Towards 2030: A Joint India-European Union Comprehensive Strategic Agenda
January 27th, 06:48 pm
The Joint India-EU Comprehensive Strategic Agenda, endorsed at the 16th India-EU Summit held on 27 January 2026 in New Delhi, aims to further reinforce the strategic partnership by broadening, deepening and better coordinating EU-India cooperation to deliver mutually beneficial, concrete and transformative outcomes for both partners and for the wider world.India - EU Joint Statement on the State Visit of European Council President and European Commission President to India and the 16th India-EU Summit
January 27th, 06:15 pm
At the invitation of PM Modi, European Council President António Costa and European Commission President Ursula von der Leyen paid a State Visit to India as Chief Guests for the 77th Republic Day of India. During the visit, the leaders hailed the successful conclusion of negotiations on the landmark India–EU FTA and adopted the “Towards 2030: India–EU Joint Comprehensive Strategic Agenda.”ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀಲಂಕಾದ ಅಧ್ಯಕ್ಷರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು
December 01st, 08:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀಲಂಕಾ ಪ್ರಜಾಸತ್ತಾತ್ಮಕ ಸಮಾಜವಾದಿ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಅನುರ ಕುಮಾರ ದಿಸಾನಾಯಕೆ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.ಶ್ರೀಲಂಕಾದಲ್ಲಿ ದಿತ್ವಾ ಚಂಡಮಾರುತದಿಂದ ಉಂಟಾದ ಹಾನಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ
November 28th, 03:37 pm
ದಿತ್ವಾ ಚಂಡಮಾರುತದಿಂದ ಉಂಟಾದ ವಿನಾಶದಿಂದ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಶ್ರೀಲಂಕಾದ ಜನರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಹೃತ್ಪೂರ್ವಕ ಸಂತಾಪ ಸೂಚಿಸಿದ್ದಾರೆ. ಎಲ್ಲಾ ದಿತ್ವಾ ಚಂಡಮಾರುತದಿಂದ ಪೀಡಿತ ಕುಟುಂಬಗಳ ಸುರಕ್ಷತೆ, ಸಾಂತ್ವನ ಮತ್ತು ತ್ವರಿತ ಚೇತರಿಕೆಗಾಗಿ ಅವರು ಪ್ರಾರ್ಥಿಸಿದ್ದಾರೆ.ಐ.ಎನ್.ಎಸ್ ವಿಕ್ರಾಂತ್ ನಲ್ಲಿ ಸಶಸ್ತ್ರ ಪಡೆಗಳೊಂದಿಗೆ ದೀಪಾವಳಿ ಆಚರಣೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಭಾಷಣ
October 20th, 10:30 am
ಇಂದು ಅದ್ಭುತ ದಿನ, ಈ ಕ್ಷಣವನ್ನು ಮರೆಯಲಾಗದು, ಇವತ್ತಿನ ಈ ದೃಶ್ಯ ಅಸಾಧಾರಣವಾಗಿದೆ. ನನ್ನ ಒಂದು ಬದಿಯಲ್ಲಿ ವಿಶಾಲವಾದ ಅಮಿತ ಸಾಗರವಿದೆ, ಇನ್ನೊಂದು ಬದಿಯಲ್ಲಿ ಭಾರತ ಮಾತೆಯ ಧೈರ್ಯಶಾಲಿ ಸೈನಿಕರ ಅಪಾರ ಶಕ್ತಿಯೇ ಇದೆ. ನನ್ನ ಒಂದು ಬದಿಯಲ್ಲಿ ಅನಂತ ದಿಗಂತ ಮತ್ತು ಅಂತ್ಯ ಕಾಣದ ಆಗಸವಿದೆ, ಇನ್ನೊಂದು ಬದಿಯಲ್ಲಿ ತನ್ನೊಳಗೆ ಅನಂತ ಶಕ್ತಿಯನ್ನು ಸಾಕಾರಗೊಳಿಸುವ ಪ್ರಬಲ ಮತ್ತು ಭವ್ಯವಾದ ಐಎನ್ಎಸ್ ವಿಕ್ರಾಂತ್ ನೆಲೆ ನಿಂತಿದೆ. ಸಾಗರ ನೀರಿನ ಮೇಲೆ ಸೂರ್ಯನ ಬೆಳಕಿನ ಹೊಳಪು, ಒಂದು ರೀತಿಯಲ್ಲಿ, ನಮ್ಮ ಧೈರ್ಯಶಾಲಿ ಸೈನಿಕರು ಬೆಳಗಿದ ದೀಪಾವಳಿ ದೀಪಗಳಂತೆ ಕಾಣುತ್ತಿದ್ದಾರೆ. ಇವು ನಮ್ಮ ದೈವಿಕ ಬೆಳಕಿನ ಹಾರಗಳಾಗಿವೆ. ಈ ಬಾರಿ ನಾನು ನಮ್ಮ ನೌಕಾಪಡೆಯ ಅಪ್ರತಿಮ ಯೋಧರ ನಡುವೆ ದೀಪಾವಳಿಯ ಪವಿತ್ರ ಹಬ್ಬ ಆಚರಿಸುತ್ತಿರುವುದು ನನ್ನ ಪಾಲಿನ ದೊಡ್ಡ ಅದೃಷ್ಟವೇ ಆಗಿದೆ.PM Modi celebrates Diwali on board the INS Vikrant
October 20th, 10:00 am
In his address to the armed forces personnel on board INS Vikrant, PM Modi extended heartfelt Diwali greetings to the countrymen. He highlighted that, inspired by Chhatrapati Shivaji Maharaj, the Indian Navy has adopted a new flag. Recalling various operations, the PM emphasized that India stands ready to provide humanitarian assistance anywhere in the world. He also noted that over 100 districts have now fully emerged from Maoist terror.ಮಾರಿಷಸ್ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
September 11th, 12:30 pm
ನನ್ನ ಸಂಸದೀಯ ಕ್ಷೇತ್ರಕ್ಕೆ ನಿಮ್ಮನ್ನು ಸ್ವಾಗತಿಸುವುದು ನನಗೆ ಹೆಮ್ಮೆಯ ವಿಷಯವಾಗಿದೆ. ಕಾಶಿಯು ಸದಾ ಭಾರತದ ನಾಗರಿಕತೆ ಮತ್ತು ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿದೆ.ಸೆಪ್ಟೆಂಬರ್ 11 ರಂದು ಉತ್ತರ ಪ್ರದೇಶ ಮತ್ತು ಉತ್ತರಾಖಂಡಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
September 10th, 01:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 11 ರಂದು ಉತ್ತರ ಪ್ರದೇಶ ಮತ್ತು ಉತ್ತರಾಖಂಡಕ್ಕೆ ಭೇಟಿ ನೀಡಲಿದ್ದಾರೆ.ಫಿಲಿಪ್ಪೀನ್ಸ್ ಅಧ್ಯಕ್ಷರೊಂದಿಗೆ ಜಂಟಿ ಮಾಧ್ಯಮ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಮಾಧ್ಯಮ ಹೇಳಿಕೆಯ ಕನ್ನಡ ಅನುವಾದ
August 05th, 11:06 am
ಮೊದಲನೆಯದಾಗಿ, ನಾನು ಅಧ್ಯಕ್ಷರನ್ನು ಮತ್ತು ಅವರ ನಿಯೋಗವನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಈ ವರ್ಷ, ಭಾರತ ಮತ್ತು ಫಿಲಿಪ್ಪೀನ್ಸ್ ರಾಜತಾಂತ್ರಿಕ ಸಂಬಂಧಗಳ 75ನೇ ವರ್ಷವನ್ನು ಆಚರಿಸುತ್ತಿವೆ. ಮತ್ತು ಈ ಸಂದರ್ಭದಲ್ಲಿ, ಈ ಭೇಟಿಯು ವಿಶೇಷ ಮಹತ್ವವನ್ನು ಪಡೆದಿದೆ. ನಮ್ಮ ರಾಜತಾಂತ್ರಿಕ ಸಂಬಂಧಗಳು ಇತ್ತೀಚಿನವಾದರೂ, ನಮ್ಮ ನಾಗರಿಕ ಸಂಪರ್ಕವು ಪ್ರಾಚೀನ ಕಾಲದಿಂದಲೂ ಇದೆ. ರಾಮಾಯಣದ ಫಿಲಿಪ್ಪೀನ್ಸ್ ಆವೃತ್ತಿ - ಮಹಾರಾಡಿಯಾ ಲಾವಾನಾ ನಮ್ಮ ಆಳವಾಗಿ ಬೇರೂರಿರುವ ಸಾಂಸ್ಕೃತಿಕ ಬಂಧಕ್ಕೆ ಜೀವಂತ ಪುರಾವೆಯಾಗಿದೆ. ಇತ್ತೀಚೆಗೆ ಬಿಡುಗಡೆಯಾದ ಅಂಚೆ ಚೀಟಿಗಳು, ಎರಡೂ ದೇಶಗಳ ರಾಷ್ಟ್ರೀಯ ಹೂವುಗಳನ್ನು ಒಳಗೊಂಡಿದ್ದು, ನಮ್ಮ ಸ್ನೇಹದ ಪರಿಮಳವನ್ನು ಸುಂದರವಾಗಿ ಸಂಕೇತಿಸುತ್ತವೆ.ಮಾಲ್ಡೀವ್ಸ್ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
July 25th, 08:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಲೆಯಲ್ಲಿರುವ ಅಧ್ಯಕ್ಷರ ಕಚೇರಿಯಲ್ಲಿ ಮಾಲ್ಡೀವ್ಸ್ ಗಣರಾಜ್ಯದ ಘನತೆವೆತ್ತ ಅಧ್ಯಕ್ಷರಾದ ಡಾ. ಮೊಹಮ್ಮದ್ ಮುಯಿಝು ಅವರನ್ನು ಭೇಟಿಯಾದರು. ಸಭೆಗೂ ಮುನ್ನ, ಅಧ್ಯಕ್ಷ ಮುಯಿಝು ಅವರು ಪ್ರಧಾನ ಮಂತ್ರಿಯವರನ್ನು ಬರಮಾಡಿಕೊಂಡು ಗಣರಾಜ್ಯ ಚೌಕದಲ್ಲಿ ಅವರಿಗೆ ಔಪಚಾರಿಕ ಸ್ವಾಗತ ನೀಡಿದರು. ಸಭೆಯು ಆತ್ಮೀಯವಾಗಿತ್ತು ಮತ್ತು ಎರಡೂ ದೇಶಗಳ ನಡುವಿನ ಆಳವಾದ ಸ್ನೇಹವನ್ನು ದೃಢೀಕರಿಸಿತು.ಮಾಲ್ಡೀವ್ಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
July 25th, 06:00 pm
ಮೊಟ್ಟ ಮೊದಲನೆಯದಾಗಿ ಎಲ್ಲಾ ಭಾರತೀಯರ ಪರವಾಗಿ, 60ನೇ ಸ್ವಾತಂತ್ರ್ಯೋತ್ಸವದ ಐತಿಹಾಸಿಕ ಸಂದರ್ಭದಲ್ಲಿ ಮಾಲ್ಡೀವ್ಸ್ನ ಗೌರವಾನ್ವಿತ ಅಧ್ಯಕ್ಷರು ಮತ್ತು ಜನರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಪ್ರಧಾನಿಯವರ ಯುನೈಟೆಡ್ ಕಿಂಗ್ಡಮ್ ಮತ್ತು ಮಾಲ್ಡೀವ್ಸ್ ಭೇಟಿ (ಜುಲೈ 23 - 26, 2025)
July 20th, 10:49 pm
ಪ್ರಧಾನಿ ಮೋದಿ ಜುಲೈ 23 - 26 ರವರೆಗೆ ಯುಕೆಗೆ ಅಧಿಕೃತ ಭೇಟಿ ಮತ್ತು ಮಾಲ್ಡೀವ್ಸ್ಗೆ ರಾಜ್ಯ ಭೇಟಿ ನೀಡಲಿದ್ದಾರೆ. ಅವರು ಪ್ರಧಾನಿ ಸ್ಟಾರ್ಮರ್ ಅವರೊಂದಿಗೆ ವ್ಯಾಪಕ ಚರ್ಚೆಗಳನ್ನು ನಡೆಸಲಿದ್ದಾರೆ ಮತ್ತು ಅವರು ಸಿಎಸ್ಪಿಯ ಪ್ರಗತಿಯನ್ನು ಸಹ ಪರಿಶೀಲಿಸಲಿದ್ದಾರೆ. ಜುಲೈ 26 ರಂದು ಮಾಲ್ಡೀವ್ಸ್ನ 60 ನೇ ಸ್ವಾತಂತ್ರ್ಯ ವಾರ್ಷಿಕೋತ್ಸವದ ಆಚರಣೆಯಲ್ಲಿ ಪ್ರಧಾನಿ ಮೋದಿ 'ಗೌರವ ಅತಿಥಿ'ಯಾಗಿರುತ್ತಾರೆ. ಅವರು ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು ಅವರನ್ನು ಭೇಟಿ ಮಾಡಲಿದ್ದಾರೆ ಮತ್ತು ಪರಸ್ಪರ ಆಸಕ್ತಿಯ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ.