ನವದೆಹಲಿಯಲ್ಲಿ ಜ್ಞಾನ ಭಾರತಂ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 12th, 04:54 pm

ಇಂದು ವಿಜ್ಞಾನ ಭವನವು ಭಾರತದ ಸುವರ್ಣ ಗತಕಾಲದ ಪುನರುಜ್ಜೀವನಕ್ಕೆ ಸಾಕ್ಷಿಯಾಗಿದೆ. ಕೆಲವು ದಿನಗಳ ಹಿಂದೆ, ನಾನು ಜ್ಞಾನ ಭಾರತಂ ಮಿಷನ್ ಅನ್ನು ಘೋಷಿಸಿದೆ. ಇಂದು ಇಷ್ಟು ಕಡಿಮೆ ಸಮಯದಲ್ಲಿ ನಾವು ಜ್ಞಾನ ಭಾರತಂ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸುತ್ತಿದ್ದೇವೆ. ಇದಕ್ಕೆ ಸಂಬಂಧಿಸಿದ ಪೋರ್ಟಲ್ ಅನ್ನು ಸಹ ಇತ್ತೀಚೆಗೆ ಪ್ರಾರಂಭಿಸಲಾಗಿದೆ. ಇದು ಸರ್ಕಾರಿ ಅಥವಾ ಶೈಕ್ಷಣಿಕ ಘಟನೆಯಲ್ಲ; ಜ್ಞಾನ ಭಾರತಂ ಆಂದೋಲನ ಭಾರತದ ಸಂಸ್ಕೃತಿ, ಸಾಹಿತ್ಯ ಮತ್ತು ಪ್ರಜ್ಞೆಯ ಘೋಷಣೆಯಾಗಲಿದೆ. ಸಾವಿರಾರು ತಲೆಮಾರುಗಳ ಆಲೋಚನೆಗಳು ಮತ್ತು ಚಿಂತನೆಗಳು, ಭಾರತದ ಮಹಾನ್ ಸಂತರು ಮತ್ತು ವಿದ್ವಾಂಸರ ಬುದ್ಧಿವಂತಿಕೆ ಮತ್ತು ಸಂಶೋಧನೆ, ನಮ್ಮ ಜ್ಞಾನ ಸಂಪ್ರದಾಯಗಳು, ನಮ್ಮ ವೈಜ್ಞಾನಿಕ ಪರಂಪರೆ, ನಾವು ಜ್ಞಾನ ಭಾರತಂ ಮಿಷನ್ ಮೂಲಕ ಅವುಗಳನ್ನು ಡಿಜಿಟಲೀಕರಣಗೊಳಿಸಲಿದ್ದೇವೆ. ಈ ಆಂದೋಲನಕ್ಕಾಗಿ ನಾನು ಎಲ್ಲಾ ದೇಶವಾಸಿಗಳನ್ನು ಅಭಿನಂದಿಸುತ್ತೇನೆ. ಜ್ಞಾನ ಭಾರತಂನ ಇಡೀ ತಂಡಕ್ಕೆ ಮತ್ತು ಸಂಸ್ಕೃತಿ ಸಚಿವಾಲಯಕ್ಕೆ ನಾನು ಶುಭ ಹಾರೈಸುತ್ತೇನೆ.

ನವದೆಹಲಿಯಲ್ಲಿ ನಡೆದ ಜ್ಞಾನ ಭಾರತಂ ಕುರಿತ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

September 12th, 04:45 pm

ನವದೆಹಲಿಯ ವಿಜ್ಞಾನ ಭವನದಲ್ಲಿ ಇಂದು ನಡೆದ ಜ್ಞಾನ ಭಾರತಂ ಕುರಿತ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ವಿಜ್ಞಾನ ಭವನ ಇಂದು ಭಾರತದ ಸುವರ್ಣ ಗತಕಾಲದ ಪುನರುಜ್ಜೀವನಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಕೆಲವೇ ದಿನಗಳ ಹಿಂದೆ ತಾವು ಜ್ಞಾನ ಭಾರತಂ ಮಿಷನ್ ಘೋಷಿಸಿದ್ದನ್ನು ಮತ್ತು ಇಷ್ಟು ಕಡಿಮೆ ಅವಧಿಯಲ್ಲಿ ಜ್ಞಾನ ಭಾರತಂ ಅಂತರರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿರುವುದನ್ನು ಅವರು ಒತ್ತಿ ಹೇಳಿದರು. ಈ ಮಿಷನ್‌ಗೆ ಸಂಬಂಧಿಸಿದ ಪೋರ್ಟಲ್ ಸಹ ಪ್ರಾರಂಭಿಸಲಾಗಿದೆ ಎಂದು ಶ್ರೀ ಮೋದಿ ಮಾಹಿತಿ ನೀಡಿದರು. ಇದು ಸರ್ಕಾರಿ ಅಥವಾ ಶೈಕ್ಷಣಿಕ ಕಾರ್ಯಕ್ರಮವಲ್ಲ ಎಂದು ಹೇಳಿದ ಪ್ರಧಾನಮಂತ್ರಿ, ಜ್ಞಾನ ಭಾರತಂ ಮಿಷನ್ ಭಾರತದ ಸಂಸ್ಕೃತಿ, ಸಾಹಿತ್ಯ ಮತ್ತು ಪ್ರಜ್ಞೆಯ ಘೋಷಣೆಯಾಗಲಿದೆ ಎಂದೂ ಹೇಳಿದರು. ಸಾವಿರಾರು ತಲೆಮಾರುಗಳ ಚಿಂತನಶೀಲ ಪರಂಪರೆಯನ್ನು ಅವರು ಉಲ್ಲೇಖಿಸಿದರು. ಭಾರತದ ಮಹಾನ್ ಋಷಿಗಳು, ಆಚಾರ್ಯರು ಮತ್ತು ವಿದ್ವಾಂಸರ ಬುದ್ಧಿವಂತಿಕೆ ಮತ್ತು ಸಂಶೋಧನೆಯನ್ನು ಅವರು ಗುರುತಿಸಿದರು, ಭಾರತದ ಜ್ಞಾನ, ಸಂಪ್ರದಾಯಗಳು ಮತ್ತು ವೈಜ್ಞಾನಿಕ ಪರಂಪರೆಯನ್ನು ಒತ್ತಿ ಹೇಳಿದರು. ಜ್ಞಾನ ಭಾರತಂ ಮಿಷನ್ ಮೂಲಕ ಈ ಪರಂಪರೆಗಳನ್ನು ಡಿಜಿಟಲೀಕರಣಗೊಳಿಸಲಾಗುತ್ತಿದೆ ಎಂದು ಶ್ರೀ ಮೋದಿ ಹೇಳಿದರು. ಈ ಕಾರ್ಯಾಚರಣೆಗಾಗಿ ಅವರು ಎಲ್ಲಾ ನಾಗರಿಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು ಮತ್ತು ಇಡೀ ಜ್ಞಾನ ಭಾರತಂ ತಂಡ ಮತ್ತು ಸಂಸ್ಕೃತಿ ಸಚಿವಾಲಯಕ್ಕೆ ತಮ್ಮ ಶುಭಾಶಯಗಳನ್ನು ತಿಳಿಸಿದರು.

ಫಲಿತಾಂಶಗಳ ಪಟ್ಟಿ: ಇಂಡೋನೇಷ್ಯಾ ಅಧ್ಯಕ್ಷರ ಭಾರತ ಭೇಟಿ (ಜನವರಿ 23-26, 2025)

January 25th, 08:54 pm

ಭಾರತದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ಇಂಡೋನೇಷ್ಯಾದ ಆರೋಗ್ಯ ಸಚಿವಾಲಯದ ನಡುವೆ ಆರೋಗ್ಯ ಸಹಕಾರಕ್ಕಾಗಿ ತಿಳಿವಳಿಕಾ ಒಡಂಬಡಿಕೆ.

ಲಾವೋಸ್ ಪೀಪಲ್ಸ್ ಡೆಮಾಕ್ರಟಿಕ್ ರಿಪಬ್ಲಿಕ್‌‌ ನ ವಿಯೆಂಟಿಯಾನ್ ಗೆ ಪ್ರಧಾನಮಂತ್ರಿಯವರ ಭೇಟಿಯ ಫಲಿತಾಂಶಗಳು (ಅಕ್ಟೋಬರ್ 10-11, 2024)

October 11th, 12:39 pm

ರಕ್ಷಣಾ ಸಹಕಾರಕ್ಕೆ ಸಂಬಂಧಿಸಿದಂತೆ ಭಾರತ ಗಣರಾಜ್ಯದ ರಕ್ಷಣಾ ಸಚಿವಾಲಯ ಮತ್ತು ಲಾವೋಸ್ ಪೀಪಲ್ಸ್ ಡೆಮಾಕ್ರಟಿಕ್ ರಿಪಬ್ಲಿಕ್‌‌ ನ ರಾಷ್ಟ್ರೀಯ ರಕ್ಷಣಾ ಸಚಿವಾಲಯದ ನಡುವಿನ ತಿಳುವಳಿಕೆ ಒಪ್ಪಂದ

ದೆಹಲಿಯ ಕೆಂಪು ಕೋಟೆಯಲ್ಲಿ ಇಂಡಿಯಾ ಆರ್ಟ್, ಆರ್ಕಿಟೆಕ್ಚರ್ ಮತ್ತು ಡಿಸೈನ್ ಬಿನಾಲೆ 2023 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ

December 08th, 06:00 pm

ಕೆಂಪು ಕೋಟೆಯ ಈ ಅಂಗಳವು ಸ್ವತಃ ಐತಿಹಾಸಿಕವಾಗಿದೆ. ಈ ಕೋಟೆ ಕೇವಲ ಕಟ್ಟಡವಲ್ಲ; ಇದು ಐತಿಹಾಸಿಕ ಮಹತ್ವವನ್ನು ಹೊಂದಿದೆ. ಸ್ವಾತಂತ್ರ್ಯದ ಮೊದಲು ಮತ್ತು ನಂತರ ಹಲವಾರು ತಲೆಮಾರುಗಳು ಕಳೆದಿವೆ, ಆದರೆ ಕೆಂಪು ಕೋಟೆಯು ಸ್ಥಿರ ಮತ್ತು ಅಳಿಸಲಾಗದು. ಈ ವಿಶ್ವ ಪರಂಪರೆಯ ತಾಣವಾದ ಕೆಂಪು ಕೋಟೆಗೆ ನಿಮ್ಮೆಲ್ಲರನ್ನೂ ನಾವು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ.

ದೆಹಲಿಯ ಕೆಂಪು ಕೋಟೆಯಲ್ಲಿ ಮೊದಲ ಭಾರತೀಯ ಕಲೆ, ವಾಸ್ತುಶಿಲ್ಪ ಮತ್ತು ವಿನ್ಯಾಸದ ದ್ವೈವಾರ್ಷಿಕ ವಸ್ತುಪ್ರದರ್ಶನ ಅಥವಾ ಉತ್ಸವ-2023 ಉದ್ಘಾಟಿಸಿದ ಪ್ರಧಾನ ಮಂತ್ರಿ

December 08th, 05:15 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯ ಕೆಂಪುಕೋಟೆಯಲ್ಲಿಂದು ನಡೆಯುತ್ತಿರುವ ಮೊದಲ ಭಾರತೀಯ ಕಲೆ, ವಾಸ್ತುಶಿಲ್ಪ ಮತ್ತು ವಿನ್ಯಾಸದ ದ್ವೈವಾರ್ಷಿಕ ವಸ್ತುಪ್ರದರ್ಶನ(ಐಎಎಡಿಬಿ) ಅಥವಾ ಉತ್ಸವ-2023 ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರು ಕೆಂಪುಕೋಟೆಯಲ್ಲಿ 'ಆತ್ಮನಿರ್ಭರ್ ಭಾರತ್ ಸೆಂಟರ್ ಫಾರ್ ಡಿಸೈನ್' ಮತ್ತು ವಿದ್ಯಾರ್ಥಿಗಳ ವಸ್ತುಪ್ರದರ್ಶನ-ಸಮುನ್ನತಿಯನ್ನು ಸಹ ಉದ್ಘಾಟಿಸಿದರು. ಕಾರ್ಯಕ್ರಮದ ಸ್ಮರಣಾರ್ಥ ಅಂಚೆಚೀಟಿ ಬಿಡುಗಡೆ ಮಾಡಿದರು. ನಂತರ ಅವರು ವಸ್ತುಪ್ರದರ್ಶನ ವೀಕ್ಷಿಸಿದರು. ಭಾರತೀಯ ಕಲೆ, ವಾಸ್ತುಶಿಲ್ಪ ಮತ್ತು ವಿನ್ಯಾಸ ವಸ್ತುಪ್ರದರ್ಶನ((ಐಎಎಡಿಬಿ)ವು ದೆಹಲಿಯ ಸಾಂಸ್ಕೃತಿಕ ಸ್ಥಳಕ್ಕೆ ಪೀಠಿಕೆಯಾಗಿ ಕಾರ್ಯ ನಿರ್ವಹಿಸುತ್ತದೆ.

‘ಮನ್ ಕಿ ಬಾತ್’ ಸಾರ್ವಜನಿಕ ಸಹಭಾಗಿತ್ವದ ಅಭಿವ್ಯಕ್ತಿಗೆ ಅದ್ಭುತ ಮಾಧ್ಯಮವಾಗಿದೆ: ಪ್ರಧಾನಿ ಮೋದಿ

February 26th, 11:00 am

ಸ್ನೇಹಿತರೇ, ಇಂದು ಈ ಸಂದರ್ಭದಲ್ಲಿ ನನಗೆ ಲತಾ ಮಂಗೇಶ್ಕರ್, ಲತಾ ದೀದಿಯ ನೆನಪು ಬರುವುದು ಬಹಳ ಸಹಜವಾಗಿದೆ. ಏಕೆಂದರೆ ಈ ಸ್ಪರ್ಧೆ ಪ್ರಾರಂಭವಾದಾಗ, ಲತಾ ಅವರು ದೇಶದ ಜನತೆ ಈ ಸ್ಪರ್ಧೆಯಲ್ಲಿ ಖಂಡಿತವಾಗಿಯೂ ಪಾಲ್ಗೊಳ್ಳಬೇಕೆಂದು ಟ್ವೀಟ್ ಮೂಲಕ ಮನವಿ ಮಾಡಿದ್ದರು.

ನವದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ "ಆದಿ ಮಹೋತ್ಸವ" ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

February 16th, 10:31 am

ನನ್ನ ಕ್ಯಾಬಿನೆಟ್ ಸಹೋದ್ಯೋಗಿಗಳಾದ ಶ್ರೀ ಅರ್ಜುನ್ ಮುಂಡಾ ಜೀ, ಶ್ರೀ ಫಗ್ಗನ್ ಸಿಂಗ್ ಕುಲಸ್ತೆ ಜೀ, ಶ್ರೀಮತಿ ರೇಣುಕಾ ಸಿಂಗ್ ಜೀ, ಡಾ. ಭಾರತಿ ಪವಾರ್ ಜೀ, ಶ್ರೀ ಬಿಶೇಶ್ವರ್ ಟುಡು ಜೀ, ಇತರ ಗಣ್ಯರೇ ಮತ್ತು ದೇಶದ ವಿವಿಧ ರಾಜ್ಯಗಳ ನನ್ನ ಎಲ್ಲ ಬುಡಕಟ್ಟು ಸಹೋದರ ಸಹೋದರಿಯರೇ! ನಿಮ್ಮೆಲ್ಲರಿಗೂ ಆದಿ ಮಹೋತ್ಸವದ ಹಾರ್ದಿಕ ಶುಭಾಶಯಗಳು.

​​​​​​​ದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆದಿ ಮಹೋತ್ಸವವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ

February 16th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಬೃಹತ್ ರಾಷ್ಟ್ರೀಯ ಬುಡಕಟ್ಟು ಉತ್ಸವವಾದ ಆದಿ ಮಹೋತ್ಸವವನ್ನು ಉದ್ಘಾಟಿಸಿದರು. ಆದಿ ಮಹೋತ್ಸವವು ಬುಡಕಟ್ಟು ಸಂಸ್ಕೃತಿಯನ್ನು ರಾಷ್ಟ್ರೀಯ ವೇದಿಕೆಯಲ್ಲಿ ಪ್ರದರ್ಶಿಸುವ ಪ್ರಯತ್ನವಾಗಿದೆ ಮತ್ತು ಇದು ಬುಡಕಟ್ಟು ಸಂಸ್ಕೃತಿ, ಕರಕುಶಲತೆ, ಪಾಕಪದ್ಧತಿ, ವಾಣಿಜ್ಯ ಮತ್ತು ಸಾಂಪ್ರದಾಯಿಕ ಕಲೆಯ ಹುಮ್ಮಸ್ಸನ್ನು ಆಚರಿಸುತ್ತದೆ. ಇದು ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಬುಡಕಟ್ಟು ಸಹಕಾರಿ ಮಾರುಕಟ್ಟೆ ಅಭಿವೃದ್ಧಿ ಒಕ್ಕೂಟ ಲಿಮಿಟೆಡ್ (TRIFED) ನ ವಾರ್ಷಿಕ ಕಾರ್ಯಕ್ರಮವಾಗಿದೆ.

ಪ್ರಧಾನಿಯವರಿಗೆ ಕೃಷಿ ಮತ್ತು ಪೂರಕ ವಲಯದ ಕಲ್ಪನೆಗಳನ್ನು ಮಂಡಿಸಿದ ಕಾರ್ಯದರ್ಶಿಗಳ ಗುಂಪು

January 05th, 05:45 pm

PM Modi attended the 350th Prakash utsav of Shri Guru Gobind Singh ji in Patna today. The PM said that the world should know how Guru Gobind Singh ji has inspired so many people. Guru Gobind Singh ji put knowledge at the core of his teachings and inspired so many people through his thoughts and ideals. Guru Gobind Singh ji did not believe in any form of social discrimination and he treated everyone equally, said Shri Modi.

Guru Gobind Singh ji is an embodiment of sacrifice: PM Modi

January 05th, 05:07 pm

While addressing at 350th Prakash Parv in Patna, PM Narendra Modi said that Guru Gobind Singh ji has inspired several people. He said that Guru Gobind Singh ji put knowledge at the core of his teachings & inspired so many people through his thoughts & ideals. PM Modi said that Guru Gobind Singh ji did not believe in any form of social discrimination & he treated everyone equally. PM Modi appreciated Bihar CM Nitish Kumar & asserted that the state will play major role in the nation’s development.

‘ಏಕತೆಯ ಭಾರತ: ಸರ್ದಾರ್ ಪಟೇಲ್’ ವಿಷಯದ ಮೇಲಿನ ವಸ್ತು ಪ್ರದರ್ಶನ ಪರಾಮರ್ಶಿಸಿದ ಪ್ರಧಾನಮಂತ್ರಿ

October 28th, 12:01 pm

PM Narendra Modi on Thursday previewed the exhibition – “Uniting India – Sardar Patel” set up by the Ministry of Culture. This digital exhibition, which showcases the integration of India, and the contribution of Sardar Vallabhbhai Patel, has been prepared with the inspiration of the Prime Minister. The exhibition has around 30 exhibits, and features about 20 different kinds of interactive and media experiences.

List of Agreements signed during Prime Minister’s visit to Tajikistan

July 13th, 05:20 pm



PM reviews activities of Ministry of Culture

April 24th, 08:59 pm

PM reviews activities of Ministry of Culture