Criminals who have been sheltered under TMC will be punished: PM Modi in Jadavpur, West Bengal
April 24th, 11:45 am
Addressing a massive public meeting in Jadavpur, West Bengal, PM Modi highlighted the scale of participation in the first phase of polling. He asserted that TMC may not even open its account in the first phase and urged voters in the second phase to give a decisive mandate for BJP for a developed Bengal. He also raised concerns about the situation in Jadavpur University and touched upon local issues affecting people.Bengal’s industries and MSMEs have been destroyed under TMC: PM Modi in Dum Dum
April 24th, 11:35 am
Prime Minister Narendra Modi today addressed a massive public gathering in Dum Dum, West Bengal, delivering a high-energy speech that resonated strongly with the people of Bengal. He congratulated the citizens for the visible wave of change and asserted that the first phase of polling had already signaled a decisive shift in the state’s political landscape.PM Modi ignites Dum Dum and Jadavpur with fiery addresses
April 24th, 11:30 am
Prime Minister Narendra Modi today addressed two massive public gatherings in Dum Dum and Jadavpur, West Bengal, delivering high-energy speeches that resonated strongly with the people of the state. He congratulated the citizens on the visible wave of change and asserted that the first phase of polling had already signaled a decisive shift in the state’s political landscape.ನವದೆಹಲಿಯ ಕಾರಿಯಪ್ಪ ಮೈದಾನದಲ್ಲಿ ನಡೆದ ಎನ್ ಸಿಸಿ ರ್ಯಾಲಿ (Rally) ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 28th, 04:00 pm
ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ, ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಜಿ, ವೇದಿಕೆಯಲ್ಲಿರುವ ಇತರೆ ಎಲ್ಲ ಗಣ್ಯರೆ, ದೇಶಾದ್ಯಂತ ಬಂದಿರುವ ಎನ್ ಸಿ ಸಿ ಮತ್ತು ಎನ್ ಎಸ್ ಎಸ್ ಕೆಡೆಟ್ ಗಳೆ, ಟ್ಯಾಬ್ಲೊ ಕಲಾವಿದರೆ, ರಾಷ್ಟ್ರೀಯ ರಂಗಶಾಲೆಯ ಸಹೋದ್ಯೋಗಿಗಳೆ ಮತ್ತು ನನ್ನ ಪ್ರೀತಿಯ ಯುವ ಸ್ನೇಹಿತರೆ. ನಿಮ್ಮೆಲ್ಲರ ಕಠಿಣ ಪರಿಶ್ರಮ ಇಲ್ಲಿ ಗೋಚರಿಸುತ್ತಿದೆ. ನೀವು ಉತ್ತಮ ಸಮನ್ವಯದಿಂದ ನಿಮ್ಮ ಪ್ರದರ್ಶನವನ್ನು ತೋರಿದ್ದೀರಿ.ದೆಹಲಿಯಲ್ಲಿ ನಡೆದ ವಾರ್ಷಿಕ ಎನ್ಸಿಸಿ ಪ್ರಧಾನಮಂತ್ರಿ ಪರೇಡ್ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 28th, 03:30 pm
ದೆಹಲಿಯಲ್ಲಿ ಕಾರಿಯಪ್ಪ ಪರೇಡ್ ಮೈದಾನದಲ್ಲಿ ಇಂದು ನಡೆದ ವಾರ್ಷಿಕ ಎನ್ಸಿಸಿ ಪ್ರಧಾನಮಂತ್ರಿ ಪರೇಡನ್ನು (ರ್ಯಾಲಿಯನ್ನು) ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಎನ್ಸಿಸಿ ದಿನದ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎನ್ಸಿಸಿ, ಎನ್ಎಸ್ಎಸ್ ಕೆಡೆಟ್ಗಳು, ಟ್ಯಾಬ್ಲೋ ಕಲಾವಿದರು, ರಾಷ್ಟ್ರೀಯ ರಂಗಶಾಲೆಯ ಸಹಚರರು ಮತ್ತು ದೇಶಾದ್ಯಂತದ ಯುವ ಪಾಲ್ಗೊಳ್ಳುವಿಕೆಯ ಪ್ರಯತ್ನಗಳು ಅವರ ಸಂಘಟಿತ ಪ್ರದರ್ಶನಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತವೆ ಎಂದು ಹೇಳಿದರು. ಇಂದು ಬೆಳಿಗ್ಗೆ ಮಹಾರಾಷ್ಟ್ರದಲ್ಲಿ ಸಂಭವಿಸಿದ ವಿಮಾನ ಅಪಘಾತದಿಂದಾಗಿ ಈ ದಿನವು ತೀವ್ರ ದುಃಖವನ್ನುಂಟುಮಾಡಿದೆ ಎಂದು ಶ್ರೀ ಮೋದಿ ದುಃಖದಿಂದ ನುಡಿದರು, ಇದರಲ್ಲಿ ಉಪಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರು ಮತ್ತು ಕೆಲವು ಸಹೋದ್ಯೋಗಿಗಳು ಸಾವನ್ನಪ್ಪಿದ್ದಾರೆ. ಅಜಿತ್ ದಾದಾ ಅವರು ಮಹಾರಾಷ್ಟ್ರ ಮತ್ತು ರಾಷ್ಟ್ರದ ಅಭಿವೃದ್ಧಿಗೆ, ವಿಶೇಷವಾಗಿ ಗ್ರಾಮೀಣ ಜೀವನವನ್ನು ಸುಧಾರಿಸಲು ಕೆಲಸ ಮಾಡುವ ಮೂಲಕ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಅವರು ಎತ್ತಿ ತೋರಿಸಿದರು ಮತ್ತು ಶ್ರೀ ಅಜಿತ್ ಪವಾರ್ ಜೀ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದರು. ಈ ನೋವಿನ ಕ್ಷಣದಲ್ಲಿ, ಅಪಘಾತದಲ್ಲಿ ಮಡಿದವರ ಕುಟುಂಬಗಳೊಂದಿಗೆ ರಾಷ್ಟ್ರವು ನಿಂತಿದೆ ಎಂದು ಅವರು ಹೇಳಿದರು. ದುಃಖ ಮತ್ತು ಸಂತಾಪದ ಈ ಕ್ಷಣಗಳ ನಡುವೆ ಪ್ರಧಾನಿ, ಸ್ನೇಹಪರ ರಾಷ್ಟ್ರಗಳವರು ಸೇರಿದಂತೆ ಹಾಜರಿದ್ದ ಎಲ್ಲಾ ಕೆಡೆಟ್ಗಳಿಗೆ ಶುಭಾಶಯಗಳನ್ನು ತಿಳಿಸಿದರು ಮತ್ತು ಈ ವರ್ಷ ಬಾಲಕಿಯರ ಹೆಚ್ಚಿನ ಭಾಗವಹಿಸುವಿಕೆಯನ್ನು ಗುರುತಿಸಿದರು.ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ಭಾರತ-ಯುರೋಪ್ ಒಕ್ಕೂಟದ ವ್ಯವಹಾರ ವೇದಿಕೆಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಗಳ ಕನ್ನಡ ಅನುವಾದ
January 27th, 04:32 pm
ಭಾರತ-ಯುರೋಪಿಯನ್ ಒಕ್ಕೂಟದ ವ್ಯವಹಾರ ವೇದಿಕೆಯಲ್ಲಿ ಭಾಗವಹಿಸಲು ನನಗೆ ತುಂಬಾ ಸಂತೋಷವಾಗಿದೆ. ಯುರೋಪಿಯನ್ ಒಕ್ಕೂಟದ ಮಂಡಳಿ ಮತ್ತು ಆಯೋಗದ ಅಧ್ಯಕ್ಷರ ಭಾರತ ಭೇಟಿಯು ಸಾಮಾನ್ಯ ರಾಜತಾಂತ್ರಿಕ ಪ್ರವಾಸವಲ್ಲ; ಇದು ಭಾರತ-ಯುರೋಪಿಯನ್ ಒಕ್ಕೂಟದ ಸಂಬಂಧಗಳಲ್ಲಿ ಹೊಸ ಯುಗಕ್ಕೆ ಕಹಳೆ ಮೊಳಗಿಸುತ್ತಿದೆ. ಮೊದಲ ಬಾರಿಗೆ, ಭಾರತದ ಗಣರಾಜ್ಯೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಯುರೋಪಿಯನ್ ಒಕ್ಕೂಟದ ನಾಯಕರು ಭಾಗವಹಿಸುವುದು, ಭಾರತ ಮತ್ತು ಯುರೋಪಿಯನ್ ಒಕ್ಕೂಟದ ನಡುವಿನ ಭಾರತದ ಇತಿಹಾಸದಲ್ಲಿ ಅತಿದೊಡ್ಡ ಎಫ್.ಟಿ.ಎ. ಯ ಅಂಗೀಕಾರ, ಮತ್ತು ಇಂದು, ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಭಾರತ-ಯುರೋಪಿಯನ್ ಒಕ್ಕೂಟದ ವ್ಯವಹಾರ ವೇದಿಕೆಯ ಸಂಘಟನೆ, ಅದೂ ಹಲವಾರು ಸಿ.ಇ.ಒ. ಗಳೊಂದಿಗೆ - ಈ ಎಲ್ಲಾ ಸಾಧನೆಗಳು ವಿಶ್ವದ ಎರಡು ದೊಡ್ಡ ಪ್ರಜಾಪ್ರಭುತ್ವ ಶಕ್ತಿಗಳ ನಡುವೆ ನಡೆಯುತ್ತಿರುವ ಅಭೂತಪೂರ್ವ ಹೊಂದಾಣಿಕೆಯ ಸಂಕೇತಗಳಾಗಿವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವ ದೆಹಲಿಯಲ್ಲಿ ಭಾರತ-ಯುರೋಪ್ ಒಕ್ಕೂಟದ ವ್ಯವಹಾರ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದರು
January 27th, 04:30 pm
ನವ ದೆಹಲಿಯ ಭಾರತ್ ಮಂಟಪದಲ್ಲಿ ಇಂದು ಭಾರತ-ಯುರೋಪಿಯನ್ ಯೂನಿಯನ್ ವ್ಯಾಪಾರ ವೇದಿಕೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ಭಾರತ-ಯುರೋಪಿಯನ್ ಯೂನಿಯನ್ (ಇಯು) ವ್ಯಾಪಾರ ವೇದಿಕೆಯಲ್ಲಿ ಭಾಗವಹಿಸಿದ್ದಕ್ಕೆ ಸಂತೋಷ ವ್ಯಕ್ತಪಡಿಸಿದರು. ಯುರೋಪಿಯನ್ ಯೂನಿಯನ್ ಕೌನ್ಸಿಲ್ ಮತ್ತು ಆಯೋಗದ ಅಧ್ಯಕ್ಷರ ಭಾರತ ಭೇಟಿ ಸಾಮಾನ್ಯ ರಾಜತಾಂತ್ರಿಕ ಪ್ರವಾಸವಲ್ಲ, ಅದು ಭಾರತ-ಯುರೋಪಿಯನ್ ಯೂನಿಯನ್ ಸಂಬಂಧಗಳಲ್ಲಿ ಹೊಸ ಯುಗದ ಆರಂಭವನ್ನು ಸೂಚಿಸುತ್ತದೆ ಎಂದು ಹೇಳಿದರು. ಭಾರತದ ಗಣರಾಜ್ಯೋತ್ಸವದಲ್ಲಿ ಇದೇ ಮೊದಲ ಬಾರಿಗೆ ಯುರೋಪಿಯನ್ ಯೂನಿಯನ್ ನಾಯಕರು ಮುಖ್ಯ ಅತಿಥಿಗಳಾಗಿ ಸೇರಿಕೊಂಡರು, ಭಾರತ ಮತ್ತು ಯುರೋಪಿಯನ್ ಯೂನಿಯನ್ ಭಾರತದ ಇತಿಹಾಸದಲ್ಲಿಯೇ ಅತಿದೊಡ್ಡ ಮುಕ್ತ ವ್ಯಾಪಾರ ಒಪ್ಪಂದವನ್ನು ಮುಕ್ತಾಯಗೊಳಿಸಿದವು ಮತ್ತು ಇಂದು, ಹಲವಾರು ಸಿಇಒಗಳ ಉಪಸ್ಥಿತಿಯೊಂದಿಗೆ, ಭಾರತ-ಯುರೋಪಿಯನ್ ಯೂನಿಯನ್ ವ್ಯಾಪಾರ ವೇದಿಕೆಯನ್ನು ಇಷ್ಟು ದೊಡ್ಡ ಪ್ರಮಾಣದಲ್ಲಿ ಆಯೋಜಿಸಲಾಗುತ್ತಿದೆ ಎಂದೂ ಶ್ರೀ ಮೋದಿ ಎತ್ತಿ ತೋರಿಸಿದರು. ಈ ಸಾಧನೆಗಳು ವಿಶ್ವದ ಎರಡು ದೊಡ್ಡ ಪ್ರಜಾಪ್ರಭುತ್ವ ಶಕ್ತಿಗಳ ನಡುವಿನ ಅಭೂತಪೂರ್ವ ಹೊಂದಾಣಿಕೆಯನ್ನು ಸಂಕೇತಿಸುತ್ತವೆ ಎಂದೂ ಅವರು ಹೇಳಿದರು.ಫಲಿತಾಂಶಗಳ ಪಟ್ಟಿ: ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸಲರ್ ಅವರ ಭಾರತ ಭೇಟಿ (ಜನವರಿ 12-13, 2026)
January 12th, 03:47 pm
ದ್ವಿಪಕ್ಷೀಯ ರಕ್ಷ ಣಾ ಕೈಗಾರಿಕಾ ಸಹಕಾರವನ್ನು ಬಲಪಡಿಸುವ ಉದ್ದೇಶದ ಜಂಟಿ ಘೋಷಣೆಅಹಮದಾಬಾದ್ ನಲ್ಲಿ ನಡೆದ ಭಾರತ-ಜರ್ಮನಿ ಸಿಇಒಗಳ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ
January 12th, 01:35 pm
ಭಾರತ-ಜರ್ಮನಿ ಸಿಇಒಗಳ ವೇದಿಕೆಗೆ ಸೇರಲು ನನಗೆ ತುಂಬಾ ಸಂತೋಷವಾಗಿದೆ. ಭಾರತ-ಜರ್ಮನಿ ಸಂಬಂಧಗಳ ಅಮೃತ ಮಹೋತ್ಸವ ಮತ್ತು ಭಾರತ-ಜರ್ಮನಿ ವ್ಯೂಹಾತ್ಮಕ ಪಾಲುದಾರಿಕೆಯ ರಜತ ಮಹೋತ್ಸವವನ್ನು ನಾವು ಆಚರಿಸುತ್ತಿರುವ ಅತ್ಯಂತ ಮಹತ್ವದ ಸಮಯದಲ್ಲಿ ಈ ಸಭೆ ನಡೆಯುತ್ತಿದೆ. ಇದರರ್ಥ ನಮ್ಮ ಸಂಬಂಧವು ಪ್ಲಾಟಿನಂನ ಶಾಶ್ವತತೆ ಮತ್ತು ಬೆಳ್ಳಿಯ ಹೊಳಪನ್ನು ಹೊಂದಿದೆ.ಭಾರತೀಯ ಕೃತಕ ಬುದ್ಧಿಮತ್ತೆ (ಎಐ) ಸ್ಟಾರ್ಟ್-ಅಪ್ಗಳೊಂದಿಗೆ ದುಂಡುಮೇಜಿನ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ
January 08th, 02:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಭಾರತೀಯ ಕೃತಕ ಬುದ್ಧಿಮತ್ತೆ (ಎಐ) ನವೋದ್ಯಮಗಳೊಂದಿಗೆ (ಸ್ಟಾರ್ಟ್-ಅಪ್ಗಳೊಂದಿಗೆ) ನಡೆದ ದುಂಡುಮೇಜಿನ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೋರ್ಡಾನ್ ನ ಹ್ಯಾಶೆಮೈಟ್ ಸಾಮ್ರಾಜ್ಯಕ್ಕೆ ಭೇಟಿ ನೀಡಿದ ಕುರಿತು ಜಂಟಿ ಹೇಳಿಕೆ
December 16th, 03:56 pm
ಜೋರ್ಡಾನ್ ನ ಹ್ಯಾಶೆಮೈಟ್ ಸಾಮ್ರಾಜ್ಯದ ಘನವೆತ್ತ ರಾಜ ಅಬ್ದುಲ್ಲಾ II ಇಬ್ನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಡಿಸೆಂಬರ್ 15 ಮತ್ತು 16 ರಂದು ಜೋರ್ಡಾನ್ಗೆ ಭೇಟಿ ನೀಡಿದರು.List of Outcomes Visit of Prime Minister to Jordan
December 15th, 11:52 pm
During the meeting between PM Modi and HM King Abdullah II of Jordan, several MoUs were signed. These include agreements on New and Renewable Energy, Water Resources Management & Development, Cultural Exchange and Digital Technology.ಮಂಗೋಲಿಯಾ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಪ್ರಕಟಣೆಯ ಕನ್ನಡ ಅನುವಾದ
October 14th, 01:15 pm
ಮಂಗೋಲಿಯಾ ಅಧ್ಯಕ್ಷರು ಆರು ವರ್ಷಗಳ ನಂತರ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ, ಇದು ಬಹಳ ವಿಶೇಷ ಸಂದರ್ಭವಾಗಿದೆ. ಭಾರತ ಮತ್ತು ಮಂಗೋಲಿಯಾ 70 ವರ್ಷಗಳ ರಾಜತಾಂತ್ರಿಕ ಸಂಬಂಧಗಳು ಮತ್ತು 10 ವರ್ಷಗಳ ಕಾರ್ಯತಂತ್ರದ ಪಾಲುದಾರಿಕೆಯನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಈ ಭೇಟಿ ಬಂದಿದೆ. ಇದನ್ನು ಗುರುತಿಸಲು, ನಾವು ನಮ್ಮ ಹಂಚಿಕೆಯ ಪರಂಪರೆ, ವೈವಿಧ್ಯತೆ ಮತ್ತು ಬಲವಾದ ನಾಗರಿಕತೆಯ ಬಾಂಧವ್ಯಗಳನ್ನು ಎತ್ತಿ ತೋರಿಸುವ ಜಂಟಿ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದೇವೆ.ಪ್ರಧಾನಮಂತ್ರಿ ಅವರು ಸೆಪ್ಟೆಂಬರ್ 25 ರಂದು ಉತ್ತರ ಪ್ರದೇಶ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ
September 24th, 06:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 25 ರಂದು ಉತ್ತರ ಪ್ರದೇಶ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅವರು ಬೆಳಿಗ್ಗೆ 9:30ರ ಸುಮಾರಿಗೆ ಗ್ರೇಟರ್ ನೋಯ್ಡಾದಲ್ಲಿ “ಉತ್ತರ ಪ್ರದೇಶ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನ-2025” ಅನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.79ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣದ ಮುಖ್ಯಾಂಶಗಳು
August 15th, 03:52 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಕೆಂಪು ಕೋಟೆಯ ಕೊತ್ತಲಗಳಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯಂಗವಾಗಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಶ್ರೀ ಮೋದಿ ಅವರ 103 ನಿಮಿಷಗಳ ಕಾಲ ಕೆಂಪು ಕೋಟೆಯಿಂದ ಮಾಡಿದ ಭಾಷಣವು ಅತ್ಯಂತ ದೀರ್ಘ ಮತ್ತು ನಿರ್ಣಾಯಕ ಭಾಷಣವಾಗಿದ್ದು, 2047ರ ವೇಳೆಗೆ ವಿಕ್ಷಿತ ಭಾರತಕ್ಕಾಗಿ ದಿಟ್ಟ ಮಾರ್ಗಸೂಚಿಯನ್ನು ರೂಪಿಸಿದೆ. ಪ್ರಧಾನಮಂತ್ರಿ ಅವರ ಭಾಷಣವು ಸ್ವಾವಲಂಬನೆ, ನಾವೀನ್ಯತೆ ಮತ್ತು ನಾಗರಿಕ ಸಬಲೀಕರಣದ ಮೇಲೆ ಗಮನ ಕೇಂದ್ರೀಕರಿಸಿತ್ತು, ಇತರರನ್ನು ಅವಲಂಬಿಸಿದ ರಾಷ್ಟ್ರದಿಂದ ಜಾಗತಿಕವಾಗಿ ಆತ್ಮವಿಶ್ವಾಸ, ತಾಂತ್ರಿಕವಾಗಿ ಮುಂದುವರಿದ ಮತ್ತು ಆರ್ಥಿಕವಾಗಿ ಸ್ಥಿತಿಸ್ಥಾಪಕತ್ವದ ಶಕ್ತಿಯುಳ್ಳ ದೇಶದವರೆಗೆ ಭಾರತದ ಪ್ರಯಾಣವನ್ನು ಎತ್ತಿ ತೋರಿಸಿತು.79ನೇ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ಕೆಂಪು ಕೋಟೆಯ ಪ್ರಾಂಗಣದಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
August 15th, 07:00 am
ಈ ಸ್ವಾತಂತ್ರ್ಯೋತ್ಸವವು ನಮ್ಮ ಜನರ 140 ಕೋಟಿ ಸಂಕಲ್ಪಗಳ ಆಚರಣೆಯಾಗಿದೆ. ಈ ಸ್ವಾತಂತ್ರ್ಯೋತ್ಸವವು ಸಾಮೂಹಿಕ ಸಾಧನೆಗಳು ಮತ್ತು ಹೆಮ್ಮೆಯ ಕ್ಷಣವಾಗಿದೆ ಮತ್ತು ನಮ್ಮ ಹೃದಯಗಳು ಸಂತೋಷದಿಂದ ತುಂಬಿವೆ. ರಾಷ್ಟ್ರವು ನಿರಂತರವಾಗಿ ಏಕತೆಯ ಮನೋಭಾವವನ್ನು ಬಲಪಡಿಸುತ್ತಿದೆ. ಇಂದು, 140 ಕೋಟಿ ಭಾರತೀಯರು ತ್ರಿವರ್ಣ ಧ್ವಜದ ಬಣ್ಣಗಳಿಂದ ಕಂಗೊಳಿಸುತ್ತಿದ್ದಾರೆ. ಮರುಭೂಮಿಯಾಗಿರಲಿ, ಹಿಮಾಲಯದ ಶಿಖರಗಳಾಗಿರಲಿ, ಸಮುದ್ರ ತೀರಗಳಾಗಿರಲಿ, ಅಥವಾ ಜನನಿಬಿಡ ಪ್ರದೇಶಗಳಾಗಿರಲಿ, 'ಹರ್ ಘರ್ ತಿರಂಗಾ' ಹಾರುತ್ತಿದೆ, ಎಲ್ಲೆಡೆ ಒಂದೇ ಪ್ರತಿಧ್ವನಿ, ಒಂದೇ ಹರ್ಷೋದ್ಗಾರ: ನಮ್ಮ ಜೀವಕ್ಕಿಂತ ಪ್ರಿಯವಾದ ನಮ್ಮ ತಾಯ್ನಾಡಿಗೆ ಜೈ.India celebrates 79th Independence Day
August 15th, 06:45 am
PM Modi, in his address to the nation on the 79th Independence day paid tribute to the Constituent Assembly, freedom fighters, and Constitution makers. He reiterated that India will always protect the interests of its farmers, livestock keepers and fishermen. He highlighted key initiatives—GST reforms, Pradhan Mantri Viksit Bharat Rozgar Yojana, National Sports Policy, and Sudharshan Chakra Mission—aimed at achieving a Viksit Bharat by 2047. Special guests like Panchayat members and “Drone Didis” graced the Red Fort celebrations.ಕರ್ನಾಟಕದ ಬೆಂಗಳೂರಿನಲ್ಲಿ ವಿವಿಧ ಮೆಟ್ರೋ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
August 10th, 01:30 pm
ಕರ್ನಾಟಕ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಜೀ, ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಜೀ, ಕೇಂದ್ರದಲ್ಲಿನ ನನ್ನ ಸಹೋದ್ಯೋಗಿಗಳಾದ ಶ್ರೀ ಮನೋಹರ್ ಲಾಲ್ ಖಟ್ಟರ್ ಜೀ, ಶ್ರೀ ಹೆಚ್.ಡಿ. ಕುಮಾರಸ್ವಾಮಿ ಜೀ, ಶ್ರೀ ಅಶ್ವಿನಿ ವೈಷ್ಣವ್ ಜೀ, ಶ್ರೀ ವಿ. ಸೋಮಣ್ಣ ಜೀ, ಶ್ರೀಮತಿ ಶೋಭಾ ಜೀ, ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಜೀ, ಕರ್ನಾಟಕ ಸರ್ಕಾರದ ಸಚಿವರಾದ ಶ್ರೀ ಬಿ. ಸುರೇಶ್ ಜೀ, ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್ ಜೀ, ಸಂಸದರಾದ ಶ್ರೀ ತೇಜಸ್ವಿ ಸೂರ್ಯ ಜೀ, ಡಾ. ಮಂಜುನಾಥ್ ಜೀ, ಶಾಸಕರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಜೀ, ಮತ್ತು ಕರ್ನಾಟಕದ ನನ್ನ ಸಹೋದರ ಸಹೋದರಿಯರೇ,ಬೆಂಗಳೂರಿನಲ್ಲಿ 22,800 ಕೋಟಿ ರೂಪಾಯಿಗಳ ಮೆಟ್ರೋ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 10th, 01:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನಲ್ಲಿ ಸುಮಾರು 7,160 ಕೋಟಿ ರೂ. ಮೌಲ್ಯದ ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಿದರು ಮತ್ತು 15,610 ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದ ಬೆಂಗಳೂರು ಮೆಟ್ರೋ ಹಂತ-3 ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಅವರು ಬೆಂಗಳೂರಿನ ಕೆ ಎಸ್ ಆರ್ ರೈಲು ನಿಲ್ದಾಣದಲ್ಲಿ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು. ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದ ನೆಲಕ್ಕೆ ಕಾಲಿಟ್ಟಾಗ ತಮಗೆ ಒಂದು ರೀತಿಯ ಆತ್ಮೀಯತೆಯ ಭಾವನೆ ಮೂಡಿತು ಎಂದು ಹೇಳಿದರು. ಕರ್ನಾಟಕದ ಸಂಸ್ಕೃತಿಯ ಶ್ರೀಮಂತಿಕೆ, ಜನರ ವಾತ್ಸಲ್ಯ, ಮತ್ತು ಹೃದಯವನ್ನು ತಟ್ಟುವ ಕನ್ನಡ ಭಾಷೆಯ ಮಾಧುರ್ಯವನ್ನು ಶ್ಲಾಘಿಸಿದ ಶ್ರೀ ಮೋದಿ ಅವರು ಬೆಂಗಳೂರಿನ ಅಧಿದೇವತೆ ಅಣ್ಣಮ್ಮ ತಾಯಿಯ ಪಾದಗಳಿಗೆ ನಮಸ್ಕರಿಸುವುದರ ಮೂಲಕ ತಮ್ಮ ಭಾಷಣವನ್ನು ಆರಂಭಿಸಿದರು. ಶತಮಾನಗಳ ಹಿಂದೆ ನಾಡಪ್ರಭು ಕೆಂಪೇಗೌಡರು ಬೆಂಗಳೂರು ನಗರಕ್ಕೆ ಅಡಿಪಾಯ ಹಾಕಿದ್ದನ್ನು ಸ್ಮರಿಸಿದ ಪ್ರಧಾನ ಮಂತ್ರಿಗಳು, ಕೆಂಪೇಗೌಡರು ಸಂಪ್ರದಾಯದಲ್ಲಿ ಬೇರೂರಿರುವ ಜೊತೆಗೆ ಪ್ರಗತಿಯ ಹೊಸ ಎತ್ತರಗಳನ್ನು ತಲುಪುವ ನಗರದ ಕನಸು ಕಂಡಿದ್ದರು ಎಂದು ಹೇಳಿದರು. “ಬೆಂಗಳೂರು ಯಾವಾಗಲೂ ಆ ಮನೋಭಾವವನ್ನು ಜೀವಂತವಾಗಿರಿಸಿದೆ ಮತ್ತು ಅದನ್ನು ಕಾಪಾಡಿಕೊಂಡಿದೆ. ಇಂದು, ಬೆಂಗಳೂರು ಅದೇ ಕನಸನ್ನು ನನಸಾಗಿಸುತ್ತಿದೆ” ಎಂದು ಪ್ರಧಾನಮಂತ್ರಿ ಹೇಳಿದರು.ಮಾಲ್ಡೀವ್ಸ್ಗೆ ಪ್ರಧಾನಮಂತ್ರಿ ಅವರ ಅಧಿಕೃತ ಭೇಟಿ: ಫಲಪ್ರದತೆಯ ಪಟ್ಟಿ
July 26th, 07:19 am
ಮಾಲ್ಡೀವ್ಸ್ ಗೆ 4,850 ಕೋಟಿ ರೂ.ಗಳ ಸಾಲ ಸೌಲಭ್ಯ (ಎಲ್ಒಸಿ) ವಿಸ್ತರಣೆ