Prime Minister extends birthday greetings to Vice President Thiru CP Radhakrishnan Ji

May 04th, 08:21 am

Prime Minister Shri Narendra Modi today extended warm birthday greetings to Vice President Thiru CP Radhakrishnan Ji.

ಮಿಷನ್ ದೃಷ್ಟಿಯ ಯಶಸ್ವೀ ಉಡಾವಣೆಗಾಗಿ ಗ್ಯಾಲಕ್ಸ್ ಐಗೆ ಪ್ರಧಾನಮಂತ್ರಿ ಅಭಿನಂದನೆ

May 03rd, 03:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಿಷನ್ ದೃಷ್ಟಿಯ ಯಶಸ್ವಿ ಉಡಾವಣೆಗಾಗಿ ಗ್ಯಾಲಕ್ಸ್-ಐ ಸಂಸ್ಥಾಪಕರು ಮತ್ತು ಇಡೀ ತಂಡವನ್ನು ಅಭಿನಂದಿಸಿದ್ದಾರೆ.

ಗುಜರಾತ್ ದಿನದ ವಿಶೇಷ ಸಂದರ್ಭದಲ್ಲಿ ಗುಜರಾತ್ ಜನತೆಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿ

May 01st, 09:14 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ದಿನದ ವಿಶೇಷ ಸಂದರ್ಭದಲ್ಲಿ ಗುಜರಾತ್ ಜನತೆಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.

ಮಹಾರಾಷ್ಟ್ರ ದಿನದಂದು ಮಹಾರಾಷ್ಟ್ರದ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ

May 01st, 09:14 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರ ದಿನದ ಸಂದರ್ಭದಲ್ಲಿ ಮಹಾರಾಷ್ಟ್ರದ ಜನತೆಗೆ ಶುಭ ಕೋರಿದ್ದಾರೆ.

ಬುದ್ಧ ಪೂರ್ಣಿಮೆಯಂದು ಎಲ್ಲರಿಗೂ ಶುಭ ಕೋರಿದ ಪ್ರಧಾನಮಂತ್ರಿ

May 01st, 09:11 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬುದ್ಧ ಪೂರ್ಣಿಮೆಯ ಶುಭ ಸಂದರ್ಭದಲ್ಲಿ ಎಲ್ಲಾ ನಾಗರಿಕರಿಗೆ ಶುಭ ಕೋರಿದ್ದಾರೆ. ಭಗವಾನ್ ಬುದ್ಧನ ಆದರ್ಶಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಬಲವಾದ ಬದ್ಧತೆಯನ್ನು ಒತ್ತಿ ಹೇಳಿದ ಪ್ರಧಾನಮಂತ್ರಿ ಅವರು, ಅವರ ಆಲೋಚನೆಗಳು ಸಮಾಜದಲ್ಲಿ ಸಂತೋಷ ಮತ್ತು ಒಗ್ಗಟ್ಟಿನ ಮನೋಭಾವವನ್ನು ಗಾಢವಾಗಿಸುತ್ತವೆ ಎಂದು ಆಶಿಸಿದರು. ಶಾಂತಿ, ಸಹಾನುಭೂತಿ ಮತ್ತು ಸದ್ಭಾವನೆಯ ಹಾದಿಯಲ್ಲಿ ನಡೆಯಲು ಪ್ರೇರೇಪಿಸುವ ಈ ಪವಿತ್ರ ಸಂದರ್ಭದಲ್ಲಿ ಭಗವಾನ್ ಬುದ್ಧನ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಸಂಕಲ್ಪವನ್ನು ಪ್ರತಿಯೊಬ್ಬರೂ ಪುನರುಚ್ಚರಿಸಬೇಕು ಎಂದು ಅವರು ಒತ್ತಾಯಿಸಿದರು.

ಮನ್ ಕಿ ಬಾತ್ ನಲ್ಲಿ 2027 ರ ಡಿಜಿಟಲ್ ಜನಗಣತಿಯನ್ನು ಯಶಸ್ವಿಗೊಳಿಸುವಂತೆ ಪ್ರಧಾನಿ ಮೋದಿ ದೇಶವಾಸಿಗಳನ್ನು ಕೋರಿದ್ದಾರೆ

April 26th, 11:30 am

ಈ ತಿಂಗಳ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಪರಮಾಣು ಮತ್ತು ಪವನ ಇಂಧನ ಕ್ಷೇತ್ರಗಳಲ್ಲಿ ಭಾರತದ ಪ್ರಗತಿಯನ್ನು ಎತ್ತಿ ತೋರಿಸಿದರು. ಭಗವಾನ್ ಬುದ್ಧನ ಬೋಧನೆಗಳು, ಬೀಟಿಂಗ್ ರಿಟ್ರೀಟ್ ಸಮಾರಂಭ, ಪ್ರಕೃತಿ ಸಂರಕ್ಷಣೆ, ಬಿದಿರು ವಲಯ, ಪ್ರಾಚೀನ ಗ್ರಂಥಗಳು ಮತ್ತು ಗಣಿತ ಒಲಿಂಪಿಯಾಡ್ ಕಾರ್ಯಕ್ರಮ ಸೇರಿದಂತೆ ಹಲವಾರು ಪ್ರಮುಖ ವಿಷಯಗಳನ್ನು ಅವರು ಸ್ಪರ್ಶಿಸಿದರು. ನಡೆಯುತ್ತಿರುವ ಡಿಜಿಟಲ್ ಜನಗಣತಿ ಅಭಿಯಾನದ ಬಗ್ಗೆಯೂ ಪ್ರಧಾನಿ ಮಾತನಾಡಿದರು ಮತ್ತು ಪ್ರತಿಯೊಬ್ಬರೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಒತ್ತಾಯಿಸಿದರು.

Bengal’s strength is known worldwide, but TMC has trapped it in corruption: PM Modi in Mathurapur

April 23rd, 01:00 pm

Addressing a Vijay Sankalp rally in Mathurapur, West Bengal, PM Modi contrasted BJP’s 11 years of development with TMC’s 15 years of “lies and betrayal.” Targeting the TMC's syndicate culture, he described widespread “cut money” in jobs, land, rations and mandis. He concluded by asserting that a strong wave of change is visible across Bengal, driven by women and youth.

Today, against TMC’s jungle raj, people across Bengal are blowing the conch of change: PM Modi in Krishnanagar

April 23rd, 12:45 pm

PM Modi addressed a massive public rally in Krishnanagar, delivering a sharp critique of TMC’s misgovernance while presenting BJP’s vision of development, security and women-led growth in West Bengal. He highlighted 15 years of “scams and broken promises” under TMC, contrasting it with BJP’s vision of “Sabka Saath, Sabka Vikas”. Reaffirming Modi's guarantee, he announced 10 guarantees for women.

PM Modi’s high-energy rallies in Krishnanagar and Mathurapur, West Bengal

April 23rd, 12:30 pm

PM Modi addressed massive public gatherings in Krishnanagar and Mathurapur, delivering a sharp critique of TMC’s misgovernance while presenting BJP’s vision of development, security and women-led growth in West Bengal.

ನಾಗರಿಕ ಸೇವಾ ದಿನದ ಅಂಗವಾಗಿ ಎಲ್ಲಾ ನಾಗರಿಕ ಸೇವಕರಿಗೆ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿ

April 21st, 12:02 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನಾಗರಿಕ ಸೇವಾ ದಿನದ ಅಂಗವಾಗಿ ಎಲ್ಲಾ ನಾಗರಿಕ ಸೇವಕರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಉತ್ತಮ ಆಡಳಿತ ಮತ್ತು ರಾಷ್ಟ್ರ ನಿರ್ಮಾಣದತ್ತ ಕೆಲಸ ಮಾಡುವ ಸಂಕಲ್ಪವನ್ನು ಮತ್ತಷ್ಟು ಬಲಪಡಿಸುವ ಸಂದರ್ಭ ಇದಾಗಿದೆ ಎಂದು ಅವರು ಹೇಳಿದ್ದಾರೆ. “ಗ್ರಾಮಮಟ್ಟದಿಂದ ನೀತಿ ರೂಪಿಸುವ ಮಟ್ಟದವರೆಗೆ, ನಾಗರಿಕ ಸೇವಕರ ಪ್ರಯತ್ನಗಳು ಅನೇಕ ಜನರ ಜೀವನವನ್ನು ಸ್ಪರ್ಶಿಸುತ್ತವೆ ಮತ್ತು ಭಾರತದ ಪ್ರಗತಿಗೆ ಕೊಡುಗೆ ನೀಡುತ್ತವೆ. ನಮ್ಮ ನಾಗರಿಕ ಸೇವಕರು ಅತ್ಯುತ್ತಮ ಕಾರ್ಯವೈಖರಿ, ಸಹಾನುಭೂತಿ ಮತ್ತು ನವೀನತೆಯೊಂದಿಗೆ ಸೇವೆ ಸಲ್ಲಿಸುತ್ತಾ, ಕರ್ತವ್ಯದ ಉನ್ನತ ಮಾನದಂಡಗಳನ್ನು ಉಳಿಸಿಕೊಳ್ಳಲಿ'' ಎಂದು ಶ್ರೀ ಮೋದಿ ಆಶಿಸಿದ್ದಾರೆ.

ಭಗವಾನ್ ಪರಶುರಾಮ ಜಯಂತಿಯ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿ

April 19th, 10:53 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಗವಾನ್ ಪರಶುರಾಮ ಜಯಂತಿಯ ಸಂದರ್ಭದಲ್ಲಿ ದೇಶದ ನಾಗರಿಕರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

ಜನತೆಗೆ ಅಕ್ಷಯ ತೃತೀಯದ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿ

April 19th, 10:50 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಕ್ಷಯ ತೃತೀಯದ ಶುಭ ಸಂದರ್ಭದಲ್ಲಿ ದೇಶದ ನಾಗರಿಕರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಕರ್ನಾಟಕದ ಮಂಡ್ಯದಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

April 15th, 11:10 am

ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರೇ, ಮಾಜಿ ಪ್ರಧಾನಮಂತ್ರಿಗಳಾದ ಗೌರವಾನ್ವಿತ ಶ್ರೀ ಹೆಚ್.ಡಿ. ದೇವೇಗೌಡ ಅವರೇ, ರಾಜ್ಯದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರೇ, ಪರಮಪೂಜ್ಯ ಜಗದ್ಗುರು ಸ್ವಾಮಿ ಪರಮಾತ್ಮಾನಂದ ಸರಸ್ವತಿ ಜೀ ಅವರೇ, ಕೇಂದ್ರದಲ್ಲಿನ ನನ್ನ ಸಹೋದ್ಯೋಗಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರೇ, ಶೋಭಾ ಕರಂದ್ಲಾಜೆ ಅವರೇ, ಕರ್ನಾಟಕದ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ ಅವರೇ, ರಾಜ್ಯದ ಸಚಿವರಾದ ಎನ್. ಚಲುವರಾಯಸ್ವಾಮಿ ಅವರೇ, ಉಪಸ್ಥಿತರಿರುವ ಎಲ್ಲಾ ಪೂಜ್ಯ ಸಂತರುಗಳೇ, ಗಣ್ಯ ವ್ಯಕ್ತಿಗಳೇ ಹಾಗೂ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿರುವ ನನ್ನ ಎಲ್ಲಾ ಸಹೋದರ ಸಹೋದರಿಯರೇ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಕರ್ನಾಟಕದ ಮಂಡ್ಯ ಜಿಲ್ಲೆಯ ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ

April 15th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮಂಡ್ಯ ಜಿಲ್ಲೆಯ ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಆಳವಾದ ಆಧ್ಯಾತ್ಮಿಕ ಮಹತ್ವವನ್ನು ಎತ್ತಿ ತೋರಿಸಿದ ಪ್ರಧಾನಮಂತ್ರಿಯವರು, ಶ್ರೀ ಗುರು ಭೈರವೈಕ್ಯ ಮಂದಿರದ ಭವ್ಯ ಉದ್ಘಾಟನೆಗೆ ಸಾಕ್ಷಿಯಾಗಲು ಮತ್ತು ಉನ್ನತ ಶ್ರೇಣಿಯ ಸಂತರೊಂದಿಗೆ ಸಂವಾದ ನಡೆಸಲು ಸಿಕ್ಕ ಅವಕಾಶಕ್ಕಾಗಿ ತಮ್ಮ ಆಳವಾದ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಐತಿಹಾಸಿಕ ಜ್ವಾಲಾ ಪೀಠದಲ್ಲಿ ಸಮಯ ಕಳೆದದ್ದು ಮತ್ತು ಭಕ್ತರ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದು ಪದಗಳಿಗೆ ನಿಲುಕದ ಪ್ರಬಲ ಭಾವನೆಗಳನ್ನು ಜಾಗೃತಗೊಳಿಸಿದೆ ಎಂದು ಅವರು ತಿಳಿಸಿದರು. ಈ ದೈವಿಕ ಅನುಭವಗಳು ನನ್ನ ನೆನಪಿನಲ್ಲಿ ಎಂದೆಂದಿಗೂ ಅಚ್ಚೊತ್ತಿರುತ್ತವೆ ಎಂದು ಪ್ರಧಾನಮಂತ್ರಿ ಮೋದಿ ಹೇಳಿದರು.

ಹಿಮಾಚಲ ದಿನದ ಅಂಗವಾಗಿ ಹಿಮಾಚಲ ಪ್ರದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿ

April 15th, 08:03 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಮಾಚಲ ದಿನದ ಸಂದರ್ಭದಲ್ಲಿ ಹಿಮಾಚಲ ಪ್ರದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

ದೇಶದ ಜನತೆಗೆ ರೊಂಗಾಲಿ ಬಿಹು ಹಬ್ಬದ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿ

April 15th, 07:54 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂ ಜನತೆಯ ರೊಂಗಾಲಿ ಬಿಹು ಹಬ್ಬದ ಸಂದರ್ಭದಲ್ಲಿ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

ವಿಷು ಹಬ್ಬದ ಶುಭ ಸಂದರ್ಭದಲ್ಲಿ ಜನತೆಗೆ ಶುಭಾಶಯ ತಿಳಿಸಿದ ಪ್ರಧಾನಮಂತ್ರಿ

April 15th, 07:49 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಷು ಹಬ್ಬದ ಶುಭ ಸಂದರ್ಭದಲ್ಲಿ ತಮ್ಮ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಪ್ರಧಾನಮಂತ್ರಿ ಅವರು ಭಾರತದ ಉಪ ರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿದರು

April 14th, 10:35 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಉಪ ರಾಷ್ಟ್ರಪತಿ ತಿರು ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ, ತಮಿಳು ಜನತೆಯ ಹೊಸ ವರ್ಷವಾದ ಪುತ್ತಾಂಡು ಹಬ್ಬದ ಸಂದರ್ಭದಲ್ಲಿ ಶುಭಾಶಯಗಳನ್ನು ತಿಳಿಸಿದರು.

ಮಹಾ ಬಿಶುಬ ಪಣ ಸಂಕ್ರಾಂತಿ ಹಬ್ಬದ ಅಂಗವಾಗಿ ಪ್ರಧಾನಮಂತ್ರಿ ಶುಭಾಶಯ

April 14th, 09:23 am

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಹಾ ಬಿಷುಬ ಪಣ ಸಂಕ್ರಾಂತಿ ಅಂಗವಾಗಿ ಶುಭಾಶಯ ಕೋರಿದ್ದಾರೆ.

ಬೈಸಾಖಿ ಅಂಗವಾಗಿ ಸರ್ವರಿಗೂ ಪ್ರಧಾನಮಂತ್ರಿ ಶುಭಾಶಯ

April 14th, 09:17 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬೈಸಾಖಿ ಹಬ್ಬದ ಪ್ರಯುಕ್ತ ಸರ್ವರಿಗೂ ಶುಭಾಶಯ ಕೋರಿದ್ದಾರೆ.