ಮಾರ್ಚ್ 28 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

March 26th, 09:52 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮಾರ್ಚ್ 28ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:30 ರ ಸುಮಾರಿಗೆ ಅವರು ಗೌತಮ್ ಬುದ್ಧ ನಗರದ ಜೇವಾರ್‌ನಲ್ಲಿರುವ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡದಲ್ಲಿ ನಡೆದಾಡಿ ಪರಿಶೀಲಿಸಲಿದ್ದಾರೆ. ನಂತರ, ಮಧ್ಯಾಹ್ನ 12 ಗಂಟೆಗೆ ಪ್ರಧಾನಮಂತ್ರಿಯವರು ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತವನ್ನು ಉದ್ಘಾಟಿಸಲಿದ್ದಾರೆ ಮತ್ತು ಈ ಸಂದರ್ಭದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಲಿದ್ದಾರೆ.

ಕ್ರೊಯೇಷಿಯಾದ ಪ್ರಧಾನಮಂತ್ರಿಯವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ

June 18th, 09:56 pm

ಐತಿಹಾಸಿಕ ಮತ್ತು ಸುಂದರ ನಗರವಾದ ಜಾಗ್ರೆಬ್‌ನಲ್ಲಿ ನನ್ನನ್ನು ಆತ್ಮೀಯತೆಯ, ಉತ್ಸಾಹ ಭರಿತ ಮತ್ತು ವಾತ್ಸಲ್ಯಭರಿತ ರೀತಿಯಲ್ಲಿ ಸ್ವಾಗತಿಸಿದುದಕ್ಕೆ ನಾನು ಪ್ರಧಾನ ಮಂತ್ರಿ ಮತ್ತು ಕ್ರೊಯೇಷಿಯಾ ಸರ್ಕಾರಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

Cabinet approves two multitracking projects across Indian Railways covering various states

June 11th, 03:05 pm

The Cabinet Committee on Economic Affairs, chaired by PM Modi, has approved Koderma – Barkakana Doubling and Ballari – Chikjajur Doubling projects of Ministry of Railways with total cost of Rs. 6,405 crore. These initiatives will improve travel convenience, reduce logistic cost, decrease oil imports and contribute to lower CO2 emissions, supporting sustainable and efficient rail operations and generate employment.

ಕಾಂಗ್ರೆಸ್ ಯಾವಾಗಲೂ ಮಧ್ಯಮ ವರ್ಗದ ವಿರೋಧಿ ಪಕ್ಷ: ಹೈದರಾಬಾದ್‌ನಲ್ಲಿ ಪ್ರಧಾನಿ ಮೋದಿ

May 10th, 04:00 pm

ತಮ್ಮ ಎರಡನೇ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಹೈದರಾಬಾದ್‌ನ ಮಹತ್ವ ಮತ್ತು ಇತರ ರಾಜಕೀಯ ಪಕ್ಷಗಳಿಗಿಂತ ಬಿಜೆಪಿಯನ್ನು ಆಯ್ಕೆ ಮಾಡುವ ತೆಲಂಗಾಣದ ಜನರ ಸಂಕಲ್ಪವನ್ನು ಎತ್ತಿ ತೋರಿಸಿದರು. ಹೈದರಾಬಾದ್ ನಿಜವಾಗಿಯೂ ವಿಶೇಷವಾಗಿದೆ. ಈ ಸ್ಥಳವು ಇನ್ನಷ್ಟು ವಿಶೇಷವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು, ಒಂದು ದಶಕದ ಹಿಂದೆ ಭರವಸೆ ಮತ್ತು ಬದಲಾವಣೆಯಲ್ಲಿ ನಗರವು ವಹಿಸಿದ ಪ್ರಮುಖ ಪಾತ್ರವನ್ನು ಸ್ಮರಿಸಿದರು.

ತೆಲಂಗಾಣದ ಮಹಬೂಬ್‌ನಗರ ಮತ್ತು ಹೈದರಾಬಾದ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು

May 10th, 03:30 pm

ತೆಲಂಗಾಣದ ಮಹಬೂಬ್‌ನಗರ ಮತ್ತು ಹೈದರಾಬಾದ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಭವಿಷ್ಯಕ್ಕಾಗಿ ಮುಂಬರುವ ಚುನಾವಣೆಗಳ ಮಹತ್ವವನ್ನು ಒತ್ತಿ ಹೇಳಿದರು. ಭಾವೋದ್ವೇಗದಿಂದ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ನೀಡಿದ ಸುಳ್ಳು ಭರವಸೆಗಳು ಮತ್ತು ಬಿಜೆಪಿ ನೇತೃತ್ವದ ಸರ್ಕಾರ ನೀಡುವ ಕಾಂಕ್ರೀಟ್ ಭರವಸೆಗಳ ನಡುವಿನ ವ್ಯತ್ಯಾಸವನ್ನು ಎತ್ತಿ ತೋರಿಸಿದರು.

ಗುಜರಾತ್ ನ ಅಹ್ಮದಾಬಾದ್ ನಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

March 12th, 10:00 am

ಗುಜರಾತ್ ರಾಜ್ಯಪಾಲ ಆಚಾರ್ಯ ಶ್ರೀ ದೇವವ್ರತ್ ಜೀ, ಗುಜರಾತ್ ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್ ಜೀ, ಸಂಪುಟದ ನನ್ನ ಸಹೋದ್ಯೋಗಿ, ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಜೀ, ಸಂಸತ್ತಿನಲ್ಲಿ ನನ್ನ ಸಹವರ್ತಿ ಮತ್ತು ಗುಜರಾತ್ ರಾಜ್ಯ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಶ್ರೀ ಸಿ.ಆರ್. ಪಾಟೀಲ್ ಮತ್ತು ಎಲ್ಲಾ ಗೌರವಾನ್ವಿತ ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಂಸತ್ ಸದಸ್ಯರು, ಶಾಸನ ಸಭೆಗಳ ಸದಸ್ಯರು ಮತ್ತು ಮಂತ್ರಿಗಳು. ಸ್ಥಳೀಯ ಸಂಸತ್ ಸದಸ್ಯರು ಮತ್ತು ಸಚಿವರ ನೇತೃತ್ವದಲ್ಲಿ ಇಂದು ದೇಶಾದ್ಯಂತ 700 ಕ್ಕೂ ಹೆಚ್ಚು ಸ್ಥಳಗಳಲ್ಲಿ ಲಕ್ಷಾಂತರ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದನ್ನು ನಾನು ಪರದೆಯ ಮೇಲೆ ನೋಡುತ್ತಿದ್ದೇನೆ. ಬಹುಶಃ ಭಾರತದ ಮೂಲೆ ಮೂಲೆಗೂ ವ್ಯಾಪಿಸಿರುವ ಇಂತಹ ಬೃಹತ್ ಘಟನೆ ರೈಲ್ವೆಯ ಇತಿಹಾಸದಲ್ಲಿ ಹಿಂದೆಂದೂ ಸಂಭವಿಸಿಲ್ಲ. 100 ವರ್ಷಗಳಲ್ಲಿ ಇಂತಹ ಕಾರ್ಯಕ್ರಮ ನಡೆಯುತ್ತಿರುವುದು ಇದೇ ಮೊದಲು. ಈ ಭವ್ಯವಾದ ಘಟನೆಗಾಗಿ ನಾನು ರೈಲ್ವೆಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಗುಜರಾತ್ ನ ಅಹ್ಮದಾಬಾದ್ ನಲ್ಲಿ 1,06,000 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ

March 12th, 09:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಅಹ್ಮದಾಬಾದ್ ನಲ್ಲಿರುವ ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ನ ಕಾರ್ಯಾಚರಣೆ ನಿಯಂತ್ರಣ ಕೇಂದ್ರದಲ್ಲಿ 1,06,000 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರೈಲ್ವೆ ಮೂಲಸೌಕರ್ಯ, ಸಂಪರ್ಕ ಮತ್ತು ಪೆಟ್ರೋಕೆಮಿಕಲ್ಸ್ ಸೇರಿದಂತೆ ಅನೇಕ ಕ್ಷೇತ್ರಗಳನ್ನು ಒಳಗೊಂಡಿವೆ. ಅವರು 10 ಹೊಸ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು.

Tamil Nadu is writing a new chapter of progress in Thoothukudi: PM Modi

February 28th, 10:00 am

PM Modi laid the foundation stone and dedicated to the nation multiple development projects worth more than Rs 17,300 crores in Thoothukudi, Tamil Nadu. He reiterated the journey of Viksit Bharat and the role of Tamil Nadu in it. He recalled his visit 2 years ago when he flagged off many projects for the expansion of the Chidambaranar Port capacity and his promise of making it into a major hub of shipping.

ತಮಿಳುನಾಡಿನ ತೂತುಕುಡಿಯಲ್ಲಿ ರೂ. 17,300 ಕೋಟಿಗೂ ಅಧಿಕ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿಯವರು ಶಂಕುಸ್ಥಾಪನೆ ಮಾಡಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು

February 28th, 09:54 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ತೂತುಕುಡಿಯಲ್ಲಿ ರೂ. 17,300 ಕೋಟಿಗೂ ಹೆಚ್ಚಿನ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಪ್ರಧಾನಮಂತ್ರಿಯವರು ವಿ.ಒ. ಚಿದಂಬರನಾರ್ ಬಂದರಿನಲ್ಲಿ ಔಟರ್ ಹಾರ್ಬರ್ ಕಂಟೈನರ್ ಟರ್ಮಿನಲ್ ಗೆ ಶಂಕುಸ್ಥಾಪನೆ ಮಾಡಿದರು. ಹರಿತ್ ನೌಕಾ ಉಪಕ್ರಮದ ಅಡಿಯಲ್ಲಿ ಭಾರತದ ಮೊದಲ ಸ್ಥಳೀಯ ಹಸಿರು ಹೈಡ್ರೋಜನ್ ಇಂಧನ ಕೋಶ ಒಳನಾಡಿನ ಜಲಮಾರ್ಗ ನೌಕೆಗೆ ಪ್ರಧಾನಮಂತ್ರಿಯವರು ಚಾಲನೆ ನೀಡಿದರು. 10 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ 75 ಲೈಟ್ ಹೌಸ್ ಗಳಲ್ಲಿ ಪ್ರವಾಸಿ ಸೌಲಭ್ಯಗಳನ್ನು ಸಮರ್ಪಿಸಿದರು. ವಂಚಿ ಮಣಿಯಾಚ್ಚಿ - ತಿರುನಲ್ವೇಲಿ ವಿಭಾಗ ಮತ್ತು ಮೆಲಪ್ಪಾಲಯಂ - ಅರಲ್ವಾಯ್ಮೊಳಿ ವಿಭಾಗವನ್ನು ಒಳಗೊಂಡಂತೆ ವಂಚಿ ಮಣಿಯಾಚ್ಚಿ - ನಾಗರ್ಕೋಯಿಲ್ ರೈಲು ಮಾರ್ಗವನ್ನು ದ್ವಿಗುಣಗೊಳಿಸುವ ರೈಲು ಯೋಜನೆಗಳನ್ನು ಪ್ರಧಾನಮಂತ್ರಿಯವರು ರಾಷ್ಟ್ರಕ್ಕೆ ಸಮರ್ಪಿಸಿದರು. ತಮಿಳುನಾಡಿನಲ್ಲಿ ಒಟ್ಟು 4,586 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ನಾಲ್ಕು ರಸ್ತೆ ಯೋಜನೆಗಳನ್ನು ಪ್ರಧಾನಮಂತ್ರಿಯವರು ಲೋಕಾರ್ಪಣೆ ಮಾಡಿದರು.

ನಮೋ ಭಾರತ್ ರೈಲು ಹೊಸ ಭಾರತದ ಹೊಸ ಪ್ರಯಾಣ ಮತ್ತು ಅದರ ಹೊಸ ನಿರ್ಣಯಗಳನ್ನು ವ್ಯಾಖ್ಯಾನಿಸುತ್ತಿದೆ: ಪ್ರಧಾನಿ ಮೋದಿ

October 20th, 04:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಸಾಹಿಬಾಬಾದ್ ರಾಪಿಡ್‌ಎಕ್ಸ್ ನಿಲ್ದಾಣದಲ್ಲಿ ದೆಹಲಿ-ಗಾಜಿಯಾಬಾದ್-ಮೀರತ್ ಆರ್‌ಆರ್‌ಟಿಎಸ್ ಕಾರಿಡಾರ್‌ನ ಆದ್ಯತೆಯ ವಿಭಾಗವನ್ನು ಉದ್ಘಾಟಿಸಿದರು. ಭಾರತದಲ್ಲಿ ಪ್ರಾದೇಶಿಕ ರಾಪಿಡ್ ಟ್ರಾನ್ಸಿಟ್ ಸಿಸ್ಟಮ್ (ಆರ್‌ಆರ್‌ಟಿಎಸ್) ಪ್ರಾರಂಭವನ್ನು ಗುರುತಿಸುವ ಮೂಲಕ ಸಾಹಿಬಾಬಾದ್‌ನಿಂದ ದುಹೈ ಡಿಪೋಗೆ ಸಂಪರ್ಕಿಸುವ ನಮೋ ಭಾರತ್ ರಾಪಿಡ್‌ಎಕ್ಸ್ ರೈಲಿಗೆ ಅವರು ಫ್ಲ್ಯಾಗ್‌ಆಫ್ ಮಾಡಿದರು. ಶ್ರೀ ಮೋದಿಯವರು ಬೆಂಗಳೂರು ಮೆಟ್ರೋದ ಪೂರ್ವ-ಪಶ್ಚಿಮ ಕಾರಿಡಾರ್‌ನ ಎರಡು ವಿಸ್ತರಣೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ.

ಉತ್ತರ ಪ್ರದೇಶದ ಗಾಜಿಯಾಬಾದ್‌ ನಲ್ಲಿ ಭಾರತದ ಮೊದಲ ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆ (ಆರ್‌ ಆರ್‌ ಟಿ ಎಸ್) ಯನ್ನು ಉದ್ಘಾಟಿಸಿದ ಪ್ರಧಾನಿ

October 20th, 12:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಸಾಹಿಬಾಬಾದ್ ರಾಪಿಡ್‌ ಎಕ್ಸ್ ನಿಲ್ದಾಣದಲ್ಲಿ ದೆಹಲಿ-ಗಾಜಿಯಾಬಾದ್-ಮೀರತ್ ಆರ್‌ ಆರ್‌ ಟಿ ಎಸ್ ಕಾರಿಡಾರ್‌ ನ ಆದ್ಯತೆಯ ವಿಭಾಗವನ್ನು ಉದ್ಘಾಟಿಸಿದರು. ಭಾರತದಲ್ಲಿ ಪ್ರಾದೇಶಿಕ ಕ್ಷಿಪ್ತ ಸಾರಿಗೆ ವ್ಯವಸ್ಥೆ (ಆರ್‌ ಆರ್‌ ಟಿ ಎಸ್) ಪ್ರಾರಂಭದ ಗುರುತಾಗಿ ಸಾಹಿಬಾಬಾದ್‌ ನಿಂದ ದುಹೈ ಡಿಪೋಗೆ ಸಂಪರ್ಕಿಸುವ ನಮೋ ಭಾರತ್ ರಾಪಿಡ್‌ ಎಕ್ಸ್ ರೈಲಿಗೆ ಅವರು ಹಸಿರುನಿಶಾನೆ ತೋರಿದರು. ಶ್ರೀ ಮೋದಿಯವರು ಬೆಂಗಳೂರು ಮೆಟ್ರೋದ ಪೂರ್ವ-ಪಶ್ಚಿಮ ಕಾರಿಡಾರ್‌ ನ ಎರಡು ವಿಸ್ತರಿತ ಮಾರ್ಗಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.

ಜಾಗತಿಕ ಸಾಗರ ಇಂಡಿಯಾ ಶೃಂಗಸಭೆ-2023 ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

October 17th, 11:10 am

3ನೇ ಆವೃತ್ತಿಯ ಜಾಗತಿಕ ಸಾಗರ ಇಂಡಿಯಾ ಶೃಂಗಸಭೆಗೆ ನಾನು ನಿಮ್ಮೆಲ್ಲರನ್ನು ಸ್ವಾಗತಿಸುತ್ತೇನೆ. ಈ ಹಿಂದೆ ನಾವು 2021ರಲ್ಲಿ ಭೇಟಿಯಾದಾಗ, ಇಡೀ ಜಗತ್ತು ಕೊರೊನಾ ಸೃಷ್ಟಿಸಿದ ಅನಿಶ್ಚಿಯದ ಬಂಧಿಯಾಗಿದ್ದೆವು. ಕೊರೊನಾ ನಂತರದ ಜಗತ್ತು ಹೇಗಿರುತ್ತದೆ ಎಂದು ಯಾರೂ ತಿಳಿದಿರಲಿಲ್ಲ. ಆದರೆ ಇಂದು ಹೊಸ ವಿಶ್ವ ಕ್ರಮವು ರೂಪುಗೊಳ್ಳುತ್ತಿದೆ. ಬದಲಾಗುತ್ತಿರುವ ಈ ವಿಶ್ವ ಕ್ರಮದಲ್ಲಿ ಇಡೀ ಜಗತ್ತು ಹೊಸ ಆಶಯಗಳೊಂದಿಗೆ ಭಾರತದತ್ತ ನೋಡುತ್ತಿದೆ. ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ವಿಶ್ವದಲ್ಲಿ ಭಾರತದ ಆರ್ಥಿಕತೆಯು ನಿರಂತರವಾಗಿ ಬಲಗೊಳ್ಳುತ್ತಿದೆ. ಭಾರತವು ವಿಶ್ವದ ಅಗ್ರ 3 ಆರ್ಥಿಕ ಶಕ್ತಿಗಳಲ್ಲಿ ಒಂದಾಗುವ ದಿನ ದೂರವಿಲ್ಲ. ಜಗತ್ತಿನ ಗರಿಷ್ಠ ವ್ಯಾಪಾರವು ಸಮುದ್ರ ಮಾರ್ಗಗಳ ಮೂಲಕ ನಡೆಯುತ್ತದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಕೊರೊನಾ ನಂತರದ ಜಗತ್ತಿನಲ್ಲಿ, ಇಂದು ಜಗತ್ತಿಗೆ ವಿಶ್ವಾಸಾರ್ಹ ಮತ್ತು ಸ್ಥಿಹೊಂದಾಣಿಕೆಯ ಪೂರೈಕೆ ಸರಪಳಿಗಳ ಅಗತ್ಯವಿದೆ. ಆದ್ದರಿಂದಲೇ ಜಾಗತಿಕ ಸಾಗರ ಇಂಡಿಯಾ ಶೃಂಗಸಭೆಯ ಈ ಆವೃತ್ತಿಯು ಹೆಚ್ಚು ಪ್ರಸ್ತುತವಾಗಿದೆ ಮತ್ತು ಮಹತ್ವಪೂರ್ಣದ್ದಾಗಿದೆ.

​​​​​​​ಜಾಗತಿಕ ಸಾಗರ ಇಂಡಿಯಾ ಶೃಂಗಸಭೆ 2023; ಪ್ರಧಾನಿ ಉದ್ಘಾಟನೆ

October 17th, 10:44 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈನಲ್ಲಿಂದು “ಜಾಗತಿಕ ಸಾಗರ ಇಂಡಿಯಾ ಶೃಂಗಸಭೆ 2023”ರ 3ನೇ ಆವೃತ್ತಿಯನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಭಾರತೀಯ ಕಡಲ ನೀಲಿ ಆರ್ಥಿಕತೆಯ ನೀಲನಕ್ಷೆಯಾದ ‘ಅಮೃತ ಕಾಲದ ಮುನ್ನೋಟ 2047’ ಅನ್ನು ಸಹ ಪ್ರಧಾನಿ ಅನಾವರಣಗೊಳಿಸಿದರು. ಈ ಭವಿಷ್ಯದ ಯೋಜನೆಗಳಿಗೆ ಅನುಗುಣವಾಗಿ, ಪ್ರಧಾನ ಮಂತ್ರಿ ಅವರು ನೀಲನಕ್ಷೆ ಅನಾವರಣಗೊಳಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು. ಭಾರತೀಯ ಕಡಲ ನೀಲಿ ಆರ್ಥಿಕತೆಗಾಗಿ 'ಅಮೃತ ಕಾಲದ ಮುನ್ನೋಟ 2047'ರೊಂದಿಗೆ ರೂಪಿಸಲಾದ ಸುಮಾರು 23,000 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತದ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದರು. ದೇಶದ ಸಾಗರ ವಲಯದಲ್ಲಿ ಹೂಡಿಕೆ ಆಕರ್ಷಿಸಲು ಈ ಶೃಂಗಸಭೆಯು ಅತ್ಯುತ್ತಮ ವೇದಿಕೆ ಒದಗಿಸುತ್ತದೆ.

ತೆಲಂಗಾಣದ ಮಹಬೂಬ್ ನಗರದಲ್ಲಿ ನಡೆದ ವಿವಿಧ ಯೋಜನೆಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

October 01st, 02:43 pm

ತೆಲಂಗಾಣ ರಾಜ್ಯಪಾಲೆ ಶ್ರೀಮತಿ ತಮಿಳಿಸೈ ಸೌಂದರರಾಜನ್ ಜಿ, ನನ್ನ ಸಹೋದ್ಯೋಗಿ ಮತ್ತು ಕೇಂದ್ರ ಸರ್ಕಾರದ ಸಚಿವರು ಶ್ರೀ ಜಿ. ಕಿಶನ್ ರೆಡ್ಡಿ ಜಿ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಶ್ರೀ ಸಂಜಯ್ ಕುಮಾರ್ ಬಂಡಿ ಜೀ, ಇಲ್ಲಿ ಉಪಸ್ಥಿತರಿರುವ ಇತರ ಎಲ್ಲ ಗಣ್ಯರೇ, ಮಹಿಳೆಯರೇ ಮತ್ತು ಸಜ್ಜನರೇ!

ಪ್ರಧಾನಮಂತ್ರಿಯವರು ತೆಲಂಗಾಣದ ಮಹಬೂಬ್‌ ನಗರದಲ್ಲಿ 13,500 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ದೇಶಕ್ಕೆ ಸಮರ್ಪಿಸಿದರು

October 01st, 02:42 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೆಲಂಗಾಣದ ಮಹಬೂಬ್‌ ನಗರದಲ್ಲಿ 13,500 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಅಭಿವೃದ್ಧಿ ಯೋಜನೆಗಳು ರಸ್ತೆ, ರೈಲು, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಮತ್ತು ಉನ್ನತ ಶಿಕ್ಷಣದಂತಹ ಪ್ರಮುಖ ಕ್ಷೇತ್ರಗಳನ್ನು ಒಳಗೊಂಡಿವೆ. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ರೈಲು ಸೇವೆಗೆ ಚಾಲನೆ ನೀಡಿದರು.

ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ 9 ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿ ಪ್ರಧಾನ ಮಂತ್ರಿ ಭಾಷಣ

September 24th, 03:53 pm

ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ವಿವಿಧ ರಾಜ್ಯಗಳ ರಾಜ್ಯಪಾಲರು, ಮುಖ್ಯಮಂತ್ರಿಗಳು, ಕೇಂದ್ರ ಸಂಪುಟ ಸದಸ್ಯರು, ರಾಜ್ಯ ಸಚಿವರು, ಸಂಸದರು, ಶಾಸಕರು, ಇತರೆ ಪ್ರತಿನಿಧಿಗಳೆ ಮತ್ತು ನನ್ನ ಕುಟುಂಬದ ಸದಸ್ಯರೆ,

9 ʻವಂದೇ ಭಾರತ್ ಎಕ್ಸ್‌ಪ್ರೆಸ್ʼ ರೈಲುಗಳಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ

September 24th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಒಂಬತ್ತು ʻವಂದೇ ಭಾರತ್ ಎಕ್ಸ್‌ಪ್ರೆಸ್‌ʼ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ಈ ಹೊಸ ʻವಂದೇ ಭಾರತ್ʼ ರೈಲುಗಳು ದೇಶಾದ್ಯಂತ ಸಂಪರ್ಕವನ್ನು ಸುಧಾರಿಸುವ ಮತ್ತು ರೈಲು ಪ್ರಯಾಣಿಕರಿಗೆ ವಿಶ್ವದರ್ಜೆಯ ಸೌಲಭ್ಯಗಳನ್ನು ಒದಗಿಸುವ ಪ್ರಧಾನ ಮಂತ್ರಿಯವರ ಆಶಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿವೆ. ಹಸಿರು ನಿಶಾನೆ ತೋರಿದ ಹೊಸ ರೈಲುಗಳೆಂದರೆ:

ರಾಷ್ಟ್ರಕ್ಕೆ ಯಶೋಭೂಮಿ ಸಮರ್ಪಣೆ ಮತ್ತು ವಿಶ್ವಕರ್ಮ ಯೋಜನೆಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

September 17th, 06:08 pm

ಕೇಂದ್ರ ಸಚಿವ ಸಂಪುಟದ ನನ್ನ ಎಲ್ಲಾ ಸಹೋದ್ಯೋಗಿಗಳೆ, ದೇಶದ ಮೂಲೆ ಮೂಲೆಗಳಿಂದ ಆಗಮಿಸಿ, ಈ ಭವ್ಯ ಕಟ್ಟಡದಲ್ಲಿ ಸೇರಿರುವ ಆತ್ಮೀಯ ಸಹೋದರ ಸಹೋದರಿಯರೆ, 70ಕ್ಕಿಂತ ಹೆಚ್ಚಿನ ನಗರಗಳಿಂದ ಈ ಕಾರ್ಯಕ್ರಮಕ್ಕೆ ಸೇರಿರುವ ನನ್ನ ಸಹನಾಗರಿಕರೆ, ಇತರೆ ಗಣ್ಯ ಅತಿಥಿಗಳೆ ಮತ್ತು ನನ್ನ ಕುಟುಂಬ ಸದಸ್ಯರೆ!

ನವದೆಹಲಿಯಲ್ಲಿ ಭಾರತ ಅಂತಾರಾಷ್ಟ್ರೀಯ ಸಮಾವೇಶ ಮತ್ತು ಪ್ರದರ್ಶನ ಕೇಂದ್ರ - ‘ಯಶೋಭೂಮಿ’ ಮೊದಲನೇ ಹಂತವನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ

September 17th, 12:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ದ್ವಾರಕಾದಲ್ಲಿ ಭಾರತ ಅಂತಾರಾಷ್ಟ್ರೀಯ ಸಮಾವೇಶ ಮತ್ತು ಪ್ರದರ್ಶನ ಕೇಂದ್ರ (ಇಂಡಿಯಾ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಮತ್ತು ಎಕ್ಸ್‌ಪೋ ಸೆಂಟರ್) - ‘ಯಶೋಭೂಮಿ’ಯ ಮೊದಲನೇ ಹಂತವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. 'ಯಶೋಭೂಮಿ' ಭವ್ಯವಾದ ಸಮಾವೇಶ ಕೇಂದ್ರ, ಬಹು ಪ್ರದರ್ಶನ ಸಭಾಂಗಣಗಳು ಮತ್ತು ಇತರ ಸೌಲಭ್ಯಗಳನ್ನು ಹೊಂದಿದೆ. ಪ್ರಧಾನಿಯವರು ವಿಶ್ವಕರ್ಮ ಜಯಂತಿಯ ಸಂದರ್ಭದಲ್ಲಿ ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ಕರಕುಶಲಿಗಳಿಗಾಗಿ ‘ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ’ಗೆ ಚಾಲನೆ ನೀಡಿದರು. ಪ್ರಧಾನಮಂತ್ರಿಯವರು ಪಿಎಂ ವಿಶ್ವಕರ್ಮ ಲೋಗೋ, ಘೋಷವಾಕ್ಯ ಮತ್ತು ಪೋರ್ಟಲ್ ಅನ್ನು ಸಹ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಅವರು ನಿರ್ದಿಷ್ಟವಾಗಿ ರೂಪಿಸಿದ ಸ್ಟಾಂಪ್ ಶೀಟ್, ಟೂಲ್ ಕಿಟ್ ಇ-ಪುಸ್ತಕ ಮತ್ತು ವಿಡಿಯೋವನ್ನು ಬಿಡುಗಡೆ ಮಾಡಿದರು. ಪ್ರಧಾನಮಂತ್ರಿಯವರು 18 ಫಲಾನುಭವಿಗಳಿಗೆ ವಿಶ್ವಕರ್ಮ ಪ್ರಮಾಣಪತ್ರಗಳನ್ನು ವಿತರಿಸಿದರು.

ಕಲಾದನ್ ಮಲ್ಟಿ ಮಾಡಲ್ ಟ್ರಾನ್ಸಿಟ್ ಟ್ರಾನ್ಸ್ ಪೋರ್ಟ್ ಪ್ರಾಜೆಕ್ಟ್ ಅಡಿಯಲ್ಲಿ ಅಭಿವೃದ್ಧಿಪಡಿಸಲಾದ ಶ್ಯಾಮ್ ಪ್ರಸಾದ್ ಮುಖರ್ಜಿ ಬಂದರಿನಿಂದ ಮ್ಯಾನ್ಮಾರ್ ನ ಸಿಟ್ವೆ ಬಂದರಿಗೆ ಹಡಗಿನ ಉದ್ಘಾಟನಾ ಓಟವನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದರು

May 05th, 11:38 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕಲಾದನ್ ಬಹು ಮಾದರಿ ಸಾರಿಗೆ ಸಾರಿಗೆ ಯೋಜನೆಯಡಿ ಅಭಿವೃದ್ಧಿಪಡಿಸಲಾದ ಶ್ಯಾಮ್ ಪ್ರಸಾದ್ ಮುಖರ್ಜಿ ಬಂದರಿನಿಂದ ಮ್ಯಾನ್ಮಾರ್ ನ ಸಿಟ್ವೆ ಬಂದರಿನವರೆಗೆ ಹಡಗಿನ ಉದ್ಘಾಟನಾ ಓಟವನ್ನು ಶ್ಲಾಘಿಸಿದರು.