India's Digital Public Infrastructure has today become a subject of global discussion: PM Modi at the Rising Bharat Summit

February 27th, 08:30 pm

PM Modi addressed the Rising Bharat Summit, centering his remarks on the theme of Strength Within. Highlighting India's journey over the last 11 years, the PM spoke extensively on reclaiming national potential, economic self-reliance, and the roadmap for a developed India by 2047. He noted that in previous industrial revolutions, India and the Global South were merely followers, while in the era of AI, India is a partner in decisions and is shaping them.

PM Modi addresses Network18 Rising Bharat Summit

February 27th, 08:00 pm

PM Modi addressed the Rising Bharat Summit, centering his remarks on the theme of Strength Within. Highlighting India's journey over the last 11 years, the PM spoke extensively on reclaiming national potential, economic self-reliance, and the roadmap for a developed India by 2047. He noted that in previous industrial revolutions, India and the Global South were merely followers, while in the era of AI, India is a partner in decisions and is shaping them.

ನಾಯಕರ ಹೇಳಿಕೆ: ಯುರೋಪಿಯನ್ ಆಯೋಗ (ಕಮಿಷನ್) ಮತ್ತು ಇಯು ಕಾಲೇಜ್ ಆಫ್ ಕಮಿಷನರ್ ಗಳ ಅಧ್ಯಕ್ಷರಾದ ಶ್ರೀಮತಿ ಉರ್ಸುಲಾ ವಾನ್ ಡೆರ್ ಲೆಯೆನ್ ಅವರ ಭಾರತ ಭೇಟಿ (ಫೆಬ್ರವರಿ 27-28, 2025)

February 28th, 06:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಯುರೋಪಿಯನ್ ಆಯೋಗದ ಅಧ್ಯಕ್ಷೆ ಶ್ರೀಮತಿ ಉರ್ಸುಲಾ ವಾನ್ ಡೆರ್ ಲೆಯೆನ್ ಅವರು, ಇಯು-ಭಾರತ ವ್ಯೂಹಾತ್ಮಕ ಪಾಲುದಾರಿಕೆಯು ತಮ್ಮ ಜನರಿಗೆ ಮತ್ತು ವಿಸ್ತಾರವಾದ ಜಾಗತಿಕ ಒಳಿತಿಗಾಗಿ ಅಮೂಲ್ಯವಾದ ಪ್ರಯೋಜನಗಳನ್ನು ನೀಡಿದೆ ಎಂಬುದನ್ನು ದೃಢಪಡಿಸಿದರು. 20 ವರ್ಷಗಳ ಭಾರತ-ಇಯು ವ್ಯೂಹಾತ್ಮಕ ಪಾಲುದಾರಿಕೆ ಮತ್ತು 30 ವರ್ಷಗಳ ಭಾರತ-ಇಸಿ ಸಹಕಾರ ಒಪ್ಪಂದದ ಆಧಾರದ ಮೇಲೆ ಈ ಪಾಲುದಾರಿಕೆಯನ್ನು ಉನ್ನತ ಮಟ್ಟಕ್ಕೆ ಏರಿಸಲು ಅವರು ಬದ್ಧತೆ ವ್ಯಕ್ತಪಡಿಸಿದ್ದಾರೆ.

ಜನವರಿ 8-9 ರಂದು ಪ್ರಧಾನಮಂತ್ರಿ ಆಂಧ್ರ ಪ್ರದೇಶ ಮತ್ತು ಒಡಿಶಾಗೆ ಭೇಟಿ

January 06th, 06:29 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025 ರ ಜನವರಿ 8 ರಿಂದ 9 ರವರೆಗೆ ಎರಡು ದಿನಗಳ ಪ್ರವಾಸದಲ್ಲಿ ಆಂಧ್ರ ಪ್ರದೇಶ ಮತ್ತು ಒಡಿಶಾಗೆ ಭೇಟಿ ನೀಡಲಿದ್ದಾರೆ. ಸುಸ್ಥಿರ ಅಭಿವೃದ್ಧಿ, ಕೈಗಾರಿಕಾ ಬೆಳವಣಿಗೆ ಮತ್ತು ಮೂಲಸೌಕರ್ಯ ವರ್ಧನೆಯ ಪ್ರಮುಖ ಉತ್ತೇಜನಗಳನ್ನು ಅವರು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಜನವರಿ 8ರಂದು ಸಂಜೆ 5:30ಕ್ಕೆ ವಿಶಾಖಪಟ್ಟಣದಲ್ಲಿ 2 ಲಕ್ಷ ಕೋಟಿ ರೂ. ಗೂ ಅಧಿಕ ಮೊತ್ತದ ಹಲವಾರು ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಕಲಿದ್ದಾರೆ. ಜನವರಿ 9 ರಂದು ಬೆಳಿಗ್ಗೆ 10 ಗಂಟೆಗೆ ಭುವನೇಶ್ವರದಲ್ಲಿ 18ನೇ ಪ್ರವಾಸಿ ಭಾರತೀಯ ದಿವಸ್ (ಪಿಬಿಡಿ) ಸಮಾವೇಶವನ್ನು ಉದ್ಘಾಟಿಸಲಿದ್ದಾರೆ.

ಹಸಿರು ಹೈಡ್ರೋಜನ್ ಕುರಿತ 2ನೇ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಪ್ರಧಾನ ಮಂತ್ರಿ ವೀಡಿಯೊ ಸಂದೇಶ

September 11th, 10:40 am

ಸ್ನೇಹಿತರೆ, ಇಡೀ ಜಗತ್ತೇ ನಿರ್ಣಾಯಕ ಪರಿವರ್ತನೆಯ ಹಾದಿಯಲ್ಲಿ ಸಾಗುತ್ತಿದೆ. ಹವಾಮಾನ ಬದಲಾವಣೆಯು ಭವಿಷ್ಯದ ವಿಷಯವಲ್ಲ ಎಂಬ ಅರಿವು ನಮ್ಮೆಲ್ಲರಲ್ಲೂ ಬೆಳೆಯುತ್ತಿದೆ. ಹವಾಮಾನ ಬದಲಾವಣೆಯ ಪರಿಣಾಮವು ನೇರವಾಗಿ ಇಲ್ಲಿ ಮತ್ತು ಈಗ ಅನುಭವವಾಗುತ್ತಿದೆ. ಹಾಗಾಗಿ, ಇದರ ಪರಿಣಾಮಗಳನ್ನು ತಡೆಯುವ ಕ್ರಿಯೆಯ ಸಮಯವೂ ಇಲ್ಲಿದೆ ಮತ್ತು ನಮ್ಮ ಮುಂದೆಯೇ ಬಂದಿದೆ. ಇಂಧನ ಪರಿವರ್ತನೆ ಮತ್ತು ಸುಸ್ಥಿರತೆಯು ಜಾಗತಿಕ ನೀತಿ ರೂಪಿಸುವ ಸಂವಾದಕ್ಕೆ ಕೇಂದ್ರಬಿಂದುವಾಗಿದೆ.

ಹಸಿರು ಹೈಡ್ರೋಜನ್ ಕುರಿತ 2ನೇ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

September 11th, 10:20 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವೀಡಿಯೊ ಸಂದೇಶದ ಮೂಲಕ “ಹಸಿರು ಹೈಡ್ರೋಜನ್ ಅಂತಾರಾಷ್ಟ್ರೀಯ ಸಮ್ಮೇಳನ” ಉದ್ದೇಶಿಸಿ ಭಾಷಣ ಮಾಡಿದರು.

“ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಮ್” ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣ

August 31st, 10:39 pm

“ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಮ್” ನ ಈ ನೂತನ ಆವೃತ್ತಿಯಲ್ಲಿ ಭಾಗವಹಿಸುತ್ತಿರುವಾಗ, ಹಲವಾರು ಪರಿಚಿತ ಮುಖಗಳನ್ನು ನೋಡಲು ನನಗೆ ಸಂತೋಷವಾಗುತ್ತಿದೆ. ಭಾರತದ ಉಜ್ವಲ ಭವಿಷ್ಯದ ಬಗ್ಗೆ ಇಲ್ಲಿ ಅತ್ಯುತ್ತಮ ಚರ್ಚೆಗಳು ನಡೆದಿವೆ ಎಂದು ನನಗೆ ವಿಶ್ವಾಸವಿದೆ, ಅದರಲ್ಲೂ ವಿಶೇಷವಾಗಿ ಇಡೀ ಜಗತ್ತು ಭಾರತದ ಬಗ್ಗೆ ವಿಶ್ವಾಸ ಹೊಂದಿರುವ ಈ ಸಮಯದಲ್ಲಿ ಚರ್ಚೆಗಳು ನಡೆದಿವೆ ಎಂಬುದು ವಿಶೇಷ.

ನವದೆಹಲಿಯಲ್ಲಿ ಎಕನಾಮಿಕ್ ಟೈಮ್ಸ್ ಜಾಗತಿಕ ನಾಯಕರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

August 31st, 10:13 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಎಕನಾಮಿಕ್ ಟೈಮ್ಸ್ ವಿಶ್ವ ನಾಯಕರ ವೇದಿಕೆ(ವರ್ಲ್ಡ್ ಲೀಡರ್ಸ್ ಫೋರಂ) ಉದ್ದೇಶಿಸಿ ಭಾಷಣ ಮಾಡಿದರು.

ಭಾರತ-ಪೋಲೆಂಡ್ ನಡುವೆ ಕಾರ್ಯತಂತ್ರ ಸಹಭಾಗಿತ್ವದ ಅನುಷ್ಠಾನಕ್ಕಾಗಿ ಕ್ರಿಯಾಯೋಜನೆ (2024-2028)

August 22nd, 08:22 pm

ಪೋಲೆಂಡ್ ನ ವಾರ್ಸಾದಲ್ಲಿ 2024 ಆಗಸ್ಟ್ 22ರಂದು ಭಾರತ ಮತ್ತು ಪೋಲೆಂಡ್ ಪ್ರಧಾನ ಮಂತ್ರಿಗಳು ನಡೆಸಿದ ಮಾತುಕತೆ ವೇಳೆ ಸಾಧಿಸಿದ ಒಮ್ಮತಾಭಿಪ್ರಾಯದ ಮೇಲೆ ಕಾರ್ಯತಂತ್ರ ಸಹಭಾಗಿತ್ವ ಸ್ಥಾಪನೆಯಿಂದ ಉಂಟಾದ ದ್ವಿಪಕ್ಷೀಯ ಸಹಕಾರದ ಆವೇಗ ಗುರುತಿಸಿ, ಉಭಯ ನಾಯಕರು 5 ವರ್ಷಗಳ ಕ್ರಿಯಾಯೋಜನೆ(2024-2028) ರೂಪಿಸಲು ಮತ್ತು ಕಾರ್ಯಗತಗೊಳಿಸಲು ಒಪ್ಪಿಕೊಂಡರು. ಕ್ರಿಯಾಯೋಜನೆಯು 5 ವರ್ಷಗಳ ದ್ವಿಪಕ್ಷೀಯ ಸಹಭಾಗಿತ್ವವನ್ನು ಈ ಕೆಳಗಿನ ವಲಯಗಳಲ್ಲಿ ಆದ್ಯತೆಯಾಗಿ ರೂಪಿಸಲು ಮಾರ್ಗದರ್ಶನ ಮಾಡುತ್ತದೆ:

"ಕಾರ್ಯತಂತ್ರ ಸಹಭಾಗಿತ್ವದ ಸ್ಥಾಪನೆ" ಕುರಿತು ಭಾರತ-ಪೋಲೆಂಡ್ ಜಂಟಿ ಹೇಳಿಕೆ

August 22nd, 08:21 pm

ಪೋಲೆಂಡ್ ಪ್ರಧಾನ ಮಂತ್ರಿ ಗೌರವಾನ್ವಿತ ಶ್ರೀ ಡೊನಾಲ್ಡ್ ಟಸ್ಕ್ ಅವರ ಆಹ್ವಾನದ ಮೇರೆಗೆ, ಭಾರತದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ಆಗಸ್ಟ್ 21-22ರಂದು ಪೋಲೆಂಡ್‌ಗೆ ಅಧಿಕೃತ ಭೇಟಿ ನೀಡಿದರು. ಎರಡೂ ರಾಷ್ಟ್ರಗಳು ರಾಜತಾಂತ್ರಿಕ ಸಂಬಂಧಗಳ 70ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲೇ ಪ್ರಧಾನಿ ಮೋದಿ ಅವರು ಈ ಐತಿಹಾಸಿಕ ಭೇಟಿ ನೀಡಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪೋಲೆಂಡ್ ಪ್ರಧಾನ ಮಂತ್ರಿಯವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ನೀಡಿದ ಹೇಳಿಕೆಯ ಕನ್ನಡ ಅನುವಾದ

August 22nd, 03:00 pm

ಘನತೆವೆತ್ತ ಪ್ರಧಾನ ಮಂತ್ರಿ ಡೊನಾಲ್ಡ್ ಟಸ್ಕ್ ಅವರೇ, ಎರಡೂ ದೇಶಗಳ ಪ್ರತಿನಿಧಿಗಳೇ, ಮಾಧ್ಯಮ ಮಿತ್ರರೇ,

ಪೋಲೆಂಡ್ ನ ವಾರ್ಸಾದಲ್ಲಿ ನಡೆದ ಭಾರತೀಯ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

August 21st, 11:45 pm

ಈ ನೋಟ ನಿಜಕ್ಕೂ ಅದ್ಭುತ. ಮತ್ತು ನಿಮ್ಮ ಉತ್ಸಾಹವೂ ಅದ್ಭುತವಾಗಿದೆ. ನಾನು ಇಲ್ಲಿಗೆ ಕಾಲಿಟ್ಟ ಕ್ಷಣದಿಂದ, ನೀವು ದಣಿದಿಲ್ಲ. ನೀವೆಲ್ಲರೂ ಪೋಲೆಂಡ್ ನ ವಿವಿಧ ಭಾಗಗಳಿಂದ, ವಿಭಿನ್ನ ಭಾಷೆಗಳು, ಉಪಭಾಷೆಗಳು ಮತ್ತು ಪಾಕಪದ್ಧತಿಗಳ ಹಿನ್ನೆಲೆಯಿಂದ ಬಂದಿದ್ದೀರಿ. ಆದರೆ ಪ್ರತಿಯೊಬ್ಬರೂ ಭಾರತೀಯತೆಯ ಪ್ರಜ್ಞೆಯಿಂದ ಪರಸ್ಪರ ಸಂಪರ್ಕ ಹೊಂದಿದ್ದೀರಿ. ನೀವು ಇಲ್ಲಿ ನನಗೆ ಅದ್ಭುತ ಸ್ವಾಗತವನ್ನು ನೀಡಿದ್ದೀರಿ, ಇದಕ್ಕಾಗಿ ನಾನು ನಿಮ್ಮೆಲ್ಲರಿಗೂ ಮತ್ತು ಪೋಲೆಂಡ್ ಜನರಿಗೆ ಈ ಸ್ವಾಗತಕ್ಕಾಗಿ ತುಂಬಾ ಕೃತಜ್ಞನಾಗಿದ್ದೇನೆ.

ಪೋಲೆಂಡ್‌ನ ವಾರ್ಸಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

August 21st, 11:30 pm

ಪ್ರಧಾನಿ ನರೇಂದ್ರ ಮೋದಿ ಅವರು ಪೋಲೆಂಡ್‌ನ ವಾರ್ಸಾದಲ್ಲಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಿದರು. ಭಾರತದ ಪ್ರಸ್ತುತ ಜಾಗತಿಕ ಕಾರ್ಯತಂತ್ರವು ಬಲವಾದ ಅಂತರಾಷ್ಟ್ರೀಯ ಸಂಬಂಧಗಳನ್ನು ನಿರ್ಮಿಸಲು ಮತ್ತು ಶಾಂತಿಯನ್ನು ಪೋಷಿಸಲು ಒತ್ತು ನೀಡುತ್ತದೆ ಎಂದು ಪ್ರಧಾನಿ ವ್ಯಕ್ತಪಡಿಸಿದರು. ಪ್ರತಿ ರಾಷ್ಟ್ರದೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಭಾರತದ ವಿಧಾನವು ಬದಲಾಗಿದೆ. ಜಾಗತಿಕ ಸಹಕಾರವನ್ನು ಹೆಚ್ಚಿಸುವ ಮತ್ತು ಭಾರತದ ಐತಿಹಾಸಿಕ ಮೌಲ್ಯಗಳಾದ ಏಕತೆ ಮತ್ತು ಸಹಾನುಭೂತಿಯ ಮೇಲೆ ಗಮನ ಕೇಂದ್ರೀಕರಿಸಿದೆ.

78 ನೇ ಸ್ವಾತಂತ್ರ್ಯೋತ್ಸವದಂದು ಕೆಂಪು ಕೋಟೆ ಆವರಣದಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

August 15th, 03:04 pm

ಭಾಷಣದ ಮುಖ್ಯಾಂಶಗಳು ಈ ಕೆಳಕಂಡಂತಿವೆ

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

August 15th, 01:09 pm

ದೇಶಕ್ಕಾಗಿ ತಮ್ಮ ಪ್ರಾಣತ್ಯಾಗ ಮಾಡಿದ ಮತ್ತು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡ ಅಸಂಖ್ಯಾತ ಪೂಜನೀಯ ಕೆಚ್ಚೆದೆಯ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ಗೌರವ ಸಲ್ಲಿಸುವ ಶುಭ ದಿನ, ಶುಭ ಕ್ಷಣ ಇದಾಗಿದೆ. ಅವರು ತಮ್ಮ ಜೀವನದುದ್ದಕ್ಕೂ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು, ಭಾರತ್ ಮಾತಾ ಕಿ ಜೈ ಎಂಬ ಘೋಷಣೆಗಳೊಂದಿಗೆ ಧೈರ್ಯದಿಂದ ನೇಣುಗಂಬವನ್ನು ಅಪ್ಪಿಕೊಂಡರು. ಇದು ಅವರ ಧೈರ್ಯ, ಸಂಕಲ್ಪ ಮತ್ತು ದೇಶಭಕ್ತಿ ಸದ್ಗುಣಗಳನ್ನು ಸ್ಮರಿಸುವ ಹಬ್ಬವಾಗಿದೆ. ಈ ವೀರಕಲಿಗಳಿಂದಾಗಿಯೇ ಈ ಸ್ವಾತಂತ್ರ್ಯದ ಹಬ್ಬದಂದು ಮುಕ್ತವಾಗಿ ಉಸಿರಾಡುವ ಸೌಭಾಗ್ಯ ನಮಗೆ ದಕ್ಕದೆ. ದೇಶವು ಅವರಿಗೆ ಬಹಳ ಋಣಿಯಾಗಿದೆ. ಅಂತಹ ಪ್ರತಿಯೊಬ್ಬ ಮಹಾನ್ ವ್ಯಕ್ತಿಯ ಬಗ್ಗೆ ನಮ್ಮ ಗೌರವ ವನ್ನು ವ್ಯಕ್ತಪಡಿಸೋಣ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 78 ನೇ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಭಾರತದ ಭವಿಷ್ಯಕ್ಕಾಗಿ ಮಹತ್ವಾಕಾಂಕ್ಷೆಯ ದೃಷ್ಟಿಕೋನವನ್ನು ಹೊಂದಿದ್ದಾರೆ

August 15th, 10:16 am

ತಮ್ಮ 78ನೇ ಸ್ವಾತಂತ್ರ್ಯ ದಿನದ ಭಾಷಣದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಅಭಿವೃದ್ಧಿಯನ್ನು ರೂಪಿಸುವ, ಹೊಸ ಆವಿಷ್ಕಾರಗಳಿಗೆ ಚಾಲನೆ ನೀಡುವ ಮತ್ತು ವಿವಿಧ ಕ್ಷೇತ್ರಗಳಲ್ಲಿ ಭಾರತವನ್ನು ಜಾಗತಿಕ ನಾಯಕನನ್ನಾಗಿಸುವ ತಮ್ಮ ಸರ್ಕಾರದ ಭವಿಷ್ಯದ ಸರಣಿ ಕಾರ್ಯಕ್ರಮಗಳ ಕುರಿತು ವಿವರಿಸಿದರು.

ಭಾರತವು 78 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತದೆ

August 15th, 07:30 am

78 ನೇ ಸ್ವಾತಂತ್ರ್ಯ ದಿನದಂದು, ಪ್ರಧಾನಿ ಮೋದಿ ಅವರು ತಮ್ಮ ಭಾಷಣದಲ್ಲಿ ಭಾರತದ ಭವಿಷ್ಯದ ದೃಷ್ಟಿಕೋನವನ್ನು ವಿವರಿಸಿದರು. 2036 ರ ಒಲಂಪಿಕ್ಸ್‌ನ ಆತಿಥ್ಯದಿಂದ ಸೆಕ್ಯುಲರ್ ಸಿವಿಲ್ ಕೋಡ್ ಅನ್ನು ಚಾಂಪಿಯನ್ ಮಾಡುವವರೆಗೆ, ಪಿಎಂ ಮೋದಿ ಅವರು ಭಾರತದ ಸಾಮೂಹಿಕ ಪ್ರಗತಿ ಮತ್ತು ಪ್ರತಿಯೊಬ್ಬ ನಾಗರಿಕನ ಸಬಲೀಕರಣಕ್ಕೆ ಒತ್ತು ನೀಡಿದರು. ಭ್ರಷ್ಟಾಚಾರದ ವಿರುದ್ಧದ ಹೋರಾಟವನ್ನು ಹೊಸ ಹುರುಪಿನೊಂದಿಗೆ ಮುಂದುವರಿಸುವ ಕುರಿತು ಮಾತನಾಡಿದರು. ನಾವೀನ್ಯತೆ, ಶಿಕ್ಷಣ ಮತ್ತು ಜಾಗತಿಕ ನಾಯಕತ್ವದ ಮೇಲೆ ಕೇಂದ್ರೀಕರಿಸಿದ ಅವರು 2047 ರ ವೇಳೆಗೆ ಭಾರತವು ವಿಕಸಿತ ಭಾರತವಾಗುವುದನ್ನು ತಡೆಯಲು ಯಾವುದೂ ಸಾಧ್ಯವಿಲ್ಲ ಎಂದು ಅವರು ಪುನರುಚ್ಚರಿಸಿದರು.

I consider industry, and also the private sector of India, as a powerful medium to build a Viksit Bharat: PM Modi at CII Conference

July 30th, 03:44 pm

Prime Minister Narendra Modi attended the CII Post-Budget Conference in Delhi, emphasizing the government's commitment to economic reforms and inclusive growth. The PM highlighted various budget provisions aimed at fostering investment, boosting infrastructure, and supporting startups. He underscored the importance of a self-reliant India and the role of industry in achieving this vision, encouraging collaboration between the government and private sector to drive economic progress.

ಭಾರತೀಯ ಕೈಗಾರಿಕೆಗಳ ಒಕ್ಕೂಟ (ಸಿಐಐ) ಆಯೋಜಿಸಿದ್ದ “ವಿಕಸಿತ ಭಾರತದೆಡೆಗೆ ಪಯಣ: ಕೇಂದ್ರ ಬಜೆಟ್ 2024-25 ನಂತರದ ಸಮ್ಮೇಳನ” ದ ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಮಾತನಾಡಿದರು

July 30th, 01:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಭಾರತೀಯ ಕೈಗಾರಿಕೆಗಳ ಒಕ್ಕೂಟ (CII) ಆಯೋಜಿಸಿದ್ದ “ವಿಕಸಿತ ಭಾರತದೆಡೆಗೆ ಪಯಣ: ಕೇಂದ್ರ ಬಜೆಟ್ 2024-25 ನಂತರದ ಸಮ್ಮೇಳನ” ದ ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ಅಭಿವೃದ್ಧಿ ಮತ್ತು ಕೈಗಾರಿಕೆಗಳ ಪಾತ್ರದ ಬಗ್ಗೆ ಸರ್ಕಾರದ ರೂಪುರೇಷೆ ರೂಪಿಸುವುದು ಸಮ್ಮೇಳನದ ಉದ್ದೇಶವಾಗಿದೆ .ಕೈಗಾರಿಕೆಗಳು, ಸರ್ಕಾರ, ರಾಜತಾಂತ್ರಿಕ ಸಮುದಾಯ, ಚಿಂತಕರ ಚಾವಡಿ ಮೊದಲಾದ ಸಾವಿರಕ್ಕೂಕ್ಕೂ ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸಿದ್ದರು. ದೇಶ ಮತ್ತು ವಿದೇಶದ ವಿವಿಧ ಸಿಐಐ ಕೇಂದ್ರಗಳಿಂದ ಅನೇಕ ಜನರು ಕೂಡ ಈ ಸಮ್ಮೇಳನದಲ್ಲಿ ಭಾಗವಹಿಸಿದ್ದರು.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿಗಳ ಉತ್ತರದ ಕನ್ನಡ ಪಠ್ಯಾಂತರ

July 02nd, 09:58 pm

ನಮ್ಮ ಗೌರವಾನ್ವಿತ ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ʻವಿಕಸಿತ ಭಾರತʼ(ಅಭಿವೃದ್ಧಿ ಹೊಂದಿದ ಭಾರತ) ಸಂಕಲ್ಪದ ಬಗ್ಗೆ ವಿವರಿಸಿದ್ದಾರೆ. ಗೌರವಾನ್ವಿತ ರಾಷ್ಟ್ರಪತಿಗಳು ಹಲವು ಪ್ರಮುಖ ವಿಚಾರಗಳನ್ನು ಎತ್ತಿದ್ದಾರೆ. ಗೌರವಾನ್ವಿತ ರಾಷ್ಟ್ರಪತಿಗಳು ನಮ್ಮೆಲ್ಲರಿಗೂ ಮತ್ತು ರಾಷ್ಟ್ರಕ್ಕೆ ಮಾರ್ಗದರ್ಶನ ನೀಡಿದ್ದಾರೆ, ಇದಕ್ಕಾಗಿ ನಾನು ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇನೆ.