ಒಡಿಶಾ ಸರ್ಕಾರ 2 ವರ್ಷ ಪೂರೈಸಿದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

June 20th, 01:10 pm

ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಜಿ, ರಾಜ್ಯಪಾಲ ಶ್ರೀ ಹರಿಬಾಬು ಜಿ, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ್ ಮಾಝಿ ಜಿ, ಉಪಮುಖ್ಯಮಂತ್ರಿ ಶ್ರೀ ಕನಕ ವರ್ಧನ್ ಸಿಂಗ್ ದೇವ್ ಜಿ, ಶ್ರೀಮತಿ. ಪರವತಿ ಪರಿದಾ ಜಿ, ಒಡಿಶಾ ಸಚಿವರಾದ ಶ್ರೀ ಗಣೇಶ್ ಸಿಂಗ್ ಖುಂಟಿಯಾ ಜಿ, ಶ್ರೀಕೃಷ್ಣ ಚಂದ್ರ ಮಹಾಪಾತ್ರ ಜಿ, ಸಂಸತ್ ಸದಸ್ಯರಾದ ಶ್ರೀ ನಬಾ ಚರಣ್ ಮಾಝಿ ಜಿ, ಶ್ರೀ ಮನಮೋಹನ್ ಸಮಲ್ ಜಿ, ಶ್ರೀ ಬೈಜಯಂತ್ ಪಾಂಡಾ ಜಿ, ಇತರೆ ಗಣ್ಯರೆ, ಸಹೋದರ ಮತ್ತು ಸಹೋದರಿಯರೆ,

ಮಯೂರ್‌ಭಂಜ್ ಜಿಲ್ಲೆಯ ರಾಯ್‌ರಂಗ್‌ಪುರದಲ್ಲಿ ಒಡಿಶಾ ಸರ್ಕಾರದ ಎರಡು ವರ್ಷಗಳ ಅಧಿಕಾರಾವಧಿ ಪೂರ್ಣಗೊಂಡ ನೆನಪಿಗಾಗಿ, ₹47,600 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ

June 20th, 01:00 pm

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಮತ್ತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಯೂರ್‌ಭಂಜ್ ಜಿಲ್ಲೆಯ ಪಹದ್ಪುರ್ ಗ್ರಾಮಕ್ಕೆ ಭೇಟಿ ನೀಡಿದರು. ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿ ಅವರು ಪವಿತ್ರ ತೋಪುಗಳಾದ ಸಂತಾಲಿ ಜಾಹೇರಾ ಮತ್ತು ಹೋ ಜಾಹೇರಾ, ಕೌಶಲ್ಯ ಕೇಂದ್ರ ಹಾಗೂ ಪಹಾಡ್‌ಪುರ ಶಾಲೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಒಡಿಶಾ ಸರ್ಕಾರವು ಎರಡು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಮಯೂರ್‌ಭಂಜ್ ಜಿಲ್ಲೆಯ ರಾಯ್‌ರಂಗ್‌ಪುರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿ ಅವರು ಭಾಗವಹಿಸಿದ್ದರು. ಈ ಕಾರ್ಯಕ್ರಮದ ಥೀಮ್ ವಿಕಾಸ್ ರ ಧಾರಾ, ಒಡಿಶಾ ಸಾರಾ ಎಂಬುದಾಗಿತ್ತು. ಶ್ರೀ ಮೋದಿ ಅವರು ₹47,600 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟಿಸಿದರು.

ಒಡಿಶಾ ರಾಜ್ಯಪಾಲರಿಂದ ಪ್ರಧಾನಮಂತ್ರಿ ಅವರ ಭೇಟಿ

March 16th, 12:46 pm

ಒಡಿಶಾದ ರಾಜ್ಯಪಾಲ ಡಾ. ಹರಿ ಬಾಬು ಕಂಭಂಪತಿ ಅವರು ನವದೆಹಲಿಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.