ನವದೆಹಲಿಯಲ್ಲಿ ಆಯೋಜಿತವಾಗಿದ್ದ ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 07th, 09:20 am

ನನ್ನ ಸಂಪುಟ ಸಹೋದ್ಯೋಗಿ ಶ್ರೀ ಶಿವರಾಜ್ ಸಿಂಗ್ ಚೌಹಾಣ್, ಎಂ.ಎಸ್. ಸ್ವಾಮಿನಾಥನ್ ಸಂಶೋಧನಾ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸೌಮ್ಯ ಸ್ವಾಮಿನಾಥನ್, ನೀತಿ ಆಯೋಗದ ಸದಸ್ಯ ಡಾ. ರಮೇಶ್ ಚಂದ್, ಸ್ವಾಮಿನಾಥನ್ ಕುಟುಂಬದ ಅನೇಕ ಸದಸ್ಯರು ಇಲ್ಲಿ ಉಪಸ್ಥಿತರಿರುವುದನ್ನು ನಾನು ನೋಡಿದ್ದೇನೆ - ನಾನು ಅವರಿಗೂ ನನ್ನ ಗೌರವಯುತ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಇಲ್ಲಿ ನೆರೆದಿರುವ ಎಲ್ಲಾ ವಿಜ್ಞಾನಿಗಳೆ, ಗೌರವಾನ್ವಿತ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!

ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

August 07th, 09:00 am

ನಿತ್ಯಹರಿದ್ವರ್ಣ ಕ್ರಾಂತಿ, ಜೈವಿಕ ಸಂತೋಷಕ್ಕೆ ಹಾದಿ ಎಂಬ ಸಮ್ಮೇಳನದ ವಿಷಯವು ಸರ್ವರಿಗೂ ಆಹಾರವನ್ನು ಖಾತ್ರಿಪಡಿಸುವಲ್ಲಿ ಪ್ರೊ. ಸ್ವಾಮಿನಾಥನ್ ಅವರ ಜೀವಮಾನದ ಸಮರ್ಪಣೆಯನ್ನು ಪ್ರತಿಬಿಂಬಿಸುತ್ತದೆ. ಈ ಸಮ್ಮೇಳನವು ವಿಜ್ಞಾನಿಗಳು, ನೀತಿ ನಿರೂಪಕರು, ಅಭಿವೃದ್ಧಿ ವೃತ್ತಿಪರರು ಮತ್ತು ಇತರ ಮಧ್ಯಸ್ಥಗಾರರಿಗೆ 'ನಿತ್ಯಹರಿದ್ವರ್ಣ ಕ್ರಾಂತಿ'ಯ ತತ್ವಗಳನ್ನು ಮುಂದುವರಿಸುವ ಬಗ್ಗೆ ಚರ್ಚಿಸಲು ಮತ್ತು ಸಮಾಲೋಚಿಸಲು ಅವಕಾಶ ಒದಗಿಸುತ್ತದೆ. ಸಮ್ಮೇಳನದ ಪ್ರಮುಖ ವಿಷಯಗಳಲ್ಲಿ - ಜೀವವೈವಿಧ್ಯತೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆ; ಆಹಾರ ಮತ್ತು ಪೌಷ್ಠಿಕಾಂಶದ ಭದ್ರತೆಗಾಗಿ ಸುಸ್ಥಿರ ಕೃಷಿ; ಹವಾಮಾನ ಬದಲಾವಣೆಗೆ ಹೊಂದಿಕೊಳ್ಳುವ ಮೂಲಕ ಹವಾಮಾನ ಸ್ಥಿತಿಸ್ಥಾಪಕತ್ವವನ್ನು ಬಲಪಡಿಸುವುದು; ಸುಸ್ಥಿರ ಮತ್ತು ಸಮಾನ ಜೀವನೋಪಾಯಕ್ಕಾಗಿ ಸೂಕ್ತ ತಂತ್ರಜ್ಞಾನಗಳನ್ನು ಬಳಸುವುದು; ಮತ್ತು ಅಭಿವೃದ್ಧಿಯ ಚರ್ಚೆಗಳಲ್ಲಿ ಯುವಕರು, ಮಹಿಳೆಯರು ಮತ್ತು ಸಮಾಜದ ಅಂಚಿನಲ್ಲಿರುವ ಸಮುದಾಯಗಳನ್ನು ತೊಡಗಿಸಿಕೊಳ್ಳುವುದು ಮುಂತಾದವು ಸೇರಿವೆ.

Strengthening India's dairy sector is one of the top priorities of our government: PM Modi

December 23rd, 11:15 am

Prime Minister Narendra Modi laid the foundation stone of ‘Banas Dairy Sankul’ in Varanasi, Uttar Pradesh. In his speech, PM Modi called for adoption of natural methods of farming and said, “For the rejuvenation of mother earth, to protect our soil, to secure the future of the coming generations, we must once again turn to natural farming.

PM inaugurates and lays the foundation of multiple projects in Varanasi

December 23rd, 11:11 am

Prime Minister Narendra Modi laid the foundation stone of ‘Banas Dairy Sankul’ in Varanasi, Uttar Pradesh. In his speech, PM Modi called for adoption of natural methods of farming and said, “For the rejuvenation of mother earth, to protect our soil, to secure the future of the coming generations, we must once again turn to natural farming.

ವಾರಾಣಸಿಯಲ್ಲಿ ಡಿಸೆಂಬರ್ 23ರಂದು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಪ್ರಧಾನ ಮಂತ್ರಿ ಚಾಲನೆ

December 21st, 07:41 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಸ್ವಂತ ಸಂಸತ್ ಕ್ಷೇತ್ರ ವಾರಾಣಸಿಯ ಸಮಗ್ರ ಅಭಿವೃದ್ಧಿ ಮತ್ತು ಆರ್ಥಿಕ ಪ್ರಗತಿಗೆ ಸ್ಥಿರ ಪ್ರಯತ್ನಗಳನ್ನು ನಡೆಸುತ್ತಾ ಬಂದಿದ್ದಾರೆ. ಈ ನಿಟ್ಟಿನಲ್ಲಿ ಮುಂದಡಿ ಇಟ್ಟಿರುವ ಅವರು, ವಾರಾಣಸಿಗೆ ಡಿಸೆಂಬರ್ 23ರಂದು ಭೇಟಿ ನೀಡಲಿದ್ದು, ಮಧ್ಯಾಹ್ನ 1 ಗಂಟೆಗೆ ನಾನಾ ಅಭಿವೃದ್ಧಿ ಯೋಜನೆಗಳಿಗೆ ವಿಧ್ಯುಕ್ತ ಚಾಲನೆ ನೀಡಲಿದ್ದಾರೆ.

ಆರ್.ಆರ್.ಐ, ಪಿಲಿಪ್ಪೀನ್ಸ್ ಪ್ರತಿಷ್ಠಾನಕ್ಕೆ ಭೇಟಿ ನೀಡಿದ ಪ್ರಧಾನಿ

November 13th, 10:33 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಪಿಲಿಪ್ಪೀನ್ಸ್ ನ ಲಾಸ್ ಬನೋಸ್ ನಲ್ಲಿರುವ ಅಂತಾರಾಷ್ಟ್ರೀಯ ಅಕ್ಕಿ ಸಂಶೋಧನಾ ಸಂಸ್ಥೆ (ಐ.ಆರ್.ಆರ್.ಐ.)ಗೆ ಭೇಟಿ ನೀಡಿದ್ದರು. ಐ.ಆರ್.ಆರ್.ಐ. ಅಕ್ಕಿ ವಿಜ್ಞಾನದ ಮೂಲಕ ಹಸಿವು ಮತ್ತು ಬಡತನವನ್ನು ತಗ್ಗಿಸಲು; ಭತ್ತ ಬೆಳೆವ ರೈತರ ಮತ್ತು ಗ್ರಾಹಕರ ಆರೋಗ್ಯ ಮತ್ತು ಕ್ಷೇಮವನ್ನು ಸುಧಾರಿಸುವ; ಮತ್ತು ಭವಿಷ್ಯದ ಪೀಳಿಗೆಗೆ ಭತ್ತ ಬೆಳೆವ ಪರಿಸರವನ್ನು ಸಂರಕ್ಷಿಸಲು ಸಮರ್ಪಿತವಾದ ಪ್ರಧಾನ ಸಂಶೋಧನಾ ಸಂಸ್ಥೆಯಾಗಿದೆ.

ಪಿಲಿಪ್ಪೀನ್ಸ್ ಗೆ ಪ್ರಯಾಣ ಬೆಳಸುವ ಮುನ್ನ ಪ್ರಧಾನಮಂತ್ರಿಯವರ ಹೇಳಿಕೆ

November 11th, 02:52 pm

ಪಿಲಿಪ್ಪೀನ್ಸ್ ಗೆ ಭೇಟಿ ನೀಡುತ್ತಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪ್ರವಾಸಪೂರ್ವ ಹೇಳಿಕೆಯ ಪಠ್ಯ ಈ ಕೆಳಕಂಡಂತಿದೆ.