Visit of the Prime Minister of Canada to India
February 26th, 10:40 am
The Canadian PM Mark Carney will pay an official four-day visit to India. He will arrive in Mumbai on 27 February and participate in several programmes over the next two days. He will arrive in Delhi on March 1 and on March 2, he will hold delegation-level talks with PM Modi to review the progress achieved across perse areas of the India-Canada Strategic Partnership. The two leaders will also attend the India–Canada CEOs Forum.ಪ್ರಧಾನಮಂತ್ರಿ ಅವರಿಂದ ನೀತಿ ಆಯೋಗದಲ್ಲಿ ಖ್ಯಾತ ಅರ್ಥಶಾಸ್ತ್ರಜ್ಞರ ಭೇಟಿ
December 30th, 06:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೀತಿ ಆಯೋಗದ ಖ್ಯಾತ ಅರ್ಥಶಾಸ್ತ್ರಜ್ಞರು ಮತ್ತು ತಜ್ಞರ ಸಮೂಹದೊಂದಿಗೆ ಸಂವಾದ ನಡೆಸಿದರು. 'ಆತ್ಮನಿರ್ಭರತೆ ಮತ್ತು ರಚನಾತ್ಮಕ ಪರಿವರ್ತನೆ: ವಿಕಸಿತ ಭಾರತಕ್ಕಾಗಿ ಕಾರ್ಯಸೂಚಿ' ಎಂಬುದು ಚರ್ಚೆಯ ವಿಷಯವಾಗಿತ್ತು.Our country is full of talent in every village and town: PM Modi
December 25th, 11:10 am
PM Modi interacted with young sportspersons from across the country during the Sansad Khel Mahotsav, listening to their journeys, aspirations and experiences. Encouraging them to balance sports with education, he lauded their discipline, dedication and confidence. The PM reaffirmed the government’s commitment to nurturing grassroots sporting talent and building a strong sporting ecosystem in India.ಪ್ರಧಾನಮಂತ್ರಿ ಅವರು ಎಲ್.ಎನ್.ಜೆ.ಪಿ ಆಸ್ಪತ್ರೆಯಲ್ಲಿ ಸ್ಫೋಟಕ್ಕೆ ತುತ್ತಾದ ಸಂತ್ರಸ್ತರನ್ನು ಭೇಟಿಯಾದರು
November 12th, 03:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ದೆಹಲಿಯಲ್ಲಿನ ಎಲ್.ಎನ್.ಜೆ.ಪಿ ಆಸ್ಪತ್ರೆಗೆ ತೆರಳಿ, ಇತ್ತೀಚೆಗೆ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡವರನ್ನು ಭೇಟಿಯಾದರು. ಸಂತ್ರಸ್ತರು ಹಾಗೂ ಅವರ ಕುಟುಂಬದವರೊಂದಿಗೆ ಅವರು ಮಾತುಕತೆ ನಡೆಸಿದರು, ಅವರ ಚಿಕಿತ್ಸೆಯ ಕುರಿತು ವಿಚಾರಿಸಿದರು ಮತ್ತು ಅವರ ಶೀಘ್ರ ಹಾಗೂ ಸಂಪೂರ್ಣ ಚೇತರಿಕಗೆ ಹೃದಯಪೂರ್ವಕವಾಗಿ ಪ್ರಾರ್ಥಿಸಿದರು.ಸಿರೋ-ಮಲಬಾರ್ ಚರ್ಚ್ ಮುಖ್ಯಸ್ಥರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 04th, 09:52 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿರೋ-ಮಲಬಾರ್ ಚರ್ಚ್ ಮುಖ್ಯಸ್ಥರಾದ ಮೇಜರ್ ಆರ್ಚ್ ಬಿಷಪ್ ಘನತೆವೆತ್ತ ರೆವರೆಂಡ್ ಮಾರ್ ರಾಫೆಲ್ ತಟ್ಟಿಲ್, ಘನತೆವೆತ್ತ ಆರ್ಚ್ ಬಿಷಪ್ ಡಾ. ಕುರಿಯಾಕೋಸ್ ಭರಣಿಕುಲಂಗರ ಮತ್ತು ಇತರರೊಂದಿಗೆ ಅದ್ಭುತ ಸಂವಾದ ನಡೆಸಿದರು.Prime Minister interacts with traders and entrepreneurs in Itanagar
September 22nd, 03:43 pm
PM Modi had an interaction with the traders and entrepreneurs in Itanagar, Arunachal Pradesh. Stating that they expressed their appreciation for the GST reforms and the launch of the GST Bachat Utsav, the PM highlighted how these initiatives will benefit key sectors. He emphasised quality standards and encouraged buying Made in India products.ಪ್ರಧಾನಮಂತ್ರಿ ಅವರು ಸೆಮಿಕಾನ್ ಇಂಡಿಯಾ 2025ರ ಸಂದರ್ಭದಲ್ಲಿ ಪ್ರಮುಖ ಸಿಇಒಗಳೊಂದಿಗೆ ಸಂವಾದ ನಡೆಸಿದರು
September 03rd, 08:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೆಮಿಕಾನ್ ಇಂಡಿಯಾ 2025ರ ಸಂದರ್ಭದಲ್ಲಿ ಸೆಮಿಕಂಡಕ್ಟರ್ ವಲಯದ ಪ್ರಮುಖ ಸಿಇಒಗಳೊಂದಿಗೆ ಸಂವಾದ ನಡೆಸಿದರು. ಈ ವಲಯದಲ್ಲಿ ಭಾರತದ ನಿರಂತರ ಸುಧಾರಣಾ ಪ್ರಯಾಣದ ಬಗ್ಗೆ ನಾನು ಮಾತನಾಡಿದ್ದೇನೆ, ಇದರಲ್ಲಿ ಬಲವಾದ ಮೂಲಸೌಕರ್ಯ ನಿರ್ಮಿಸುವುದು ಹಾಗೂ ಕೌಶಲ್ಯ ಮತ್ತು ನಾವೀನ್ಯತೆಗೆ ಒತ್ತು ನೀಡುವುದು ಸೇರಿದೆ ಎಂದು ಶ್ರೀ ಮೋದಿ ಹೇಳಿದ್ದಾರೆ.ಜಪಾನಿನ ಪ್ರಾಂತ್ಯಗಳ ರಾಜ್ಯಪಾಲರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಷಣ
August 30th, 08:00 am
ನಾನು ಈ ಸಭಾಂಗಣದಲ್ಲಿ ಸೈತಾಮಾದ ವೇಗ, ಮಿಯಾಗಿಯ ಚೇತರಿಕೆ, ಫುಕುವೋಕಾದ ಚೈತನ್ಯ ಮತ್ತು ನಾರಾದ ಪರಂಪರೆಯನ್ನು ಅನುಭವಿಸಬಲ್ಲೆ. ನಿಮ್ಮೆಲ್ಲರಲ್ಲೂ ಕುಮಾಮೊಟೊದ ಉಷ್ಣತೆ, ನಾಗಾನೊದ ತಾಜಾತನ, ಶಿಜುವೋಕಾದ ಸೌಂದರ್ಯ ಮತ್ತು ನಾಗಸಾಕಿಯ ನಾಡಿಮಿಡಿತವಿದೆ. ನೀವೆಲ್ಲರೂ ಫ್ಯೂಜಿ ಪರ್ವತದ ಶಕ್ತಿ ಮತ್ತು ಸಕುರಾದ ಚೈತನ್ಯವನ್ನು ಸಾಕಾರಗೊಳಿಸುತ್ತೀರಿ. ಒಟ್ಟಾಗಿ, ನೀವು ಜಪಾನ್ ದೇಶವನ್ನು ಕಾಲಾತೀತವಾಗಿಸುತ್ತೀರಿ.ಜಪಾನಿನ ವಿವಿಧ ಪ್ರಾಂತ್ಯಗಳ ರಾಜ್ಯಪಾಲರೊಂದಿಗೆ ಪ್ರಧಾನಮಂತ್ರಿ ಸಂವಾದ
August 30th, 07:34 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಪಾನ್ನ ವಿವಿಧ ಪ್ರಾಂತ್ಯಗಳ ರಾಜ್ಯಪಾಲರನ್ನು ಭೇಟಿಯಾದರು. ಸಂವಾದದಲ್ಲಿ ಹದಿನಾರು ರಾಜ್ಯಪಾಲರು ಭಾಗವಹಿಸಿದ್ದರು.ಪ್ರಧಾನಮಂತ್ರಿ ಅವರನ್ನು ಭೇಟಿಯಾದ 2024ನೇ ಬ್ಯಾಚ್ನ ಐ.ಎಫ್.ಎಸ್ ಅಧಿಕಾರಿ ತರಬೇತಿದಾರರು
August 19th, 08:34 pm
ಭಾರತೀಯ ವಿದೇಶಾಂಗ ಸೇವೆ (ಐ.ಎಫ್.ಎಸ್)ಯ 2024ರ ಬ್ಯಾಚ್ ನ ಅಧಿಕಾರಿ ತರಬೇತಿದಾರರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಅವರ 7, ಲೋಕ ಕಲ್ಯಾಣ ಮಾರ್ಗದ ನಿವಾಸದಲ್ಲಿ ಭೇಟಿಯಾದರು. 2024ರ ಈ ಬ್ಯಾಚ್ನಲ್ಲಿ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಬಂದಿರುವ 33 ಐ.ಎಫ್.ಎಸ್ ಅಧಿಕಾರಿ ತರಬೇತಿದಾರರಿದ್ದಾರೆ.ಪ್ರಧಾನಮಂತ್ರಿ ಅವರು ಗಗನಯಾತ್ರಿ ಶುಭಾಂಶು ಶುಕ್ಲಾ ಅವರೊಂದಿಗೆ ಮಾತುಕತೆ ನಡೆಸಿದರು
August 18th, 08:09 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಗಗನಯಾತ್ರಿ ಶುಭಾಂಶು ಶುಕ್ಲಾ ಅವರೊಂದಿಗೆ ಉತ್ಕೃಷ್ಟ ಸಂವಾದ ನಡೆಸಿ, ಇದು ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣವಾಗಿ ಗುರುತಿಸಿದರು. ಅವರಿಬ್ಬರ ಭೇಟಿಯಲ್ಲಿ ಶ್ರೀ ಶುಕ್ಲಾ ಅವರ ಬಾಹ್ಯಾಕಾಶದಲ್ಲಿನ ಅನುಭವ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಭಾರತದ ಪ್ರಗತಿ ಹಾಗೂ ದೇಶದ ಮಹತ್ವಾಕಾಂಕ್ಷಿ ಮಾನವಸಹಿತ ಬಾಹ್ಯಾಕಾಶ ಯೋಜನೆ-ಗಗನಯಾನ ಒಳಗೊಂಡಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು.ಜಿ7 ಶೃಂಗಸಭೆ ಸಂದರ್ಭದಲ್ಲಿ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಸಂವಾದ
June 18th, 05:03 pm
2025ರ ಜೂನ್ 17 ರಂದು ಕೆನಡಾದ ಕನನಾಸ್ಕಿಸ್ನಲ್ಲಿ ನಡೆದ ಜಿ 7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರಾದ ಶ್ರೀ ಆಂಟೋನಿಯೊ ಕೋಸ್ಟಾ ಅವರೊಂದಿಗೆ ಫಲಪ್ರದ ಸಂಭಾಷಣೆ ನಡೆಸಿದರು.ಜಿ 7 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಮಾರ್ಕ್ ಕಾರ್ನೆ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
June 18th, 08:02 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಲ್ಬರ್ಟಾದ ಕಾನನಸ್ಕಿಸ್ ನಲ್ಲಿ ನಡೆದ ಜಿ 7 ಶೃಂಗಸಭೆಯ ನೇಪಥ್ಯದಲ್ಲಿ ಕೆನಡಾದ ಪ್ರಧಾನಿ, ಘನತೆವೆತ್ತ ಶ್ರೀ ಮಾರ್ಕ್ ಕಾರ್ನೆ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.ಚೆನಾಬ್ ರೈಲು ಸೇತುವೆ ನಿರ್ಮಾಣದಲ್ಲಿ ಭಾಗಿಯಾಗಿರುವ ಜನರೊಂದಿಗೆ ಪ್ರಧಾನಮಂತ್ರಿ ಸಂವಾದ
June 06th, 03:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಚೆನಾಬ್ ರೈಲು ಸೇತುವೆ ನಿರ್ಮಾಣದಲ್ಲಿ ಭಾಗಿಯಾಗಿರುವ ಕೆಲವು ಜನರೊಂದಿಗೆ ಸಂವಾದ ನಡೆಸಿದರು. ರಾಷ್ಟ್ರಕ್ಕಾಗಿ ಆಧುನಿಕ ಮೂಲಸೌಕರ್ಯಗಳನ್ನು ನಿರ್ಮಿಸುವ ಅವರ ಅಚಲ ಬದ್ಧತೆಯನ್ನು ಶ್ರೀ ನರೇಂದ್ರ ಮೋದಿ ಶ್ಲಾಘಿಸಿದರು.ದಾವೂದಿ ಬೊಹ್ರಾ ಸಮುದಾಯದ ನಿಯೋಗದೊಂದಿಗೆ ಪ್ರಧಾನಮಂತ್ರಿ ಸಂವಾದ
April 17th, 08:05 pm
ಈ ನಿಯೋಗದಲ್ಲಿ ಉದ್ಯಮ ನಾಯಕರು, ವೃತ್ತಿಪರರು, ವೈದ್ಯರು, ಶಿಕ್ಷಣ ತಜ್ಞರು ಮತ್ತು ದಾವೂದಿ ಬೊಹ್ರಾ ಸಮುದಾಯದ ಪ್ರಮುಖ ಪ್ರತಿನಿಧಿಗಳು ಭಾಗವಹಿಸಿದ್ದರು. ಅವರು ತಮ್ಮ ಕಷ್ಟಗಳನ್ನು ವಿವರಿಸಿದರು ಮತ್ತು ತಮ್ಮ ಸಮುದಾಯದ ಸದಸ್ಯರ ಆಸ್ತಿಗಳನ್ನು ವಕ್ಫ್ ಮಂಡಳಿಯು ಅಕ್ರಮವಾಗಿ ವಶಪಡಿಸಿಕೊಂಡ ಕಥೆಗಳನ್ನು ಹಂಚಿಕೊಂಡರು. ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿದ್ದಕ್ಕಾಗಿ ಪ್ರಧಾನ ಮಂತ್ರಿಯವರಿಗೆ ಕೃತಜ್ಞತೆ ಸಲ್ಲಿಸಿದರು ಮತ್ತು ಇದು ಬಹಳ ಕಾಲದಿಂದ ನೆನೆಗುದಿಗೆ ಬಿದ್ದಿದ್ದ ಬೇಡಿಕೆಯಾಗಿತ್ತು ಎಂದು ತಿಳಿಸಿದರು.ಮುದ್ರಾ ಯೋಜನೆಯ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ
April 08th, 01:30 pm
ಸರ್, ನಾನು ಸಾಕುಪ್ರಾಣಿಗಳ ಹವ್ಯಾಸದಿಂದ ಇಂದು ಉದ್ಯಮಶೀಲನಾದ ನನ್ನ ಕಥೆ ಹಂಚಿಕೊಳ್ಳಲು ಬಯಸುತ್ತೇನೆ. ನನ್ನ ವ್ಯವಹಾರದ ಹೆಸರು ಕೆ9 ವರ್ಲ್ಡ್, ಅಲ್ಲಿ ನಾವು ಎಲ್ಲಾ ರೀತಿಯ ಸಾಕುಪ್ರಾಣಿಗಳು, ಮುದ್ದಿನ ಪ್ರಾಣಿಗಳು ಮತ್ತು ಔಷಧಗಳ ಪೂರೈಕೆ ಮಾಡುತ್ತಿದ್ದೇವೆ. ಸರ್, ಮುದ್ರಾ ಸಾಲ ಪಡೆದ ನಂತರ, ನಾವು ಅನೇಕ ಸೌಲಭ್ಯಗಳನ್ನು ಪ್ರಾರಂಭಿಸಿದ್ದೇವೆ, ನಾವು ಸಾಕುಪ್ರಾಣಿಗಳಿಗೆ ವಸತಿ ಸೌಲಭ್ಯ ಪ್ರಾರಂಭಿಸಿದ್ದೇವೆ, ಸಾಕುಪ್ರಾಣಿ ಪೋಷಕರಾಗಿರುವ ಯಾರಾದರೂ, ಅವರು ಎಲ್ಲೋ ಹೊರಗೆ ಹೋಗುತ್ತಿದ್ದರೆ, ಅವರು ತಮ್ಮ ಸಾಕುಪ್ರಾಣಿಗಳನ್ನು ನಮ್ಮೊಂದಿಗೆ ಬಿಡಬಹುದು, ಅವರ ಸಾಕುಪ್ರಾಣಿಗಳು ನಮ್ಮೊಂದಿಗೆ ಮನೆಯ ವಾತಾವರಣದಲ್ಲಿ ಉಳಿಯುತ್ತವೆ, ಸರ್. ಪ್ರಾಣಿಗಳ ಮೇಲೆ ನನಗೆ ಇರುವ ಪ್ರೀತಿ ವಿಭಿನ್ನವಾಗಿದೆ ಸರ್, ನಾನು ಅವುಗಳನ್ನು ತಿನ್ನುತ್ತೇನೋ ಇಲ್ಲವೋ ಎಂಬುದು ಮುಖ್ಯವಲ್ಲ, ಆದರೆ ಅವುಗಳಿಗೆ ನಾನು ಆಹಾರ ನೀಡುತ್ತೇನೆ ಸರ್.ಮುದ್ರಾ ಯೋಜನೆಯ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ
April 08th, 01:03 pm
ಪ್ರಧಾನಮಂತ್ರಿ ಮುದ್ರಾ ಯೋಜನೆಗೆ 10 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ 7, ಲೋಕ ಕಲ್ಯಾಣ್ ಮಾರ್ಗದಲ್ಲಿ ಮುದ್ರಾ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಅವರು ಹಾಜರಿದ್ದ ಎಲ್ಲರಿಗೂ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು ಮತ್ತು ಅತಿಥಿಗಳನ್ನು ಸ್ವಾಗತಿಸುವ ಸಾಂಸ್ಕೃತಿಕ ಮಹತ್ವ ಮತ್ತು ಮನೆಯಲ್ಲಿ ಅವರ ಉಪಸ್ಥಿತಿಯು ತರುವ ಪಾವಿತ್ರ್ಯವನ್ನು ಒತ್ತಿ ಹೇಳಿದರು. ಭಾಗವಹಿಸುವವರು ತಮ್ಮ ಅನುಭವಗಳನ್ನು ಹಂಚಿಕೊಳ್ಳುವಂತೆ ಅವರು ಆಹ್ವಾನಿಸಿದರು. ಸಾಕುಪ್ರಾಣಿ ಸರಬರಾಜು, ಔಷಧಿ ಮತ್ತು ಸೇವೆಗಳ ಉದ್ಯಮಿಯಾಗಿ ಬದಲಾದ ಫಲಾನುಭವಿಯೊಂದಿಗೆ ಶ್ರೀ ಮೋದಿ ಅವರು ಸಂವಾದ ನಡೆಸುತ್ತಾ, ಸವಾಲಿನ ಸಮಯದಲ್ಲಿ ತಮ್ಮ ಸಾಮರ್ಥ್ಯದಲ್ಲಿ ನಂಬಿಕೆ ಇಟ್ಟವರಿಗೆ ಕೃತಜ್ಞತೆ ವ್ಯಕ್ತಪಡಿಸುವ ಮಹತ್ವವನ್ನು ಒತ್ತಿ ಹೇಳಿದರು. ಸಾಲ ಮಂಜೂರು ಮಾಡಿದ ಬ್ಯಾಂಕ್ ಅಧಿಕಾರಿಗಳನ್ನು ಆಹ್ವಾನಿಸಿ, ಸಾಲದಿಂದ ಆಗಿರುವ ಪ್ರಗತಿಯನ್ನು ತೋರಿಸುವಂತೆ ಅವರು ಫಲಾನುಭವಿಗೆ ತಿಳಿಸಿದರು. ಇಂತಹ ಕ್ರಮಗಳು ಅವರ ನಂಬಿಕೆಯನ್ನು ದೃಢೀಕರಿಸುವುದಲ್ಲದೆ, ದೊಡ್ಡ ಕನಸು ಕಾಣುವ ಧೈರ್ಯವಿರುವ ವ್ಯಕ್ತಿಗಳನ್ನು ಬೆಂಬಲಿಸುವ ನಿರ್ಧಾರ ಕೈಗೊಳ್ಳುವಲ್ಲಿ ವಿಶ್ವಾಸವನ್ನು ತುಂಬುತ್ತವೆ ಎಂದು ಶ್ರೀ ಮೋದಿ ಒತ್ತಿ ಹೇಳಿದರು. ಅವರ ಬೆಂಬಲದಿಂದ ಬಂದ ಫಲಿತಾಂಶಗಳನ್ನು ಪ್ರದರ್ಶಿಸುವುದರಿಂದ ಬೆಳವಣಿಗೆ ಮತ್ತು ಯಶಸ್ಸನ್ನು ಉತ್ತೇಜಿಸುವಲ್ಲಿ ತಮ್ಮ ಕೊಡುಗೆಯ ಬಗ್ಗೆ ಅವರು ನಿಸ್ಸಂದೇಹವಾಗಿ ಹೆಮ್ಮೆ ಪಡುವಂತೆ ಮಾಡುತ್ತದೆ ಎಂದು ಪ್ರಧಾನಿ ಹೇಳಿದರು.1996ರ ಶ್ರೀಲಂಕಾ ಕ್ರಿಕೆಟ್ ತಂಡದೊಂದಿಗೆ ಪ್ರಧಾನಮಂತ್ರಿ ನಡೆಸಿದ ವಿಶೇಷ ಸಂವಾದದ
April 05th, 10:25 pm
ನಿಮ್ಮೆಲ್ಲರನ್ನೂ ಭೇಟಿಯಾಗುವ ಅವಕಾಶ ಸಿಕ್ಕಿದ್ದಕ್ಕೆ ನನಗೆ ಸಂತೋಷವಾಗಿದೆ. ನಿಮ್ಮ ತಂಡವನ್ನು ಭಾರತದ ಜನರು ಇನ್ನೂ ಪ್ರೀತಿಯಿಂದ ನೆನಪಿಸಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ನೀವು ಭಾರತೀಯ ತಂಡವನ್ನು ಸೋಲಿಸಿದ ಸಮಯವನ್ನು ರಾಷ್ಟ್ರ ಇನ್ನೂ ಮರೆತಿಲ್ಲ.1996ರ ಶ್ರೀಲಂಕಾ ಕ್ರಿಕೆಟ್ ತಂಡದೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ
April 05th, 10:23 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ಶ್ರೀಲಂಕಾದ ಕೊಲಂಬೊದಲ್ಲಿ 1996ರ ಶ್ರೀಲಂಕಾ ಕ್ರಿಕೆಟ್ ತಂಡದೊಂದಿಗೆ ಸಂವಾದ ನಡೆಸಿದರು. ಈ ಸಂವಾದ ಸಂದರ್ಭದಲ್ಲಿ, ಕ್ರಿಕೆಟ್ ಆಟಗಾರರು ಗೌರವಾನ್ವಿತ ಪ್ರಧಾನ ಮಂತ್ರಿ ಅವರನ್ನು ಭೇಟಿಯಾಗುತ್ತಿರುವುದಕ್ಕೆ ಅಪಾರ ಸಂತೋಷ ಮತ್ತು ಕೃತಜ್ಞತೆ ಸಲ್ಲಿಸಿದರು. ಭಾರತೀಯರು ಶ್ರೀಲಂಕಾ ಕ್ರಿಕೆಟ್ ತಂಡದ ಪ್ರಭಾವಶಾಲಿ ಪ್ರದರ್ಶನವನ್ನು, ವಿಶೇಷವಾಗಿ ಶಾಶ್ವತ ಪ್ರಭಾವ ಬೀರಿದ ಸ್ಮರಣೀಯ ವಿಜಯವನ್ನು ಇನ್ನೂ ನೆನಪಿಸಿಕೊಳ್ಳುತ್ತಾರೆ ಎಂದು ಅವರು ನೆನಪಿಸಿಕೊಂಡರು. ಅವರ ಸಾಧನೆಯು ರಾಷ್ಟ್ರದೊಂದಿಗೆ ಪ್ರತಿಧ್ವನಿಸುತ್ತಿದೆ ಎಂದು ಅವರು ಹೇಳಿದರು.ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕರಾದ ಶ್ರೀಮತಿ ತುಳಸಿ ಗಬ್ಬಾರ್ಡ್ ಅವರಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭೇಟಿ
March 17th, 08:52 pm
ಕಳೆದ ತಿಂಗಳು ವಾಷಿಂಗ್ಟನ್ ಡಿ.ಸಿ.ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಧ್ಯಕ್ಷರಾದ ಟ್ರಂಪ್ ಅವರೊಂದಿಗೆ ನಡೆಸಿದ ಫಲಪ್ರದ ಚರ್ಚೆಗಳನ್ನು ಪ್ರಧಾನಮಂತ್ರಿಗಳು ನೆನಪು ಮಾಡಿಕೊಂಡರು.