ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷ(ಕಳೇಬರ)ಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 03rd, 12:00 pm
ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಗಜೇಂದ್ರ ಸಿಂಗ್ ಶೇಖಾವತ್ ಜಿ, ಕಿರಣ್ ರಿಜಿಜು ಜಿ, ರಾಮದಾಸ್ ಅಠಾವಳೆ ಜಿ, ದೆಹಲಿಯ ಮುಖ್ಯಮಂತ್ರಿ ರಾವ್ ಇಂದರ್ಜಿತ್ ಜಿ, ದೆಹಲಿಯ ಎಲ್ಲಾ ಸಚಿವರೆ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ಸಕ್ಸೇನಾ ಜಿ, ಗೌರವಾನ್ವಿತ ರಾಜತಾಂತ್ರಿಕ ಸದಸ್ಯರೆ, ಬೌದ್ಧ ವಿದ್ವಾಂಸರು, ಧಮ್ಮ ಅನುಯಾಯಿಗಳು, ಮಹಿಳೆಯರೆ ಮತ್ತು ಮಹನೀಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು
January 03rd, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ರಾಯ್ ಪಿತೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ದಿ ಲೈಟ್ ಅಂಡ್ ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್ ಎಂಬ ಹೆಸರಿನ ಬೃಹತ್ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನೂರ ಇಪ್ಪತ್ತೈದು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಭಾರತದ ಪರಂಪರೆ ಮತ್ತು ಸಾಂಸ್ಕೃತಿಕ ಆಸ್ತಿ ಇಂದು ಮರಳಿ ಬಂದಿದೆ, ಎಂದು ಹರ್ಷ ವ್ಯಕ್ತಪಡಿಸಿದರು. ಇಂದಿನಿಂದ ಭಾರತದ ಜನತೆ ಭಗವಾನ್ ಬುದ್ಧನ ಈ ಪವಿತ್ರ ಅವಶೇಷಗಳನ್ನು ದರ್ಶಿಸಲು ಮತ್ತು ಅವರ ಆಶೀರ್ವಾದವನ್ನು ಪಡೆಯಲು ಸಾಧ್ಯವಾಗಲಿದೆ ಎಂದು ಅವರು ಒತ್ತಿ ಹೇಳಿದರು. ಈ ಮಂಗಳಕರ ಸಂದರ್ಭದಲ್ಲಿ ಉಪಸ್ಥಿತರಿದ್ದ ಎಲ್ಲಾ ಅತಿಥಿಗಳನ್ನು ಶ್ರೀ ಮೋದಿ ಅವರು ಸ್ವಾಗತಿಸಿ, ಶುಭಾಶಯಗಳನ್ನು ಕೋರಿದರು. ಬೌದ್ಧ ಪರಂಪರೆಯ ಭಿಕ್ಷುಗಳು ಮತ್ತು ಧರ್ಮಾಚಾರ್ಯರ ಉಪಸ್ಥಿತಿಯನ್ನು ಶ್ಲಾಘಿಸಿದ ಅವರು, ಅವರ ಸಮ್ಮುಖವು ಈ ಕಾರ್ಯಕ್ರಮಕ್ಕೆ ಹೊಸ ಚೈತನ್ಯವನ್ನು ನೀಡಿದೆ ಎಂದು ಗೌರವಪೂರ್ವಕವಾಗಿ ತಿಳಿಸಿದರು. 2026ರ ವರ್ಷದ ಆರಂಭದಲ್ಲಿಯೇ ನಡೆಯುತ್ತಿರುವ ಈ ಮಂಗಳಕರ ಆಚರಣೆಯು ಅತ್ಯಂತ ಸ್ಪೂರ್ತಿದಾಯಕವಾಗಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಭಗವಾನ್ ಬುದ್ಧನ ಆಶೀರ್ವಾದದೊಂದಿಗೆ, 2026ನೇ ವರ್ಷವು ಇಡೀ ಜಗತ್ತಿಗೆ ಶಾಂತಿ, ಸಮೃದ್ಧಿ ಮತ್ತು ಸಾಮರಸ್ಯದ ಹೊಸ ಯುಗವನ್ನು ತರಲಿ ಎಂದು ಅವರು ಹಾರೈಸಿದರು.The journey of solution for problems is the journey of Buddha : PM Modi
April 20th, 10:45 am
PM addressed the Global Buddhist Summit where he offered flowers to the statue of Lord Buddha and as a tribute he offers Chivar Dana to 19 monks. He reiterated the Buddhist principle of Buddha is beyond inpidual, It is a perception.ನವದೆಹಲಿಯಲ್ಲಿ ಜಾಗತಿಕ ಬೌದ್ಧ ಶೃಂಗಸಭೆಯ ಉದ್ಘಾಟನಾ ಅಧಿವೇಶನ ಉದ್ದೇಶಿಸಿ ಪ್ರಧಾನಿ ಭಾಷಣ
April 20th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಹೋಟೆಲ್ ಅಶೋಕದಲ್ಲಿ ನಡೆದ ಜಾಗತಿಕ ಬೌದ್ಧ ಶೃಂಗಸಭೆಯ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಪ್ರಧಾನಮಂತ್ರಿಯವರು ಛಾಯಾಚಿತ್ರ ಪ್ರದರ್ಶನದ ಮೂಲಕ ನಡೆದು ಬುದ್ಧನ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು. ಅವರು ಹತ್ತೊಂಬತ್ತು ಪ್ರಸಿದ್ಧ ಸನ್ಯಾಸಿಗಳಿಗೆ ಸನ್ಯಾಸಿ ಉಡುಪುಗಳನ್ನು (ಚಿವರ್ ದಾನ) ಅರ್ಪಿಸಿದರು.ನೇಪಾಳದಲ್ಲಿ 2566 ನೇ ಬುದ್ಧ ಜಯಂತಿ ಮತ್ತು ಲುಂಬಿನಿ ದಿನ 2022 ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಭಾಷಾಂತರ.
May 16th, 09:45 pm
ಈ ಹಿಂದಿನಂತೆ ವೈಶಾಖ ಪೂರ್ಣಿಮೆಯ ದಿನದಂದು ನನಗೆ ಭಗವಾನ್ ಬುದ್ಧ ಅವರಿಗೆ ಸಂಬಂಧಪಟ್ಟ ಸ್ಥಳಗಳಿಗೆ ಭೇಟಿ ನೀಡಲು ಮತ್ತು ಅವರಿಗೆ ಸಂಬಂಧಪಟ್ಟ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅವಕಾಶಗಳು ಲಭಿಸುತ್ತಿವೆ. ಮತ್ತು ಇಂದು ನನಗೆ ಭಾರತದ ಮಿತ್ರ ರಾಷ್ಟ್ರವಾದ ನೇಪಾಳದಲ್ಲಿರುವ ಭಗವಾನ್ ಬುದ್ಧನ ಜನ್ಮಸ್ಥಳ ಲುಂಬಿನಿಗೆ ಭೇಟಿ ನೀಡುವ ಸದವಕಾಶ ದೊರಕಿದೆ. ಕೆಲ ಸಮಯದ ಹಿಂದೆ ಮಾಯಾದೇವಿ ದೇವಾಲಯಕ್ಕೆ ಭೇಟಿ ನೀಡುವ ಅವಕಾಶ ದೊರಕಿರುವುದು ನನಗೆ ಮರೆಯಲಾಗದ ಸಂಗತಿ. ಭಗವಾನ್ ಬುದ್ಧ ಹುಟ್ಟಿದ ಸ್ಥಳದಲ್ಲಿರುವ ಶಕ್ತಿ, ಅಲ್ಲಿರುವ ಜಾಗೃತ ಪ್ರಜ್ಞೆ, ಮನಃಶಾಂತಿ ಒಂದು ವಿಭಿನ್ನ ಆನುಭವ. ಈ ಸ್ಥಳದಲ್ಲಿ 2014 ರಲ್ಲಿ ನನಗೆ ನೀಡಲಾದ ಮಹಬೋಧಿ ವೃಕ್ಷದ ಸಸಿ ಈಗ ಮರವಾಗಿ ಬೆಳೆಯುತ್ತಿರುವುದನ್ನು ನೋಡುವುದಕ್ಕೆ ನನಗೆ ಅಪಾರ ಸಂತೋಷವಾಗುತ್ತಿದೆ. .ನೇಪಾಳದ ಲುಂಬಿನಿಯಲ್ಲಿ ಬುದ್ಧ ಜಯಂತಿ ಆಚರಣೆ
May 16th, 03:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳದ ಲುಂಬಿನಿಯಲ್ಲಿರುವ ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರ ಮತ್ತು ಧ್ಯಾನ ಭವನದಲ್ಲಿ ನಡೆದ 2566ನೇ ಬುದ್ಧ ಜಯಂತಿ ಆಚರಣೆಯಲ್ಲಿ ಭಾಗವಹಿಸಿದರು. ಅವರೊಂದಿಗೆ ನೇಪಾಳದ ಪ್ರಧಾನ ಮಂತ್ರಿ ಗೌರವಾನ್ವಿತ ಶೇರ್ ಬಹದ್ದೂರ್ ದೇವುಬಾ ಮತ್ತು ಅವರ ಪತ್ನಿ ಡಾ. ಅರ್ಜು ರಾಣಾ ದೇವುಬಾ ಕೂಡ ಇದ್ದರು.ಪ್ರಧಾನಮಂತ್ರಿ ಅವರು ನೇಪಾಳದ ಲುಂಬಿನಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಂಕಿತ ಹಾಕಲಾದ ಮತ್ತು ವಿನಿಮಯ ಮಾಡಿಕೊಂಡ ಒಡಂಬಡಿಕೆಗಳು/ಒಪ್ಪಂದಗಳ ಪಟ್ಟಿ
May 16th, 02:43 pm
ಪ್ರಧಾನಮಂತ್ರಿ ಅವರು ನೇಪಾಳದ ಲುಂಬಿನಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಂಕಿತ ಹಾಕಲಾದ ಮತ್ತು ವಿನಿಮಯ ಮಾಡಿಕೊಂಡ ಒಡಂಬಡಿಕೆಗಳು/ಒಪ್ಪಂದಗಳ ಪಟ್ಟಿಅಧಿಕೃತ ಭೇಟಿಗಾಗಿ ನೇಪಾಳದ ಲುಂಬಿನಿಗೆ ಪ್ರಧಾನಮಂತ್ರಿಯವರ ಆಗಮನ
May 16th, 11:56 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬುದ್ಧ ಜಯಂತಿಯ ಶುಭ ಸಂದರ್ಭದಲ್ಲಿ ಅಧಿಕೃತ ಭೇಟಿಗಾಗಿ ಇಂದು ಬೆಳಗ್ಗೆ ನೇಪಾಳದ ಲುಂಬಿನಿಗೆ ಆಗಮಿಸಿದರು.ನೇಪಾಳದ ಲುಂಬಿನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಭೇಟಿ (16 ಮೇ 2022)
May 15th, 12:24 pm
PM Modi will be traveling to Lumbini in Nepal on 16 May 2022. PM Modi will offer prayers at the Mayadevi Temple as well as take. part in Shilanyas ceremony of India International Centre for Buddhist Culture & Heritage. He will also address a programme on Buddha Jayantiಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳದ ಲುಂಬಿನಿಗೆ ( 2022, ಮೇ 16ರಂದು) ಭೇಟಿ ನೀಡಲಿದ್ದಾರೆ
May 12th, 07:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಮೇ 16ರಂದು ಬುದ್ಧ ಪೂರ್ಣಿಮೆಯ ಸಂದರ್ಭದಲ್ಲಿ ನೇಪಾಳದ ಪ್ರಧಾನಮಂತ್ರಿ ಗೌರವಾನ್ವಿತ ಶೇರ್ ಬಹಾದುರ್ ದೇವುಬಾ ಅವರ ಆಹ್ವಾನದ ಮೇರೆಗೆ ಲುಂಬಿನಿಗೆ ಅಧಿಕೃತ ಭೇಟಿ ನೀಡಲಿದ್ದಾರೆ. 2014ರಿಂದೀಚೆಗೆ ಪ್ರಧಾನಮಂತ್ರಿ ಅವರು ನೇಪಾಳಕ್ಕೆ ನೀಡುತ್ತಿರುವ ಐದನೇ ಭೇಟಿ ಇದಾಗಿದೆ.ಉತ್ತರ ಪ್ರದೇಶದ ಕುಶಿನಗರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಷಣ
October 20th, 10:33 am
ಉತ್ತರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಜೀ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜೀ, ಶ್ರೀ ಕಿರೆನ್ ರಿಜಿಜು, ಶ್ರೀ ಕೆಶೆನ್ ರೆಡ್ಡಿ, ಜನರಲ್ ವಿ.ಕೆ. ಸಿಂಗ್, ಶ್ರೀ ಅರ್ಜುನ್ ರಾಮ್ ಮೇಘ್ವಾಲ್, ಶ್ರೀಪಾದ್ ನಾಯಿಕ್, ಶ್ರೀಮತಿ ಮೀನಾಕ್ಷಿ ಲೇಖಿ, ಉತ್ತರ ಪ್ರದೇಶ ಸಚಿವರಾದ ಶ್ರೀ ನಂದಗೋಪಾಲ್ ನಂದಿ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ವಿಜಯ್ ಕುಮಾರ್ ದುಬೆ, ಶಾಸಕರಾದ ಶ್ರೀ ರಜನೀಕಾಂತ್ ಮಣಿ ತ್ರಿಪಾಠಿ, ವಿವಿಧ ರಾಷ್ಟ್ರಗಳ ರಾಯಭಾರಿಗಳು ಮತ್ತು ದೂತವಾಸ ಅಧಿಕಾರಿಗಳು ಮತ್ತು ಇಲ್ಲಿ ಉಪಸ್ಥಿತರಿರುವ ಎಲ್ಲ ಜನಪ್ರತಿನಿಧಿಗಳೇ....ಪ್ರಧಾನ ಮಂತ್ರಿ ಅವರಿಂದ ಕುಶಿನಗರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲೋಕಾರ್ಪಣೆ
October 20th, 10:32 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಉತ್ತರ ಪ್ರದೇಶದ ಕುಶಿನಗರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಿದರು.Historic decisions taken by Cabinet to boost infrastructure across sectors
June 24th, 04:09 pm
Union Cabinet chaired by PM Narendra Modi took several landmark decisions, which will go a long way providing a much needed boost to infrastructure across sectors, which are crucial in the time of pandemic. The sectors include animal husbandry, urban infrastructure and energy sector.