ಮಹಾರಾಷ್ಟ್ರ ದಿನದಂದು ಮಹಾರಾಷ್ಟ್ರದ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ
May 01st, 09:14 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರ ದಿನದ ಸಂದರ್ಭದಲ್ಲಿ ಮಹಾರಾಷ್ಟ್ರದ ಜನತೆಗೆ ಶುಭ ಕೋರಿದ್ದಾರೆ.West Bengal continues to suffer under corruption and “cut money” culture: PM Modi in Medinipur
April 19th, 11:30 am
In Medinipur rally, PM Modi contrasted India’s rapid progress with Bengal’s stagnation under TMC, citing corruption, unemployment and migration. Calling for a “loot-free Bengal,” he emphasised the need for change - “Paltaano Dorkar!” He also highlighted Bengal’s untapped fisheries potential, promising a “Blue Revolution”.TMC syndicates will be removed from mandis so that exploitation stops: PM Modi in Jhargram, West Bengal
April 19th, 11:20 am
Jhargram rally witnessed PM Modi raise concerns over infiltration and its impact on Bengal’s identity, while warning against pisive politics. He also exposed issues of high electricity bills and shortages, promising relief through clean and affordable energy under PM Surya Ghar. He further outlined key guarantees for farmers, tribals and youth, higher MSP, expanded welfare schemes, improved schools, healthcare and freedom from syndicate control.TMC is blocking railway and road projects worth thousands of crores: PM Modi in Purulia, West Bengal
April 19th, 11:10 am
PM Modi highlighted farmers’ distress in the Purulia rally, due to stalled irrigation projects and syndicate control over mandis and cold storages. He assured better MSP, expanded PM-KISAN benefits, irrigation support, and access to PM-KUSUM and crop insurance, reiterating that “factories run on trust, not fear.”TMC is pushing for reservation based on religion, strangling the Constitution: PM Modi in Bishnupur, West Bengal
April 19th, 11:01 am
Addressing from the sacred lands of Bishnupur, PM Modi reaffirmed that women empowerment and women safety define BJP’s identity. He highlighted that while the Centre ensured 33% reservation for women, the TMC, in alliance with Congress, blocked its implementation in West Bengal.PM Modi’s enthusiastic rallies across West Bengal in Bishnupur, Purulia, Jhargram & Medinipur
April 19th, 11:00 am
PM Modi addressed massive and energetic public gatherings across Bishnupur, Purulia, Jhargram and Medinipur, delivering a strong and consistent message of women empowerment, development and decisive change in West Bengal.ಅಪ್ರತಿಮ ಮತ್ತು ಬಹುಮುಖ ಪ್ರತಿಭೆಯ ಗಾಯಕಿ ಆಶಾ ಭೋಸ್ಲೆ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
April 12th, 02:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಶಾ ಭೋಸ್ಲೆ ಅವರ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಆಶಾ ಭೋಸ್ಲೆ ಅವರು ಭಾರತ ಕಂಡ ಅತ್ಯಂತ ಅಪ್ರತಿಮ ಮತ್ತು ಬಹುಮುಖ ಧ್ವನಿಗಳಲ್ಲಿ ಒಬ್ಬರು ಎಂದು ಗುರುತಿಸಿದ್ದಾರೆ.ಫಲಶ್ರುತಿಯ ಪಟ್ಟಿ: ಇಸ್ರೇಲ್ಗೆ ಪ್ರಧಾನಮಂತ್ರಿ ಭೇಟಿ
February 26th, 07:41 pm
ಭೂಭೌತಿಕ ಪರಿಶೋಧನೆ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದ“ಪರೀಕ್ಷಾ ಪೇ ಚರ್ಚಾ 2026” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆ ಪ್ರಧಾನಮಂತ್ರಿ ಅವರ ಸಂವಾದ
February 06th, 10:21 am
ನಾನು ಸಾನ್ವಿ ಆಚಾರ್ಯ, ನಿಮ್ಮ ಸ್ವಂತ ರಾಜ್ಯ ಗುಜರಾತ್ ನವನು. ನನ್ನ ಮೊದಲ ಪ್ರಶ್ನೆ ಇದು: ಪೋಷಕರು ನಮ್ಮ ಬಗ್ಗೆ ಚಿಂತಿಸುತ್ತಾರೆ, ಶಿಕ್ಷಕರು ನಮ್ಮನ್ನು ಬೆಂಬಲಿಸುತ್ತಾರೆ. ಆದರೆ ಶಿಕ್ಷಕರು ಒಂದು ಅಧ್ಯಯನ ಮಾದರಿ ಸೂಚಿಸಿದಾಗ, ಪೋಷಕರು ಇನ್ನೊಂದನ್ನು ಒತ್ತಾಯಿಸುತ್ತಾರೆ, ಆದರೆ ವಿದ್ಯಾರ್ಥಿಗಳ ಮಾದರಿಯೇ ಇನ್ನೊಂದು ಇದ್ದಾಗ ಮುಖ್ಯ ಸಮಸ್ಯೆ ಉದ್ಭವಿಸುತ್ತದೆ. ಆ ಸಮಯದಲ್ಲಿ, ಯಾವ ಮಾದರಿ ಸರಿಯಾಗಿದೆ ಎಂಬುದರ ಬಗ್ಗೆ ನಮಗೆ ಗೊಂದಲವಾಗುತ್ತದೆಪರೀಕ್ಷಾ ಪೇ ಚರ್ಚಾ 2026 ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸಂವಾದ
February 06th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು 9ನೇ ಆವೃತ್ತಿಯ ಪರೀಕ್ಷಾ ಪೆ ಚರ್ಚಾ(ಪಿಪಿಸಿ) ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪ್ರಧಾನಿ ಅವರು ದೆಹಲಿಯ ತಮ್ಮ ನಿವಾಸದಲ್ಲಿ ಪರೀಕ್ಷಾ ಯೋಧರೊಂದಿಗೆ ಅನೌಪಚಾರಿಕ ಸಂವಾದ ನಡೆಸಿದರು.ನವದೆಹಲಿಯ ಕಾರಿಯಪ್ಪ ಮೈದಾನದಲ್ಲಿ ನಡೆದ ಎನ್ ಸಿಸಿ ರ್ಯಾಲಿ (Rally) ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 28th, 04:00 pm
ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ, ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಜಿ, ವೇದಿಕೆಯಲ್ಲಿರುವ ಇತರೆ ಎಲ್ಲ ಗಣ್ಯರೆ, ದೇಶಾದ್ಯಂತ ಬಂದಿರುವ ಎನ್ ಸಿ ಸಿ ಮತ್ತು ಎನ್ ಎಸ್ ಎಸ್ ಕೆಡೆಟ್ ಗಳೆ, ಟ್ಯಾಬ್ಲೊ ಕಲಾವಿದರೆ, ರಾಷ್ಟ್ರೀಯ ರಂಗಶಾಲೆಯ ಸಹೋದ್ಯೋಗಿಗಳೆ ಮತ್ತು ನನ್ನ ಪ್ರೀತಿಯ ಯುವ ಸ್ನೇಹಿತರೆ. ನಿಮ್ಮೆಲ್ಲರ ಕಠಿಣ ಪರಿಶ್ರಮ ಇಲ್ಲಿ ಗೋಚರಿಸುತ್ತಿದೆ. ನೀವು ಉತ್ತಮ ಸಮನ್ವಯದಿಂದ ನಿಮ್ಮ ಪ್ರದರ್ಶನವನ್ನು ತೋರಿದ್ದೀರಿ.ದೆಹಲಿಯಲ್ಲಿ ನಡೆದ ವಾರ್ಷಿಕ ಎನ್ಸಿಸಿ ಪ್ರಧಾನಮಂತ್ರಿ ಪರೇಡ್ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 28th, 03:30 pm
ದೆಹಲಿಯಲ್ಲಿ ಕಾರಿಯಪ್ಪ ಪರೇಡ್ ಮೈದಾನದಲ್ಲಿ ಇಂದು ನಡೆದ ವಾರ್ಷಿಕ ಎನ್ಸಿಸಿ ಪ್ರಧಾನಮಂತ್ರಿ ಪರೇಡನ್ನು (ರ್ಯಾಲಿಯನ್ನು) ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಎನ್ಸಿಸಿ ದಿನದ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎನ್ಸಿಸಿ, ಎನ್ಎಸ್ಎಸ್ ಕೆಡೆಟ್ಗಳು, ಟ್ಯಾಬ್ಲೋ ಕಲಾವಿದರು, ರಾಷ್ಟ್ರೀಯ ರಂಗಶಾಲೆಯ ಸಹಚರರು ಮತ್ತು ದೇಶಾದ್ಯಂತದ ಯುವ ಪಾಲ್ಗೊಳ್ಳುವಿಕೆಯ ಪ್ರಯತ್ನಗಳು ಅವರ ಸಂಘಟಿತ ಪ್ರದರ್ಶನಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತವೆ ಎಂದು ಹೇಳಿದರು. ಇಂದು ಬೆಳಿಗ್ಗೆ ಮಹಾರಾಷ್ಟ್ರದಲ್ಲಿ ಸಂಭವಿಸಿದ ವಿಮಾನ ಅಪಘಾತದಿಂದಾಗಿ ಈ ದಿನವು ತೀವ್ರ ದುಃಖವನ್ನುಂಟುಮಾಡಿದೆ ಎಂದು ಶ್ರೀ ಮೋದಿ ದುಃಖದಿಂದ ನುಡಿದರು, ಇದರಲ್ಲಿ ಉಪಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರು ಮತ್ತು ಕೆಲವು ಸಹೋದ್ಯೋಗಿಗಳು ಸಾವನ್ನಪ್ಪಿದ್ದಾರೆ. ಅಜಿತ್ ದಾದಾ ಅವರು ಮಹಾರಾಷ್ಟ್ರ ಮತ್ತು ರಾಷ್ಟ್ರದ ಅಭಿವೃದ್ಧಿಗೆ, ವಿಶೇಷವಾಗಿ ಗ್ರಾಮೀಣ ಜೀವನವನ್ನು ಸುಧಾರಿಸಲು ಕೆಲಸ ಮಾಡುವ ಮೂಲಕ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಅವರು ಎತ್ತಿ ತೋರಿಸಿದರು ಮತ್ತು ಶ್ರೀ ಅಜಿತ್ ಪವಾರ್ ಜೀ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದರು. ಈ ನೋವಿನ ಕ್ಷಣದಲ್ಲಿ, ಅಪಘಾತದಲ್ಲಿ ಮಡಿದವರ ಕುಟುಂಬಗಳೊಂದಿಗೆ ರಾಷ್ಟ್ರವು ನಿಂತಿದೆ ಎಂದು ಅವರು ಹೇಳಿದರು. ದುಃಖ ಮತ್ತು ಸಂತಾಪದ ಈ ಕ್ಷಣಗಳ ನಡುವೆ ಪ್ರಧಾನಿ, ಸ್ನೇಹಪರ ರಾಷ್ಟ್ರಗಳವರು ಸೇರಿದಂತೆ ಹಾಜರಿದ್ದ ಎಲ್ಲಾ ಕೆಡೆಟ್ಗಳಿಗೆ ಶುಭಾಶಯಗಳನ್ನು ತಿಳಿಸಿದರು ಮತ್ತು ಈ ವರ್ಷ ಬಾಲಕಿಯರ ಹೆಚ್ಚಿನ ಭಾಗವಹಿಸುವಿಕೆಯನ್ನು ಗುರುತಿಸಿದರು.'ವಿಕಸಿತ್ ಭಾರತ'ದ ಸಂಕಲ್ಪ ಖಂಡಿತವಾಗಿಯೂ ಈಡೇರುತ್ತದೆ: ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ
December 28th, 11:30 am
ವರ್ಷದ ಕೊನೆಯ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ 2025 ರಲ್ಲಿ ಭಾರತವು ರಾಷ್ಟ್ರೀಯ ಭದ್ರತೆ, ಕ್ರೀಡೆ, ವಿಜ್ಞಾನ ಪ್ರಯೋಗಾಲಯಗಳು ಮತ್ತು ಜಾಗತಿಕ ವೇದಿಕೆಗಳಲ್ಲಿ ತನ್ನ ಛಾಪು ಮೂಡಿಸಿದೆ ಎಂದು ಹೇಳಿದರು. 2026 ರಲ್ಲಿ ಹೊಸ ಸಂಕಲ್ಪಗಳೊಂದಿಗೆ ದೇಶವು ಮುಂದುವರಿಯಲು ಸಿದ್ಧವಾಗಿದೆ ಎಂದು ಅವರು ಆಶಿಸಿದರು. ವಿಕ್ಷಿತ್ ಭಾರತ್ ಯುವ ನಾಯಕರ ಸಂವಾದ, ರಸಪ್ರಶ್ನೆ ಸ್ಪರ್ಧೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2025 ಮತ್ತು ಫಿಟ್ ಇಂಡಿಯಾ ಆಂದೋಲನದಂತಹ ಯುವ ಕೇಂದ್ರಿತ ಉಪಕ್ರಮಗಳನ್ನು ಸಹ ಪ್ರಧಾನಿ ಎತ್ತಿ ತೋರಿಸಿದರು.ಬಿಹಾರ ಕೋಕಿಲಾ ಶಾರದಾ ಸಿನ್ಹಾ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
November 05th, 10:36 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಕೋಕಿಲಾ ಶಾರದಾ ಸಿನ್ಹಾ ಅವರ ಮೊದಲ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.'ವಂದೇ ಮಾತರಂ' ನ ಚೈತನ್ಯವು ಭಾರತದ ಅಮರ ಪ್ರಜ್ಞೆಗೆ ಸಂಬಂಧಿಸಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
October 26th, 11:30 am
ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಅಕ್ಟೋಬರ್ 31 ರಂದು ನಡೆದ ಸರ್ದಾರ್ ಪಟೇಲ್ ಅವರ 150 ನೇ ಜನ್ಮ ದಿನಾಚರಣೆಯಂದು ಪ್ರಧಾನಿ ಮೋದಿ ಅವರಿಗೆ ಗೌರವ ಸಲ್ಲಿಸಿದರು. ಛಠ್ ಪೂಜಾ ಉತ್ಸವ, ಪರಿಸರ ಸಂರಕ್ಷಣೆ, ಭಾರತೀಯ ನಾಯಿ ತಳಿಗಳು, ಭಾರತೀಯ ಕಾಫಿ, ಬುಡಕಟ್ಟು ಸಮುದಾಯದ ನಾಯಕರು ಮತ್ತು ಸಂಸ್ಕೃತ ಭಾಷೆಯ ಪ್ರಾಮುಖ್ಯತೆಯಂತಹ ಆಸಕ್ತಿದಾಯಕ ವಿಷಯಗಳನ್ನು ಅವರು ಸ್ಪರ್ಶಿಸಿದರು. 'ವಂದೇ ಮಾತರಂ' ಹಾಡಿನ 150 ನೇ ವರ್ಷದ ಬಗ್ಗೆ ಪ್ರಧಾನಿಯವರು ವಿಶೇಷವಾಗಿ ಉಲ್ಲೇಖಿಸಿದರು.ಪದ್ಮವಿಭೂಷಣ ಪಂಡಿತ್ ಛನ್ನುಲಾಲ್ ಮಿಶ್ರಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಸಂತಾಪ
October 02nd, 02:00 pm
ಪದ್ಮವಿಭೂಷಣ ಪಂಡಿತ್ ಛನ್ನುಲಾಲ್ ಮಿಶ್ರಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.ಖ್ಯಾತ ಶಾಸ್ತ್ರೀಯ ಗಾಯಕ ಪಂಡಿತ್ ಛನ್ನುಲಾಲ್ ಮಿಶ್ರಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
October 02nd, 09:42 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಖ್ಯಾತ ಶಾಸ್ತ್ರೀಯ ಗಾಯಕ ಪಂಡಿತ್ ಛನ್ನುಲಾಲ್ ಮಿಶ್ರಾ ಜಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಅವರನ್ನು ‘ಭಾರತೀಯ ಕಲೆ ಮತ್ತು ಸಂಸ್ಕೃತಿಯ ಜೀವಮಾನದ ಭಕ್ತ’ ಎಂದು ಬಣ್ಣಿಸಿದ್ದಾರೆ.ಸ್ವದೇಶಿ ಉತ್ಪನ್ನಗಳು, ವೋಕಲ್ ಫಾರ್ ಲೋಕಲ್ : ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿಯವರ ಹಬ್ಬದ ಕರೆ.
September 28th, 11:00 am
ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಪ್ರಧಾನಿ ಮೋದಿ ಭಗತ್ ಸಿಂಗ್ ಮತ್ತು ಲತಾ ಮಂಗೇಶ್ಕರ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ಸಲ್ಲಿಸಿದರು. ಭಾರತೀಯ ಸಂಸ್ಕೃತಿ, ಮಹಿಳಾ ಸಬಲೀಕರಣ, ದೇಶಾದ್ಯಂತ ಆಚರಿಸಲಾಗುವ ವಿವಿಧ ಹಬ್ಬಗಳು, ಆರ್ಎಸ್ಎಸ್ನ 100 ವರ್ಷಗಳ ಪಯಣ, ಸ್ವಚ್ಛತೆ ಮತ್ತು ಖಾದಿ ಮಾರಾಟದಲ್ಲಿನ ಏರಿಕೆಯಂತಹ ಪ್ರಮುಖ ವಿಷಯಗಳ ಬಗ್ಗೆಯೂ ಅವರು ಮಾತನಾಡಿದರು. ದೇಶವನ್ನು ಸ್ವಾವಲಂಬಿಯನ್ನಾಗಿ ಮಾಡುವ ಮಾರ್ಗವು ಸ್ವದೇಶಿತ್ವವನ್ನು ಅಳವಡಿಸಿಕೊಳ್ಳುವುದರಲ್ಲಿದೆ ಎಂದು ಪ್ರಧಾನಿ ಪುನರುಚ್ಚರಿಸಿದರು.ಜನಪ್ರಿಯ ಗಾಯಕ ಜುಬೀನ್ ಗಾರ್ಗ್ ಅವರ ಹಠಾತ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
September 19th, 06:26 pm
ಜನಪ್ರಿಯ ಗಾಯಕರಾದ ಜುಬೀನ್ ಗರ್ಗ್ ಅವರ ಹಠಾತ್ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಸಂಗೀತ ಕ್ಷೇತ್ರಕ್ಕೆ ಅವರು ನೀಡಿರುವ ಅನುಮಪ ಕೊಡುಗೆಗಾಗಿ ಅವರು ಸದಾ ಸ್ಮರಣೀಯರು ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.ಅಸ್ಸಾಂನ ಗುವಾಹಟಿಯಲ್ಲಿ ಭಾರತ ರತ್ನ ಡಾ. ಭೂಪೇನ್ ಹಜಾರಿಕಾ ಅವರ 100ನೇ ಜನ್ಮ ವಾರ್ಷಿಕೋತ್ಸವ ಆಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 13th, 08:57 pm
ಅಸ್ಸಾಂ ರಾಜ್ಯಪಾಲರಾದ ಗೌರವಾನ್ವಿತ ಶ್ರೀ ಲಕ್ಷ್ಮಣ ಪ್ರಸಾದ್ ಆಚಾರ್ಯ ಜಿ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮಾ ಜಿ, ಅರುಣಾಚಲ ಪ್ರದೇಶದ ಯುವ ಮುಖ್ಯಮಂತ್ರಿ ಶ್ರೀ ಪೇಮಾ ಖಂಡು ಜಿ, ನನ್ನ ಸಂಪುಟ ಸಹೋದ್ಯೋಗಿ ಶ್ರೀ ಸರ್ಬಾನಂದ ಸೋನೋವಾಲ್ ಜಿ, ವೇದಿಕೆಯಲ್ಲಿ ಉಪಸ್ಥಿತರಿರುವ ಭೂಪೇನ್ ಹಜಾರಿಕಾ ಜಿ ಅವರ ಸಹೋದರ, ಶ್ರೀಮತಿ ಹಜಾರಿಕಾ ಜಿ, ಭೂಪೇನ್ ಹಜಾರಿಕಾ ಜಿ ಅವರ ಸಹೋದರಿ ಶ್ರೀಮತಿ ಕವಿತಾ ಬರುವಾ ಜಿ, ಭೂಪೇನ್ ದಾ ಅವರ ಪುತ್ರ ಶ್ರೀ ತೇಜ್ ಹಜಾರಿಕಾ ಜಿ - ತೇಜ್, ನಾನು ನಿಮ್ಮನ್ನು 'ಕೆಮ್ ಚೋ!' ಎಂದು ಸ್ವಾಗತಿಸುತ್ತೇನೆ. ಇಲ್ಲಿ ಉಪಸ್ಥಿತರಿರುವ ಇತರೆ ಗಣ್ಯರೆ ಮತ್ತು ಅಸ್ಸಾಂನ ನನ್ನ ಸಹೋದರ ಸಹೋದರಿಯರೆ!