The party governing Punjab today has neither clean intentions nor honesty: PM Modi in Jalandhar

July 17th, 04:31 pm

PM Modi addressed a massive public rally in Jalandhar, Punjab, where he highlighted the transformation of India's railway infrastructure, outlined the BJP's vision for a Viksit Punjab and called for a double-engine government to unlock the state's full potential. He also spoke about the growing opportunities for Punjab's youth through India's emerging sports economy.

PM addresses an energy-packed public rally in Jalandhar, Punjab

July 17th, 04:30 pm

PM Modi addressed a massive public rally in Jalandhar, Punjab, where he highlighted the transformation of India's railway infrastructure, outlined the BJP's vision for a Viksit Punjab and called for a double-engine government to unlock the state's full potential. He also spoke about the growing opportunities for Punjab's youth through India's emerging sports economy.

The development of Chandigarh has always been the absolute priority of our government: PM Modi

July 17th, 02:08 pm

Launching multiple development projects in Chandigarh, PM Modi asserted that the development of Chandigarh has always been an absolute priority of the current government. He detailed the massive structural changes implemented in the region over the past decade. Congratulating the residents on the inauguration of healthcare, education and infrastructure projects, he also praised the city for striving to improve its cleanliness rankings.

PM Modi launches multiple development projects worth over ₹4,700 crore in Chandigarh

July 17th, 01:45 pm

Launching multiple development projects in Chandigarh, PM Modi asserted that the development of Chandigarh has always been an absolute priority of the current government. He detailed the massive structural changes implemented in the region over the past decade. Congratulating the residents on the inauguration of healthcare, education and infrastructure projects, he also praised the city for striving to improve its cleanliness rankings.

ಸೆಮಿಕಾನ್ 2.0 ಗೆ ಕೇಂದ್ರ ಸಂಪುಟ ಅನುಮೋದನೆ - ಭಾರತದಲ್ಲಿ ಸೆಮಿಕಂಡಕ್ಟರ್‌ಗಳಿಗೆ ದೀರ್ಘಾವಧಿಯ ನೀತಿ ಬೆಂಬಲವಾಗಿ ತನ್ನ ಬದ್ಧತೆಯನ್ನು ಪೂರೈಸಿದ ಸರ್ಕಾರ

July 15th, 04:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ಭಾರತದ ಸೆಮಿಕಂಡಕ್ಟರ್ ವಿನ್ಯಾಸ ಮತ್ತು ಉತ್ಪಾದನಾ ಪೊರಕ ವ್ಯವಸ್ಥೆಯ ಅಭಿವೃದ್ಧಿಗಾಗಿ ಸೆಮಿಕಾನ್ 2.0 ಗೆ ಅನುಮೋದನೆ ನೀಡಿದೆ, ಅದರ ಒಟ್ಟು ಬಜೆಟ್ 1,27,500 ಕೋಟಿ ರೂ.

ಮೊಬೈಲ್ ಫೋನ್ ಉತ್ಪಾದನಾ ಯೋಜನೆಗೆ (ಎಂಪಿಎಂಎಸ್) ಕೇಂದ್ರ ಸಚಿವ ಸಂಪುಟ ಅನುಮೋದನೆ

July 15th, 04:24 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಂಪುಟ ಸಭೆಯು 62,500 ಕೋಟಿ ರೂ. (ಅರವತ್ತೆರಡು ಸಾವಿರದ ಐದು ನೂರು ಕೋಟಿ ರೂಪಾಯಿಗಳು ಮಾತ್ರ) ಬಜೆಟ್ ವೆಚ್ಚದೊಂದಿಗೆ 'ಮೊಬೈಲ್ ಫೋನ್ ಉತ್ಪಾದನಾ ಯೋಜನೆ'ಗೆ (ಎಂಪಿಎಂಎಸ್) ಅನುಮೋದನೆ ನೀಡಿದೆ.

ಭಾರತ-ನ್ಯೂಜಿಲೆಂಡ್ ಉದ್ಯಮ ವ್ಯವಹಾರ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 11th, 08:20 am

ಆಕ್ಲೆಂಡ್‌ನಲ್ಲಿ ನಿಮ್ಮೆಲ್ಲರೊಂದಿಗೆ ಇಲ್ಲಿರುವುದು ನನಗೆ ಸಂತೋಷ ತಂದಿದೆ. ಪ್ರಧಾನ ಮಂತ್ರಿ ಲಕ್ಸನ್ ಅವರ ಸಕಾರಾತ್ಮಕ ದೃಷ್ಟಿಕೋನ ಮತ್ತು ಭಾರತದ ಬಗ್ಗೆ ಅವರು ಹೊಂದಿರುವ ಆಳವಾದ ಬದ್ಧತೆಗಾಗಿ ನಾನು ಅವರಿಗೆ ನನ್ನ ವಿಶೇಷ ಕೃತಜ್ಞತೆ ವ್ಯಕ್ತಪಡಿಸಲು ಬಯಸುತ್ತೇನೆ.

Prime Minister addresses business leaders in New Zealand

July 11th, 08:16 am

PM Modi interacted with leading CEOs and business leaders from India and New Zealand, highlighting the vast opportunities for trade, investment and innovation. He invited New Zealand businesses to partner India's growth story and help achieve the shared goal of doubling bilateral trade to NZD 7 billion by 2030.

ಆರ್ಥಿಕ ನೀಲನಕ್ಷೆ ವ್ಯವಹಾರ ಸ್ವಾಗತ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

July 09th, 06:15 am

ಈಗ ಹೂಡಿಕೆ ಮತ್ತು ನಾವೀನ್ಯತೆಯ ವಿಮಾನವು ಈ ರನ್‌ವೇಯಿಂದ ಹಾರಲು ಸಿದ್ಧವಾಗಿದೆ. ಈ ಪಾಲುದಾರಿಕೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವುದು ನಿಮ್ಮೆಲ್ಲರ ಜವಾಬ್ದಾರಿಯಾಗಿದೆ.

Prime Minister addresses Australia-India CEOs Forum and Economic Roadmap Business event

July 09th, 06:00 am

PM Modi participated in the Australia-India CEOs Forum and the Economic Roadmap Business event in Melbourne. Addressing the CEOs Forum, he highlighted India's strong economic growth, policy reforms, digital transformation and expanding innovation ecosystem. Addressing the Economic Roadmap Business event, he expressed satisfaction at the growth of trade and investment ties based on ECTA and called for early conclusion of the proposed CECA.

ಜುಲೈ 4 ರಂದು ಪ್ರಧಾನಮಂತ್ರಿ ಅವರಿಂದ ರಾಜಸ್ಥಾನ ಮತ್ತು ಗುಜರಾತ್ ಭೇಟಿ

July 03rd, 11:25 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜುಲೈ 4, 2026 ರಂದು ರಾಜಸ್ಥಾನ ಮತ್ತು ಗುಜರಾತಿಗೆ ಭೇಟಿ ನೀಡಲಿದ್ದಾರೆ. ಸುಮಾರು ಬೆಳಿಗ್ಗೆ 10:45ಕ್ಕೆ, ಪ್ರಧಾನಮಂತ್ರಿ ಅವರು ಜೋಧ್ ಪುರ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ ಮತ್ತು ಜೋಧ್ಪುರದಲ್ಲಿ ಮಾರ್ಪಡಿಸಿದ ಉಡಾನ್ ('ಮೋಡಿಫೈಡ್ ಉಡಾನ್') ಯೋಜನೆಗೆ ಚಾಲನೆ ನೀಡಲಿದ್ದಾರೆ. ತದನಂತರ, ಮಧ್ಯಾಹ್ನ ಸುಮಾರು 12:15ಕ್ಕೆ ಅವರು ಬಲೋತ್ರಾಕ್ಕೆ ಪ್ರಯಾಣಿಸಲಿದ್ದು, ಅಲ್ಲಿ ಸುಮಾರು ₹1.06 ಲಕ್ಷ ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಸಮರ್ಪಿಸಲಿದ್ದಾರೆ, ಉದ್ಘಾಟಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಭಾರತ-ಜಪಾನ್ ಉದ್ಯಮ ವ್ಯಾಪಾರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ

July 02nd, 03:35 pm

ಭಾರತ-ಜಪಾನ್ ಸಂಬಂಧ ನಿಜಕ್ಕೂ ವಿಶೇಷವಾದದ್ದು.

ಉತ್ತರ ಪ್ರದೇಶದಲ್ಲಿ ಒಟ್ಟು ₹7,145.14 ಕೋಟಿ ಬಂಡವಾಳ ವೆಚ್ಚದಲ್ಲಿ, ಬಿಒಟಿ (ಟೋಲ್) ಮಾದರಿಯಲ್ಲಿ ಎನ್ ಎಚ್ -34 ರ 4 / 6 ಪಥಗಳ ನಿಯಂತ್ರಿತ ಪ್ರವೇಶದ ಕಾನ್ಪುರ-ಕಬ್ರಾಯ್ ವಿಭಾಗದ ನಿರ್ಮಾಣಕ್ಕೆ ಸಚಿವ ಸಂಪುಟದ ಅನುಮೋದನೆ

July 01st, 03:09 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು, ರಾಷ್ಟ್ರೀಯ ಹೆದ್ದಾರಿಗಳ (ಒ) ಕಾರ್ಯಕ್ರಮದ ಅಡಿಯಲ್ಲಿ ಭೂಪಾಲ್-ಕಾನ್ಪುರ ಆರ್ಥಿಕ ಕಾರಿಡಾರ್ನ ಪ್ರಮುಖ ಭಾಗವಾಗಿರುವ, 117.7 ಕಿ.ಮೀ ಉದ್ದದ ಕಾನ್ಪುರ-ಕಬ್ರಾಯ್ ನಿಯಂತ್ರಿತ ಪ್ರವೇಶದ ಗ್ರೀನ್ ಫೀಲ್ಡ್ ಹೆದ್ದಾರಿಯ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. ಇದು ನಾಲ್ಕು ಪಥಗಳ ನಿಯಂತ್ರಿತ ಪ್ರವೇಶದ ಕಾರಿಡಾರ್ ಆಗಿದ್ದು, ಭವಿಷ್ಯದಲ್ಲಿ ಆರು ಪಥಗಳಾಗಿ ವಿಸ್ತರಿಸಲು ಪೂರಕವಾದ ರಚನೆಗಳೊಂದಿಗೆ ಇದನ್ನು ವಿನ್ಯಾಸಗೊಳಿಸಲಾಗಿದೆ. ಒಟ್ಟು ಬಂಡವಾಳ ಅಂದಾಜು ₹7,145.14 ಕೋಟಿ ವೆಚ್ಚದ ಈ ಯೋಜನೆಯನ್ನು, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್ ಎಚ್ ಎ ಐ) ಬಿಒಟಿ (ಟೋಲ್) ಮಾದರಿಯಲ್ಲಿ ಅನುಷ್ಠಾನಗೊಳಿಸಲಿದೆ. ಜೊತೆಗೆ ಎನ್ ಎಚ್-34 ರ ಅಸ್ತಿತ್ವದಲ್ಲಿರುವ ಕಾನ್ಪುರ-ಕಬ್ರಾಯ್ ವಿಭಾಗದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನೂ ಸಹ ಇದು ಒಳಗೊಂಡಿರುತ್ತದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 28.06.2026 ರಂದು ಮಾಡಿದ ‘ಮನ್ ಕಿ ಬಾತ್’ – 135ನೇ ಸಂಚಿಕೆಯ ಕನ್ನಡ ಅವತರಣಿಕೆ

June 28th, 11:30 am

‘ಮನದ ಮಾತು’ ಮೂಲಕ ನಿಮ್ಮೆಲ್ಲರೊಂದಿಗೆ ಮತ್ತೆ ಮಾತನಾಡಲು ಅವಕಾಶ ಸಿಕ್ಕಿರುವುದು ನನಗೆ ಅಪಾರ ಸಂತೋಷವಾಗುತ್ತಿದೆ. 2026 ನೇ ವರ್ಷದ ಅರ್ಧ ಭಾಗವು ಮುಗಿಯಲಿದೆ. ಈ ಆರು ತಿಂಗಳುಗಳಲ್ಲಿ, ಈ ಕಾರ್ಯಕ್ರಮದಲ್ಲಿ ನಮ್ಮ ದೇಶದ ನಾಗರಿಕರ ಹಲವಾರು ಸಾಧನೆಗಳ ಬಗ್ಗೆ ನಾವು ಚರ್ಚಿಸಿದ್ದೇವೆ. ಜೂನ್‌ನಲ್ಲಿಯೂ ಸಹ, ಪ್ರತಿಯೊಬ್ಬ ನಾಗರಿಕನು ಹೆಮ್ಮೆ ಪಡುವಂತಹ ಸಾಧನೆಗಳನ್ನು ರಾಷ್ಟ್ರವು ಸಾಧಿಸಿದೆ. ಈ ಯಶಸ್ಸು ದೇಶದ ಭದ್ರತೆ ಮತ್ತು ಸ್ವಾವಲಂಬನೆಗೆ ಸಂಬಂಧಿಸಿದ್ದಾಗಿವೆ. ಇತ್ತೀಚೆಗೆ ನನಗೆ ಕೋಲ್ಕತ್ತಾದಲ್ಲಿ ನೌಕಾಪಡೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿತು. ಅಲ್ಲಿ, ಐಎನ್ಎಸ್ ದೂನಗಿರಿ, ಐಎನ್ಎಸ್ ಸಂಶೋಧಕ್ ಮತ್ತು ಐಎನ್ಎಸ್ ಅಗ್ರಯಗಳನ್ನು ಭಾರತೀಯ ನೌಕಾಪಡೆಗೆ ಸೇರ್ಪಡೆಗೊಳಿಸಲಾಯಿತು. ವಿನ್ಯಾಸದಿಂದ ಹಿಡಿದು ಈ ಹಡಗುಗಳ ತಯಾರಿಕೆಯವರೆಗೆ ಎಲ್ಲವೂ ಸ್ವದೇಶದಲ್ಲೇ ಸಿದ್ಧಪಡಿಸಲಾಗಿದೆ.

ಸಹಾಯಕ ಕಾರ್ಯದರ್ಶಿಗಳಾಗಿ ನೇಮಕಗೊಂಡ 2024 ರ ತಂಡದ ತರಬೇತಿ ಪಡೆದ ಐಎಎಸ್ ಅಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ

June 23rd, 02:13 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಸೇವಾ ತೀರ್ಥದಲ್ಲಿ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಸಹಾಯಕ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಐಎಎಸ್ 2024 ತಂಡದಲ್ಲಿ ತರಬೇತಿ ಪಡೆದ 183 ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.

ಕೋಲ್ಕತ್ತಾದಲ್ಲಿ ನಡೆದ ಐ.ಎನ್.ಎಸ್. ಅಗ್ರೇ, ಐ.ಎನ್.ಎಸ್. ದುನಾಗಿರಿ ಮತ್ತು ಐ.ಎನ್.ಎಸ್. ಸಂಶೋಧಕ್ ತ್ರಿವಳಿ ನೌಕಾದಳ ಹಡಗು ಕಾರ್ಯಾರಂಭ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

June 21st, 12:51 pm

ಪಶ್ಚಿಮ ಬಂಗಾಳದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಆರ್.ಎನ್.ರವಿ ಜೀ, ಉತ್ಸಾಹಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಜೀ, ನೌಕಾಪಡೆಯ ಮುಖ್ಯಸ್ಥ ಕೃಷ್ಣ ಸ್ವಾಮಿನಾಥನ್ ಜೀ, ಇಲ್ಲಿ ಉಪಸ್ಥಿತರಿರುವ ಗೌರವಾನ್ವಿತ ಮಹಿಳೆಯರೇ ಮತ್ತು ಮಹನೀಯರೇ!

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಶ್ಯಾಮ್ ಪ್ರಸಾದ್ ಮುಖರ್ಜಿ ಬಂದರಿನಲ್ಲಿ ದೇಶೀಯವಾಗಿ ವಿನ್ಯಾಸಗೊಳಿಸಿದ ಮತ್ತು ನಿರ್ಮಿಸಿದ ಮೂರು ನೌಕಾ ಹಡಗುಗಳಾದ ಐಎನ್ಎಸ್ ದುನಗಿರಿ, ಐಎನ್ಎಸ್ ಸಂಶೋಧಕ್ ಮತ್ತು ಐಎನ್ಎಸ್ ಅಗ್ರೇ ಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಾರ್ಯಾರಂಭಗೊಳಿಸಿದರು

June 21st, 12:50 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಪಶ್ಚಿಮ ಬಂಗಾಳದ ಕೋಲ್ಕತ್ತಾದ ಶ್ಯಾಮ್ ಪ್ರಸಾದ್ ಮುಖರ್ಜಿ ಬಂದರಿನಲ್ಲಿ ದೇಶೀಯವಾಗಿ ವಿನ್ಯಾಸ ಮಾಡಿ ನಿರ್ಮಿಸಲಾದ ಮೂರು ನೌಕಾ ಹಡಗುಗಳಾದ ಐ.ಎನ್.ಎಸ್. ದುನಾಗಿರಿ, ಸುಧಾರಿತ ರಹಸ್ಯ ಯುದ್ಧ ನೌಕೆ ಅಂದರೆ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಲಾದ ಹಾಗು ವೈರಿಯ ರಾಡಾರ್, ಸೋನಾರ್, ದೃಶ್ಯ ಮತ್ತು ಇನ್ಫ್ರಾರೆಡ್ ಚಕ್ಷುಗಳಿಗೆ ಸುಲಭದಲ್ಲಿ ಗೋಚರಿಸದ ಮಧ್ಯಮ ಗಾತ್ರದ ನೌಕಾ ಯುದ್ದನೌಕೆ ಐ.ಎನ್.ಎಸ್. ಸಂಶೋಧಕ್ ಮತ್ತು ಜಲಾಂತರ್ಗಾಮಿ ನಿರೋಧಕ ಯುದ್ಧ ನೌಕೆ ಐ.ಎನ್.ಎಸ್. ಅಗ್ರೇ ಇವುಗಳನ್ನು ಕಾರ್ಯಾರಂಭಗೊಳಿಸಿದರು. ಈ ಸೇರ್ಪಡೆಗಳು ರಾಷ್ಟ್ರದ ಕಾರ್ಯಾಚರಣೆಯ ಸಾಮರ್ಥ್ಯಗಳನ್ನು ಗಮನಾರ್ಹವಾಗಿ ಹೆಚ್ಚಿಸುತ್ತವೆ, ಕಡಲ ಕ್ಷೇತ್ರದ ಜಾಗೃತಿಯನ್ನು ಹೆಚ್ಚಿಸುತ್ತವೆ ಮತ್ತು ಭೌಗೋಳಿಕ ರಾಜಕೀಯ ಬೆದರಿಕೆಗಳ ವಿರುದ್ಧ ನಮ್ಮ ಕರಾವಳಿ ನೀರಿನ ಭದ್ರತೆಯನ್ನು ಬಲಪಡಿಸುತ್ತವೆ. ಎಲ್ಲಾ ಮೂರು ಹಡಗುಗಳನ್ನು ಭಾರತೀಯ ನೌಕಾಪಡೆಯ ಯುದ್ಧನೌಕೆ ವಿನ್ಯಾಸ ಬ್ಯೂರೋ ವಿನ್ಯಾಸಗೊಳಿಸಿದೆ ಮತ್ತು 200ಕ್ಕೂ ಹೆಚ್ಚು ಎಂಎಸ್ಎಂಇಗಳು ಸೇರಿದಂತೆ ಭಾರತೀಯ ಉದ್ಯಮದ ವ್ಯಾಪಕ ಭಾಗವಹಿಸುವಿಕೆಯೊಂದಿಗೆ ಗಾರ್ಡನ್ ರೀಚ್ ಶಿಪ್ ಬಿಲ್ಡರ್ಸ್ ಮತ್ತು ಎಂಜಿನಿಯರ್ಸ್ (ಜಿಆರ್‌ಎಸ್‌ಇ) ಕೋಲ್ಕತ್ತಾದಲ್ಲಿ ನಿರ್ಮಿಸಿದೆ. ಶೇಕಡಾ 75 ಕ್ಕಿಂತ ಹೆಚ್ಚು ಸ್ಥಳೀಯ ಸಾಮಗ್ರಿಗಳೊಂದಿಗೆ, ಈ ಹಡಗುಗಳು ಆತ್ಮನಿರ್ಭರತೆಗೆ ಭಾರತದ ಬದ್ಧತೆಗೆ ಸಾಕ್ಷಿಯಾಗಿವೆ.

ನವದೆಹಲಿಯಲ್ಲಿ ಆಯೋಜಿತವಾಗಿದ್ದ ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜ್ ಗಾರ್ ಯೋಜನೆಯ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 19th, 05:15 pm

ನನ್ನ ಸಂಪುಟ ಸಹೋದ್ಯೋಗಿ ಶ್ರೀ ಮನ್ಸುಖ್ ಮಾಂಡವೀಯ ಜಿ, ಸಹೋದರಿ ಶೋಭಾ ಜಿ, ದೇಶಾದ್ಯಂತ ವಿವಿಧ ಕಾರ್ಯಕ್ರಮಗಳು ಮತ್ತು ತಂತ್ರಜ್ಞಾನದೊಂದಿಗೆ ಸಂಪರ್ಕ ಹೊಂದಿದ ಎಲ್ಲಾ ಗಣ್ಯ ವ್ಯಕ್ತಿಗಳೆ, ದೂರದಿಂದಲೇ ಈ ಕಾರ್ಯಕ್ರಮದೊಂದಿಗೆ 200 ಸ್ಥಳಗಳಿಂದ ಸಂಪರ್ಕ ಹೊಂದಿರುವ ಸುಮಾರು 2 ಲಕ್ಷ ಜನರಿಗೆ ನಾನು ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ, ಇಂದು ಇಲ್ಲಿ ಕೈಗಾರಿಕಾ ಕ್ಷೇತ್ರದ ಅನೇಕ ಗಣ್ಯ ವ್ಯಕ್ತಿಗಳು ಹಾಜರಿರುವುದನ್ನು ನಾನು ನೋಡುತ್ತಿದ್ದೇನೆ. ಸಹಜವಾಗಿ ಯುವ ಸಮುದಾಯ ಇಲ್ಲಿ ಉತ್ಸಾಹದಿಂದ ದೊಡ್ಡ ಸಂಖ್ಯೆಯಲ್ಲಿ ಇರುವುದು ಗೋಚರಿಸುತ್ತಿದೆ.

ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆ ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಕ ಧನವನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

June 19th, 05:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆ'ಯ ಫಲಾನುಭವಿಗಳು, ಉದ್ಯಮದ ಪ್ರತಿನಿಧಿಗಳು ಮತ್ತು ಪಾಲುದಾರರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ, ದೇಶದ ಯುವಕರನ್ನು ಸಬಲೀಕರಣಗೊಳಿಸಲು ಮತ್ತು ದೇಶಾದ್ಯಂತ ಉದ್ಯೋಗ ಸೃಷ್ಟಿಯನ್ನು ವೇಗಗೊಳಿಸಲು ಸರ್ಕಾರದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು. ಭಾರತ ಸರ್ಕಾರದ ಪ್ರಮುಖ ಉದ್ಯೋಗ-ಸಂಯೋಜಿತ ಪ್ರೋತ್ಸಾಹಕ ಯೋಜನೆಯಾದ ಪ್ರಧಾನ ಮಂತ್ರಿ ವಿಕಸಿತ್‌ ಭಾರತ್‌ ರೋಜ್‌ ಗಾರ್ ಯೋಜನೆ (PM-VBRY) ಅನುಷ್ಠಾನದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಸಲುವಾಗಿ ಮತ್ತು ವಿವಿಧ ವಲಯಗಳಲ್ಲಿ ಸಾಮಾಜಿಕ ಭದ್ರತೆಯ ವ್ಯಾಪ್ತಿಯನ್ನು ವಿಸ್ತರಿಸಲು, ಶ್ರೀ ಮೋದಿ ಅವರು PM-VBRY ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಕ ಧನವನ್ನು ವಿತರಿಸಿದರು. ಈ ಪ್ರೋತ್ಸಾಹಕ ಧನವು ದೇಶಾದ್ಯಂತ 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿಗೆ ಬೆಂಬಲ ನೀಡಿದೆ.

ಭಾರತೀಯ ಸಮುದಾಯ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ

June 18th, 11:41 pm

ಪ್ಯಾರಿಸ್ ನಗರವು ಬೆಳಕು ಮತ್ತು ಬಣ್ಣಗಳ ನಗರ. ಇದು ಕಲೆ, ಕಲ್ಪನೆಗಳು ಮತ್ತು ನಾವೀನ್ಯತೆಗೆ ಸ್ಫೂರ್ತಿಯ ಸ್ಥಳವಾಗಿದೆ. ಭಾರತದ ವಿವಿಧ ರಾಜ್ಯಗಳಿಂದ ಇಲ್ಲಿಗೆ ಬಂದು ನೀವೆಲ್ಲರೂ ಈ ನಗರವನ್ನು ಇನ್ನಷ್ಟು ಸುಂದರಗೊಳಿಸುತ್ತೀರಿ. ನೀವು ಅದನ್ನು ಹೊಸ ಮತ್ತು ರೋಮಾಂಚಕ ಬಣ್ಣಗಳಿಂದ ತುಂಬುತ್ತೀರಿ.