Prime Minister Narendra Modi Chairs Second High-Level Meeting with Secretaries of Government of India
July 28th, 08:48 pm
PM Modi chaired the second high-level meeting with Secretaries to the Government of India. The sectors discussed included Finance and Economy, Commerce and Industry and Technology. He stressed the need to reform processes, improve work culture and strengthen institutional efficiency, while also calling for greater participation of young innovators and entrepreneurs in the cybersecurity ecosystem.Participants of Viksit Vibrant Village Programme share their experiences with PM Modi
July 26th, 10:27 pm
PM Modi interacts with participants of the Viksit Vibrant Village Programme 2026, as MYBharat volunteers share inspiring stories from India's border villages. Participants recount how the journey transformed their perspectives through interactions with local communities, firsthand experiences of life in border villages and a deeper understanding of the spirit of Ek Bharat, Shreshtha BharatThe Vibrant Village Programme is giving further momentum to the development of border villages: PM Modi
July 26th, 05:00 pm
PM Modi today interacted with participants of the Viksit Vibrant Village Programme 2026, lauding the young friends of MY Bharat for their commendable work across the country. He highlighted the official redesignation of border settlements from the 'last' to the 'first villages' of India, noted the newly established infrastructure and praised the local inhabitants for living and breathing patriotism.PM Modi Interacts with Participants of Viksit Vibrant Village Programme 2026
July 26th, 04:30 pm
PM Modi today interacted with participants of the Viksit Vibrant Village Programme 2026, lauding the young friends of MY Bharat for their commendable work across the country. He highlighted the official redesignation of border settlements from the 'last' to the 'first villages' of India, noted the newly established infrastructure and praised the local inhabitants for living and breathing patriotism.Cabinet approves scheme of Chemical Parks “Bharat Audyogik Vikas Yojana Rasayan (BHAVYA Rasayan)
July 24th, 04:12 pm
The Union Cabinet, chaired by PM Modi, has approved the BHAVYA - Rasayan Scheme for establishing three dedicated Chemical Parks at a cost of ₹3,030 crore. The scheme, which will run for five years from FY 2026-27 to FY 2030-31, will lead to a cascading effect through enhanced development of downstream sectors of the economy, thereby generating higher employment and promoting greater economic growth, helping achieve the goal of Viksit Bharat @ 2047.The party governing Punjab today has neither clean intentions nor honesty: PM Modi in Jalandhar
July 17th, 04:31 pm
PM Modi addressed a massive public rally in Jalandhar, Punjab, where he highlighted the transformation of India's railway infrastructure, outlined the BJP's vision for a Viksit Punjab and called for a double-engine government to unlock the state's full potential. He also spoke about the growing opportunities for Punjab's youth through India's emerging sports economy.PM addresses an energy-packed public rally in Jalandhar, Punjab
July 17th, 04:30 pm
PM Modi addressed a massive public rally in Jalandhar, Punjab, where he highlighted the transformation of India's railway infrastructure, outlined the BJP's vision for a Viksit Punjab and called for a double-engine government to unlock the state's full potential. He also spoke about the growing opportunities for Punjab's youth through India's emerging sports economy.ಚಂಡೀಗಢದಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
July 17th, 02:08 pm
ಚಂಡೀಗಢ ಕೇವಲ ಒಂದು ನಗರವಲ್ಲ - ಇದು ಭಾರತಕ್ಕೆ ಅಭಿವೃದ್ಧಿಯ ಮಾದರಿಯಾಗಿದೆ. ಚಂಡೀಗಢವು ಯೋಜಿತ ಬೆಳವಣಿಗೆಗೆ, ಉತ್ತಮ ಜೀವನಶೈಲಿ ಮತ್ತು ಸುಲಭ ಜೀವನ ಶೈಲಿಯ ನಗರವಾಗಿ ತನ್ನ ಗುರುತಿಸುವಿಕೆಗಾಗಿ ಹೆಸರುವಾಸಿಯಾಗಿದೆ. ಇದು ಸುಧಾರಿತ ವೈದ್ಯಕೀಯ ಸೌಲಭ್ಯಗಳಿಗೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಮಾ ಚಂಡಿಯ ಆಶೀರ್ವಾದಕ್ಕಾಗಿ ಗುರುತಿಸಲ್ಪಟ್ಟಿದೆ. ಅದಕ್ಕಾಗಿಯೇ ಚಂಡೀಗಢದ ಅಭಿವೃದ್ಧಿಯು ಎನ್.ಡಿಎ. ಸರ್ಕಾರಕ್ಕೆ ಸದಾ ಆದ್ಯತೆಯಾಗಿದೆ. ನಿಮಗೆ ನೆನಪಿರಬಹುದು, ಸುಮಾರು ಒಂದೂವರೆ ವರ್ಷಗಳ ಹಿಂದೆ, ದೇಶವು ತನ್ನ ನ್ಯಾಯ ವ್ಯವಸ್ಥೆಯಲ್ಲಿ ಪ್ರಮುಖ ಸುಧಾರಣೆಯನ್ನು ಮಾಡಿದೆ. ನಾವು ದಂಡ ಸಂಹಿತೆಯನ್ನು ಶಿಕ್ಷೆ ಆಧಾರಿತ ಕಾನೂನುಗಳ ಬದಲಿಗೆ ನ್ಯಾಯ ಆಧಾರಿತ ಕಾನೂನು ಚೌಕಟ್ಟಾದ ಭಾರತೀಯ ನ್ಯಾಯ ಸಂಹಿತದೊಂದಿಗೆ ಬದಲಾಯಿಸಿದ್ದೇವೆ. ಮತ್ತು ಭಾರತೀಯ ನ್ಯಾಯ ಸಂಹಿತದ ಅನುಷ್ಠಾನವು ಇಲ್ಲಿಯೇ ಚಂಡೀಗಢದಲ್ಲಿ ಪ್ರಾರಂಭವಾಯಿತು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚಂಡೀಗಢದಲ್ಲಿ ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ರಸ್ತೆ ಮೂಲಸೌಕರ್ಯ ಸೇರಿದಂತೆ ₹4,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು, ಕೆಲವು ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು
July 17th, 01:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಚಂಡೀಗಢದಲ್ಲಿ ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ರಸ್ತೆ ಮೂಲಸೌಕರ್ಯವನ್ನು ಒಳಗೊಂಡ ₹4,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ವ್ಯವಸ್ಥಿತ ರಾಷ್ಟ್ರೀಯ ಪ್ರಗತಿಗೆ ಅನುಕರಣೀಯ ಮಾದರಿಯಾಗಿ ನಗರದ ವಿಶಿಷ್ಟ ಸ್ಥಾನಮಾನವನ್ನು ವಿವರಿಸಿದ ಅವರು, ಉತ್ತಮ ಜೀವನಶೈಲಿ ಮತ್ತು ಸುಲಭ ಜೀವನವನ್ನು ಖಾತ್ರಿಪಡಿಸಿಕೊಳ್ಳುವ ಅದರ ಖ್ಯಾತಿಯನ್ನು ವಿವರಿಸಿದರು. ಈ ಪ್ರದೇಶದ ಮೇಲೆ ಮಾ ಚಂಡಿಯವರ ದೈವಿಕ ಅನುಗ್ರಹ ಇರುವುದು ಸ್ಪಷ್ಟವಾಗಿದೆ. ಆಡಳಿತವು ಅದರ ನಿರಂತರ, ರಚನಾತ್ಮಕ ಬೆಳವಣಿಗೆಗೆ ಹೊಂದಿರುವ ಅಚಲ ಬದ್ಧತೆಯನ್ನು ಹೊಂದಿದೆ ಎಂದರು. ಚಂಡೀಗಢದ ಅಭಿವೃದ್ಧಿ ಯಾವಾಗಲೂ ಪ್ರಸ್ತುತ ಸರ್ಕಾರದ ಸಂಪೂರ್ಣ ಆದ್ಯತೆಯಾಗಿದೆ ಎಂದು ಶ್ರೀ ಮೋದಿ ಪ್ರತಿಪಾದಿಸಿದರು.ಹರಿಯಾಣದ ಜಿಂದ್ನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
July 17th, 12:00 pm
ಇವೆಲ್ಲ ಇಲ್ಲಿ ತರಲಾದ ಕೆಲವು ಫೋಟೋಗಳು - ದಯವಿಟ್ಟು ಅವುಗಳನ್ನು ಸಂಗ್ರಹಿಸಿ, ಇಲ್ಲದಿದ್ದರೆ ಹಿಂದೆ ಕುಳಿತಿರುವವರು ನೋಡಲು ಸಾಧ್ಯವಾಗುವುದಿಲ್ಲ. ಎಸ್ಪಿಜಿ ಸಿಬ್ಬಂದಿ, ದಯವಿಟ್ಟು ಅವುಗಳನ್ನು ಸಂಗ್ರಹಿಸಿ. ಧನ್ಯವಾದಗಳು, ಸಹೋದರ, ಅಂತಹ ಸುಂದರವಾದ ರೇಖಾಚಿತ್ರಗಳನ್ನು ತಂದಿದ್ದಕ್ಕಾಗಿ. ಅಲ್ಲಿ, ಒಬ್ಬ ಪುಟ್ಟ ಹುಡುಗಿ ಕೂಡ ಏನನ್ನೋ ತಂದಿದ್ದಾಳೆ - ದಯವಿಟ್ಟು ಅದನ್ನು ಸಂಗ್ರಹಿಸಿ. ಇಲ್ಲಿಯೂ ಸಹ, ಇಬ್ಬರು ಮಹನೀಯರು ಗೋಚರಿಸುತ್ತಾರೆ. ಮತ್ತು ಈಗ, ಎಲ್ಲರೂ ದಯವಿಟ್ಟು ಆರಾಮವಾಗಿ ಕುಳಿತುಕೊಳ್ಳಿ. ನಿಮ್ಮ ಪ್ರೀತಿಗಾಗಿ, ನಿಮ್ಮ ಕಲಾತ್ಮಕ ಅರ್ಪಣಾ ಭಾವಕ್ಕಾಗಿ/ಭಕ್ತಿಗಾಗಿ, ನಾನು ನಿಮ್ಮೆಲ್ಲರಿಗೂ ಋಣಿ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹರಿಯಾಣದ ಜಿಂದ್ ನಲ್ಲಿ ಸುಮಾರು 14,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು
July 17th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಜಿಂದ್ ನಲ್ಲಿ ಸುಮಾರು 14,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಸ್ಥಳಕ್ಕೆ ಆಗಮಿಸಿದ ಬಳಿಕ ಅಪಾರ ಸಂತೋಷವನ್ನು ವ್ಯಕ್ತಪಡಿಸಿದ ಪ್ರಧಾನಮಂತ್ರಿಯವರು, ಶಕ್ತಿ ಪೀಠ ಮಾತಾ ಜಯಂತಿಯವರಿಂದ ಅನನ್ಯವಾಗಿ ಆಶೀರ್ವದಿಸಲ್ಪಟ್ಟ ಪ್ರದೇಶದ ಶ್ರೀಮಂತ ಐತಿಹಾಸಿಕ, ಸಮರ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಉಲ್ಲೇಖಿಸಿದರು. ಸಂಘಟನೆಯ ಕರ್ತವ್ಯಗಳಿಗಾಗಿ ದಶಕಗಳ ಹಿಂದೆ ನಗರಕ್ಕೆ ತಮ್ಮ ಆರಂಭಿಕ ಭೇಟಿಗಳನ್ನು ನೆನಪಿಸಿಕೊಂಡ ಅವರು, ಮುರ್ರಾ ಎಮ್ಮೆ ಡೈರಿ, ದೇಸಿ ಬುರಾ ಮತ್ತು ಘೇವರ್ ನಂತಹ ಸ್ಥಳೀಯ ಪಾಕಶಾಲೆಯ ಪ್ರಮುಖ ಆಹಾರಗಳೊಂದಿಗೆ ಅಂತರ್ಗತವಾಗಿ ಸಂಬಂಧ ಹೊಂದಿರುವ ತಾವು ಪಡೆದ ಮರೆಯಲಾಗದ ವಾತ್ಸಲ್ಯವನ್ನು ಪ್ರೀತಿಯಿಂದ ನೆನಪಿಸಿಕೊಂಡರು. ಇದು ಸಾಮಾನ್ಯ ಭೂಮಿಯಲ್ಲ. ಇದು ಇತಿಹಾಸ, ಶೌರ್ಯ, ಧರ್ಮ ಮತ್ತು ಅಪಾರ ಹೆಮ್ಮೆಯ ಭೂಮಿಯಾಗಿದೆ ಎಂದು ಶ್ರೀ ಮೋದಿ ಹೇಳಿದರು.ರಾಷ್ಟ್ರೀಯ ಹೆದ್ದಾರಿ-19 ಮತ್ತು ಉತ್ತರ ಪ್ರದೇಶದ ವಾರಣಾಸಿ ರಿಂಗ್ ರಸ್ತೆ ನಡುವೆ 6 ಪಥದ ಗ್ರೀನ್ಫೀಲ್ಡ್ ಎಲಿವೇಟೆಡ್ ಕಾರಿಡಾರ್ ಮತ್ತು ಇಳಿಜಾರುಗಳು/ಲೂಪ್ಗಳು ಮತ್ತು ಪಾದಚಾರಿ ಮೇಲ್ಸೇತುವೆಯನ್ನು ಹೈಬ್ರಿಡ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ; ರಾಷ್ಟ್ರೀಯ ಹೆದ್ದಾರಿ(O) ಅಡಿಯಲ್ಲಿ ಒಟ್ಟು 14447.64 ಕೋಟಿ ರೂ. ಬಂಡವಾಳ ವೆಚ್ಚ
July 15th, 04:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಂದು ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ ಉತ್ತರ ಪ್ರದೇಶದ ವಾರಣಾಸಿ ನಗರದ ವಾಹನ ದಟ್ಟಣೆಯನ್ನು ನಿವಾರಿಸಲು ಗಂಗಾ ನದಿಯ ಉದ್ದಕ್ಕೂ ನದಿ ದಂಡೆಯ ಸಂಪರ್ಕದೊಂದಿಗೆ ರಾಷ್ಟ್ರೀಯ ಹೆದ್ದಾರಿ-19 (NH-19) ಮತ್ತು ವಾರಣಾಸಿ ರಿಂಗ್ ರಸ್ತೆ ನಡುವೆ ಲಿಂಕ್/ಕನೆಕ್ಟರ್ ಕಾರಿಡಾರ್ ಅಭಿವೃದ್ಧಿಪಡಿಸಲು ಅನುಮೋದನೆ ನೀಡಿದೆ. ಆರು ಪಥಗಳ ಎತ್ತರದ ಮುಖ್ಯ ಕ್ಯಾರೇಜ್ವೇ, ಐಕಾನಿಕ್ ಕೇಬಲ್-ಸ್ಟೇಯ್ಡ್ ಸೇತುವೆ, ಎಕ್ಸ್ಟ್ರಾಡೋಸ್ಡ್ ಫುಟ್ ಓವರ್ ಬ್ರಿಡ್ಜ್-ಕಮ್-ಮೇಜರ್ ಬ್ರಿಡ್ಜ್, ಲೂಪ್ಗಳು, ಇಳಿಜಾರುಗಳು, ಲಿಂಕ್ ರಸ್ತೆಗಳು ಮತ್ತು ಸೇವಾ ರಸ್ತೆಗಳನ್ನು ಒಳಗೊಂಡಿರುವ 46.039 ಕಿ.ಮೀ ಯೋಜನೆಯನ್ನು ಹೈಬ್ರಿಡ್ ಅನ್ಯುಟಿ ಮಾದರಿ (HAM) ಅಡಿಯಲ್ಲಿ14,447.64 ಕೋಟಿ ರೂ. ಒಟ್ಟು ಬಂಡವಾಳ ವೆಚ್ಚದಲ್ಲಿ ಜಾರಿಗೊಳಿಸಲಾಗುವುದು, ಇದರಲ್ಲಿ ಸಿವಿಲ್ ಕಾಮಗಾರಿ ವೆಚ್ಚ 6,037.85 ಕೋಟಿ ರೂ. (ಯುಟಿಲಿಟಿ ಶಿಫ್ಟಿಂಗ್ ಸೇರಿದಂತೆ, ಜಿಎಸ್ಟಿ ಹೊರತುಪಡಿಸಿ) ಮತ್ತು 541.11 ಕೋಟಿ ರೂ. ಭೂಸ್ವಾಧೀನ ವೆಚ್ಚ ಸೇರಿವೆ.ವರುಣಾ ನದಿ ದಂಡೆ ಮತ್ತು ಅದರ ಇಳಿಜಾರು/ಲೂಪ್ಗಳು ಸೇರಿ ಉತ್ತರ ಪ್ರದೇಶದಲ್ಲಿ 6/4 ಪಥದ ಎತ್ತರದ ಕಾರಿಡಾರ್ ಅನ್ನು ಹೈಬ್ರಿಡ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ; ಒಟ್ಟು ಬಂಡವಾಳ ವೆಚ್ಚ 10,998.32 ಕೋಟಿ ರೂ.
July 15th, 04:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಆರ್ಥಿಕ ವ್ಯವಹಾರಗಳ ಕುರಿತಾದ ಸಚಿವ ಸಂಪುಟ ಸಮಿತಿಯು ಉತ್ತರ ಪ್ರದೇಶದ ವಾರಣಾಸಿ ನಗರದ ವಾಹನ ದಟ್ಟಣೆ ನಿವಾರಿಸಲು ವರುಣಾ ನದಿಯ ಉದ್ದಕ್ಕೂ ರಾಷ್ಟ್ರೀಯ ಹೆದ್ದಾರಿ-31 ಮತ್ತು ವಾರಣಾಸಿ ರಿಂಗ್ ರಸ್ತೆಯನ್ನು ಸಂಪರ್ಕಿಸುವ 43.218 ಕಿ.ಮೀ. ಲಿಂಕ್/ಕನೆಕ್ಟರ್ ಕಾರಿಡಾರ್ ಅನ್ನು ಅಭಿವೃದ್ಧಿಪಡಿಸಲು ಅನುಮೋದನೆ ನೀಡಿದೆ. ಈ ಯೋಜನೆಯು ಮುಖ್ಯ ಸರಕು ಸಾಗಾಣೆ ಮಾರ್ಗ (ಕ್ಯಾರೇಜ್ವೇ), ಮೇಲು ಸೇತುವೆಗಳು, ಲೂಪ್ಗಳು, ರ್ಯಾಂಪ್ಗಳು ಮತ್ತು ಸೇವಾ ರಸ್ತೆಗಳನ್ನು ಒಳಗೊಂಡಂತೆ 6/4 ಪಥದ ಪ್ರಧಾನವಾಗಿ ಎತ್ತರದ ಕಾರಿಡಾರ್ ಅನ್ನು ಒಳಗೊಂಡಿದೆ ಮತ್ತು ಇದನ್ನು ಹೈಬ್ರಿಡ್ ಅನ್ಯುಟಿ ಮಾದರಿ (ಎಚ್ ಎಎಂ) ಅಡಿಯಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ ಎಚ್ ಎಐ) ಒಟ್ಟು ಬಂಡವಾಳ ವೆಚ್ಚ 10,998.32 ಕೋಟಿ ರೂ.ಗಳಲ್ಲಿ ಅಭಿವೃದ್ಧಿಪಡಿಸುತ್ತಿದೆ. ಇದರಲ್ಲಿ ಸಿವಿಲ್ ಕಾಮಗಾರಿಗಳ ವೆಚ್ಚ 4,565.33 ಕೋಟಿ ರೂ. ಮತ್ತು ಭೂ ಸ್ವಾಧೀನ ವೆಚ್ಚ ರೂ.934.91 ಕೋಟಿ ರೂ. ಸೇರಿದೆ.ಒಡಿಶಾ ಮತ್ತು ಜಾರ್ಖಂಡ್ ರಾಜ್ಯಗಳ ನಾಲ್ಕು ಜಿಲ್ಲೆಗಳನ್ನು ಒಳಗೊಂಡಿರುವ, ಭಾರತೀಯ ರೈಲ್ವೆಯ ಪ್ರಸ್ತುತ ಜಾಲವನ್ನು ಸುಮಾರು 145 ಕಿಲೋಮೀಟರ್ ಗಳಷ್ಟು ಹೆಚ್ಚಿಸುವ ಎರಡು ಮಲ್ಟಿ-ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
July 15th, 04:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ಇಂದು ರೈಲ್ವೆ ಸಚಿವಾಲಯದ ಒಟ್ಟು ಅಂದಾಜು 3,907 ಕೋಟಿ ರೂಪಾಯಿ ವೆಚ್ಚದ 2 (ಎರಡು) ಯೋಜನೆಗಳಿಗೆ ಅನುಮೋದನೆ ನೀಡಿದೆ. ಈ ಯೋಜನೆಗಳು ಈ ಕೆಳಗಿನಂತಿವೆ:ಭಾರತ-ನ್ಯೂಜಿಲೆಂಡ್ ಉದ್ಯಮ ವ್ಯವಹಾರ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 11th, 08:20 am
ಆಕ್ಲೆಂಡ್ನಲ್ಲಿ ನಿಮ್ಮೆಲ್ಲರೊಂದಿಗೆ ಇಲ್ಲಿರುವುದು ನನಗೆ ಸಂತೋಷ ತಂದಿದೆ. ಪ್ರಧಾನ ಮಂತ್ರಿ ಲಕ್ಸನ್ ಅವರ ಸಕಾರಾತ್ಮಕ ದೃಷ್ಟಿಕೋನ ಮತ್ತು ಭಾರತದ ಬಗ್ಗೆ ಅವರು ಹೊಂದಿರುವ ಆಳವಾದ ಬದ್ಧತೆಗಾಗಿ ನಾನು ಅವರಿಗೆ ನನ್ನ ವಿಶೇಷ ಕೃತಜ್ಞತೆ ವ್ಯಕ್ತಪಡಿಸಲು ಬಯಸುತ್ತೇನೆ.Prime Minister addresses business leaders in New Zealand
July 11th, 08:16 am
PM Modi interacted with leading CEOs and business leaders from India and New Zealand, highlighting the vast opportunities for trade, investment and innovation. He invited New Zealand businesses to partner India's growth story and help achieve the shared goal of doubling bilateral trade to NZD 7 billion by 2030.ಭಾರತ-ನ್ಯೂಜಿಲೆಂಡ್ ಕಾರ್ಯತಾಂತ್ರಿಕ ಪಾಲುದಾರಿಕೆ: 2030ರ ನೀಲನಕ್ಷೆ
July 11th, 08:06 am
ಭಾರತ ಮತ್ತು ನ್ಯೂಜಿಲೆಂಡ್ ಪ್ರಧಾನಮಂತ್ರಿಗಳು 2026ರ ಜುಲೈ 11 ರಂದು ನ್ಯೂಜಿಲೆಂಡ್ನ ಆಕ್ಲೆಂಡ್ನಲ್ಲಿ ಪರಸ್ಪರ ಭೇಟಿ ಮಾಡಿ ಮಾತುಕತೆ ನಡೆಸಿದರು ಮತ್ತು ಭಾರತ-ನ್ಯೂಜಿಲೆಂಡ್ ಕಾರ್ಯತಾಂತ್ರಿಕ ಪಾಲುದಾರಿಕೆಯನ್ನು ರೂಪಿಸುವುದಾಗಿ ಘೋಷಿಸಿದರು. ಮುಂದಿನ ನಾಲ್ಕು ವರ್ಷಗಳಲ್ಲಿ ಜಂಟಿ ಕ್ರಮಕ್ಕೆ ಮಾರ್ಗದರ್ಶನ ನೀಡಲು ಮತ್ತು ಭಾರತ-ನ್ಯೂಜಿಲೆಂಡ್ ಕಾರ್ಯತಂತ್ರ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಹಂಚಿಕೆಯ ಚೌಕಟ್ಟಾಗಿ 2030 ರ ಈ ನೀಲನಕ್ಷೆಯನ್ನು ಇಬ್ಬರೂ ಪ್ರಧಾನ ಮಂತ್ರಿಗಳು ಅನುಮೋದಿಸಿದರು. ಕಾರ್ಯತಂತ್ರದ ಪಾಲುದಾರಿಕೆಯು ಈ ಮಾರ್ಗಸೂಚಿಯ ಕೆಳಗಿನ ಸ್ತಂಭ(ಆಧಾರ)ಗಳಲ್ಲಿ ನಿಗದಿಪಡಿಸಲಾದ ಕ್ಷೇತ್ರಗಳು ಮತ್ತು ಉಪಕ್ರಮಗಳನ್ನು ಒಳಗೊಂಡವೆ, ಆದರೆ ಅವುಗಳಿಗೆ ಮಾತ್ರ ಸೀಮಿತವಾಗಿಲ್ಲ.ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
July 09th, 11:15 am
ಈ ಹಂಚಿಕೆಯ ಗುಣಲಕ್ಷಣಗಳು ಮತ್ತು ನಮ್ಮ ಸಾಮಾನ್ಯ ವಿಶ್ವ ದೂರದೃಷ್ಟಿಯು ಆಳವಾದ ಪರಸ್ಪರ ನಂಬಿಕೆಯೊಂದಿಗೆ ಮುಂದುವರಿಯಲು ನಮಗೆ ಸ್ಫೂರ್ತಿ ನೀಡುತ್ತದೆ. ಕಳೆದ ಕೆಲವು ವರ್ಷಗಳಿಂದ ನಮ್ಮ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಅಭೂತಪೂರ್ವ ಪ್ರಗತಿಯನ್ನು ಕಂಡಿದೆ ಮತ್ತು ಇಂದು ಮೂರನೇ ವಾರ್ಷಿಕ ಶೃಂಗಸಭೆಯು ನಮ್ಮ ಸಹಕಾರಕ್ಕೆ ಹಲವು ಹೊಸ ಆಯಾಮಗಳನ್ನು ಸೇರ್ಪಡೆ ಮಾಡಿದೆ.Australia-India Partnership on Cyber, Critical Technologies and Supply Chains (PACTS)
July 09th, 11:04 am
PM Modi and Australian Prime Minister Anthony Albanese launched the Australia-India Partnership on Cyber, Critical Technologies and Supply Chains (PACTS), paving the way for closer cooperation in cybersecurity, critical technologies, resilient supply chains, digital resilience and defence research collaborationಆರ್ಥಿಕ ನೀಲನಕ್ಷೆ ವ್ಯವಹಾರ ಸ್ವಾಗತ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
July 09th, 06:15 am
ಈಗ ಹೂಡಿಕೆ ಮತ್ತು ನಾವೀನ್ಯತೆಯ ವಿಮಾನವು ಈ ರನ್ವೇಯಿಂದ ಹಾರಲು ಸಿದ್ಧವಾಗಿದೆ. ಈ ಪಾಲುದಾರಿಕೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವುದು ನಿಮ್ಮೆಲ್ಲರ ಜವಾಬ್ದಾರಿಯಾಗಿದೆ.