Today, Sansad Khel Mahotsav has truly become a people’s movement: PM Modi

December 25th, 05:30 pm

PM Modi addressed the Sansad Khel Mahotsav via video conferencing and interacted with young athletes from across the country. Calling the initiative a people’s movement, he said the scale of participation reflects the growing sporting culture in India.

Our country is full of talent in every village and town: PM Modi

December 25th, 11:10 am

PM Modi interacted with young sportspersons from across the country during the Sansad Khel Mahotsav, listening to their journeys, aspirations and experiences. Encouraging them to balance sports with education, he lauded their discipline, dedication and confidence. The PM reaffirmed the government’s commitment to nurturing grassroots sporting talent and building a strong sporting ecosystem in India.

PM Modi addressed the Sansad Khel Mahotsav via video conferencing

December 25th, 11:09 am

PM Modi addressed the Sansad Khel Mahotsav via video conferencing and interacted with young athletes from across the country. Calling the initiative a people’s movement, he said the scale of participation reflects the growing sporting culture in India.

ಕಾಶಿ ತಮಿಳು ಸಂಗಮಕ್ಕೆ ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿ

December 02nd, 07:02 pm

ಇಂದಿನಿಂದ ಆರಂಭವಾಗಲಿರುವ ಕಾಶಿ ತಮಿಳು ಸಂಗಮಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ. ಈ ವೈಬ್ರೆಂಟ್‌ ಕಾರ್ಯಕ್ರಮವು ಏಕ್ ಭಾರತ್, ಶ್ರೇಷ್ಠ ಭಾರತ್’ ನ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. “ಸಂಗಮಕ್ಕೆ ಬರುವ ಎಲ್ಲರಿಗೂ ಕಾಶಿಯಲ್ಲಿ ಆಹ್ಲಾದಕರ ಮತ್ತು ಸ್ಮರಣೀಯ ವಾಸ್ತವ್ಯವಿರಲಿ ಎಂದು ನಾನು ಬಯಸುತ್ತೇನೆ..!’’ ಎಂದು ಶ್ರೀ ನರೇಂದ್ರ ಮೋದಿ ತಿಳಿಸಿದ್ದಾರೆ.

ಪ್ರಧಾನಮಂತ್ರಿ ಅವರು ದಂಡಕ್ರಮ ಪಾರಾಯಣಂ ಪೂರ್ಣಗೊಳಿಸಿದ ವೇದಮೂರ್ತಿ ದೇವವ್ರತ್ ಮಹೇಶ್ ರೇಖೆ ಅವರನ್ನು ಅಭಿನಂದಿಸಿದ್ದಾರೆ

December 02nd, 01:03 pm

ಶುಕ್ಲ ಯಜುರ್ವೇದದ ಮಧ್ಯಂದಿನಿ ಶಾಖೆಯ 2000 ಮಂತ್ರಗಳನ್ನು ಒಳಗೊಂಡಿರುವ ದಂಡಕ್ರಮ ಪಾರಾಯಣವನ್ನು ಯಾವುದೇ ಅಡೆತಡೆಯಿಲ್ಲದೆ 50 ದಿನಗಳಲ್ಲಿ ಪೂರ್ಣಗೊಳಿಸಿದ್ದಕ್ಕಾಗಿ ವೇದಮೂರ್ತಿ ದೇವವ್ರತ್ ಮಹೇಶ್ ರೇಖೆ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ರಾಜ್ಯಸಭಾ ಅಧ್ಯಕ್ಷರಾದ ಶ್ರೀ ಸಿ ಪಿ ರಾಧಾಕೃಷ್ಣನ್ ಅವರ ಸನ್ಮಾನ ಸಮಾರಂಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಕನ್ನಡ ಅವತರಣಿಕೆ

December 01st, 11:15 am

(ಸಂಸತ್ತಿನ) ಚಳಿಗಾಲದ ಅಧಿವೇಶನ ಪ್ರಾರಂಭವಾಗುತ್ತಿದೆ, ಮತ್ತು ಇಂದು ಈ ಸದನದ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ಹೆಮ್ಮೆಯ ಕ್ಷಣವಾಗಿದೆ. ನಿಮ್ಮನ್ನು ಸ್ವಾಗತಿಸುತ್ತಾ, ನಿಮ್ಮ ಮಾರ್ಗದರ್ಶನದಲ್ಲಿ ಈ ಸದನದ ಮೂಲಕ ಪ್ರಮುಖ ವಿಷಯಗಳನ್ನು ಚರ್ಚಿಸಲು, ರಾಷ್ಟ್ರವನ್ನು ಪ್ರಗತಿಯ ಹಾದಿಯಲ್ಲಿ ಕೊಂಡೊಯ್ಯಲು, ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಮತ್ತು ನಿಮ್ಮ ಅಮೂಲ್ಯ ಮಾರ್ಗದರ್ಶನವನ್ನು ಪಡೆಯಲು ನಮಗೆಲ್ಲರಿಗೂ ಇದು ಒಂದು ಉತ್ತಮ ಅವಕಾಶವಾಗಿದೆ. ಸದನದ ಪರವಾಗಿ ಮತ್ತು ನನ್ನ ಪರವಾಗಿ, ನಾನು ನಿಮ್ಮನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ, ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ ಮತ್ತು ನನ್ನ ಶುಭ ಹಾರೈಕೆಗಳನ್ನು ಅರ್ಪಿಸುತ್ತೇನೆ. ಈ ಸದನದಲ್ಲಿರುವ ಎಲ್ಲಾ ಗೌರವಾನ್ವಿತ ಸದಸ್ಯರು ಈ ಮೇಲ್ಮನೆಯ ಘನತೆಯನ್ನು ಸದಾ ಎತ್ತಿಹಿಡಿಯುತ್ತಾರೆ, ನಿಮ್ಮ ಘನತೆಯನ್ನು ಸದಾ ಗೌರವಿಸುತ್ತಾರೆ ಮತ್ತು ಎತ್ತಿಹಿಡಿಯುತ್ತಾರೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಇದು ನಿಮಗೆ ನನ್ನ ಭರವಸೆ.

ರಾಜ್ಯಸಭಾ ಸಭಾಧ್ಯಕ್ಷರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ಸನ್ಮಾನಿಸುವ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮಾತುಗಳು

December 01st, 11:00 am

ಇಂದು ಮೊದಲ ಬಾರಿಗೆ ರಾಜ್ಯಸಭೆಯ ಅಧ್ಯಕ್ಷತೆ ವಹಿಸಿದ ಉಪರಾಷ್ಟ್ರಪತಿ ಶ್ರೀ ಸಿ.ಪಿ.ರಾಧಾಕೃಷ್ಣನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾಗತಿಸಿದರು. ಈ ದಿನವು ರಾಜ್ಯಸಭೆಯ ಎಲ್ಲಾ ಗೌರವಾನ್ವಿತ ಸದಸ್ಯರ ಪಾಲಿಗೆ ಹೆಮ್ಮೆಯ ಕ್ಷಣ ಎಂದು ಪ್ರಧಾನಮಂತ್ರಿ ಬಣ್ಣಿಸಿದರು. ಸಭಾಧ್ಯಕ್ಷರಿಗೆ ಆತ್ಮೀಯ ಸ್ವಾಗತ ಕೋರಿದ ಶ್ರೀ ಮೋದಿ, ಸದನದ ಪರವಾಗಿ ಮತ್ತು ನನ್ನ ಪರವಾಗಿ, ನಾನು ನಿಮಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ನನ್ನ ಶುಭಾಶಯಗಳನ್ನು ತಿಳಿಸಲು ಬಯಸುತ್ತೇನೆ. ಈ ಮೇಲ್ಮನೆಯ ಎಲ್ಲಾ ಗೌರವಾನ್ವಿತ ಸದಸ್ಯರು ಸದಾ ಈ ಗೌರವಾನ್ವಿತ ಸಂಸ್ಥೆಯ ಘನತೆಯನ್ನು ಉಲ್ಲೇಖಿಸುತ್ತಾರೆ ಮತ್ತು ನಿಮ್ಮ ಘನತೆಯನ್ನು ಕಾಪಾಡುವ ಬಗ್ಗೆಯೂ ಸದಾ ಎಚ್ಚರಿಕೆಯಿಂದ ಇರುತ್ತಾರೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಇದು ನಿಮಗೆ ನನ್ನ ದೃಢವಾದ ಭರವಸೆಯಾಗಿದೆ.

“ಸಾಂಸ್ಕೃತಿಕ ರಥದಲ್ಲಿ GenZ ಕೆಟಿಎಸ್ 4.0ನತ್ತ” ಪಯಣ ತಮಿಳುನಾಡಿನಿಂದ ಕಾಶಿಗೆ ಯುವ ಜನತೆಯ ಪಯಣ ‘ಸಾಂಸ್ಕೃತಿಕ ಆನಂದದ ಪ್ರಯಾಣ’ವಾಗಿ ಮಾರ್ಪಾಡು

November 30th, 06:56 pm

ಡಿಸೆಂಬರ್ 2ರಿಂದ ಆರಂಭವಾಗಲಿರುವ ಕಾಶಿ ತಮಿಳು ಸಂಗಮ 4.0ಗೆ ಜೆಡ್ ಪೀಳಿಗೆ GenZಯಲ್ಲಿ ಅತ್ಯುತ್ಸಾಹದ ಅಲೆ ಕಂಡುಬರುತ್ತಿದೆ. ಈ ಕಾರ್ಯಕ್ರಮ ಕಾಶಿ ಮತ್ತು ತಮಿಳುನಾಡಿನ ನಡುವಿನ ಪ್ರಾಚೀನ ಸಾಂಸ್ಕೃತಿಕ ಮತ್ತು ಭಾಷಾ ಬಾಂಧವ್ಯಗಳನ್ನು ಬೆಸೆಯಲು ಯುವಜನತೆಯಲ್ಲಿ ಸಕ್ರಿಯ ಶಕ್ತಿತುಂಬಿ ಅವರನ್ನು ಬೆಸೆಯುವ ಉದ್ದೇಶ ಹೊಂದಿದೆ.

ಅಂಧ ಮಹಿಳಾ ಟಿ20 ವಿಶ್ವಕಪ್ ಚಾಂಪಿಯನ್‌ಗಳೊಂದಿಗಿನ ಪ್ರಧಾನಮಂತ್ರಿ​​​​​​​ ಅವರ ಸಂವಾದದ ಕನ್ನಡ ಅನುವಾದ

November 28th, 10:15 am

ಸಾರ್, ಆಕೆ ಸಹಿ ಮಾಡುತ್ತಾರೆ ಎಂದು ನಿಮಗೆ ಹೇಗೆ ಗೊತ್ತು

ಭಾರತೀಯ ಅಂಧ ಮಹಿಳಾ ಟಿ 20 ವಿಶ್ವಕಪ್ ಚಾಂಪಿಯನ್‌ಗಳೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

November 28th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ 7, ಲೋಕ ಕಲ್ಯಾಣ್ ಮಾರ್ಗದಲ್ಲಿ ನಿನ್ನೆ ಭಾರತೀಯ ಅಂಧ ಮಹಿಳಾ ಟಿ20 ವಿಶ್ವಕಪ್ ಚಾಂಪಿಯನ್‌ಗಳೊಂದಿಗೆ ಸಂವಾದ ನಡೆಸಿದರು. ಶ್ರೀ ನರೇಂದ್ರ ಮೋದಿ ಅವರು ಆಟಗಾರ್ತಿಯರೊಂದಿಗೆ ಆತ್ಮೀಯವಾಗಿ ಮಾತನಾಡಿದರು, ಅವರ ದೃಢಸಂಕಲ್ಪದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಆತ್ಮವಿಶ್ವಾಸ ಮತ್ತು ಸ್ಥಿತಿಸ್ಥಾಪಕತ್ವದಿಂದ ತಮ್ಮ ಪಯಣವನ್ನು ಮುಂದುವರಿಸಲು ಅವರನ್ನು ಪ್ರೋತ್ಸಾಹಿಸಿದರು. ಕಠಿಣ ಪರಿಶ್ರಮದ ಮೂಲಕ ಮುನ್ನಡೆಯುವವರು ಕ್ರೀಡಾ ಕ್ಷೇತ್ರದಲ್ಲಿ ಮಾತ್ರವಲ್ಲದೆ ಜೀವನದಲ್ಲಿಯೂ ಸಹ ಎಂದಿಗೂ ವಿಫಲರಾಗುವುದಿಲ್ಲ ಎಂದು ಅವರು ಒತ್ತಿ ಹೇಳಿದರು. ಆಟಗಾರರು ತಮ್ಮದೇ ಆದ ಅಸ್ಮಿತೆಯನ್ನು ಸೃಷ್ಟಿಸಿಕೊಂಡಿದ್ದು, ಅದು ಅವರ ಆತ್ಮವಿಶ್ವಾಸವನ್ನು ಬಲಪಡಿಸುತ್ತದೆ ಎಂದು ಅವರು ಉಲ್ಲೇಖಿಸಿದರು.

ಕಾಶಿ ಸಂಸದರ ಕ್ರೀಡಾ ಸ್ಪರ್ಧೆ”ಯಲ್ಲಿ ವಿಜೇತರು ಮತ್ತು ಭಾಗವಹಿಸಿದವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

November 21st, 03:46 pm

ಕಾಶಿ ಸಂಸದರ ಕ್ರೀಡಾ ಸ್ಪರ್ಧೆ”ಯ ಎಲ್ಲಾ ವಿಜೇತರು ಮತ್ತು ಭಾಗವಹಿಸಿದವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸಿದ್ದಾರೆ.

ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ನಡೆದ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಅನುವಾದ

November 19th, 11:00 am

ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಜಿ, ಕೇಂದ್ರದಲ್ಲಿರುವ ನನ್ನ ಸಹೋದ್ಯೋಗಿಗಳು, ರಾಮಮೋಹನ್ ನಾಯ್ಡು ಜಿ, ಜಿ. ಕಿಶನ್ ರೆಡ್ಡಿ ಜಿ, ಭೂಪತಿ ರಾಜು ಶ್ರೀನಿವಾಸ ವರ್ಮಾ ಜಿ, ಸಚಿನ್ ತೆಂಡೂಲ್ಕರ್ ಜಿ, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಜಿ, ರಾಜ್ಯ ಸರ್ಕಾರದ ಸಚಿವ ನಾರಾ ಲೋಕೇಶ್ ಜಿ, ಶ್ರೀ ಸತ್ಯಸಾಯಿ ಕೇಂದ್ರ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಆರ್. ಜೆ. ರತ್ನಾಕರ್ ಜಿ, ಉಪಕುಲಪತಿ ಕೆ. ಚಕ್ರವರ್ತಿ ಜಿ, ಐಶ್ವರ್ಯ ಜಿ, ಇತರ ಎಲ್ಲಾ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ, ಎಲ್ಲರಿಗೂ ಸಾಯಿ ರಾಮ್!

ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಶ್ರೀ ಸತ್ಯ ಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

November 19th, 10:30 am

ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಇಂದು ನಡೆದ ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಪ್ರಧಾನಮಂತ್ರಿ ಅವರು ತಮ್ಮ ಮಾತುಗಳನ್ನು ಸಾಯಿ ರಾಮ್ ನೊಂದಿಗೆ ಪ್ರಾರಂಭಿಸಿದರು ಮತ್ತು ಪುಟ್ಟಪರ್ತಿಯ ಪವಿತ್ರ ಭೂಮಿಯಲ್ಲಿ ಎಲ್ಲರೊಂದಿಗೆ ಇರುವುದು ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಅನುಭವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸ್ವಲ್ಪ ಸಮಯದ ಹಿಂದೆ, ಬಾಬಾ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸುವ ಅವಕಾಶ ತಮಗೆ ಸಿಕ್ಕಿತು ಎಂಬುದನ್ನೂ ಅವರು ಹಂಚಿಕೊಂಡರು. ಬಾಬಾ ಅವರ ಪಾದಗಳಿಗೆ ನಮಸ್ಕರಿಸಿ ಅವರ ಆಶೀರ್ವಾದ ಪಡೆಯುವುದು ಸದಾ ಹೃದಯವನ್ನು ತುಂಬುವ ಆಳವಾದ ಭಾವನಾತ್ಮಕ ಕ್ಷಣ ಎಂದವರು ಬಣ್ಣಿಸಿದರು.

ನಾಲ್ಕು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ವಾರಣಾಸಿಯಿಂದ ಚಾಲನೆ ನೀಡುವ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

November 08th, 08:39 am

ಉತ್ತರ ಪ್ರದೇಶದ ಉತ್ಸಾಹಭರಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ; ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಮತ್ತು ವಿಕಸಿತ ಭಾರತ (ಅಭಿವೃದ್ಧಿ ಹೊಂದಿದ ಭಾರತ) ದ ಬಲವಾದ ಅಡಿಪಾಯವನ್ನು ಹಾಕುತ್ತಿರುವ ಗಮನಾರ್ಹ ತಾಂತ್ರಿಕ ಪ್ರಗತಿಗೆ ಕಾರಣರಾದ ಶ್ರೀ ಅಶ್ವಿನಿ ವೈಷ್ಣವ್ ಜಿ; ಎರ್ನಾಕುಲಂನಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸೇರುತ್ತಿರುವ ಕೇರಳ ರಾಜ್ಯಪಾಲ ಶ್ರೀ ರಾಜೇಂದ್ರ ಅರ್ಲೇಕರ್ ಜಿ; ಕೇಂದ್ರದಲ್ಲಿರುವ ನನ್ನ ಸಹೋದ್ಯೋಗಿಗಳಾದ ಶ್ರೀ ಸುರೇಶ್ ಗೋಪಿ ಜಿ ಮತ್ತು ಶ್ರೀ ಜಾರ್ಜ್ ಕುರಿಯನ್ ಜಿ; ಕೇರಳದಲ್ಲಿ ಈ ಕಾರ್ಯಕ್ರಮದಲ್ಲಿ ಹಾಜರಿರುವ ಎಲ್ಲಾ ಇತರ ಸಚಿವರು ಮತ್ತು ಸಾರ್ವಜನಿಕ ಪ್ರತಿನಿಧಿಗಳು; ಫಿರೋಜ್‌ ಪುರದಿಂದ ಸಂಪರ್ಕ ಹೊಂದಿದ ಕೇಂದ್ರದ ನನ್ನ ಸಹೋದ್ಯೋಗಿ ಮತ್ತು ಪಂಜಾಬ್ ನಾಯಕ ಶ್ರೀ ರವನೀತ್ ಸಿಂಗ್ ಬಿಟ್ಟು ಜಿ; ಅಲ್ಲಿನ ಎಲ್ಲಾ ಸಾರ್ವಜನಿಕ ಪ್ರತಿನಿಧಿಗಳು; ಲಕ್ನೋದಿಂದ ಸಂಪರ್ಕ ಹೊಂದಿದ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಶ್ರೀ ಬ್ರಜೇಶ್ ಪಾಠಕ್ ಜಿ; ಇತರ ಗಣ್ಯ ಅತಿಥಿಗಳೇ; ಮತ್ತು ಕಾಶಿಯಲ್ಲಿರುವ ನನ್ನ ಕುಟುಂಬ ಸದಸ್ಯರುಗಳೇ!

ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

November 08th, 08:15 am

ಭಾರತದ ಆಧುನಿಕ ರೈಲ್ವೆ ಮೂಲಸೌಕರ್ಯವನ್ನು ವಿಸ್ತರಿಸುವ ಮಹತ್ವದ ಹೆಜ್ಜೆಯಾಗಿ, ಉತ್ತರ ಪ್ರದೇಶದ ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ನರೇಂದ್ರ ಮೋದಿ, ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಬಾಬಾ ವಿಶ್ವನಾಥನ ಪವಿತ್ರ ನಗರವಾದ ವಾರಣಾಸಿಯ ಎಲ್ಲಾ ಕುಟುಂಬಗಳಿಗೆ ತಮ್ಮ ಗೌರವಯುತ ಶುಭಾಶಯಗಳನ್ನು ಕೋರಿದರು. ದೇವ ದೀಪಾವಳಿಯ ಸಮಯದ ಅದ್ಭುತ ಆಚರಣೆಗಳ ಬಗ್ಗೆ ಅವರು ಮಾತನಾಡಿದರು ಮತ್ತು ಇಂದು ಕೂಡ ಒಂದು ಶುಭ ಸಂದರ್ಭವಾಗಿದೆ ಮತ್ತು ಈ ಅಭಿವೃದ್ಧಿಯ ಹಬ್ಬಕ್ಕೆ ಎಲ್ಲರಿಗೂ ಅವರು ಶುಭಾಶಯಗಳನ್ನು ತಿಳಿಸಿದರು.

Congress and RJD only do politics of insult and abuse: PM Modi in Bhabua, Bihar

November 07th, 07:49 pm

In his massive public rally at Bhabua, PM Modi warned everyone about the RJD’s dangerous plan and listed reasons for voters to reject them. He said these Jungle Raj appeasers have gone a step further, becoming a security cover for infiltrators. He reminded people how the Congress’s ‘royal family’ called Chhath Puja a drama and even mocked the Mahakumbh, adding that the NDA is heading towards its biggest victory yet.

PM Modi campaigns in Bihar’s Aurangabad and Bhabua

November 07th, 01:45 pm

Continuing his high-voltage election campaign, PM Modi today addressed two massive public meetings in Aurangabad and Bhabua. He said that Bihar has created history in the very first phase of voting. The PM noted that yesterday’s polling recorded the highest turnout ever in the state, with nearly 65% voter participation. He remarked that this clearly shows that the people of Bihar have themselves taken the lead in ensuring the return of the NDA government.

ದೇವ್ ದೀಪಾವಳಿಗೆ ಪ್ರಧಾನಮಂತ್ರಿ ಅವರಿಂದ ಶುಭಾಶಯ

November 05th, 10:44 pm

ಬಾಬಾ ವಿಶ್ವನಾಥನ ಪವಿತ್ರ ನಗರವು ಇಂದು ದೇವ್ ದೀಪಾವಳಿಯ ಅಪ್ರತಿಮ ಪ್ರಕಾಶದಿಂದ ಬೆಳಗುತ್ತಿದೆ. ಗಂಗಾ ಮಾತೆಯ ದಡದಲ್ಲಿ, ಕಾಶಿ ವಿಶ್ವನಾಥನ ಸನ್ನಿಧಿಯ ಸುತ್ತಮುತ್ತಲ ಘಾಟ್‌ ಗಳಲ್ಲಿ ಬೆಳಗಿದ ಲಕ್ಷಾಂತರ ದೀಪಗಳು ಎಲ್ಲರಿಗೂ ಸಂತೋಷ ಮತ್ತು ಸಮೃದ್ಧಿಯ ಶುಭಾಶಯಗಳನ್ನು ಹೊತ್ತಿವೆ ಎಂದು ಪ್ರಧಾನಿಗಳು ಸಂತಸ ಹಂಚಿಕೊಂಡಿದ್ದಾರೆ.

Let’s take a pledge together — Bihar will stay away from Jungle Raj! Once again – NDA Government: PM Modi in Chhapra

October 30th, 11:15 am

In his public rally at Chhapra, Bihar, PM Modi launched a sharp attack on the INDI alliance, stating that the RJD-Congress bloc, driven by vote-bank appeasement and opposed to faith and development, can never respect the beliefs of the people. Highlighting women empowerment, he said NDA initiatives like Drone Didis, Bank Sakhis, Lakhpati Didis have strengthened women across Bihar and this support will be expanded when NDA returns to power.

PM Modi’s grand rallies electrify Muzaffarpur and Chhapra, Bihar

October 30th, 11:00 am

PM Modi addressed two massive public meetings in Muzaffarpur and Chhapra, Bihar. Beginning his first rally, he noted that this was his first public meeting after the Chhath Mahaparv. He said that Chhath is the pride of Bihar and of the entire nation—a festival celebrated not just across India, but around the world. PM Modi also announced a campaign to promote Chhath songs nationwide, stating, “The public will choose the best tracks, and their creators will be awarded - helping preserve and celebrate the tradition of Chhath.”