The party governing Punjab today has neither clean intentions nor honesty: PM Modi in Jalandhar

July 17th, 04:31 pm

PM Modi addressed a massive public rally in Jalandhar, Punjab, where he highlighted the transformation of India's railway infrastructure, outlined the BJP's vision for a Viksit Punjab and called for a double-engine government to unlock the state's full potential. He also spoke about the growing opportunities for Punjab's youth through India's emerging sports economy.

PM addresses an energy-packed public rally in Jalandhar, Punjab

July 17th, 04:30 pm

PM Modi addressed a massive public rally in Jalandhar, Punjab, where he highlighted the transformation of India's railway infrastructure, outlined the BJP's vision for a Viksit Punjab and called for a double-engine government to unlock the state's full potential. He also spoke about the growing opportunities for Punjab's youth through India's emerging sports economy.

ಪಂಜಾಬ್‌ನ ಜಲಂಧರ್‌ನಲ್ಲಿ ₹5,470 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

July 17th, 03:45 pm

ಪಂಜಾಬ್‌ನ ಜಲಂಧರ್‌ನಲ್ಲಿ, ಪ್ರಧಾನಿ ನರೇಂದ್ರ ಮೋದಿ ₹5,470 ಕೋಟಿಗೂ ಹೆಚ್ಚು ಮೌಲ್ಯದ ರೈಲು ಮತ್ತು ರಸ್ತೆ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ಮಾಡಿದರು, ಇದು ಸಂಪರ್ಕವನ್ನು ಬಲಪಡಿಸುವುದು, ಪ್ರಯಾಣಿಕರ ಅನುಕೂಲತೆಯನ್ನು ಸುಧಾರಿಸುವುದು ಮತ್ತು ಈ ಪ್ರದೇಶದಲ್ಲಿ ಆರ್ಥಿಕ ಅಭಿವೃದ್ಧಿಯನ್ನು ವೇಗಗೊಳಿಸುವ ಗುರಿಯನ್ನು ಹೊಂದಿದೆ.

ಪ್ರಧಾನಮಂತ್ರಿ ಅವರು ಜುಲೈ 17 ರಂದು ಹರಿಯಾಣ, ಚಂಡೀಗಢ ಮತ್ತು ಪಂಜಾಬ್‌ ಗೆ ಭೇಟಿ ನೀಡಲಿದ್ದಾರೆ

July 15th, 06:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜುಲೈ 17ರಂದು ಹರಿಯಾಣ, ಚಂಡೀಗಢ ಮತ್ತು ಪಂಜಾಬ್‌ ಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ ಸುಮಾರು 11 ಗಂಟೆಗೆ ಪ್ರಧಾನಮಂತ್ರಿಯವರು ಜಿಂದ್ ರೈಲು ನಿಲ್ದಾಣದಲ್ಲಿ ಜಿಂದ್ ಮತ್ತು ಸೋನಿಪತ್ ನಡುವಿನ ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಮಧ್ಯಾಹ್ನ ಸುಮಾರು 11:30 ಗಂಟೆಗೆ ಪ್ರಧಾನಮಂತ್ರಿಯವರು ಜಿಂದ್‌ ನ ಏಕಲವ್ಯ ಕ್ರೀಡಾಂಗಣದಲ್ಲಿ ಸುಮಾರು ₹14,700 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಆದಂಪುರ ವಿಮಾನ ನಿಲ್ದಾಣವನ್ನು 'ಶ್ರೀ ಗುರು ರವಿದಾಸ್ ಮಹಾರಾಜ್ ಅವರ ವಿಮಾನ ನಿಲ್ದಾಣ' ಎಂದು ಮರುನಾಮಕರಣ ಮಾಡಿರುವುದು ಶ್ರೀ ಗುರು ರವಿದಾಸ್ ಮಹಾರಾಜ್ ಅವರ ಕಾಲಾತೀತ ಆದರ್ಶಗಳಿಗೆ ಸಲ್ಲಿಸುವ ಸೂಕ್ತ ಗೌರವವಾಗಿದೆ: ಪ್ರಧಾನಮಂತ್ರಿ

February 01st, 06:21 pm

ಸಂತ ರವಿದಾಸ್ ಜಯಂತಿಯ ಶುಭ ಸಂದರ್ಭವಾದ ಇಂದು, ಆದಂಪುರ ವಿಮಾನ ನಿಲ್ದಾಣವನ್ನು ಇನ್ನು ಮುಂದೆ 'ಶ್ರೀ ಗುರು ರವಿದಾಸ್ ಮಹಾರಾಜ್ ಅವರ ವಿಮಾನ ನಿಲ್ದಾಣ' ಎಂದು ಕರೆಯಲು ನಿರ್ಧರಿಸಿರುವುದು ಅಪಾರ ಗೌರವ ಮತ್ತು ಹೆಮ್ಮೆಯ ವಿಷಯವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ಇದು ಶ್ರೀ ಗುರು ರವಿದಾಸ್ ಮಹಾರಾಜ್ ಅವರ ಶಾಶ್ವತ ಆದರ್ಶಗಳಿಗೆ ಸಲ್ಲಿಸುವ ಅರ್ಹ ಗೌರವವಾಗಿದೆ ಮತ್ತು ಅವರ ಸಮಾನತೆ, ಕರುಣೆ ಹಾಗೂ ಸೇವೆಯ ಸಂದೇಶವು ನಮ್ಮೆಲ್ಲರಿಗೂ ಹೆಚ್ಚಿನ ಪ್ರೇರಣೆ ನೀಡುತ್ತಲೇ ಇರುತ್ತದೆ ಎಂದು ಶ್ರೀ ಮೋದಿ ಅವರು ಸೇರಿಸಿದ್ದಾರೆ.

ಕಾಂಗ್ರೆಸ್ ಇರುವಲ್ಲಿ ಸಮಸ್ಯೆಗಳಿವೆ: ಪಂಜಾಬ್‌ನ ಜಲಂಧರ್‌ನಲ್ಲಿ ಪ್ರಧಾನಿ ಮೋದಿ

May 24th, 04:00 pm

ಪಂಜಾಬ್‌ನ ಜಲಂಧರ್‌ನಲ್ಲಿ ದಿನದ ಎರಡನೇ ಮೆಗಾ ರ್ಯಾಲಿಯಲ್ಲಿ, ಪ್ರಧಾನಿ ಮೋದಿ ಪಲ್ಲಟಗೊಂಡ ರಾಜಕೀಯ ಭಾವನೆಗಳನ್ನು ಎತ್ತಿ ತೋರಿಸಿದರು. ಜನರು ಇನ್ನು ಮುಂದೆ ಕಾಂಗ್ರೆಸ್ ಮತ್ತು ಇಂಡಿ ಮೈತ್ರಿಗೆ ಮತ ಹಾಕಲು ಬಯಸುವುದಿಲ್ಲ, ಅದು ಅವರ ಮತಗಳನ್ನು ವ್ಯರ್ಥ ಮಾಡುವುದು ಎಂದರ್ಥ. ಪಂಜಾಬ್‌ನಲ್ಲಿ ಬಲವಾದ ಬೆಂಬಲವನ್ನು ಒತ್ತಿಹೇಳುತ್ತಾ, ಅವರು 'ಫಿರ್ ಏಕ್ ಬಾರ್, ಮೋದಿ ಸರ್ಕಾರ್' ಎಂದು ಪ್ರತಿಧ್ವನಿಸುವ ಕರೆಯೊಂದಿಗೆ ಮುಕ್ತಾಯಗೊಳಿಸಿದರು!

ಭಾರತದ ಮೇಲೆ ನಂಬಿಕೆ ಇಲ್ಲದಿರುವುದು ಕಾಂಗ್ರೆಸ್‌ನ ಸಮಸ್ಯೆ: ಪಂಜಾಬ್‌ನ ಗುರುದಾಸ್‌ಪುರದಲ್ಲಿ ಪ್ರಧಾನಿ ಮೋದಿ

May 24th, 04:00 pm

ಪಂಜಾಬ್‌ನ ಗುರುದಾಸ್‌ಪುರದಲ್ಲಿ ನಡೆದ ಉತ್ಸಾಹಭರಿತ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅಲ್ಲಿ ಅವರು ಪವಿತ್ರ ಭೂಮಿಗೆ ಗೌರವ ಸಲ್ಲಿಸಿದರು ಮತ್ತು ಗುರುದಾಸ್‌ಪುರ ಮತ್ತು ಭಾರತೀಯ ಜನತಾ ಪಕ್ಷದ ನಡುವಿನ ವಿಶೇಷ ಬಾಂಧವ್ಯವನ್ನು ಎತ್ತಿ ತೋರಿಸಿದರು.

ಪಂಜಾಬ್‌ನ ಗುರುದಾಸ್‌ಪುರ ಮತ್ತು ಜಲಂಧರ್‌ನಲ್ಲಿ ಪ್ರಧಾನಿ ಮೋದಿ ಬೃಹತ್ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು

May 24th, 03:30 pm

ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ನ ಗುರುದಾಸ್‌ಪುರ ಮತ್ತು ಜಲಂಧರ್‌ನಲ್ಲಿ ಉತ್ಸಾಹಭರಿತ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು, ಅಲ್ಲಿ ಅವರು ಪವಿತ್ರ ಭೂಮಿಗೆ ಗೌರವ ಸಲ್ಲಿಸಿದರು ಮತ್ತು ಪಂಜಾಬ್ ಮತ್ತು ಭಾರತೀಯ ಜನತಾ ಪಕ್ಷದ ನಡುವಿನ ವಿಶೇಷ ಬಾಂಧವ್ಯವನ್ನು ಪ್ರತಿಬಿಂಬಿಸಿದರು.

ನವ ಪಂಜಾಬ್'ನಲ್ಲಿ ಭ್ರಷ್ಟಾಚಾರಕ್ಕೆ ಜಾಗವಿಲ್ಲ, ಕಾನೂನು ಮತ್ತು ಸುವ್ಯವಸ್ಥೆ ಮೇಲುಗೈ ಸಾಧಿಸುತ್ತದೆ: ಪ್ರಧಾನಿ ಮೋದಿ

February 15th, 11:46 am

ಪಂಜಾಬ್‌ನ ಜಲಂಧರ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಅವರು ಹೇಳಿದರು, “ಪಂಜಾಬ್ ನನಗೆ ಬೆಂಬಲ ನೀಡಿದೆ, ನನಗೆ ಸಾಕಷ್ಟು ನೀಡಿದೆ. ನಾನು ಈ ಸ್ಥಳಕ್ಕೆ ಯಾವಾಗಲೂ ಋಣಿಯಾಗಿರುತ್ತೇನೆ; ಹಾಗಾಗಿ ರಾಜ್ಯದ ಉನ್ನತಿಗೆ ಸದಾ ಶ್ರಮಿಸುತ್ತೇನೆ. ಪಂಜಾಬ್‌ನಲ್ಲಿ ಎನ್‌ಡಿಎ ಸರ್ಕಾರ ರಚಿಸುವುದು ಖಚಿತ. ನವಾ ಪಂಜಾಬ್, ಭಾಜಪ ದೇ ನಾಲ್.”

ಪಂಜಾಬ್‌ನ ಜಲಂಧರ್‌ನಲ್ಲಿ ಪ್ರಧಾನಿ ಮೋದಿ ಪ್ರಚಾರ

February 14th, 04:37 pm

ಪಂಜಾಬ್‌ನ ಜಲಂಧರ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಅವರು ಹೇಳಿದರು, “ಪಂಜಾಬ್ ನನಗೆ ಬೆಂಬಲ ನೀಡಿದೆ, ನನಗೆ ಸಾಕಷ್ಟು ನೀಡಿದೆ. ನಾನು ಈ ಸ್ಥಳಕ್ಕೆ ಯಾವಾಗಲೂ ಋಣಿಯಾಗಿರುತ್ತೇನೆ; ಹಾಗಾಗಿ ರಾಜ್ಯದ ಉನ್ನತಿಗೆ ಸದಾ ಶ್ರಮಿಸುತ್ತೇನೆ. ಪಂಜಾಬ್‌ನಲ್ಲಿ ಎನ್‌ಡಿಎ ಸರ್ಕಾರ ರಚಿಸುವುದು ಖಚಿತ. ನವಾ ಪಂಜಾಬ್, ಭಾಜಪ ದೇ ನಾಲ್.”

ಜನವರಿ 5ರಂದು ಪಂಜಾಬ್‌ಗೆ ಭೇಟಿ ನೀಡಿ, 42,750 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿಗಳು

January 03rd, 03:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 5 ಜನವರಿ 2022ರಂದು ಪಂಜಾಬ್‌ನ ಫಿರೋಜ್‌ಪುರಕ್ಕೆ ಭೇಟಿ ನೀಡಲಿದ್ದು, ಅಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ 42,750 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಯೋಜನೆಗಳಲ್ಲಿ ದೆಹಲಿ-ಅಮೃತಸರ-ಕತ್ರಾ ಎಕ್ಸ್‌ಪ್ರೆಸ್ ವೇ; ಅಮೃತಸರ- ಉನಾ ವಿಭಾಗದ ರಸ್ತೆಯನ್ನು ಚತುಷ್ಪಥವನ್ನಾಗಿ ಉನ್ನತೀಕರಿಸಲಾಗುವುದು; ಮುಖೆರಿಯನ್‌- ತಲ್ವಾರಾ ನಡುವೆ ಹೊಸ ಬ್ರಾಡ್ ಗೇಜ್ ರೈಲು ಮಾರ್ಗ; ಫಿರೋಜ್‌ಪುರದ ಪಿಜಿಐ ಉಪಗ್ರಹ ಕೇಂದ್ರ ಹಾಗೂ ಕಪುರ್‌ತಲಾ ಮತ್ತು ಹೋಶಿಯಾರ್‌ಪುರದಲ್ಲಿ ಎರಡು ಹೊಸ ವೈದ್ಯಕೀಯ ಕಾಲೇಜುಗಳಿಗೆ ಶಂಕುಸ್ಥಾಪನೆ ಸೇರಿವೆ.

ಜನವರಿ 3, 2018ರಂದು ಪ್ರಧಾನಮಂತ್ರಿ ಪಂಜಾಬ್ ಭೇಟಿ

January 02nd, 07:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 3, 2019ರಂದು ಪಂಜಾಬಿಗೆ ಭೇಟಿ ನೀಡಲಿದ್ದಾರೆ.

This Election Is About Giving Renewed Strength to Punjab: PM Modi

January 27th, 05:21 pm

Addressing a public meeting in Jalandhar, PM Narendra Modi said this election is about giving renewed strength to Punjab. PM Modi lauched attack on the Congress party and said they can do anything for survival, even become allies against whom they have fought for years.

PM Modi addresses a Public Rally in Jalandhar, Punjab

January 27th, 05:20 pm

Addressing a public meeting in Jalandhar, PM Narendra Modi said this election is about giving renewed strength to Punjab. PM Modi lauched attack on the Congress party and said they can do anything for survival, even become allies against whom they have fought for years. Shri Modi also spoke about measures to end corruption and said Government's efforts in doing so would not stop.