Prime Minister interacts with Alstom CEO Mr. Martin Sion, highlights opportunities for global collaboration with India’s youth
June 18th, 06:42 pm
The Prime Minister, Shri Narendra Modi, had a productive interaction with Mr. Martin Sion, CEO of Alstom.ಫ್ರಾನ್ಸ್ನಲ್ಲಿ ನಡೆದ ಭಾರತ್ ಇನ್ನೋವೇಟ್ಸ್ 2026 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
June 14th, 04:36 pm
ಈ ಸಂದರ್ಭದಲ್ಲಿ ಇಲ್ಲಿ ಉಪಸ್ಥಿತರಿದ್ದದ್ದಕ್ಕಾಗಿ ನನ್ನ ಸ್ನೇಹಿತ ಅಧ್ಯಕ್ಷ ಮ್ಯಾಕ್ರನ್ ಅವರಿಗೆ ನಾನು ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಧ್ಯಕ್ಷ ಮ್ಯಾಕ್ರನ್, ಈ ಶತಮಾನದ ಸವಾಲುಗಳನ್ನು ಎದುರಿಸಲು ಭಾರತ ಮತ್ತು ಫ್ರಾನ್ಸ್ ಒಟ್ಟಾಗಿ ಬರಬೇಕು ಎಂದು ನೀವು ಹೇಳಿದ್ದೀರಿ. ಇಂದು, ಈ ಉಪಕ್ರಮವು ಆ ದಿಕ್ಕಿನಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ.2026ರ ಭಾರತ್ ಇನ್ನೋವೇಟ್ಸ್ ನಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
June 14th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷರಾದ ಗೌರವಾನ್ವಿತ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಇಂದು ನೈಸ್ನ ಪಲೈಸ್ ಡೆಸ್ ಎಕ್ಸ್ಪೊಸಿಷನ್ಸ್ನಲ್ಲಿ ಭಾರತ್ ಇನ್ನೋವೇಟ್ಸ್ 2026 ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಮೂರು ದಿನಗಳ ಕಾರ್ಯಕ್ರಮವಾದ ಭಾರತ್ ಇನ್ನೋವೇಟ್ಸ್, ಜಾಗತಿಕ ನಾವೀನ್ಯತೆ ನಿಧಿಗಳು ಮತ್ತು ಹೆಜ್ಜೆಗುರುತನ್ನು ಹೊಂದಿರುವ ಭಾರತೀಯ ಡೀಪ್-ಟೆಕ್ ನವೋದ್ಯಮಗಳು (ಸ್ಟಾರ್ಟ್-ಅಪ್ಗಳು), ನಾವೀನ್ಯಕಾರರು, ಸಂಶೋಧಕರು ಮತ್ತು ಹೂಡಿಕೆದಾರರನ್ನು ಒಟ್ಟುಗೂಡಿಸುತ್ತದೆ. ಇದು ಜಾಗತಿಕ ಹಂತದಲ್ಲಿ ಭಾರತದ ಪ್ರಮುಖ ಡೀಪ್ ಟೆಕ್ ತಂತ್ರಜ್ಞಾನವನ್ನು ಪ್ರದರ್ಶಿಸುತ್ತದೆ, ಜಾಗತಿಕ ಪ್ರಾಮುಖ್ಯತೆಯ 13 ನಿರ್ಣಾಯಕ ತಂತ್ರಜ್ಞಾನ ಸ್ತಂಭಗಳಲ್ಲಿ 120 ಪಥ-ಭಂಜಕ (ಹೊಸ ಹಾದಿ ತೋರುವ) ಸ್ಟಾರ್ಟ್-ಅಪ್ಗಳು ಮತ್ತು 20ಕ್ಕೂ ಹೆಚ್ಚು ಶ್ರೇಷ್ಠತಾ ಸಂಸ್ಥೆಗಳನ್ನು ಪ್ರಸ್ತುತಪಡಿಸುತ್ತದೆ. ಪ್ರಪಂಚದಾದ್ಯಂತದ 350ಕ್ಕೂ ಹೆಚ್ಚು ಉನ್ನತ ಹೂಡಿಕೆದಾರರು ಮತ್ತು ಸಾಹಸೋದ್ಯಮ (ವೆಂಚರ್) ಬಂಡವಾಳಗಾರರು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.ಗುಜರಾತ್ ರಾಜ್ಯದ ಹಜೀರಾದಲ್ಲಿ ಆಯೋಜಿಸಲಾದ ಪ್ರದರ್ಶನದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
June 05th, 10:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ಹಜೀರಾದಲ್ಲಿ ಆಯೋಜಿಸಲಾದ ಪ್ರದರ್ಶನದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಅವರು ‘ಮೇಕ್ ಇನ್ ಇಂಡಿಯಾ’ ಉಪಕ್ರಮದ ಅಡಿಯಲ್ಲಿ ದೇಶದ ರಕ್ಷಣಾ ಕ್ಷೇತ್ರದಲ್ಲಿ ಬೆಳೆಯುತ್ತಿರುವ ಸಾಮರ್ಥ್ಯಗಳನ್ನು ವೀಕ್ಷಿಸಿದರು.ಯುರೋಪ್ ದುಂಡು ಮೇಜಿನ ಕೈಗಾರಿಕಾ ಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 18th, 05:00 am
ಮೊದಲನೆಯದಾಗಿ, ಈ ದುಂಡು ಮೇಜಿನ ಸಭೆಗೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಸ್ವೀಡನ್ ಪ್ರಧಾನಮಂತ್ರಿ ಉಲ್ಫ್ ಕ್ರಿಸ್ಟರ್ಸನ್ ಅವರಿಗೆ ನಾನು ಹೃತ್ಪೂರ್ವಕವಾಗಿ ಧನ್ಯವಾದ ಹೇಳುತ್ತೇನೆ. ಈ ಸಭೆ ಗೋಥೆನ್ಬರ್ಗ್ನಲ್ಲಿ ನಡೆಯುತ್ತಿರುವುದು ನನಗೆ ಸಂತೋಷ ತಂದಿದೆ. ಇದು ನಾವೀನ್ಯತೆಗೆ ಹೆಸರುವಾಸಿಯಾಗಿದೆ ಮಾತ್ರವಲ್ಲದೆ, ಯುರೋಪಿನ ಉತ್ಪಾದನಾ ಮನೋಭಾವದ ಚೈತನ್ಯಶೀಲ ಸಂಕೇತವಾಗಿಯೂ ನಿಂತಿದೆ.ಸ್ವೀಡನ್ ದೇಶದ ಆಯ್ದ ವ್ಯಾಪಾರ ನಾಯಕರೊಂದಿಗೆ ಪ್ರಧಾನಮಂತ್ರಿ ಸಂವಾದ
May 17th, 11:16 pm
ಭಾರತ ಮತ್ತು ಸ್ವೀಡನ್ ಪ್ರಜಾಪ್ರಭುತ್ವ, ಪಾರದರ್ಶಕತೆ, ನಾವೀನ್ಯತೆ ಮತ್ತು ಸುಸ್ಥಿರತೆಯ ಹಂಚಿಕೆಯ ಮೌಲ್ಯಗಳಿಂದ ಬಲವಾದ ಸಂಬಂಧ ಹೊಂದಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಮುಖವಾಗಿ ಉಲ್ಲೇಖಿಸಿದರು. ಇದು ಮಹತ್ವಾಕಾಂಕ್ಷೆಯ ಮತ್ತು ಮುನ್ನೋಟದ ಆರ್ಥಿಕ ಪಾಲುದಾರಿಕೆಗೆ ಭದ್ರ ಬುನಾದಿಯನ್ನು ಹಾಕುತ್ತದೆ ಎಂದ ಅವರು,ಇಂದು ಭಾರತ-ಸ್ವೀಡನ್ ಪಾಲುದಾರಿಕೆ ಕೇವಲ ಆರ್ಥಿಕ ಸಂಬಂಧವಾಗಿಲ್ಲ, ಆದರೆ ಕಲ್ಪನೆಗಳು, ತಂತ್ರಜ್ಞಾನ, ನಾವೀನ್ಯತೆ ಮತ್ತು ಸಹ-ಸೃಷ್ಟಿಯ ಪಾಲುದಾರಿಕೆಯಾಗಿದೆ ಎಂದು ಅವರು ಒತ್ತಿ ಹೇಳಿದರು. ಭಾರತದ ಬೆಳವಣಿಗೆಗೆ ಸ್ವೀಡಿಷ್ ಕಂಪನಿಗಳ ದೀರ್ಘಕಾಲೀನ ಕೊಡುಗೆಯನ್ನು ಅವರು ಸ್ವಾಗತಿಸಿದರು ಮತ್ತು ಸಂಶೋಧನೆ, ನಾವೀನ್ಯತೆ, ಹಸಿರು ಪರಿವರ್ತನೆ ಮತ್ತು ಉತ್ಪಾದನಾ ವಲಯದಲ್ಲಿ ಗಾಢವಾದ ಸಹಯೋಗಕ್ಕೆ ಉತ್ತೇಜನ ನೀಡಿದರು.ಯೂರೋಪ್ ದುಂಡು ಮೇಜಿನ ಕೈಗಾರಿಕಾ ಸಭೆ (ಇಆರ್ಟಿ) ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 17th, 12:12 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026 ಮೇ 17ರಂದು ಗೋಥೆನ್ಬರ್ಗ್ನಲ್ಲಿ ನಡೆದ ಯೂರೋಪ್ ದುಂಡು ಮೇಜಿನ ಕೈಗಾರಿಕಾ ಸಭೆ(ಇಆರ್ಟಿ)ಯನ್ನು ಉದ್ದೇಶಿಸಿ ಮಾತನಾಡಿದರು. ಸ್ವೀಡನ್ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಉಲ್ಫ್ ಕ್ರಿಸ್ಟರ್ಸನ್, ಐರೋಪ್ಯ ಒಕ್ಕೂಟ ಆಯೋಗದ ಅಧ್ಯಕ್ಷರಾದ ಶ್ರೀಮತಿ ಉರ್ಸುಲಾ ವಾನ್ ಡೆರ್ ಲೇಯೆನ್, ಯೂರೋಪಿನ ಹಿರಿಯ ಉದ್ಯಮ ಮುಖಂಡರು ಮತ್ತು ಪ್ರಮುಖ ಯೂರೋಪ್ ಮತ್ತು ಭಾರತೀಯ ಕಂಪನಿಗಳ ಪ್ರತಿನಿಧಿಗಳು ವೋಲ್ವೊ ಸಮೂಹ ಆಯೋಜಿಸಿದ್ದ ಸಂವಾದದಲ್ಲಿ ಭಾಗವಹಿಸಿದ್ದರು.TMC only abuses, threatens, spreads lies: PM Modi in Barrackpore, West Bengal
April 27th, 12:00 pm
Ahead of the second phase of the West Bengal Assembly elections, Prime Minister Narendra Modi today addressed a massive rally in Barrackpore, energising the crowd with a powerful and emotive speech. Drawing from history to the present, PM Modi invoked Barrackpore’s legacy as the cradle of India’s first war of independence in 1857, positioning it as a symbol of change once again. “Barrackpore paving way for change in Bengal”, he added.PM Modi’s high-octane address electrifies Barrackpore
April 27th, 11:30 am
Ahead of the second phase of the West Bengal Assembly elections, Prime Minister Narendra Modi today addressed a massive rally in Barrackpore, energising the crowd with a powerful and emotive speech. Drawing from history to the present, PM Modi invoked Barrackpore’s legacy as the cradle of India’s first war of independence in 1857, positioning it as a symbol of change once again. “Barrackpore paving way for change in Bengal”, he added.ಗುಜರಾತ್ನ ಸನಂದ್ನಲ್ಲಿ ಕೇನ್ಸ್ ಸೆಮಿಕಾನ್ ಸ್ಥಾವರ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
March 31st, 01:05 pm
ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ರಾಜ್ಯದ ಉಪಮುಖ್ಯಮಂತ್ರಿ ಶ್ರೀ ಹರ್ಷ ಭಾಯಿ ಸಂಘವಿ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಅಶ್ವಿನಿ ವೈಷ್ಣವ್ ಜೀ, ರಾಜ್ಯ ಸಚಿವ ಸಹೋದರ ಅರ್ಜುನ್ ಮೋಧ್ವಾಡಿಯಾ ಜೀ, ಕೇನ್ಸ್ ಮತ್ತು ಆಲ್ಫಾ ಒಮೆಗಾ ಸೆಮಿಕಂಡಕ್ಟರ್ಗಳ ಪ್ರತಿನಿಧಿಗಳೇ, ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಗುಜರಾತಿನ ಸಾನಂದ್ ನಲ್ಲಿ ಕೇನ್ಸ್ ಸೆಮಿಕಾನ್ ಘಟಕ ಉದ್ಘಾಟನೆ
March 31st, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಸಾನಂದ್ ನಲ್ಲಿ ಕೇನ್ಸ್ ಟೆಕ್ನಾಲಜಿ ಸೆಮಿಕಂಡಕ್ಟರ್ ಘಟಕವನ್ನು ಉದ್ಘಾಟಿಸುವ ಮೂಲಕ ಉತ್ಪಾದನಾ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಫೆಬ್ರವರಿ 28ರಂದು ಮೈಕ್ರಾನ್ ಘಟಕದ ಉತ್ಪಾದನಾ ಆರಂಭದ ವೇಳೆ ತಾವು ಸಾನಂದ್ ನಲ್ಲಿದ್ದುದ್ದನ್ನು ಸ್ಮರಿಸಿದ ಅವರು, ಸರಿಯಾಗಿ ಒಂದು ತಿಂಗಳ ನಂತರ ಕೇನ್ಸ್ ಸಂಸ್ಥೆಯ ಈ ಮೈಲಿಗಲ್ಲಿಗೆ ಸಾಕ್ಷಿಯಾಗಲು ಮರಳಿ ಬಂದಿರುವುದು ಭಾರತದ ಸೆಮಿಕಂಡಕ್ಟರ್ ಪಯಣದ ವೇಗಕ್ಕೆ ಹಿಡಿದ ಕನ್ನಡಿ ಎಂದು ಬಣ್ಣಿಸಿದರು. ಇದು ಕೇವಲ ಕಾಕತಾಳೀಯವಲ್ಲ; ಬದಲಾಗಿ ಭಾರತದ ಸೆಮಿಕಂಡಕ್ಟರ್ ಪರಿಸರ ವ್ಯವಸ್ಥೆಯು ಎಂತಹ ಕ್ಷಿಪ್ರ ವೇಗದಲ್ಲಿ ವಿಕಸನಗೊಳ್ಳುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ, ಎಂದು ಶ್ರೀ ಮೋದಿ ಅವರು ಹರ್ಷ ವ್ಯಕ್ತಪಡಿಸಿದರು.ಟಿವಿ9 ಶೃಂಗಸಭೆ 2026 ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 23rd, 08:30 pm
ಇತ್ತೀಚಿನ ದಿನಗಳಲ್ಲಿ ಟಿವಿ9 ಭಾರತ ವರ್ಷವನ್ನು ಒಮ್ಮೆ ಅಥವಾ 2 ಬಾರಿ ನೋಡುವ ಅವಕಾಶ ನನಗೆ ಸಿಕ್ಕಿದೆ. ಸಾಮಾನ್ಯವಾಗಿ, ನಿಮ್ಮ ಗಮನವು ಯುದ್ಧಗಳು ಮತ್ತು ಕ್ಷಿಪಣಿಗಳ ಮೇಲೆ ಹೆಚ್ಚು ಇದೆ, ಇತ್ತೀಚಿನ ದಿನಗಳಲ್ಲಿ ನಿಮಗೆ ಈ ವಿಷಯಗಳೇ ಅತಿಯಾಗಿ ತುಂಬಿ ಹೋಗುತ್ತಿವೆ. ದೊಡ್ಡ ದೇಶಗಳು ಟಿವಿ9ಗೆ ಹಲವು ಸುದ್ದಿ ಸಾಮಗ್ರಿಗಳನ್ನು ಒದಗಿಸಲು ದೃಢನಿಶ್ಚಯ ಮಾಡುವಂತೆ ತೋರುತ್ತಿದೆ. ಆದರೆ ಗಂಭೀರವಾಗಿ ಹೇಳುವುದಾದರೆ, ಇಂದು ಜಗತ್ತು ಎದುರಿಸುತ್ತಿರುವ ಪ್ರತಿಕೂಲ ಪರಿಸ್ಥಿತಿಗಳು ಹಿಂದೆಂದೂ ಕಾಣದ ಅತ್ಯಂತ ಗಂಭೀರ ಸ್ವರೂಪದ್ದಾಗಿವೆ. ಈ ಪರಿಸ್ಥಿತಿಗಳ ನಡುವೆ, ಟಿವಿ9 ನೆಟ್ವರ್ಕ್ ವಿಚಾರಗಳಿಗೆ ಬಹಳ ಮುಖ್ಯವಾದ ವೇದಿಕೆ ಸೃಷ್ಟಿಸಿದೆ. ಈ ಶೃಂಗಸಭೆಯಲ್ಲಿ, ನೀವೆಲ್ಲರೂ ಭಾರತ ಮತ್ತು ವಿಶ್ವ ಎಂಬ ವಿಷಯವನ್ನು ಚರ್ಚಿಸುತ್ತಿದ್ದೀರಿ. ನಾನು ನಿಮ್ಮನ್ನು ಅಭಿನಂದಿಸುತ್ತೇನೆ, ಈ ಶೃಂಗಸಭೆಗೆ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ ಮತ್ತು ಎಲ್ಲಾ ಅತಿಥಿಗಳನ್ನು ಸ್ವಾಗತಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಟಿವಿ9 ನೆಟ್ವರ್ಕ್ ಶೃಂಗಸಭೆ ಉದ್ದೇಶಿಸಿ ಭಾಷಣ
March 23rd, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಭಾರತ ಮತ್ತು ವಿಶ್ವ' (India and the World) ಎಂಬ ವಿಷಯದ ಮೇಲೆ ನಡೆದ ಟಿವಿ9 ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅಭೂತಪೂರ್ವ ಮತ್ತು ಗಂಭೀರವಾದ ಜಾಗತಿಕ ಸಂದರ್ಭಗಳನ್ನು ಒಪ್ಪಿಕೊಂಡ ಪ್ರಧಾನಮಂತ್ರಿಯವರು, ಈ ನಿರ್ಣಾಯಕ ಸಮಯದಲ್ಲಿ ವಿಚಾರ ವಿನಿಮಯಕ್ಕಾಗಿ ಪ್ರಮುಖ ವೇದಿಕೆಯನ್ನು ಸೃಷ್ಟಿಸಿದ್ದಕ್ಕಾಗಿ ಟಿವಿ9 ನೆಟ್ ವರ್ಕ್ ಅನ್ನು ಶ್ಲಾಘಿಸಿದರು. ಇಂದು ವಿಶ್ವವು ಸಾಗುತ್ತಿರುವ ಗಂಭೀರ ಪರಿಸ್ಥಿತಿಗಳು ಅಭೂತಪೂರ್ವ ಮತ್ತು ಅತ್ಯಂತ ಗಂಭೀರವಾಗಿವೆ ಮತ್ತು ಇವುಗಳ ನಡುವೆ, ಟಿವಿ9 ನೆಟ್ವರ್ಕ್ ವಿಚಾರಗಳಿಗಾಗಿ ಅತ್ಯಂತ ಪ್ರಮುಖವಾದ ವೇದಿಕೆಯನ್ನು ಸೃಷ್ಟಿಸಿದೆ, ಎಂದು ಶ್ರೀ ಮೋದಿ ತಿಳಿಸಿದರು.2023-24ನೇ ಸಾಲಿನ ಹತ್ತಿ ಬೆಳೆಯುವ ರೈತರಿಗೆ ನೇರ ಬೆಂಬಲ ನೀಡಲು ಸಿ.ಸಿ.ಐ.ಗೆ 1,718.56 ಕೋಟಿ ರೂ.ಗಳ ಕನಿಷ್ಠ ಬೆಂಬಲ ಬೆಲೆ (ಎಂ.ಎಸ್.ಪಿ.) ನಿಧಿಯನ್ನು ಸಂಪುಟ ಅನುಮೋದಿಸಿದೆ
March 18th, 04:08 pm
ರೈತರ ಕಲ್ಯಾಣವನ್ನು ಬಲಪಡಿಸುವ ಮತ್ತು ಆತ್ಮನಿರ್ಭರ್ ಭಾರತದ ದೃಷ್ಟಿಕೋನವನ್ನು ಮುನ್ನಡೆಸುವ ಮಹತ್ವದ ಹೆಜ್ಜೆಯಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2023–24ನೇ ಸಾಲಿನ ಹತ್ತಿ ಋತುವಿಗಾಗಿ ಭಾರತೀಯ ಹತ್ತಿ ನಿಗಮಕ್ಕೆ (ಸಿ.ಸಿ.ಐ.) 1,718.56 ಕೋಟಿ ರೂ.ಗಳ ಕನಿಷ್ಠ ಬೆಂಬಲ ಬೆಲೆ (ಎಂ.ಎಸ್.ಪಿ.) ನಿಧಿಯನ್ನು ಅನುಮೋದಿಸಿದೆ. ಈ ನಿಧಿಯು ದೇಶಾದ್ಯಂತ ಹತ್ತಿ ರೈತರಿಗೆ ನೇರ ಬೆಲೆ ಬೆಂಬಲವನ್ನು ಒದಗಿಸುವ ಗುರಿಯನ್ನು ಹೊಂದಿದೆ.ಕೇರಳಂನ ಎರ್ನಾಕುಲಂನಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 11th, 02:00 pm
ಕೊಚ್ಚಿಗೆ ಬರುವುದು ಯಾವಾಗಲೂ ಅದ್ಭುತ ಅನುಭವ ನೀಡುತ್ತದೆ. ಇಂದು ಈ ರೋಮಾಂಚಕ ಕರಾವಳಿ ನಗರದಿಂದ, ಕೇರಳಂ ಅಭಿವೃದ್ಧಿಯನ್ನು ಮತ್ತಷ್ಟು ವೇಗಗೊಳಿಸಲು ನನಗೆ ಅವಕಾಶ ಸಿಕ್ಕಿದೆ. ಸ್ವಲ್ಪ ಸಮಯದ ಹಿಂದೆ, ಕೇರಳದ ಅಭಿವೃದ್ಧಿಗೆ ಸಂಬಂಧಿಸಿದ ಸುಮಾರು 11 ಸಾವಿರ ಕೋಟಿ ರೂಪಾಯಿ ಮೊತ್ತದ ಯೋಜನೆಗಳನ್ನು ಉದ್ಘಾಟಿಸಲಾಯಿತು ಮತ್ತು ಶಂಕುಸ್ಥಾಪನೆ ನೆರವೇರಿಸಲಾಯಿತು. ಈ ಎಲ್ಲಾ ಯೋಜನೆಗಳಿಗಾಗಿ ಕೇರಳದ ಜನರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳಂನ ಎರ್ನಾಕುಲಂನಲ್ಲಿ ಸುಮಾರು 11,000 ಕೋಟಿ ರೂ.ಗಳ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು
March 11th, 01:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅತ್ಯಂತ ಚಟುವಟಿಕೆಯಿಂದ ಕೂಡಿದ ಕರಾವಳಿ ನಗರವಾದ ಕೊಚ್ಚಿಗೆ ಭೇಟಿ ನೀಡಿ, ಕೇರಳಂನ ಅಭಿವೃದ್ಧಿಗೆ ವೇಗ ನೀಡುವ ಅನೇಕ ಅಧಿಕ ಪರಿಣಾಮದ ಯೋಜನೆಗಳನ್ನು ಪ್ರಾರಂಭಿಸಿದರು. ಈ ವೇಳೆ, ಹೂಡಿಕೆಯ ಪ್ರಮಾಣವನ್ನು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಸುಮಾರು 11,000 ಕೋಟಿ ರೂ.ಗಳ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಕೊಚ್ಚಿಗೆ ಬರುವುದು ಸದಾ ತಮ್ಮ ಪಾಲಿಗೆ ಅದ್ಭುತ ಅನುಭವ ಎಂದು ಹೇಳಿದರು. ಈ ಯೋಜನೆಗಳಿಗಾಗಿ ನಾನು ಕೇರಳಂ ಜನರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಎಂದು ಪ್ರಧಾನಮಂತ್ರಿ ಹೇಳಿದರು.ನ್ಯೂಸ್ 18 ರೈಸಿಂಗ್ ಭಾರತ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
February 27th, 08:30 pm
ನೀವೆಲ್ಲರೂ ರೈಸಿಂಗ್ ಭಾರತದ ಬಗ್ಗೆ ಚರ್ಚಿಸುತ್ತಿದ್ದೀರಿ. ಮತ್ತು ಇದರಲ್ಲಿ, ನಿಮ್ಮ ಒತ್ತು ಒಳಗಿನ ಶಕ್ತಿಯ ಮೇಲೆ - ಸರಳವಾಗಿ ಹೇಳುವುದಾದರೆ, ನಿಮ್ಮ ಗಮನ ದೇಶದ ಸ್ವಂತ ಶಕ್ತಿಯ ಮೇಲೆ. ಮತ್ತು ನಮ್ಮ ಧರ್ಮಗ್ರಂಥಗಳಲ್ಲಿ, ಇದನ್ನು ಹೇಳಲಾಗಿದೆ - ತತ್ ತ್ವಮ್ ಅಸಿ! ಅಂದರೆ, ನಾವು ಹುಡುಕುತ್ತಿರುವ ಬ್ರಹ್ಮ ನಾವೇ; ಅದು ನಮ್ಮೊಳಗಿದೆ. ನಮ್ಮೊಳಗಿನ ಶಕ್ತಿಯನ್ನು ನಾವು ಗುರುತಿಸಬೇಕು. ಕಳೆದ 11 ವರ್ಷಗಳಲ್ಲಿ, ಭಾರತವು ಈ ಶಕ್ತಿಯನ್ನು ಗುರುತಿಸಿದೆ, ಮತ್ತು ಇಂದು ದೇಶವು ಈ ಶಕ್ತಿಯನ್ನು ಬಲಪಡಿಸಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ.ನೆಟ್ ವರ್ಕ್ 18 ರೈಸಿಂಗ್ ಭಾರತ್ ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 27th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉದಯೋನ್ಮುಖ ಭಾರತ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಕಳೆದ 11 ವರ್ಷಗಳ ಭಾರತದ ಪ್ರಯಾಣವನ್ನು ಎತ್ತಿ ಹಿಡಿದ ಪ್ರಧಾನಮಂತ್ರಿ ಅವರು, ರಾಷ್ಟ್ರೀಯ ಸಾಮರ್ಥ್ಯ, ಆರ್ಥಿಕ ಸ್ವಾವಲಂಬನೆ ಮತ್ತು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಮಾರ್ಗಸೂಚಿಯನ್ನು ಪುನಃ ಪಡೆಯುವ ಬಗ್ಗೆ ವ್ಯಾಪಕವಾಗಿ ಮಾತನಾಡಿದರು.ಮಲೇಷ್ಯಾ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರೊಂದಿಗೆ ನಡೆದ ನಿಯೋಗ ಮಟ್ಟದ ಮಾತುಕತೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
February 08th, 08:20 am
ನನ್ನ ಮಿತ್ರರಾದ ಪ್ರಧಾನಮಂತ್ರಿಗಳೇ, ನಾನು ನಿಮಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನನ್ನ ನಿಯೋಗಕ್ಕೆ ಮತ್ತು ನನಗೆ ನೀಡಿದ ಸ್ವಾಗತದ ರೀತಿ, ಹಾಗೂ ಕೇವಲ ಕೆಲವು ಗಂಟೆಗಳಲ್ಲಿ ಮಲೇಷ್ಯಾದ ಜೀವನದ ಸಾರವನ್ನು ಸಂಪ್ರದಾಯಗಳನ್ನೂ ಮೀರಿ ಅತ್ಯಂತ ಸುಂದರವಾಗಿ ನೀವು ಪ್ರಸ್ತುತಪಡಿಸಿದ ರೀತಿ ನನ್ನ ನೆನಪಿನಲ್ಲಿ ಎಂದೆಂದಿಗೂ ಅಚ್ಚಳಿಯದೆ ಉಳಿಯುತ್ತದೆ. ಇದಕ್ಕಾಗಿ ನಾನು ನನ್ನ ಆಳವಾದ ಪ್ರಶಂಸೆಯನ್ನು ವ್ಯಕ್ತಪಡಿಸುತ್ತೇನೆ. ಸ್ನೇಹ ಎಂದರೆ ಏನು, ಅದರ ಎತ್ತರ ಮತ್ತು ಆಳಗಳು ಎಂಥವು ಎಂಬುದನ್ನು ನಾನು ಇಂದು ನಿಜವಾಗಿಯೂ ಅನುಭವಿಸಿದ್ದೇನೆ ಮತ್ತು ಅದಕ್ಕಾಗಿ ನಾನು ನಿಮಗೆ ಚಿರಋಣಿಯಾಗಿದ್ದೇನೆ.ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಅವರ ಉತ್ತರ
February 05th, 05:35 pm
ವಂದನಾ ನಿರ್ಣಯಕ್ಕೆ ಬೆಂಬಲವಾಗಿ ಈ ಸದನದ ಮುಂದೆ ನನ್ನ ಭಾವನೆಗಳನ್ನು ಮಂಡಿಸುವುದು ನನ್ನ ಸೌಭಾಗ್ಯವೇ ಸರಿ.