ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಲಡಾಖ್‌ ಲೆಫ್ಟಿನೆಂಟ್ ಗವರ್ನರ್

August 20th, 09:47 pm

ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

370 ಮತ್ತು 35(A) ವಿಧಿಗಳ ರದ್ದತಿಯ ಏಳು ವರ್ಷಗಳು.

August 05th, 02:25 pm

370 ಮತ್ತು 35(A) ವಿಧಿಗಳನ್ನು ಐತಿಹಾಸಿಕವಾಗಿ ರದ್ದುಗೊಳಿಸಿ ಭಾರತ ಏಳು ವರ್ಷಗಳನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ಕಳೆದ ಏಳು ವರ್ಷಗಳಲ್ಲಿ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನ ಜನರು ವಿವಿಧ ಕ್ಷೇತ್ರಗಳಲ್ಲಿ ವ್ಯಾಪಕ ಪರಿವರ್ತನೆಗೆ ಸಾಕ್ಷಿಯಾಗಿದ್ದಾರೆ ಎಂದು ಪ್ರಧಾನಿ ಮೋದಿ ಗಮನಿಸಿದರು. ರಾಷ್ಟ್ರೀಯ ಏಕತೆಗೆ ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ ಅವರ ಜೀವಮಾನದ ಬದ್ಧತೆಯನ್ನು ಅವರು ಎತ್ತಿ ತೋರಿಸಿದರು ಮತ್ತು ವಿಕ್ಷಿತ ಭಾರತಕ್ಕೆ ಪ್ರತಿಯೊಬ್ಬ ನಾಗರಿಕರ ಕೊಡುಗೆಯನ್ನು ಒತ್ತಿ ಹೇಳಿದರು.

Participants of Viksit Vibrant Village Programme share their experiences with PM Modi

July 26th, 10:27 pm

PM Modi interacts with participants of the Viksit Vibrant Village Programme 2026, as MYBharat volunteers share inspiring stories from India's border villages. Participants recount how the journey transformed their perspectives through interactions with local communities, firsthand experiences of life in border villages and a deeper understanding of the spirit of Ek Bharat, Shreshtha Bharat

ವಿಕಸಿತ ರೋಮಾಂಚಕ ಗ್ರಾಮ ಕಾರ್ಯಕ್ರಮ 2026 ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

July 26th, 05:00 pm

ಕೆಲವು ವರ್ಷಗಳ ಹಿಂದೆ, ನಾವು ಮೈ ಭಾರತ್ ವೇದಿಕೆಯನ್ನು ರೂಪಿಸಿದ್ದೇವೆ. ಇಂದು ದೇಶಾದ್ಯಂತ ಲಕ್ಷಾಂತರ ಯುವಕರು ಇದರ ಭಾಗವಾಗಿದ್ದು, ಅವರು ಶ್ಲಾಘನೀಯ ಕೆಲಸ ಮಾಡುತ್ತಿದ್ದಾರೆ. ವಿಕಸಿತ ಭಾರತ ಸಂವಾದದಿಂದ ಹಿಡಿದು ರೋಮಾಂಚಕ ಗ್ರಾಮ ಕಾರ್ಯಕ್ರಮದವರೆಗೆ, ನೀವು ನಿಮ್ಮ ಶಕ್ತಿ ಮತ್ತು ಸಾಮರ್ಥ್ಯವನ್ನು ತೋರಿಸಿದ್ದೀರಿ.

PM Modi Interacts with Participants of Viksit Vibrant Village Programme 2026

July 26th, 04:30 pm

PM Modi today interacted with participants of the Viksit Vibrant Village Programme 2026, lauding the young friends of MY Bharat for their commendable work across the country. He highlighted the official redesignation of border settlements from the 'last' to the 'first villages' of India, noted the newly established infrastructure and praised the local inhabitants for living and breathing patriotism.

ಜುಲೈ 26 ರಂದು 'ವಿಕಸಿತ ರೋಮಾಂಚಕ ಗ್ರಾಮ ಕಾರ್ಯಕ್ರಮ-2026’ದಲ್ಲಿ ಭಾಗವಹಿಸಿದವರೊಂದಿಗೆ ಸಂವಾದ ನಡೆಸಲಿರುವ ಪ್ರಧಾನಮಂತ್ರಿ

July 25th, 11:10 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 26 ಜುಲೈ 2026 ರಂದು ಸಂಜೆ 4:30ಕ್ಕೆ 'ವಿಕಸಿತ ರೋಮಾಂಚಕ ಗ್ರಾಮ ಕಾರ್ಯಕ್ರಮ-2026’ದಲ್ಲಿ ಭಾಗವಹಿಸಿದವರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಲಿದ್ದಾರೆ.

ಲೇಹ್‌ನಲ್ಲಿ 'ತಥಾಗತರ ಪೂಜ್ಯ ಅವಶೇಷಗಳ ಪವಿತ್ರ ಪ್ರದರ್ಶನ'ದ ಉದ್ಘಾಟನೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ

May 02nd, 06:59 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ಬುದ್ಧ ಪೂರ್ಣಿಮೆಯ ಸಂದರ್ಭದಲ್ಲಿ ಲೇಹ್‌ನಲ್ಲಿ ಆರಂಭಗೊಂಡ 'ತಥಾಗತರ ಪಜ್ಯ ಅವಶೇಷಗಳ ಪವಿತ್ರ ಪ್ರದರ್ಶನ' ಉದ್ಘಾಟನೆಯ ಬಗ್ಗೆ ಇಂದು ಅಪಾರ ಸಂತಸ ವ್ಯಕ್ತಪಡಿಸಿದ್ದಾರೆ.

2026ರ ಬ್ರೆಜಿಲ್ ಚೀಸ್ ವಿಶ್ವಕಪ್‌ನಲ್ಲಿ ಭಾರತೀಯ ಚೀಸ್ ಮೇಕರ್ ಗಳ ಗಮನಾರ್ಹ ಸಾಧನೆಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ

April 22nd, 09:02 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಚೀಸ್ ಹಾಗೂ ಡೈರಿ ಉತ್ಪನ್ನಗಳ ತಯಾರಕರಿಗಾಗಿ ನಡೆಸುವ ಅಂತಾರಾಷ್ಟ್ರೀಯ ಸ್ವರ್ಧೆ, 2026ರ ಬ್ರೆಜಿಲ್ ವಿಶ್ವ ಚೀಸ್ ಚಾಂಪಿಯನ್‌ಶಿಪ್‌ನಲ್ಲಿ ಗಮನಾರ್ಹ ಸಾಧನೆ ಮಾಡಿದ ಭಾರತೀಯ ಚೀಸ್ ಮೇಕರ್‌ ಗಳನ್ನು ಅಭಿನಂದಿಸಿದ್ದಾರೆ. ನಾಲ್ಕು ಭಾರತೀಯ ಉತ್ಪನ್ನಗಳು 1 ಸೂಪರ್ ಚಿನ್ನ, 2 ಚಿನ್ನ ಮತ್ತು 1 ಬೆಳ್ಳಿ ಸೇರಿದಂತೆ ನಾಲ್ಕು ಪದಕಗಳನ್ನು ಗೆದ್ದಿವೆ.

ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್

March 20th, 01:21 pm

ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಶ್ರೀ ವಿನಯ್ ಕುಮಾರ್ ಸಕ್ಸೇನಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಲಡಾಖ್‌ ಲೆಫ್ಟಿನೆಂಟ್ ಗವರ್ನರ್ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದರು

January 05th, 01:25 pm

ಲಡಾಖ್‌ ಲೆಫ್ಟಿನೆಂಟ್ ಗವರ್ನರ್ ಶ್ರೀ ಕವಿಂದರ್ ಗುಪ್ತಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

18ನೇ ಅಂತಾರಾಷ್ಟ್ರೀಯ ಖಗೋಳವಿಜ್ಞಾನ ಮತ್ತು ಖಗೋಳ ಭೌತಶಾಸ್ತ್ರ ಒಲಿಂಪಿಯಾಡ್‌ ಗಾಗಿ ಪ್ರಧಾನಮಂತ್ರಿಯವರ ವೀಡಿಯೋ ಸಂದೇಶ

August 12th, 04:34 pm

64 ದೇಶಗಳಿಂದ ಆಗಮಿಸಿರುವ 300 ಕ್ಕೂ ಹೆಚ್ಚು ತರುಣ ಪ್ರತಿಭೆಗಳ ಜೊತೆ ಸಂವಾದ ನಡೆಸಲು ನನಗೆ ಸಂತೋಷವಾಗುತ್ತಿದೆ. 18ನೇ ಅಂತಾರಾಷ್ಟ್ರೀಯ ಖಗೋಳ ವಿಜ್ಞಾನ ಮತ್ತು ಖಗೋಳ ಭೌತಶಾಸ್ತ್ರದ ಒಲಿಂಪಿಯಾಡ್‌ ಗೆ ನಿಮ್ಮೆಲ್ಲರನ್ನೂ ಭಾರತಕ್ಕೆ ಆತ್ಮೀಯವಾಗಿ ಸ್ವಾಗತಿಸುತ್ತೇನೆ. ಭಾರತದಲ್ಲಿ ಸಂಪ್ರದಾಯ ಮತ್ತು ಹೊಸತನ, ಆಧ್ಯಾತ್ಮಿಕತೆ ಮತ್ತು ವಿಜ್ಞಾನ, ಕುತೂಹಲ ಮತ್ತು ಸೃಜನಶೀಲತೆ ಒಂದಾಗುತ್ತವೆ. ಶತಮಾನಗಳಿಂದಲೂ ಭಾರತೀಯರು ಆಕಾಶವನ್ನು ವೀಕ್ಷಿಸುತ್ತಾ, ಅನೇಕ ದೊಡ್ಡ ಪ್ರಶ್ನೆಗಳನ್ನು ಕೇಳುತ್ತಾ ಬಂದಿದ್ದಾರೆ. ಉದಾಹರಣೆಗೆ, 5ನೇ ಶತಮಾನದಲ್ಲಿ, ಆರ್ಯಭಟ ಸೊನ್ನೆಯನ್ನು ಕಂಡುಹಿಡಿದರು. ಭೂಮಿಯು ತನ್ನದೇ ಅಕ್ಷದ ಮೇಲೆ ಸುತ್ತುತ್ತದೆ ಎಂದು ಹೇಳಿದ ಮೊದಲ ವ್ಯಕ್ತಿ ಕೂಡ ಇವರೇ. ಅಕ್ಷರಶಃ, ಅವರು ಸೊನ್ನೆಯಿಂದಲೇ ಇತಿಹಾಸ ಸೃಷ್ಟಿಸಿದರು!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 18ನೇ ಅಂತಾರಾಷ್ಟ್ರೀಯ ಖಗೋಳಶಾಸ್ತ್ರ ಮತ್ತು ಖಗೋಳ ಭೌತಶಾಸ್ತ್ರ ಒಲಿಂಪಿಯಾಡ್ ಉದ್ದೇಶಿಸಿ ಮಾತನಾಡಿದರು

August 12th, 04:33 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ 18 ನೇ ಅಂತಾರಾಷ್ಟ್ರೀಯ ಖಗೋಳಶಾಸ್ತ್ರ ಮತ್ತು ಖಗೋಳ ಭೌತಶಾಸ್ತ್ರ ಒಲಿಂಪಿಯಾಡ್ ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, ಪ್ರಧಾನಮಂತ್ರಿ ಅವರು 64 ದೇಶಗಳಿಂದ ಬಂದಿದ್ದ 300 ಕ್ಕೂ ಹೆಚ್ಚು ಪ್ರತಿನಿಧಿಗಳೊಂದಿಗೆ ಸಂಪರ್ಕ ಸಾಧಿಸಲು ಸಾಧ್ಯವಾಗಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು ಮತ್ತು ಅಂತರರಾಷ್ಟ್ರೀಯ ಒಲಿಂಪಿಯಾಡ್‌ಗಾಗಿ ಭಾರತಕ್ಕೆ ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದರು. ಭಾರತದಲ್ಲಿ, ಸಂಪ್ರದಾಯವು ನಾವೀನ್ಯತೆಯನ್ನು ಭೇಟಿ ಮಾಡುತ್ತದೆ, ಆಧ್ಯಾತ್ಮಿಕತೆಯು ವಿಜ್ಞಾನವನ್ನು ಸಂಗಮಿಸುತ್ತದೆ ಮತ್ತು ಕುತೂಹಲವು ಸೃಜನಶೀಲತೆಯನ್ನು ಭೇಟಿ ಮಾಡುತ್ತದೆ. ಶತಮಾನಗಳಿಂದ, ಭಾರತೀಯರು ಆಕಾಶವನ್ನು ಗಮನಿಸುತ್ತಿದ್ದಾರೆ ಮತ್ತು ದೊಡ್ಡ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ ಎಂದು ಶ್ರೀ ಮೋದಿ ಹೇಳಿದರು. 5 ನೇ ಶತಮಾನದಲ್ಲಿ ಶೂನ್ಯವನ್ನು ಕಂಡುಹಿಡಿದ ಮತ್ತು ಭೂಮಿಯು ತನ್ನ ಅಕ್ಷದ ಮೇಲೆ ತಿರುಗುತ್ತದೆ ಎಂದು ಮೊದಲು ಹೇಳಿದ ಆರ್ಯಭಟನ ಉದಾಹರಣೆಯನ್ನು ಅವರು ಉಲ್ಲೇಖಿಸಿದರು. ಅಕ್ಷರಶಃ, ಅವರು ಶೂನ್ಯದಿಂದ ಪ್ರಾರಂಭಿಸಿ ಇತಿಹಾಸವನ್ನು ನಿರ್ಮಿಸಿದರು! ಎಂಬುದರತ್ತ ಪ್ರಧಾನಮಂತ್ರಿ ಗಮನ ಸೆಳೆದರು.

ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಲಡಾಖ್ ನ ಲೆಫ್ಟಿನೆಂಟ್ ಗವರ್ನರ್

August 02nd, 07:13 pm

ಲಡಾಖ್‌ ನ ಲೆಫ್ಟಿನೆಂಟ್ ಗವರ್ನರ್ ಶ್ರೀ ಕವಿಂದರ್ ಗುಪ್ತಾ ಅವರು ಇಂದು ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

5ನೇ ಖೇಲೋ ಇಂಡಿಯಾ ವಿಂಟರ್ ಗೇಮ್ಸ್‌ ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಶುಭ ಹಾರೈಸಿದ ಪ್ರಧಾನಮಂತ್ರಿ

January 23rd, 07:10 pm

5ನೇ ಖೇಲೋ ಇಂಡಿಯಾ ವಿಂಟರ್ ಗೇಮ್ಸ್ 2025 ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶುಭ ಹಾರೈಸಿದರು.

ಜಮ್ಮು ಮತ್ತು ಕಾಶ್ಮೀರದ ಸೋನಾಮಾರ್ಗ್ ಸುರಂಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

January 13th, 12:30 pm

ಮೊದಲನೆಯದಾಗಿ, ದೇಶದ ಮತ್ತು ಜಮ್ಮು ಮತ್ತು ಕಾಶ್ಮೀರದ ಪ್ರಗತಿಗಾಗಿ ಅತ್ಯಂತ ಕಷ್ಟಕರ ಪರಿಸ್ಥಿತಿಗಳಲ್ಲಿ ಕೆಲಸ ಮಾಡಿದ, ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ಕಾರ್ಮಿಕರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ನಮ್ಮ ಏಳು ಕಾರ್ಮಿಕ ಸ್ನೇಹಿತರು ಪ್ರಾಣ ಕಳೆದುಕೊಂಡರು, ಆದರೆ ಇದು ನಮ್ಮ ಸಂಕಲ್ಪದಿಂದ ನಮ್ಮನ್ನು ವಿಮುಖಗೊಳಿಸಲಿಲ್ಲ, ನನ್ನ ಕಾರ್ಮಿಕ ಸ್ನೇಹಿತರು ಧೃತಿಗೆಡಲಿಲ್ಲ. ಯಾವ ಕಾರ್ಮಿಕರೂ ಮನೆಗೆ ಹಿಂತಿರುಗಲಿಲ್ಲ, ಈ ನನ್ನ ಕಾರ್ಮಿಕ ಸಹೋದರರು ಎಲ್ಲಾ ಸವಾಲುಗಳನ್ನು ಮೆಟ್ಟಿನಿಂತು ಈ ಕೆಲಸವನ್ನು ಪೂರ್ಣಗೊಳಿಸಿದ್ದಾರೆ. ಮತ್ತು ಇಂದು, ಮೊದಲನೆಯದಾಗಿ, ನಾವು ಕಳೆದುಕೊಂಡಿರುವ ನಮ್ಮ ಏಳು ಕಾರ್ಮಿಕರಿಗೆ ನಾನು ಶ್ರದ್ಧಾಂಜಲಿ ಅರ್ಪಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್‌ ಸುರಂಗವನ್ನು ಉದ್ಘಾಟಿಸಿದರು

January 13th, 12:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್‌ ಸುರಂಗವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರ ಮತ್ತು ಭಾರತದ ಅಭಿವೃದ್ಧಿಗಾಗಿ ಶ್ರಮಿಸಿದ ಮತ್ತು ತಮ್ಮ ಪ್ರಾಣವನ್ನು ಪಣಕ್ಕಿಟ್ಟ ಕಾರ್ಮಿಕರಿಗೆ ಧನ್ಯವಾದ ಅರ್ಪಿಸಿದರು. ಸವಾಲುಗಳ ಹೊರತಾಗಿಯೂ, ನಮ್ಮ ಸಂಕಲ್ಪವು ಚಂಚಲವಾಗಲಿಲ್ಲ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಕಾರ್ಮಿಕರ ಸಂಕಲ್ಪ ಮತ್ತು ಬದ್ಧತೆಗಾಗಿ ಮತ್ತು ಕೆಲಸವನ್ನು ಪೂರ್ಣಗೊಳಿಸಲು ಎಲ್ಲಾ ಅಡೆತಡೆಗಳನ್ನು ನಿವಾರಿಸಿದ್ದಕ್ಕಾಗಿ ಅವರು ಶ್ಲಾಘಿಸಿದರು. 7 ಕಾರ್ಮಿಕರ ನಿಧನಕ್ಕೆ ಅವರು ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿ ಅವರು ಜನವರಿ 13, 2025 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಸೋನಾಮಾರ್ಗ್ ಸುರಂಗ ಯೋಜನೆಯನ್ನು ಉದ್ಘಾಟಿಸಲಿದ್ದಾರೆ

January 11th, 05:41 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 13, 2025 ರಂದು ಜಮ್ಮು ಮತ್ತು ಕಾಶ್ಮೀರದ ಸೋನಾಮಾರ್ಗ್‌ಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11:45ರ ಸುಮಾರಿಗೆ, ಅವರು ಸೋನಾಮಾರ್ಗ್ ಸುರಂಗಕ್ಕೆ ಭೇಟಿ ನೀಡಲಿದ್ದು, ಆನಂತರ ಅದರ ಉದ್ಘಾಟನೆ ಕಾರ್ಯ ನಡೆಯಲಿದೆ. ಇದೇ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ.

ಐದು ಹೊಸ ಜಿಲ್ಲೆಗಳ ರಚನೆ ಹಿನ್ನೆಲೆಯಲ್ಲಿ ಲಡಾಖ್ ನಾಗರಿಕರಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ

August 26th, 12:54 pm

ಲಡಾಖ್ ನಲ್ಲಿ ಐದು ಹೊಸ ಜಿಲ್ಲೆಗಳ ರಚನೆ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಲ್ಲಿನ ನಾಗರಿಕರನ್ನು ಅಭಿನಂದಿಸಿದ್ದಾರೆ. ಹೊಸ ಜಿಲ್ಲೆಗಳಾದ ಝಂಸ್ಕಾರ್, ಡ್ರಾಸ್, ಶಾಮ್, ನುಬ್ರಾ ಮತ್ತು ಚಾಂಗ್ತಾಂಗ್ ಗಳು ಈಗ ಹೆಚ್ಚು ಕೇಂದ್ರೀಕೃತವಾಗಲಿದ್ದು, ಸೇವೆಗಳು ಮತ್ತು ಅವಕಾಶಗಳು ಜನರಿಗೆ ಇನ್ನಷ್ಟು ನಿಕಟವಾಗಲಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಲಡಾಖ್‌ನ ಲೆಫ್ಟಿನೆಂಟ್‌ ಗವರ್ನರ್‌ ಅವರಿಂದ ಪ್ರಧಾನ ಮಂತ್ರಿ ಭೇಟಿ

August 19th, 05:48 pm

ಲಡಾಖ್‌ ನ ಲೆಫ್ಟಿನೆಂಟ್‌ ಗವರ್ನರ್‌ ಬ್ರಿಗ್‌ (ಡಾ.) ಬಿ.ಡಿ. ಮಿಶ್ರಾ ಅವರು ನವ ದೆಹಲಿಯಲ್ಲಿಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

370 ಮತ್ತು 35(ಎ) ವಿಧಿಗಳನ್ನು ರದ್ದುಗೊಳಿಸಿ 5 ವರ್ಷಗಳನ್ನು ಪೂರೈಸಿದ ಪ್ರಧಾನಿ

August 05th, 03:27 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 370 ಮತ್ತು 35(ಎ) ವಿಧಿಗಳನ್ನು ರದ್ದುಗೊಳಿಸುವ ಸಂಸತ್ತಿನ 5 ವರ್ಷಗಳ ಹಳೆಯ ನಿರ್ಧಾರವನ್ನು ನೆನಪಿಸಿಕೊಂಡರು, ಇದು ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಗತಿ ಮತ್ತು ಸಮೃದ್ಧಿಯ ಹೊಸ ಯುಗದ ಆರಂಭಕ್ಕೆ ಕಾರಣವಾದ ಜಲಾನಯನ ಕ್ಷಣ ಎಂದು ಕರೆದರು. ಲಡಾಖ್