ಪಶ್ಚಿಮ ಬಂಗಾಳ, ಒಡಿಶಾ, ತಮಿಳುನಾಡು ಮತ್ತು ಆಂಧ್ರಪ್ರದೇಶದ ಎಂಟು ಜಿಲ್ಲೆಗಳನ್ನು ಒಳಗೊಂಡ ನಾಲ್ಕು ಮಲ್ಟಿಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರ ಸಂಪುಟ ಅನುಮೋದನೆ; ಇದು ಭಾರತೀಯ ರೈಲ್ವೆಯ ಪ್ರಸ್ತುತ ಜಾಲವನ್ನು ಸುಮಾರು 410 ಕಿ.ಮೀ ಹೆಚ್ಚಿಸಲಿದೆ

August 19th, 03:18 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ರೈಲ್ವೆ ಸಚಿವಾಲಯದ ಒಟ್ಟು ಸುಮಾರು 9,450 ಕೋಟಿ ರೂ. ವೆಚ್ಚದ ನಾಲ್ಕು ಯೋಜನೆಗಳಿಗೆ ಅನುಮೋದನೆ ನೀಡಿದೆ. ಈ ಯೋಜನೆಗಳು ಹೀಗಿವೆ:

ಪಶ್ಚಿಮ ಬಂಗಾಳದ ಕೋಲ್ಕೊತಾದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

March 14th, 02:15 pm

ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಆರ್.ಎನ್. ರವಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶಾಂತನು ಠಾಕೂರ್ ಜಿ, ಸುಕಾಂತ ಮಜುಂದಾರ್ ಜಿ, ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಶುಭೇಂದು ಅಧಿಕಾರಿ ಜಿ, ನನ್ನ ಸಹ ಸಂಸದ ಶಮಿಕ್ ಭಟ್ಟಾಚಾರ್ಯ ಜಿ, ಇತರೆ ಜನಪ್ರತಿನಿಧಿಗಳೆ, ಮಹಿಳೆಯರೆ ಮತ್ತು ಮಹನೀಯರೆ,

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ 18,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗು ಉದ್ಘಾಟನೆ ನೆರವೇರಿಸಿದರು

March 14th, 02:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ 18,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು, ಕೋಲ್ಕತ್ತಾದ ನೆಲದಿಂದ, ಪಶ್ಚಿಮ ಬಂಗಾಳ ಮತ್ತು ಪೂರ್ವ ಭಾರತಕ್ಕೆ ಅಭಿವೃದ್ಧಿಯ ಹೊಸ ಅಧ್ಯಾಯವನ್ನು ಬರೆಯಲಾಗುತ್ತಿದೆ ಎಂದು ಹೇಳಿದರು.

ಮಾರ್ಚ್ 14 ರಂದು ಪಶ್ಚಿಮ ಬಂಗಾಳಕ್ಕೆ ಪ್ರಧಾನಮಂತ್ರಿ ಭೇಟಿ

March 12th, 05:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾರ್ಚ್ 14, 2026 ರಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ, ಪ್ರಧಾನಮಂತ್ರಿ ಕೋಲ್ಕತ್ತಾದಲ್ಲಿ ಸುಮಾರು ₹18,680 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ನ 5 ಜಿಲ್ಲೆಗಳನ್ನು ಒಳಗೊಂಡ ಎರಡು ಮಲ್ಟಿಟ್ರ್ಯಾಕಿಂಗ್ ಯೋಜನೆಗಳಿಗೆ ಸಂಪುಟ ಅನುಮೋದನೆ ನೀಡಿದ್ದು, ಇದು ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 192 ಕಿ.ಮೀ.ಗಳಷ್ಟು ಹೆಚ್ಚಿಸಿದೆ.

March 10th, 04:19 pm

ಪ್ರಧಾನಿ ಮೋದಿ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ನಾದ್ಯಂತ ಐದು ಜಿಲ್ಲೆಗಳನ್ನು ಒಳಗೊಂಡ ₹4,474 ಕೋಟಿ ಮೌಲ್ಯದ ಎರಡು ರೈಲ್ವೆ ಯೋಜನೆಗಳಿಗೆ ಅನುಮೋದನೆ ನೀಡಿದೆ. ಪ್ರಧಾನಮಂತ್ರಿ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಯೋಜಿಸಲಾದ ಈ ಯೋಜನೆಗಳು, ಈ ಪ್ರದೇಶದ ಜನರನ್ನು ಆತ್ಮನಿರ್ಭರರನ್ನಾಗಿ ಮಾಡುವ ಪ್ರಧಾನಮಂತ್ರಿಯವರ ನವ ಭಾರತ ದೃಷ್ಟಿಕೋನಕ್ಕೆ ಅನುಗುಣವಾಗಿವೆ.

ಕ್ಯಾಬಿನೆಟ್ 8 ರಾಷ್ಟ್ರೀಯ ಹೈಸ್ಪೀಡ್ ರೋಡ್ ಕಾರಿಡಾರ್ ಯೋಜನೆಗಳಿಗೆ ಒಟ್ಟು ಬಂಡವಾಳ ವೆಚ್ಚ ರೂ. 50,655 ಕೋಟಿ

August 02nd, 08:42 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 936 ಕಿಮೀ ಉದ್ದದ 8 ಪ್ರಮುಖ ರಾಷ್ಟ್ರೀಯ ಹೈಸ್ಪೀಡ್ ಕಾರಿಡಾರ್ ಯೋಜನೆಗಳ ಅಭಿವೃದ್ಧಿಗೆ ಅನುಮೋದನೆ ನೀಡಿದೆ. ದೇಶಾದ್ಯಂತ 50,655 ಕೋಟಿ ರೂ. ಈ 8 ಯೋಜನೆಗಳ ಅನುಷ್ಠಾನದಿಂದ ಅಂದಾಜು 4.42 ಕೋಟಿ ಜನರಿಗೆ ನೇರ ಮತ್ತು ಪರೋಕ್ಷ ಉದ್ಯೋಗ ಸೃಷ್ಟಿಯಾಗಲಿದೆ.

Mamata Didi runs school of brutality where 'tolabaji', cut money, syndicate and anarchy form syllabus: PM Modi

March 20th, 11:18 am

At Kharagpur rally, Prime Minister Narendra Modi promised to bring 'ashol poriborton' in West Bengal if the BJP forms the next government. You have seen destruction by Congress and the Left. TMC ruined your dreams. In the last 70 years, you gave opportunities to everyone but give us 5 years, we will free Bengal from the 70 years of destruction, we will sacrifice our lives for you, he said.

PM Modi addresses public meeting at Kharagpur, West Bengal

March 20th, 11:17 am

At Kharagpur rally, Prime Minister Narendra Modi promised to bring 'ashol poriborton' in West Bengal if the BJP forms the next government. You have seen destruction by Congress and the Left. TMC ruined your dreams. In the last 70 years, you gave opportunities to everyone but give us 5 years, we will free Bengal from the 70 years of destruction, we will sacrifice our lives for you, he said.

ಪಶ್ಚಿಮ ಬಂಗಾಳದ ಖರಗ್ ಪುರ ಐ.ಐ.ಟಿ.ಯ 66 ನೇ ಘಟಿಕೋತ್ಸವದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಇಂಗ್ಲೀಷ್ ಅವತರಣಿಕೆ.

February 23rd, 12:41 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಐಐಟಿ ಖರಗ್ ಪುರ್ 66ನೇ ಘಟಿಕೋತ್ಸವ ಉದ್ದೇಶಿಸಿ ಭಾಷಣ ಮಾಡಿದರು. ಕೇಂದ್ರ ಶಿಕ್ಷಣ ಸಚಿವ ಶ್ರೀ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮತ್ತು ಶಿಕ್ಷಣ ಖಾತೆ ರಾಜ್ಯ ಸಚಿವ ಶ್ರೀ ಸಂಜಯ್ ಧೋತ್ರೆ ಅವರು ಉಪಸ್ಥಿತರಿದ್ದರು.

ಐಐಟಿ ಖರಗ್‌ಪುರ್ 66ನೇ ಘಟಿಕೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

February 23rd, 12:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಐಐಟಿ ಖರಗ್ ಪುರ್ 66ನೇ ಘಟಿಕೋತ್ಸವ ಉದ್ದೇಶಿಸಿ ಭಾಷಣ ಮಾಡಿದರು. ಕೇಂದ್ರ ಶಿಕ್ಷಣ ಸಚಿವ ಶ್ರೀ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮತ್ತು ಶಿಕ್ಷಣ ಖಾತೆ ರಾಜ್ಯ ಸಚಿವ ಶ್ರೀ ಸಂಜಯ್ ಧೋತ್ರೆ ಅವರು ಉಪಸ್ಥಿತರಿದ್ದರು.

Progress of West Bengal is our only agenda: PM Modi in Kharagpur

March 27th, 06:10 pm