RJD forced Congress to surrender its CM claim at gunpoint: PM Modi in Bhagalpur, Bihar

November 06th, 12:01 pm

In the Bhagalpur rally, PM Modi criticised RJD and Congress for never understanding the value of self-reliance or Swadeshi. He reminded the people that the Congress can never erase the stain of the Bhagalpur riots. Outlining NDA’s roadmap for progress, PM Modi said the government is working to make Bihar a hub for textiles, tourism and technology.

No IIT, no IIM, no National Law University — a whole generation’s future was devoured by RJD’s leadership: PM Modi in Araria, Bihar

November 06th, 11:59 am

PM Modi addressed a large public gathering in Araria, Bihar, where people turned up in huge numbers to express their support for the NDA. Speaking with conviction, PM Modi said that the people of Bihar have already made up their minds – ‘Phir Ekbar, NDA Sarkar!’

PM Modi stirs up massive rallies with his addresses in Araria & Bhagalpur, Bihar

November 06th, 11:35 am

PM Modi addressed large public gatherings in Araria & Bhagalpur, Bihar, where people turned up in huge numbers to express their support for the NDA. Speaking with conviction, PM Modi said that the people of Bihar have already made up their minds – ‘Phir Ekbar, NDA Sarkar!’

ಬಿಹಾರದ ಸಿವಾನ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 20th, 01:00 pm

ನಾನು ಎಲ್ಲರಿಗೂ ನಮಸ್ಕರಿಸುತ್ತೇನೆ. ಬಾಬಾ ಮಹೇಂದ್ರನಾಥ್, ಬಾಬಾ ಹಂಸನಾಥ್, ಸೋಹಗ್ರಾ ಧಾಮ್, ಮಾತೆ ತಾವೇ ಭವಾನಿ, ಮಾತೆ ಅಂಬಿಕಾ ಭವಾನಿ, ದೇಶದ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಮತ್ತು ಲೋಕನಾಯಕ್ ಜಯಪ್ರಕಾಶ್ ನಾರಾಯಣ್ ಅವರ ಪುಣ್ಯ ಭೂಮಿಯಲ್ಲಿರುವ ಎಲ್ಲರಿಗೂ ನಾನು ನಮಸ್ಕರಿಸುತ್ತೇನೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಸಿವಾನ್ ನಲ್ಲಿ 5,200 ಕೋಟಿ ರೂ.ಗೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು, ಶಂಕುಸ್ಥಾಪನೆ ನೆರವೇರಿಸಿದರು

June 20th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಸಿವಾನ್ ನಲ್ಲಿ 5,200 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಹಾಜರಿದ್ದ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿ ಅವರು, ಬಾಬಾ ಮಹೇಂದ್ರ ನಾಥ್ ಮತ್ತು ಬಾಬಾ ಹನ್ಸ್ ನಾಥ್ ಅವರಿಗೆ ಗೌರವ ನಮನ ಸಲ್ಲಿಸಿದರು ಮತ್ತು ಸೊಹಗಾರ ಧಾಮದ ಪವಿತ್ರ ಉಪಸ್ಥಿತಿಯನ್ನು ಸ್ಮರಿಸಿದರು. ಅವರು ಮಾ ತವೆ ಭವಾನಿ ಮತ್ತು ಮಾ ಅಂಬಿಕಾ ಭವಾನಿ ಅವರಿಗೂ ನಮಸ್ಕರಿಸಿದರು. ಪ್ರಧಾನಮಂತ್ರಿ ಅವರು ದೇಶದ ಮೊದಲ ರಾಷ್ಟ್ರಪತಿ ದೇಶ್ ರತ್ನ ಡಾ. ರಾಜೇಂದ್ರ ಪ್ರಸಾದ್ ಮತ್ತು ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ ಸ್ಮರಣೆಯನ್ನು ಗೌರವಿಸಿದರು.

ಅಕ್ಟೋಬರ್ 29 ರಂದು ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದಂದು 12,850 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಬಹು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿಯವರು ನೆರವೇರಿಸಲಿದ್ದಾರೆ

October 28th, 12:47 pm

ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದಂದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 29 ರಂದು ಮಧ್ಯಾಹ್ನ 12:30 ಕ್ಕೆ ನವದೆಹಲಿಯ ಅಖಿಲ ಭಾರತ ಆಯುರ್ವೇದ ಸಂಸ್ಥೆ (ಎಐಐಎ)ಯಲ್ಲಿ ಸುಮಾರು 12,850 ಕೋಟಿ ರೂಪಾಯಿಗಳ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳಿಗೆ ಚಾಲನೆಯನ್ನು ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.

ಶ್ರಾವಸ್ತಿಗೆ ರಾಷ್ಟ್ರೀಯ ಭೂಪಟದಲ್ಲಿ ವಿಶಿಷ್ಟ ಗುರುತನ್ನು ನೀಡುವ ಪ್ರಯತ್ನಗಳು ನಡೆಯುತ್ತಿವೆ: ಯುಪಿಯ ಶ್ರಾವಸ್ತಿಯಲ್ಲಿ ಪ್ರಧಾನಿ ಮೋದಿ

May 22nd, 12:45 pm

2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ,ಪ್ರಧಾನಿ ಮೋದಿ ಯುಪಿಯ ಶ್ರಾವಸ್ತಿಯಲ್ಲಿ ತಮ್ಮ ವಿಶೇಷ ಉಪಸ್ಥಿತಿಯನ್ನು ಗುರುತಿಸಿದರು ಮತ್ತು ಪ್ರತಿಪಕ್ಷಗಳ ವಿರುದ್ಧ ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ ಪ್ರತಿಜ್ಞೆ ಮಾಡಿದರು. ಅವರು ‘ವಿಕಸಿತ್ ಉತ್ತರ ಪ್ರದೇಶ’ಕ್ಕಾಗಿ ತಮ್ಮ ಅಚಲ ದೃಷ್ಟಿಯನ್ನು ಒತ್ತಿ ಹೇಳಿದರು. ರಾಷ್ಟ್ರದ ಒಳಿತಿಗಾಗಿ ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರಧಾನಿ ನಾಗರಿಕರನ್ನು ಕೋರಿದರು.

ಇಂದು, ಜಾಗತಿಕ ವೇದಿಕೆಯಲ್ಲಿ ಭಾರತದ ಸ್ಥಾನಮಾನ ಮತ್ತು ಗೌರವ ಗಮನಾರ್ಹವಾಗಿ ಹೆಚ್ಚಾಗಿದೆ: ಬಸ್ತಿಯಲ್ಲಿ ಪ್ರಧಾನಿ ಮೋದಿ

May 22nd, 12:35 pm

2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ, ಪ್ರಧಾನಿ ಮೋದಿ ಯುಪಿಯ ಬಸ್ತಿಯಲ್ಲಿ ತಮ್ಮ ವಿಶೇಷ ಉಪಸ್ಥಿತಿಯನ್ನು ಗುರುತಿಸಿದರು ಮತ್ತು ವಿರೋಧಪಕ್ಷಗಳ ವಿರುದ್ಧ ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ ಪ್ರತಿಜ್ಞೆ ಮಾಡಿದರು. ಅವರು 'ವಿಕಸಿತ್ ಉತ್ತರ ಪ್ರದೇಶ'ಕ್ಕಾಗಿ ತಮ್ಮ ಅಚಲ ದೃಷ್ಟಿಯನ್ನು ಒತ್ತಿ ಹೇಳಿದರು. ರಾಷ್ಟ್ರದ ಒಳಿತಿಗಾಗಿ ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರಧಾನಿ ನಾಗರಿಕರನ್ನು ಕೋರಿದರು.

ಯುಪಿಯಲ್ಲಿ ಬಸ್ತಿ ಮತ್ತು ಶ್ರಾವಸ್ತಿ ರ್‍ಯಾಲಿಗಳಲ್ಲಿ ಪ್ರಧಾನಿ ಮೋದಿ ಅವರು ಭಾರೀ ಜನಸಮೂಹವನ್ನು ಆಕರ್ಷಿಸುತ್ತಾರೆ

May 22nd, 12:30 pm

2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ, ಪ್ರಧಾನಿ ಮೋದಿ ಯುಪಿಯ ಬಸ್ತಿ ಮತ್ತು ಶ್ರಾವಸ್ತಿಯಲ್ಲಿ ತಮ್ಮ ವಿಶೇಷ ಉಪಸ್ಥಿತಿಯನ್ನು ಗುರುತಿಸಿದರು ಮತ್ತು ವಿರೋಧಪಕ್ಷಗಳ ವಿರುದ್ಧ ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ ಪ್ರತಿಜ್ಞೆ ಮಾಡಿದರು. ಅವರು 'ವಿಕಸಿತ್ ಉತ್ತರ ಪ್ರದೇಶ'ಕ್ಕಾಗಿ ತಮ್ಮ ಅಚಲ ದೃಷ್ಟಿಯನ್ನು ಒತ್ತಿ ಹೇಳಿದರು. ರಾಷ್ಟ್ರದ ಒಳಿತಿಗಾಗಿ ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರಧಾನಿ ನಾಗರಿಕರನ್ನು ಕೋರಿದರು.

ಬಿಹಾರದ ಬೇಗುಸರಾಯ್‌ನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ

March 02nd, 08:06 pm

ʻಜೈ ಮಂಗಲ ಘರ್ ಮಂದಿರʼ ಮತ್ತು ನೌಲಾಖಾ ಮಂದಿರದಲ್ಲಿ ಪ್ರತಿಷ್ಠಾಪನೆಗೊಂಡಿರುವ ದೇವತೆಗಳಿಗೆ ನಾನು ನಮಸ್ಕರಿಸುತ್ತೇನೆ. ಇಂದು, ನಾನು 'ವಿಕಸಿತ ಭಾರತ'ಕ್ಕಾಗಿ(ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ) 'ವಿಕಸಿತ ಬಿಹಾರʼದ(ಅಭಿವೃದ್ಧಿ ಹೊಂದಿದ ಬಿಹಾರ) ಅಭಿವೃದ್ಧಿಗೆ ಕೊಡುಗೆ ನೀಡುವ ಸಂಕಲ್ಪದೊಂದಿಗೆ ಬೇಗುಸರಾಯ್‌ಗೆ ಬಂದಿದ್ದೇನೆ. ಇಷ್ಟು ದೊಡ್ಡ ಜನಸಮೂಹವನ್ನು ಭೇಟಿಯಾಗುವುದು ನನ್ನ ಸೌಭಾಗ್ಯ.

ಬಿಹಾರದ ಬಿಗುಸರಾಯ್‌ನಲ್ಲಿ ಬಹು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನ ಮಂತ್ರಿ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಣೆ

March 02nd, 04:50 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಬಿಗುಸರಾಯ್‌ನಲ್ಲಿಂದು ಸುಮಾರು 1.48 ಲಕ್ಷ ಕೋಟಿ ರೂಪಾಯಿ ಮೌಲ್ಯದ ಬಹು ತೈಲ ಮತ್ತು ಅನಿಲ ಕ್ಷೇತ್ರದ ಯೋಜನೆಗಳು ಮತ್ತು ಬಿಹಾರದಲ್ಲಿ 13,400 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು.

​​​​​​​ಜಾರ್ಖಂಡ್ ನ ಸಿಂದ್ರಿಯಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ

March 01st, 11:30 am

ಜಾರ್ಖಂಡ್ ನ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಜೀ, ಮುಖ್ಯಮಂತ್ರಿ ಶ್ರೀ ಚಂಪೈ ಸೊರೆನ್ ಜೀ, ಗೌರವಾನ್ವಿತ ಕ್ಯಾಬಿನೆಟ್ ಸಹೋದ್ಯೋಗಿ ಅರ್ಜುನ್ ಮುಂಡಾ ಜೀ, ವಿಧಾನಸಭೆಯ ವಿರೋಧ ಪಕ್ಷದ ನಾಯಕ, ಇತರ ಗಣ್ಯರು ಮತ್ತು ಜಾರ್ಖಂಡ್ ನ ಪ್ರೀತಿಯ ಸಹೋದರ ಸಹೋದರಿಯರೇ, ಜೋಹರ್ (ನಮಸ್ಕಾರ)! ಇಂದು, ಜಾರ್ಖಂಡ್ 35 ಸಾವಿರ ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಯೋಜನೆಗಳಿಂದ ಆಶೀರ್ವದಿಸಲ್ಪಟ್ಟಿದೆ. ಈ ಉಪಕ್ರಮಗಳಿಗಾಗಿ ನಾನು ನನ್ನ ರೈತ ಸಹೋದರರು, ಬುಡಕಟ್ಟು ಸಮುದಾಯದ ಸದಸ್ಯರು ಮತ್ತು ಜಾರ್ಖಂಡ್ ಜನರನ್ನು ಅಭಿನಂದಿಸುತ್ತೇನೆ.

ಜಾರ್ಖಂಡ್‌ನ ಧನ್‌ಬಾದ್‌ನಲ್ಲಿ 35,700 ಕೋಟಿ ರೂಪಾಯಿ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ

March 01st, 11:04 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಾರ್ಖಂಡ್‌ನ ಸಿಂದ್ರಿ, ಧನ್‌ಬಾದ್‌ನಲ್ಲಿ 35,700 ಕೋಟಿ ರೂಪಾಯಿ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರಸಗೊಬ್ಬರ, ರೈಲು, ವಿದ್ಯುತ್ ಮತ್ತು ಕಲ್ಲಿದ್ದಲು ಕ್ಷೇತ್ರಗಳನ್ನು ಒಳಗೊಂಡಿವೆ. ಶ್ರೀ ಮೋದಿ ಅವರು ಹಿಂದೂಸ್ತಾನ್ ಉರ್ವರಕ್ ಮತ್ತು ರಸಾಯನ್ ಲಿಮಿಟೆಡ್ (HURL) ಸಿಂಡ್ರಿ ರಸಗೊಬ್ಬರ ಸ್ಥಾವರ ಮಾದರಿಯನ್ನು ಪರಿಶೀಲಿಸಿದರು ಮತ್ತು ಸಿಂದ್ರಿ ಪ್ಲಾಂಟ್ ಕಂಟ್ರೋಲ್ ರೂಮ್‌ ವೀಕ್ಷಿಸಿದರು.

ಉತ್ತರ ಪ್ರದೇಶದ ಗೋರಖ್‌ಪುರ ರೈಲು ನಿಲ್ದಾಣದಿಂದ ಎರಡು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನ ಮಂತ್ರಿಗಳು

July 07th, 08:45 pm

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗೋರಖ್‌ಪುರ ರೈಲು ನಿಲ್ದಾಣದಿಂದ ಎರಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು. ಆ ಎರಡು ವಂದೇ ಭಾರತ್ ರೈಲುಗಳೆಂದರೆ ಗೋರಕ್ ಪುರ್ - ಲಕ್ನೋ ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಜೋಧ್‌ಪುರ - ಅಹಮದಾಬಾದ್ (ಸಾಬರಮತಿ) ವಂದೇ ಭಾರತ್ ಎಕ್ಸ್‌ಪ್ರೆಸ್. ಸುಮಾರು 498 ಕೋಟಿ ರೂಪಾಯಿ ವೆಚ್ಚದಲ್ಲಿ ಗೋರಖ್‌ಪುರ ರೈಲು ನಿಲ್ದಾಣದ ಪುನರಾಭಿವೃದ್ಧಿಗೆ ಸಹ ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಪ್ರಸ್ತಾವಿತ ಗೋರಖ್‌ಪುರ ರೈಲು ನಿಲ್ದಾಣದ ಮಾದರಿಯನ್ನು ಪರಿಶೀಲಿಸಿದರು.

ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ʻಗೀತಾ ಪ್ರೆಸ್‌ʼನ ಶತಮಾನೋತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

July 07th, 04:00 pm

ಉತ್ತರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರೇ, ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರೇ, `ಗೀತಾ ಪ್ರೆಸ್’ನ ಶ್ರೀ ಕೇಶೋರಾಮ್ ಅಗರ್ವಾಲ್ ಅವರೇ, ಶ್ರೀ ವಿಷ್ಣು ಪ್ರಸಾದ್ ಅವರೇ, ಸಂಸತ್ ಸದಸ್ಯ ರವಿ ಕಿಶನ್ ಅವರೇ, ಇತರ ಎಲ್ಲಾ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ!

ಉತ್ತರ ಪ್ರದೇಶದ ಗೋರಖಪುರದಲ್ಲಿ ಗೀತಾ ಪ್ರೆಸ್ ಶತಮಾನೋತ್ಸವ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರ ಮಾತನಾಡಿದರು

July 07th, 03:23 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗೋರಖಪುರದಲ್ಲಿ ಐತಿಹಾಸಿಕ ಗೀತಾ ಪ್ರೆಸ್ ಶತಮಾನೋತ್ಸವ ಸಮಾರಂಭದ ಸಮಾರೋಪ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಚಿತ್ರಮಯ ಶಿವ ಪುರಾಣ ಗ್ರಂಥವನ್ನು ಬಿಡುಗಡೆ ಮಾಡಿದರು. ಪ್ರಧಾನಮಂತ್ರಿಯವರು ಗೀತಾ ಪ್ರೆಸ್ ನಲ್ಲಿರುವ ಲೀಲಾ ಚಿತ್ರ ದೇವಾಲಯಕ್ಕೆ ಭೇಟಿ ನೀಡಿ ಶ್ರೀರಾಮನಿಗೆ ಪುಷ್ಪನಮನ ಸಲ್ಲಿಸಿದರು.

ಪ್ರಧಾನಮಂತ್ರಿಯವರು ಜುಲೈ 7-8ರಂದು 4 ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ ಮತ್ತು ಸುಮಾರು 50,000 ಕೋಟಿ ರೂ.ಗಳ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ

July 05th, 11:48 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಜುಲೈ 7-8 ರಂದು ನಾಲ್ಕು ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಅವರು ಜುಲೈ 7ರಂದು ಛತ್ತೀಸ್‌ಗಢ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಜುಲೈ 8ರಂದು ಪ್ರಧಾನಮಂತ್ರಿಯವರು ತೆಲಂಗಾಣ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

2021 ರ ಗಾಂಧಿ ಶಾಂತಿ ಪ್ರಶಸ್ತಿಯನ್ನು ಪಡೆದಿದ್ದಕ್ಕಾಗಿ ಗೋರಖ್ಪುರದ ಗೀತಾ ಪ್ರೆಸ್ಗೆ ಪ್ರಧಾನಮಂತ್ರಿಯವರಿಂದ ಅಭಿನಂದನೆ

June 18th, 09:03 pm

2021 ರ ಗಾಂಧಿ ಶಾಂತಿ ಪ್ರಶಸ್ತಿಯನ್ನು ಪಡೆದಿದ್ದಕ್ಕಾಗಿ ಗೋರಖ್ಪುರದ ಗೀತಾ ಪ್ರೆಸ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ.

ಗೋರಖ್‌ಪುರ ಸಂಸದ್ ಖೇಲ್ ಮಹಾಕುಂಭದಲ್ಲಿ ಪ್ರಧಾನ ಮಂತ್ರಿ ವೀಡಿಯೊ ಸಂದೇಶ

February 16th, 03:15 pm

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಗೋರಖ್‌ಪುರ ಸಂಸದ ರವಿಕಿಶನ್ ಶುಕ್ಲಾ ಜಿ, ಇಲ್ಲಿ ನೆರೆದಿರುವ ಯುವ ಕ್ರೀಡಾಪಟುಗಳೆ, ತರಬೇತುದಾರರೆ, ಪೋಷಕರೆ ಮತ್ತು ಸಹೋದ್ಯೋಗಿ ಮಿತ್ರರೆ!

ಗೋರಖ್ ಪುರ ಸಂಸದ್ (ವಿಶೇಷ) ಖೇಲ್ (ಕ್ರೀಡೆ) ಮಹಾಕುಂಭವನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದ ಪ್ರಧಾನಮಂತ್ರಿ

February 16th, 03:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಗೋರಖ್ ಪುರ ಸಂಸದ್ ಖೇಲ್ ಮಹಾಕುಂಭ ಉದ್ದೇಶಿಸಿ ಭಾಷಣ ಮಾಡಿದರು.