Barak Valley will become a major logistics and trade hub for the North East: PM Modi in Silchar, Assam

March 14th, 11:10 am

Launching multiple development projects worth ₹23,550 crore in Silchar, Assam, PM Modi said the projects will further empower Barak Valley as a logistics hub for the entire North East. He laid the foundation stone for the Shillong–Silchar High-Speed Corridor, noting it will boost local industry, agriculture and tourism. He cautioned that the hard-won era of peace and progress must be protected from regressive forces.

PM Modi inaugurates and lays foundation stones for various development projects worth ₹23,550 crore in Silchar, Assam

March 14th, 10:45 am

Launching multiple development projects worth ₹23,550 crore in Silchar, Assam, PM Modi said the projects will further empower Barak Valley as a logistics hub for the entire North East. He laid the foundation stone for the Shillong–Silchar High-Speed Corridor, noting it will boost local industry, agriculture and tourism. He cautioned that the hard-won era of peace and progress must be protected from regressive forces.

The strong foundation of Viksit Rajasthan is giving more strength to the resolution of Viksit Bharat: PM Modi

March 07th, 03:15 pm

PM Modi addressed the foundation stone-laying ceremony of the Kota Airport, calling it a day of new hope for Kota. He remarked that enhanced air connectivity would bring global tourists to the region, benefiting people. Listing the major infrastructure progress around the Kota region, he lauded Kota MP and Lok Sabha Speaker Om Birla for his dedication to the region’s development and his role in Parliament.

PM Modi lays Foundation Stone of Kota Airport; Highlights transformation of Hadoti Region

March 07th, 02:45 pm

PM Modi addressed the foundation stone-laying ceremony of the Kota Airport, calling it a day of new hope for Kota. He remarked that enhanced air connectivity would bring global tourists to the region, benefiting people. Listing the major infrastructure progress around the Kota region, he lauded Kota MP and Lok Sabha Speaker Om Birla for his dedication to the region’s development and his role in Parliament.

ಕೃತಕ ಬುದ್ಧಿಮತ್ತೆ (ಎಐ) ವಲಯದಲ್ಲಿ ಕೆಲಸ ಮಾಡುವ ವಿವಿಧ ಸಂಸ್ಥೆಗಳ ಸಿಇಒಗಳು ಮತ್ತು ತಜ್ಞರೊಂದಿಗೆ ಪ್ರಧಾನಮಂತ್ರಿ ಅವರು ಸಂವಾದ ನಡೆಸಿದರು

January 29th, 06:33 pm

ಪ್ರಧಾನಮಂತ್ರಿ ಅವರು ಇಂದು ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಕ್ಷೇತ್ರದಲ್ಲಿ ಕೆಲಸ ಮಾಡುವ ವಿವಿಧ ಸಂಸ್ಥೆಗಳ ಸಿಇಒಗಳು ಮತ್ತು ತಜ್ಞರೊಂದಿಗೆ ಸಂವಾದ ನಡೆಸಿದರು.

ಓಮನ್‌ನಲ್ಲಿ ಭಾರತೀಯ ವಿದ್ಯಾರ್ಥಿಗಳು ಮತ್ತು ಸಮುದಾಯ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

December 18th, 12:32 pm

ನಿಮ್ಮೆಲ್ಲರ ಯೌವನದ ಉತ್ಸಾಹ ಮತ್ತು ಚೈತನ್ಯವು ಇಲ್ಲಿನ ವಾತಾವರಣವನ್ನು ನಿಜವಾಗಿಯೂ ಚೈತನ್ಯಗೊಳಿಸಿದೆ. ಈ ಸಭಾಂಗಣದಲ್ಲಿ ಕುಳಿತುಕೊಳ್ಳಲು ಸಾಧ್ಯವಾಗದ ಕಾರಣಕ್ಕೆ ಹತ್ತಿರದ ಸಭಾಂಗಣದಲ್ಲಿ ಕುಳಿತು ಪರದೆಗಳಲ್ಲಿ ನೇರ ಪ್ರಸಾರದ ಕಾರ್ಯಕ್ರಮ ವೀಕ್ಷಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇಲ್ಲಿಯವರೆಗೆ ಬಂದಿದ್ದರೂ ಸಭಾಂಗಣಕ್ಕೆ ಪ್ರವೇಶಿಸಲು ಸಾಧ್ಯವಾಗದ ಅವರಿಗೆ ಹೇಗೆ ಅನಿಸುತ್ತಿರಬಹುದು ಎಂಬುದನ್ನು ನೀವೇ ಊಹಿಸಬಹುದು.

ಒಮಾನ್ ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

December 18th, 12:31 pm

ಪ್ರಧಾನಮಂತ್ರಿ ಅವರು ಇಂದು ಮಸ್ಕತ್‌ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಭೆಯಲ್ಲಿ ವಿವಿಧ ಭಾರತೀಯ ಶಾಲೆಗಳ 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಓಮನ್ ನಲ್ಲಿ ಭಾರತೀಯ ಶಾಲೆಗಳು ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಈ ವರ್ಷವು ಅಲ್ಲಿನ ಶಿಕ್ಷಣ ಸಂಸ್ಥೆಗಳಿಗೆ ವಿಶೇಷವಾಗಿದೆ.

RJD forced Congress to surrender its CM claim at gunpoint: PM Modi in Bhagalpur, Bihar

November 06th, 12:01 pm

In the Bhagalpur rally, PM Modi criticised RJD and Congress for never understanding the value of self-reliance or Swadeshi. He reminded the people that the Congress can never erase the stain of the Bhagalpur riots. Outlining NDA’s roadmap for progress, PM Modi said the government is working to make Bihar a hub for textiles, tourism and technology.

No IIT, no IIM, no National Law University — a whole generation’s future was devoured by RJD’s leadership: PM Modi in Araria, Bihar

November 06th, 11:59 am

PM Modi addressed a large public gathering in Araria, Bihar, where people turned up in huge numbers to express their support for the NDA. Speaking with conviction, PM Modi said that the people of Bihar have already made up their minds – ‘Phir Ekbar, NDA Sarkar!’

PM Modi stirs up massive rallies with his addresses in Araria & Bhagalpur, Bihar

November 06th, 11:35 am

PM Modi addressed large public gatherings in Araria & Bhagalpur, Bihar, where people turned up in huge numbers to express their support for the NDA. Speaking with conviction, PM Modi said that the people of Bihar have already made up their minds – ‘Phir Ekbar, NDA Sarkar!’

ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ-2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 03rd, 11:00 am

ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ. ಜಿತೇಂದ್ರ ಸಿಂಗ್ ಜಿ, ಪ್ರಧಾನ ವೈಜ್ಞಾನಿಕ ಸಲಹೆಗಾರ ಅಜಯ್ ಕುಮಾರ್ ಸೂದ್, ನೊಬೆಲ್ ಪ್ರಶಸ್ತಿ ವಿಜೇತ ಸರ್ ಆಂಡ್ರೆ ಗೀಮ್ ಅವರು ನಮ್ಮೊಂದಿಗೆ ಉಪಸ್ಥಿತರಿದ್ದಾರೆ, ಇಲ್ಲಿರುವ ಎಲ್ಲಾ ವಿಜ್ಞಾನಿಗಳೆ, ಅನುಶೋಧಕರೆ, ಶೈಕ್ಷಣಿಕ ಕ್ಷೇತ್ರದ ಗಣ್ಯರೆ, ಭಾರತ ಮತ್ತು ವಿದೇಶಗಳಿಂದ ಆಗಮಿಸಿರುವ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ 2025' ಅನ್ನು ಉದ್ದೇಶಿಸಿ ಮಾತನಾಡಿದರು

November 03rd, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ 'ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ (ESTIC) 2025' ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿಯವರು, ಭಾರತ ಮತ್ತು ವಿದೇಶಗಳ ವಿಜ್ಞಾನಿಗಳು, ನಾವೀನ್ಯಕಾರರು (innovators), ಶಿಕ್ಷಣ ತಜ್ಞರು ಮತ್ತು ಇತರ ಗಣ್ಯ ಅತಿಥಿಗಳನ್ನು ಸ್ವಾಗತಿಸಿದರು. ಐಸಿಸಿ ಮಹಿಳಾ ವಿಶ್ವಕಪ್ 2025 ರಲ್ಲಿ ಭಾರತ ಗಳಿಸಿದ ಗಮನಾರ್ಹ ವಿಜಯದ ಬಗ್ಗೆ ಮಾತನಾಡಿದ ಶ್ರೀ ಮೋದಿಯವರು, ಭಾರತೀಯ ಕ್ರಿಕೆಟ್ ತಂಡದ ಯಶಸ್ಸಿನಿಂದ ಇಡೀ ರಾಷ್ಟ್ರವೇ ಹರ್ಷಗೊಂಡಿದೆ ಎಂದು ಪ್ರಸ್ತಾಪಿಸಿದರು. ಇದು ಭಾರತದ ಮೊದಲ ಮಹಿಳಾ ವಿಶ್ವಕಪ್ ಗೆಲುವು ಎಂಬುದನ್ನು ಒತ್ತಿ ಹೇಳಿದ ಅವರು, ಮಹಿಳಾ ಕ್ರಿಕೆಟ್ ತಂಡಕ್ಕೆ ತಮ್ಮ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ರಾಷ್ಟ್ರವು ಅವರ ಬಗ್ಗೆ ಹೆಮ್ಮೆಪಡುತ್ತದೆ ಎಂದು ಹೇಳಿದ ಪ್ರಧಾನಿಯವರು, ಅವರ ಈ ಸಾಧನೆಯು ದೇಶಾದ್ಯಂತ ಲಕ್ಷಾಂತರ ಯುವಜನರಿಗೆ ಸ್ಫೂರ್ತಿ ನೀಡುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಒಡಿಶಾದ ಜಾರ್ಸುಗುಡದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 27th, 11:45 am

ಇಲ್ಲಿ ಕೆಲವು ಯುವ ಸ್ನೇಹಿತರು ಅನೇಕ ಕಲಾಕೃತಿಗಳನ್ನು ತಂದಿದ್ದಾರೆ. ಒಡಿಶಾದ ಕಲೆಯ ಮೇಲಿನ ಪ್ರೀತಿ ವಿಶ್ವಪ್ರಸಿದ್ಧವಾಗಿದೆ. ನಾನು ನಿಮ್ಮೆಲ್ಲರಿಂದ ಈ ಉಡುಗೊರೆಗಳನ್ನು ಸ್ವೀಕರಿಸುತ್ತೇನೆ, ನನ್ನ ಎಸ್‌ಪಿಜಿ ಸಹೋದ್ಯೋಗಿಗಳನ್ನು ಈ ಎಲ್ಲಾ ವಸ್ತುಗಳನ್ನು ನಿಮ್ಮಿಂದ ಸಂಗ್ರಹಿಸಲು ವಿನಂತಿಸುತ್ತೇನೆ. ನೀವು ನಿಮ್ಮ ಹೆಸರು ಮತ್ತು ವಿಳಾಸವನ್ನು ಹಿಂಭಾಗದಲ್ಲಿ ಬರೆದರೆ, ಖಂಡಿತವಾಗಿಯೂ ನನ್ನಿಂದ ನಿಮಗೆ ಪತ್ರ ಬರುತ್ತದೆ. ಅಲ್ಲಿ ಹಿಂಭಾಗದಲ್ಲಿ, ಆ ಮಗು ಬಹಳ ಹೊತ್ತಿನಿಂದ ಏನನ್ನೋ ಕೈಯಲ್ಲಿ ಹಿಡಿದಿರುವುದನ್ನು ನಾನು ನೋಡುತ್ತಿದ್ದೇನೆ. ಅವನ ಕೈಗಳು ನೋಯುತ್ತಿರಬೇಕು. ದಯವಿಟ್ಟು ಅವನಿಗೆ ಸಹಾಯ ಮಾಡಿ ಮತ್ತು ಅದನ್ನೂ ಪಡೆಯಿರಿ. ನೀವು ನಿಮ್ಮ ಹೆಸರನ್ನು ಹಿಂಭಾಗದಲ್ಲಿ ಬರೆದಿದ್ದರೆ, ನಾನು ಖಂಡಿತವಾಗಿಯೂ ನಿಮಗೆ ಪತ್ರ ಬರೆಯುತ್ತೇನೆ. ಈ ಕಲಾಕೃತಿಗಳನ್ನು ಸಿದ್ಧಪಡಿಸಿದ್ದಕ್ಕಾಗಿ ನಿಮ್ಮ ಈ ಪ್ರೀತಿಗಾಗಿ ಎಲ್ಲಾ ಯುವಕರು, ಯುವತಿಯರು ಮತ್ತು ಪುಟ್ಟ ಮಕ್ಕಳಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ.

ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

September 27th, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಕಾರ್ಯಕ್ರಮದಲ್ಲಿ ಹಾಜರಿದ್ದ ಎಲ್ಲಾ ಗಣ್ಯರಿಗೆ ಗೌರವಯುತ ಶುಭಾಶಯಗಳನ್ನು ಸಲ್ಲಿಸಿದರು. ಪ್ರಸ್ತುತ ನವರಾತ್ರಿ ಹಬ್ಬವನ್ನು ಆಚರಿಸಲಾಗುತ್ತಿರುವುದನ್ನು ಎತ್ತಿ ತೋರಿಸಿದ ಶ್ರೀ ಮೋದಿ, ಈ ಶುಭ ದಿನಗಳಲ್ಲಿ ಮಾ ಸಮಲೈ ಮತ್ತು ಮಾ ರಾಮಚಂಡಿಯ ಪವಿತ್ರ ಭೂಮಿಗೆ ಭೇಟಿ ನೀಡಿ ಅಲ್ಲಿ ನೆರೆದಿದ್ದ ಜನರನ್ನು ಭೇಟಿ ಮಾಡುವ ಅದೃಷ್ಟ ತಮಗೆ ಸಿಕ್ಕಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ತಾಯಂದಿರು ಮತ್ತು ಸಹೋದರಿಯರು ಇರುವುದನ್ನು ಗಮನಿಸಿದ ಪ್ರಧಾನಮಂತ್ರಿ, ಅವರ ಆಶೀರ್ವಾದವೇ ನಿಜವಾದ ಶಕ್ತಿಯ ಮೂಲ ಎಂದು ಹೇಳಿದರು, ಜನರಿಗೆ ನಮನಗಳನ್ನು ಅರ್ಪಿಸಿದರು.

ಸೆಪ್ಟೆಂಬರ್ 27 ರಂದು ಒಡಿಶಾಗೆ ಪ್ರಧಾನಮಂತ್ರಿ ಭೇಟಿ

September 26th, 09:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸೆಪ್ಟೆಂಬರ್ 27 ರಂದು ಒಡಿಶಾಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11:30ರ ಸುಮಾರಿಗೆ, ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ದೂರಸಂಪರ್ಕ, ರೈಲ್ವೆ, ಉನ್ನತ ಶಿಕ್ಷಣ, ಆರೋಗ್ಯ, ಕೌಶಲ್ಯ ಅಭಿವೃದ್ಧಿ, ಗ್ರಾಮೀಣ ವಸತಿ ಕ್ಷೇತ್ರಗಳು ಸೇರಿದಂತೆ ಇತರ ಕ್ಷೇತ್ರಗಳಲ್ಲಿ ಈ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ.

ಕರ್ನಾಟಕದ ಬೆಂಗಳೂರಿನಲ್ಲಿ ವಿವಿಧ ಮೆಟ್ರೋ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

August 10th, 01:30 pm

ಕರ್ನಾಟಕ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಜೀ, ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಜೀ, ಕೇಂದ್ರದಲ್ಲಿನ ನನ್ನ ಸಹೋದ್ಯೋಗಿಗಳಾದ ಶ್ರೀ ಮನೋಹರ್ ಲಾಲ್ ಖಟ್ಟರ್ ಜೀ, ಶ್ರೀ ಹೆಚ್.ಡಿ. ಕುಮಾರಸ್ವಾಮಿ ಜೀ, ಶ್ರೀ ಅಶ್ವಿನಿ ವೈಷ್ಣವ್ ಜೀ, ಶ್ರೀ ವಿ. ಸೋಮಣ್ಣ ಜೀ, ಶ್ರೀಮತಿ ಶೋಭಾ ಜೀ, ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಜೀ, ಕರ್ನಾಟಕ ಸರ್ಕಾರದ ಸಚಿವರಾದ ಶ್ರೀ ಬಿ. ಸುರೇಶ್ ಜೀ, ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್ ಜೀ, ಸಂಸದರಾದ ಶ್ರೀ ತೇಜಸ್ವಿ ಸೂರ್ಯ ಜೀ, ಡಾ. ಮಂಜುನಾಥ್ ಜೀ, ಶಾಸಕರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಜೀ, ಮತ್ತು ಕರ್ನಾಟಕದ ನನ್ನ ಸಹೋದರ ಸಹೋದರಿಯರೇ,

ಬೆಂಗಳೂರಿನಲ್ಲಿ 22,800 ಕೋಟಿ ರೂಪಾಯಿಗಳ ಮೆಟ್ರೋ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

August 10th, 01:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನಲ್ಲಿ ಸುಮಾರು 7,160 ಕೋಟಿ ರೂ. ಮೌಲ್ಯದ ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಿದರು ಮತ್ತು 15,610 ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದ ಬೆಂಗಳೂರು ಮೆಟ್ರೋ ಹಂತ-3 ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಅವರು ಬೆಂಗಳೂರಿನ ಕೆ ಎಸ್ ಆರ್ ರೈಲು ನಿಲ್ದಾಣದಲ್ಲಿ ಮೂರು ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು. ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದ ನೆಲಕ್ಕೆ ಕಾಲಿಟ್ಟಾಗ ತಮಗೆ ಒಂದು ರೀತಿಯ ಆತ್ಮೀಯತೆಯ ಭಾವನೆ ಮೂಡಿತು ಎಂದು ಹೇಳಿದರು. ಕರ್ನಾಟಕದ ಸಂಸ್ಕೃತಿಯ ಶ್ರೀಮಂತಿಕೆ, ಜನರ ವಾತ್ಸಲ್ಯ, ಮತ್ತು ಹೃದಯವನ್ನು ತಟ್ಟುವ ಕನ್ನಡ ಭಾಷೆಯ ಮಾಧುರ್ಯವನ್ನು ಶ್ಲಾಘಿಸಿದ ಶ್ರೀ ಮೋದಿ ಅವರು ಬೆಂಗಳೂರಿನ ಅಧಿದೇವತೆ ಅಣ್ಣಮ್ಮ ತಾಯಿಯ ಪಾದಗಳಿಗೆ ನಮಸ್ಕರಿಸುವುದರ ಮೂಲಕ ತಮ್ಮ ಭಾಷಣವನ್ನು ಆರಂಭಿಸಿದರು. ಶತಮಾನಗಳ ಹಿಂದೆ ನಾಡಪ್ರಭು ಕೆಂಪೇಗೌಡರು ಬೆಂಗಳೂರು ನಗರಕ್ಕೆ ಅಡಿಪಾಯ ಹಾಕಿದ್ದನ್ನು ಸ್ಮರಿಸಿದ ಪ್ರಧಾನ ಮಂತ್ರಿಗಳು, ಕೆಂಪೇಗೌಡರು ಸಂಪ್ರದಾಯದಲ್ಲಿ ಬೇರೂರಿರುವ ಜೊತೆಗೆ ಪ್ರಗತಿಯ ಹೊಸ ಎತ್ತರಗಳನ್ನು ತಲುಪುವ ನಗರದ ಕನಸು ಕಂಡಿದ್ದರು ಎಂದು ಹೇಳಿದರು. “ಬೆಂಗಳೂರು ಯಾವಾಗಲೂ ಆ ಮನೋಭಾವವನ್ನು ಜೀವಂತವಾಗಿರಿಸಿದೆ ಮತ್ತು ಅದನ್ನು ಕಾಪಾಡಿಕೊಂಡಿದೆ. ಇಂದು, ಬೆಂಗಳೂರು ಅದೇ ಕನಸನ್ನು ನನಸಾಗಿಸುತ್ತಿದೆ” ಎಂದು ಪ್ರಧಾನಮಂತ್ರಿ ಹೇಳಿದರು.

ಶ್ರೀ ನಾರಾಯಣ ಗುರು ಮತ್ತು ಗಾಂಧೀಜಿ ನಡುವಿನ ಸಂವಾದದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 24th, 11:30 am

ಬ್ರಹ್ಮಋಷಿ ಸ್ವಾಮಿ ಸಚ್ಚಿದಾನಂದ ಜೀ, ಶ್ರೀಮಠ ಸ್ವಾಮಿ ಶುಭಾಂಗ-ನಂದಾ ಜೀ, ಸ್ವಾಮಿ ಶಾರದಾನಂದ ಜೀ, ಎಲ್ಲಾ ಪೂಜ್ಯ ಸಾಧು ಸಂತರೆ, ಸರ್ಕಾರದ ನನ್ನ ಸಹೋದ್ಯೋಗಿ ಶ್ರೀ ಜಾರ್ಜ್ ಕುರಿಯನ್ ಜೀ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ಅಡೂರ್ ಪ್ರಕಾಶ್ ಜೀ, ಇಲ್ಲಿರುವ ಇತರೆ ಎಲ್ಲ ಹಿರಿಯ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ.

ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಅವರ ನಡುವಿನ ಐತಿಹಾಸಿಕ ಸಂವಾದದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

June 24th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಭಾರತದ ಇಬ್ಬರು ಶ್ರೇಷ್ಠ ಆಧ್ಯಾತ್ಮಿಕ ಮತ್ತು ನೈತಿಕ ನಾಯಕರಾದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಐತಿಹಾಸಿಕ ಸಂವಾದದ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಇಂದು ಈ ಸ್ಥಳವು ರಾಷ್ಟ್ರದ ಇತಿಹಾಸದಲ್ಲಿ ಅಭೂತಪೂರ್ವ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಇದು ನಮ್ಮ ಸ್ವಾತಂತ್ರ್ಯ ಚಳವಳಿಗೆ ಹೊಸ ದಿಕ್ಕನ್ನು ನೀಡಿದ, ಸ್ವಾತಂತ್ರ್ಯದ ಉದ್ದೇಶಗಳು ಮತ್ತು ಸ್ವತಂತ್ರ ಭಾರತದ ಕನಸಿಗೆ ನಿರ್ದಿಷ್ಟ ಅರ್ಥವನ್ನು ನೀಡಿದ ಐತಿಹಾಸಿಕ ಘಟನೆಯಾಗಿದೆ ಎಂದು ಅವರು ಒತ್ತಿ ಹೇಳಿದರು. 100 ವರ್ಷಗಳ ಹಿಂದೆ ನಡೆದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಭೇಟಿಯು ಇಂದಿಗೂ ಸ್ಪೂರ್ತಿದಾಯಕ ಮತ್ತು ಪ್ರಸ್ತುತವಾಗಿದೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಸಾಮಾಜಿಕ ಸಾಮರಸ್ಯ ಮತ್ತು ಸಾಮೂಹಿಕ ಗುರಿಗಳಿಗೆ ಶಕ್ತಿಶಾಲಿ ಮೂಲವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಹೇಳಿದರು. ಈ ಐತಿಹಾಸಿಕ ಸಂದರ್ಭದಲ್ಲಿ, ಅವರು ಶ್ರೀ ನಾರಾಯಣ ಗುರುಗಳ ಪಾದಗಳಿಗೆ ನಮನ ಸಲ್ಲಿಸಿದರು ಮತ್ತು ಮಹಾತ್ಮ ಗಾಂಧಿ ಅವರಿಗೆ ಗೌರವನಮನ ಸಲ್ಲಿಸಿದರು.

ಜಮ್ಮು-ಕಾಶ್ಮೀರದ ಕತ್ರಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 06th, 12:50 pm

ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಜಿ, ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಅಶ್ವಿನಿ ವೈಷ್ಣವ್ ಜಿ, ಜಿತೇಂದ್ರ ಸಿಂಗ್ ಜಿ, ವಿ. ಸೋಮಣ್ಣ ಜಿ, ಉಪಮುಖ್ಯಮಂತ್ರಿ ಸುರೇಂದ್ರ ಕುಮಾರ್ ಜಿ, ಜಮ್ಮು-ಕಾಶ್ಮೀರ ವಿಧಾನಸಭೆಯ ವಿಪಕ್ಷ ನಾಯಕ ಸುನಿಲ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿ ಜುಗಲ್ ಕಿಶೋರ್ ಜಿ, ಇಲ್ಲಿರುವ ಜನಪ್ರತಿನಿಧಿಗಳೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ. ಇದು ವೀರ್ ಜೋರಾವರ್ ಸಿಂಗ್ ಜಿ ಅವರ ಭೂಮಿ, ನಾನು ಈ ಭೂಮಿಗೆ ನಮಸ್ಕರಿಸುತ್ತೇನೆ.