ಗ್ರೇಟರ್ ನೋಯ್ಡಾದಲ್ಲಿ “ಉತ್ತರ ಪ್ರದೇಶದ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನ”ದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 25th, 10:22 am

ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜಿ, ಉತ್ತರ ಪ್ರದೇಶದ ಸರ್ಕಾರದ ಸಚಿವರುಗಳೆ, ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷರಾದ ಭೂಪೇಂದ್ರ ಚೌಧರಿ ಜಿ, ಉದ್ಯಮದ ಎಲ್ಲಾ ಸ್ನೇಹಿತರೆ, ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ,

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಉತ್ತರ ಪ್ರದೇಶ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನವನ್ನು ಉದ್ದೇಶಿಸಿ ಮಾತನಾಡಿದರು

September 25th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಆಯೋಜಿಸಲಾದ 'ಉತ್ತರ ಪ್ರದೇಶ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನ 2025'ಕ್ಕೆ ಚಾಲನೆ ನೀಡಿ, ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಈ ಮಹತ್ವದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಸಮಸ್ತ ವ್ಯಾಪಾರಿಗಳು, ಹೂಡಿಕೆದಾರರು, ಉದ್ಯಮಿಗಳು ಹಾಗೂ ಯುವ ಪ್ರತಿನಿಧಿಗಳನ್ನು ಪ್ರಧಾನಮಂತ್ರಿಯವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಪ್ರದರ್ಶನದಲ್ಲಿ 2,200ಕ್ಕೂ ಅಧಿಕ ಪ್ರದರ್ಶಕರು ತಮ್ಮ ಉತ್ಪನ್ನಗಳು ಮತ್ತು ಸೇವೆಗಳನ್ನು ಅನಾವರಣಗೊಳಿಸುತ್ತಿರುವುದು ಅತ್ಯಂತ ಸಂತಸದ ವಿಷಯ ಎಂದು ಅವರು ಹರ್ಷ ವ್ಯಕ್ತಪಡಿಸಿದರು. ಈ ಬಾರಿಯ ವ್ಯಾಪಾರ ಪ್ರದರ್ಶನಕ್ಕೆ 'ರಷ್ಯಾ' ಪಾಲುದಾರ ರಾಷ್ಟ್ರವಾಗಿರುವುದು, ಉಭಯ ದೇಶಗಳ ನಡುವಿನ ಕಾಲಪರೀಕ್ಷಿತ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವುದರ ದ್ಯೋತಕವಾಗಿದೆ ಎಂದು ಶ್ರೀ ಮೋದಿಯವರು ವಿಶೇಷವಾಗಿ ಪ್ರಸ್ತಾಪಿಸಿದರು. ಈ ಬೃಹತ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅವರ ಸರ್ಕಾರದ ಸಹೋದ್ಯೋಗಿಗಳು ಮತ್ತು ಇತರ ಎಲ್ಲ ಪಾಲುದಾರರಿಗೆ ಅಭಿನಂದನೆ ಸಲ್ಲಿಸಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಯ ಏಳಿಗೆಯಾದ 'ಅಂತ್ಯೋದಯ'ದ ಪಥವನ್ನು ದೇಶಕ್ಕೆ ತೋರಿದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜಯಂತಿಯಂದೇ ಈ ಶುಭ ಸಂದರ್ಭ ಒದಗಿ ಬಂದಿರುವುದನ್ನು ಪ್ರಧಾನಮಂತ್ರಿಯವರು ಉಲ್ಲೇಖಿಸಿದರು. ಅಂತ್ಯೋದಯದ ನಿಜವಾದ ಅರ್ಥವೇ, ಅಭಿವೃದ್ಧಿಯ ಫಲಗಳು ಸಮಾಜದ ಅತ್ಯಂತ ಬಡವರನ್ನೂ ತಲುಪುವಂತೆ ಮಾಡುವುದು ಮತ್ತು ಎಲ್ಲ ಬಗೆಯ ತಾರತಮ್ಯವನ್ನು ನಿರ್ಮೂಲನೆ ಮಾಡುವುದಾಗಿದೆ ಎಂದು ಅವರು ಪ್ರತಿಪಾದಿಸಿದರು. ಭಾರತವು ಇದೀಗ ಇದೇ ಸಮಗ್ರ ಅಭಿವೃದ್ಧಿ ಮಾದರಿಯನ್ನು ಇಡೀ ವಿಶ್ವಕ್ಕೆ ಅರ್ಪಿಸುತ್ತಿದೆ ಎಂದು ಅವರು ಹೆಮ್ಮೆಯಿಂದ ನುಡಿದರು.

ಅಸ್ಸಾಂನ ದರ್ರಾಂಗ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 14th, 11:30 am

ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ ಜೈ! ಅಸ್ಸಾಂನ ಜನಪ್ರಿಯ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಸರ್ಬಾನಂದ ಸೋನೋವಾಲ್ ಜಿ, ಅಸ್ಸಾಂ ಸರ್ಕಾರದ ಎಲ್ಲಾ ಸಚಿವರು, ಸಂಸತ್ ಸದಸ್ಯರು ಮತ್ತು ಶಾಸಕರು, ಇಲ್ಲಿರುವ ಸಾರ್ವಜನಿಕ ಪ್ರತಿನಿಧಿಗಳೆ, ನಿರಂತರ ಮಳೆಯ ನಡುವೆಯೂ ನಮ್ಮನ್ನು ಆಶೀರ್ವದಿಸಲು ಇಲ್ಲಿಗೆ ಬಂದಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ – ನಿಮ್ಮೆಲ್ಲರಿಗೂ ಹೃತ್ಪೂರ್ವಕ ನಮಸ್ಕಾರ.

ಅಸ್ಸಾಂನ ದರ್ರಾಂಗ್‌ನಲ್ಲಿ ಸುಮಾರು 6,500 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶಂಕುಸ್ಥಾಪನೆ, ಉದ್ಘಾಟನೆ

September 14th, 11:00 am

ಆಪರೇಷನ್ ಸಿಂದೂರ್ ಯಶಸ್ಸಿನ ನಂತರ, ನಿನ್ನೆ ಮೊದಲ ಬಾರಿಗೆ ಅಸ್ಸಾಂಗೆ ಭೇಟಿ ನೀಡಿದ್ದಾಗಿ ಪ್ರಧಾನಮಂತ್ರಿ ಅವರು ಹೇಳಿದರು. ಕಾರ್ಯಾಚರಣೆಯ ಅದ್ಭುತ ಯಶಸ್ಸಿಗೆ ಮಾತೆ ಕಾಮಾಕ್ಯಳ ಆಶೀರ್ವಾದ ಕಾರಣ. ಆಕೆಯ ಪವಿತ್ರ ಭೂಮಿಯಲ್ಲಿ ಕಾಲಿಟ್ಟಾಗ ಆಳವಾದ ಆಧ್ಯಾತ್ಮಿಕ ತೃಪ್ತಿ ತಂದಿತು. ಅಸ್ಸಾಂನಲ್ಲಿ ಆಚರಿಸಲಾಗುತ್ತಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಶುಭಾಶಯಗಳನ್ನು ಸಲ್ಲಿಸಿದರು. ಕೆಂಪುಕೋಟೆಯ ಮೇಲೆ ಮಾಡಿದ ಭಾಷಣವನ್ನು ಪುನರುಚ್ಚರಿಸಿದ ಶ್ರೀ ಮೋದಿ, ಭಾರತದ ಭದ್ರತಾ ಕಾರ್ಯತಂತ್ರದಲ್ಲಿ 'ಸುದರ್ಶನ-ಚಕ್ರ'ದ ಕಲ್ಪನೆಯನ್ನು ತಾವು ಪ್ರಸ್ತುತಪಡಿಸಿದೆವು. ಮಂಗಲ್ಡೋಯ್ ತಾಣವು ಸಂಸ್ಕೃತಿ, ಐತಿಹಾಸಿಕ ಹೆಮ್ಮೆ ಮತ್ತು ಭವಿಷ್ಯದ ಭರವಸೆಯ ಸಂಗಮ ಸ್ಥಳ. ಈ ಪ್ರದೇಶವು ಅಸ್ಸಾಂನ ಗುರುತಿನ ಕೇಂದ್ರದ ಸಂಕೇತವಾಗಿದೆ. ಸ್ಫೂರ್ತಿ ಮತ್ತು ಶೌರ್ಯದಿಂದ ತುಂಬಿರುವ ಈ ಭೂಮಿಯಲ್ಲಿ, ಜನರನ್ನು ಭೇಟಿ ಮಾಡಲು ಮತ್ತು ಅವರೊಂದಿಗೆ ಮಾತುಕತೆ ನಡೆಸಲು ಅವಕಾಶ ಸಿಕ್ಕಿದ್ದು ತಮ್ಮ ಅದೃಷ್ಟ ಎಂದು ಪ್ರಧಾನಮಂತ್ರಿ ಹೇಳಿದರು.

ಜೀವನ ಸುಗಮತೆ ಮತ್ತು ವಿಕಸಿತ ಭಾರತ ನಿರ್ಮಾಣದಲ್ಲಿ NextGen GST ಸುಧಾರಣೆಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ

September 04th, 09:15 pm

ಭಾರತದ ಹಣಕಾಸಿನ ವಾಸ್ತುಶಿಲ್ಪ ಮತ್ತು ಜಾಗತಿಕ ನಿಲುವನ್ನು ಪುನರ್ ರೂಪಿಸಿದ ದಿಟ್ಟ ಆರ್ಥಿಕ ಸುಧಾರಣೆಗಳು ಸರ್ಕಾರದ ದಶಕದ ಬದ್ಧತೆಯಾಗಿವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒತ್ತಿ ಹೇಳಿದ್ದಾರೆ. ಹೂಡಿಕೆಯನ್ನು ವೇಗವರ್ಧಿಸಿದ ಕಾರ್ಪೊರೇಟ್ ತೆರಿಗೆ ಕಡಿತಗಳಿಂದ ಹಿಡಿದು, ರಾಷ್ಟ್ರೀಯ ಮಾರುಕಟ್ಟೆಯನ್ನು ಏಕೀಕರಿಸಿದ ಜಿ.ಎಸ್‌.ಟಿ ಅನುಷ್ಠಾನ ಮತ್ತು ಜೀವನ ಸುಲಭತೆಯನ್ನು ಹೆಚ್ಚಿಸಿದ ವೈಯಕ್ತಿಕ ಆದಾಯ ತೆರಿಗೆ ಸುಧಾರಣೆಗಳವರೆಗೆ - ಸುಧಾರಣಾ ಪಥವು ಸ್ಥಿರ ಮತ್ತು ನಾಗರಿಕ ಕೇಂದ್ರಿತವಾಗಿದೆ ಎಂದು ಅವರು ಹೇಳಿದ್ದಾರೆ.

ಭಾರತದ ಸಾರ್ವಜನಿಕ ಆರೋಗ್ಯ ಮತ್ತು ಪೌಷ್ಟಿಕಾಂಶ ಪರಿಸರ ವ್ಯವಸ್ಥೆಯನ್ನು ಬಲಪಡಿಸುವಲ್ಲಿ NextGen GST ಸುಧಾರಣೆಗಳ ಪರಿವರ್ತನಾತ್ಮಕ ಪರಿಣಾಮದ ಬಗ್ಗೆ ಪ್ರಧಾನಮಂತ್ರಿ ಅವರು ಒತ್ತು ನೀಡಿದ್ದಾರೆ

September 04th, 09:01 pm

ಭಾರತದ ಸಾರ್ವಜನಿಕ ಆರೋಗ್ಯ ಮತ್ತು ಪೌಷ್ಟಿಕಾಂಶ ಪರಿಸರ ವ್ಯವಸ್ಥೆಯನ್ನು ಬಲಪಡಿಸುವಲ್ಲಿ #NextGenGST ಸುಧಾರಣೆಗಳ ಪರಿವರ್ತನಾತ್ಮಕ ಪರಿಣಾಮವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಪುನರುಚ್ಚರಿಸಿದರು. ಅಗತ್ಯ ಆಹಾರ ಪದಾರ್ಥಗಳು, ಅಡುಗೆ ಬೇಕಾಗುವ ಅಗತ್ಯ ವಸ್ತುಗಳು ಮತ್ತು ಪ್ರೋಟೀನ್-ಭರಿತ ಉತ್ಪನ್ನಗಳ ಮೇಲಿನ ತೆರಿಗೆ ದರಗಳನ್ನು ಕಡಿಮೆ ಮಾಡುವ ಮೂಲಕ, ಈ ಸುಧಾರಣೆಗಳು ದೇಶಾದ್ಯಂತ ಕುಟುಂಬಗಳಿಗೆ ಸುಧಾರಿತ ಕೈಗೆಟುಕುವಿಕೆ ಮತ್ತು ಆಹಾರ ಪೂರೈಕೆಗೆ ನೇರವಾಗಿ ಕೊಡುಗೆ ನೀಡುತ್ತವೆ.

ಪ್ರತಿಯೊಬ್ಬ ನಾಗರಿಕರಿಗೂ ಆರ್ಥಿಕ ಭದ್ರತೆ ಮತ್ತು ಆರೋಗ್ಯ ರಕ್ಷಣೆಯನ್ನು ಪುನರುಚ್ಚರಿಸಿದ ಪ್ರಧಾನಮಂತ್ರಿ ಅವರು, '2047 ರ ವೇಳೆಗೆ ಎಲ್ಲರಿಗೂ ವಿಮೆ'ಯ ಬಗ್ಗೆ ಒತ್ತು ನೀಡಿದ್ದಾರೆ.

September 04th, 08:55 pm

ಸಾರ್ವತ್ರಿಕ ಆರ್ಥಿಕ ರಕ್ಷಣೆ ಮತ್ತು ಆರೋಗ್ಯ ರಕ್ಷಣೆಗೆ ಸರ್ಕಾರದ ಪ್ರಮುಖ ಹೆಜ್ಜೆಯ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಡಿಗೆರೆಹಾಕಿದರು. #NextGenGST ಸುಧಾರಣೆಗಳ ಇತ್ತೀಚಿನ ಹಂತವು ಜೀವ ಮತ್ತು ಆರೋಗ್ಯ ವಿಮಾ ಉತ್ಪನ್ನಗಳ ಮೇಲೆ ಗಮನಾರ್ಹ ತೆರಿಗೆ ವಿನಾಯಿತಿಯನ್ನು ನೀಡಿ, ಅವುಗಳನ್ನು ಹೆಚ್ಚು ಕೈಗೆಟುಕುವ ಮತ್ತು ಪ್ರತಿಯೊಬ್ಬ ನಾಗರಿಕರಿಗೂ ಸುಲಭವಾಗಿ ದೊರಕುವಂತೆ ಮಾಡುತ್ತದೆ.

ಭಾರತದ ಮಧ್ಯಮ ವರ್ಗವನ್ನು ಬೆಂಬಲಿಸಲು ಸರ್ಕಾರದ ಬದ್ಧತೆಯನ್ನು ಒತ್ತಿ ಹೇಳಿದ ಪ್ರಧಾನಮಂತ್ರಿ

September 04th, 08:53 pm

ಭಾರತದ ಮಧ್ಯಮ ವರ್ಗವನ್ನು ಬೆಂಬಲಿಸಲು ಸರ್ಕಾರದ ಬದ್ಧತೆಯನ್ನು ಒತ್ತಿ ಹೇಳಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇದು ದೇಶದ ಆರ್ಥಿಕ ಪ್ರಗತಿ ಮತ್ತು ಸಾಮಾಜಿಕ ಪರಿವರ್ತನೆಯ ಹಿಂದಿನ ಪ್ರೇರಕ ಶಕ್ತಿಯಾಗಿ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

ಭಾರತದ ಉತ್ಪಾದನಾ ವಲಯದ ಮೇಲೆ ಇತ್ತೀಚಿನ ಜಿ.ಎಸ್‌.ಟಿ ಸುಧಾರಣೆಗಳ ಪರಿವರ್ತನಾತ್ಮಕ ಪರಿಣಾಮವನ್ನು ಒತ್ತಿ ಹೇಳಿದ ಪ್ರಧಾನಮಂತ್ರಿ

September 04th, 08:49 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತದ ಉತ್ಪಾದನಾ ವಲಯದ ಮೇಲೆ ಇತ್ತೀಚಿನ ಜಿ.ಎಸ್‌.ಟಿ ಸುಧಾರಣೆಗಳ ಪರಿವರ್ತನಾತ್ಮಕ ಪರಿಣಾಮವನ್ನು ಒತ್ತಿ ಹೇಳಿದ್ದಾರೆ. #NextGenGST ಉಪಕ್ರಮವು ಸರಳೀಕೃತ ತೆರಿಗೆ ಸ್ಲ್ಯಾಬ್‌ಗಳು, ಸುವ್ಯವಸ್ಥಿತ ಡಿಜಿಟಲ್ ಅನುಸರಣೆ ಮತ್ತು ವೆಚ್ಚ ದಕ್ಷತೆಯ ಬಗ್ಗೆ ವಿವರಿಸುತ್ತದೆ, ಇದು ದೇಶೀಯ ಉತ್ಪಾದನೆ ಹೆಚ್ಚಿಸಿ ಸ್ಪರ್ಧಾತ್ಮಕತೆಯನ್ನು ಗಮನಾರ್ಹವಾಗಿ ಉತ್ತೇಜಿಸುತ್ತದೆ.

NextGenGST ಸುಧಾರಣೆಗಳು ಡೈರಿ ರೈತರನ್ನು ಸಬಲೀಕರಣಗೊಳಿಸಿ ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುತ್ತವೆ: ಪ್ರಧಾನಮಂತ್ರಿ

September 04th, 08:43 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಭಾರತದ ಡೈರಿ ರೈತರು ಮತ್ತು ಗ್ರಾಮೀಣ ಆರ್ಥಿಕತೆಯ ಸಬಲೀಕರಣಕ್ಕಾಗಿ ಸರ್ಕಾರದ ಅಚಲ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ, ಪೌಷ್ಠಿಕಾಂಶ ಸುರಕ್ಷತೆಯನ್ನು ಕಾಪಾಡಿಕೊಂಡು ಸಮಗ್ರ ಬೆಳವಣಿಗೆಯನ್ನು ಹೆಚ್ಚಿಸುವಲ್ಲಿ ಅವರ ಪ್ರಮುಖ ಪಾತ್ರವನ್ನು ಗುರ್ತಿಸಿದ್ದಾರೆ.

ಸಾಮಾನ್ಯ ಜನರು, ರೈತರು, ಎಂ.ಎಸ್.ಎಂ.ಇಗಳು, ಮಧ್ಯಮ ವರ್ಗ, ಮಹಿಳೆಯರು ಮತ್ತು ಯುವಕರಿಗೆ ಅನುಕೂಲವಾಗಬಲ್ಲ ಜಿ.ಎಸ್.ಟಿ ದರ ಕಡಿತ ಮತ್ತು ಸುಧಾರಣೆಗಳ ಕೇಂದ್ರ ಸರ್ಕಾರದ ಪ್ರಸ್ತಾವನೆಗಳಿಗೆ ಸಂಘಟಿತ ಸಹಮತ ನೀಡಿದ ಜಿ.ಎಸ್.ಟಿ ಮಂಡಳಿಯ ನಡೆಗೆ ಪ್ರಧಾನಮಂತ್ರಿ ಶ್ಲಾಘನೆ

September 03rd, 11:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಾಮಾನ್ಯ ಜನರು, ರೈತರು, ಎಂ.ಎಸ್‌.ಎಂ.ಇ ಗಳು, ಸಣ್ಣ ಮತ್ತು ಮಧ್ಯಮ ವರ್ಗದವರು, ಮಹಿಳೆಯರು ಮತ್ತು ಯುವಕರಿಗೆ ಅನುಕೂಲವಾಗಬಲ್ಲ ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್‌.ಟಿ) ದರ ಕಡಿತ ಮತ್ತು ಸುಧಾರಣೆಗಳ ಕೇಂದ್ರ ಸರ್ಕಾರದ ಪ್ರಸ್ತಾವನೆಗಳಿಗೆ ಕೇಂದ್ರ ಮತ್ತು ರಾಜ್ಯಗಳನ್ನು ಒಳಗೊಂಡ ಜಿ.ಎಸ್‌.ಟಿ ಮಂಡಳಿಯು ಸಂಘಟಿತ ಸಮ್ಮತಿ ಸೂಚಿಸಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ. ಈ ವ್ಯಾಪಕ ಸುಧಾರಣೆಗಳು ನಮ್ಮ ನಾಗರಿಕರ ಜೀವನವನ್ನು ಉನ್ನತೀಕರಿಸಲಿದೆ ಮತ್ತು ಎಲ್ಲರಿಗೂ ವಿಶೇಷವಾಗಿ ಸಣ್ಣ ವರ್ತಕರಿಗೆ ಮತ್ತು ಉದ್ಯಮಿಗಳಿಗೆ ಸುಲಲಿತ ವ್ಯಾಪಾರ ಖಚಿತಪಡಿಸಲಿದೆ ಎಂದು ಶ್ರೀ ಮೋದಿ ಅವರು ಅಭಿಪ್ರಾಯಪಟ್ಟಿದ್ದಾರೆ.

Today our MSMEs have a great opportunity to become a strong part of the global supply chain: PM Modi

February 27th, 06:30 pm

Prime Minister Narendra Modi participated in the program ‘Creating the Future – Digital Mobility for Automotive MSME Entrepreneurs’ in Madurai, Tamil Nadu today and addressed thousands of MSMEs entrepreneurs working in the motive sector. Addressing the event, the Prime Minister mentioned that 7 percent of the country’s GDP comes from the mobile industry which makes it a major part of the nation’s nomy. The Prime Minister also acknowledged the role of the mobile industry in promoting manufacturing and innovation.

ತಮಿಳುನಾಡಿನ ಮಧುರೈನಲ್ಲಿ ನಡೆದ 'ಡಿಜಿಟಲ್ ಮೊಬಿಲಿಟಿ – ಆಟೋಮೋಟಿವ್ ಎಂಎಸ್‌ಎಂಇ ಉದ್ಯಮಿಗಳಿಗೆ ಭವಿಷ್ಯ ಸೃಷ್ಟಿʼ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿಗಳು

February 27th, 06:13 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಮಧುರೈನಲ್ಲಿ ನಡೆದ ' ಡಿಜಿಟಲ್ ಮೊಬಿಲಿಟಿ – ಟೋಮೋಟಿವ್ ಎಂಎಸ್‌ಎಂಇ ಉದ್ಯಮಿಗಳಿಗೆ ಭವಿಷ್ಯ ಸೃಷ್ಟಿʼ ಕಾರ್ಯಕ್ರಮದಲ್ಲಿ ಪಾಲ್ಗೊಂಡರು ಮತ್ತು ವಾಹನ ವಲಯದಲ್ಲಿ ಕೆಲಸ ಮಾಡುತ್ತಿರುವ ಸಾವಿರಾರು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು (ಎಂಎಸ್‌ಎಂಇ) ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಗಾಂಧಿಗ್ರಾಮದಲ್ಲಿ ತರಬೇತಿ ಪಡೆದ ಮಹಿಳಾ ಉದ್ಯಮಿಗಳು ಮತ್ತು ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದರು.

Our policy-making is based on the pulse of the people: PM Modi

July 08th, 06:31 pm

PM Modi addressed the first ‘Arun Jaitley Memorial Lecture’ in New Delhi. In his remarks, PM Modi said, We adopted the way of growth through inclusivity and tried for everyone’s inclusion. The PM listed measures like providing gas connections to more than 9 crore women, more than 10 crore toilets for the poor, more than 45 crore Jan Dhan accounts, 3 crore pucca houses to the poor.

PM Modi addresses the first "Arun Jaitley Memorial Lecture" in New Delhi

July 08th, 06:30 pm

PM Modi addressed the first ‘Arun Jaitley Memorial Lecture’ in New Delhi. In his remarks, PM Modi said, We adopted the way of growth through inclusivity and tried for everyone’s inclusion. The PM listed measures like providing gas connections to more than 9 crore women, more than 10 crore toilets for the poor, more than 45 crore Jan Dhan accounts, 3 crore pucca houses to the poor.

ಡಿಜಿಟಲ್ ಇಂಡಿಯಾ ಅಭಿಯಾನದ 6 ನೇ ವಾರ್ಷಿಕೋತ್ಸವದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಇಂಗ್ಲೀಷ್ ಅವತರಣಿಕೆ.

July 01st, 11:01 am

ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಶ್ರೀ ರವಿಶಂಕರ ಪ್ರಸಾದ್ ಜೀ, ಶ್ರೀ ಸಂಜಯ್ ಧೋತ್ರೇ ಜೀ, ನನ್ನೆಲ್ಲಾ ಸಹೋದ್ಯೋಗಿಗಳೇ, ಡಿಜಿಟಲ್ ಇಂಡಿಯಾದ ವಿವಿಧ ಉಪಕ್ರಮಗಳಲ್ಲಿ ತೊಡಗಿಸಿಕೊಂಡಿರುವ, ಸಹೋದರರೇ ಮತ್ತು ಸಹೋದರಿಯರೇ!. ಡಿಜಿಟಲ್ ಆಂದೋಲನದ ಆರು ವರ್ಷ ಪೂರ್ಣಗೊಳಿಸಿರುವುದಕ್ಕೆ ನಿಮಗೆಲ್ಲಾ ಅಭಿನಂದನೆಗಳು!.

ಡಿಜಿಟಲ್ ಇಂಡಿಯಾ' ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ

July 01st, 11:00 am

ಪ್ರಧಾನಮಂತ್ರಿ ಶ್ರೀ ನರೇದ್ರ ಮೋದಿ ಅವರು ಇಂದು 'ಡಿಜಿಟಲ್ ಇಂಡಿಯಾ' ಅಭಿಯಾನವು ಆರು ವರ್ಷಗಳನ್ನು ಪೂರ್ಣಗೊಳಿಸಿದ ಸಂದರ್ಭದ ಅಂಗವಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ 'ಡಿಜಿಟಲ್ ಇಂಡಿಯಾ'ದ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಶ್ರೀ ರವಿ ಶಂಕರ್ ಪ್ರಸಾದ್ ಮತ್ತು ಶಿಕ್ಷಣ ಖಾತೆ ಸಹಾಯಕ ಸಚಿವ ಶ್ರೀ ಸಂಜಯ್ ಶಾಮರಾವ್ ಧೋತ್ರೆ ಉಪಸ್ಥಿತರಿದ್ದರು.

4 ವರ್ಷ ಪೂರ್ಣಗೊಳಿಸಿದ ಜಿಎಸ್‌ಟಿ ತೆರಿಗೆ ವ್ಯವಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ

June 30th, 02:39 pm

ಜಿಎಸ್‌ಟಿ ತೆರಿಗೆ ವ್ಯವಸ್ಥೆ ಅನುಷ್ಠಾನಗೊಂಡು 4 ವರ್ಷಗಳು ಪೂರ್ಣಗೊಂಡಿರುವ ಬಗ್ಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ ಮತ್ತು ಭಾರತದ ಆರ್ಥಿಕ ವ್ಯವಸ್ಥೆಯಲ್ಲಿ ಇದೊಂದು ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ.

Cabinet clears pension scheme for traders

May 31st, 09:02 pm

India has a rich tradition of trade and commerce. Our traders continue to make a strong contribution to India’s economic growth.

PM Modi addresses public meeting in Churu, Rajasthan

February 26th, 02:07 pm

Prime Minister Narendra Modi addressed a huge public meeting in Churu district of Rajasthan today. Addressing the gathering, PM Modi said that the country is in safe hands and that he belongs to a party for which the country is the most important, much more than the party and the self.