India – Finland Joint Statement on the State Visit of President of the Republic of Finland
March 05th, 08:03 pm
At the invitation of PM Modi, Finland President Alexander Stubb is on a State Visit to India from 4-7 March 2026. They held wide-ranging discussions during a bilateral meeting. The two leaders affirmed the deep and enduring friendship between India and Finland, built on a foundation of mutual respect and the values of democracy and rule of law, as well as commitment to global peace, security and international law.India – France Joint Statement
February 18th, 08:10 am
At the invitation of Hon’ble Prime Minister of India, Shri Narendra Modi, President of the French Republic H.E. Mr. Emmanuel Macron paid an official visit to India from 17 to 19 February 2026 and participated in the Artificial Intelligence Impact Summit 2026. During the visit, the two leaders held bilateral talks and jointly inaugurated the 2026 India-France Year of Innovation in Mumbai on 17 February. This is President Macron’s 4th visit to India and it follows Prime Minister Modi’s visit to France in February 2025.ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರು ಮತ್ತು ಯುರೋಪಿಯನ್ ಆಯೋಗದ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
January 27th, 01:30 pm
ಅಧ್ಯಕ್ಷರಾದ ಕೋಸ್ಟಾ ಅವರು ತಮ್ಮ ಸರಳ ಜೀವನ ವಿಧಾನ ಮತ್ತು ಸಮಾಜಕ್ಕೆ ಆಳವಾದ ಬದ್ಧತೆಗಾಗಿ ವ್ಯಾಪಕವಾಗಿ ಮೆಚ್ಚುಗೆ ಪಡೆದಿದ್ದಾರೆ, ಇದು ಅವರಿಗೆ ಲಿಸ್ಬನ್ನ ಗಾಂಧಿ ಎಂಬ ಪ್ರೀತಿಯ ಬಿರುದನ್ನು ಗಳಿಸಿಕೊಟ್ಟಿದೆ. ಅಧ್ಯಕ್ಷರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಅವರು -ಜರ್ಮನಿಯ ಮೊದಲ ಮಹಿಳಾ ರಕ್ಷಣಾ ಸಚಿವೆಯಾಗಿ ಮಾತ್ರವಲ್ಲ, ಯುರೋಪಿಯನ್ ಆಯೋಗದ ಮೊದಲ ಮಹಿಳಾ ಅಧ್ಯಕ್ಷರಾಗಿಯೂ ಸಹ ವಿಶ್ವಾದ್ಯಂತ ಸ್ಫೂರ್ತಿಯ ಮೂಲವಾಗಿದ್ದಾರೆ.ಭಾರತ – ಜರ್ಮನಿ ಜಂಟಿ ಹೇಳಿಕೆ
January 12th, 03:50 pm
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಜರ್ಮನಿ ಒಕ್ಕೂಟ ಗಣರಾಜ್ಯದ ಫೆಡರಲ್ ಚಾನ್ಸಲರ್ ಘನತೆವೆತ್ತ ಶ್ರೀ ಫ್ರೆಡ್ರಿಕ್ ಮೆರ್ಜ್ ಅವರು 2026ರ ಜನವರಿ 12-13 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಚಾನ್ಸಲರ್ ಅವರೊಂದಿಗೆ 23 ಪ್ರಮುಖ ಜರ್ಮನ್ ಸಿಇಒಗಳು ಮತ್ತು ಉದ್ಯಮ ರಂಗದ ನಾಯಕರನ್ನು ಒಳಗೊಂಡ ಉನ್ನತ ಮಟ್ಟದ ನಿಯೋಗವು ಆಗಮಿಸಿತ್ತು.ಜರ್ಮನಿ ಫೆಡರಲ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅವರೊಂದಿಗೆ ನಡೆದ ಜಂಟಿ ಪತ್ರಿಕಾಗೋಷ್ಠಿಯ ವೇಳೆ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
January 12th, 12:49 pm
ಗುಜರಾತ್ ಭಾಷೆಯಲ್ಲಿ ನಾವು ‘ಆವಕಾರೋ ಮಿಠೋ ಆಪಜೆ ರೆ’ ಎಂದು ಹೇಳುತ್ತೇವೆ—ಅಂದರೆ ಆತ್ಮೀಯತೆ ಮತ್ತು ಸ್ನೇಹಭಾವದಿಂದ ಸ್ವಾಗತಿಸುವುದು. ಅದೇ ಭಾವನೆ ಮತ್ತು ಆತ್ಮದಿಂದ ಚಾನ್ಸಲರ್ ಮೆರ್ಜ್ ಅವರಿಗೆ ಭಾರತಕ್ಕೆ ಹಾರ್ದಿಕ ಸ್ವಾಗತವನ್ನು ಸಲ್ಲಿಸುತ್ತೇವೆ.22ನೇ ಆಸಿಯಾನ್-ಭಾರತ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಉದ್ಘಾಟನಾ ಭಾಷಣದ ಕನ್ನಡ ಅವತರಣಿಕೆ
October 26th, 02:20 pm
ಗೌರವಾನ್ವಿತ ಪ್ರಧಾನಮಂತ್ರಿ ಹಾಗು ನನ್ನ ಸ್ನೇಹಿತ ಅನ್ವರ್ ಇಬ್ರಾಹಿಂ,ಕ್ವಾಲಾಲಂಪುರದಲ್ಲಿ ನಡೆದ 22ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಿದರು
October 26th, 02:06 pm
22ನೇ ಆಸಿಯಾನ್ ಭಾರತ ಶೃಂಗಸಭೆಯು ಅಕ್ಟೋಬರ್ 26, 2025 ರಂದು ನಡೆಯಿತು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶೃಂಗಸಭೆಯಲ್ಲಿ ವರ್ಚುವಲ್ ಮೂಲಕ ಭಾಗವಹಿಸಿದರು. ಪ್ರಧಾನಮಂತ್ರಿ ಮತ್ತು ಆಸಿಯಾನ್ ನಾಯಕರು ಜಂಟಿಯಾಗಿ ಆಸಿಯಾನ್-ಭಾರತ ಸಂಬಂಧಗಳಲ್ಲಿನ ಪ್ರಗತಿಯನ್ನು ಪರಿಶೀಲಿಸಿದರು ಹಾಗು ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಉಪಕ್ರಮಗಳ ಕುರಿತು ಚರ್ಚೆ ನಡೆಸಿದರು. ಇದು ಭಾರತ-ಆಸಿಯಾನ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ 12ನೇ ಬಾರಿಗೆ ಭಾಗವಹಿಸಿರುವುದಾಗಿದೆ.22ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿಯವರ ಭಾಗವಹಿಸುವಿಕೆ
October 25th, 09:48 am
ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರ ಆಹ್ವಾನದ ಮೇರೆಗೆ, ಪ್ರಧಾನಿ ಮೋದಿ ಅವರು ಅಕ್ಟೋಬರ್ 26, 2025 ರಂದು ನಡೆಯಲಿರುವ 22ನೇ ಆಸಿಯಾನ್ - ಭಾರತ ಶೃಂಗಸಭೆಯಲ್ಲಿ ವರ್ಚುವಲ್ ಆಗಿ ಭಾಗವಹಿಸಲಿದ್ದಾರೆ. ನಮ್ಮ ಆಕ್ಟ್ ಈಸ್ಟ್ ನೀತಿ ಮತ್ತು ಇಂಡೋ-ಪೆಸಿಫಿಕ್ ದೃಷ್ಟಿಕೋನಕ್ಕೆ ಅನುಗುಣವಾಗಿ ಪ್ರಧಾನಿ ಮೋದಿ ಅವರು ಆಸಿಯಾನ್-ಭಾರತ ಸಂಬಂಧಗಳಲ್ಲಿನ ಪ್ರಗತಿಯನ್ನು ಆಸಿಯಾನ್ ನಾಯಕರೊಂದಿಗೆ ಜಂಟಿಯಾಗಿ ಪರಿಶೀಲಿಸಲಿದ್ದಾರೆ.ಜಪಾನ್ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಘನತೆವೆತ್ತ ಶ್ರೀಮತಿ ಸನೈ ಟಕೈಚಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
October 21st, 11:24 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಪಾನ್ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಘನತೆವೆತ್ತ ಶ್ರೀಮತಿ ಸನೆ ತಕೈಚಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಂದೇಶದಲ್ಲಿ ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದಾರೆ.ಮಂಗೋಲಿಯಾ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಪ್ರಕಟಣೆಯ ಕನ್ನಡ ಅನುವಾದ
October 14th, 01:15 pm
ಮಂಗೋಲಿಯಾ ಅಧ್ಯಕ್ಷರು ಆರು ವರ್ಷಗಳ ನಂತರ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ, ಇದು ಬಹಳ ವಿಶೇಷ ಸಂದರ್ಭವಾಗಿದೆ. ಭಾರತ ಮತ್ತು ಮಂಗೋಲಿಯಾ 70 ವರ್ಷಗಳ ರಾಜತಾಂತ್ರಿಕ ಸಂಬಂಧಗಳು ಮತ್ತು 10 ವರ್ಷಗಳ ಕಾರ್ಯತಂತ್ರದ ಪಾಲುದಾರಿಕೆಯನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಈ ಭೇಟಿ ಬಂದಿದೆ. ಇದನ್ನು ಗುರುತಿಸಲು, ನಾವು ನಮ್ಮ ಹಂಚಿಕೆಯ ಪರಂಪರೆ, ವೈವಿಧ್ಯತೆ ಮತ್ತು ಬಲವಾದ ನಾಗರಿಕತೆಯ ಬಾಂಧವ್ಯಗಳನ್ನು ಎತ್ತಿ ತೋರಿಸುವ ಜಂಟಿ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದೇವೆ.ಯುನೈಟೆಡ್ ಕಿಂಗ್ ಡಮ್ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
October 09th, 11:25 am
ಭಾರತಕ್ಕೆ ಮೊದಲ ಭೇಟಿ ನೀಡಿರುವ ಪ್ರಧಾನಮಂತ್ರಿ ಕೀರ್ ಸ್ಟಾರ್ಮರ್ ಅವರನ್ನು ಇಂದು ಮುಂಬೈನಲ್ಲಿ ಸ್ವಾಗತಿಸಲು ನನಗೆ ಸಂತೋಷವಾಗಿದೆ..ಎಸ್.ಸಿ.ಒ. ಶೃಂಗಸಭೆಯ ಸಂದರ್ಭದಲ್ಲಿ ಮ್ಯಾನ್ಮಾರ್ ನ ರಾಷ್ಟ್ರೀಯ ಭದ್ರತೆ ಮತ್ತು ಶಾಂತಿ ಆಯೋಗದ ಅಧ್ಯಕ್ಷರಾದ ಹಿರಿಯ ಜನರಲ್ ಮಿನ್ ಆಂಗ್ ಹ್ಲೈಂಗ್ ಅವರನ್ನು ಪ್ರಧಾನಮಂತ್ರಿ ಅವರು ಭೇಟಿ ಮಾಡಿದರು
August 31st, 04:50 pm
ಟಿಯಾಂಜಿನ್ ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆಯ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮ್ಯಾನ್ಮಾರ್ ನ ರಾಷ್ಟ್ರೀಯ ಭದ್ರತೆ ಮತ್ತು ಶಾಂತಿ ಆಯೋಗದ ಅಧ್ಯಕ್ಷರಾದ ಹಿರಿಯ ಜನರಲ್ ಮಿನ್ ಆಂಗ್ ಹ್ಲೈಂಗ್ ಅವರನ್ನು ಭೇಟಿಯಾದರು.ಭಾರತ ಮತ್ತು ಜಪಾನ್ ನಡುವೆ ಭದ್ರತಾ ಸಹಕಾರ ಕುರಿತು ಜಂಟಿ ಘೋಷಣೆ
August 29th, 07:43 pm
ಸಾಮಾನ್ಯ ಹಿತಾಸಕ್ತಿ ಮತ್ತು ಮೌಲ್ಯಗಳ ಆಧಾರದ ಮೇಲೆ ಭಾರತ ಮತ್ತು ಜಪಾನ್ನ ವಿಶೇಷ ಕಾರ್ಯತಂತ್ರಗಳು ಮತ್ತು ಜಾಗತಿಕ ಸಹಭಾಗಿತ್ವದ ರಾಜಕೀಯ ಮುನ್ನೋಟ ಮತ್ತು ಉದ್ದೇಶಗಳು ಮತ್ತೊಮ್ಮೆ ಮುನ್ನೆಲೆಗೆ ಬಂದಿವೆ.ಜಪಾನ್ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
August 29th, 03:59 pm
ಇಂದಿನ ನಮ್ಮ ಚರ್ಚೆಯು ಫಲಪ್ರದ ಮತ್ತು ನಿರ್ದಿಷ್ಟ ಉದ್ದೇಶಗಳನ್ನು ಒಳಗೊಂಡಿತ್ತು. ಎರಡು ಪ್ರಮುಖ ಆರ್ಥಿಕತೆಗಳು ಮತ್ತು ಚೈತನ್ಯಶೀಲ ಪ್ರಜಾಪ್ರಭುತ್ವಗಳಾಗಿ, ನಮ್ಮ ಪಾಲುದಾರಿಕೆಯು ನಮ್ಮ ಎರಡೂ ದೇಶಗಳಿಗೆ ಮಾತ್ರವಲ್ಲದೆ ಜಾಗತಿಕ ಶಾಂತಿ ಮತ್ತು ಸ್ಥಿರತೆಗೂ ಬಹಳ ಮುಖ್ಯವಾಗಿದೆ ಎಂಬುದನ್ನು ನಾವಿಬ್ಬರೂ ಒಪ್ಪುತ್ತೇವೆ.ಭಾರತ-ಫಿಜಿ ಜಂಟಿ ಹೇಳಿಕೆ: ʻವೀಲೋಮನಿ ದೋಸ್ತಿʼಯ ಸ್ಫೂರ್ತಿಯೊಂದಿಗೆ ಪಾಲುದಾರಿಕೆ
August 25th, 01:52 pm
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫಿಜಿ ಗಣರಾಜ್ಯದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ಸಿಟಿವೇನಿ ರಬೂಕಾ ಅವರು 2025ರ ಆಗಸ್ಟ್ 24 ರಿಂದ 26ರವರೆಗೆ ಭಾರತ ಗಣರಾಜ್ಯಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಸ್ತುತ ತಮ್ಮ ಅಧಿಕಾರಾವಧಿಯಲ್ಲಿ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಂಡಿರುವ ಪ್ರಧಾನಮಂತ್ರಿ ರಬುಕಾ ಅವರು ತಮ್ಮ ಪತ್ನಿಯ ಸಂಗಡವಾಗಿ ನವದೆಹಲಿಗೆ ಭೇಟಿ ನೀಡಿದ್ದಾರೆ. ಫಿಜಿ ಆರೋಗ್ಯ ಮತ್ತು ವೈದ್ಯಕೀಯ ಸೇವೆಗಳ ಸಚಿವರಾದ ಗೌರವಾನ್ವಿತ ಶ್ರೀ ಆಂಟೋನಿಯೊ ಲಾಲಬಲಾವು ಮತ್ತು ಫಿಜಿ ಗಣರಾಜ್ಯದ ಸರ್ಕಾರದ ಹಿರಿಯ ಅಧಿಕಾರಿಗಳ ನಿಯೋಗ ಅವರ ಜೊತೆಯಲ್ಲಿದೆ.ಭಾರತ-ಯುಕೆ (ಯುನೈಟೆಡ್ ಕಿಂಗ್ಡಮ್) ವಿಷನ್ 2035
July 24th, 07:12 pm
ಭಾರತ ಮತ್ತು ಯುನೈಟೆಡ್ ಕಿಂಗ್ಡಮ್ನ ಪ್ರಧಾನ ಮಂತ್ರಿಗಳು 2025 ರ ಜುಲೈ 24ರಂದು ಲಂಡನ್ನಲ್ಲಿ ನಡೆದ ಸಭೆಯಲ್ಲಿ ಹೊಸ ಭಾರತ-ಯುಕೆ ವಿಷನ್ 2035 ಅನ್ನು ಅನುಮೋದಿಸಿದರು. ಇದು ಪುನರುಜ್ಜೀವನಗೊಂಡ ಪಾಲುದಾರಿಕೆಯ ಸಂಪೂರ್ಣ ಸಾಮರ್ಥ್ಯವನ್ನು ಮುಕ್ತಗೊಳಿಸುವ ತಮ್ಮ ಹಂಚಿಕೆಯ ಬದ್ಧತೆಯನ್ನು ಪುನರುಚ್ಚರಿಸುತ್ತದೆ. ಈ ಮಹತ್ವಾಕಾಂಕ್ಷೆಯ ಮತ್ತು ಭವಿಷ್ಯದ ಕೇಂದ್ರಿತ ಒಪ್ಪಂದವು ಪರಸ್ಪರ ಬೆಳವಣಿಗೆ, ಸಮೃದ್ಧಿಗಾಗಿ ಮತ್ತು ತ್ವರಿತ ಜಾಗತಿಕ ಬದಲಾವಣೆಯ ಸಮಯದಲ್ಲಿಸಮೃದ್ಧ, ಸುರಕ್ಷಿತ ಮತ್ತು ಸುಸ್ಥಿರ ಜಗತ್ತನ್ನು ರೂಪಿಸಲು ಒಟ್ಟಾಗಿ ಕೆಲಸ ಮಾಡುವ ಉಭಯ ರಾಷ್ಟ್ರಗಳ ಸಂಕಲ್ಪವನ್ನು ಒತ್ತಿಹೇಳುತ್ತದೆ.ಬ್ರಿಟನ್ ಪ್ರಧಾನಮಂತ್ರಿಯವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರು ನೀಡಿದ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
July 24th, 04:20 pm
ಮೊದಲನೆಯದಾಗಿ, ಪ್ರಧಾನಿ ಸ್ಟಾರ್ಮರ್ ಅವರ ಆತ್ಮೀಯ ಸ್ವಾಗತ ಮತ್ತು ಸೌಹಾರ್ದಯುತ ಆತಿಥ್ಯಕ್ಕಾಗಿ ನಾನು ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ಇಂದು ನಮ್ಮ ದ್ವಿಪಕ್ಷೀಯ ಸಂಬಂಧಗಳಲ್ಲಿ ಒಂದು ಐತಿಹಾಸಿಕ ಮೈಲಿಗಲ್ಲು. ಹಲವು ವರ್ಷಗಳ ಸಮರ್ಪಿತ ಪ್ರಯತ್ನಗಳ ನಂತರ, ಇಂದು ನಮ್ಮ ಎರಡೂ ದೇಶಗಳ ನಡುವೆ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸಲಾಗಿದೆ ಎಂದು ನನಗೆ ಸಂತೋಷವಾಗಿದೆ.ಜಿ 7 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಮಾರ್ಕ್ ಕಾರ್ನೆ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
June 18th, 08:02 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಲ್ಬರ್ಟಾದ ಕಾನನಸ್ಕಿಸ್ ನಲ್ಲಿ ನಡೆದ ಜಿ 7 ಶೃಂಗಸಭೆಯ ನೇಪಥ್ಯದಲ್ಲಿ ಕೆನಡಾದ ಪ್ರಧಾನಿ, ಘನತೆವೆತ್ತ ಶ್ರೀ ಮಾರ್ಕ್ ಕಾರ್ನೆ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.ಉದಯೋನ್ಮುಖ ಈಶಾನ್ಯ ಹೂಡಿಕೆದಾರರ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 23rd, 11:00 am
ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಸುಕಾಂತ ಮಜುಂದಾರ್ ಜಿ, ಮಣಿಪುರ ರಾಜ್ಯಪಾಲರಾದ ಅಜಯ್ ಭಲ್ಲಾ ಜಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಜಿ, ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಾಹಾ ಜಿ, ಮೇಘಾಲಯದ ಮುಖ್ಯಮಂತ್ರಿ ತಂಗ್ಮಾಂಗ್ ಸಿನ್ರಾಡ್ ಎಸ್. ನಾಗಾಲ್ಯಾಂಡ್ ಮುಖ್ಯಮಂತ್ರಿ ನೇಫಿಯು ರಿಯೊ ಜಿ, ಮಿಜೋರಾಮ್ನ ಮುಖ್ಯಮಂತ್ರಿ ಲಾಲ್ದುಹೋಮಾ ಜಿ, ಉದ್ಯಮ ರಂಗದ ದಿಗ್ಗಜರೆ, ಹೂಡಿಕೆದಾರರೆ, ಮಹಿಳೆಯರು ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈಸಿಂಗ್ ನಾರ್ತ್ ಈಸ್ಟ್ ಇನ್ವೆಸ್ಟರ್ಸ್ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು
May 23rd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ರೈಸಿಂಗ್ ನಾರ್ತ್ ಈಸ್ಟ್ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು. ಸಮಾರಂಭಕ್ಕೆ ಆಗಮಿಸಿದ ಎಲ್ಲಾ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಮಂತ್ರಿಯವರು, ಈಶಾನ್ಯ ಪ್ರದೇಶದ ಭವಿಷ್ಯದ ಬಗ್ಗೆ ಹೆಮ್ಮೆ, ಆತ್ಮೀಯತೆ ಮತ್ತು ಅಪಾರ ವಿಶ್ವಾಸವನ್ನು ವ್ಯಕ್ತಪಡಿಸಿದರು. ಇತ್ತೀಚೆಗೆ ಭಾರತ ಮಂಟಪದಲ್ಲಿ ನಡೆದ ಅಷ್ಟಲಕ್ಷ್ಮಿ ಮಹೋತ್ಸವವನ್ನು ಸ್ಮರಿಸಿದ ಅವರು, ಇಂದಿನ ಕಾರ್ಯಕ್ರಮವು ಈಶಾನ್ಯ ವಲಯದಲ್ಲಿ ಹೂಡಿಕೆಯ ಸಂಭ್ರಮಾಚರಣೆಯಾಗಿದೆ ಎಂದು ಒತ್ತಿ ಹೇಳಿದರು. ಈ ಶೃಂಗಸಭೆಯಲ್ಲಿ ಪ್ರಮುಖ ಉದ್ಯಮ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರುವುದನ್ನು ಪ್ರಧಾನಮಂತ್ರಿಯವರು ಉಲ್ಲೇಖಿಸಿ, ಈ ವಲಯದಲ್ಲಿನ ಅವಕಾಶಗಳ ಬಗೆಗಿನ ಉತ್ಸಾಹವನ್ನು ಇದು ಎತ್ತಿ ತೋರಿಸುತ್ತದೆ ಎಂದರು. ಹೂಡಿಕೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವಲ್ಲಿ ಶ್ರಮಿಸಿದ ಎಲ್ಲಾ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರಗಳಿಗೆ ಅವರು ಅಭಿನಂದನೆ ಸಲ್ಲಿಸಿದರು. ತಮ್ಮ ಶುಭಾಶಯಗಳನ್ನು ತಿಳಿಸುತ್ತಾ, ಪ್ರಧಾನಮಂತ್ರಿಯವರು ನಾರ್ತ್ ಈಸ್ಟ್ ರೈಸಿಂಗ್ ಶೃಂಗಸಭೆಯನ್ನು ಶ್ಲಾಘಿಸಿದರು ಮತ್ತು ಈ ವಲಯದ ನಿರಂತರ ಬೆಳವಣಿಗೆ ಹಾಗೂ ಸಮೃದ್ಧಿಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.