ಸ್ವಾಮಿನಾರಾಯಣ ಶಿಕ್ಷಾಪತ್ರಿಯ ದ್ವಿಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

January 23rd, 02:12 pm

ಇಂದು ನಾವೆಲ್ಲರೂ ಒಂದು ವಿಶೇಷ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದ್ದೇವೆ. 200 ವರ್ಷಗಳ ಈ ಸಂದರ್ಭದಲ್ಲಿ, ಸ್ವಾಮಿನಾರಾಯಣ ಶಿಕ್ಷಾಪತ್ರಿಯ ದ್ವಿಶತಮಾನೋತ್ಸವ ಆಚರಣೆಯು, ನಾವೆಲ್ಲರೂ ಈ ಪವಿತ್ರ ಉತ್ಸವದಲ್ಲಿ ಭಾಗವಹಿಸುತ್ತಿರುವುದು ನಮಗೆಲ್ಲರಿಗೂ ಶುಭದ ಸಂಗತಿ. ಈ ಪವಿತ್ರ ಅವಧಿಯಲ್ಲಿ, ನಿಮ್ಮೆಲ್ಲ ಸಂತರಿಗೆ ನಾನು ನಮಸ್ಕರಿಸುತ್ತೇನೆ. ದ್ವಿಶತಮಾನೋತ್ಸವ ಉತ್ಸವದಂದು ಸ್ವಾಮಿನಾರಾಯಣರ ಕೋಟ್ಯಂತರ ಅನುಯಾಯಿಗಳನ್ನು ನಾನು ಅಭಿನಂದಿಸುತ್ತೇನೆ.

ʻಶಿಕ್ಷಾಪತ್ರಿ ದ್ವಿಶತಾಬ್ದಿ ಮಹೋತ್ಸವʼ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 23rd, 02:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಶಿಕ್ಷಾಪತ್ರಿ ದ್ವಿಶತಾಬ್ದಿ ಮಹೋತ್ಸವʼದಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಭಾಗಿಯಾಗಿ ತಮ್ಮ ಮಾತುಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ನರೇಂದ್ರ ಮೋದಿ ಅವರು, ಭಗವಾನ್ ಸ್ವಾಮಿನಾರಾಯಣ ಅವರ ʻಶಿಕ್ಷಾಪತ್ರಿʼಯ 200ನೇ ವರ್ಷಾಚರಣೆಯ ವಿಶೇಷ ಸಂದರ್ಭಕ್ಕೆ ಇಂದು ಎಲ್ಲರೂ ಸಾಕ್ಷಿಯಾಗುತ್ತಿದ್ದಾರೆ ಎಂದು ಒತ್ತಿ ಹೇಳಿದರು. ದ್ವಿಶತಮಾನೋತ್ಸವ ಆಚರಣೆಯು ಈ ಪವಿತ್ರ ಸಂದರ್ಭದ ಭಾಗಿಯಾಗುವುದು ನಿಜಕ್ಕೂ ಪ್ರತಿಯೊಬ್ಬರ ಸೌಭಾಗ್ಯವೇ ಸರಿ ಎಂದರು. ಈ ಪವಿತ್ರ ಸಮಯದಲ್ಲಿ ಎಲ್ಲಾ ಸಂತರಿಗೆ ನಮಸ್ಕರಿಸುವುದಾಗಿ ಹೇಳಿದ ಶ್ರೀ ಮೋದಿ ಅವರು, ದ್ವಿಶತಮಾನೋತ್ಸವದ ಸಂದರ್ಭದಲ್ಲಿ ಭಗವಾನ್ ಸ್ವಾಮಿನಾರಾಯಣರ ಕೋಟ್ಯಂತರ ಅನುಯಾಯಿಗಳಿಗೆ ಶುಭಾಶಯಗಳನ್ನು ಕೋರಿದರು.

ದೇಶದ ಮೊದಲ ಹರ್ ಘರ್ ಜಲ್ ಪ್ರಮಾಣೀಕೃತ ಜಿಲ್ಲೆಯಾಗಿ ಹೊರಹೊಮ್ಮಿದ ಮಧ್ಯಪ್ರದೇಶದ ಬುರ್ಹಾನ್ ಪುರದ ನಾಗರಿಕರಿಗೆ ಪ್ರಧಾನಮಂತ್ರಿ ಅವರಿಂದ ಅಭಿನಂದನೆ

July 22nd, 09:43 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದೇಶದ ಮೊದಲ ಹರ್ ಘರ್ ಜಲ್ ಪ್ರಮಾಣೀಕೃತ ಜಿಲ್ಲೆಯಾಗಿ ಹೊರಹೊಮ್ಮಿದ ಮಧ್ಯಪ್ರದೇಶದ ಬುರ್ಹಾನ್ ಪುರದ ನಾಗರಿಕರನ್ನು ಅಭಿನಂದಿಸಿದ್ದಾರೆ.

ಅಕ್ಟೋಬರ್ 2ರಂದು ಗ್ರಾಮ ಪಂಚಾಯ್ತಿ ಮತ್ತು ಜಲಜೀವನ್ ಮಿಷನ್ ನ ಜಲ ಸಮಿತಿಗಳೊಂದಿಗೆ ಸಂವಾದ ನಡೆಸಲಿರುವ ಪ್ರಧಾನಮಂತ್ರಿ

October 01st, 12:23 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಅಕ್ಟೋಬರ್ 2ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಗ್ರಾಮ ಪಂಚಾಯ್ತಿಗಳು ಮತ್ತು ಜಲಜೀವನ್ ಮಿಷನ್ ನ ಜಲ ಸಮಿತಿ/ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ (ವಿಡಬ್ಲೂಎಸ್ ಸಿ)ಗಳೊಂದಿಗೆ ಸಂವಾದ ನಡೆಸಲಿದ್ದಾರೆ.

“ಮಳೆಯನ್ನು ಹಿಡಿದಿಡುವ” ಆಂದೋಲನ ಆರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

March 22nd, 12:06 pm

ವಿಶ್ವ ಜಲ ದಿನದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ “ ಜಲಶಕ್ತಿ ಅಭಿಯಾನ : ನೀರನ್ನು ಹಿಡಿಯಿರಿ” ಪ್ರಚಾರಾಂದೋಲನಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲಕ ಚಾಲನೆ ನೀಡಿದರು.

ವಿಶ್ವಜಲ ದಿನದ ಹಿನ್ನೆಲೆ “ ಜಲಶಕ್ತಿ ಅಭಿಯಾನ: ನೀರನ್ನು ಹಿಡಿಯಿರಿ” ಪ್ರಚಾರಾಂದೋಲನಕ್ಕೆ ಪ್ರಧಾನಮಂತ್ರಿ ಚಾಲನೆ

March 22nd, 12:05 pm

ವಿಶ್ವ ಜಲ ದಿನದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ “ ಜಲಶಕ್ತಿ ಅಭಿಯಾನ : ನೀರನ್ನು ಹಿಡಿಯಿರಿ” ಪ್ರಚಾರಾಂದೋಲನಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲಕ ಚಾಲನೆ ನೀಡಿದರು.

ಮಾರ್ಚ್ 22ರಂದು “ಜಲಶಕ್ತಿ ಅಭಿಯಾನ: ಮಳೆಯನ್ನು ಹಿಡಿಯಿರಿ” ಆಂದೋಲನಕ್ಕೆ ಚಾಲನೆ ನೀಡಲಿರುವ ಪ್ರಧಾನಮಂತ್ರಿ

March 21st, 12:54 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವ ಜಲ ದಿನವಾದ 2021ರ ಮಾರ್ಚ್ 22ರಂದು ಮಧ್ಯಾಹ್ನ 12.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ “ಜಲ ಶಕ್ತಿ ಅಭಿಯಾನ: ಮಳೆಯನ್ನು ಹಿಡಿಯಿರಿ’’ ಆಂದೋಲನಕ್ಕೆ ಚಾಲನೆ ನೀಡಲಿದ್ದಾರೆ. ಇದೇ ವೇಳೆ ಪ್ರಧಾನಮಂತ್ರಿಗಳ ಸಮಕ್ಷಮದಲ್ಲಿ, ಅಂತರ ನಡಿ ಜೋಡಣೆಯ ರಾಷ್ಟ್ರೀಯ ಸಂಭಾವ್ಯ ಮಹಾಯೋಜನೆಯ ಮೊದಲ ಯೋಜನೆಯಾದ ಕೆನ್ ಬೆಟ್ವಾ ನದಿ ಜೋಡಣಾ ಯೋಜನೆಯ ಅನುಷ್ಠಾನದ ಐತಿಹಾಸಿಕ ಒಪ್ಪಂದಕ್ಕೆ ಕೇಂದ್ರ ಜಲಶಕ್ತಿ ಸಚಿವರು ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿ ಸಹಿ ಹಾಕಲಿದ್ದಾರೆ.