ಮನ್ ಕಿ ಬಾತ್ನಲ್ಲಿ ಪಶ್ಚಿಮ ಏಷ್ಯಾ ಬಿಕ್ಕಟ್ಟನ್ನು ನಿವಾರಿಸಲು 140 ಕೋಟಿ ಭಾರತೀಯರ ಒಗ್ಗಟ್ಟಿನಲ್ಲಿ ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ
March 29th, 11:30 am
ಈ ತಿಂಗಳ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ, ಪ್ರಧಾನಿ ಮೋದಿ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದರು ಮತ್ತು ಬಿಕ್ಕಟ್ಟನ್ನು ನಿವಾರಿಸಲು ಒಗ್ಗಟ್ಟಾಗಿ ಉಳಿಯುವ ಅಗತ್ಯವನ್ನು ಒತ್ತಿ ಹೇಳಿದರು. ನಾಗರಿಕರು ವದಂತಿಗಳಿಂದ ದಾರಿತಪ್ಪಿಸಬೇಡಿ ಮತ್ತು ಸರ್ಕಾರ ನೀಡುವ ಮಾಹಿತಿಯನ್ನು ಮಾತ್ರ ಅವಲಂಬಿಸಬೇಕೆಂದು ಅವರು ಮನವಿ ಮಾಡಿದರು. ಜ್ಞಾನ ಭಾರತಂ ಸಮೀಕ್ಷೆ, ಕ್ರೀಡೆ ಮತ್ತು ಫಿಟ್ನೆಸ್, ನೀರಿನ ಸಂರಕ್ಷಣೆ, ಮೀನು ಸಾಕಣೆ ಮತ್ತು ಸೌರಶಕ್ತಿಯಂತಹ ಪ್ರಮುಖ ವಿಷಯಗಳ ಮೇಲೂ ಪ್ರಧಾನಿ ಮಾತನಾಡಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ಜಲ ಸಂಚಯ್ ಜನ ಭಾಗೀದಾರಿʼ ಉಪಕ್ರಮಕ್ಕೆ ಚಾಲನೆ ನೀಡಿದರು
September 06th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಜಲ ಸಂಚಯ್ ಜನ ಭಾಗೀದಾರಿ' ಉಪಕ್ರಮಕ್ಕೆ ಚಾಲನೆ ನೀಡಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದ ಅಡಿಯಲ್ಲಿ, ಮಳೆ ನೀರು ಕೊಯ್ಲು ಹೆಚ್ಚಿಸಲು ಮತ್ತು ದೀರ್ಘಾವಧಿಯ ನೀರಿನ ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯಾದ್ಯಂತ ಸುಮಾರು 24,800 ಮಳೆ ನೀರು ಕೊಯ್ಲು ರಚನೆಗಳನ್ನು ನಿರ್ಮಿಸಲಾಗುತ್ತಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ಜಲ ಸಂಚಯ್ ಜನ ಭಾಗೀದಾರಿʼ ಉಪಕ್ರಮಕ್ಕೆ ಚಾಲನೆ ನೀಡಿದರು
September 06th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಜಲ ಸಂಚಯ್ ಜನ ಭಾಗೀದಾರಿ' ಉಪಕ್ರಮಕ್ಕೆ ಚಾಲನೆ ನೀಡಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದ ಅಡಿಯಲ್ಲಿ, ಮಳೆ ನೀರು ಕೊಯ್ಲು ಹೆಚ್ಚಿಸಲು ಮತ್ತು ದೀರ್ಘಾವಧಿಯ ನೀರಿನ ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯಾದ್ಯಂತ ಸುಮಾರು 24,800 ಮಳೆ ನೀರು ಕೊಯ್ಲು ರಚನೆಗಳನ್ನು ನಿರ್ಮಿಸಲಾಗುತ್ತಿದೆ.‘ಜಲ ಸಂಚಯ ಜನ ಭಾಗಿದಾರಿ’ ಉಪಕ್ರಮ ಆರಂಭ ಅಂಗವಾಗಿ ಸೆಪ್ಟಂಬರ್ 6ರಂದು ನಡೆಯಲಿರುವ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 05th, 02:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಸೆಪ್ಟಂಬರ್ 6ರಂದು ಮಧ್ಯಾಹ್ನ 12.30ಕ್ಕೆ ಗುಜರಾತ್ ನ ಸೂರತ್ ನಲ್ಲಿ ‘ಜಲಸಂಚಯ ಜನ ಭಾಗಿದಾರಿ’ ಉಪಕ್ರಮದಡಿ ನಡೆಯಲಿರುವ ಕಾರ್ಯಕ್ರಮವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಲಿದ್ದಾರೆ.