ಭಾರತ AI ಇಂಪ್ಯಾಕ್ಟ್ ಶೃಂಗಸಭೆ 2026 ರಲ್ಲಿ ನೈಜ-ಸಮಯದ ಸಂಕೇತ ಭಾಷಾ ಅನುವಾದದೊಂದಿಗೆ AI-ಚಾಲಿತ ಪ್ರವೇಶಸಾಧ್ಯತೆಯನ್ನು ಪ್ರಧಾನಮಂತ್ರಿ ಉಲ್ಲೇಖಿಸಿದರು
February 19th, 06:14 pm
ಇಂದು ಭಾರತ AI ಇಂಪ್ಯಾಕ್ಟ್ ಶೃಂಗಸಭೆ 2026 ಅನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಕೃತಕ ಬುದ್ಧಿಮತ್ತೆಯ ಯುಗದಲ್ಲಿ ಪ್ರವೇಶಸಾಧ್ಯತೆ ಮತ್ತು ಸೇರ್ಪಡೆಗೆ ಭಾರತದ ಅಚಲ ಬದ್ಧತೆಯನ್ನು ಹೊಂದಿದೆ ಎಂದು ತಿಳಿಸಿದರು.ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಯೋಗ ಅತ್ಯಂತ ಪರಿಣಾಮಕಾರಿ ಎಂದು ಜಗತ್ತು ಒಪ್ಪಿಕೊಂಡಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
September 25th, 11:00 am
ಕಳೆದ ಕೆಲವು ದಿನಗಳಲ್ಲಿ ನಮ್ಮ ಗಮನ ಸೆಳೆದ ವಿಷಯವೆಂದರೆ ಚೀತಾ. ಚೀತಾಗಳ ಬಗ್ಗೆ ಮಾತನಾಡುವಂತೆ ಸಾಕಷ್ಟು ಸಂದೇಶಗಳು ಬಂದಿವೆ. ಉತ್ತರ ಪ್ರದೇಶದ ಅರುಣ್ ಕುಮಾರ್ ಗುಪ್ತಾ ಅಥವಾ ತೆಲಂಗಾಣದ ಎನ್. ರಾಮಚಂದ್ರನ್ ರಘುರಾಮ್, ಗುಜರಾತ್ನ ರಾಜನ್ ಅಥವಾ ದೆಹಲಿಯ ಸುಬ್ರತಾ ಹೀಗೆ ದೇಶದ ಮೂಲೆ ಮೂಲೆಗಳಿಂದ ಚೀತಾಗಳು ಭಾರತಕ್ಕೆ ಮರಳಿದ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ. 130 ಕೋಟಿ ಭಾರತೀಯರು ಸಂತೋಷದಿಂದ, ಹೆಮ್ಮೆಯಿಂದ ಬೀಗಿದ್ದಾರೆ; ಇದು ಪ್ರಕೃತಿಯ ಬಗೆಗಿನ ಭಾರತದ ಪ್ರೀತಿ. ಈ ಬಗ್ಗೆ ಜನರು ಕೇಳುವ ಸಾಮಾನ್ಯ ಪ್ರಶ್ನೆಯೆಂದರೆ ಮೋದಿ ಜೀ, ಚೀತಾಗಳನ್ನು ನೋಡಲು ನಮಗೆ ಯಾವಾಗ ಅವಕಾಶ ಸಿಗುತ್ತದೆ?"ರಾಷ್ಟ್ರೀಯ ಅಭಿವೃದ್ಧಿಯ “ಮಹಾಯಜ್ಞ’ದಲ್ಲಿ ಎನ್.ಇ.ಪಿ. ದೊಡ್ಡ ಅಂಶವಾಗಿದೆ:ಪ್ರಧಾನಮಂತ್ರಿ "
July 29th, 05:54 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು, ನೂತನ ಶಿಕ್ಷಣ ನೀತಿ 2020ಕ್ಕೆ ಒಂದು ವರ್ಷದ ತುಂಬಿದ ಸಂದರ್ಭದಲ್ಲಿ, ದೇಶಾದ್ಯಂತದ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಕ್ಷೇತ್ರದ ವಿದ್ಯಾರ್ಥಿಗಳು ಮತ್ತು ಬೋಧಕರುಗಳನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಷಣ ಮಾಡಿದರು. ಅವರು ಶಿಕ್ಷಣ ಕ್ಷೇತ್ರದಲ್ಲಿ ಬಹು ಉಪಕ್ರಮಗಳಿಗೂ ಚಾಲನೆ ನೀಡಿದರು.ರಾಷ್ಟ್ರೀಯ ಶಿಕ್ಷಣ ನೀತಿ 2020ರ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಶಿಕ್ಷಣ ಸಮುದಾಯ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ
July 29th, 05:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು, ನೂತನ ಶಿಕ್ಷಣ ನೀತಿ 2020ಕ್ಕೆ ಒಂದು ವರ್ಷದ ತುಂಬಿದ ಸಂದರ್ಭದಲ್ಲಿ, ದೇಶಾದ್ಯಂತದ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಕ್ಷೇತ್ರದ ವಿದ್ಯಾರ್ಥಿಗಳು ಮತ್ತು ಬೋಧಕರುಗಳನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಷಣ ಮಾಡಿದರು. ಅವರು ಶಿಕ್ಷಣ ಕ್ಷೇತ್ರದಲ್ಲಿ ಬಹು ಉಪಕ್ರಮಗಳಿಗೂ ಚಾಲನೆ ನೀಡಿದರು.