Today, India is becoming the key growth engine of the global economy: PM Modi
December 06th, 08:14 pm
In his address at the Hindustan Times Leadership Summit, PM Modi highlighted India’s Quarter-2 GDP growth of over 8%, noting that today’s India is not only transforming itself but also transforming tomorrow. Criticising the use of the term “Hindu rate of growth,” he said India is now striving to shed its colonial mindset and reclaim pride across every sector. The PM appealed to all 140 crore Indians to work together to rid the country fully of the colonial mindset.Prime Minister Shri Narendra Modi addresses the Hindustan Times Leadership Summit 2025 in New Delhi
December 06th, 08:13 pm
In his address at the Hindustan Times Leadership Summit, PM Modi highlighted India’s Quarter-2 GDP growth of over 8%, noting that today’s India is not only transforming itself but also transforming tomorrow. Criticising the use of the term “Hindu rate of growth,” he said India is now striving to shed its colonial mindset and reclaim pride across every sector. The PM appealed to all 140 crore Indians to work together to rid the country fully of the colonial mindset.India has proven that Democracy can deliver: PM Modi’s statement to the media ahead of Winter Session of Parliament
December 01st, 10:15 am
In his remarks before the start of the Winter Session of Parliament, PM Modi stated that India has consistently demonstrated the vibrancy and spirit of its democratic traditions. He urged all political parties to centre the session on national interest through constructive debates. He affirmed that the House will play a vital role in infusing new energy into the country’s journey towards new heights. The PM also extended his congratulations to the new Hon’ble Chairman of the Upper House.Prime Minister Shri Narendra Modi's remarks at the beginning of the Winter Session of 2025
December 01st, 10:00 am
In his remarks before the start of the Winter Session of Parliament, PM Modi stated that India has consistently demonstrated the vibrancy and spirit of its democratic traditions. He urged all political parties to centre the session on national interest through constructive debates. He affirmed that the House will play a vital role in infusing new energy into the country’s journey towards new heights. The PM also extended his congratulations to the new Hon’ble Chairman of the Upper House.ಭೂತಾನ್ ನ ಮಹಾರಾಜ ಅವರ ಹುಟ್ಟುಹಬ್ಬ ಆಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
November 11th, 12:00 pm
ನಮ್ಮ ಸಂಸ್ಥೆಗಳು ಈ ಪಿತೂರಿಯ ಆಳವನ್ನು ಕಂಡುಕೊಳ್ಳುತ್ತವೆ. ಇದರ ಹಿಂದಿನ ಅಪರಾಧಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸದೆ ಬಿಡಲಾಗುವುದಿಲ್ಲ.ಭೂತಾನ್ ನ ಘನತೆವೆತ್ತ ನಾಲ್ಕನೇ ದೊರೆಯವರ 70ನೇ ಜನ್ಮ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
November 11th, 11:39 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭೂತಾನ್ ನ ಥಿಂಪು ನಗರದಲ್ಲಿರುವ ಚಾಂಗ್ಲಿಮೆಥಾಂಗ್ ಸಂಭ್ರಮಾಚರಣೆ ಮೈದಾನದಲ್ಲಿ ನಡೆದ, ಭೂತಾನ್ನ ಘನತೆವೆತ್ತ ನಾಲ್ಕನೇ ದೊರೆಯವರ 70ನೇ ಜನ್ಮ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭೂತಾನ್ನ ದೊರೆ, ಘನತೆವೆತ್ತ ಜಿಗ್ಮೆ ಖೇಸರ್ ನಾಮ್ಗ್ಯೆಲ್ ವಾಂಗ್ ಚುಕ್ ಅವರಿಗೆ ಹಾಗೂ ನಾಲ್ಕನೇ ದೊರೆ, ಘನತೆವೆತ್ತ ಜಿಗ್ಮೆ ಸಿಂಗ್ಯೆ ವಾಂ ಗ್ಚುಕ್ ಅವರಿಗೆ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸಿದರು. ಅಲ್ಲದೆ, ರಾಜಮನೆತನದ ಗೌರವಾನ್ವಿತ ಸದಸ್ಯರು, ಭೂತಾನ್ ನ ಪ್ರಧಾನ ಮಂತ್ರಿಗಳಾದ ಘನತೆವೆತ್ತ ಶ್ರೀ ಶೆರಿಂಗ್ ತೊಬ್ಗೆ ಅವರು ಹಾಗೂ ಅಲ್ಲಿ ಉಪಸ್ಥಿತರಿದ್ದ ಇತರ ಗಣ್ಯಾತಿಗಣ್ಯರಿಗೆ ಪ್ರಧಾನಮಂತ್ರಿಗಳು ಗೌರವಪೂರ್ವಕ ವಂದನೆಗಳನ್ನು ಸಲ್ಲಿಸಿದರು.ಮೇಕ್ ಇನ್ ಇಂಡಿಯಾ ಉಪಕ್ರಮದ 11ನೇ ವರ್ಷಾಚರಣೆ ಆಚರಿಸಿದ ಪ್ರಧಾನಮಂತ್ರಿ
September 25th, 01:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮೇಕ್ ಇನ್ ಇಂಡಿಯಾ ಉಪಕ್ರಮದ 11ನೇ ವಾರ್ಷಿಕೋತ್ಸವವನ್ನು ಆಚರಿಸಿದರು. ಈ ಉಪಕ್ರಮವು ಭಾರತದ ಆರ್ಥಿಕತೆ ಮತ್ತು ಉದ್ಯಮಶೀಲ ಪರಿಸರ ವ್ಯವಸ್ಥೆಯ ಮೇಲೆ ತನ್ನ ಪರಿವರ್ತನಾತ್ಮಕ ಪರಿಣಾಮವನ್ನು ಬೀರಿದೆ. ಮೇಕ್ ಇನ್ ಇಂಡಿಯಾ ಭಾರತದ ಉದ್ಯಮಿಗಳಿಗೆ ನೀಡಿದ ಪ್ರೋತ್ಸಾಹವನ್ನು ಮತ್ತು ಇದರಿಂದಾಗಿ ಉಂಟಾದ ಜಾಗತಿಕ ಪರಿಣಾಮವನ್ನು ಶ್ರೀ ಮೋದಿಯವರು ಶ್ಲಾಘಿಸಿದರು.ಮಿಜೋರಾಂನಲ್ಲಿ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ ಮತ್ತು ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
September 13th, 10:30 am
ಮಿಜೋರಾಂ ರಾಜ್ಯಪಾಲ ಶ್ರೀ ವಿ ಕೆ ಸಿಂಗ್ ಜಿ, ಮುಖ್ಯಮಂತ್ರಿ ಶ್ರೀ ಲಾಲ್ದುಹೋಮ ಜಿ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಶ್ರೀ ಅಶ್ವಿನಿ ವೈಷ್ಣವ್ ಜಿ, ಮಿಜೋರಾಂ ಸರ್ಕಾರದ ಸಚಿವರು, ಸಂಸದರು ಮತ್ತು ಇತರ ಚುನಾಯಿತ ಪ್ರತಿನಿಧಿಗಳು, ಮಿಜೋರಾಂನ ಆತ್ಮೀಯ ಜನತೆಗೆ ನನ್ನ ನಮಸ್ಕಾರಗಳು.ಮಿಜೋರಾಂನ ಐಜ್ವಾಲ್ನಲ್ಲಿ 9,000 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶಂಕುಸ್ಥಾಪನೆ, ಉದ್ಘಾಟನೆ
September 13th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಿಜೋರಾಂನ ಐಜ್ವಾಲ್ನಲ್ಲಿಂದು 9,000 ಕೋಟಿ ರೂ.ಗಿಂತ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟನೆ ನೆರವೇರಿಸಿದರು. ಈ ಯೋಜನೆಗಳು ರೈಲ್ವೆ, ರಸ್ತೆ ಮಾರ್ಗಗಳು, ಇಂಧನ, ಕ್ರೀಡೆ ಸೇರಿದಂತೆ ಹಲವು ಕ್ಷೇತ್ರಗಳನ್ನು ಒಳಗೊಂಡಿವೆ. ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ನೀಲಿ ಪರ್ವತಗಳ ಸುಂದರ ಭೂಮಿಯನ್ನು ರಕ್ಷಿಸುತ್ತಿರುವ ಪರಮಾತ್ಮ ಪಥಿಯಾನ್ಗೆ ತಲೆಬಾಗಿ ನಮಸ್ಕರಿಸುವೆ. ಮಿಜೋರಾಂನ ಲೆಂಗ್ಪುಯಿ ವಿಮಾನ ನಿಲ್ದಾಣದ ಪ್ರತೀಕೂಲ ಹವಾಮಾನದಿಂದಾಗಿ ಐಜ್ವಾಲ್ನಲ್ಲಿ ಜನರೊಂದಿಗೆ ಸೇರಲು ಸಾಧ್ಯವಾಗುತ್ತಿಲ್ಲ. ಈ ಪರಿಸ್ಥಿತಿಯ ಹೊರತಾಗಿಯೂ, ಈ ಮಾಧ್ಯಮದ ಮೂಲಕವೂ ಜನರ ಪ್ರೀತಿ ಮತ್ತು ವಾತ್ಸಲ್ಯವನ್ನು ಅನುಭವಿಸುತ್ತಿದ್ದೇನೆ ಎಂದು ಪ್ರಧಾನಮಂತ್ರಿ ಹೇಳಿದರು.MSME ಬೆಳವಣಿಗೆ ಮತ್ತು ಉತ್ಪಾದನಾ ವಿಸ್ತರಣೆಗೆ ವೇಗವರ್ಧಕವಾಗಿ GST ಸುಧಾರಣೆಗಳನ್ನು ಪ್ರಧಾನಮಂತ್ರಿ ಅವರು ಪುನರುಚ್ಚರಿಸಿದ್ದಾರೆ
September 04th, 08:51 pm
ಉದ್ಯೋಗ ಸೃಷ್ಟಿ, ನಾವೀನ್ಯತೆ ಮತ್ತು ಆರ್ಥಿಕ ವಿಸ್ತರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಭಾರತದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು (MSMEs) ಸಬಲೀಕರಣಗೊಳಿಸುವ ಸರ್ಕಾರದ ದೃಢ ಬದ್ಧತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಪುನರುಚ್ಚರಿಸಿದ್ದಾರೆ. ಹಲವಾರು ವರ್ಷಗಳಲ್ಲಿ, MSME ಗಳಿಗೆ ಸಾಲ ಪಡೆಯುವ ಪ್ರಕ್ರಿಯೆಯನ್ನು ಸರಾಗಗೊಳಿಸಲು, ಮಾರುಕಟ್ಟೆ ಸಂಪರ್ಕಗಳನ್ನು ವಿಸ್ತರಿಸಲು ಮತ್ತು ಕಾರ್ಯಾಚರಣೆಯ ಹೊರೆಗಳನ್ನು ಕಡಿಮೆ ಮಾಡಲು ಸರ್ಕಾರವು ಹಲವಾರು ಸುಧಾರಣೆಗಳನ್ನು ಪರಿಚಯಿಸಿದೆ ಎಂದು ಅವರು ಹೇಳಿದರು. #NextGenGST ಉಪಕ್ರಮದ ಅಡಿಯಲ್ಲಿ ಇತ್ತೀಚಿನ GST ಸುಧಾರಣೆಗಳು ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿವೆ.NextGenGST ಸುಧಾರಣೆಗಳು ಡೈರಿ ರೈತರನ್ನು ಸಬಲೀಕರಣಗೊಳಿಸಿ ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುತ್ತವೆ: ಪ್ರಧಾನಮಂತ್ರಿ
September 04th, 08:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಭಾರತದ ಡೈರಿ ರೈತರು ಮತ್ತು ಗ್ರಾಮೀಣ ಆರ್ಥಿಕತೆಯ ಸಬಲೀಕರಣಕ್ಕಾಗಿ ಸರ್ಕಾರದ ಅಚಲ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ, ಪೌಷ್ಠಿಕಾಂಶ ಸುರಕ್ಷತೆಯನ್ನು ಕಾಪಾಡಿಕೊಂಡು ಸಮಗ್ರ ಬೆಳವಣಿಗೆಯನ್ನು ಹೆಚ್ಚಿಸುವಲ್ಲಿ ಅವರ ಪ್ರಮುಖ ಪಾತ್ರವನ್ನು ಗುರ್ತಿಸಿದ್ದಾರೆ.ಜಪಾನಿನ ಪ್ರಾಂತ್ಯಗಳ ರಾಜ್ಯಪಾಲರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಷಣ
August 30th, 08:00 am
ನಾನು ಈ ಸಭಾಂಗಣದಲ್ಲಿ ಸೈತಾಮಾದ ವೇಗ, ಮಿಯಾಗಿಯ ಚೇತರಿಕೆ, ಫುಕುವೋಕಾದ ಚೈತನ್ಯ ಮತ್ತು ನಾರಾದ ಪರಂಪರೆಯನ್ನು ಅನುಭವಿಸಬಲ್ಲೆ. ನಿಮ್ಮೆಲ್ಲರಲ್ಲೂ ಕುಮಾಮೊಟೊದ ಉಷ್ಣತೆ, ನಾಗಾನೊದ ತಾಜಾತನ, ಶಿಜುವೋಕಾದ ಸೌಂದರ್ಯ ಮತ್ತು ನಾಗಸಾಕಿಯ ನಾಡಿಮಿಡಿತವಿದೆ. ನೀವೆಲ್ಲರೂ ಫ್ಯೂಜಿ ಪರ್ವತದ ಶಕ್ತಿ ಮತ್ತು ಸಕುರಾದ ಚೈತನ್ಯವನ್ನು ಸಾಕಾರಗೊಳಿಸುತ್ತೀರಿ. ಒಟ್ಟಾಗಿ, ನೀವು ಜಪಾನ್ ದೇಶವನ್ನು ಕಾಲಾತೀತವಾಗಿಸುತ್ತೀರಿ.ಕರ್ನಾಟಕ, ತೆಲಂಗಾಣ, ಬಿಹಾರ ಮತ್ತು ಅಸ್ಸಾಂಗಳಿಗೆ ಪ್ರಯೋಜನಕಾರಿಯಾದ 3 ಯೋಜನೆಗಳ ಮಲ್ಟಿ-ಟ್ರ್ಯಾಕಿಂಗ್ ವ್ಯವಸ್ಥೆಗೆ ಮತ್ತು ಗುಜರಾತ್ ರಾಜ್ಯದ ಕಚ್ ನ ದೂರದ ಪ್ರದೇಶಗಳನ್ನು ಸಂಪರ್ಕಿಸಲು ಒಂದು ಹೊಸ ರೈಲು ಮಾರ್ಗಕ್ಕೆ ಕೇಂದ್ರ ಸಂಪುಟ ಸಭೆಯು ಅನುಮೋದನೆ ನೀಡಿದೆ
August 27th, 04:50 pm
ಮೇಲಿನ ಯೋಜನೆಗಳು ಪ್ರಯಾಣಿಕರು ಮತ್ತು ಸರಕುಗಳ ಸುಗಮ ಮತ್ತು ವೇಗದ ಸಾಗಣೆಯನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿವೆ. ಈ ಉಪಕ್ರಮಗಳು ಸಂಪರ್ಕವನ್ನು ಒದಗಿಸುತ್ತವೆ ಮತ್ತು ಪ್ರಯಾಣದ ಅನುಕೂಲತೆಯನ್ನು ಸುಧಾರಿಸುತ್ತವೆ, ಜೊತೆಗೆ ಲಾಜಿಸ್ಟಿಕ್ (ಸರಕುಗಳ ಸಾಗಣೆ) ವೆಚ್ಚವನ್ನು ಕಡಿಮೆ ಮಾಡುತ್ತವೆ ಮತ್ತು ತೈಲ ಆಮದಿನ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತವೆ. ಹೆಚ್ಚುವರಿಯಾಗಿ, ಯೋಜನೆಗಳು ಕಡಿಮೆ CO2 (ಇಂಗಾಲದ ಡೈಆಕ್ಸೈಡ್) ಹೊರಸೂಸುವಿಕೆಗೆ ಸಹಾಯಕವಾಗಿವೆ, ಇದರಿಂದಾಗಿ ಸುಸ್ಥಿರ ಮತ್ತು ಪರಿಣಾಮಕಾರಿ ರೈಲು ಕಾರ್ಯಾಚರಣೆಗಳನ್ನು ಬೆಂಬಲಿಸುತ್ತವೆ. ಯೋಜನೆಗಳು ಅದರ ನಿರ್ಮಾಣದ ಸಮಯದಲ್ಲಿ ಸುಮಾರು 251 (ಎರಡು ನೂರ ಐವತ್ತೊಂದು) ಲಕ್ಷ ಮಾನವ-ದಿನಗಳ ನೇರ ಉದ್ಯೋಗವನ್ನು ಸೃಷ್ಟಿಸುತ್ತವೆ.ಭಾರತದ ಆರ್ಥಿಕತೆ ದಾಖಲೆಗಳನ್ನು ಮುರಿಯುತ್ತಿದೆ - ಪ್ರಧಾನಿ ಮೋದಿ ಅದ್ಭುತ ಬೆಳವಣಿಗೆಯ ಮೈಲಿಗಲ್ಲುಗಳನ್ನು ಹಂಚಿಕೊಂಡಿದ್ದಾರೆ
August 21st, 09:25 pm
ಭಾರತದ ತ್ವರಿತ ಆರ್ಥಿಕ ಪ್ರಗತಿಯು ಜಾಗತಿಕ ಮನ್ನಣೆಯನ್ನು ಗಳಿಸುತ್ತಿದೆ ಮತ್ತು 140 ಕೋಟಿ ಭಾರತೀಯರ ಸಾಮೂಹಿಕ ಶಕ್ತಿಯನ್ನು ಪ್ರತಿಬಿಂಬಿಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು. ರಾಷ್ಟ್ರದ ಬೆಳವಣಿಗೆಯ ಪ್ರಯಾಣವು ಆತ್ಮವಿಶ್ವಾಸ, ಸ್ಥಿತಿಸ್ಥಾಪಕತ್ವ ಮತ್ತು ಹೊಸ ಅವಕಾಶಗಳಿಂದ ಗುರುತಿಸಲ್ಪಟ್ಟಿದೆ ಎಂದು ಅವರು ಒತ್ತಿ ಹೇಳಿದರು.Cabinet approves development of Green Field Airport at Kota-Bundi (Rajasthan) at an estimated cost of Rs.1507.00 Crore
August 19th, 03:13 pm
The Cabinet Committee on Economic Affairs chaired by PM Modi has approved the development of Green Field Airport at Kota-Bundi in Rajasthan worth Rs.1507.00 Crore. The project aimed at addressing the anticipated traffic growth in the region includes construction of a Terminal Building spanning an area of 20,000 sqm capable of handling 1000 Peak Hour Passengers (PHP).ತಮಿಳುನಾಡಿನ ತೂತುಕುಡಿಯಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 26th, 08:16 pm
ತಮಿಳುನಾಡು ರಾಜ್ಯಪಾಲರಾದ ಗೌರವಾನ್ವಿತ ಆರ್.ಎನ್. ರವಿ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಕಿಂಜರಾಪು ರಾಮಮೋಹನ್ ನಾಯ್ಡು ಜಿ, ಡಾ. ಎಲ್. ಮುರುಗನ್ ಜಿ, ತಮಿಳುನಾಡು ಸಚಿವರಾದ ತಂಗಂ ತೆನ್ನರಸು ಜಿ, ಡಾ. ಟಿ.ಆರ್.ಬಿ. ರಾಜಾ ಜಿ, ಪಿ. ಗೀತಾ ಜೀವನ್ ಜಿ, ಅನಿತಾ ಆರ್. ರಾಧಾಕೃಷ್ಣನ್ ಜಿ, ಸಂಸದೆ ಕನಿಮೊಳಿ ಜಿ, ತಮಿಳುನಾಡು ಬಿಜೆಪಿ ಅಧ್ಯಕ್ಷರು ಮತ್ತು ನಮ್ಮ ಶಾಸಕರಾದ ನಾಯನಾರ್ ನಾಗೇಂದ್ರನ್ ಜಿ, ಮತ್ತು ತಮಿಳುನಾಡಿನ ನನ್ನ ಸಹೋದರ ಸಹೋದರಿಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ತೂತುಕುಡಿಯಲ್ಲಿ ₹4800 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಿದರು
July 26th, 07:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ತೂತುಕುಡಿಯಲ್ಲಿ ₹4800 ಕೋಟಿಗೂ ಹೆಚ್ಚು ಮೌಲ್ಯದ ದೇಶದ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಿದರು. ಪ್ರಾದೇಶಿಕ ಸಂಪರ್ಕವನ್ನು ಗಮನಾರ್ಹವಾಗಿ ಹೆಚ್ಚಿಸುವ, ಸಾರಿಗೆ ಸೌಲಭ್ಯದ ದಕ್ಷತೆಯನ್ನು ಹೆಚ್ಚಿಸುವ, ಶುದ್ಧ ಇಂಧನ ಮೂಲಸೌಕರ್ಯವನ್ನು ಬಲಪಡಿಸುವ ಹಾಗು ತಮಿಳುನಾಡಿನಾದ್ಯಂತ ನಾಗರಿಕರ ಜೀವನ ಮಟ್ಟವನ್ನು ಸುಧಾರಿಸುವ ಬಹು ವಲಯಗಳಲ್ಲಿ ಪ್ರಮುಖವಾದ ಯೋಜನೆಗಳ ಸರಣಿ ಇದಾಗಿದೆ. ಕಾರ್ಗಿಲ್ ವಿಜಯ ದಿವಸದ ಸಂದರ್ಭದಲ್ಲಿ, ಶ್ರೀ ಮೋದಿ ಕಾರ್ಗಿಲ್ ನ ವೀರ ಸೇನಾನಿಗಳಿಗೆ ಗೌರವ ಸಲ್ಲಿಸಿದರು ಮತ್ತು ವೀರ ಯೋಧರಿಗೆ ನಮನ ಸಲ್ಲಿಸಿದರು ಮತ್ತು ರಾಷ್ಟ್ರಕ್ಕಾಗಿ ಬೆಲೆಕಟ್ಟಲಾಗದ ತ್ಯಾಗ ಮಾಡಿದ ಹುತಾತ್ಮರಿಗೆ ಹೃತ್ಪೂರ್ವಕ ಗೌರವ ಸಲ್ಲಿಸಿದರು.ಭಾರತ-ಯುಕೆ (ಯುನೈಟೆಡ್ ಕಿಂಗ್ಡಮ್) ವಿಷನ್ 2035
July 24th, 07:12 pm
ಭಾರತ ಮತ್ತು ಯುನೈಟೆಡ್ ಕಿಂಗ್ಡಮ್ನ ಪ್ರಧಾನ ಮಂತ್ರಿಗಳು 2025 ರ ಜುಲೈ 24ರಂದು ಲಂಡನ್ನಲ್ಲಿ ನಡೆದ ಸಭೆಯಲ್ಲಿ ಹೊಸ ಭಾರತ-ಯುಕೆ ವಿಷನ್ 2035 ಅನ್ನು ಅನುಮೋದಿಸಿದರು. ಇದು ಪುನರುಜ್ಜೀವನಗೊಂಡ ಪಾಲುದಾರಿಕೆಯ ಸಂಪೂರ್ಣ ಸಾಮರ್ಥ್ಯವನ್ನು ಮುಕ್ತಗೊಳಿಸುವ ತಮ್ಮ ಹಂಚಿಕೆಯ ಬದ್ಧತೆಯನ್ನು ಪುನರುಚ್ಚರಿಸುತ್ತದೆ. ಈ ಮಹತ್ವಾಕಾಂಕ್ಷೆಯ ಮತ್ತು ಭವಿಷ್ಯದ ಕೇಂದ್ರಿತ ಒಪ್ಪಂದವು ಪರಸ್ಪರ ಬೆಳವಣಿಗೆ, ಸಮೃದ್ಧಿಗಾಗಿ ಮತ್ತು ತ್ವರಿತ ಜಾಗತಿಕ ಬದಲಾವಣೆಯ ಸಮಯದಲ್ಲಿಸಮೃದ್ಧ, ಸುರಕ್ಷಿತ ಮತ್ತು ಸುಸ್ಥಿರ ಜಗತ್ತನ್ನು ರೂಪಿಸಲು ಒಟ್ಟಾಗಿ ಕೆಲಸ ಮಾಡುವ ಉಭಯ ರಾಷ್ಟ್ರಗಳ ಸಂಕಲ್ಪವನ್ನು ಒತ್ತಿಹೇಳುತ್ತದೆ.48ನೇ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ
June 25th, 09:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೌತ್ ಬ್ಲಾಕ್ನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರಯತ್ನಗಳನ್ನು ತಡೆರಹಿತವಾಗಿ ಸಂಯೋಜಿಸುವ ಮೂಲಕ ಸಕ್ರಿಯ ಆಡಳಿತ ಮತ್ತು ಸಮಯೋಚಿತ ಅನುಷ್ಠಾನ ಉತ್ತೇಜಿಸುವ ಗುರಿ ಹೊಂದಿರುವ ಐಸಿಟಿ ಶಕ್ತ, ಬಹು ಮಾದರಿ ವೇದಿಕೆಯಾದ ಪ್ರಗತಿಯ 48ನೇ ಸಭೆಯ ಅಧ್ಯಕ್ಷತೆ ವಹಿಸಿದ್ದರು.PM chairs 47th Annual General Meeting of Prime Ministers Museum and Library (PMML) Society in New Delhi
June 23rd, 09:35 pm
PM Modi chaired the 47th AGM of the Prime Ministers Museum and Library (PMML) Society. He put forward the vision of a “Museum Map of India” and suggested the development of a comprehensive national database of all museums in the country. He highlighted the need to create committee to bring out fresh ideas on museums. He advised compiling documents related to the Emergency period to aid researchers.