Participants of Viksit Vibrant Village Programme share their experiences with PM Modi

July 26th, 10:27 pm

PM Modi interacts with participants of the Viksit Vibrant Village Programme 2026, as MYBharat volunteers share inspiring stories from India's border villages. Participants recount how the journey transformed their perspectives through interactions with local communities, firsthand experiences of life in border villages and a deeper understanding of the spirit of Ek Bharat, Shreshtha Bharat

The Vibrant Village Programme is giving further momentum to the development of border villages: PM Modi

July 26th, 05:00 pm

PM Modi today interacted with participants of the Viksit Vibrant Village Programme 2026, lauding the young friends of MY Bharat for their commendable work across the country. He highlighted the official redesignation of border settlements from the 'last' to the 'first villages' of India, noted the newly established infrastructure and praised the local inhabitants for living and breathing patriotism.

PM Modi Interacts with Participants of Viksit Vibrant Village Programme 2026

July 26th, 04:30 pm

PM Modi today interacted with participants of the Viksit Vibrant Village Programme 2026, lauding the young friends of MY Bharat for their commendable work across the country. He highlighted the official redesignation of border settlements from the 'last' to the 'first villages' of India, noted the newly established infrastructure and praised the local inhabitants for living and breathing patriotism.

ಜಮ್ಮು ಮತ್ತು ಕಾಶ್ಮೀರದ ಸೋನಾಮಾರ್ಗ್ ಸುರಂಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

January 13th, 12:30 pm

ಮೊದಲನೆಯದಾಗಿ, ದೇಶದ ಮತ್ತು ಜಮ್ಮು ಮತ್ತು ಕಾಶ್ಮೀರದ ಪ್ರಗತಿಗಾಗಿ ಅತ್ಯಂತ ಕಷ್ಟಕರ ಪರಿಸ್ಥಿತಿಗಳಲ್ಲಿ ಕೆಲಸ ಮಾಡಿದ, ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ಕಾರ್ಮಿಕರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ನಮ್ಮ ಏಳು ಕಾರ್ಮಿಕ ಸ್ನೇಹಿತರು ಪ್ರಾಣ ಕಳೆದುಕೊಂಡರು, ಆದರೆ ಇದು ನಮ್ಮ ಸಂಕಲ್ಪದಿಂದ ನಮ್ಮನ್ನು ವಿಮುಖಗೊಳಿಸಲಿಲ್ಲ, ನನ್ನ ಕಾರ್ಮಿಕ ಸ್ನೇಹಿತರು ಧೃತಿಗೆಡಲಿಲ್ಲ. ಯಾವ ಕಾರ್ಮಿಕರೂ ಮನೆಗೆ ಹಿಂತಿರುಗಲಿಲ್ಲ, ಈ ನನ್ನ ಕಾರ್ಮಿಕ ಸಹೋದರರು ಎಲ್ಲಾ ಸವಾಲುಗಳನ್ನು ಮೆಟ್ಟಿನಿಂತು ಈ ಕೆಲಸವನ್ನು ಪೂರ್ಣಗೊಳಿಸಿದ್ದಾರೆ. ಮತ್ತು ಇಂದು, ಮೊದಲನೆಯದಾಗಿ, ನಾವು ಕಳೆದುಕೊಂಡಿರುವ ನಮ್ಮ ಏಳು ಕಾರ್ಮಿಕರಿಗೆ ನಾನು ಶ್ರದ್ಧಾಂಜಲಿ ಅರ್ಪಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್‌ ಸುರಂಗವನ್ನು ಉದ್ಘಾಟಿಸಿದರು

January 13th, 12:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್‌ ಸುರಂಗವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರ ಮತ್ತು ಭಾರತದ ಅಭಿವೃದ್ಧಿಗಾಗಿ ಶ್ರಮಿಸಿದ ಮತ್ತು ತಮ್ಮ ಪ್ರಾಣವನ್ನು ಪಣಕ್ಕಿಟ್ಟ ಕಾರ್ಮಿಕರಿಗೆ ಧನ್ಯವಾದ ಅರ್ಪಿಸಿದರು. ಸವಾಲುಗಳ ಹೊರತಾಗಿಯೂ, ನಮ್ಮ ಸಂಕಲ್ಪವು ಚಂಚಲವಾಗಲಿಲ್ಲ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಕಾರ್ಮಿಕರ ಸಂಕಲ್ಪ ಮತ್ತು ಬದ್ಧತೆಗಾಗಿ ಮತ್ತು ಕೆಲಸವನ್ನು ಪೂರ್ಣಗೊಳಿಸಲು ಎಲ್ಲಾ ಅಡೆತಡೆಗಳನ್ನು ನಿವಾರಿಸಿದ್ದಕ್ಕಾಗಿ ಅವರು ಶ್ಲಾಘಿಸಿದರು. 7 ಕಾರ್ಮಿಕರ ನಿಧನಕ್ಕೆ ಅವರು ಸಂತಾಪ ಸೂಚಿಸಿದ್ದಾರೆ.

ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮ; ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನ ಮಂತ್ರಿ ಭಾಷಣ

December 09th, 12:35 pm

ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ಹೀಗೆ ಭಾರತದ ಮೂಲೆ ಮೂಲೆಯಲ್ಲೂ ಮೋದಿ ಅವರ ‘ಗ್ಯಾರಂಟಿ ವಾಹನ’ದ ಬಗ್ಗೆ ಪ್ರತಿ ಸಣ್ಣ ಮತ್ತು ದೊಡ್ಡ ಹಳ್ಳಿಗಳಲ್ಲಿ ಕಂಡುಬರುವ ಉತ್ಸಾಹ ಗೋಚರಿಸುತ್ತದೆ. ಈ ವಾಹನವು ಆ ಗ್ರಾಮೀಣ ಜನರ ಮೂಲಕ ಹಾದುಹೋಗದಿದ್ದಾಗ, ಜನರು ತಾವಾಗಿಯೇ ಬಂದು ಗ್ರಾಮದ ರಸ್ತೆಯ ಮಧ್ಯೆ ನಿಂತು ಎಲ್ಲಾ ಮಾಹಿತಿ ಪಡೆಯಲು ವಾಹನ ನಿಲ್ಲಿಸುತ್ತಾರೆ ಎಂಬುದನ್ನು ನಾನು ಕಲಿತಿದ್ದೇನೆ. ಆದ್ದರಿಂದ, ಇದನ್ನು ಸ್ವತಃ ನಂಬಲಾಗದು. ನಾನೀಗ ಕೆಲವು ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ್ದೇನೆ. ಈ ಭೇಟಿಯಲ್ಲಿ 1.5 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ತಮ್ಮ ಅನುಭವಗಳನ್ನು ಹೇಳಿಕೊಳ್ಳಲು ಅವಕಾಶ ಪಡೆದಿದ್ದಾರೆ. ಈ ಅನುಭವಗಳನ್ನು ಸಹ ದಾಖಲಿಸಲಾಗಿದೆ ಎಂದು ನನಗೆ ತಿಳಿಸಲಾಗಿದೆ. ಕಳೆದ 10-15 ದಿನಗಳಲ್ಲಿ ನಾನು ಕಾಲಕಾಲಕ್ಕೆ ಹಳ್ಳಿಯ ಜನರ ಭಾವನೆಗಳನ್ನು ನೋಡಿದ್ದೇನೆ. ಯೋಜನೆಗಳು ತಲುಪಿವೆಯೇ, ಅವುಗಳನ್ನು ಸಂಪೂರ್ಣವಾಗಿ ಅಳವಡಿಸಲಾಗಿದೆಯೇ ಅಥವಾ ಇಲ್ಲವೇ. ಅವರಿಗೆ ಎಲ್ಲಾ ವಿವರಗಳೂ ಗೊತ್ತು.

ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿಯವರ ಸಂವಾದ

December 09th, 12:30 pm

ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ‘ಮೋದಿ ಕಿ ಗ್ಯಾರಂಟಿ’ವಾಹನಕ್ಕೆ ಪ್ರತಿ ಹಳ್ಳಿಯಲ್ಲಿಯೂ ಕಂಡುಬರುತ್ತಿರುವ ಅದ್ಭುತ ಉತ್ಸಾಹದ ಬಗ್ಗೆ ಗಮನ ಸೆಳೆದರು. ಸ್ವಲ್ಪ ಸಮಯದ ಹಿಂದೆ ಫಲಾನುಭವಿಗಳೊಂದಿಗೆ ನಡೆಸಿದ ತಮ್ಮ ಸಂವಾದವನ್ನು ಪ್ರಸ್ತಾಪಿಸಿದ ಪ್ರಧಾನಿ, ಈ ಪ್ರಯಾಣದಲ್ಲಿ 1.5 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ತಮ್ಮ ಅನುಭವಗಳನ್ನು ದಾಖಲಿಸಿದ್ದಾರೆ ಎಂದು ತಿಳಿಸಿದರು. ಶಾಶ್ವತ ಮನೆ, ನಲ್ಲಿ ನೀರಿನ ಸಂಪರ್ಕ, ಶೌಚಾಲಯ, ಉಚಿತ ಚಿಕಿತ್ಸೆ, ಉಚಿತ ಪಡಿತರ, ಗ್ಯಾಸ್ ಸಂಪರ್ಕ, ವಿದ್ಯುತ್ ಸಂಪರ್ಕ, ಬ್ಯಾಂಕ್ ಖಾತೆ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ, ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ, ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ ಮತ್ತು ಪ್ರಧಾನ ಮಂತ್ರಿ ಸ್ವಾಮಿತ್ವ ಆಸ್ತಿ ಕಾರ್ಡ್‌ ಮತ್ತಿತರ ಸವಲತ್ತುಗಳನ್ನು ಅವರು ಪ್ರಸ್ತಾಪಿಸಿದರು. ದೇಶದಾದ್ಯಂತ ಹಳ್ಳಿಗಳ ಕೋಟ್ಯಂತರ ಕುಟುಂಬಗಳು ಯಾವುದೇ ಸರ್ಕಾರಿ ಕಚೇರಿಗೆ ಪದೇ ಪದೇ ಅಲೆಯದೇ ಸರ್ಕಾರದ ಯೋಜನೆಗಳ ಪ್ರಯೋಜನವನ್ನು ಪಡೆದಿವೆ ಎಂದು ಅವರು ಹೇಳಿದರು. ಸರಕಾರವು ಫಲಾನುಭವಿಗಳನ್ನು ಗುರುತಿಸಿ ನಂತರ ಅವರಿಗೆ ಸವಲತ್ತು ನೀಡಲು ಕ್ರಮಕೈಗೊಂಡಿದೆ ಎಂದು ಒತ್ತಿ ಹೇಳಿದರು. ಅದಕ್ಕಾಗಿಯೇ ಜನರು, ಮೋದಿ ಕಿ ಗ್ಯಾರಂಟಿ ಎಂದರೆ ಈಡೇರುವ ಭರವಸೆ ಎಂದು ಹೇಳುತ್ತಾರೆ ಎಂದರು.

We are against war, but peace is not possible without strength: PM Modi in Kargil

October 24th, 02:52 pm

Keeping in with his tradition of spending Diwali with armed forces, the PM Modi spent this Diwali with the forces in Kargil. Addressing the brave jawans, the Prime Minister said that the reverence for the soil of Kargil always draws him towards the brave sons and daughters of the armed forces.

PM celebrates Diwali with Armed Forces in Kargil

October 24th, 11:37 am

Keeping in with his tradition of spending Diwali with armed forces, the PM Modi spent this Diwali with the forces in Kargil. Addressing the brave jawans, the Prime Minister said that the reverence for the soil of Kargil always draws him towards the brave sons and daughters of the armed forces.

ಕಿಶ್ತ್ವಾರ್ ಮತ್ತು ಕಾರ್ಗಿಲ್‌ನಲ್ಲಿ ಮೇಘಸ್ಫೋಟ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ: ಪ್ರಧಾನಿ

July 28th, 12:38 pm

ಕಿಶ್ತ್ವಾರ್ ಮತ್ತು ಕಾರ್ಗಿಲ್‌ನಲ್ಲಿ ಮೇಘಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.