For the benefits of central schemes to reach Bengal, a BJP government is essential: PM Modi in Kolkata

August 22nd, 06:00 pm

PM Modi addressed an overflowing crowd gathered at a public meeting in Kolkata where he declared that Bengal’s rise is essential for India’s rise. He firmly reassured, “The BJP government at the Centre has continuously supported Bengal’s growth. From highways to railways, Bengal has received three times more funds than under UPA. But the biggest challenge is that funds sent from Delhi are looted by the state government and not spent on people’s welfare. Instead, they are siphoned off to TMC cadres,” he said.

PM Modi’s Kolkata rally: Call for a Viksit Bangla, real ‘poriborton’ and end of TMC’s misrule!

August 22nd, 05:57 pm

PM Modi addressed an overflowing crowd gathered at a public meeting in Kolkata where he declared that Bengal’s rise is essential for India’s rise. He firmly reassured, “The BJP government at the Centre has continuously supported Bengal’s growth. From highways to railways, Bengal has received three times more funds than under UPA. But the biggest challenge is that funds sent from Delhi are looted by the state government and not spent on people’s welfare. Instead, they are siphoned off to TMC cadres,” he said.

ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ ಪ್ರಮುಖ ಮೂಲಸೌಕರ್ಯ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 22nd, 05:15 pm

ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಸಿ.ವಿ. ಆನಂದ್ ಬೋಸ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಶಾಂತನು ಠಾಕೂರ್ ಜಿ, ರವನೀತ್ ಸಿಂಗ್ ಜಿ, ಸುಕಾಂತ ಮಜುಂದಾರ್ ಜಿ, ಪಶ್ಚಿಮ ಬಂಗಾಳ ವಿಧಾನಸಭೆ ವಿರೋಧ ಪಕ್ಷದ ನಾಯಕ ಶುವೇಂದು ಅಧಿಕಾರಿ ಜಿ, ಸಂಸತ್ತಿನ ನನ್ನ ಸಹೋದ್ಯೋಗಿ ಶೋಮಿಕ್ ಭಟ್ಟಾಚಾರ್ಯ ಜಿ, ಇಲ್ಲಿ ಉಪಸ್ಥಿತರಿರುವ ಎಲ್ಲಾ ಜನಪ್ರತಿನಿಧಿಗಳೆ, ಮಹಿಳೆಯರೆ ಮತ್ತು ಮಹನೀಯರೆ,

ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ 5,200 ಕೋಟಿ ರೂ.ಗೂ ಅಧಿಕ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಶಂಕುಸ್ಥಾಪನೆ ಮತ್ತು ಉದ್ಘಾಟನೆ

August 22nd, 05:00 pm

ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ₹5,200 ಕೋಟಿಗೂ ಹೆಚ್ಚು ಮೌಲ್ಯದ ಅನೇಕ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಪಶ್ಚಿಮ ಬಂಗಾಳದ ಅಭಿವೃದ್ಧಿಗೆ ಮತ್ತೊಮ್ಮೆ ವೇಗ ನೀಡುವ ಅವಕಾಶ ದೊರೆತಿದೆ ಎಂದು ಹೇಳಿದರು. ನೋವಾಪಾರಾದಿಂದ ಜೈ ಹಿಂದ್ ವಿಮಾನ ನಿಲ್ದಾಣದವರೆಗಿನ ಕೋಲ್ಕತ್ತಾ ಮೆಟ್ರೋ ಪ್ರಯಾಣದ ತಮ್ಮ ಅನುಭವವನ್ನು ಹಂಚಿಕೊಂಡ ಶ್ರೀ ಮೋದಿ ಅವರು, ಈ ಭೇಟಿಯ ಸಮಯದಲ್ಲಿ ಅನೇಕ ಜನರೊಂದಿಗೆ ಸಂವಾದ ನಡೆಸಿದ್ದಾಗಿ ಮತ್ತು ಕೋಲ್ಕತ್ತಾದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಆಧುನೀಕರಣದ ಬಗ್ಗೆ ಪ್ರತಿಯೊಬ್ಬರೂ ಸಂತೋಷ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು. ಪ್ರಧಾನಮಂತ್ರಿ ಅವರು ಆರು-ಪಥಗಳ ಕಮರಿ ಕೋನಾ ಎಕ್ಸ್‌ಪ್ರೆಸ್‌ವೇಗೆ ಶಂಕುಸ್ಥಾಪನೆಯನ್ನು ಸಹ ನೆರವೇರಿಸಿದರು. ಈ ಬಹು-ಸಾವಿರ ಕೋಟಿ ರೂಪಾಯಿಗಳ ಯೋಜನೆಗಳಿಗಾಗಿ ಅವರು ಕೋಲ್ಕತ್ತಾದ ಜನರಿಗೆ ಮತ್ತು ಪಶ್ಚಿಮ ಬಂಗಾಳದ ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.

ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 18th, 02:35 pm

ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಡಾ. ಸಿ.ವಿ. ಆನಂದ ಬೋಸ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಹರ್ದೀಪ್ ಸಿಂಗ್ ಪುರಿ ಜೀ, ಶಾಂತನು ಠಾಕೂರ್ ಜೀ ಮತ್ತು ಸುಕಾಂತ ಮಜುಂದಾರ್ ಜೀ, ಪಶ್ಚಿಮ ಬಂಗಾಳ ವಿಧಾನಸಭೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಸಂಸತ್ತಿನ ನನ್ನ ಸಹೋದ್ಯೋಗಿಗಳಾದ ಸೌಮಿಕ್ ಭಟ್ಟಾಚಾರ್ಯ ಜೀ ಮತ್ತು ಜ್ಯೋತಿರ್ಮಯ್ ಸಿಂಗ್ ಮಹತೋ ಜೀ, ಇಲ್ಲಿರುವ ಜನಪ್ರತಿನಿಧಿಗಳೆ, ನನ್ನ ಪ್ರೀತಿಯ ಸಹೋದರ ಸಹೋದರಿಯರೆ, ನಮಸ್ಕಾರ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ₹5,400 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು

July 18th, 02:32 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ 5,400 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ರಾಷ್ಟ್ರ ಸಮರ್ಪಣೆ ಮಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿಗಳು, 'ಉಕ್ಕಿನ ನಗರಿ' ಎಂದೇ ಪ್ರಸಿದ್ಧವಾಗಿರುವ ದುರ್ಗಾಪುರವು ಭಾರತದ ಕಾರ್ಮಿಕ ಶಕ್ತಿಯ ಪ್ರಮುಖ ಕೇಂದ್ರವಾಗಿದೆ ಎಂದು ತಿಳಿಸಿದರು. ಈ ನಗರವು ಭಾರತದ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಶ್ಲಾಘಿಸಿದರು. ಇಂದು ಉದ್ಘಾಟಿಸಲಾದ ಯೋಜನೆಗಳು ಈ ಪ್ರದೇಶದ ಸಂಪರ್ಕವನ್ನು ಹೆಚ್ಚಿಸಲಿವೆ, ಅನಿಲ ಆಧಾರಿತ ಸಾರಿಗೆ ಮತ್ತು ಆರ್ಥಿಕತೆಗೆ ಉತ್ತೇಜನ ನೀಡಲಿವೆ. ಅಲ್ಲದೆ, ದುರ್ಗಾಪುರದ 'ಉಕ್ಕಿನ ನಗರಿ' ಎಂಬ ಖ್ಯಾತಿಯನ್ನು ಮತ್ತಷ್ಟು ಬಲಪಡಿಸಲಿವೆ ಎಂದು ಹೇಳಿದರು. ಈ ಯೋಜನೆಗಳು “ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದಿ ವರ್ಲ್ಡ್” ದೃಷ್ಟಿಕೋನಕ್ಕೆ ಅನುಗುಣವಾಗಿವೆ. ಇವು ಪಶ್ಚಿಮ ಬಂಗಾಳವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಸಹಾಯ ಮಾಡುತ್ತವೆ. ಇದರ ಜೊತೆಗೆ, ಈ ಯೋಜನೆಗಳು ಈ ಪ್ರದೇಶದ ಯುವಕರಿಗೆ ಸಾಕಷ್ಟು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿವೆ ಎಂದು ಪ್ರಧಾನಿ ಮೋದಿ ತಿಳಿಸಿದರು. ಈ ಮಹತ್ವದ ಅಭಿವೃದ್ಧಿ ಯೋಜನೆಗಳಿಗಾಗಿ ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.

ಪಶ್ಚಿಮ ಬಂಗಾಳದ ಅಲಿಪುರ್ದಾರ್ ನಲ್ಲಿ ನಗರ ಅನಿಲ ವಿತರಣಾ ಯೋಜನೆಯ ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

May 29th, 01:30 pm

ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಸುಕಾಂತ ಮಜುಂದಾರ್ ಜೀ, ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಜೀ, ಅಲಿಪುರ್ದಾರ್ ನ ಜನಪ್ರಿಯ ಸಂಸದ ಸಹೋದರ ಮನೋಜ್ ಟಿಗ್ಗಾ ಜೀ, ಇತರ ಸಂಸದರು, ಶಾಸಕರು ಮತ್ತು ಬಂಗಾಳದ ನನ್ನೆಲ್ಲಾ ಸಹೋದರ ಸಹೋದರಿಯರೇ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಅಲಿಪುರ್ದುವಾರ್ ನಲ್ಲಿ 1010 ಕೋಟಿ ರೂಪಾಯಿ ಮೌಲ್ಯದ ನಗರ ಅನಿಲ ವಿತರಣಾ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು

May 29th, 01:20 pm

ಭಾರತದಲ್ಲಿ ನಗರ ಅನಿಲ ವಿತರಣಾ (ಸಿಜಿಡಿ) ಜಾಲವನ್ನು ವಿಸ್ತರಿಸುವ ಮಹತ್ವದ ಹೆಜ್ಜೆಯಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ಅಲಿಪುರ್ದುವಾರ್ ನಲ್ಲಿ ಸಿಜಿಡಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ, ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಐತಿಹಾಸಿಕ ಭೂಮಿ ಅಲಿಪುರ್ದುವಾರ್ ನಿಂದ ಪಶ್ಚಿಮ ಬಂಗಾಳದ ಜನತೆಗೆ ಶುಭ ಕೋರಿದರು. ಅವರು ಈ ಪ್ರದೇಶದ ಶ್ರೀಮಂತ ಸಾಂಸ್ಕೃತಿಕ ಮಹತ್ವವನ್ನು ಬಿಂಬಿಸಿದರು, ಇದು ಅದರ ಗಡಿಗಳಿಂದ ಮಾತ್ರವಲ್ಲದೆ ಅದರ ಆಳವಾಗಿ ಬೇರೂರಿರುವ ಸಂಪ್ರದಾಯಗಳು ಮತ್ತು ಸಂಪರ್ಕಗಳಿಂದ ವ್ಯಾಖ್ಯಾನಿಸಲ್ಪಟ್ಟಿದೆ ಎಂದು ಒತ್ತಿ ಹೇಳಿದರು. ಅಲಿಪುರ್ದುವಾರ್ ಭೂತಾನ್ ನೊಂದಿಗೆ ತನ್ನ ಗಡಿಯನ್ನು ಹಂಚಿಕೊಂಡಿದೆ. ಮತ್ತೊಂದೆಡೆ ಅಸ್ಸಾಂ ಅದನ್ನು ಸ್ವಾಗತಿಸುತ್ತದೆ, ಜಲ್ಪೈಗುರಿಯ ನೈಸರ್ಗಿಕ ಸೌಂದರ್ಯ ಮತ್ತು ಕೂಚ್ ಬೆಹಾರ್ ನ ಹೆಮ್ಮೆ ಈ ಪ್ರದೇಶದ ಅವಿಭಾಜ್ಯ ಅಂಗಗಳಾಗಿವೆ ಎಂದು ಪ್ರಧಾನಿ ಹೇಳಿದರು. ಬಂಗಾಳದ ಪರಂಪರೆ ಮತ್ತು ಏಕತೆಯಲ್ಲಿ ಅದರ ಪಾತ್ರವನ್ನು ಒತ್ತಿಹೇಳುತ್ತಾ, ಈ ಸಮೃದ್ಧ ಭೂಮಿಗೆ ಭೇಟಿ ನೀಡುವ ಸುಯೋಗವನ್ನು ಅವರು ವ್ಯಕ್ತಪಡಿಸಿದರು.

ಬಂಗಾಳದಲ್ಲಿ ಟಿಎಂಸಿ ಆಡಳಿತದಲ್ಲಿ ಯಾವುದೇ ರೀತಿಯ ಉತ್ತಮ ಆಡಳಿತವಿಲ್ಲ: ಪ್ರಧಾನಿ ಮೋದಿ

May 28th, 02:39 pm

ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಜಾದವ್‌ಪುರ ರ್ಯಾಲಿಯಲ್ಲಿ, ಬಂಗಾಳದಲ್ಲಿ ಭ್ರಷ್ಟಾಚಾರವನ್ನು ಎದುರಿಸಲು ಮತ್ತು ಅದರ ಸಂಸ್ಕೃತಿ ಮತ್ತು ಆರ್ಥಿಕತೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವುದಾಗಿ ಪ್ರತಿಜ್ಞೆ ಮಾಡಿದರು. ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಇಂದು ಭಾರತವು ಅಭಿವೃದ್ಧಿಯ ಹಾದಿಯಲ್ಲಿದೆ. ಈ ಬೆಳವಣಿಗೆಯ ಪ್ರಬಲ ಆಧಾರ ಸ್ತಂಭ ಪೂರ್ವ ಭಾರತ. ಕಳೆದ 10 ವರ್ಷಗಳಲ್ಲಿ, ಪೂರ್ವ ಭಾರತದಲ್ಲಿ ಬಿಜೆಪಿ ಸರ್ಕಾರ ಮಾಡಿದ ವೆಚ್ಚವನ್ನು 60-70 ವರ್ಷಗಳಲ್ಲಿ ಮಾಡಲಾಗಿಲ್ಲ.

ಪಶ್ಚಿಮ ಬಂಗಾಳದ ಬೃಹತ್ ಬರಾಸತ್ ಮತ್ತು ಜಾದವ್‌ಪುರ ರ್ಯಾಲಿಗಳಿಗೆ ಪ್ರಧಾನಿ ಮೋದಿ ಬೆಂಕಿ ಹಚ್ಚಿದರು

May 28th, 02:30 pm

ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಬರಾಸತ್ ಮತ್ತು ಜಾದವ್‌ಪುರ ರ್ಯಾಲಿಗಳಲ್ಲಿ, ಬಂಗಾಳದಲ್ಲಿ ಭ್ರಷ್ಟಾಚಾರವನ್ನು ಎದುರಿಸಲು ಮತ್ತು ಅದರ ಸಂಸ್ಕೃತಿ ಮತ್ತು ಆರ್ಥಿಕತೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವುದಾಗಿ ಪ್ರತಿಜ್ಞೆ ಮಾಡಿದರು. ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಇಂದು ಭಾರತವು ಅಭಿವೃದ್ಧಿಯ ಹಾದಿಯಲ್ಲಿದೆ. ಈ ಬೆಳವಣಿಗೆಯ ಪ್ರಬಲ ಆಧಾರ ಸ್ತಂಭ ಪೂರ್ವ ಭಾರತ. ಕಳೆದ 10 ವರ್ಷಗಳಲ್ಲಿ, ಪೂರ್ವ ಭಾರತದಲ್ಲಿ ಬಿಜೆಪಿ ಸರ್ಕಾರ ಮಾಡಿದ ವೆಚ್ಚವನ್ನು 60-70 ವರ್ಷಗಳಲ್ಲಿ ಮಾಡಲಾಗಿಲ್ಲ.

PM addresses Republic Summit 2024

March 07th, 08:50 pm

PM Modi addressed the Republic Summit 2024 in New Delhi. He underlined that the current decade will become a medium to fulfill the resolutions of Viksit Bharat. He underlined that this decade is a time for strengthening the foundations of a capable and developed India and fulfilling the wishes of the people that were once considered impossible.

ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ 15,400 ಕೋಟಿ ರೂಪಾಯಿಗಳ ಬಹು ಸಂಪರ್ಕ ಯೋಜನೆಗಳಿಗೆ ಪ್ರಧಾನಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ

March 06th, 01:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೋಲ್ಕತ್ತಾದಲ್ಲಿ 15,400 ಕೋಟಿ ರೂಪಾಯಿಗಳ ಬಹು ಸಂಪರ್ಕ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು. ನಗರ ಚಲನವಲನ ವಲಯವನ್ನು ಪೂರೈಸುವ ಅಭಿವೃದ್ಧಿ ಯೋಜನೆಗಳಲ್ಲಿ ಮೆಟ್ರೋ ರೈಲು ಮತ್ತು ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆ (RRTS) ಸೇರಿವೆ.

Today's massive program underscores BJP's commitment to harnessing the power of women for India's development: PM

March 06th, 12:30 pm

Prime Minister Narendra Modi addressed the Barasat event, in West Bengal and greeted the audience with full vigour. The PM positively remarked, “Today's massive program underscores BJP's commitment to harnessing the power of women for India's development” and added that BJP has engaged thousands of women self-help groups nationwide. Today, in West Bengal, we witness a significant conference uniting sisters from these groups, furthering the cause of empowerment and progress.”

PM Modi addressed at an enthusiasm-filled event in Barasat, West Bengal

March 06th, 12:09 pm

Prime Minister Narendra Modi addressed the Barasat event, in West Bengal and greeted the audience with full vigour. The PM positively remarked, “Today's massive program underscores BJP's commitment to harnessing the power of women for India's development” and added that BJP has engaged thousands of women self-help groups nationwide. Today, in West Bengal, we witness a significant conference uniting sisters from these groups, furthering the cause of empowerment and progress.”

ವೀಡಿಯೊ ಕಾನ್ಫರೆನ್ಸಿಂಗ್ ಮುಖೇನ ಹೌರಾದಿಂದ ನ್ಯೂ ಜಲ್ಪೈಗುರಿಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಫ್ಲ್ಯಾಗ್‌ಆಫ್ ಮತ್ತು ಕೋಲ್ಕತ್ತಾ ಮೆಟ್ರೋದ ಪರ್ಪಲ್ ಲೈನ್‌ನ ಜೋಕಾ-ತಾರಾಟ್ಲಾ ವಿಭಾಗದ ಉದ್ಘಾಟನೆಯ ಪ್ರಧಾನಮಂತ್ರಿಯವರ ಭಾಷಣದ ಪಠ್ಯ..

December 30th, 11:50 am

ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಸಿ.ವಿ.ಆನಂದ ಬೋಸ್ ಅವರೇ, ಮುಖ್ಯಮಂತ್ರಿ ಗೌರವಾನ್ವಿತ ಮಮತಾ ಬ್ಯಾನರ್ಜಿ ಅವರೇ ಹಾಗೂ ನನ್ನ ಕೇಂದ್ರ ಸಂಪುಟದ ಸಹೋದ್ಯೋಗಿ ಅಶ್ವಿನಿ ವೈಷ್ಣವ್, ಸುಭಾಷ್ ಸರ್ಕಾರ್, ನಿಸಿತ್ ಪ್ರಮಾಣಿಕ್, ಜಾನ್ ಬಾರ್ಲಾ, ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಸಂಸದ ಪ್ರಸೂನ್, ವೇದಿಕೆಯ ಮೇಲೆ ಕುಳಿತಿರುವ ಇತರ ಸಹೋದ್ಯೋಗಿಗಳೇ.. ಮಹಿಳೆಯರೇ ಮತ್ತು ಪುರುಷರೇ..ಈ ದೇಶದ ಸಜ್ಜನರೇ...

PM flags off Vande Bharat Express connecting Howrah to New Jalpaiguri via video conferencing

December 30th, 11:25 am

PM Modi flagged off the Vande Bharat Express, connecting Howrah to New Jalpaiguri as well as inaugurated other metro and railway projects in West Bengal via video conferencing. The PM linked reforms and development of Indian Railways with the development of the country. He said that the central government was making record investments in the modern railway infrastructure.

ಡಿಸೆಂಬರ್ 30 ರಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

December 29th, 12:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022 ರ ಡಿಸೆಂಬರ್ 30 ರಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11.15ಕ್ಕೆ ಪ್ರಧಾನಮಂತ್ರಿ ಅವರು ಹೌರಾ ರೈಲ್ವೆ ನಿಲ್ದಾಣವನ್ನು ತಲುಪಲಿದ್ದು, ಅಲ್ಲಿ ಅವರು ಹೌರಾದಿಂದ ನ್ಯೂ ಜಲಪಾಯಿಗುರಿಯನ್ನು ಸಂಪರ್ಕಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರುವರು. ಅವರು ಕೋಲ್ಕತಾ ಮೆಟ್ರೋದ ನೇರಳೆ ಮಾರ್ಗದ ಜೋಕಾ-ತಾರತಲಾ ವಿಸ್ತರಣೆಯನ್ನು ಉದ್ಘಾಟಿಸಲಿದ್ದಾರೆ ಮತ್ತು ವಿವಿಧ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಪ್ರಧಾನಮಂತ್ರಿ ಅವರು ಐಎನ್ಎಸ್ ನೇತಾಜಿ ಸುಭಾಸ್ ತಲುಪಿ, ನೇತಾಜಿ ಸುಭಾಷ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ ಮತ್ತು ಡಾ. ಶ್ಯಾಮ ಪ್ರಸಾದ್ ಮುಖರ್ಜಿ - ರಾಷ್ಟ್ರೀಯ ನೀರು ಮತ್ತು ನೈರ್ಮಲ್ಯ ಸಂಸ್ಥೆ (ಡಿಎಸ್ ಪಿಎಂ - ಎನ್ಐಡಬ್ಲ್ಯುಎಎಸ್) ಅನ್ನು ಉದ್ಘಾಟಿಸಲಿದ್ದಾರೆ. ಅವರು ಗಂಗಾ ಶುದ್ಧೀಕರಣಕ್ಕಾಗಿ ರಾಷ್ಟ್ರೀಯ ಅಭಿಯಾನದ ಅಡಿಯಲ್ಲಿ ಪಶ್ಚಿಮ ಬಂಗಾಳಕ್ಕಾಗಿ ಅನೇಕ ಒಳಚರಂಡಿ ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಮಧ್ಯಾಹ್ನ 12.25ರ ಸುಮಾರಿಗೆ ಪ್ರಧಾನಮಂತ್ರಿ ಅವರು ರಾಷ್ಟ್ರೀಯ ಗಂಗಾ ಮಂಡಳಿಯ ಎರಡನೇ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.