ವಾರಣಾಸಿಯಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ/ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಮಂತ್ರಿಯ ಅವರ ಭಾಷಣ
April 11th, 11:00 am
ವೇದಿಕೆಯಲ್ಲಿ ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್; ಮುಖ್ಯಮಂತ್ರಿ, ಗೌರವಾನ್ವಿತ ಶ್ರೀ ಯೋಗಿ ಆದಿತ್ಯನಾಥ್; ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್; ಹಾಜರಿದ್ದ ಗೌರವಾನ್ವಿತ ಮಂತ್ರಿಗಳು; ಇತರ ಸಾರ್ವಜನಿಕ ಪ್ರತಿನಿಧಿಗಳು; ಬನಾಸ್ ಡೈರಿಯ ಅಧ್ಯಕ್ಷ ಶಂಕರ್ ಭಾಯ್ ಚೌಧರಿ; ಮತ್ತು ತಮ್ಮ ಆಶೀರ್ವಾದವನ್ನು ಅರ್ಪಿಸಲು ಇಷ್ಟು ದೊಡ್ಡ ಸಂಖ್ಯೆಯಲ್ಲಿಇಲ್ಲಿ ನೆರೆದಿರುವ ನನ್ನ ಪ್ರೀತಿಯ ಕುಟುಂಬ ಸದಸ್ಯರೆಲ್ಲರೂ- ನಮ್ಮ ಕಾಶಿ ಕುಟುಂಬದ ಪ್ರೀತಿಯ ಜನರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು. ಈ ಸಂದರ್ಭದಲ್ಲಿ ನಾನು ವಿನಮ್ರತೆಯಿಂದ ನಿಮ್ಮ ಆಶೀರ್ವಾದವನ್ನು ಕೋರುತ್ತೇನೆ. ಈ ಅಗಾಧ ಪ್ರೀತಿಗೆ ನಾನು ನಿಜವಾಗಿಯೂ ಋುಣಿಯಾಗಿದ್ದೇನೆ. ಕಾಶಿ ನನ್ನದು, ನಾನು ಕಾಶಿಗೆ ಸೇರಿದವನು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ 3,880 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
April 11th, 10:49 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ 3,880 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಶಿಯೊಂದಿಗಿನ ತಮ್ಮ ಆಳವಾದ ಸಂಬಂಧವನ್ನು ಎತ್ತಿ ತೋರಿಸಿದರು, ತಮಗೆ ಕುಟುಂಬದವರು ಮತ್ತು ಈ ಪ್ರದೇಶದ ಜನರು ನೀಡಿದ ಆಶೀರ್ವಾದಕ್ಕಾಗಿ ಅವರಿಗೆ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದರು ಮತ್ತು ತಮಗೆ ನೀಡಿರುವ ಪ್ರೀತಿ ಮತ್ತು ಬೆಂಬಲವನ್ನು ಶ್ಲಾಘಿಸಿದರು. ಈ ಪ್ರೀತಿಗೆ ತಾವು ಋಣಿಯಾಗಿರುವುದಾಗಿ ಅವರು ಒತ್ತಿ ಹೇಳಿದರು, ಕಾಶಿ ತಮ್ಮದು ಮತ್ತು ತಾವು ಕಾಶಿಗೆ ಸೇರಿದವರು ಎಂದು ಹೇಳಿದರು. ನಾಳೆ ಹನುಮಾನ್ ಜಯಂತಿಯ ಶುಭ ಸಂದರ್ಭ ಎಂದು ಹೇಳಿದ ಶ್ರೀ ಮೋದಿ, ಕಾಶಿಯಲ್ಲಿ ಸಂಕಟ ಮೋಚನ ಮಹಾರಾಜರ ಸನ್ನಿಧಿಗೆ ಭೇಟಿ ನೀಡುವ ಅವಕಾಶ ಸಿಕ್ಕಿದ್ದು ತಮಗೆ ದೊರೆತ ಗೌರವ ಎಂದರು. ಹನುಮಾನ್ ಜಯಂತಿಗೂ ಮುನ್ನ, ಕಾಶಿಯ ಜನರು ಅಭಿವೃದ್ಧಿಯ ಹಬ್ಬವನ್ನು ಆಚರಿಸಲು ಹೇಗೆ ಒಗ್ಗೂಡಿದ್ದಾರೆ ಎಂಬುದನ್ನು ಅವರು ಎತ್ತಿ ತೋರಿಸಿದರು.ಮಹಾತ್ಮ ಫುಲೆ ಅವರ ಜನ್ಮ ದಿನಾಚರಣೆಯಂದು ಪ್ರಧಾನಮಂತ್ರಿ ಮೋದಿ ಗೌರವ ನಮನ
April 11th, 08:55 am
ಇಂದು ಮಹಾತ್ಮ ಫುಲೆ ಅವರ ಜನ್ಮ ದಿನಾಚರಣೆ ಪ್ರಯುಕ್ತ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ. ಮಹಾತ್ಮ ಫುಲೆ ಅವರು ಮಾನವೀಯತೆಯ ನಿಜವಾದ ಸೇವಕ ಎಂದು ಶ್ಲಾಘಿಸಿದ್ದಾರೆ.ನಮ್ಮ ಭಾಷೆ ನಮ್ಮ ಸಂಸ್ಕೃತಿಯ ವಾಹಕ: ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ಪ್ರಧಾನಿ ಮೋದಿ
February 21st, 05:00 pm
ಪ್ರಧಾನಿ ಮೋದಿ ನವದೆಹಲಿಯಲ್ಲಿ 98 ನೇ ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದರು. ರಾಷ್ಟ್ರವು ಛತ್ರಪತಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕದ 350 ನೇ ವಾರ್ಷಿಕೋತ್ಸವ, ಪುಣ್ಯಶ್ಲೋಕ್ ಅಹಲ್ಯಾಬಾಯಿ ಹೋಳ್ಕರ್ ಅವರ 300 ನೇ ಜನ್ಮ ವಾರ್ಷಿಕೋತ್ಸವ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರಯತ್ನಗಳಿಂದ ರಚಿಸಲಾದ ನಮ್ಮ ಸಂವಿಧಾನದ 75 ನೇ ವಾರ್ಷಿಕೋತ್ಸವವನ್ನು ವೀಕ್ಷಿಸುತ್ತಿರುವ ಮಹತ್ವದ ಸಮಯದಲ್ಲಿ ಸಮ್ಮೇಳನ ನಡೆಯುತ್ತಿದೆ ಎಂದು ಶ್ರೀ ಮೋದಿ ಎತ್ತಿ ತೋರಿಸಿದರು.98ನೇ ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
February 21st, 04:30 pm
1878ರಲ್ಲಿ ಮೊದಲ ಆವೃತ್ತಿಯಿಂದ ಇಲ್ಲಿಯವರೆಗೆ, ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನವು 147 ವರ್ಷಗಳ ಭಾರತದ ಪ್ರಯಾಣಕ್ಕೆ ಸಾಕ್ಷಿಯಾಗಿದೆ ಎಂದು ಶ್ರೀ ಮೋದಿ ಹೇಳಿದರು. ಶ್ರೀ ಮಹಾದೇವ್ ಗೋವಿಂದ ರಾನಡೆ, ಶ್ರೀ ಹರಿ ನಾರಾಯಣ್ ಆಪ್ಟೆ, ಶ್ರೀ ಮಾಧವ ಶ್ರೀಹರಿ ಆನೆ, ಶ್ರೀ ಶಿವರಾಮ ಪರಾಂಜಪೆ, ಶ್ರೀ ವೀರ ಸಾವರ್ಕರ್ ಅವರಂತಹ ಅನೇಕ ದಿಗ್ಗಜರು ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು ಎಂದು ಅವರು ಹೇಳಿದರು. ಈ ಹೆಮ್ಮೆಯ ಸಂಪ್ರದಾಯದ ಭಾಗವಾಗಲು ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಶ್ರೀ ಶರದ್ ಪವಾರ್ ಅವರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಿದರು ಮತ್ತು ಈ ಕಾರ್ಯಕ್ರಮಕ್ಕಾಗಿ ದೇಶದ ಮತ್ತು ಪ್ರಪಂಚದಾದ್ಯಂತದ ಎಲ್ಲಾ ಮರಾಠಿ ಪ್ರೇಮಿಗಳನ್ನು ಅಭಿನಂದಿಸಿದರು.ಮಹಾರಾಷ್ಟ್ರದ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
October 09th, 01:09 pm
ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರೇ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೇ, ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳೇ, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಗಳಾದ ಶ್ರೀ ದೇವೇಂದ್ರ ಫಡ್ನವಿಸ್ ಅವರೇ, ಶ್ರೀ ಅಜಿತ್ ಪವಾರ್ ಅವರೇ, ಇತರ ಎಲ್ಲ ಗಣ್ಯರೇ ಮತ್ತು ಮಹಾರಾಷ್ಟ್ರದ ನನ್ನ ಪ್ರಿಯ ಸಹೋದರ ಸಹೋದರಿಯರೇ...ಮಹಾರಾಷ್ಟ್ರದಲ್ಲಿ 7600 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 09th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಷ್ಟ್ರದಲ್ಲಿ 7600 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಇಂದಿನ ಯೋಜನೆಗಳಲ್ಲಿ ನಾಗ್ಪುರದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಯೋಜನೆ ಮತ್ತು ಶಿರಡಿ ವಿಮಾನ ನಿಲ್ದಾಣದಲ್ಲಿ ಹೊಸ ಸಮಗ್ರ ಟರ್ಮಿನಲ್ ಕಟ್ಟಡಕ್ಕೆ ಶಂಕುಸ್ಥಾಪನೆ ಸೇರಿವೆ. ಶ್ರೀ ಮೋದಿ ಅವರು ಮಹಾರಾಷ್ಟ್ರದ 10 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಕಾರ್ಯಾಚರಣೆಗೆ ಚಾಲನೆ ನೀಡಿದರು ಮತ್ತು ಮುಂಬೈನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್) ಮತ್ತು ಮಹಾರಾಷ್ಟ್ರದ ವಿದ್ಯಾ ಸಮೀಕ್ಷಾ ಕೇಂದ್ರ (ವಿಎಸ್ಕೆ) ಗಳನ್ನು ಉದ್ಘಾಟಿಸಿದರು.ವಂಚಿತರಿಗೆ ಆದ್ಯತೆ ನೀಡುವುದೇ ಎನ್ಡಿಎ ಸರ್ಕಾರದ ಅಭಿವೃದ್ಧಿ ಮಾದರಿ: ಪ್ರಧಾನಿ ಮೋದಿ
July 13th, 06:00 pm
ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿ 29,400 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ರಸ್ತೆ, ರೈಲ್ವೆ ಮತ್ತು ಬಂದರು ವಲಯಕ್ಕೆ ಸಂಬಂಧಿಸಿದ ಬಹು ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಮುಂಬೈ ಮತ್ತು ಹತ್ತಿರದ ಪ್ರದೇಶಗಳ ನಡುವೆ ರಸ್ತೆ ಮತ್ತು ರೈಲು ಸಂಪರ್ಕವನ್ನು ಸುಧಾರಿಸಲು 29,400 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಬಹುವಿಧದ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಸಮರ್ಪಿಸುವ ಅವಕಾಶ ಸಿಕ್ಕಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.ಮಹಾರಾಷ್ಟ್ರದ ಮುಂಬೈಯಲ್ಲಿ 29,400 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
July 13th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಮುಂಬೈಯಲ್ಲಿ 29,400 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ರಸ್ತೆ, ರೈಲ್ವೆ ಮತ್ತು ಬಂದರು ವಲಯಕ್ಕೆ ಸಂಬಂಧಿಸಿದ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು.ಮೋದಿ ಬದುಕಿರುವವರೆಗೆ ಎಸ್ಸಿ, ಎಸ್ಟಿ, ಒಬಿಸಿ ಮೀಸಲಾತಿಯನ್ನು ಯಾರೂ ಮುಟ್ಟಲು ಸಾಧ್ಯವಿಲ್ಲ: ನಂದೂರ್ಬಾರ್ನಲ್ಲಿ ಪ್ರಧಾನಿ ಮೋದಿ
May 10th, 12:00 pm
ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ನಂದೂರ್ಬಾರ್ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸ್ಪೂರ್ತಿದಾಯಕ ನಾಯಕರಾದ ಜನನಾಯಕ್ ಕೃಷ್ಣಾಜಿ ರಾವ್ ಸಾಬಳೆ, ಮಹಾತ್ಮ ಜ್ಯೋತಿಬಾ ಫುಲೆ, ಮತ್ತು ಸಾವಿತ್ರಿಬಾಯಿ ಫುಲೆ ಅವರಿಗೆ ಅವರು ನಮನ ಸಲ್ಲಿಸಿದರು. ಅಕ್ಷಯ ತೃತೀಯ ಮತ್ತು ಪರಶುರಾಮ ಜಯಂತಿಯ ಶುಭ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಇಂದು ನಾವು ಪಡೆಯುವ ಆಶೀರ್ವಾದಗಳು ಶಾಶ್ವತವಾಗುತ್ತವೆ ಎಂದು ಎಲ್ಲಾ ನಾಗರಿಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.ಮಹಾರಾಷ್ಟ್ರದ ನಂದೂರ್ಬಾರ್ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
May 10th, 11:33 am
ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ನಂದೂರ್ಬಾರ್ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸ್ಪೂರ್ತಿದಾಯಕ ನಾಯಕರಾದ ಜನನಾಯಕ್ ಕೃಷ್ಣಾಜಿ ರಾವ್ ಸಾಬಳೆ, ಮಹಾತ್ಮ ಜ್ಯೋತಿಬಾ ಫುಲೆ, ಮತ್ತು ಸಾವಿತ್ರಿಬಾಯಿ ಫುಲೆ ಅವರಿಗೆ ಅವರು ನಮನ ಸಲ್ಲಿಸಿದರು. ಅಕ್ಷಯ ತೃತೀಯ ಮತ್ತು ಪರಶುರಾಮ ಜಯಂತಿಯ ಶುಭ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಇಂದು ನಾವು ಪಡೆಯುವ ಆಶೀರ್ವಾದಗಳು ಶಾಶ್ವತವಾಗುತ್ತವೆ ಎಂದು ಎಲ್ಲಾ ನಾಗರಿಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ರೈತರನ್ನು ಬಿಕ್ಕಟ್ಟಿಗೆ ತಳ್ಳಿದೆ: ಅಹ್ಮದ್ನಗರದಲ್ಲಿ ಪ್ರಧಾನಿ ಮೋದಿ
May 07th, 10:20 pm
ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಅಹ್ಮದ್ನಗರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ, ಮುಂಬರುವ ಚುನಾವಣೆಗೆ ಮುನ್ನ ಬಿಜೆಪಿ ಮತ್ತು ಎನ್ಡಿಎಗೆ ಬೆಂಬಲವನ್ನು ಸಂಗ್ರಹಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಭಿವೃದ್ಧಿಯಲ್ಲಿ ಮಹಾರಾಷ್ಟ್ರದ ಮಹತ್ವದ ಕೊಡುಗೆಗಳು, ಸಹಕಾರ ಚಳುವಳಿಗಳು ಮತ್ತು ಬಾಳಾಸಾಹೇಬ್ ವಿಖೆ ಪಾಟೀಲ್ ಅವರ ಪರಂಪರೆಯನ್ನು ಒತ್ತಿ ಹೇಳಿದರು ಮತ್ತು ರಾಜ್ಯದ ಪ್ರಗತಿಯಲ್ಲಿ ಅವರ ಪಾತ್ರವನ್ನು ಒಪ್ಪಿಕೊಂಡರು.ಮೊದಲ ಹಂತದ ಚುನಾವಣೆಯಲ್ಲಿ INDI ಮೈತ್ರಿಯನ್ನು ಸೋಲಿಸಲಾಯಿತು ಮತ್ತು ಎರಡನೇ ಹಂತದಲ್ಲಿ ಧ್ವಂಸವಾಯಿತು: ಬೀಡಿನಲ್ಲಿ ಪ್ರಧಾನಿ ಮೋದಿ
May 07th, 03:45 pm
ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಬೀಡ್ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ, ಮುಂಬರುವ ಚುನಾವಣೆಗೆ ಮುನ್ನ ಬಿಜೆಪಿ ಮತ್ತು ಎನ್ಡಿಎಗೆ ಬೆಂಬಲವನ್ನು ಸಂಗ್ರಹಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಭಿವೃದ್ಧಿ, ಸಹಕಾರ ಚಳುವಳಿಗಳು ಮತ್ತು ಬಾಳಾಸಾಹೇಬ್ ವಿಖೆ ಪಾಟೀಲ್ ಅವರ ಪರಂಪರೆಯಲ್ಲಿ ಮಹಾರಾಷ್ಟ್ರದ ಮಹತ್ವದ ಕೊಡುಗೆಗಳನ್ನು ಒತ್ತಿ ಹೇಳಿದರು. ಬಾಳಾಸಾಹೇಬ ವಿಖೆ ಪಾಟೀಲರನ್ನು ಸ್ಮರಿಸಿದ ಅವರು, ರಾಜ್ಯದ ಪ್ರಗತಿಯಲ್ಲಿ ಅವರ ಪಾತ್ರವನ್ನು ಗುರುತಿಸಿದರು.ಮಹಾರಾಷ್ಟ್ರದ ಅಹ್ಮದ್ನಗರ ಮತ್ತು ಬೀಡ್ನಲ್ಲಿ ಪ್ರಧಾನಿ ಮೋದಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು
May 07th, 03:30 pm
ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಅಹ್ಮದ್ನಗರ ಮತ್ತು ಬೀಡ್ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ, ಮುಂಬರುವ ಚುನಾವಣೆಗೆ ಮುನ್ನ ಬಿಜೆಪಿ ಮತ್ತು ಎನ್ಡಿಎಗೆ ಬೆಂಬಲವನ್ನು ಸಂಗ್ರಹಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಭಿವೃದ್ಧಿಯಲ್ಲಿ ಮಹಾರಾಷ್ಟ್ರದ ಮಹತ್ವದ ಕೊಡುಗೆಗಳು, ಸಹಕಾರ ಚಳುವಳಿಗಳು ಮತ್ತು ಬಾಳಾಸಾಹೇಬ್ ವಿಖೆ ಪಾಟೀಲ್ ಅವರ ಪರಂಪರೆಯನ್ನು ಒತ್ತಿ ಹೇಳಿದರು. ಬಾಳಾಸಾಹೇಬ ವಿಖೆ ಪಾಟೀಲರನ್ನು ಪ್ರೀತಿಯಿಂದ ಸ್ಮರಿಸಿದ ಅವರು, ರಾಜ್ಯದ ಪ್ರಗತಿಯಲ್ಲಿ ಅವರ ಪಾತ್ರವನ್ನು ಗುರುತಿಸಿದರು.ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ವಿವಿಧ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
January 19th, 12:00 pm
ಮಹಾರಾಷ್ಟ್ರ ರಾಜ್ಯಪಾಲರಾದ ಶ್ರೀ ರಮೇಶ್ ಬೈನ್ಸ್ ಜಿ, ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಜಿ, ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಜಿ ಮತ್ತು ಅಜಿತ್ ದಾದಾ ಪವಾರ್ ಜಿ, ಮಹಾರಾಷ್ಟ್ರ ಸರ್ಕಾರದ ಸಚಿವರೆ, ಜನಪ್ರತಿನಿಧಿಗಳೆ, ಶ್ರೀ ನರಸಯ್ಯ ಆದಮ್ ಜಿ, ಮತ್ತು ಸೊಲ್ಲಾಪುರದ,ಸಹೋದರ ಸಹೋದರಿಯರೆ,ಮಹಾರಾಷ್ಟ್ರದ ಸೋಲಾಪುರದಲ್ಲಿ ಸುಮಾರು 2,000 ಕೋಟಿ ರೂಪಾಯಿ ಮೌಲ್ಯದ 8 ʻಅಮೃತ್ʼ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ
January 19th, 11:20 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಸೋಲಾಪುರದಲ್ಲಿ ಸುಮಾರು 2,000 ಕೋಟಿ ರೂಪಾಯಿ ಮೌಲ್ಯದ 8 ʻಅಮೃತ್ʼ (ಅಟಲ್ ಮಿಷನ್ ಫಾರ್ ರಿಜುವೆನೇಷನ್ ಅಂಡ್ ಅರ್ಬನ್ ಟ್ರಾನ್ಸ್ ಫಾರ್ಮೇಶನ್) ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಮಹಾರಾಷ್ಟ್ರದಲ್ಲಿ ʻಪ್ರಧಾನಮಂತ್ರಿ ನಗರ ಆವಾಸ ಯೋಜನೆʼ (ಪಿಎಂಎವೈ-ಅರ್ಬನ್) ಅಡಿಯಲ್ಲಿ ಪೂರ್ಣಗೊಂಡ 90,000ಕ್ಕೂ ಹೆಚ್ಚು ಮನೆಗಳು ಮತ್ತು ಸೋಲಾಪುರದ ರಾಯನಗರ ಹೌಸಿಂಗ್ ಸೊಸೈಟಿಯ 15,000 ಮನೆಗಳನ್ನು ಶ್ರೀ ಮೋದಿ ರಾಷ್ಟ್ರಕ್ಕೆ ಸಮರ್ಪಿಸಿದರು. ಸಾವಿರಾರು ಕೈಮಗ್ಗ ಕಾರ್ಮಿಕರು, ವ್ಯಾಪಾರಿಗಳು, ವಿದ್ಯುತ್ ಮಗ್ಗ ಕಾರ್ಮಿಕರು, ಚಿಂದಿ ಆಯುವವರು, ಬೀಡಿ ಕಾರ್ಮಿಕರು, ಚಾಲಕರು ಇದರ ಫಲಾನುಭವಿಗಳಲ್ಲಿ ಸೇರಿದ್ದಾರೆ. ಕಾರ್ಯಕ್ರಮದಲ್ಲಿ ಅವರು ʻಪಿಎಂ-ಸ್ವನಿಧಿʼ ಯೋಜನೆಯ ಮಹಾರಾಷ್ಟ್ರದ 10,000 ಫಲಾನುಭವಿಗಳಿಗೆ 1 ಮತ್ತು 2ನೇ ಕಂತುಗಳ ವಿತರಣೆಗೆ ಚಾಲನೆ ನೀಡಿದರು.Pandharpur Yatra is one of the world’s oldest yatras and is seen as a people’s movement: PM Modi
November 08th, 03:33 pm
Prime Minister Narendra Modi laid the foundation stone and dedicated various National Highway and Road projects to the nation. Reflecting on the spiritual richness of India, the Prime Minister said service to Pandharpur is the service to Shri Narayan Hari for him. He said this is the land where the Lord resides even today for the sake of the devotees.ಪ್ರಧಾನಮಂತ್ರಿಯವರಿಂದ ವಿವಿಧ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ
November 08th, 03:30 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರು, ರಾಜ್ಯಪಾಲರು ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಮಹಾತ್ಮ ಜ್ಯೋತಿಬಾ ಫುಲೆ ಅವರ ಜಯಂತಿಯಂದು ಪ್ರಧಾನಿ ಗೌರವ ನಮನ
April 11th, 10:33 am
ಶ್ರೇಷ್ಠ ಸಮಾಜ ಸುಧಾರಕ, ಚಿಂತಕ, ದಾರ್ಶನಿಕ ಮತ್ತು ಬರಹಗಾರ ಮಹಾತ್ಮ ಜ್ಯೋತಿಬಾ ಫುಲೆ ಅವರಿಗೆ ಅವರ ಜಯಂತಿಯ ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನ ಮಂತ್ರಿ ಅವರ ಉತ್ತರ
February 10th, 04:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸತ್ತನ್ನು ಉದ್ದೇಶಿಸಿ ರಾಷ್ಟ್ರಪತಿಯವರು ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಲೋಕಸಭೆಯಲ್ಲಿ ಉತ್ತರ ನೀಡಿದರು. ರಾಷ್ಟ್ರಪತಿಯವರು ಮಾಡಿದ ಭಾಷಣ ಭಾರತದ 'ಸಂಕಲ್ಪ ಶಕ್ತಿ'ಯನ್ನು ಬಿಂಬಿಸಿದೆ ಎಂದರು. ಅವರ ಒಂದೊಂದು ಪದವೂ ಭಾರತದ ಜನರ ವಿಸ್ವಾಸವನ್ನು ವರ್ಧಿಸಿದೆ ಎಂದ ಶ್ರೀ ಮೋದಿ, ಸದನದ ಸದಸ್ಯರಿಗೆ ಧನ್ಯವಾದ ಅರ್ಪಿಸಿದರು. ಚರ್ಚೆಯ ವೇಳೆ ದೊಡ್ಡ ಸಂಖ್ಯೆಯ ಮಹಿಳಾ ಸಂಸತ್ ಸದಸ್ಯರು ಪಾಲ್ಗೊಂಡು ತಮ್ಮ ಚಿಂತನೆಗಳಿಂದ ಸದನದ ಪ್ರಕ್ರಿಯೆಗೆ ನೀಡಿರುವ ಬೆಂಬಲಕ್ಕೆ ಪ್ರಧಾನಿ ಅಭಿನಂದನೆ ಸಲ್ಲಿಸಿದರು.