ಆಪರೇಷನ್ ಸಿಂದೂರ ಕುರಿತ ವಿಶೇಷ ಚರ್ಚೆಯಲ್ಲಿ ಲೋಕಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 29th, 05:32 pm

ಈ ಅಧಿವೇಶನದ ಆರಂಭದಲ್ಲೇ ನಾನು ಮಾಧ್ಯಮ ಮಿತ್ರರೊಂದಿಗೆ ಮಾತನಾಡುವಾಗ, ಎಲ್ಲಾ ಸಂಸದರಿಗೂ ಒಂದು ಮನವಿ ಮಾಡಿದ್ದೆ. ಈ ಅಧಿವೇಶನವು ಭಾರತದ ವಿಜಯಗಳ ಆಚರಣೆಯಾಗಿದೆ ಎಂದು ನಾನು ಹೇಳಿದ್ದೆ. ಈ ಸಂಸತ್ತಿನ ಅಧಿವೇಶನವು ಭಾರತದ ಕೀರ್ತಿಯನ್ನು ಬಣ್ಣಿಸುವ ಅಧಿವೇಶನವಾಗಿದೆ.

ʻಆಪರೇಷನ್ ಸಿಂದೂರʼ ಕುರಿತ ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

July 29th, 05:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತದ ದಿಟ್ಟ, ಯಶಸ್ವಿ ಮತ್ತು ನಿರ್ಣಾಯಕ ಕಾರ್ಯಾಚರಣೆ 'ಆಪರೇಷನ್ ಸಿಂದೂರ' ಕುರಿತ ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುದ್ದೇಶಿಸಿ ಮಾತನಾಡಿದರು. ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಅಧಿವೇಶನದ ಆರಂಭದಲ್ಲಿ ಮಾಧ್ಯಮಗಳ ಜೊತೆಗಿನ ತಮ್ಮ ಸಂವಾದವನ್ನು ಸ್ಮರಿಸಿದರು, ಅಧಿವೇಶನವನ್ನು ಭಾರತದ ವಿಜಯಗಳ ಆಚರಣೆ ಮತ್ತು ಭಾರತದ ವೈಭವಕ್ಕೆ ಗೌರವ ಎಂದು ಪರಿಗಣಿಸುವಂತೆ ಎಲ್ಲಾ ಗೌರವಾನ್ವಿತ ಸಂಸತ್ ಸದಸ್ಯರಿಗೆ ಮನವಿ ಮಾಡಿದ್ದಾಗಿ ಹೇಳಿದರು.

ತಮಿಳುನಾಡಿನ ತೂತುಕುಡಿಯಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 26th, 08:16 pm

ತಮಿಳುನಾಡು ರಾಜ್ಯಪಾಲರಾದ ಗೌರವಾನ್ವಿತ ಆರ್.ಎನ್. ರವಿ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಕಿಂಜರಾಪು ರಾಮಮೋಹನ್ ನಾಯ್ಡು ಜಿ, ಡಾ. ಎಲ್. ಮುರುಗನ್ ಜಿ, ತಮಿಳುನಾಡು ಸಚಿವರಾದ ತಂಗಂ ತೆನ್ನರಸು ಜಿ, ಡಾ. ಟಿ.ಆರ್.ಬಿ. ರಾಜಾ ಜಿ, ಪಿ. ಗೀತಾ ಜೀವನ್ ಜಿ, ಅನಿತಾ ಆರ್. ರಾಧಾಕೃಷ್ಣನ್ ಜಿ, ಸಂಸದೆ ಕನಿಮೊಳಿ ಜಿ, ತಮಿಳುನಾಡು ಬಿಜೆಪಿ ಅಧ್ಯಕ್ಷರು ಮತ್ತು ನಮ್ಮ ಶಾಸಕರಾದ ನಾಯನಾರ್ ನಾಗೇಂದ್ರನ್ ಜಿ, ಮತ್ತು ತಮಿಳುನಾಡಿನ ನನ್ನ ಸಹೋದರ ಸಹೋದರಿಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ತೂತುಕುಡಿಯಲ್ಲಿ ₹4800 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಿದರು

July 26th, 07:47 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ತೂತುಕುಡಿಯಲ್ಲಿ ₹4800 ಕೋಟಿಗೂ ಹೆಚ್ಚು ಮೌಲ್ಯದ ದೇಶದ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಿದರು. ಪ್ರಾದೇಶಿಕ ಸಂಪರ್ಕವನ್ನು ಗಮನಾರ್ಹವಾಗಿ ಹೆಚ್ಚಿಸುವ, ಸಾರಿಗೆ ಸೌಲಭ್ಯದ ದಕ್ಷತೆಯನ್ನು ಹೆಚ್ಚಿಸುವ, ಶುದ್ಧ ಇಂಧನ ಮೂಲಸೌಕರ್ಯವನ್ನು ಬಲಪಡಿಸುವ ಹಾಗು ತಮಿಳುನಾಡಿನಾದ್ಯಂತ ನಾಗರಿಕರ ಜೀವನ ಮಟ್ಟವನ್ನು ಸುಧಾರಿಸುವ ಬಹು ವಲಯಗಳಲ್ಲಿ ಪ್ರಮುಖವಾದ ಯೋಜನೆಗಳ ಸರಣಿ ಇದಾಗಿದೆ. ಕಾರ್ಗಿಲ್ ವಿಜಯ ದಿವಸದ ಸಂದರ್ಭದಲ್ಲಿ, ಶ್ರೀ ಮೋದಿ ಕಾರ್ಗಿಲ್ ನ ವೀರ ಸೇನಾನಿಗಳಿಗೆ ಗೌರವ ಸಲ್ಲಿಸಿದರು ಮತ್ತು ವೀರ ಯೋಧರಿಗೆ ನಮನ ಸಲ್ಲಿಸಿದರು ಮತ್ತು ರಾಷ್ಟ್ರಕ್ಕಾಗಿ ಬೆಲೆಕಟ್ಟಲಾಗದ ತ್ಯಾಗ ಮಾಡಿದ ಹುತಾತ್ಮರಿಗೆ ಹೃತ್ಪೂರ್ವಕ ಗೌರವ ಸಲ್ಲಿಸಿದರು.

ದೇಶದ ಜನತೆಗೆ ಕಾರ್ಗಿಲ್ ವಿಜಯ ದಿವಸ್ ನಿಮಿತ್ತ ಶುಭಾಶಯ ಕೋರಿದ ಪ್ರಧಾನಮಂತ್ರಿ

July 26th, 08:46 am

ಪ್ರಧಾನಮಂತ್ರಿ ಅವರು ಇಂದು ದೇಶವಾಸಿಗಳಿಗೆ ಕಾರ್ಗಿಲ್ ವಿಜಯ ದಿವಸ್ ನಿಮಿತ್ತ ಶುಭಾಶಯ ಕೋರಿದ್ದಾರೆ. ಈ ಸಂದರ್ಭವು, ರಾಷ್ಟ್ರದ ಹೆಮ್ಮೆಯನ್ನು ರಕ್ಷಿಸಲು ತಮ್ಮ ಜೀವನ ಮುಡಿಪಾಗಿಟ್ಟ ಭಾರತ ಮಾತೆಯ ಆ ಧೈರ್ಯಶಾಲಿ ಪುತ್ರರ ಅಪ್ರತಿಮ ಧೈರ್ಯ ಮತ್ತು ಶೌರ್ಯವನ್ನು ನೆನಪಿಸುತ್ತದೆ. ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಕಾರ್ಗಿಲ್‌ನಲ್ಲಿ ನಾವು ಕೇವಲ ಯುದ್ಧವನ್ನು ಗೆಲ್ಲಲಿಲ್ಲ; ನಾವು ಸತ್ಯ, ಸಂಯಮ ಮತ್ತು ಸಾಮರ್ಥ್ಯದ ನಂಬಲಾಗದ ಶಕ್ತಿಯನ್ನು ಪ್ರದರ್ಶಿಸಿದ್ದೇವೆ: ಲಡಾಖ್‌ನಲ್ಲಿ ಪ್ರಧಾನಿ ಮೋದಿ

July 26th, 09:30 am

ಲಡಾಖ್‌ನಲ್ಲಿ 25 ನೇ ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ಕರ್ತವ್ಯದ ಸಾಲಿನಲ್ಲಿ ಸರ್ವೋಚ್ಚ ತ್ಯಾಗ ಮಾಡಿದ ಧೀರರಿಗೆ ಪ್ರಧಾನಿ ಮೋದಿ ನಮನ ಸಲ್ಲಿಸಿದರು. ಕಾರ್ಗಿಲ್‌ನಲ್ಲಿ ನಾವು ಯುದ್ಧವನ್ನು ಗೆದ್ದಿದ್ದಷ್ಟೇ ಅಲ್ಲ, ಸತ್ಯ, ಸಂಯಮ ಮತ್ತು ಶಕ್ತಿಯ ಅದ್ಭುತ ಉದಾಹರಣೆಯನ್ನು ನೀಡಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ʻಕಾರ್ಗಿಲ್ ವಿಜಯ ದಿನʼದ ಅಂಗವಾಗಿ ಹುತಾತ್ಮ ವೀರ ಯೋಧರಿಗೆ ಪ್ರಧಾನ ಮಂತ್ರಿಗಳು ಗೌರವ ನಮನ ಸಲ್ಲಿಸಿದರು ಮತ್ತು ಲಡಾಖ್‌ನಲ್ಲಿ ನಡೆದ ಶ್ರದ್ಧಾಂಜಲಿ ಸಮಾರಂಭದಲ್ಲಿ ಭಾಗಿಯಾದರು

July 26th, 09:20 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲಡಾಖ್‌ನಲ್ಲಿ ನಡೆದ 25ನೇ ʻಕಾರ್ಗಿಲ್ ವಿಜಯ ದಿನʼದ ಸಂದರ್ಭದಲ್ಲಿ ಕರ್ತವ್ಯದ ವೇಳೆ ಪರಮೋಚ್ಚ ತ್ಯಾಗ ಮಾಡಿದ ವೀರ ಕಲಿಗಳಿಗೆ ಗೌರವ ನಮನ ಸಲ್ಲಿಸಿದರು. ಕಾರ್ಗಿಲ್‌ ವೀರ ಯೋಧರ ಶ್ರದ್ಧಾಂಜಲಿ ಸಮಾರಂಭದಲ್ಲಿ ಪ್ರಧಾನಿ ಭಾಗವಹಿಸಿದರು. ಕಾರ್ಗಿಲ್ ಯುದ್ಧದ ಬಗ್ಗೆ ʻಎನ್‌ಸಿಓʼಗಳ ಸಂಕ್ಷಿಪ್ತ ವಿವರಣೆಯಾದ ʻಗೌರವ್ ಗಾಥಾʼವನ್ನು ಪ್ರಧಾನಮಂತ್ರಿಯವರು ಆಲಿಸಿದರು. ಅಲ್ಲದೆ, ʻಅಮರ್ ಸಂಸ್ಮರಣ್: ನೆನಪಿನ ಗುಡಿಸಲುʼ ಹಾಗೂ ʻವೀರ ಭೂಮಿʼಗೂ ಅವರು ಭೇಟಿ ನೀಡಿದರು.

25 ನೇ ಕಾರ್ಗಿಲ್ ವಿಜಯ ದಿವಸ: ಜುಲೈ 26ರಂದು ಕಾರ್ಗಿಲ್ ಗೆ ಪ್ರಧಾನಮಂತ್ರಿ ಮೋದಿ ಭೇಟಿ

July 25th, 10:28 am

ನಾಳೆ ಜುಲೈ 26ರಂದು 25ನೇ ಕಾರ್ಗಿಲ್ ವಿಜಯ ದಿವಸ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬೆಳಗ್ಗೆ ಸುಮಾರು 9:20ಕ್ಕೆ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಕರ್ತವ್ಯದ ವೇಳೆ ದೇಶಕ್ಕೆ ಅತ್ಯುನ್ನತ ತ್ಯಾಗ ಮಾಡಿದ ಧೀರ ಯೋಧರ ಸ್ಮಾರಕಗಳಿಗೆ ನಮನ ಸಲ್ಲಿಸಲಿದ್ದಾರೆ. ನಂತರ ಪ್ರಧಾನಮಂತ್ರಿ ಅವರು ಶಿಂಕುನ್ ಲಾ ಸುರಂಗ ಯೋಜನೆ ಕಾಮಗಾರಿಯನ್ನು ವರ್ಚುವಲ್ ಮಾದರಿಯಲ್ಲಿ ಮೊದಲ ಸ್ಫೋಟ ನಡೆಸುವ ಮೂಲಕ ಆರಂಭಿಸಲಿದ್ದಾರೆ.

ನವದೆಹಲಿಯ ಪ್ರಗತಿ ಮೈದಾನದಲ್ಲಿ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಮತ್ತು ಸಮಾವೇಶ ಕೇಂದ್ರ (ಐಇಸಿಸಿ) ಸಂಕೀರ್ಣವನ್ನು ಉದ್ಘಾಟಿಸಿ ಪ್ರಧಾನಮಂತ್ರಿಯವರ ಭಾಷಣ

July 26th, 11:28 pm

ಇಂದು, ಈ ದೈವಿಕ ಮತ್ತು ಭವ್ಯವಾದ 'ಭಾರತ ಮಂಟಪ'ವನ್ನು ನೋಡುವಾಗ ಪ್ರತಿಯೊಬ್ಬ ಭಾರತೀಯನು ಸಂತೋಷ, ಸಡಗರ ಮತ್ತು ಹೆಮ್ಮೆಯ ಪ್ರಜ್ಞೆಯಿಂದ ತುಂಬಿದ್ದಾನೆ. 'ಭಾರತ ಮಂಟಪ' ಭಾರತದ ಸಾಮರ್ಥ್ಯ ಮತ್ತು ಹೊಸ ಶಕ್ತಿಗೆ ಸಾಕ್ಷಿಯಾಗಲು ಆಹ್ವಾನವಾಗಿದೆ. 'ಭಾರತ ಮಂಟಪ' ಭಾರತದ ಭವ್ಯತೆ ಮತ್ತು ಅದರ ಇಚ್ಛಾಶಕ್ತಿಯ ದೃಷ್ಟಿಕೋನವಾಗಿದೆ. ಕೊರೋನಾ ಸೋಂಕಿನ ಸವಾಲಿನ ಸಮಯದಲ್ಲಿ ಎಲ್ಲೆಡೆ ಕೆಲಸ ಸ್ಥಗಿತಗೊಂಡಾಗ, ನಮ್ಮ ಕಾರ್ಮಿಕರು ಅದರ ನಿರ್ಮಾಣವನ್ನು ಪೂರ್ಣಗೊಳಿಸಲು ಹಗಲು ರಾತ್ರಿ ಕೆಲಸ ಮಾಡಿದರು.

ನವದೆಹಲಿಯ ಪ್ರಗತಿ ಮೈದಾನದಲ್ಲಿ ಅಂತರಾಷ್ಟ್ರೀಯ ಪ್ರದರ್ಶನ ಮತ್ತು ಸಭಾಂಗಣ (ಐಐಸಿಸಿ) ಸಂಕೀರ್ಣವನ್ನು ಪ್ರಧಾನಮಂತ್ರಿ ಉದ್ಘಾಟಿಸಿದರು

July 26th, 06:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪ್ರಗತಿ ಮೈದಾನದಲ್ಲಿ ಅಂತರಾಷ್ಟ್ರೀಯ ಪ್ರದರ್ಶನ ಮತ್ತು ಸಮಾವೇಶ ಸಭಾಂಗಣ (ಇಂಟರ್ನ್ಯಾಷನಲ್ ಎಕ್ಸಿಬಿಷನ್-ಕಮ್-ಕನ್ವೆನ್ಷನ್ ಸೆಂಟರ್ - ಐಐಸಿಸಿ) ಸಂಕೀರ್ಣವನ್ನು ಉದ್ಘಾಟಿಸಿದರು. ಅವರು ಜಿ-20 ನಾಣ್ಯ ಮತ್ತು ಜಿ-20 ಅಂಚೆಚೀಟಿಯನ್ನು ಈ ಸಂದರ್ಭದಲ್ಲಿ ಅನಾವರಣಗೊಳಿಸಿದರು. ಸಮಾರಂಭದಲ್ಲಿ, ಡ್ರೋನ್ ಮೂಲಕ ನಡೆಸಲಾದ ವೀಕ್ಷಣಾ ವ್ಯವಸ್ಥೆ ಮೂಲಕ ಕನ್ವೆನ್ಷನ್ ಸೆಂಟರ್ ಗೆ ‘ಭಾರತ ಮಂಟಪ’ ಎಂದು ನಾಮಕರಣ ಮಾಡಲಾಯಿತು ಮತ್ತು ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ಸಾಂಸ್ಕೃತಿಕ ಕಾರ್ಯಕ್ರಮದಲ್ಲೂ ಪ್ರಧಾನಮಂತ್ರಿ ಭಾಗವಹಿಸಿದರು. ಪ್ರಧಾನಮಂತ್ರಿಯವರ ದೃಷ್ಟಿಕೋನದಂತೆ, ಮತ್ತು ರಾಷ್ಟ್ರೀಯ ಯೋಜನೆಯಾಗಿ ಸುಮಾರು ರೂ 2700 ಕೋಟಿ ವೆಚ್ಚದಲ್ಲಿ ಈ ಸಂಕೀರ್ಣವನ್ನು ಅಭಿವೃದ್ಧಿಪಡಿಸಲಾಗಿದೆ. ಪ್ರಗತಿಯ ಹಾದಿಯ ಭಾರತವನ್ನು ಜಾಗತಿಕ ವ್ಯಾಪಾರ ತಾಣವಾಗಿ ಉತ್ತೇಜಿಸಲು ಈ ಸಂಕೀರ್ಣ ಸಹಾಯ ಮಾಡುತ್ತದೆ.

ಕಾರ್ಗಿಲ್ ವಿಜಯ್ ದಿನದಂದು ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರನ್ನು ಸ್ಮರಿಸಿದ ಪ್ರಧಾನ ಮಂತ್ರಿ

July 26th, 09:01 am

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ವಿಜಯ್ ದಿವಸ ಸಂದರ್ಭದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ದೇಶಕ್ಕಾಗಿ ಹುತಾತ್ಮರಾದ ವೀರ ಹೃದಯಗಳ ವೀರಗಾಥೆಯನ್ನು ಜನತೆಯ ಮುಂದೆ ಮತ್ತೆ ತರುತ್ತದೆ. ಯುದ್ಧ ಸಂದರ್ಭದಲ್ಲಿ ಹುತಾತ್ಮರಾದ ಯೋಧರು ಯಾವಾಗಲೂ ದೇಶವಾಸಿಗಳಿಗೆ ಸ್ಫೂರ್ತಿಯಾಗಿ ಉಳಿಯುತ್ತಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

We are against war, but peace is not possible without strength: PM Modi in Kargil

October 24th, 02:52 pm

Keeping in with his tradition of spending Diwali with armed forces, the PM Modi spent this Diwali with the forces in Kargil. Addressing the brave jawans, the Prime Minister said that the reverence for the soil of Kargil always draws him towards the brave sons and daughters of the armed forces.

PM celebrates Diwali with Armed Forces in Kargil

October 24th, 11:37 am

Keeping in with his tradition of spending Diwali with armed forces, the PM Modi spent this Diwali with the forces in Kargil. Addressing the brave jawans, the Prime Minister said that the reverence for the soil of Kargil always draws him towards the brave sons and daughters of the armed forces.

ಕಾರ್ಗಿಲ್ ವಿಜಯ್ ದಿನದ ಅಂಗವಾಗಿ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

July 26th, 09:18 am

ನಮ್ಮ ರಾಷ್ಟ್ರವನ್ನು ರಕ್ಷಿಸಲು ಕಾರ್ಗಿಲ್‌ ನಲ್ಲಿ ಧೈರ್ಯದಿಂದ ಹೋರಾಡಿದ ಪರಾಕ್ರಮಿಗಳ ಪರಮೊಚ್ಚ ತ್ಯಾಗಕ್ಕಾಗಿ ಎಲ್ಲ ವೀರ ಯೋಧರಿಗೆ

ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ಸೈನಿಕರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ

July 26th, 11:43 am

ರಾಷ್ಟ್ರ ರಕ್ಷಣೆಗಾಗಿ ಕಾರ್ಗಿಲ್ ನಲ್ಲಿ ಜೀವ ಕಳೆದುಕೊಂಡವರಿಗೆ ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಗೌರವ ಸಲ್ಲಿಸಿದ್ದಾರೆ.

ಮನ್ ಕಿ ಬಾತ್' ಸಕಾರಾತ್ಮಕತೆ ಮತ್ತು ಸೂಕ್ಷ್ಮತೆಯನ್ನು ಹೊಂದಿದೆ. ಇದು ಸಾಮೂಹಿಕ ಪಾತ್ರವನ್ನು ಹೊಂದಿದೆ:ಪ್ರಧಾನಿ ಮೋದಿ

July 25th, 09:44 am

ಮನ್ ಕಿ ಬಾತ್ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಟೋಕಿಯೊ ಒಲಿಂಪಿಕ್ಸ್‌ಗಾಗಿ ಭಾರತದ ತುಕಡಿಯೊಂದಿಗೆ ನಡೆಸಿದ ಸಂವಾದವನ್ನು ನೆನಪಿಸಿಕೊಂಡರು ಮತ್ತು ದೇಶವಾಸಿಗಳು ಅವರನ್ನು ಬೆಂಬಲಿಸುವಂತೆ ಕರೆ ನೀಡಿದರು . ಅಮೃತ್ ಮಹೋತ್ಸವ ಕುರಿತು ಮಾತನಾಡಿದ ಪ್ರಧಾನಿ ಮೋದಿ ಅವರು ವಿಶೇಷ ವೆಬ್‌ಸೈಟ್ ಬಗ್ಗೆ ಪ್ರಸ್ತಾಪಿಸಿದರು, ಅಲ್ಲಿ ದೇಶಾದ್ಯಂತದ ನಾಗರಿಕರು ತಮ್ಮದೇ ಗೀತೆಯಲ್ಲಿ ರಾಷ್ಟ್ರಗೀತೆ ದಾಖಲಿಸಬಹುದು. ಅವರು ದೇಶದಾದ್ಯಂತ ಹಲವಾರು ಸ್ಪೂರ್ತಿದಾಯಕ ಕಥೆಗಳನ್ನು ಹಂಚಿಕೊಂಡರು, ನೀರಿನ ಸಂರಕ್ಷಣೆಯ ಮಹತ್ವವನ್ನು ಮತ್ತು ಹೆಚ್ಚಿನದನ್ನು ಎತ್ತಿ ತೋರಿಸಿದರು!

PM pays homage to armed forces on Kargil Vijay Diwas

July 26th, 02:41 pm

The Prime Minister, Shri Narendra Modi, has paid homage to armed forces on Kargil Vijay Diwas.

During Kargil War, Indian Army showed its might to the world: PM Modi during Mann Ki Baat

July 26th, 11:30 am

During Mann Ki Baat, PM Modi paid rich tributes to the martyrs of the Kargil War, spoke at length about India’s fight against the Coronavirus and shared several inspiring stories of self-reliant India. The Prime Minister also shared his conversation with youngsters who have performed well during the board exams this year.

Time for expansionism is over, this is the era of development: PM Modi

July 03rd, 02:37 pm

PM Narendra Modi visited Nimu, where he interacted with the valorous Jawans. PM Modi paid rich tributes to the martyred soldiers in the Galwan valley. The PM applauded the soldiers and said, Through display of your bravery, a clear message has gone to the world about India’s strength...Your courage is higher than the heights where you are posted today.

PM visits Nimu in Ladakh to interact with Indian troops

July 03rd, 02:35 pm

PM Narendra Modi visited Nimu, where he interacted with the valorous Jawans. PM Modi paid rich tributes to the martyred soldiers in the Galwan valley. The PM applauded the soldiers and said, Through display of your bravery, a clear message has gone to the world about India’s strength...Your courage is higher than the heights where you are posted today.