ದೆಹಲಿಯ ಯಶೋಭೂಮಿಯಲ್ಲಿ ನಡೆದ ಇಂಡಿಯಾ ಮೊಬೈಲ್ ಸಮ್ಮೇಳನ(ಕಾಂಗ್ರೆಸ್) 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 08th, 10:15 am

ನನ್ನ ಸಂಪುಟ ಸಹೋದ್ಯೋಗಿ ಜ್ಯೋತಿರಾದಿತ್ಯ ಸಿಂಧಿಯಾ ಜಿ, ರಾಜ್ಯ ಸಚಿವ ಚಂದ್ರ ಶೇಖರ್ ಪೆಮ್ಮಸಾನಿ ಜಿ, ಇಲ್ಲಿರುವ ವಿವಿಧ ರಾಜ್ಯಗಳ ಪ್ರತಿನಿಧಿಗಳೆ, ವಿದೇಶಗಳಿಂದ ಬಂದಿರುವ ನಮ್ಮ ಅತಿಥಿಗಳೆ, ದೂರಸಂಪರ್ಕ ವಲಯಕ್ಕೆ ಸಂಬಂಧಿಸಿದ ಎಲ್ಲಾ ಗಣ್ಯರೆ, ಇಲ್ಲಿ ಉಪಸ್ಥಿತರಿರುವ ವಿವಿಧ ಕಾಲೇಜುಗಳ ನನ್ನ ಯುವ ಸ್ನೇಹಿತರೆ, ಮಹಿಳೆಯರೆ ಮತ್ತು ಮಹನೀಯರೆ!

ಇಂಡಿಯಾ ಮೊಬೈಲ್ ಕಾಂಗ್ರೆಸ್ 2025 ಅನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

October 08th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಯಶೋಭೂಮಿಯಲ್ಲಿ ಏಷ್ಯಾದ ಅತಿದೊಡ್ಡ ಟೆಲಿಕಾಂ, ಮಾಧ್ಯಮ ಮತ್ತು ತಂತ್ರಜ್ಞಾನ ಸಮಾವೇಶವಾದ 'ಇಂಡಿಯಾ ಮೊಬೈಲ್ ಕಾಂಗ್ರೆಸ್' (IMC) 2025ರ 9ನೇ ಆವೃತ್ತಿಯನ್ನು ಉದ್ಘಾಟಿಸಿದರು. ಇಂಡಿಯಾ ಮೊಬೈಲ್ ಕಾಂಗ್ರೆಸ್ನ ಈ ವಿಶೇಷ ಆವೃತ್ತಿಗೆ ಎಲ್ಲಾ ಗಣ್ಯರನ್ನು ಸ್ವಾಗತಿಸಿದ ಶ್ರೀ ಮೋದಿಯವರು, ಹಣಕಾಸು ವಂಚನೆ ತಡೆಗಟ್ಟುವಿಕೆ, ಕ್ವಾಂಟಮ್ ಸಂವಹನ, 6G, ಆಪ್ಟಿಕಲ್ ಸಂವಹನ ಮತ್ತು ಸೆಮಿಕಂಡಕ್ಟರ್ಗಳಂತಹ ನಿರ್ಣಾಯಕ ವಿಷಯಗಳ ಕುರಿತು ಹಲವಾರು ಸ್ಟಾರ್ಟ್ಅಪ್ಗಳು ತಮ್ಮ ಯೋಜನೆಗಳನ್ನು ಪ್ರಸ್ತುತಪಡಿಸಿವೆ ಎಂದು ತಿಳಿಸಿದರು. ಇಂತಹ ಪ್ರಮುಖ ವಿಷಯಗಳ ಕುರಿತಾದ ಪ್ರಸ್ತುತಿಗಳನ್ನು ನೋಡುವುದು, ಭಾರತದ ತಾಂತ್ರಿಕ ಭವಿಷ್ಯವು ಸಮರ್ಥ ಕೈಗಳಲ್ಲಿದೆ ಎಂಬ ನಂಬಿಕೆಯನ್ನು ಬಲಪಡಿಸುತ್ತದೆ ಎಂದು ಪ್ರಧಾನಮಂತ್ರಿಗಳು ಹೇಳಿದರು. ಅವರು ಈ ಸಮಾವೇಶಕ್ಕೆ ಮತ್ತು ಎಲ್ಲಾ ಹೊಸ ಉಪಕ್ರಮಗಳಿಗೆ ತಮ್ಮ ಶುಭಾಶಯಗಳನ್ನು ಕೋರಿದರು.

ಸೆಪ್ಟೆಂಬರ್‌ 26ರಂದು ಬಿಹಾರ ನಲ್ಲಿ ಮುಖ್ಯಮಂತ್ರಿ ಮಹಿಳಾ ರೋಜ್ಗಾರ್‌ ಯೋಜನೆಗೆ ಚಾಲನೆ ನೀಡಲಿರುವ ಪ್ರಧಾನಮಂತ್ರಿ

September 25th, 06:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್‌ 26ರಂದು ಬೆಳಗ್ಗೆ 11 ಗಂಟೆಗೆ ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್ಗಾರ್‌ ಯೋಜನೆಗೆ ವಿಡಿಯೊ ಕಾನಧಿರೆನ್ಸ್‌ ಮೂಲಕ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಬಿಹಾರದಾದ್ಯಂತ 75 ಲಕ್ಷ ಮಹಿಳೆಯರ ಬ್ಯಾಂಕ್‌ ಖಾತೆಗಳಿಗೆ ತಲಾ 10,000 ರೂ.ಗಳನ್ನು ಒಟ್ಟು 7,500 ಕೋಟಿ ರೂ.ಗಳನ್ನು ನೇರವಾಗಿ ವರ್ಗಾಯಿಸಲಿದ್ದಾರೆ.

ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಸ್ವೀಕರಿಸಲಾದ ಉಡುಗೊರೆಗಳ ಆನ್‌ಲೈನ್ ಹರಾಜಿನಲ್ಲಿ ಭಾಗವಹಿಸಲು ನಾಗರಿಕರನ್ನು ಆಹ್ವಾನಿಸಿದ ಪ್ರಧಾನಮಂತ್ರಿ

September 24th, 01:09 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ವಿವಿಧ ಅಧಿಕೃತ ಭೇಟಿಗಳು ಮತ್ತು ಕಾರ್ಯಕ್ರಮಗಳ ಸಮಯದಲ್ಲಿ ಸ್ವೀಕರಿಸಲಾದ ಉಡುಗೊರೆಗಳ ಸಂಗ್ರಹವನ್ನು ಒಳಗೊಂಡ ಆನ್‌ಲೈನ್ ಹರಾಜನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ನಾಗರಿಕರು ಹರಾಜಿನಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಶ್ರೀ ಮೋದಿಯವರು ಪ್ರೋತ್ಸಾಹಿಸಿದರು. ಇದರಿಂದ ಬರುವ ಆದಾಯವು ಗಂಗಾ ನದಿಯ ಸಂರಕ್ಷಣೆ ಮತ್ತು ಪುನರುಜ್ಜೀವನಕ್ಕಾಗಿ ಭಾರತದ ಪ್ರಮುಖ ಕಾರ್ಯಕ್ರಮವಾದ ನಮಾಮಿ ಗಂಗೆ ಉಪಕ್ರಮಕ್ಕೆ ಕೊಡುಗೆ ನೀಡುತ್ತದೆ ಎಂದು ಪ್ರಧಾನಿಯವರು ಹೇಳಿದರು.

ಭಾರತದ ನಿವ್ವಳ ಶೂನ್ಯ ದೃಷ್ಟಿಕೋನವನ್ನು ಮುನ್ನಡೆಸುವ ಸುಸ್ಥಿರ ನಾವೀನ್ಯತೆಯನ್ನು ಪ್ರಧಾನಮಂತ್ರಿ ಶ್ಲಾಘಿಸಿದರು

August 03rd, 04:01 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸುಸ್ಥಿರತೆಯನ್ನು ಎತ್ತಿಹಿಡಿಯುವ ಮತ್ತು ನಿವ್ವಳ ಶೂನ್ಯ ಹೊರಸೂಸುವಿಕೆಯನ್ನು ಸಾಧಿಸುವ ಭಾರತದ ಬದ್ಧತೆಯನ್ನು ಬಲಪಡಿಸುವ ಮಹತ್ವದ ಉಪಕ್ರಮವನ್ನು ಶ್ಲಾಘಿಸಿದರು.

ಡಿಜಿಟಲ್ ಇಂಡಿಯಾ ಉಪಕ್ರಮದ 10 ವರ್ಷಗಳನ್ನು ಶ್ಲಾಘಿಸಿರುವ ಪ್ರಧಾನಮಂತ್ರಿ

July 01st, 09:40 am

ಡಿಜಿಟಲ್ ಇಂಡಿಯಾ ಉಪಕ್ರಮವು ಯಶಸ್ವಿಯಾಗಿ 10 ವರ್ಷ ಪೂರ್ಣಗೊಳಿಸಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಒಂದು ದಶಕದ ನಂತರ, ಈ ಉಪಕ್ರಮವು ಅಸಂಖ್ಯಾತ ಜನರನ್ನು ತಲುಪಿದ್ದು ಸಬಲೀಕರಣದ ಹೊಸ ಯುಗಕ್ಕೆ ನಾಂದಿ ಹಾಡಿದೆ. ಈ ಪಯಣಕ್ಕೆ ನಾವು ಸಾಕ್ಷಿಯಾಗಿದ್ದೇವೆ ಎಂದು ಅವರು ಹೇಳಿದ್ದಾರೆ. 140 ಕೋಟಿ ಭಾರತೀಯರ ಸಾಮೂಹಿಕ ಸಂಕಲ್ಪದಿಂದ ಭಾರತವು ಡಿಜಿಟಲ್ ಪಾವತಿಗಳಲ್ಲಿ ಅಪಾರ ಪ್ರಗತಿ ಸಾಧಿಸಿದೆ ಎಂದು ಶ್ರೀ ಮೋದಿ ಅವರು ಬಣ್ಣಿಸಿದ್ದಾರೆ.

ವಿಶ್ವ ಪರಿಸರ ದಿನದಂದು, ಏಕ್ ಪೆಡ್ ಮಾ ಕೆ ನಾಮ್ ಉಪಕ್ರಮದ ಅಡಿಯಲ್ಲಿ ವಿಶೇಷ ಮರ ನೆಡುವ ಅಭಿಯಾನದ ನೇತೃತ್ವ ವಹಿಸಲಿರುವ ಪ್ರಧಾನಮಂತ್ರಿ

June 04th, 01:20 pm

ವಿಶ್ವ ಪರಿಸರ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಜೂನ್ 5 ರಂದು ಬೆಳಗ್ಗೆ 10:15ಕ್ಕೆ ನವದೆಹಲಿಯ ಭಗವಾನ್ ಮಹಾವೀರ್ ವನಸ್ಥಲಿ ಉದ್ಯಾನವನದಲ್ಲಿ ವಿಶೇಷ ಮರ ನೆಡುವ ಉಪಕ್ರಮದ ನೇತೃತ್ವ ವಹಿಸಲಿದ್ದು, ಪರಿಸರ ನಿರ್ವಹಣೆ ಮತ್ತು ಹಸಿರು ಚಲನಶೀಲತೆಗೆ ಭಾರತದ ಬದ್ಧತೆಯನ್ನು ಪುನರುಚ್ಚರಿಸಲಿದ್ದಾರೆ.

ವಿಶಿಷ್ಟ ವನ್ಯಜೀವಿ ಸಂರಕ್ಷಣೆ, ರಕ್ಷಣೆ ಮತ್ತು ಪುನರ್ವಸತಿ ಉಪಕ್ರಮವಾದ ‘ವನತಾರಾ’ ಪ್ರಧಾನಮಂತ್ರಿಗಳಿಂದ ಉದ್ಘಾಟನೆ

March 04th, 04:05 pm

ಗುಜರಾತ್‌ನ ಜಾಮ್‌ನಗರದಲ್ಲಿ ‘ವನತಾರಾ’ ವಿಶಿಷ್ಟ ವನ್ಯಜೀವಿ ಸಂರಕ್ಷಣೆ, ರಕ್ಷಣೆ ಮತ್ತು ಪುನರ್ವಸತಿ ಉಪಕ್ರಮವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಿದರು. ಶ್ರೀ ಅನಂತ್ ಅಂಬಾನಿ ಮತ್ತು ಅವರ ತಂಡದ ದಯಾಮಯ ಪ್ರಯತ್ನಗಳನ್ನು ಶ್ಲಾಘಿಸಿರುವ ಅವರು, ಪರಿಸರ ಸುಸ್ಥಿರತೆ ಮತ್ತು ವನ್ಯಜೀವಿ ಕಲ್ಯಾಣವನ್ನು ಉತ್ತೇಜಿಸುವ ವನತಾರಾ ಉಪಕ್ರಮವು ಪ್ರಾಣಿಗಳಿಗೆ ಸುರಕ್ಷಿತ ಆಶ್ರಯವನ್ನು ಒದಗಿಸುತ್ತದೆ ಎಂದು ಬಣ್ಣಿಸಿದ್ದಾರೆ.

ರಾಷ್ಟ್ರೀಯ ಯುವ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಜನವರಿ 12ರಂದು ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಭಾಗವಹಿಸಲಿದ್ದಾರೆ

January 10th, 09:21 pm

ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಸ್ಮರಣಾರ್ಥ ರಾಷ್ಟ್ರೀಯ ಯುವ ದಿನದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 12ರಂದು ಬೆಳಗ್ಗೆ 10 ಗಂಟೆಗೆ ನವದೆಹಲಿಯ ಭಾರತ ಮಂಟಪದಲ್ಲಿ ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಭಾಗವಹಿಸಲಿದ್ದಾರೆ. ಅವರು ಭಾರತದಾದ್ಯಂತದ 3,000 ಕ್ರಿಯಾತ್ಮಕ ಯುವ ನಾಯಕರೊಂದಿಗೆ ತೊಡಗಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

There is no losing in sports, only winning or learning: PM Modi

November 01st, 07:00 pm

PM Modi interacted with and addressed India's Asian Para Games contingent at Major Dhyan Chand National Stadium, in New Delhi. The programme is an endeavor by the Prime Minister to congratulate the athletes for their outstanding achievement at the Asian Para Games 2022 and to motivate them for future competitions. Addressing the para-athletes, the Prime Minister said, You bring along new hopes and renewed enthusiasm whenever you come here.

ಏಷ್ಯಾ ಪ್ಯಾರಾ ಗೇಮ್ಸ್-2022ರಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳ ತಂಡ ಉದ್ದೇಶಿಸಿ ಪ್ರಧಾನ ಮಂತ್ರಿಯ ಭಾಷಣ

November 01st, 04:55 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತದ ಏಷ್ಯಾ ಪ್ಯಾರಾ ಗೇಮ್ಸ್-2022 ತಂಡದೊಂದಿಗೆ ಸಂವಾದ ನಡೆಸಿ, ಅವರನ್ನು ಉದ್ದೇಶಿಸಿ ಮಾತನಾಡಿದರು. ಏಷ್ಯಾ ಪ್ಯಾರಾ ಗೇಮ್ಸ್-2022ರಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಅಭಿನಂದಿಸಲು ಮತ್ತು ಭವಿಷ್ಯದ ಸ್ಪರ್ಧೆಗಳಿಗೆ ಅವರನ್ನು ಪ್ರೇರೇಪಿಸಲು ಈ ಕಾರ್ಯಕ್ರಮವು ಪ್ರಧಾನ ಮಂತ್ರಿ ಅವರ ವೈಯಕ್ತಿಕ ಪ್ರಯತ್ನವಾಗಿದೆ.

PM’s speech at the Demonstration of Retrofit Electric Bus at Parliament House

December 21st, 02:43 pm



PM attends function for the Demonstration of Retrofit Electric Bus at Parliament House

December 21st, 02:42 pm



Gujarat's 5 Model Initiatives for Overall Development

October 14th, 01:06 pm

Gujarat's 5 Model Initiatives for Overall Development

Sabka Saath, Sabka Vikas: My 11 Years Journey in Gujarat

October 07th, 06:35 pm

Sabka Saath, Sabka Vikas: My 11 Years Journey in Gujarat