ದೆಹಲಿಯಲ್ಲಿ ನಡೆದ ವೀರ್ ಬಾಲ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

December 26th, 01:30 pm

ಇಂದು ದೇಶವು ವೀರ್ ಬಾಲ್ ದಿವಸ್ ಆಚರಿಸುತ್ತಿದೆ. ಇದೀಗ ವಂದೇ ಮಾತರಂನ ಸುಂದರವಾದ ಗಾಯನವನ್ನು ನಾವು ಆಲಿಸಿದ್ದೇವೆ, ನಿಮ್ಮ ಕಠಿಣ ಪರಿಶ್ರಮ ಇಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ನಡೆದ ವೀರ ಬಾಲ ದಿವಸ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು

December 26th, 01:00 pm

ನವದೆಹಲಿಯ ಭಾರತ ಮಂಟಪದಲ್ಲಿ ಇಂದು ನಡೆದ 'ವೀರ ಬಾಲ ದಿವಸ್' ರಾಷ್ಟ್ರೀಯ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು, ದೇಶದಾದ್ಯಂತ ಆಗಮಿಸಿದ್ದ ಅತಿಥಿಗಳನ್ನು ಸ್ವಾಗತಿಸಿದರು ಮತ್ತು ಅಲ್ಲಿ ನೆರೆದಿದ್ದ ಮಕ್ಕಳನ್ನು ಉದ್ದೇಶಿಸಿ ಮಾತನಾಡುತ್ತಾ, ಇಂದು ದೇಶವು 'ವೀರ ಬಾಲ ದಿವಸ್' ಆಚರಿಸುತ್ತಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಸ್ತುತಪಡಿಸಲಾದ 'ವಂದೇ ಮಾತರಂ'ನ ಸುಂದರ ಪ್ರದರ್ಶನವನ್ನು ಅವರು ಶ್ಲಾಘಿಸಿದರು ಹಾಗೂ ಪ್ರದರ್ಶನಕಾರರ ಸಮರ್ಪಣೆ ಮತ್ತು ಶ್ರಮವು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಹೇಳಿದರು.

ಪ್ರಧಾನಮಂತ್ರಿ ಅವರು ನವೆಂಬರ್ 25 ರಂದು ಕುರುಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ

November 24th, 12:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 25 ರಂದು ಹರಿಯಾಣದ ಕುರುಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.

ನವೆಂಬರ್ 25 ರಂದು ಅಯೋಧ್ಯೆಯಲ್ಲಿರುವ ಶ್ರೀ ರಾಮ ಜನ್ಮಭೂಮಿ ಮಂದಿರಕ್ಕೆ ನೀಡಲಿರುವ ಪ್ರಧಾನಮಂತ್ರಿ

November 24th, 12:01 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 25, 2025 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಶ್ರೀ ರಾಮ ಜನ್ಮಭೂಮಿ ಮಂದಿರಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಹಾಗೂ, ಈ ಮೂಲಕ ದೇಶದ ಸಾಮಾಜಿಕ-ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಭೂಚೌಕಟ್ಟಿನ ಅತ್ಯಂತ ಮಹತ್ವಪೂರ್ಣ ಸಂದರ್ಭವನ್ನು ಕೂಡಾ ಗುರುತಿಸಲಿದ್ದಾರೆ.

ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪುರಸ್ಕೃತರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ

December 26th, 09:54 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ ಮಂಟಪದಲ್ಲಿ 3ನೇ ವೀರ ಬಾಲ ದಿವಸ್ ಸಂದರ್ಭದಲ್ಲಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸಿದರು. ಶೌರ್ಯ, ನಾವೀನ್ಯತೆ, ವಿಜ್ಞಾನ ಮತ್ತು ತಂತ್ರಜ್ಞಾನ, ಕ್ರೀಡೆ ಮತ್ತು ಕಲೆ ಕ್ಷೇತ್ರಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಯಿತು

Our constitution embodies the Gurus’ message of Sarbat da Bhala—the welfare of all: PM Modi

December 26th, 12:05 pm

The Prime Minister, Shri Narendra Modi participated in Veer Baal Diwas today at Bharat Mandapam, New Delhi.Addressing the gathering on the occasion of the 3rd Veer Baal Diwas, he said their Government had started the Veer Baal diwas in memory of the unparalleled bravery and sacrifice of the Sahibzades.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ನಡೆದ ವೀರ್ ಬಾಲ್ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡರು

December 26th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಆಯೋಜಿಸಲಾಗಿದ್ದ ವೀರ ಬಾಲ ದಿವಸ್ ಕಾರ್ಯಕ್ರಮಲ್ಲಿ ಪಾಲ್ಗೊಂಡರು. 3ನೇ ವೀರ್ ಬಾಲ್ ದಿವಸ್ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಸಾಹಿಬ್ ಜಾದೆಗಳ ಸಾಟಿಯಿಲ್ಲದ ಶೌರ್ಯ ಮತ್ತು ತ್ಯಾಗದ ನೆನಪಿಗಾಗಿ ತಮ್ಮ ಸರ್ಕಾರ ವೀರ್ ಬಾಲ್ ದಿವಸ್ ಆರಂಭಿಸಿದೆ ಎಂದರು. ಈ ದಿನವು ಈಗ ಕೋಟ್ಯಂತರ ಭಾರತೀಯರಿಗೆ ರಾಷ್ಟ್ರೀಯ ಸ್ಫೂರ್ತಿಯ ಹಬ್ಬವಾಗಿದೆ ಎಂದು ಅವರು ಹೇಳಿದರು. ಈ ದಿನವು ಅದಮ್ಯ ಧೈರ್ಯದಿಂದ ಅನೇಕ ಮಕ್ಕಳು ಮತ್ತು ಯುವಕರನ್ನು ಪ್ರೇರೇಪಿಸುವ ಕೆಲಸ ಮಾಡಿದೆ ಎಂದು ಅವರು ಹೇಳಿದರು. ಶೌರ್ಯ, ನಾವೀನ್ಯತೆ, ವಿಜ್ಞಾನ ಮತ್ತು ತಂತ್ರಜ್ಞಾನ, ಕ್ರೀಡೆ ಮತ್ತು ಕಲೆ ಕ್ಷೇತ್ರಗಳಲ್ಲಿ ಇಂದು ವೀರ್ ಬಾಲ್ ಪ್ರಶಸ್ತಿಗಳನ್ನು ಪಡೆದ 17 ಮಕ್ಕಳನ್ನು ಶ್ರೀ ನರೇಂದ್ರ ಮೋದಿ ಶ್ಲಾಘಿಸಿದರು. ಇಂದಿನ ಪ್ರಶಸ್ತಿ ವಿಜೇತರು ಭಾರತದ ಮಕ್ಕಳು ಮತ್ತು ಯುವಕರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಸಾಮರ್ಥ್ಯವನ್ನು ಸಂಕೇತಿಸಿದ್ದಾರೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಗುರುಗಳು ಮತ್ತು ಧೈರ್ಯಶಾಲಿ ಸಾಹಿಬ್ ಜಾದೆಗಳಿಗೆ ಗೌರವ ನಮನ ಸಲ್ಲಿಸಿದರು ಮತ್ತು ಪ್ರಶಸ್ತಿ ವಿಜೇತರು ಮತ್ತು ಅವರ ಕುಟುಂಬಗಳನ್ನು ಅಭಿನಂದಿಸಿದರು.

ಪ್ರಕಾಶ್ ಪುರಬ್‌ ಅಂಗವಾಗಿ ಶ್ರೀ ಗುರು ತೇಜ್ ಬಹದ್ದೂರ್ ಜಿ ಅವರಿಗೆ ಪ್ರಧಾನ ಮಂತ್ರಿ ಗೌರವ ನಮನ

April 11th, 02:23 pm

ಪ್ರಕಾಶ್ ಪುರಬ್ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಗುರು ತೇಜ್ ಬಹದ್ದೂರ್ ಜಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಕೆಂಪು ಕೋಟೆಯಲ್ಲಿ ಶ್ರೀ ಗುರು ತೇಗ್‌ ಬಹಾದೂರ್‌ ಜೀ ಅವರ 400ನೇ ಪ್ರಕಾಶ್‌ ಪುರಬ್‌ ಆಚರಣೆಯ ಸಂದರ್ಭದಲ್ಲಿಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

April 22nd, 10:03 am

ವೇದಿಕೆಯಲ್ಲಿರುವ ಎಲ್ಲಾ ಗಣ್ಯರು, ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಮಹಿಳೆಯರು ಮತ್ತು ಮಹನೀಯರೇ ಮತ್ತು ಪ್ರಪಂಚದಾದ್ಯಂತದ ನಮ್ಮೊಂದಿಗೆ ವರ್ಚುವಲ್‌ ಮೂಲಕ ಸಂಪರ್ಕ ಹೊಂದಿರುವವರೇ!

ಕೆಂಪುಕೋಟೆಯಲ್ಲಿ ಶ್ರೀ ಗುರು ತೇಗ್ ಬಹದ್ದೂರ್ ಜೀ ಅವರ 400ನೇ ʻಪ್ರಕಾಶ್ ಪುರಬ್ʼ ಆಚರಣೆಯಲ್ಲಿ ಭಾಗಿಯಾದ ಪ್ರಧಾನಿ

April 21st, 09:07 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಕೆಂಪುಕೋಟೆಯಲ್ಲಿ ಶ್ರೀ ಗುರು ತೇಗ್ ಬಹದ್ದೂರ್ ಜೀ ಅವರ 400ನೇ `ಪ್ರಕಾಶ್ ಪುರಬ್’ ಆಚರಣೆಯಲ್ಲಿ ಪಾಲ್ಗೊಂಡರು. ಪ್ರಧಾನಮಂತ್ರಿಯವರು ಶ್ರೀ ಗುರು ತೇಗ್ ಬಹದ್ದೂರ್ ಜೀ ಅವರಿಗೆ ಪ್ರಾರ್ಥನೆ ಸಲ್ಲಿಸಿದರು. 400 ರಾಗಿಗಳು ಶಹಬ್/ಕೀರ್ತನೆ ಅರ್ಪಿಸಿದಾಗ ಪ್ರಧಾನ ಮಂತ್ರಿಗಳು ಪ್ರಾರ್ಥನೆಯಲ್ಲಿ ತಲ್ಲೀನರಾದರು. ಈ ಸಂದರ್ಭದಲ್ಲಿ ಸಿಖ್ ಮುಖಂಡರು ಪ್ರಧಾನಮಂತ್ರಿಯವರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು.

ಏಪ್ರಿಲ್ 21ರಂದು ಕೆಂಪು ಕೋಟೆಯಲ್ಲಿ ನಡೆಯಲಿರುವ ಶ್ರೀ ಗುರು ತೇಜ್ ಬಹಾದ್ದೂರ್ ಜಿ ಅವರ 400ನೇ ಪ್ರಕಾಶ್ ಪುರಬ್ ಆಚರಣೆಯಲ್ಲಿ ಭಾಗವಹಿಸಿರುವ ಪ್ರಧಾನಮಂತ್ರಿ

April 20th, 10:07 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಏಪ್ರಿಲ್ 21ರಂದು ಬೆಳಿಗ್ಗೆ ಸುಮಾರು 9.15 ಗಂಟೆಗೆ ನವದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ಶ್ರೀ ಗುರು ತೇಜ್ ಬಹಾದ್ದೂರ್ ಜಿ ಅವರ 400ನೇ ಪ್ರಕಾಶ್ ಪುರಬ್ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ. ಅವರು ಸಭೆಯನ್ನು ಉದ್ದೇಶಿಸಿ ಭಾಷಣ ಮಾಡುವರು ಮತ್ತು ಇದೇ ವೇಳೆ ಸ್ಮಾರಕ ನಾಣ್ಯ ಮತ್ತು ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಿದ್ದಾರೆ.

ಎಲ್ಲರೂ Covid ೧೯ ಲಸಿಕೆ ಪಡೆಯಬೇಕು ಹಾಗೂ ಆರೋಗ್ಯ ಕಾಪಾಡಿಕೊಳ್ಳಬೇಕು : ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ.

April 25th, 11:30 am

ಸ್ನೇಹಿತರೆ, ಕಳೆದ ದಿನಗಳಲ್ಲಿ ಈ ಸಂಕಷ್ಟದಿಂದ ಹೊರಬರಲು ಬೇರೆ ಬೇರೆ ವಿಭಾಗದ ಪರಿಣಿತರೊಂದಿಗೆ, ತಜ್ಞರೊಂದಿಗೆ ನಾನು ಸುದೀರ್ಘ ಚರ್ಚೆ ನಡೆಸಿದ್ದೇನೆ. ನಮ್ಮ ಔಷಧೀಯ ಕ್ಷೇತ್ರದವರಾಗಲಿ, ಲಸಿಕೆ ತಯಾರಕರಾಗಲಿ, ಆಮ್ಲಜನಕ ಉತ್ಪಾದನಾ ಸಂಬಂಧಿ ಜನರಾಗಲಿ ಅಥವಾ ವೈದ್ಯಕೀಯ ಕ್ಷೇತ್ರದ ಪರಿಣಿತರಾಗಲಿ ಎಲ್ಲರೂ ಮಹತ್ವಪೂರ್ಣ ಸಲಹೆಗಳನ್ನು ಸರ್ಕಾರಕ್ಕೆ ನೀಡಿದ್ದಾರೆ. ಪ್ರಸ್ತುತ ನಾವು ಈ ಹೋರಾಟದಲ್ಲಿ ಜಯಗಳಿಸಲು ತಜ್ಞರ ಮತ್ತು ವಿಜ್ಞಾನಿಗಳ ಸಲಹೆಗಳಿಗೆ ಆದ್ಯತೆ ನೀಡಬೇಕಿದೆ. ರಾಜ್ಯ ಸರ್ಕಾರದ ಪ್ರಯತ್ನಗಳನ್ನು ಮುಂದುವರಿಸಲು ಭಾರತ ಸರ್ಕಾರ ಸಂಪೂರ್ಣ ಶಕ್ತಿಯೊಂದಿಗೆ ಸಿದ್ಧವಾಗಿದೆ. ರಾಜ್ಯ ಸರ್ಕಾರಗಳೂ ತಮ್ಮ ಕರ್ತವ್ಯ ನಿಭಾಯಿಸುವ ಸಂಪೂರ್ಣ ಪ್ರಯತ್ನ ಮಾಡುತ್ತಿವೆ.

ಶ್ರೀ ಗುರು ತೇಜ್ ಬಹಾದ್ದೂರ್ ಜೀ ಅವರ 400 ನೇ ಜನ್ಮದಿನ ಆಚರಣೆ ಕುರಿತ ಉನ್ನತ ಮಟ್ಟದ ಸಭೆಯಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

April 08th, 01:31 pm

ಸಮಿತಿಯ ಎಲ್ಲಾ ಗೌರವಾನ್ವಿತ ಸದಸ್ಯರೇ ಮತ್ತು ಸಹೋದ್ಯೋಗಿಗಳೇ! ಗುರು ತೇಜ್ ಬಹಾದೂರ್ ಜೀ ಅವರ 400ನೇ ಜನ್ಮ ವರ್ಷಾಚರಣೆಯಾದ ಪ್ರಕಾಶ ಪುರಬ್ ಸಂದರ್ಭವು ರಾಷ್ಟ್ರೀಯ ಕರ್ತವ್ಯ ಮಾತ್ರವಲ್ಲ ಅದೊಂದು ಧಾರ್ಮಿಕ, ಆಧ್ಯಾತ್ಮಿಕ ಅವಕಾಶದ ಸಂದರ್ಭ. ಈ ನಿಟ್ಟಿನಲ್ಲಿ ಏನಾದರೂ ಕೊಡುಗೆ ನೀಡುವ ಅವಕಾಶವನ್ನು ಗುರು ಅವರ ಕೃಪೆ ನಮಗೊದಗಿಸಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು, ಪ್ರಯತ್ನಗಳನ್ನು ಮಾಡುವಾಗ ದೇಶದ ಎಲ್ಲಾ ನಾಗರಿಕರನ್ನು ಒಗ್ಗೂಡಿಸಿ ಕರೆದೊಯ್ಯುತ್ತೇವೆ ಎಂಬ ಸಂಗತಿ ನನಗೆ ಸಂತೋಷದಾಯಕವಾಗಿದೆ.

ಶ್ರೀ ಗುರು ತೇಜ್ ಬಹಾದೂರ್ ಜಿ ಅವರ 400ನೇ ಜನ್ಮ ವಾರ್ಷಿಕೋತ್ಸವ(ಪ್ರಕಾಶ್ ಪುರಬ್) ಆಚರಣೆ ಕುರಿತ ಉನ್ನತ ಮಟ್ಟದ ಸಭೆ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ

April 08th, 01:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಗುರು ತೇಜ್ ಬಹಾದೂರ್ ಜಿ ಅವರ 400ನೇ ಜನ್ಮ ವಾರ್ಷಿಕೋತ್ಸವ(ಪ್ರಕಾಶ್ ಪುರಬ್) ಆಚರಣೆ ಕುರಿತ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಸಭೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಆಯೋಜಿಸಲಾಗಿತ್ತು.

PM pays tributes to Sri Guru Tegh Bahadur Ji on his Shaheedi Diwas

December 19th, 12:05 pm

The Prime Minister, Shri Narendra Modi has paid tributes to Sri Guru Tegh Bahadur Ji on his Shaheedi Diwas.