ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
July 09th, 11:15 am
ಈ ಹಂಚಿಕೆಯ ಗುಣಲಕ್ಷಣಗಳು ಮತ್ತು ನಮ್ಮ ಸಾಮಾನ್ಯ ವಿಶ್ವ ದೂರದೃಷ್ಟಿಯು ಆಳವಾದ ಪರಸ್ಪರ ನಂಬಿಕೆಯೊಂದಿಗೆ ಮುಂದುವರಿಯಲು ನಮಗೆ ಸ್ಫೂರ್ತಿ ನೀಡುತ್ತದೆ. ಕಳೆದ ಕೆಲವು ವರ್ಷಗಳಿಂದ ನಮ್ಮ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಅಭೂತಪೂರ್ವ ಪ್ರಗತಿಯನ್ನು ಕಂಡಿದೆ ಮತ್ತು ಇಂದು ಮೂರನೇ ವಾರ್ಷಿಕ ಶೃಂಗಸಭೆಯು ನಮ್ಮ ಸಹಕಾರಕ್ಕೆ ಹಲವು ಹೊಸ ಆಯಾಮಗಳನ್ನು ಸೇರ್ಪಡೆ ಮಾಡಿದೆ.Third India-Australia Annual Summit Joint Statement
July 09th, 10:58 am
At the invitation of Australian PM Anthony Albanese, PM Modi visited Australia from 8-10 July 2026 for the Third Australia-India Annual Summit in Melbourne. The two leaders reaffirmed their shared commitment to further consolidate and expand the India-Australia Comprehensive Strategic Partnership (CSP) and explore new areas of cooperation for the peace, prosperity and stability of the shared region.ಇಂಡೋನೇಷ್ಯಾದ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಅವರ ಅಧಿಕೃತ ಮಾತುಕತೆ
July 07th, 02:51 pm
ಇಂಡೋನೇಷ್ಯಾ ದೇಶಕ್ಕೆ ತಮ್ಮ ಅಧಿಕೃತ ಪ್ರವಾಸದ ಭಾಗವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ಇಂಡೋನೇಷ್ಯಾ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಪ್ರಬೊವೊ ಸುಬಿಯಾಂತೊ ಅವರು ಇಸ್ತಾನಾ ಮೆರ್ಡೆಕಾ (ಅಧ್ಯಕ್ಷರ ಭವನ) ದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡು, ಔಪಚಾರಿಕ ಸ್ವಾಗತವನ್ನು ನೀಡಿದರು. ಜನವರಿ 2025 ರಲ್ಲಿ ಭಾರತದ 76ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಅಧ್ಯಕ್ಷ ಪ್ರಬೊವೊ ಅವರು ಭಾರತಕ್ಕೆ ಭೇಟಿ ನೀಡಿದ ನಂತರ, ಉಭಯ ನಾಯಕರ ನಡುವೆ ನಡೆದ ಮೊದಲ ಭೇಟಿ ಇದಾಗಿದೆ.ಪ್ರಧಾನಮಂತ್ರಿಯವರ ಇಂಡೋನೇಷ್ಯಾ ಭೇಟಿಯ ಫಲಪ್ರದತೆಯ ವಿವರ
July 07th, 01:03 pm
ಶಾಂತಿಯುತ ಉದ್ದೇಶಕ್ಕಾಗಿ ಬಾಹ್ಯಾಕಾಶ ಬಳಕೆ ಮತ್ತು ಶೋಧನೆಯ ಸಹಕಾರಕ್ಕಾಗಿ ನೀತಿ ಚೌಕಟ್ಟು ಒಪ್ಪಂದದ ವಿಸ್ತರಣೆಪ್ರಧಾನಮಂತ್ರಿ ಅವರ ಸೀಶೆಲ್ಸ್ ಅಧಿಕೃತ ಭೇಟಿ
June 28th, 08:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜೂನ್ 27 ರಿಂದ 29 ರವರೆಗೆ ಸೀಶೆಲ್ಸ್ಗೆ ಕೈಗೊಂಡಿರುವ ಅಧಿಕೃತ ಭೇಟಿಯ ಭಾಗವಾಗಿ, ಪ್ರಧಾನಮಂತ್ರಿ ಮತ್ತು ಸೀಶೆಲ್ಸ್ ಅಧ್ಯಕ್ಷರಾದ ಘನತೆವೆತ್ತ ಡಾ. ಪ್ಯಾಟ್ರಿಕ್ ಹರ್ಮಿನ್ ಅವರು ಇಂದು ಮಾಹೆಯ ವಿಕ್ಟೋರಿಯಾದಲ್ಲಿರುವ ಸ್ಟೇಟ್ ಹೌಸ್ನಲ್ಲಿ ಅಧಿಕೃತ ಮಾತುಕತೆ ನಡೆಸಿದರು.ನಾರ್ವೆ ಪ್ರಧಾನಮಂತ್ರಿ ಜತೆ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಪತ್ರಿಕಾ ಅವರ ಹೇಳಿಕೆ
May 18th, 04:44 pm
ಕಳೆದ ವರ್ಷ ನಾನು ನಾರ್ವೆಗೆ ಭೇಟಿ ನೀಡಬೇಕಿತ್ತು, ಆದರೆ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದಾಗಿ ಪ್ರವಾಸ ಮುಂದೂಡಬೇಕಾಯಿತು. ಆ ಕಷ್ಟದ ಸಮಯದಲ್ಲಿ, ಭಯೋತ್ಪಾದನೆಯ ವಿರುದ್ಧ ನಾರ್ವೆ ಭಾರತದೊಂದಿಗೆ ಸದೃಢವಾಗಿ ನಿಂತಿತು. ಇದು ನಮ್ಮ ಸ್ನೇಹದ ಬಲವನ್ನು ಪ್ರತಿಬಿಂಬಿಸುತ್ತದೆ. ಇಂದು ನಾನು ನಾರ್ವೆಗೆ ಭೇಟಿ ನೀಡಿರುವಾಗ ಆ ಬೆಂಬಲ ಮತ್ತು ಒಗ್ಗಟ್ಟಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.ಪ್ರಮುಖ ಡಚ್ ಕಂಪನಿಗಳ ʻಸಿಇಒʼಗಳನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
May 16th, 10:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ನೆದರ್ಲ್ಯಾಂಡ್ಸ್ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ರಾಬ್ ಜೆಟ್ಟನ್ ಅವರು ಇಂದು ಇಂಧನ, ಬಂದರುಗಳು, ಆರೋಗ್ಯ, ಕೃಷಿ ವ್ಯಾಪಾರ ಮತ್ತು ತಂತ್ರಜ್ಞಾನದಂತಹ ವಿವಿಧ ಕ್ಷೇತ್ರಗಳ ಪ್ರಮುಖ ಡಚ್ ಕಂಪನಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ (ಸಿಇಒ) ಜೊತೆ ಚರ್ಚೆ ನಡೆಸಿದರು. ಉದ್ಯಮ ಮುಖಂಡರು ಮೂರು ಕ್ಲಸ್ಟರ್ಗಳ ಬಗ್ಗೆ ಪ್ರಸ್ತುತಿಗಳನ್ನು ನೀಡಿದರು ಮತ್ತು ಭಾರತಕ್ಕಾಗಿ ತಮ್ಮ ಕಾರ್ಯತಂತ್ರಗಳನ್ನು ವಿವರಿಸಿದರು, ಅವುಗಳೆಂದರೆ: ಸೆಮಿಕಂಡಕ್ಟರ್ಗಳು, ತಂತ್ರಜ್ಞಾನ ಮತ್ತು ನಾವೀನ್ಯತೆ; ಮೂಲಸೌಕರ್ಯ, ಸರಕು-ಸಾಗಣೆ ಮತ್ತು ಕಡಲಯಾನ; ಸುಸ್ಥಿರತೆ, ಇಂಧನ ಮತ್ತು ಕೃಷಿ.ಯುನೈಟೆಡ್ ಅರಬ್ ಎಮಿರೇಟ್ಸ್ ಗೆ ಪ್ರಧಾನಮಂತ್ರಿ ಅವರ ಭೇಟಿ
May 15th, 03:59 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯುನೈಟೆಡ್ ಅರಬ್ ಎಮಿರೇಟ್ಸ್ ಗೆ ಅಧಿಕೃತ ಭೇಟಿ ನೀಡಿದರು. ಅವರನ್ನು ಯುಎಇ ಅಧ್ಯಕ್ಷರಾದ ಗೌರವಾನ್ವಿತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು ಮತ್ತು ಔಪಚಾರಿಕ ಸ್ವಾಗತ ನೀಡಿದರು.ಫಲಿತಾಂಶಗಳ ಪಟ್ಟಿ: ಪ್ರಧಾನ ಮಂತ್ರಿಯವರ ಯುಎಇ ಭೇಟಿ
May 15th, 03:46 pm
ಪ್ರಧಾನಿ ಮೋದಿಯವರ ಯುಎಇ ಭೇಟಿಯು ಹಲವಾರು ಒಪ್ಪಂದಗಳು ಮತ್ತು ಒಪ್ಪಂದಗಳಿಗೆ ಸಹಿ ಹಾಕಲು ಕಾರಣವಾಯಿತು. ಇವು ಪೆಟ್ರೋಲಿಯಂ, ತೈಲ, ರಕ್ಷಣೆ, ಹಡಗು ದುರಸ್ತಿ, ಕಡಲ ಸಹಕಾರ ಮತ್ತು ಸೂಪರ್ಕಂಪ್ಯೂಟಿಂಗ್ನಂತಹ ಕ್ಷೇತ್ರಗಳನ್ನು ಒಳಗೊಂಡಿವೆ. ಅಬುಧಾಬಿ ಹೂಡಿಕೆ ಪ್ರಾಧಿಕಾರ (ಎಡಿಐಎ) ಮತ್ತು ಭಾರತದ ಎನ್ಐಐಎಫ್ ಭಾರತದ ಮೂಲಸೌಕರ್ಯ ವಲಯದಲ್ಲಿ ಯುಎಸ್$ 1 ಬಿಲಿಯನ್ ವರೆಗಿನ ಹೂಡಿಕೆಗಳನ್ನು ಅನ್ವೇಷಿಸುವುದು ಒಂದು ಪ್ರಮುಖ ಘೋಷಣೆಯಾಗಿದೆ.ಭಾರತ ಗಣರಾಜ್ಯ ಮತ್ತು ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ನಡುವಿನ ವರ್ಧಿತ ಸಮಗ್ರ ವ್ಯೂಹಾತ್ಮಕ ಪಾಲುದಾರಿಕೆಯ ಕುರಿತಾದ ಜಂಟಿ ಹೇಳಿಕೆ
May 06th, 05:24 pm
ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ವಿಯೆಟ್ನಾಂ ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಟೋ ಲಾಮ್ ಅವರು 2026ರ ಮೇ 05 ರಿಂದ ಮೇ 07 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನ ಕಾರ್ಯದರ್ಶಿ ಹಾಗೂ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಟೋ ಲಾಮ್ ಅವರೊಂದಿಗೆ ಉನ್ನತ ಮಟ್ಟದ ನಿಯೋಗ ಮತ್ತು ಪ್ರಬಲ ಉದ್ಯಮಿಗಳ ನಿಯೋಗವು ಆಗಮಿಸಿತ್ತು.ನಿರಂತರ ಕಡಲ ವಿಮಾ ವ್ಯಾಪ್ತಿಯನ್ನು ಸುಗಮಗೊಳಿಸಲು 12,980 ಕೋಟಿ ರೂ.ಗಳ ಸಾರ್ವಭೌಮ ಖಾತರಿಯೊಂದಿಗೆ 'ಭಾರತದ ಸಮುದ್ರ ವಿಮಾ ಸಂಗ್ರಹಣೆ' (ಬಿಎಂಐ ಪೂಲ್) ಅನ್ನು ರಚಿಸುವ ಪ್ರಸ್ತಾಪವನ್ನು ಸಂಪುಟ ಅನುಮೋದಿಸಿದೆ
April 18th, 03:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಇಂದು ನಿರಂತರ ಸಮುದ್ರ ವಿಮಾ ವ್ಯಾಪ್ತಿಯನ್ನು ಸುಗಮಗೊಳಿಸಲು 12,980 ಕೋಟಿ ರೂ. ಗಳ ಸಾರ್ವಭೌಮ ಖಾತರಿಯೊಂದಿಗೆ 'ಭಾರತದ ಸಮುದ್ರ ವಿಮಾ ಸಂಗ್ರಹಣೆ' (ಬಿಎಂಐ ಪೂಲ್) ಎಂಬ ದೇಶೀಯ ವಿಮಾ ಸಂಗ್ರಹಣೆಯನ್ನು ರಚಿಸುವ ಪ್ರಸ್ತಾಪವನ್ನು ಅನುಮೋದಿಸಿದೆ. ಯಾವುದೇ ಅಂತರರಾಷ್ಟ್ರೀಯ ಮೂಲದಿಂದ ಭಾರತೀಯ ಬಂದರುಗಳಿಗೆ ಸರಕು ಸಾಗಿಸುವ ಹಡಗುಗಳಿಗೆ ಮತ್ತು ಪ್ರತಿಯಾಗಿ, ಅಸ್ಥಿರ ಸಮುದ್ರ(ಸಾಗರ/ಕಡಲ) ಕಾರಿಡಾರ್ ಗಳನ್ನು ಸಾಗಿಸುವಾಗಲೂ ಸಹ ಭಾರತೀಯ ವ್ಯಾಪಾರವು ಕೈಗೆಟುಕುವ ವಿಮೆಯನ್ನು ಪ್ರವೇಶಿಸುವುದನ್ನು ಈ ವಿಮಾ ಸಂಗ್ರಹಣೆಯು ಖಚಿತಪಡಿಸುತ್ತದೆ.ಪ್ರಧಾನಮಂತ್ರಿ ಅವರಿಗೆ ದೂರವಾಣಿ ಕರೆ ಮಾಡಿದ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ಪಶ್ಚಿಮ ಏಷ್ಯಾದ ಪರಿಸ್ಥಿತಿ ಮತ್ತು ಸಾಗರ ಭದ್ರತೆಯ ಕುರಿತು ಚರ್ಚೆ
April 16th, 10:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಫ್ರಾನ್ಸ್ ಅಧ್ಯಕ್ಷರಾದ ಎಮ್ಯಾನುಯೆಲ್ ಮ್ಯಾಕ್ರನ್ ಅವರು ದೂರವಾಣಿ ಕರೆ ಮಾಡಿ ಚರ್ಚೆ ನಡೆಸಿದರು.ಇರಾನ್ ನ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಅವರ ಮಾತುಕತೆ
March 21st, 04:26 pm
ಪ್ರಾದೇಶಿಕ ಬೆಳವಣಿಗೆಗಳು ಮತ್ತು ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸುವ ಕುರಿತಾಗಿ ಚರ್ಚಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಇಸ್ಲಾಮಿಕ್ ಗಣರಾಜ್ಯವಾದ ಇರಾನ್ ನ ಅಧ್ಯಕ್ಷರಾದ ಘನತೆವೆತ್ತ ಡಾ. ಮಸೌದ್ ಪೆಜೆಶ್ಕಿಯಾನ್ ಅವರೊಂದಿಗೆ ಮಾತನಾಡಿದರು.ಸಂಪರ್ಕಗಳ ವೃದ್ಧಿ ಮೂಲಕ ಸುಸ್ಥಿರತೆ, ಆರ್ಥಿಕ ಬೆಳವಣಿಗೆ ಮತ್ತು ಸುರಕ್ಷತೆ ಹೆಚ್ಚಳಕ್ಕೆ ಭಾರತ–ಸೆಶೆಲ್ಸ್ ಜಂಟಿ ದೃಷ್ಟಿಕೋನ
February 09th, 03:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಸೆಶೆಲ್ಸ್ ಗಣರಾಜ್ಯದ ಅಧ್ಯಕ್ಷರಾದ ಡಾ.ಪ್ಯಾಟ್ರಿಕ್ ಹರ್ಮಿನಿ ಅವರು 2026ರ ಫೆಬ್ರವರಿ 5 ರಿಂದ 10ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದಾರೆ.ಸೆಶೆಲ್ಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
February 09th, 01:00 pm
ಸೆಶೆಲ್ಸ್ ಅಧ್ಯಕ್ಷರಾಗಿ ಅವರು ಆಯ್ಕೆಯಾದ ಮೇಲೆ, ಭಾರತದ 1.4 ಶತಕೋಟಿ ಜನರ ಪರವಾಗಿ ನಾನು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ.ಮಲೇಷ್ಯಾದ ಪ್ರಧಾನಮಂತ್ರಿ ಅವರೊಂದಿಗೆ ಅಧಿಕೃತ ಮಾತುಕತೆ ನಡೆಸಿದ ಪ್ರಧಾನಮಂತ್ರಿ ಮೋದಿ
February 08th, 11:19 am
ನಾಯಕರು ವ್ಯಾಪಕ ಚರ್ಚೆಗಳನ್ನು ನಡೆಸಿದರು ಮತ್ತು 2024ರಲ್ಲಿ ಉಭಯ ದೇಶಗಳ ನಡುವೆ ಸ್ಥಾಪಿಸಲಾದ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಸಹಮತ ವ್ಯಕ್ತಪಡಿಸಿದರು. ಪಾಲುದಾರಿಕೆ ಮತ್ತು ಜನರ ನಡುವಿನ ನಿಕಟ ಸಂಬಂಧದಲ್ಲಿ ನೆಲೆಯೂರಿರುವ ಭಾರತ-ಮಲೇಷ್ಯಾ ಹಳೆಯ ಬಾಂಧವ್ಯವನ್ನು ಅವರು ಸ್ಮರಿಸಿದರು. ವ್ಯಾಪಾರ, ಹೂಡಿಕೆ, ರಕ್ಷಣೆ, ಭದ್ರತೆ, ಸಮುದ್ರ, ಶುದ್ಧ ಇಂಧನ, ಮೂಲಸೌಕರ್ಯ, ನವೋದ್ಯಮಗಳು, ಕೃಷಿ, ಶಿಕ್ಷಣ, ಆರೋಗ್ಯ, ಆಯುರ್ವೇದ, ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಸಂಪರ್ಕಗಳಂತಹ ಆದ್ಯತೆಯ ಕ್ಷೇತ್ರಗಳು ಸೇರಿದಂತೆ ದ್ವಿಪಕ್ಷೀಯ ಸಂಬಂಧಗಳ ಸಂಪೂರ್ಣ ಆಯಾಮವನ್ನು ನಾಯಕರು ಪರಿಶೀಲಿಸಿದರು. ಸೆಮಿಕಂಡಕ್ಟರ್ಗಳು ಮತ್ತು ಕೃತಕ ಬುದ್ಧಿಮತ್ತೆಯಂತಹ ಉದಯೋನ್ಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಬಗ್ಗೆಯೂ ಅವರು ಚರ್ಚಿಸಿದರು. 'ದ್ವಿಪಕ್ಷೀಯ ಡಿಜಿಟಲ್ ಮಂಡಳಿ' ಮೂಲಕ ಉಭಯ ದೇಶಗಳ ನಡುವಿನ ಡಿಜಿಟಲ್ ಸಹಕಾರದ ಸ್ಥಿರ ಪ್ರಗತಿಯನ್ನು ನಾಯಕರು ಶ್ಲಾಘಿಸಿದರು. ಇದೇವೇಳೆ 'ಫಿನ್ಟೆಕ್' ಕ್ಷೇತ್ರದಲ್ಲಿ ಸಹಯೋಗವನ್ನು ಹೆಚ್ಚಿಸಲು 'ಯುಪಿಐ' ಮತ್ತು 'ಪೇ-ನೆಟ್' ನಡುವಿನ ಒಪ್ಪಂದವನ್ನು ಅವರು ಸ್ವಾಗತಿಸಿದರು.ಮಲೇಷ್ಯಾ ಪ್ರಧಾನಮಂತ್ರಿ ಅವರ ಜೊತೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
February 08th, 08:35 am
ಮೊದಲನೆಯದಾಗಿ, ಆತ್ಮೀಯ ಸ್ವಾಗತಕ್ಕಾಗಿ ನನ್ನ ಆಪ್ತ ಮಿತ್ರರಾದ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಕಳೆದ ವರ್ಷ, ಆಸಿಯಾನ್ (ASEAN) ಶೃಂಗಸಭೆಯ ಸಂದರ್ಭದಲ್ಲಿ ನನಗೆ ಮಲೇಷ್ಯಾಕ್ಕೆ ಭೇಟಿ ನೀಡಲು ಸಾಧ್ಯವಾಗಲಿಲ್ಲ. ಆದರೆ ಶೀಘ್ರದಲ್ಲೇ ಮಲೇಷ್ಯಾಕ್ಕೆ ಬರುತ್ತೇನೆ ಎಂದು ನಾನು ನನ್ನ ಪ್ರಿಯ ಮಿತ್ರರಿಗೆ ಮಾತು ಕೊಟ್ಟಿದ್ದೆ. ಅದರಂತೆ ಇಂದು, 2026ರ ಸಾಲಿನ ನನ್ನ ಮೊದಲ ವಿದೇಶಿ ಪ್ರವಾಸದ ಅಂಗವಾಗಿ ನಾನು ಮಲೇಷ್ಯಾದಲ್ಲಿದ್ದೇನೆ.ಭಾರತದ ಪ್ರಧಾನಮಂತ್ರಿ ಅವರು ಮಲೇಷ್ಯಾಕ್ಕೆ ನೀಡಿದ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ - ಮಲೇಷ್ಯಾ ಜಂಟಿ ಹೇಳಿಕೆ
February 08th, 08:30 am
ಮಲೇಷ್ಯಾ ಪ್ರಧಾನಮಂತ್ರಿ ಗೌರವಾನ್ವಿತ ಡಾಟೋ ಸೆರಿ ಅನ್ವರ್ ಇಬ್ರಾಹಿಂ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 7 ರಿಂದ 8 ರವರೆಗೆ ಮಲೇಷ್ಯಾಕ್ಕೆ ಅಧಿಕೃತ ಭೇಟಿ ನೀಡಿದರು. ಈ ಭೇಟಿಯು ಉಭಯ ದೇಶಗಳ ನಡುವಿನ ನಾಗರಿಕ ಸಂಬಂಧಗಳ ಆಧಾರದ ಮೇಲೆ ಆಳವಾಗಿ ಬೇರೂರಿರುವ ಸ್ನೇಹ ಮತ್ತು ಜನರ ನಡುವಿನ ಸುದೀರ್ಘ ಬಾಂಧವ್ಯವನ್ನು ಪ್ರತಿಫಲಿಸುತ್ತದೆ. ಭಾರತ-ಮಲೇಷ್ಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ವಿಸ್ತರಿಸಲು ಉಭಯ ನಾಯಕರ ಹಂಚಿಕೆಯ ಬದ್ಧತೆಯನ್ನು ಇದು ಪುನರುಚ್ಚರಿಸಿದೆ.ಮಲೇಷ್ಯಾ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರೊಂದಿಗೆ ನಡೆದ ನಿಯೋಗ ಮಟ್ಟದ ಮಾತುಕತೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
February 08th, 08:20 am
ನನ್ನ ಮಿತ್ರರಾದ ಪ್ರಧಾನಮಂತ್ರಿಗಳೇ, ನಾನು ನಿಮಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನನ್ನ ನಿಯೋಗಕ್ಕೆ ಮತ್ತು ನನಗೆ ನೀಡಿದ ಸ್ವಾಗತದ ರೀತಿ, ಹಾಗೂ ಕೇವಲ ಕೆಲವು ಗಂಟೆಗಳಲ್ಲಿ ಮಲೇಷ್ಯಾದ ಜೀವನದ ಸಾರವನ್ನು ಸಂಪ್ರದಾಯಗಳನ್ನೂ ಮೀರಿ ಅತ್ಯಂತ ಸುಂದರವಾಗಿ ನೀವು ಪ್ರಸ್ತುತಪಡಿಸಿದ ರೀತಿ ನನ್ನ ನೆನಪಿನಲ್ಲಿ ಎಂದೆಂದಿಗೂ ಅಚ್ಚಳಿಯದೆ ಉಳಿಯುತ್ತದೆ. ಇದಕ್ಕಾಗಿ ನಾನು ನನ್ನ ಆಳವಾದ ಪ್ರಶಂಸೆಯನ್ನು ವ್ಯಕ್ತಪಡಿಸುತ್ತೇನೆ. ಸ್ನೇಹ ಎಂದರೆ ಏನು, ಅದರ ಎತ್ತರ ಮತ್ತು ಆಳಗಳು ಎಂಥವು ಎಂಬುದನ್ನು ನಾನು ಇಂದು ನಿಜವಾಗಿಯೂ ಅನುಭವಿಸಿದ್ದೇನೆ ಮತ್ತು ಅದಕ್ಕಾಗಿ ನಾನು ನಿಮಗೆ ಚಿರಋಣಿಯಾಗಿದ್ದೇನೆ.ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರು ಮತ್ತು ಯುರೋಪಿಯನ್ ಆಯೋಗದ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
January 27th, 01:30 pm
ಅಧ್ಯಕ್ಷರಾದ ಕೋಸ್ಟಾ ಅವರು ತಮ್ಮ ಸರಳ ಜೀವನ ವಿಧಾನ ಮತ್ತು ಸಮಾಜಕ್ಕೆ ಆಳವಾದ ಬದ್ಧತೆಗಾಗಿ ವ್ಯಾಪಕವಾಗಿ ಮೆಚ್ಚುಗೆ ಪಡೆದಿದ್ದಾರೆ, ಇದು ಅವರಿಗೆ ಲಿಸ್ಬನ್ನ ಗಾಂಧಿ ಎಂಬ ಪ್ರೀತಿಯ ಬಿರುದನ್ನು ಗಳಿಸಿಕೊಟ್ಟಿದೆ. ಅಧ್ಯಕ್ಷರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಅವರು -ಜರ್ಮನಿಯ ಮೊದಲ ಮಹಿಳಾ ರಕ್ಷಣಾ ಸಚಿವೆಯಾಗಿ ಮಾತ್ರವಲ್ಲ, ಯುರೋಪಿಯನ್ ಆಯೋಗದ ಮೊದಲ ಮಹಿಳಾ ಅಧ್ಯಕ್ಷರಾಗಿಯೂ ಸಹ ವಿಶ್ವಾದ್ಯಂತ ಸ್ಫೂರ್ತಿಯ ಮೂಲವಾಗಿದ್ದಾರೆ.