From the seas to the skies, India is becoming increasingly secure and self-reliant: PM Modi in Mann Ki Baat

June 28th, 11:30 am

Addressing the 135th episode of Mann Ki Baat, PM Modi highlighted India's achievements in security and self-reliance. He spoke on a range of topics, including Atmanirbhar Bharat, International Yoga Day, insurance schemes, nature conservation, sports, culture and Vocal for Local. He also urged people to continue writing to him about inspiring efforts taking place in their local communities.

Prime Minister expresses grief over loss of lives due to wall collapse in Parbhani, Maharashtra

June 20th, 06:53 pm

The Prime Minister, Shri Narendra Modi has expressed deep sorrow over the loss of lives due to the collapse of a wall in Parbhani, Maharashtra.

ಮಹಾರಾಷ್ಟ್ರದ ಸೋಲಾಪುರ ಗ್ರಾಮಾಂತರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ

June 14th, 11:40 am

ಮಹಾರಾಷ್ಟ್ರದ ಸೋಲಾಪುರ ಗ್ರಾಮಾಂತರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಜೂನ್ 5 ರಂದು ಸೂರತ್ ಮತ್ತು ದಮನ್ ಗೆ ಪ್ರಧಾನಮಂತ್ರಿ ಅವರ ಭೇಟಿ

June 04th, 10:03 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜೂನ್ 5 ರಂದು ಗುಜರಾತ್ ಮತ್ತು ದಮನ್ ಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ಸುಮಾರು 2:30 ಕ್ಕೆ ಪ್ರಧಾನಮಂತ್ರಿ ಅವರು ಸೂರತ್ ಜಿಲ್ಲೆಯ ಹಜಿರಾಗೆ ಭೇಟಿ ನೀಡಿ, ಅಲ್ಲಿ ನಡೆಯುತ್ತಿರುವ ಕೈಗಾರಿಕಾ ಕಾರ್ಯಗಳು ಮತ್ತು ಮೂಲಸೌಕರ್ಯ ಯೋಜನೆಗಳನ್ನು ಪರಿಶೀಲಿಸಲಿದ್ದಾರೆ. ಮಧ್ಯಾಹ್ನ ಸುಮಾರು 4:15ಕ್ಕೆ ಪ್ರಧಾನಮಂತ್ರಿ ಅವರು ಸೂರತ್ ನಲ್ಲಿ ಸುಮಾರು ₹18,800 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಮಹಾರಾಷ್ಟ್ರದ ಮುಖ್ಯಮಂತ್ರಿ

May 28th, 01:59 pm

ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಸಾರ್ವಜನಿಕ ಖಾಸಗಿ ಸಹಭಾಗಿತ್ವದ (ಪಿಪಿಪಿ) ಅಡಿಯಲ್ಲಿ ಖಾಸಗಿ ಪಾಲುದಾರರನ್ನು ಒಳಗೊಂಡ ದೀರ್ಘಾವಧಿಯ ಪರವಾನಗಿಯ ಮೂಲಕ ನಾಗಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲ್ದರ್ಜೆ ಮತ್ತು ಆಧುನೀಕರಣಕ್ಕೆ ಸಂಪುಟ ಅನುಮೋದನೆ

May 13th, 03:41 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟವು, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಭೂಮಿಯನ್ನು ಎಂಐಎಲ್ (ಮಿಹಾನ್ ಇಂಡಿಯಾ ಲಿಮಿಟೆಡ್) ಗೆ ನೀಡಲಾಗಿರುವ ಗುತ್ತಿಗೆ ಅವಧಿಯನ್ನು 06.08.2039 ರ ನಂತರವೂ ವಿಸ್ತರಿಸಲು ಅನುಮೋದನೆ ನೀಡಿದೆ. ಇದು ವಾಣಿಜ್ಯ ಕಾರ್ಯಾಚರಣೆಯ ದಿನಾಂಕದಿಂದ (ಸಿಒಡಿ) 30 ವರ್ಷಗಳವರೆಗೆ ರಿಯಾಯಿತಿ ಪಡೆಯುವ ಸಂಸ್ಥೆಯಾದ ಜಿಎಂಆರ್ ನಾಗಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತಕ್ಕೆ (ಜಿ ಎನ್‌ ಐ ಎ ಎಲ್) ನಾಗ್ಪುರ ವಿಮಾನ ನಿಲ್ದಾಣದ ಪರವಾನಗಿ ನೀಡಲು ಎಂಐಎಲ್ ಗೆ ಅನುವು ಮಾಡಿಕೊಡುತ್ತದೆ.

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಗೋಡೆ ಕುಸಿತದಿಂದ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

May 12th, 11:30 pm

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಗೋಡೆ ಕುಸಿತ ದುರ್ಘಟನೆಯಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅವಘಡದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸಿದ ಪ್ರಧಾನಮಂತ್ರಿ, ಗಾಯಾಳುಗಳು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿದರು.

ಭಾರತ ಗಣರಾಜ್ಯ ಮತ್ತು ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ನಡುವಿನ ವರ್ಧಿತ ಸಮಗ್ರ ವ್ಯೂಹಾತ್ಮಕ ಪಾಲುದಾರಿಕೆಯ ಕುರಿತಾದ ಜಂಟಿ ಹೇಳಿಕೆ

May 06th, 05:24 pm

ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ವಿಯೆಟ್ನಾಂ ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಟೋ ಲಾಮ್ ಅವರು 2026ರ ಮೇ 05 ರಿಂದ ಮೇ 07 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನ ಕಾರ್ಯದರ್ಶಿ ಹಾಗೂ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಟೋ ಲಾಮ್ ಅವರೊಂದಿಗೆ ಉನ್ನತ ಮಟ್ಟದ ನಿಯೋಗ ಮತ್ತು ಪ್ರಬಲ ಉದ್ಯಮಿಗಳ ನಿಯೋಗವು ಆಗಮಿಸಿತ್ತು.

ಗಂಗೋತ್ರಿಯಿಂದ ಗಂಗಾಸಾಗರದವರೆಗೆ... ಎಲ್ಲೆಡೆ ಕಮಲ ಅರಳುತ್ತಿದೆ: ಬಿಜೆಪಿ ಕೇಂದ್ರ ಕಚೇರಿಯಿಂದ ಪ್ರಧಾನಿ ಮೋದಿ

May 04th, 07:01 pm

ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಭರ್ಜರಿ ವಿಜಯಗಳ ನಂತರ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಕ್ಷಣವನ್ನು ಐತಿಹಾಸಿಕ, ಭಾವನಾತ್ಮಕ ಮತ್ತು ಪ್ರಜಾಪ್ರಭುತ್ವ ಮತ್ತು ಕಾರ್ಯಕ್ಷಮತೆ ಆಧಾರಿತ ಆಡಳಿತದ ಮೇಲಿನ ನಂಬಿಕೆಯ ಪ್ರಬಲ ದೃಢೀಕರಣ ಎಂದು ಕರೆದರು. ಧೋತಿಯೊಂದಿಗೆ ಸಾಂಪ್ರದಾಯಿಕ ಬಂಗಾಳಿ ಉಡುಪನ್ನು ಧರಿಸಿದ್ದ ಪ್ರಧಾನಿಯವರ ನೋಟವು ಆಳವಾದ ಸಾಂಸ್ಕೃತಿಕ ಸಂಪರ್ಕವನ್ನು ಪ್ರತಿಬಿಂಬಿಸುತ್ತದೆ ಮತ್ತು ಬಂಗಾಳದ ಹೆಗ್ಗುರುತು ಜನಾದೇಶದ ಮಹತ್ವವನ್ನು ಸಂಕೇತಿಸುತ್ತದೆ.

ರಾಜ್ಯಗಳಾದ್ಯಂತ ಭರ್ಜರಿ ಜಯಗಳಿಸಿದ ನಂತರ ಪ್ರಧಾನಿ ಮೋದಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಭಾಷಣ ಮಾಡಿದರು

May 04th, 07:00 pm

ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಭರ್ಜರಿ ವಿಜಯಗಳ ನಂತರ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಕ್ಷಣವನ್ನು ಐತಿಹಾಸಿಕ, ಭಾವನಾತ್ಮಕ ಮತ್ತು ಪ್ರಜಾಪ್ರಭುತ್ವ ಮತ್ತು ಕಾರ್ಯಕ್ಷಮತೆ ಆಧಾರಿತ ಆಡಳಿತದ ಮೇಲಿನ ನಂಬಿಕೆಯ ಪ್ರಬಲ ದೃಢೀಕರಣ ಎಂದು ಕರೆದರು. ಧೋತಿಯೊಂದಿಗೆ ಸಾಂಪ್ರದಾಯಿಕ ಬಂಗಾಳಿ ಉಡುಪನ್ನು ಧರಿಸಿದ್ದ ಪ್ರಧಾನಿಯವರ ನೋಟವು ಆಳವಾದ ಸಾಂಸ್ಕೃತಿಕ ಸಂಪರ್ಕವನ್ನು ಪ್ರತಿಬಿಂಬಿಸುತ್ತದೆ ಮತ್ತು ಬಂಗಾಳದ ಹೆಗ್ಗುರುತು ಜನಾದೇಶದ ಮಹತ್ವವನ್ನು ಸಂಕೇತಿಸುತ್ತದೆ.

ಮಹಾರಾಷ್ಟ್ರ ದಿನದಂದು ಮಹಾರಾಷ್ಟ್ರದ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ

May 01st, 09:14 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರ ದಿನದ ಸಂದರ್ಭದಲ್ಲಿ ಮಹಾರಾಷ್ಟ್ರದ ಜನತೆಗೆ ಶುಭ ಕೋರಿದ್ದಾರೆ.

ಏಪ್ರಿಲ್ 28-29 ರಂದು ಉತ್ತರ ಪ್ರದೇಶಕ್ಕೆ ಪ್ರಧಾನಮಂತ್ರಿ ಭೇಟಿ

April 26th, 03:46 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 28-29 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 28 ರಂದು ಸಂಜೆ 5 ಗಂಟೆಗೆ ಪ್ರಧಾನಮಂತ್ರಿಯವರು ಮಹಿಳಾ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ, ಅವರು ವಾರಣಾಸಿಯಲ್ಲಿ ಸುಮಾರು 6,350 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಮನ್ ಕಿ ಬಾತ್ ನಲ್ಲಿ 2027 ರ ಡಿಜಿಟಲ್ ಜನಗಣತಿಯನ್ನು ಯಶಸ್ವಿಗೊಳಿಸುವಂತೆ ಪ್ರಧಾನಿ ಮೋದಿ ದೇಶವಾಸಿಗಳನ್ನು ಕೋರಿದ್ದಾರೆ

April 26th, 11:30 am

ಈ ತಿಂಗಳ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಪರಮಾಣು ಮತ್ತು ಪವನ ಇಂಧನ ಕ್ಷೇತ್ರಗಳಲ್ಲಿ ಭಾರತದ ಪ್ರಗತಿಯನ್ನು ಎತ್ತಿ ತೋರಿಸಿದರು. ಭಗವಾನ್ ಬುದ್ಧನ ಬೋಧನೆಗಳು, ಬೀಟಿಂಗ್ ರಿಟ್ರೀಟ್ ಸಮಾರಂಭ, ಪ್ರಕೃತಿ ಸಂರಕ್ಷಣೆ, ಬಿದಿರು ವಲಯ, ಪ್ರಾಚೀನ ಗ್ರಂಥಗಳು ಮತ್ತು ಗಣಿತ ಒಲಿಂಪಿಯಾಡ್ ಕಾರ್ಯಕ್ರಮ ಸೇರಿದಂತೆ ಹಲವಾರು ಪ್ರಮುಖ ವಿಷಯಗಳನ್ನು ಅವರು ಸ್ಪರ್ಶಿಸಿದರು. ನಡೆಯುತ್ತಿರುವ ಡಿಜಿಟಲ್ ಜನಗಣತಿ ಅಭಿಯಾನದ ಬಗ್ಗೆಯೂ ಪ್ರಧಾನಿ ಮಾತನಾಡಿದರು ಮತ್ತು ಪ್ರತಿಯೊಬ್ಬರೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಒತ್ತಾಯಿಸಿದರು.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಮಹಾರಾಷ್ಟ್ರ ರಾಜ್ಯಪಾಲರು

March 25th, 12:40 pm

ಮಹಾರಾಷ್ಟ್ರ ರಾಜ್ಯಪಾಲರಾದ ಶ್ರೀ ಜಿಷ್ಣು ದೇವ ವರ್ಮಾ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

Cabinet approves 4-laning of Badnawar–Timarwani NH-752D stretch of the Delhi Mumbai expressway in Madhya Pradesh

March 10th, 04:23 pm

The Cabinet Committee on Economic Affairs, chaired by PM Modi, has approved the development of a 4-lane corridor from Badnawar to Timarwani worth ₹3,839.42 crore. It will provide connectivity from Ujjain to the Timarwani interchange at the Delhi-Mumbai Expressway (DME). This will lower logistics costs, facilitate efficient movement of raw materials and finished goods and strengthen access to industrial hubs and MMLPs.

ಭಾರತ-ಕೆನಡಾ ಸಿಇಒ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ

March 02nd, 02:30 pm

ಭಾರತ - ಕೆನಡಾ ಸಿಇಒ ವೇದಿಕೆಯಲ್ಲಿ ನಿಮ್ಮೆಲ್ಲರೊಂದಿಗೆ ಸೇರಲು ನನಗೆ ಸಂತೋಷವಾಗುತ್ತಿದೆ. ತಮ್ಮ ಸಕಾರಾತ್ಮಕ ಆಲೋಚನೆಗಳನ್ನು ಹಂಚಿಕೊಂಡಿದ್ದಕ್ಕಾಗಿ ನಾನು ಪ್ರಧಾನಮಂತ್ರಿ ಕಾರ್ನೆ ಅವರಿಗೆ ವಿಶೇಷ ಧನ್ಯವಾದಗಳನ್ನು ಅರ್ಪಿಸುತ್ತೇನೆ.

ನವಿ ಮುಂಬೈನಲ್ಲಿ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಶಹೀದಿ ಸಮಾಗಮದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾಡಿದ ಭಾಷಣ

March 01st, 06:28 pm

ಜೋ ಬೋಲೆ ಸೋ ನಿಹಾಲ್, ಸತ್ ಶ್ರೀ ಅಕಾಲ್! ಇಂದು, ನಾವು 'ಹಿಂದ್ ದಿ ಚಾದರ್' ಶ್ರೀ ಗುರು ತೇಜ್ ಬಹದ್ದೂರ್ ಸಾಹಿಬ್ ಅವರ 350ನೇ ಶಹೀದಿ ಸಮಾಗಮದಂದು ಭಕ್ತಿಪೂರ್ವಕವಾಗಿ ನೆನಪಿಸಿಕೊಳ್ಳುತ್ತಿದ್ದೇವೆ. ಈ ಹುತಾತ್ಮರ ವಾರ್ಷಿಕೋತ್ಸವದಲ್ಲಿ ಹಾಜರಿರುವ ಎಲ್ಲರಿಗೂ ನನ್ನ ನಮನಗಳು.

PM Modi addresses 350th Shaheedi Samagam of Sri Guru Teg Bahadur Ji; highlights initiatives for the Sikh community and social unity

March 01st, 06:00 pm

PM Modi addressed the 350th Martyrdom Year (Shaheedi Samagam) of ‘Hind di Chadar’ Sri Guru Teg Bahadur Sahib Ji. Paying his respects, the PM stated that today we all remember the great Guru on this significant anniversary and expressed that it is a matter of great fortune to be part of such a historic and sacred event.

ಮಹಾರಾಷ್ಟ್ರದ ನಾಗ್ಪುರದ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಆಗಿರುವ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

March 01st, 12:09 pm

ಮಹಾರಾಷ್ಟ್ರದ ನಾಗ್ಪುರದ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟಕ್ಕೆ ಪ್ರಧಾನಮಂತ್ರಿಯವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಕೆನಡಾ ಪ್ರಧಾನಮಂತ್ರಿ ಅವರ ಭಾರತ ಭೇಟಿ

February 26th, 10:40 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಕೆನಡಾ ಪ್ರಧಾನಮಂತ್ರಿ ಮಾನ್ಯ ಮಾರ್ಕ್ ಕಾರ್ನಿ ಅವರು 2026ರ ಫೆಬ್ರವರಿ 27 ರಿಂದ ಮಾರ್ಚ್ 2 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ. ಇದು ಪ್ರಧಾನಮಂತ್ರಿ ಕಾರ್ನಿ ಅವರ ಮೊದಲ ಅಧಿಕೃತ ಭಾರತ ಭೇಟಿಯಾಗಲಿದೆ.