ಸೆಶೆಲ್ಸ್‌ನ ನ್ಯಾಷನಲ್ ಅಸೆಂಬ್ಲಿಯನ್ನುದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ

June 28th, 05:00 pm

ಘನತೆವೆತ್ತ ಗೌರವಾನ್ವಿತ ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ಮಿಸೆಸ್ ಅಜಾರೆಲ್ ಅರ್ನೆಸ್ಟಾ,

ಹಜರತ್‌ ಇಮಾಮ್‌ ಹುಸೇನ್‌ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

June 26th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಜರತ್‌ ಇಮಾಮ್‌ ಹುಸೇನ್‌ (ಎ.ಎಸ್‌.) ಅವರಿಗೆ ಗೌರವ ನಮನ ಸಲ್ಲಿಸಿ, ಸತ್ಯ ಮತ್ತು ನ್ಯಾಯಕ್ಕಾಗಿ ಅವರ ಕಾಲಾತೀತ ತ್ಯಾಗ ಮತ್ತು ಅಚಲ ಬದ್ಧತೆಯನ್ನು ಸ್ಮರಿಸಿದರು. ಇಮಾಮ್‌ ಹುಸೇನ್‌ ಅವರ ಜೀವನ ಮತ್ತು ಹುತಾತ್ಮತೆಯು ಧೈರ್ಯ ಮತ್ತು ದೃಢನಿಶ್ಚಯದ ಶಕ್ತಿಯ ಶಾಶ್ವತ ಜ್ಞಾಪನೆಯಾಗಿದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಪರವಾಗಿ ಬೆಂಬಲ ಸೂಚಿಸಿದವರಿಗೆ ಪ್ರಧಾನಮಂತ್ರಿ ಅವರು ಗೌರವ ಸಲ್ಲಿಸಿದರು

June 25th, 10:53 am

ತುರ್ತು ಪರಿಸ್ಥಿತಿಯ ಸಮಯದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ದೃಢವಾಗಿ ಬೆಂಬಲ ಸೂಚಿಸಿ, ರಕ್ಷಿಸಿದ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗೌರವ ಸಲ್ಲಿಸಿದರು. ಇದನ್ನು ಭಾರತದ ಇತಿಹಾಸದ ಅತ್ಯಂತ ಕರಾಳ ಅಧ್ಯಾಯಗಳಲ್ಲಿ ಒಂದು ಎಂದು ಶ್ರೀ ಮೋದಿಯವರು ಬಣ್ಣಿಸಿದರು. ಬಂಡಾಯವೆದ್ದು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಆದರ್ಶಗಳನ್ನು ಎತ್ತಿಹಿಡಿದ ಅಸಂಖ್ಯಾತ ನಾಗರಿಕರ ಅಸಾಧಾರಣ ಧೈರ್ಯ ಮತ್ತು ಸ್ಥಿತಿಸ್ಥಾಪಕತ್ವವನ್ನು ಈ ಅವಧಿಯು ಪ್ರತಿಪಾದಿಸುತ್ತದೆ ಎಂದು ಅವರು ಹೇಳಿದರು.

ನವದೆಹಲಿಯಲ್ಲಿ ನಡೆದ ರಿಪಬ್ಲಿಕ್ ಶೃಂಗಸಭೆ 2026 ರಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

June 22nd, 10:24 pm

ಸ್ವರ ಸಾಧನೆ, ಮನೋಕಮಾನ, ಆರಾಧನಾ - ಅಂತಹ ಶುಭ ಆರಂಭದ ನಂತರ, ನಿಮ್ಮ ಕಾರ್ಯಕ್ರಮ ಮುಂದುವರೆದಿದ್ದರೆ ಅದು ಅದ್ಭುತವಾಗಿರುತ್ತಿತ್ತು. ನಿಮ್ಮೆಲ್ಲರಿಗೂ ಶುಭಾಶಯಗಳು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆ 2026 ಉದ್ದೇಶಿಸಿ ಭಾಷಣ ಮಾಡಿದರು

June 22nd, 08:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯಲ್ಲಿ ಭಾಗವಹಿಸಿದವರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ ಅವರು, ಜಗತ್ತು ಕ್ಷಿಪ್ರ ಮತ್ತು ಪರಿಣಾಮಕಾರಿ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿರುವ ಸಮಯದಲ್ಲಿ ಮಹಾನ್ ಶಕ್ತಿ ಭಾರತ: ರಾಷ್ಟ್ರ ಮೊದಲು ಎಂಬ ವಿಷಯದ ಕುರಿತು ಚರ್ಚೆಯನ್ನು ಆಯೋಜಿಸಿದ್ದಕ್ಕಾಗಿ ಸಂಘಟಕರನ್ನು ಅಭಿನಂದಿಸಿದರು.

Prime Minister pays tribute to Lokmata Ahilyabai Holkar on her birth anniversary

May 31st, 11:15 am

The Prime Minister, Shri Narendra Modi has paid tributes to Lokmata Ahilyabai Holkar on her birth anniversary.

ನೆದರ್‌ಲ್ಯಾಂಡ್ಸ್ ನಲ್ಲಿ ನಡೆದ ಭಾರತೀಯ ಸಮುದಾಯದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

May 16th, 01:30 pm

ಇಲ್ಲಿ ತುಂಬಾ ಪ್ರೀತಿ, ತುಂಬಾ ಉತ್ಸಾಹ ಕಾಣುತ್ತಿದೆ. ನಿಜ ಹೇಳಬೇಕೆಂದರೆ, ನಾನು ನೆದರ್‌ಲ್ಯಾಂಡ್ಸ್‌ನಲ್ಲಿದ್ದೇನೆ ಎಂಬುದನ್ನು ಒಂದು ಕ್ಷಣ ಮರೆತೇ ಬಿಟ್ಟಿದ್ದೆ. ಭಾರತದಲ್ಲಿಯೇ ಎಲ್ಲೋ ಒಂದು ಹಬ್ಬ ನಡೆಯುತ್ತಿರುವಂತೆ ನನಗೆ ಭಾಸವಾಗುತ್ತಿದೆ!

ನೆದರ್ಲ್ಯಾಂಡ್ಸ್ ನಲ್ಲಿರುವ ಅನಿವಾಸಿ ಭಾರತೀಯ ಸಮುದಾಯದವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

May 16th, 01:20 pm

ಇಂದು ನಡೆದ ಭಾರತೀಯ ವಲಸಿಗ ಸಮುದಾಯದ ಸ್ವಾಗತ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೇಗ್ ನಲ್ಲಿ ಭಾಗವಹಿಸಿದ್ದರು. ಆಗಮಿಸಿದಾಗ, ನೆದರ್ಲ್ಯಾಂಡ್ಸ್ ನಲ್ಲಿರುವ ಭಾರತೀಯ ವಲಸಿಗರು ಮತ್ತು ಭಾರತದ ಸ್ನೇಹಿತರ ದೊಡ್ಡ ಸಭೆಯಿಂದ ಅವರಿಗೆ ಆತ್ಮೀಯ ಮತ್ತು ಉತ್ಸಾಹಭರಿತ ಸ್ವಾಗತ ದೊರೆಯಿತು.

Bengal’s strength is known worldwide, but TMC has trapped it in corruption: PM Modi in Mathurapur

April 23rd, 01:00 pm

Addressing a Vijay Sankalp rally in Mathurapur, West Bengal, PM Modi contrasted BJP’s 11 years of development with TMC’s 15 years of “lies and betrayal.” Targeting the TMC's syndicate culture, he described widespread “cut money” in jobs, land, rations and mandis. He concluded by asserting that a strong wave of change is visible across Bengal, driven by women and youth.

Today, against TMC’s jungle raj, people across Bengal are blowing the conch of change: PM Modi in Krishnanagar

April 23rd, 12:45 pm

PM Modi addressed a massive public rally in Krishnanagar, delivering a sharp critique of TMC’s misgovernance while presenting BJP’s vision of development, security and women-led growth in West Bengal. He highlighted 15 years of “scams and broken promises” under TMC, contrasting it with BJP’s vision of “Sabka Saath, Sabka Vikas”. Reaffirming Modi's guarantee, he announced 10 guarantees for women.

PM Modi’s high-energy rallies in Krishnanagar and Mathurapur, West Bengal

April 23rd, 12:30 pm

PM Modi addressed massive public gatherings in Krishnanagar and Mathurapur, delivering a sharp critique of TMC’s misgovernance while presenting BJP’s vision of development, security and women-led growth in West Bengal.

ಜಲಿಯನ್ ವಾಲಾಬಾಗ್ ಹುತಾತ್ಮರಿಗೆ ಪ್ರಧಾನಮಂತ್ರಿ ಗೌರವ ನಮನ

April 13th, 09:39 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಲಿಯನ್ ವಾಲಾಬಾಗ್ ನ ವೀರ ಹುತಾತ್ಮರಿಗೆ ಹೃತ್ಪೂರ್ವಕ ಗೌರವ ನಮನ ಸಲ್ಲಿಸಿದರು. ಅವರ ತ್ಯಾಗ ನಮ್ಮ ಜನರ ಅದಮ್ಯ ಚೈತನ್ಯದ ಪ್ರಬಲ ಜ್ಞಾಪಕವಾಗಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

Prime Minister pays tribute to Bhagat Singh, Rajguru, and Sukhdev on Shaheed Diwas

March 23rd, 08:29 am

On the occasion of Shaheed Diwas, PM Modi paid rich tributes to the great freedom fighters Bhagat Singh, Rajguru and Sukhdev. Lauding their bravery, he observed that the martyrdom of these iconic heroes for the nation remains deeply etched in India's collective memory. He highlighted that they chose the path of sacrifice with conviction, placing the nation above their own lives..

ಡಾ. ರಾಮ್ ಮನೋಹರ್ ಲೋಹಿಯಾ ಅವರ ಜನ್ಮದಿನದ ಅಂಗವಾಗಿ ಪ್ರಧಾನಮಂತ್ರಿ ಅವರಿಂದ ಗೌರವ ನಮನ

March 23rd, 08:01 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿಗ್ಗಜ ಸಮಾಜವಾದಿ ನಾಯಕ ಮತ್ತು ಚಿಂತಕರಾದ ರಾಮ್ ಮನೋಹರ್ ಲೋಹಿಯಾ ಅವರ ಜನ್ಮದಿನದ ಅಂಗವಾಗಿ ಇಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

PM Modi addresses an enthusiastic public rally in Madurai, Tamil Nadu

March 01st, 04:30 pm

PM Modi addressed a massive public rally in Madurai, beginning his speech with deep reverence for Tamil Nadu’s spiritual heritage. He said he had just visited Tirupparankundram and received the darshan of Bhagwan Murugan, describing it as a truly pine experience. He said he prayed for the prosperity of Tamil Nadu and the entire nation.

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

February 19th, 08:48 am

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈ ದಾರ್ಶನಿಕ ನಾಯಕ, ಅಸಾಧಾರಣ ಆಡಳಿತಗಾರ, ಕಾರ್ಯತಂತ್ರದ ಚಿಂತಕ ಮತ್ತು ಸ್ವರಾಜ್ಯದ ಪ್ರತಿಪಾದಕರಿಗೆ ಗೌರವ ನಮನ ಸಲ್ಲಿಸಿದರು.

ರಾಜ್‌ಘಾಟ್ ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ಪ್ರಧಾನಮಂತ್ರಿ ಅವರು ಗೌರವ ನಮನ ಸಲ್ಲಿಸಿದರು

January 30th, 01:54 pm

ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಪುಣ್ಯತಿಥಿಯಂದು ಇಂದು ರಾಜ್‌ಘಾಟ್ ನಲ್ಲಿ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದರು. ಬಾಪು ಅವರ ಕಾಲಾತೀತ ಆದರ್ಶಗಳು ನಮ್ಮ ರಾಷ್ಟ್ರದ ಪ್ರಯಾಣಕ್ಕೆ ಮಾರ್ಗದರ್ಶನ ನೀಡುತ್ತಿವೆ ಎಂದು ಶ್ರೀ ಮೋದಿ ಅವರು ಹೇಳಿದರು. ನ್ಯಾಯ, ಸಾಮರಸ್ಯ ಮತ್ತು ಮಾನವೀಯತೆಯ ಸೇವೆಯಲ್ಲಿ ಬೇರೂರಿರುವ ಭಾರತವನ್ನು ನಿರ್ಮಿಸಲು ಮತ್ತು ಅವರ ತತ್ವಗಳಿಗೆ ನಮ್ಮ ಬದ್ಧತೆಯನ್ನು ನಾವು ಪುನರುಚ್ಚರಿಸುತ್ತೇವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಸಾವಿತ್ರಿಬಾಯಿ ಫುಲೆ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

January 03rd, 08:07 am

ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೇವೆ ಮತ್ತು ಶಿಕ್ಷಣದ ಮೂಲಕ ಸಮಾಜದ ಪರಿವರ್ತನೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಪ್ರವರ್ತಕ ಸಮಾಜ ಸುಧಾರಕರನ್ನು ಸ್ಮರಿಸಿದರು.

ಕುರುಕ್ಷೇತ್ರದಲ್ಲಿ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಶಹೀದಿ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

November 25th, 04:40 pm

ಹರಿಯಾಣ ರಾಜ್ಯಪಾಲರಾದ ಆಶಿಮ್ ಘೋಷ್ ಜಿ, ಜನಪ್ರಿಯ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಮನೋಹರ್ ಲಾಲ್ ಜಿ, ರಾವ್ ಇಂದರ್ಜಿತ್ ಸಿಂಗ್ ಜಿ, ಕೃಷನ್ ಪಾಲ್ ಜಿ, ಹರಿಯಾಣ ಎಸ್‌ಜಿಪಿಸಿ ಅಧ್ಯಕ್ಷ ಜಗದೀಶ್ ಸಿಂಗ್ ಜಿಂದಾ ಜಿ, ಇತರೆ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹರಿಯಾಣದ ಕುರುಕ್ಷೇತ್ರದಲ್ಲಿ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಹುತಾತ್ಮ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು

November 25th, 04:38 pm

ಹರಿಯಾಣದ ಕುರುಕ್ಷೇತ್ರದಲ್ಲಿ ಇಂದು ನಡೆದ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಹುತಾತ್ಮ ದಿನಾಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಇಂದು ಭಾರತದ ಪರಂಪರೆಯ ಮಹತ್ವದ ಸಂಗಮವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ತಾವು ಬೆಳಿಗ್ಗೆ ರಾಮಾಯಣ ನಗರವಾದ ಅಯೋಧ್ಯೆಯಲ್ಲಿ ಮತ್ತು ಈಗ ಗೀತಾ ನಗರವಾದ ಕುರುಕ್ಷೇತ್ರದಲ್ಲಿರುವುದಾಗಿ ಅವರು ಉಲ್ಲೇಖಿಸಿದರು. ಶ್ರೀ ಗುರು ತೇಜ್ ಬಹದ್ದೂರ್ ಅವರ 350 ನೇ ಹುತಾತ್ಮ ದಿನಾಚರಣೆಯ ಸಂದರ್ಭದಲ್ಲಿ ಎಲ್ಲರೂ ಅವರಿಗೆ ಗೌರವ ಸಲ್ಲಿಸುತ್ತಿದ್ದಾರೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಸಂತರು ಮತ್ತು ಗಣ್ಯರ ಉಪಸ್ಥಿತಿಯನ್ನು ಪ್ರಧಾನಮಂತ್ರಿ ಶ್ಲಾಘಿಸಿದರು ಮತ್ತು ಎಲ್ಲರಿಗೂ ಗೌರವದಿಂದ ನಮಸ್ಕರಿಸಿದರು.