ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಆಯೋಜಿಸಿದ್ದ ಪರಾಕ್ರಮ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 23rd, 05:15 pm
ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಅಡ್ಮಿರಲ್ ಡಿ.ಕೆ. ಜೋಶಿ ಜಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಐಎನ್ಎ ಟ್ರಸ್ಟ್ ಅಧ್ಯಕ್ಷರಾದ ಬ್ರಿಗೇಡಿಯರ್ ಆರ್.ಎಸ್. ಛಿಕಾರಾ ಜಿ, ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಪಾಲ್ಗೊಂಡ ಹೋರಾಟಗಾರರು ಮತ್ತು ಐಎನ್ಎಯ ಚಿರಂತನ ಪುರುಷ, ಲೆಫ್ಟಿನೆಂಟ್ ಆರ್. ಮಾಧವನ್ ಜಿ,ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿಯ ಪರಾಕ್ರಮ್ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 23rd, 05:00 pm
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ನಡೆದ ಪರಾಕ್ರಮ್ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಮೋದಿ, ಜನವರಿ 23 ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ವಾರ್ಷಿಕೋತ್ಸವದ ಮಹಿಮಾನ್ವಿತ ದಿನಾಂಕವಾಗಿದೆ ಎಂದು ಹೇಳಿದರು. ನೇತಾಜಿ ಅವರ ಶೌರ್ಯ ಮತ್ತು ಧೈರ್ಯ ನಮಗೆ ಸ್ಫೂರ್ತಿ ನೀಡುತ್ತದೆ ಮತ್ತು ಅವರ ಬಗ್ಗೆ ನಮಗೆ ಭಕ್ತಿ ತುಂಬುತ್ತದೆ ಎಂದು ಅವರು ಹೇಳಿದರು. ಇತ್ತೀಚಿನ ವರ್ಷಗಳಲ್ಲಿ, ಪರಾಕ್ರಮ್ ದಿವಸ್ ರಾಷ್ಟ್ರದ ಚೈತನ್ಯದ ಅವಿಭಾಜ್ಯ ಉತ್ಸವವಾಗಿದೆ ಎಂಬುದನ್ನು ಅವರು ಎತ್ತಿ ತೋರಿಸಿದರು. ಜನವರಿ 23 ಪರಾಕ್ರಮ್ ದಿವಸ್, ಜನವರಿ 25 ರಾಷ್ಟ್ರೀಯ ಮತದಾರರ ದಿನ, ಜನವರಿ 26 ಗಣರಾಜ್ಯೋತ್ಸವ, ಜನವರಿ 29 ಬೀಟಿಂಗ್ ರಿಟ್ರೀಟ್ ಮತ್ತು ಜನವರಿ 30 ಪೂಜ್ಯ ಬಾಪು ಅವರ ಪುಣ್ಯತಿಥಿಯಾಗಿರುವುದು ಸಂತೋಷದ ಕಾಕತಾಳೀಯ ಸಂಗತಿ ಎಂದು ಶ್ರೀ ಮೋದಿ ಹೇಳಿದರು. ಇದು ಗಣರಾಜ್ಯದ ಭವ್ಯ ಉತ್ಸವವನ್ನು ಆಚರಿಸುವ ಹೊಸ ಸಂಪ್ರದಾಯವನ್ನು ಸೃಷ್ಟಿಸಿದೆ ಎಂದ ಅವರು ಪರಾಕ್ರಮ್ ದಿವಸ್ನಂದು ಎಲ್ಲಾ ನಾಗರಿಕರಿಗೆ ಶುಭಾಶಯಗಳನ್ನು ಕೋರಿದರು.'ವಿಕಸಿತ್ ಭಾರತ'ದ ಸಂಕಲ್ಪ ಖಂಡಿತವಾಗಿಯೂ ಈಡೇರುತ್ತದೆ: ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ
December 28th, 11:30 am
ವರ್ಷದ ಕೊನೆಯ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ 2025 ರಲ್ಲಿ ಭಾರತವು ರಾಷ್ಟ್ರೀಯ ಭದ್ರತೆ, ಕ್ರೀಡೆ, ವಿಜ್ಞಾನ ಪ್ರಯೋಗಾಲಯಗಳು ಮತ್ತು ಜಾಗತಿಕ ವೇದಿಕೆಗಳಲ್ಲಿ ತನ್ನ ಛಾಪು ಮೂಡಿಸಿದೆ ಎಂದು ಹೇಳಿದರು. 2026 ರಲ್ಲಿ ಹೊಸ ಸಂಕಲ್ಪಗಳೊಂದಿಗೆ ದೇಶವು ಮುಂದುವರಿಯಲು ಸಿದ್ಧವಾಗಿದೆ ಎಂದು ಅವರು ಆಶಿಸಿದರು. ವಿಕ್ಷಿತ್ ಭಾರತ್ ಯುವ ನಾಯಕರ ಸಂವಾದ, ರಸಪ್ರಶ್ನೆ ಸ್ಪರ್ಧೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2025 ಮತ್ತು ಫಿಟ್ ಇಂಡಿಯಾ ಆಂದೋಲನದಂತಹ ಯುವ ಕೇಂದ್ರಿತ ಉಪಕ್ರಮಗಳನ್ನು ಸಹ ಪ್ರಧಾನಿ ಎತ್ತಿ ತೋರಿಸಿದರು.ದೆಹಲಿಯಲ್ಲಿ ನಡೆದ ವೀರ್ ಬಾಲ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 26th, 01:30 pm
ಇಂದು ದೇಶವು ವೀರ್ ಬಾಲ್ ದಿವಸ್ ಆಚರಿಸುತ್ತಿದೆ. ಇದೀಗ ವಂದೇ ಮಾತರಂನ ಸುಂದರವಾದ ಗಾಯನವನ್ನು ನಾವು ಆಲಿಸಿದ್ದೇವೆ, ನಿಮ್ಮ ಕಠಿಣ ಪರಿಶ್ರಮ ಇಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ನಡೆದ ವೀರ ಬಾಲ ದಿವಸ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು
December 26th, 01:00 pm
ನವದೆಹಲಿಯ ಭಾರತ ಮಂಟಪದಲ್ಲಿ ಇಂದು ನಡೆದ 'ವೀರ ಬಾಲ ದಿವಸ್' ರಾಷ್ಟ್ರೀಯ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು, ದೇಶದಾದ್ಯಂತ ಆಗಮಿಸಿದ್ದ ಅತಿಥಿಗಳನ್ನು ಸ್ವಾಗತಿಸಿದರು ಮತ್ತು ಅಲ್ಲಿ ನೆರೆದಿದ್ದ ಮಕ್ಕಳನ್ನು ಉದ್ದೇಶಿಸಿ ಮಾತನಾಡುತ್ತಾ, ಇಂದು ದೇಶವು 'ವೀರ ಬಾಲ ದಿವಸ್' ಆಚರಿಸುತ್ತಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಸ್ತುತಪಡಿಸಲಾದ 'ವಂದೇ ಮಾತರಂ'ನ ಸುಂದರ ಪ್ರದರ್ಶನವನ್ನು ಅವರು ಶ್ಲಾಘಿಸಿದರು ಹಾಗೂ ಪ್ರದರ್ಶನಕಾರರ ಸಮರ್ಪಣೆ ಮತ್ತು ಶ್ರಮವು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಹೇಳಿದರು.ದೆಹಲಿಯಲ್ಲಿ ಡಿಸೆಂಬರ್ 27 ಮತ್ತು 28 ರಂದು ನಡೆಯಲಿರುವ ಐದನೇ ಮುಖ್ಯ ಕಾರ್ಯದರ್ಶಿಗಳ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿರುವ ಪ್ರಧಾನಮಂತ್ರಿ
December 26th, 11:06 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಡಿಸೆಂಬರ್ 27 ಮತ್ತು 28 ರಂದು ದೆಹಲಿಯಲ್ಲಿ ನಡೆಯಲಿರುವ ಐದನೇ ಮುಖ್ಯ ಕಾರ್ಯದರ್ಶಿಗಳ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ರಾಷ್ಟ್ರೀಯ ಅಭಿವೃದ್ಧಿ ಆದ್ಯತೆಗಳ ಕುರಿತು ವ್ಯವಸ್ಥಿತ ಮತ್ತು ನಿರಂತರ ಸಂವಾದದ ಮೂಲಕ ಕೇಂದ್ರ-ರಾಜ್ಯ ಪಾಲುದಾರಿಕೆಯನ್ನು ಬಲವರ್ಧನೆಗೊಳಿಸುವಲ್ಲಿ ಈ ಸಮ್ಮೇಳನವು ಮತ್ತೊಂದು ಪ್ರಮುಖ ಮೈಲಿಗಲ್ಲೆಂದು ಗುರುತಿಸಿಕೊಳ್ಳುತ್ತದೆ.ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ನಡೆದ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಅನುವಾದ
November 19th, 11:00 am
ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಜಿ, ಕೇಂದ್ರದಲ್ಲಿರುವ ನನ್ನ ಸಹೋದ್ಯೋಗಿಗಳು, ರಾಮಮೋಹನ್ ನಾಯ್ಡು ಜಿ, ಜಿ. ಕಿಶನ್ ರೆಡ್ಡಿ ಜಿ, ಭೂಪತಿ ರಾಜು ಶ್ರೀನಿವಾಸ ವರ್ಮಾ ಜಿ, ಸಚಿನ್ ತೆಂಡೂಲ್ಕರ್ ಜಿ, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಜಿ, ರಾಜ್ಯ ಸರ್ಕಾರದ ಸಚಿವ ನಾರಾ ಲೋಕೇಶ್ ಜಿ, ಶ್ರೀ ಸತ್ಯಸಾಯಿ ಕೇಂದ್ರ ಟ್ರಸ್ಟ್ನ ವ್ಯವಸ್ಥಾಪಕ ಟ್ರಸ್ಟಿ ಆರ್. ಜೆ. ರತ್ನಾಕರ್ ಜಿ, ಉಪಕುಲಪತಿ ಕೆ. ಚಕ್ರವರ್ತಿ ಜಿ, ಐಶ್ವರ್ಯ ಜಿ, ಇತರ ಎಲ್ಲಾ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ, ಎಲ್ಲರಿಗೂ ಸಾಯಿ ರಾಮ್!ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಶ್ರೀ ಸತ್ಯ ಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
November 19th, 10:30 am
ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಇಂದು ನಡೆದ ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಪ್ರಧಾನಮಂತ್ರಿ ಅವರು ತಮ್ಮ ಮಾತುಗಳನ್ನು ಸಾಯಿ ರಾಮ್ ನೊಂದಿಗೆ ಪ್ರಾರಂಭಿಸಿದರು ಮತ್ತು ಪುಟ್ಟಪರ್ತಿಯ ಪವಿತ್ರ ಭೂಮಿಯಲ್ಲಿ ಎಲ್ಲರೊಂದಿಗೆ ಇರುವುದು ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಅನುಭವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸ್ವಲ್ಪ ಸಮಯದ ಹಿಂದೆ, ಬಾಬಾ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸುವ ಅವಕಾಶ ತಮಗೆ ಸಿಕ್ಕಿತು ಎಂಬುದನ್ನೂ ಅವರು ಹಂಚಿಕೊಂಡರು. ಬಾಬಾ ಅವರ ಪಾದಗಳಿಗೆ ನಮಸ್ಕರಿಸಿ ಅವರ ಆಶೀರ್ವಾದ ಪಡೆಯುವುದು ಸದಾ ಹೃದಯವನ್ನು ತುಂಬುವ ಆಳವಾದ ಭಾವನಾತ್ಮಕ ಕ್ಷಣ ಎಂದವರು ಬಣ್ಣಿಸಿದರು.ನವದೆಹಲಿಯಲ್ಲಿ ನಡೆದ 6ನೇ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
November 17th, 08:30 pm
ಭಾರತೀಯ ಪ್ರಜಾಪ್ರಭುತ್ವದಲ್ಲಿ ಪತ್ರಿಕೋದ್ಯಮ, ಅಭಿವ್ಯಕ್ತಿ ಮತ್ತು ಸಾರ್ವಜನಿಕ ಚಳುವಳಿಗಳ ಶಕ್ತಿಗೆ ಹೊಸ ಎತ್ತರ ನೀಡಿದ ವ್ಯಕ್ತಿತ್ವವನ್ನು ಗೌರವಿಸಲು ಇಂದು ನಾವೆಲ್ಲರೂ ಇಲ್ಲಿ ಒಟ್ಟುಗೂಡಿದ್ದೇವೆ. ಒಬ್ಬ ದಾರ್ಶನಿಕನಾಗಿ, ಸಂಸ್ಥೆಯ ನಿರ್ಮಾತೃವಾಗಿ, ರಾಷ್ಟ್ರೀಯವಾದಿಯಾಗಿ ಮತ್ತು ಮಾಧ್ಯಮ ನಾಯಕನಾಗಿ, ರಾಮನಾಥ್ ಜಿ ಅವರು ಇಂಡಿಯನ್ ಎಕ್ಸ್ಪ್ರೆಸ್ ಸಮೂಹವನ್ನು ಕೇವಲ ಪತ್ರಿಕೆಯಾಗಿ ಮಾತ್ರವಲ್ಲದೆ, ಭಾರತದ ಜನರ ಒಂದು ಧ್ಯೇಯವಾಗಿ ಸ್ಥಾಪಿಸಿದರು. ಅವರ ನಾಯಕತ್ವದಲ್ಲಿ, ಈ ಸಮೂಹವು ಭಾರತದ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳ ಧ್ವನಿಯಾಯಿತು. ಆದ್ದರಿಂದ 21ನೇ ಶತಮಾನದ ಈ ಯುಗದಲ್ಲಿ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಸಂಕಲ್ಪದೊಂದಿಗೆ ಮುಂದುವರಿಯುತ್ತಿರುವಾಗ, ರಾಮನಾಥ್ ಜಿ ಅವರ ಬದ್ಧತೆ, ಅವರ ಪ್ರಯತ್ನಗಳು ಮತ್ತು ಅವರ ದೃಷ್ಟಿಕೋನವು ನಮಗೆ ಸ್ಫೂರ್ತಿಯ ದೊಡ್ಡ ಸೆಲೆಯಾಗಿದೆ. ಈ ಉಪನ್ಯಾಸಕ್ಕೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಇಂಡಿಯನ್ ಎಕ್ಸ್ಪ್ರೆಸ್ ಗ್ರೂಪ್ಗೆ ನಾನು ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ, ನಿಮ್ಮೆಲ್ಲರನ್ನು ನಾನು ಅಭಿನಂದಿಸುತ್ತೇನೆ.ಆರನೇ ರಾಮನಾಥ ಗೋಯೆಂಕಾ ಉಪನ್ಯಾಸ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 17th, 08:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯಲ್ಲಿ ಇಂಡಿಯನ್ ಎಕ್ಸ್ಪ್ರೆಸ್ ಆಯೋಜಿಸಿದ್ದ ಆರನೇ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಭಾರತದಲ್ಲಿ ಪ್ರಜಾಪ್ರಭುತ್ವ, ಪತ್ರಿಕೋದ್ಯಮ, ಅಭಿವ್ಯಕ್ತಿ ಮತ್ತು ಸಾರ್ವಜನಿಕ ಚಳುವಳಿಗಳ ಶಕ್ತಿಯನ್ನು ಉನ್ನತೀಕರಿಸಿದ ವಿಶಿಷ್ಟ ವ್ಯಕ್ತಿತ್ವವನ್ನು ಗೌರವಿಸಲು ನಾವು ಇಂದು ಒಟ್ಟುಗೂಡಿದ್ದೇವೆ ಎಂದು ಶ್ರೀ ಮೋದಿ ಹೇಳಿದರು. ಶ್ರೀ ರಾಮನಾಥ್ ಗೋಯೆಂಕಾ ಅವರು ದಾರ್ಶನಿಕರಾಗಿ, ಸಂಸ್ಥೆ ನಿರ್ಮಾತೃರಾಗಿ, ರಾಷ್ಟ್ರೀಯತಾವಾದಿಯಾಗಿ ಮತ್ತು ಮಾಧ್ಯಮ ನಾಯಕರಾಗಿ ಇಂಡಿಯನ್ ಎಕ್ಸ್ಪ್ರೆಸ್ ಗ್ರೂಪ್ ಅನ್ನು ಕೇವಲ ಪತ್ರಿಕೆಯಾಗಿ ಮಾತ್ರವಲ್ಲದೆ ಭಾರತದ ಜನರಲ್ಲಿ ಒಂದು ಧ್ಯೇಯವಾಗಿ ಸ್ಥಾಪಿಸಿದರು ಎಂಬುದನ್ನು ಅವರು ಎತ್ತಿ ತೋರಿಸಿದರು. ಅವರ ನಾಯಕತ್ವದಲ್ಲಿ, ಈ ಗುಂಪು ಭಾರತದ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳಿಗೆ ಧ್ವನಿಯಾಯಿತು ಎಂಬುದರತ್ತ ಪ್ರಧಾನಿ ಗಮನ ಸೆಳೆದರು. 21ನೇ ಶತಮಾನದ ಈ ಯುಗದಲ್ಲಿ, ಭಾರತವು ಅಭಿವೃದ್ಧಿ ಹೊಂದುವ ಸಂಕಲ್ಪದೊಂದಿಗೆ ಮುಂದುವರಿಯುತ್ತಿರುವಾಗ, ಶ್ರೀ ರಾಮನಾಥ್ ಗೋಯೆಂಕಾ ಅವರ ಬದ್ಧತೆ, ಪ್ರಯತ್ನಗಳು ಮತ್ತು ದೃಷ್ಟಿಕೋನವು ಸ್ಫೂರ್ತಿಯ ದೊಡ್ಡ ಮೂಲವಾಗಿದೆ ಎಂದು ಅವರು ಒತ್ತಿ ಹೇಳಿದರು. ಈ ಉಪನ್ಯಾಸ ನೀಡಲು ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಇಂಡಿಯನ್ ಎಕ್ಸ್ಪ್ರೆಸ್ ಗ್ರೂಪ್ಗೆ ಪ್ರಧಾನಿ ಕೃತಜ್ಞತೆ ಸಲ್ಲಿಸಿದರು ಮತ್ತು ಹಾಜರಿದ್ದ ಎಲ್ಲರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದರು.The Congress has now turned into ‘MMC’ - the Muslim League Maowadi Congress: PM Modi at Surat Airport
November 15th, 06:00 pm
Addressing a large gathering at Surat Airport following the NDA’s landslide victory in the Bihar Assembly Elections, Prime Minister Narendra Modi said, “Bihar has achieved a historic victory and if we were to leave Surat without meeting the people of Bihar, our journey would feel incomplete. My Bihari brothers and sisters living in Gujarat, especially in Surat, have the right to this moment and it is my natural responsibility to be part of this celebration with you.”PM Modi greets and addresses a gathering at Surat Airport
November 15th, 05:49 pm
Addressing a large gathering at Surat Airport following the NDA’s landslide victory in the Bihar Assembly Elections, Prime Minister Narendra Modi said, “Bihar has achieved a historic victory and if we were to leave Surat without meeting the people of Bihar, our journey would feel incomplete. My Bihari brothers and sisters living in Gujarat, especially in Surat, have the right to this moment and it is my natural responsibility to be part of this celebration with you.”RJD forced Congress to surrender its CM claim at gunpoint: PM Modi in Bhagalpur, Bihar
November 06th, 12:01 pm
In the Bhagalpur rally, PM Modi criticised RJD and Congress for never understanding the value of self-reliance or Swadeshi. He reminded the people that the Congress can never erase the stain of the Bhagalpur riots. Outlining NDA’s roadmap for progress, PM Modi said the government is working to make Bihar a hub for textiles, tourism and technology.No IIT, no IIM, no National Law University — a whole generation’s future was devoured by RJD’s leadership: PM Modi in Araria, Bihar
November 06th, 11:59 am
PM Modi addressed a large public gathering in Araria, Bihar, where people turned up in huge numbers to express their support for the NDA. Speaking with conviction, PM Modi said that the people of Bihar have already made up their minds – ‘Phir Ekbar, NDA Sarkar!’PM Modi stirs up massive rallies with his addresses in Araria & Bhagalpur, Bihar
November 06th, 11:35 am
PM Modi addressed large public gatherings in Araria & Bhagalpur, Bihar, where people turned up in huge numbers to express their support for the NDA. Speaking with conviction, PM Modi said that the people of Bihar have already made up their minds – ‘Phir Ekbar, NDA Sarkar!’ನವದೆಹಲಿಯಲ್ಲಿ ನಡೆದ 2025ರ ಅಂತರರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025ವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
October 31st, 06:08 pm
ನವದೆಹಲಿಯ ರೋಹಿಣಿಯಲ್ಲಿ ಇಂದು ಅಂತರರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025ನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀ ಮೋದಿ, ಈಗಷ್ಟೇ ಕೇಳಿದ ಮಂತ್ರಗಳ ಶಕ್ತಿಯನ್ನು ಎಲ್ಲರೂ ಅನುಭವಿಸಬಹುದು ಎಂದು ಹೇಳಿದರು. ತಾವು ಸಭೆಗೆ ಬಂದಾಗಲೆಲ್ಲಾ ತಮಗೆ ಆಗಿರುವ ಅನುಭವವು ದೈವಿಕ ಮತ್ತು ಅಸಾಮಾನ್ಯವಾದುದು ಎಂದು ಅವರು ಒತ್ತಿ ಹೇಳಿದರು. ಈ ಭಾವನೆಗೆ ಸ್ವಾಮಿ ದಯಾನಂದ ಜೀ ಅವರ ಆಶೀರ್ವಾದ ಕಾರಣವೆಂದೂ ಅವರು ಹೇಳಿದರು. ಸ್ವಾಮಿ ದಯಾನಂದ ಜೀ ಅವರ ಆದರ್ಶಗಳ ಬಗ್ಗೆ ಪ್ರಧಾನಮಂತ್ರಿ ತಮ್ಮ ಆಳವಾದ ಗೌರವವನ್ನು ವ್ಯಕ್ತಪಡಿಸಿದರು. ಹಾಜರಿದ್ದ ಎಲ್ಲಾ ಚಿಂತಕರೊಂದಿಗಿನ ತಮ್ಮ ದಶಕಗಳಷ್ಟು ಹಳೆಯದಾದ ಬಾಂಧವ್ಯವನ್ನು ಅವರು ನೆನೆಪಿಸಿಕೊಂಡರು. ಅದು ತಮಗೆ ಪದೇ ಪದೇ ಅವರ ನಡುವೆ ಇರಲು ಅವಕಾಶವನ್ನು ನೀಡಿದೆ. ಅವರನ್ನು ಭೇಟಿಯಾದಾಗಲೆಲ್ಲಾ ಮತ್ತು ಅವರ ಜೊತೆ ಸಂವಹನ ನಡೆಸಿದಾಗಲೆಲ್ಲಾ ತಾವು ವಿಶಿಷ್ಟ ಶಕ್ತಿ ಮತ್ತು ಅನನ್ಯ ಸ್ಫೂರ್ತಿಯನ್ನು ಪಡೆಯುತ್ತಿರುವುದಾಗಿಯೂ ಅವರು ಹೇಳಿದರು.'ವಂದೇ ಮಾತರಂ' ನ ಚೈತನ್ಯವು ಭಾರತದ ಅಮರ ಪ್ರಜ್ಞೆಗೆ ಸಂಬಂಧಿಸಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
October 26th, 11:30 am
ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಅಕ್ಟೋಬರ್ 31 ರಂದು ನಡೆದ ಸರ್ದಾರ್ ಪಟೇಲ್ ಅವರ 150 ನೇ ಜನ್ಮ ದಿನಾಚರಣೆಯಂದು ಪ್ರಧಾನಿ ಮೋದಿ ಅವರಿಗೆ ಗೌರವ ಸಲ್ಲಿಸಿದರು. ಛಠ್ ಪೂಜಾ ಉತ್ಸವ, ಪರಿಸರ ಸಂರಕ್ಷಣೆ, ಭಾರತೀಯ ನಾಯಿ ತಳಿಗಳು, ಭಾರತೀಯ ಕಾಫಿ, ಬುಡಕಟ್ಟು ಸಮುದಾಯದ ನಾಯಕರು ಮತ್ತು ಸಂಸ್ಕೃತ ಭಾಷೆಯ ಪ್ರಾಮುಖ್ಯತೆಯಂತಹ ಆಸಕ್ತಿದಾಯಕ ವಿಷಯಗಳನ್ನು ಅವರು ಸ್ಪರ್ಶಿಸಿದರು. 'ವಂದೇ ಮಾತರಂ' ಹಾಡಿನ 150 ನೇ ವರ್ಷದ ಬಗ್ಗೆ ಪ್ರಧಾನಿಯವರು ವಿಶೇಷವಾಗಿ ಉಲ್ಲೇಖಿಸಿದರು.NDA freed Bihar from Naxalism and Maoist terror — now you can live and vote fearlessly: PM Modi in Begusarai
October 24th, 12:09 pm
Addressing a massive public rally in Begusarai, PM Modi stated, On one side, there is the NDA, an alliance with mature leadership, and on the other, there is the 'Maha Lathbandhan'. He highlighted that nearly 90% of purchases in the country are of Swadeshi products, benefiting small businesses. The PM remarked that the NDA has freed Bihar from Naxalism and Maoist terror, and that every vote of the people of Bihar will help build a peaceful, prosperous state.We’re connecting Bihar’s heritage with employment, creating new opportunities for youth: PM Modi in Samastipur
October 24th, 12:04 pm
Ahead of the Bihar Assembly elections, PM Modi kickstarted the NDA’s campaign by addressing a grand public meeting in Samastipur, Bihar. He said, “The trumpet of the grand festival of democracy has sounded. The entire Bihar is saying, ‘Phir Ek Baar NDA Sarkar!’” Remembering Bharat Ratna Jan Nayak Karpoori Thakur ji, the PM said, “It is only due to his blessings that people like us, who come from humble and backward families, are able to stand on this stage today.”PM Modi addresses enthusiastic crowds in Bihar’s Samastipur and Begusarai
October 24th, 12:00 pm
Ahead of the Bihar Assembly elections, PM Modi kickstarted the NDA’s campaign by addressing massive gatherings in Samastipur and Begusarai, Bihar. He said, “The trumpet of the grand festival of democracy has sounded. The entire Bihar is saying, ‘Phir Ek Baar NDA Sarkar!’” Remembering Bharat Ratna Jan Nayak Karpoori Thakur ji, the PM remarked, “It is only due to his blessings that people like us, who come from humble and backward families, are able to stand on this stage today.”