ಜನಜಾತೀಯ ಗೌರವ್ ದಿವಸ್ ಸಂದರ್ಭದಲ್ಲಿ ನವೆಂಬರ್ 15ರಂದು ಗುಜರಾತ್ ನ ನರ್ಮದಾ ಜಿಲ್ಲೆಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

November 14th, 11:41 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 15ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12:45ರ ಸುಮಾರಿಗೆ ಅವರು ನರ್ಮದಾ ಜಿಲ್ಲೆಯ ದೇವಮೊಗ್ರಾ ದೇವಾಲಯದಲ್ಲಿ ಪೂಜೆ ಮತ್ತು ದರ್ಶನ ನೆರವೇರಿಸಲಿದ್ದಾರೆ. ನಂತರ, ಮಧ್ಯಾಹ್ನ 2:45ರ ಸುಮಾರಿಗೆ, ಪ್ರಧಾನಮಂತ್ರಿ ಅವರು ನರ್ಮದಾ ಜಿಲ್ಲೆಯ ದೇಡಿಯಾಪಾಡಾಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವದ ಆಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು 9,700 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

Manipur is the crown jewel adorning the crest of Mother India: PM Modi in Imphal

September 13th, 02:45 pm

At the inauguration of projects worth over ₹1,200 crore in Imphal, PM Modi said a new phase of infrastructure growth has begun in Manipur. He noted that women empowerment is a key pillar of India’s development and Atmanirbhar Bharat, a spirit visible in the state. The PM affirmed his government’s commitment to peace and stability, stressing that return to a normal life is the top priority. He urged Manipur to stay firmly on the path of peace and progress.

PM Modi inaugurates multiple development projects worth over Rs 1,200 crore at Imphal, Manipur

September 13th, 02:30 pm

At the inauguration of projects worth over ₹1,200 crore in Imphal, PM Modi said a new phase of infrastructure growth has begun in Manipur. He noted that women empowerment is a key pillar of India’s development and Atmanirbhar Bharat, a spirit visible in the state. The PM affirmed his government’s commitment to peace and stability, stressing that return to a normal life is the top priority. He urged Manipur to stay firmly on the path of peace and progress.

ಮಣಿಪುರದ ಚುರಚಂದಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 13th, 12:45 pm

ಮಣಿಪುರವು ಧೈರ್ಯ ಮತ್ತು ದೃಢಸಂಕಲ್ಪದ ಭೂಮಿ. ಈ ಬೆಟ್ಟ ಗುಡ್ಡಗಳು ಪ್ರಕೃತಿಯ ಅಮೂಲ್ಯ ಕೊಡುಗೆಯಾಗಿದೆ. ಅದೇ ಸಮಯದಲ್ಲಿ, ಈ ಬೆಟ್ಟಗಳು ನಿಮ್ಮೆಲ್ಲರ ನಿರಂತರ ಕಠಿಣ ಪರಿಶ್ರಮದ ಸಂಕೇತವೂ ಹೌದು. ಮಣಿಪುರದ ಜನರ ಚೈತನ್ಯಕ್ಕೆ ನಾನು ನಮಸ್ಕರಿಸುತ್ತೇನೆ. ಈ ಭಾರಿ ಮಳೆಯಲ್ಲೂ ನೀವು ಇಲ್ಲಿಗೆ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದೀರಿ, ನಿಮ್ಮ ಈ ಪ್ರೀತಿಗೆ ನಾನು ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಭಾರಿ ಮಳೆಯಿಂದಾಗಿ ನನ್ನ ಹೆಲಿಕಾಪ್ಟರ್ ಬರಲು ಸಾಧ್ಯವಾಗಲಿಲ್ಲ, ಆದ್ದರಿಂದ ನಾನು ರಸ್ತೆಯ ಮೂಲಕ ಪ್ರಯಾಣಿಸಲು ನಿರ್ಧರಿಸಿದೆ. ಇಂದು ನಾನು ರಸ್ತೆಯಲ್ಲಿ ನೋಡಿದ ದೃಶ್ಯಗಳು, ನನ್ನ ಹೆಲಿಕಾಪ್ಟರ್ ಇಂದು ಹಾರದಂತೆ ದೇವರು ಒಳ್ಳೆಯದನ್ನು ಮಾಡಿದನೆಂದು ನನ್ನ ಹೃದಯ ಹೇಳುತ್ತಿದೆ. ನಾನು ರಸ್ತೆಯ ಮೂಲಕ ಬರುವಾಗ ದಾರಿಯಲ್ಲಿ ತ್ರಿವರ್ಣ ಧ್ವಜ ಹಿಡಿದು ಚಿಕ್ಕವರಿಂದ ದೊಡ್ಡವರು ಸಹ ಎಲ್ಲರೂ ತೋರಿಸಿದ ಪ್ರೀತಿ ಮತ್ತು ವಾತ್ಸಲ್ಯವನ್ನು ನಾನು ನೋಡಿದೆ. ಈ ಕ್ಷಣವನ್ನು ನಾನು ನನ್ನ ಜೀವನದಲ್ಲಿ ಎಂದಿಗೂ ಮರೆಯಲು ಸಾಧ್ಯವಿಲ್ಲ. ಮಣಿಪುರದ ಜನರಿಗೆ ನಾನು ತಲೆ ಬಾಗುತ್ತೇನೆ.

ಮಣಿಪುರದ ಚುರಚಂದಪುರದಲ್ಲಿ 7,300 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು

September 13th, 12:30 pm

ಮಣಿಪುರದ ಚುರಚಂದಪುರದಲ್ಲಿ 7,300 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಮಣಿಪುರ ಧೈರ್ಯ ಮತ್ತು ದೃಢಸಂಕಲ್ಪದ ಭೂಮಿಯಾಗಿದೆ ಮತ್ತು ಮಣಿಪುರದ ಗುಡ್ಡಗಾಡುಗಳು ಪ್ರಕೃತಿಯ ಅಮೂಲ್ಯ ಕೊಡುಗೆಯಾಗಿವೆ ಎಂದು ಒತ್ತಿ ಹೇಳಿದರು. ಈ ಗುಡ್ಡಗಾಡು ಜನರ ನಿರಂತರ ದಣಿವರಿಯದ ಪರಿಶ್ರಮದ ಸಂಕೇತವಾಗಿವೆ ಎಂದು ಅವರು ಹೇಳಿದರು. ಮಣಿಪುರದ ಜನರ ಉತ್ಸಾಹಕ್ಕೆ ನಮನ ಸಲ್ಲಿಸಿದ ಶ್ರೀ ಮೋದಿ, ಇಷ್ಟೊಂದು ಸಂಖ್ಯೆಯಲ್ಲಿ ಬಂದಿದ್ದಕ್ಕಾಗಿ ಜನರಿಗೆ ಕೃತಜ್ಞತೆ ಸಲ್ಲಿಸಿದರು ಮತ್ತು ಅವರ ಪ್ರೀತಿಗೆ ಧನ್ಯವಾದ ತಿಳಿಸಿದರು.

ಸೆಪ್ಟೆಂಬರ್ 13 ರಿಂದ 15 ರವರೆಗೆ ಪ್ರಧಾನಮಂತ್ರಿ ಮಿಜೋರಾಂ, ಮಣಿಪುರ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರ ಭೇಟಿ

September 12th, 02:12 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇದೇ ಸೆಪ್ಟಂಬರ್ 13ರಿಂದ 15ರವರೆಗೆ ಮಿಜೋರಾಂ, ಮಣಿಪುರ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ.

Proud moment for India as INS Imphal commissioned into Navy: PM

December 26th, 11:04 pm

The Prime Minister, Shri Narendra Modi, expressed pride as INS Imphal was commissioned into Indian Navy today.

ಮಣಿಪುರದ ಇಂಫಾಲ್‌ನಲ್ಲಿ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವರ 'ಚಿಂತನ ಶಿಬಿರ' ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

April 24th, 10:10 am

ಕಾರ್ಯಕ್ರಮದಲ್ಲಿ ಭಾಗವಹಿಸಿರುವ ನನ್ನ ಸಚಿವ ಸಂಪುಟ ಸಹೋದ್ಯೋಗಿ ಅನುರಾಗ್ ಠಾಕೂರ್ ಜಿ, ಎಲ್ಲಾ ರಾಜ್ಯಗಳ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವರೆ, ಇಲ್ಲಿ ನೆರೆದಿರುವ ಎಲ್ಲಾ ಗಣ್ಯರು, ಮಹಿಳೆಯರು ಮತ್ತು ಸಜ್ಜನರೆ,

ಮಣಿಪುರದ ಇಂಫಾಲ್ ನಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವರ 'ಚಿಂತನ್ ಶಿವಿರ್' ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

April 24th, 10:05 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಣಿಪುರದ ಇಂಫಾಲ್ ನಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವರ 'ಚಿಂತನ್ ಶಿವೀರ್' ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಭಾಷಣ ಮಾಡಿದರು.

ಮಣಿಪುರದ ಸರ್ವತೋಮುಖ ಅಭಿವೃದ್ಧಿ ಬಿಜೆಪಿಯ ಆದ್ಯತೆ: ಪ್ರಧಾನಿ ಮೋದಿ

March 01st, 11:36 am

ಪ್ರಧಾನಿ ನರೇಂದ್ರ ಮೋದಿ ಇಂದು ಮಣಿಪುರದಲ್ಲಿ ವರ್ಚುವಲ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಣಿಪುರವನ್ನು ರೂಪಿಸಿದ ಮತ್ತು ವೈಭವೀಕರಿಸಿದ ಪ್ರಮುಖ ವ್ಯಕ್ತಿಗಳಿಗೆ ಗೌರವ ಸಲ್ಲಿಸುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಮೊದಲ ಹಂತದ ಚುನಾವಣೆಯಲ್ಲಿ ಮಣಿಪುರ ಅಭಿವೃದ್ಧಿಗೆ ಹೇಗೆ ಮತ ಹಾಕುತ್ತಿದೆ ಎಂಬುದನ್ನು ಇಡೀ ದೇಶವೇ ಗಮನಿಸುತ್ತಿದೆ ಎಂದು ಪ್ರಧಾನಿ ಮೋದಿ ಜನರಿಗೆ ತಿಳಿಸಿದರು.

ಮಣಿಪುರದಲ್ಲಿ ವರ್ಚುವಲ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು

March 01st, 11:31 am

ಪ್ರಧಾನಿ ನರೇಂದ್ರ ಮೋದಿ ಇಂದು ಮಣಿಪುರದಲ್ಲಿ ವರ್ಚುವಲ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಣಿಪುರವನ್ನು ರೂಪಿಸಿದ ಮತ್ತು ವೈಭವೀಕರಿಸಿದ ಪ್ರಮುಖ ವ್ಯಕ್ತಿಗಳಿಗೆ ಗೌರವ ಸಲ್ಲಿಸುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಮೊದಲ ಹಂತದ ಚುನಾವಣೆಯಲ್ಲಿ ಮಣಿಪುರ ಅಭಿವೃದ್ಧಿಗೆ ಹೇಗೆ ಮತ ಹಾಕುತ್ತಿದೆ ಎಂಬುದನ್ನು ಇಡೀ ದೇಶವೇ ಗಮನಿಸುತ್ತಿದೆ ಎಂದು ಪ್ರಧಾನಿ ಮೋದಿ ಜನರಿಗೆ ತಿಳಿಸಿದರು.

ಮಣಿಪುರವು ಪೂರ್ವ ಏಷ್ಯಾದ ಇತರ ಭಾಗಗಳೊಂದಿಗೆ ವ್ಯಾಪಾರ ಮಾಡಲು ಹೆಬ್ಬಾಗಿಲು ಆಗುತ್ತಿದೆ: ಇಂಫಾಲ್‌ನಲ್ಲಿ ಪ್ರಧಾನಿ ಮೋದಿ

February 22nd, 10:45 am

ಪ್ರಧಾನಿ ನರೇಂದ್ರ ಮೋದಿ ಇಂದು ಮಣಿಪುರದ ಇಂಫಾಲದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಣಿಪುರವು ಕಳೆದ ಒಂದು ತಿಂಗಳಲ್ಲಿ ತನ್ನ ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸಿದೆ ಎಂದು ಹೈಲೈಟ್ ಮಾಡುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಕಾಂಗ್ರೆಸ್ ಆಡಳಿತದ ದಶಕಗಳಲ್ಲಿ ಮಣಿಪುರವು ಅಸಮಾನತೆ ಮತ್ತು ಅಸಮತೋಲಿತ ಅಭಿವೃದ್ಧಿಯನ್ನು ಮಾತ್ರ ಪಡೆದುಕೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಆದರೆ ಕಳೆದ ಐದು ವರ್ಷಗಳಲ್ಲಿ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ್ ಮಣಿಪುರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದೆ.

ಮಣಿಪುರದ ಇಂಫಾಲದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

February 22nd, 10:41 am

ಪ್ರಧಾನಿ ನರೇಂದ್ರ ಮೋದಿ ಇಂದು ಮಣಿಪುರದ ಇಂಫಾಲದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಣಿಪುರವು ಕಳೆದ ಒಂದು ತಿಂಗಳಲ್ಲಿ ತನ್ನ ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸಿದೆ ಎಂದು ಹೈಲೈಟ್ ಮಾಡುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಕಾಂಗ್ರೆಸ್ ಆಡಳಿತದ ದಶಕಗಳಲ್ಲಿ ಮಣಿಪುರವು ಅಸಮಾನತೆ ಮತ್ತು ಅಸಮತೋಲಿತ ಅಭಿವೃದ್ಧಿಯನ್ನು ಮಾತ್ರ ಪಡೆದುಕೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಆದರೆ ಕಳೆದ ಐದು ವರ್ಷಗಳಲ್ಲಿ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ್ ಮಣಿಪುರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದೆ.

ಡಬಲ್ ಇಂಜಿನ್ ಸರ್ಕಾರ್ ಬಡವರು, ರೈತರು ಮತ್ತು ಯುವಕರದ್ದು: ಪ್ರಧಾನಿ ಮೋದಿ

February 20th, 01:41 pm

ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಹರ್ದೋಯ್ ಮತ್ತು ಉನ್ನಾವೋದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಹರ್ದೋಯ್‌ನಲ್ಲಿ ತಮ್ಮ ಮೊದಲ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜನರ ಉತ್ಸಾಹವನ್ನು ಶ್ಲಾಘಿಸಿದರು ಮತ್ತು ಹೋಳಿ ಹಬ್ಬದೊಂದಿಗಿನ ಸಂಬಂಧವನ್ನು ಎತ್ತಿ ತೋರಿಸಿದರು, “ನನಗೆ ಗೊತ್ತು, ಈ ಬಾರಿ ಹರ್ದೋಯಿ ಜನರು, ಯುಪಿ ಜನರು ಆಡಲು ತಯಾರಿ ನಡೆಸುತ್ತಿದ್ದಾರೆ. ಎರಡು ಬಾರಿ ಬಣ್ಣಗಳೊಂದಿಗೆ ಹೋಳಿ.

ಉತ್ತರ ಪ್ರದೇಶದ ಹರ್ದೋಯ್ ಮತ್ತು ಉನ್ನಾವೊದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು

February 20th, 01:30 pm

ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಹರ್ದೋಯ್ ಮತ್ತು ಉನ್ನಾವೋದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಹರ್ದೋಯ್‌ನಲ್ಲಿ ತಮ್ಮ ಮೊದಲ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜನರ ಉತ್ಸಾಹವನ್ನು ಶ್ಲಾಘಿಸಿದರು ಮತ್ತು ಹೋಳಿ ಹಬ್ಬದೊಂದಿಗಿನ ಸಂಬಂಧವನ್ನು ಎತ್ತಿ ತೋರಿಸಿದರು, “ನನಗೆ ಗೊತ್ತು, ಈ ಬಾರಿ ಹರ್ದೋಯಿ ಜನರು, ಯುಪಿ ಜನರು ಆಡಲು ತಯಾರಿ ನಡೆಸುತ್ತಿದ್ದಾರೆ. ಎರಡು ಬಾರಿ ಬಣ್ಣಗಳೊಂದಿಗೆ ಹೋಳಿ.

ಮಣಿಪುರದ 50ನೇ ಸ್ಥಾಪನಾ ದಿನ ಉದ್ದೇಶಿಸಿ ಪ್ರಧಾನಿ ಭಾಷಣ

January 21st, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಣಿಪುರದ 50ನೇ ರಾಜ್ಯೋತ್ಸವ ದಿನದಂದು ಮಣಿಪುರದ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಈ ವೈಭವೋಪೇತ ಪಯಣಕ್ಕೆ ಕಾರಣರಾದ ಪ್ರತಿಯೊಬ್ಬರ ತ್ಯಾಗ ಮತ್ತು ಶ್ರಮಕ್ಕೆ ಗೌರವ ಸಲ್ಲಿಸಿದರು. ರಾಜ್ಯದ ಇತಿಹಾಸದಲ್ಲಿ ಏರಿಳಿತಗಳನ್ನು ಎದುರಿಸುವ ಸಂದರ್ಭದಲ್ಲಿ ಮಣಿಪುರಿ ಜನರು ತೋರಿದ ಸ್ಥೈರ್ಯ ಮತ್ತು ಏಕತೆ ಅವರ ನಿಜವಾದ ಶಕ್ತಿ ಎಂದು ಅವರು ಬಣ್ಣಿಸಿದರು. ರಾಜ್ಯದ ಜನರ ನಿರೀಕ್ಷೆಗಳು ಮತ್ತು ಆಕಾಂಕ್ಷೆಗಳನ್ನು ಖುದ್ದು ಅರಿಯುವ ಪ್ರಯತ್ನಗಳನ್ನು ನಿರಂತರ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದು ಪುನರುಚ್ಚರಿಸಿದ ಅವರು, ಇದು ಅಲ್ಲಿನ ಜನರ ಭಾವನೆಗಳು ಮತ್ತು ನಿರೀಕ್ಷೆಗಳನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಮತ್ತು ರಾಜ್ಯದ ಸಮಸ್ಯೆಗಳನ್ನು ನಿಭಾಯಿಸಲು ಮಾರ್ಗಗಳನ್ನು ಕಂಡುಕೊಳ್ಳಲು ಅನುವು ಮಾಡಿಕೊಟ್ಟಿತು ಎಂದರು. ಮಣಿಪುರಿ ಜನರು ಶಾಂತಿ ಸ್ಥಾಪನೆಯ ತಮ್ಮ ಬಹುದೊಡ್ಡ ಆಸೆಯನ್ನು ಈಡೇರಿಸಬಹುದೆಂದು ಅವರು ಹರ್ಷ ವ್ಯಕ್ತಪಡಿಸಿದರು. “ಮಣಿಪುರವು ರಸ್ತೆ ತಡೆ ಮತ್ತು ಬಂದ್ ಸ್ವಾತಂತ್ರ್ಯ ಮತ್ತು ಶಾಂತಿಗೆ ಅರ್ಹವಾಗಿದೆ ಎಂದು ಅವರು ಹೇಳಿದರು.

Time for people of Manipur to show red card to Congress for its fouls: PM Modi

April 07th, 04:11 pm

Taking the BJP’s poll campaign for Lok Sabha elections 2019 forward, Prime Minister Shri Narendra Modi addressed a public meeting in Imphal, Manipur. Addressing a huge public meeting in Imphal, Shri Modi said, “In the North East, young people have got new employment opportunities through BPO and Mudra Yojana.”

PM Modi addresses Public Meeting at Imphal, Manipur

April 07th, 04:10 pm

Taking the BJP’s poll campaign for Lok Sabha elections 2019 forward, Prime Minister Shri Narendra Modi addressed a public meeting in Imphal, Manipur. Addressing a huge public meeting in Imphal, Shri Modi said, “In the North East, young people have got new employment opportunities through BPO and Mudra Yojana.”

The time is ripe to redefine ‘R&D’ as ‘Research’ for the ‘Development’ of the nation: PM Modi

March 16th, 11:32 am

Inaugurating the 105th session of Indian Science Congress in Manipur, PM Narendra Modi said that time was ripe to redefine ‘R&D’ as ‘Research’ for the ‘Development’ of the nation. “Science is after all, but a means to a far greater end; of making a difference in the lives of others, of furthering human progress and welfare”, the PM remarked.

Manipur Can Contribute Immensely To India's Development: PM Modi

February 25th, 01:33 pm

PM Modi addressed a huge public meeting in Imphal, Manipur. PM highlighted that the NDA Govt at the Centre was committed towards the development of eastern India. He attacked Congress for not undertaking welfare measures for Manipur and for being indulged in corruption. Shri Modi spoke about the Naga accord and assured people of Manipur that territorial integrity of the state would be maintained.