PM Modi lauds milestone of 30 lakh households adopting rooftop solar under PM Surya Ghar scheme
February 23rd, 08:41 pm
The Prime Minister, Shri Narendra Modi today hailed the achievement of empowering 30 lakh households across the nation with rooftop solar power, describing it as a commendable milestone in India’s clean energy journey.Uttar Pradesh is set to emerge as a major hub for the nation’s Semiconductor Ecosystem: PM Modi
February 21st, 05:30 pm
PM Modi participated in the groundbreaking ceremony of HCL-Foxconn Semiconductor Unit in Uttar Pradesh. Speaking via VC, he lauded the ceremony as a historic milestone in India’s journey toward becoming a global semiconductor hub. He remarked that India has accelerated its pace in 2026 and highlighted major milestones such as Viksit Bharat Young Leaders Dialogue, National Startup Day and India Energy Summit. The PM credited the Double-Engine Government for changing the identity of Uttar Pradesh.PM Modi participates in the groundbreaking ceremony of HCL-Foxconn Semiconductor Unit in Uttar Pradesh via Video Conferencing
February 21st, 05:00 pm
PM Modi participated in the groundbreaking ceremony of HCL-Foxconn Semiconductor Unit in Uttar Pradesh. Speaking via VC, he lauded the ceremony as a historic milestone in India’s journey toward becoming a global semiconductor hub. He remarked that India has accelerated its pace in 2026 and highlighted major milestones such as Viksit Bharat Young Leaders Dialogue, National Startup Day and India Energy Summit. The PM credited the Double-Engine Government for changing the identity of Uttar Pradesh.ಮಲೇಷ್ಯಾದಲ್ಲಿರುವ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 07th, 03:59 pm
ನಿಮ್ಮ ಶುಭಾಶಯಗಳ ಆತ್ಮೀಯತೆಯು ನಮ್ಮ ಹಂಚಿಕೆಯ ಸಂಸ್ಕೃತಿಯ ಸುಂದರ ವೈವಿಧ್ಯತೆಯನ್ನು ಪ್ರತಿಬಿಂಬಿಸುತ್ತದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಲೇಷ್ಯಾದ ಕೌಲಾಲಂಪುರ್ ನಲ್ಲಿ ಸಮುದಾಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
February 07th, 03:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಲೇಷ್ಯಾದ ಕೌಲಾಲಂಪುರ್ನಲ್ಲಿ ಸಮುದಾಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಈ ಆತ್ಮೀಯ ಸ್ವಾಗತವು ನಮ್ಮ ಹಂಚಿಕೆಯ ಸಂಸ್ಕೃತಿಯ ಸುಂದರ ವೈವಿಧ್ಯತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು. ಈ ಸಮುದಾಯ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದಕ್ಕಾಗಿ ಅವರು ತಮ್ಮ ಆತ್ಮೀಯ ಮಿತ್ರರಾದ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರಿಗೆ ಧನ್ಯವಾದ ಅರ್ಪಿಸಿದರು. ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರು ವಿಮಾನ ನಿಲ್ದಾಣಕ್ಕೆ ಬಂದು ತಮ್ಮನ್ನು ಸ್ವಾಗತಿಸಿ, ತಮ್ಮ ಕಾರಿನಲ್ಲೇ ಈ ಕಾರ್ಯಕ್ರಮಕ್ಕೆ ಕರೆತಂದಿದ್ದನ್ನು ಅವರು ಸ್ಮರಿಸಿದರು. ಈ ವಿಶೇಷ ಸನ್ನೆಗಳು ಭಾರತದ ಮೇಲೆ ಮತ್ತು ಇಲ್ಲಿ ಉಪಸ್ಥಿತರಿರುವ ಜನರ ಮೇಲೆ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರಿಗಿರುವ ಪ್ರೀತಿ ಮತ್ತು ಗೌರವವನ್ನು ಪ್ರತಿಬಿಂಬಿಸುತ್ತವೆ ಎಂದು ಶ್ರೀ ಮೋದಿ ಸೇರಿಸಿದರು.ಅಹಮದಾಬಾದ್ ನಲ್ಲಿ ನಡೆದ ಭಾರತ-ಜರ್ಮನಿ ಸಿಇಒಗಳ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ
January 12th, 01:35 pm
ಭಾರತ-ಜರ್ಮನಿ ಸಿಇಒಗಳ ವೇದಿಕೆಗೆ ಸೇರಲು ನನಗೆ ತುಂಬಾ ಸಂತೋಷವಾಗಿದೆ. ಭಾರತ-ಜರ್ಮನಿ ಸಂಬಂಧಗಳ ಅಮೃತ ಮಹೋತ್ಸವ ಮತ್ತು ಭಾರತ-ಜರ್ಮನಿ ವ್ಯೂಹಾತ್ಮಕ ಪಾಲುದಾರಿಕೆಯ ರಜತ ಮಹೋತ್ಸವವನ್ನು ನಾವು ಆಚರಿಸುತ್ತಿರುವ ಅತ್ಯಂತ ಮಹತ್ವದ ಸಮಯದಲ್ಲಿ ಈ ಸಭೆ ನಡೆಯುತ್ತಿದೆ. ಇದರರ್ಥ ನಮ್ಮ ಸಂಬಂಧವು ಪ್ಲಾಟಿನಂನ ಶಾಶ್ವತತೆ ಮತ್ತು ಬೆಳ್ಳಿಯ ಹೊಳಪನ್ನು ಹೊಂದಿದೆ.ಕಚ್ ಮತ್ತು ಸೌರಾಷ್ಟ್ರ ಪ್ರಾಂತ್ಯದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
January 11th, 02:45 pm
2026ರ ಆರಂಭದ ನಂತರ ಗುಜರಾತ್ ಗೆ ಇದು ನನ್ನ ಮೊದಲ ಭೇಟಿಯಾಗಿದೆ. ಈ ವರ್ಷದ ನನ್ನ ಪ್ರಯಾಣವು ಸೋಮನಾಥ ದಾದಾ ಅವರ ಪಾದಗಳಿಗೆ ತಲೆಬಾಗುವ ಮೂಲಕ ಪ್ರಾರಂಭವಾಗಿರುವುದು ಅತ್ಯಂತ ಮಂಗಳಕರ ಸಂಗತಿಯಾಗಿದೆ. ಈಗ ನಾನು ಈ ಭವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜಕೋಟ್ ನಲ್ಲಿದ್ದೇನೆ. 'ಅಭಿವೃದ್ಧಿ ಮತ್ತು ಪರಂಪರೆ' ಎಂಬ ಮಂತ್ರವು ಇಂದು ಎಲ್ಲೆಡೆ ಪ್ರತಿಧ್ವನಿಸುತ್ತಿದೆ. ದೇಶದ ಮೂಲೆ ಮೂಲೆಗಳಿಂದ ಮತ್ತು ವಿಶ್ವದಾದ್ಯಂತ ಈ 'ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆ'ಗೆ ಆಗಮಿಸಿರುವ ನಿಮ್ಮೆಲ್ಲರಿಗೂ ನಾನು ಹೃತ್ಪೂರ್ವಕ ಸ್ವಾಗತ ಮತ್ತು ಶುಭಾಶಯಗಳನ್ನು ಕೋರುತ್ತೇನೆ.ರಾಜ್ಕೋಟ್ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು
January 11th, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಗುಜರಾತ್ನ ರಾಜ್ಕೋಟ್ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, 2026ರಲ್ಲಿ ಇದು ಗುಜರಾತ್ಗೆ ಅವರ ಮೊದಲ ಭೇಟಿ ಎಂದು ಹೇಳಿದರು. ಬೆಳಿಗ್ಗೆ ತಾವು ಭಗವಾನ್ ಸೋಮನಾಥನ ದಿವ್ಯ ದರ್ಶನ ಪಡೆದು, ಈಗ ರಾಜ್ಕೋಟ್ನಲ್ಲಿ ನಡೆದ ಭವ್ಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆ ಎನಿಸಿದೆ ಎಂದು ಹೇಳಿದರು. ವಿಕಾಸ್ ಭಿ, ವಿರಾಸತ್ ಭಿ ಎಂಬ ಮಂತ್ರ ಎಲ್ಲೆಡೆ ಪ್ರತಿಧ್ವನಿಸುತ್ತಿದೆ ಎಂದರು. ದೇಶಾದ್ಯಂತ ಮತ್ತು ಪ್ರಪಂಚದಾದ್ಯಂತದಿಂದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಭಾಗವಹಿಸಲು ಬಂದಿದ್ದ ಎಲ್ಲಾ ಸಹೋದ್ಯೋಗಿಗಳನ್ನು ಪ್ರಧಾನಮಂತ್ರಿ ಸ್ವಾಗತಿಸಿದರು ಮತ್ತು ಶುಭಾಶಯಗಳನ್ನು ತಿಳಿಸಿದರು.ಪ್ರಧಾನಮಂತ್ರಿ ಜನವರಿ 11 ರಂದು ರಾಜ್ಕೋಟ್ಗೆ ಭೇಟಿ
January 09th, 12:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 11 ರಂದು ರಾಜ್ಕೋಟ್ಗೆ ಭೇಟಿ ನೀಡಲಿದ್ದಾರೆ ಮತ್ತು ಕಛ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ನಡೆಯುವ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1:30 ರ ಸುಮಾರಿಗೆ ಅವರು ಸಮ್ಮೇಳನದಲ್ಲಿ ವ್ಯಾಪಾರ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಆನಂತರ ಮಧ್ಯಾಹ್ನ 2 ಗಂಟೆ ಸುಮಾರಿಗೆ ರಾಜ್ಕೋಟ್ನ ಮಾರ್ವಾಡಿ ವಿಶ್ವವಿದ್ಯಾಲಯದಲ್ಲಿ ಕಛ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ನಡೆಯುವ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಪ್ರಧಾನಮಂತ್ರಿ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು 14 ಗ್ರೀನ್ಫೀಲ್ಡ್ ಸ್ಮಾರ್ಟ್ ಗುಜರಾತ್ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ (ಜಿಐಡಿಸಿ) ಎಸ್ಟೇಟ್ಗಳ ಅಭಿವೃದ್ಧಿಯನ್ನು ಘೋಷಿಸಲಿದ್ದಾರೆ ಮತ್ತು ರಾಜ್ಕೋಟ್ನಲ್ಲಿ ಜಿಐಡಿಸಿಯ ವೈದ್ಯಕೀಯ ಸಾಧನಗಳ ಪಾರ್ಕ್ ಅನ್ನು ಉದ್ಘಾಟಿಸಲಿದ್ದಾರೆ.ಭಾರತ-ಓಮನ್ ವ್ಯಾಪಾರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 18th, 04:08 pm
ಈ ವ್ಯಾಪಾರ ಶೃಂಗಸಭೆಗೆ ನಿಮ್ಮೆಲ್ಲರ ಆತ್ಮೀಯ ಸ್ವಾಗತ ನನ್ನ ಉತ್ಸಾಹವನ್ನು ಮತ್ತಷ್ಟು ಬಲಪಡಿಸಿದೆ. ಇಂದಿನ ಶೃಂಗಸಭೆಯು ಭಾರತ-ಓಮನ್ ಪಾಲುದಾರಿಕೆಗೆ ಹೊಸ ನಿರ್ದೇಶನ ಮತ್ತು ಆವೇಗವನ್ನು ನೀಡುತ್ತದೆ, ಅದನ್ನು ಹೊಸ ಎತ್ತರಕ್ಕೆ ಏರಿಸಲು ಸಹಾಯ ಮಾಡುತ್ತದೆ. ಈ ಪ್ರಯತ್ನದಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪ್ರಮುಖ ಪಾತ್ರ ವಹಿಸಬೇಕು.ಭಾರತ-ಓಮನ್ ಉದ್ಯಮ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಿದರು
December 18th, 11:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಸ್ಕತ್ ನಲ್ಲಿ ನಡೆದ ಭಾರತ-ಓಮನ್ ಉದ್ಯಮ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದರು. ಓಮನ್ನ ವಾಣಿಜ್ಯ, ಕೈಗಾರಿಕೆ ಮತ್ತು ಹೂಡಿಕೆ ಉತ್ತೇಜನ ಸಚಿವರಾದ ಘನತೆವೆತ್ತ ಖೈಸ್ ಅಲ್ ಯೂಸೆಫ್; ಓಮನ್ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಅಧ್ಯಕ್ಷ ಘನತೆವೆತ್ತ ಶೇಖ್ ಫೈಸಲ್ ಅಲ್ ರಾವಾಸ್; ಭಾರತದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಶ್ರೀ ಪಿಯೂಷ್ ಗೋಯಲ್; ಮತ್ತು ಸಿಐಐ ಅಧ್ಯಕ್ಷ ಶ್ರೀ ರಾಜೀವ್ ಮೆಮಾನಿ ಸಭೆಯಲ್ಲಿ ಭಾಗವಹಿಸಿದ್ದರು. ಇಂಧನ, ಕೃಷಿ, ಲಾಜಿಸ್ಟಿಕ್ಸ್, ಮೂಲಸೌಕರ್ಯ, ತಯಾರಿಕೆ, ಆರೋಗ್ಯ, ಹಣಕಾಸು ಸೇವೆಗಳು, ಹಸಿರು ಅಭಿವೃದ್ಧಿ, ಶಿಕ್ಷಣ ಮತ್ತು ಸಂಪರ್ಕ ಕ್ಷೇತ್ರಗಳಲ್ಲಿ ಎರಡೂ ದೇಶಗಳ ಪ್ರಮುಖ ಉದ್ಯಮ ಪ್ರತಿನಿಧಿಗಳು ವೇದಿಕೆಯಲ್ಲಿ ಭಾಗವಹಿಸಿದ್ದರು.ಐ.ಬಿ.ಎಸ್.ಎ ನಾಯಕರ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ
November 23rd, 12:45 pm
ಐಬಿಎಸ್ಎ ಕೇವಲ ಮೂರು ದೇಶಗಳ ವೇದಿಕೆಯಲ್ಲ; ಇದು ಮೂರು ಖಂಡಗಳು, ಮೂರು ಪ್ರಮುಖ ಪ್ರಜಾಪ್ರಭುತ್ವ ಶಕ್ತಿಗಳು ಮತ್ತು ಮೂರು ಮಹತ್ವದ ಆರ್ಥಿಕತೆಗಳನ್ನು ಜೋಡಿಸುವ ಪ್ರಮುಖ ವೇದಿಕೆಯಾಗಿದೆ. ಇದು ನಮ್ಮ ವೈವಿಧ್ಯತೆ, ಹಂಚಿಕೆಯ ಮೌಲ್ಯಗಳು ಮತ್ತು ಹಂಚಿಕೆಯ ಆಕಾಂಕ್ಷೆಗಳಲ್ಲಿ ಬೇರೂರಿರುವ ಆಳವಾದ ಮತ್ತು ನಿರಂತರ ಪಾಲುದಾರಿಕೆಯಾಗಿದೆ.ಜೋಹಾನ್ಸ್ಬರ್ಗ್ನಲ್ಲಿ ನಡೆದ ಐ.ಬಿ.ಎಸ್.ಎ ನಾಯಕರ ಸಭೆಯಲ್ಲಿ ಪ್ರಧಾನಮಂತ್ರಿ ಭಾಗಿ
November 23rd, 12:30 pm
ಸಭೆಯನ್ನು ಸಕಾಲಿಕ ಎಂದು ಬಣ್ಣಿಸಿದ ಪ್ರಧಾನಮಂತ್ರಿ, ಕಾಕತಾಳೀಯವೆಂದರೆ ಇದು ಆಫ್ರಿಕಾದ ನೆಲದಲ್ಲಿ ನಡೆದ ಮೊದಲ ಜಿ20 ಶೃಂಗಸಭೆಯಾಗಿದೆ ಮತ್ತು ಜಾಗತಿಕ ದಕ್ಷಿಣ ದೇಶಗಳು ಸತತ ನಾಲ್ಕು ಜಿ20 ಸಭೆಗಳ ಅಧ್ಯಕ್ಷತೆಗಳನ್ನು ವಹಿಸಿಕೊಂಡವು, ಅವುಗಳಲ್ಲಿ ಕೊನೆಯ ಮೂರು ಐ.ಬಿ.ಎಸ್.ಎ ಸದಸ್ಯ ರಾಷ್ಟ್ರಗಳದ್ದಾಗಿದ್ದವು ಎಂದು ಉಲ್ಲೇಖಿಸಿದರು. ಇದು ಮಾನವ ಕೇಂದ್ರಿತ ಅಭಿವೃದ್ಧಿ, ಬಹುಪಕ್ಷೀಯ ಸುಧಾರಣೆ ಮತ್ತು ಸುಸ್ಥಿರ ಬೆಳವಣಿಗೆಯ ಮೇಲೆ ಕೇಂದ್ರೀಕರಿಸಿದ ಹಲವಾರು ಪ್ರಮುಖ ಉಪಕ್ರಮಗಳಿಗೆ ಕಾರಣವಾಗಿದೆ ಎಂದು ಅವರು ಉಲ್ಲೇಖಿಸಿದರು.ಹಸಿರು ಇಂಧನಕ್ಕೆ ನಿರ್ಣಾಯಕವಾದ ಗ್ರ್ಯಾಫೈಟ್, ಸೀಸಿಯಂ, ರುಬಿಡಿಯಂ ಮತ್ತು ಜಿರ್ಕೋನಿಯಂ ಖನಿಜಗಳ ಸ್ವಾಮ್ಯಧನ ದರಗಳ ಪರಿಷ್ಕರಣೆಗೆ ಸಚಿವ ಸಂಪುಟದ ಅನುಮೋದನೆ
November 12th, 08:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ, ಸೀಸಿಯಮ್, ಗ್ರ್ಯಾಫೈಟ್, ರುಬಿಡಿಯಮ್ ಮತ್ತು ಜಿರ್ಕೋನಿಯಮ್ ಖನಿಜಗಳ ರಾಯಲ್ಟಿ ದರಗಳನ್ನು ಕೆಳಕಂಡಂತೆ ನಿಗದಿಪಡಿಸಲು/ಪರಿಷ್ಕರಿಸಲು ಅನುಮೋದನೆ ನೀಡಲಾಗಿದೆ:22ನೇ ಆಸಿಯಾನ್-ಭಾರತ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಉದ್ಘಾಟನಾ ಭಾಷಣದ ಕನ್ನಡ ಅವತರಣಿಕೆ
October 26th, 02:20 pm
ಗೌರವಾನ್ವಿತ ಪ್ರಧಾನಮಂತ್ರಿ ಹಾಗು ನನ್ನ ಸ್ನೇಹಿತ ಅನ್ವರ್ ಇಬ್ರಾಹಿಂ,ಕ್ವಾಲಾಲಂಪುರದಲ್ಲಿ ನಡೆದ 22ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಿದರು
October 26th, 02:06 pm
22ನೇ ಆಸಿಯಾನ್ ಭಾರತ ಶೃಂಗಸಭೆಯು ಅಕ್ಟೋಬರ್ 26, 2025 ರಂದು ನಡೆಯಿತು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶೃಂಗಸಭೆಯಲ್ಲಿ ವರ್ಚುವಲ್ ಮೂಲಕ ಭಾಗವಹಿಸಿದರು. ಪ್ರಧಾನಮಂತ್ರಿ ಮತ್ತು ಆಸಿಯಾನ್ ನಾಯಕರು ಜಂಟಿಯಾಗಿ ಆಸಿಯಾನ್-ಭಾರತ ಸಂಬಂಧಗಳಲ್ಲಿನ ಪ್ರಗತಿಯನ್ನು ಪರಿಶೀಲಿಸಿದರು ಹಾಗು ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಉಪಕ್ರಮಗಳ ಕುರಿತು ಚರ್ಚೆ ನಡೆಸಿದರು. ಇದು ಭಾರತ-ಆಸಿಯಾನ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ 12ನೇ ಬಾರಿಗೆ ಭಾಗವಹಿಸಿರುವುದಾಗಿದೆ.ನವದೆಹಲಿಯಲ್ಲಿ ನಡೆದ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2025ರಲ್ಲಿ ಪ್ರಧಾನಮಂತ್ರಿ ಅವರ ಭಾಷಣ
October 17th, 11:09 pm
ಶ್ರೀಲಂಕಾದ ಗೌರವಾನ್ವಿತ ಪ್ರಧಾನಮಂತ್ರಿ ಹರಿಣಿ ಅಮರಸೂರ್ಯ ಜೀ, ಆಸ್ಟ್ರೇಲಿಯಾದ ಗೌರವಾನ್ವಿತ ಮಾಜಿ ಪ್ರಧಾನ ಮಂತ್ರಿ, ನನ್ನ ಸ್ನೇಹಿತ ಟೋನಿ ಅಬಾಟ್ ಜೀ, ಯುಕೆಯ ಮಾಜಿ ಪ್ರಧಾನಿ ರಿಷಿ ಸುನಕ್ ಜೀ, ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ, ನಮಸ್ಕಾರ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ನಡೆದ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2025 ಉದ್ದೇಶಿಸಿ ಭಾಷಣ ಮಾಡಿದರು
October 17th, 08:00 pm
ವೈವಿಧ್ಯಮಯ ರಸ್ತೆ ಅಡೆತಡೆಗಳು ಮತ್ತು ವೇಗ ಅಡೆತಡೆಗಳನ್ನು ಎದುರಿಸುತ್ತಿರುವ ಜಗತ್ತಿನಲ್ಲಿ, ತಡೆಯಲಾಗದ ಭಾರತ ದ ಸುತ್ತಲಿನ ಚರ್ಚೆಯು ಸ್ವಾಭಾವಿಕ ಮತ್ತು ಸಮಯೋಚಿತವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಹನ್ನೊಂದು ವರ್ಷಗಳ ಹಿಂದಿನ ಮತ್ತು ಇಂದಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಈ ವಿಷಯವನ್ನು ಇರಿಸಲು ಅವರು ಪ್ರಯತ್ನಿಸಿದರು. 2014ರ ಹಿಂದಿನ ಯುಗವನ್ನು ಸ್ಮರಿಸಿದ ಶ್ರೀ ನರೇಂದ್ರ ಮೋದಿ ಅವರು, ಆ ಸಮಯದಲ್ಲಿ ಅಂತಹ ಶೃಂಗಸಭೆಗಳಲ್ಲಿ ಪ್ರಾಬಲ್ಯ ಹೊಂದಿದ್ದ ಚರ್ಚೆಗಳ ಸ್ವರೂಪವನ್ನು ಬಿಂಬಿಸಿದರು. ಭಾರತವು ಜಾಗತಿಕ ಪ್ರತಿಕೂಲ ಪರಿಸ್ಥಿತಿಯನ್ನು ಹೇಗೆ ತಡೆದುಕೊಳ್ಳುತ್ತದೆ, ಅದು ದುರ್ಬಲ ಐದು ಗುಂಪಿನಿಂದ ಹೇಗೆ ನಿರ್ಗಮಿಸುತ್ತದೆ, ರಾಷ್ಟ್ರವು ಎಷ್ಟು ಕಾಲ ನೀತಿ ಪಾರ್ಶ್ವವಾಯುವಿನಲ್ಲಿ ಸಿಕ್ಕಿಹಾಕಿಕೊಳ್ಳುತ್ತದೆ ಮತ್ತು ದೊಡ್ಡ ಪ್ರಮಾಣದ ಹಗರಣಗಳ ಯುಗವು ಯಾವಾಗ ಕೊನೆಗೊಳ್ಳುತ್ತದೆ ಎಂಬ ಕಳವಳಗಳನ್ನು ಅವರು ಗಮನಸೆಳೆದರು.ಆಂಧ್ರಪ್ರದೇಶದ ಕರ್ನೂಲ್ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 16th, 03:00 pm
ಪ್ರೀತಿಯ ಸಹೋದರ ಸಹೋದರಿಯರೆ, ನಿಮ್ಮೆಲ್ಲರಿಗೂ ಶುಭಾಶಯಗಳು!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಕರ್ನೂಲ್ ನಲ್ಲಿ 13,430 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ನೆರವೇರಿಸಿದರು
October 16th, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ಕರ್ನೂಲ್ ನಲ್ಲಿ ಸುಮಾರು ₹13,430 ಕೋಟಿ ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾಪರ್ಣೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಅಹೋಬಿಲಂನ ಭಗವಾನ್ ನರಸಿಂಹ ಸ್ವಾಮಿ ಮತ್ತು ಮಹಾನಂದಿಯ ಶ್ರೀ ಮಹಾನಂದೀಶ್ವರ ಸ್ವಾಮಿಗೆ ನಮನ ಸಲ್ಲಿಸಿದರು. ಎಲ್ಲರ ಯೋಗಕ್ಷೇಮಕ್ಕಾಗಿ ಅವರು ಮಂತ್ರಾಲಯದ ಗುರು ಶ್ರೀ ರಾಘವೇಂದ್ರ ಸ್ವಾಮಿಗಳ ಆಶೀರ್ವಾದವನ್ನು ಕೋರಿದರು.