Prime Minister extends greetings on National Sports Day
August 29th, 10:34 am
On National Sports Day, PM Modi extended his greetings to all sports lovers and lauded the dedication, passion and determination of sportspersons. He also paid homage to Major Dhyan Chand Ji, whose brilliance and invaluable contribution to Indian hockey continue to inspire generations.Our government is fully committed to creating a modern sports ecosystem for the 21st century in India: PM Modi
August 27th, 11:15 am
PM Modi participated in the Khelo India Dialogue programme. Addressing the occasion, he highlighted the contribution of hockey legend Major Dhyan Chand ji to strengthening sporting ties between India and New Zealand. He also stressed the need to expand India’s participation across sporting disciplines ahead of the 2036 Olympics and underlined the role of sports in promoting fitness, building resilience and keeping young people away from drugs.PM Modi participates in Khelo India Dialogue
August 27th, 11:00 am
PM Modi participated in the Khelo India Dialogue programme. Addressing the occasion, he highlighted the contribution of hockey legend Major Dhyan Chand ji to strengthening sporting ties between India and New Zealand. He also stressed the need to expand India’s participation across sporting disciplines ahead of the 2036 Olympics and underlined the role of sports in promoting fitness, building resilience and keeping young people away from drugs.ರಾಷ್ಟ್ರೀಯ ಕ್ರೀಡಾ ದಿನದಂದು ಪ್ರಧಾನಮಂತ್ರಿ ಶುಭಾಶಯ; ಮೇಜರ್ ಧ್ಯಾನ್ ಚಂದ್ ಅವರಿಗೆ ಗೌರವ ನಮನ ಸಲ್ಲಿಕೆ
August 29th, 08:39 am
ಹಾಕಿ ದಿಗ್ಗಜ ಮೇಜರ್ ಧ್ಯಾನ್ ಚಂದ್ ಅವರ ಗೌರವಾರ್ಥ ಪ್ರತಿ ವರ್ಷ ಆಗಸ್ಟ್ 29ರಂದು ಆಚರಿಸಲಾಗುವ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಜನತೆಗೆ ಹೃತ್ಪೂರ್ವಕ ಶುಭಾಶಯ ಕೋರಿದ್ದಾರೆ. ಭಾರತದ ವಿಕಸನಗೊಳ್ಳುತ್ತಿರುವ ಕ್ರೀಡಾ ವಲಯವನ್ನು ಪ್ರತಿಬಿಂಬಿಸುತ್ತಾ, ಕ್ರೀಡೆ ಮತ್ತು ಸುಸ್ಥಿತಿಯ ಸಂಸ್ಕೃತಿಯನ್ನು ಪೋಷಿಸುವ, ಕ್ರೀಡಾಪಟುಗಳಿಗೆ ಸಾಂಸ್ಥಿಕ ಬೆಂಬಲವನ್ನು ಬಲಪಡಿಸುವ ಮತ್ತು ದೇಶಾದ್ಯಂತ ಆಧುನಿಕ ತರಬೇತಿ ಮತ್ತು ಸ್ಪರ್ಧಾ ಸ್ಥಳಗಳಿಗೆ ಪ್ರವೇಶಾವಕಾಶವನ್ನು ವಿಸ್ತರಿಸುವ ಸರ್ಕಾರದ ಬದ್ಧತೆಯನ್ನು ಪ್ರಧಾನಮಂತ್ರಿ ಅವರು ಪುನರುಚ್ಚರಿಸಿದ್ದಾರೆ.ರಾಷ್ಟ್ರೀಯ ಕ್ರೀಡಾ ದಿನ: ಮೇಜರ್ ಧ್ಯಾನ್ ಚಂದ್ ಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಗೌರವ ನಮನ
August 29th, 10:25 am
ಇಂದು ಈ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು, ದೇಶದ ಕ್ರೀಡಾ ಕ್ಷೇತ್ರಕ್ಕೆ ಉತ್ಸಾಹದಿಂದ ಕೊಡುಗೆ ನೀಡಿದ ಮತ್ತು ಜಾಗತಿಕ ಮಟ್ಟದಲ್ಲಿ ಭಾರತವನ್ನು ಹೆಮ್ಮೆಯಿಂದ ಪ್ರತಿನಿಧಿಸುವ ಎಲ್ಲಾ ಕ್ರೀಡಾಪಟುಗಳನ್ನು ಗುರುತಿಸುವ ಮಹತ್ವವನ್ನು ಒತ್ತಿ ಹೇಳಿದ್ದಾರೆ.ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಿನ್ನೆಲೆಯಲ್ಲಿ ಎಲ್ಲ ಕ್ರೀಡಾಪಟುಗಳಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿಗಳು
August 29th, 08:54 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಕ್ರೀಡಾ ದಿನದ ಪ್ರಯುಕ್ತ ಎಲ್ಲಾ ಕ್ರೀಡಾಪಟುಗಳಿಗೆ ಶುಭಾಶಯ ಕೋರಿದ್ದಾರೆ.ಉತ್ತರ ಪ್ರದೇಶದ ಮೀರತ್ತಿನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾನಿಲಯಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
January 02nd, 01:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ಮೀರತ್ನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಕ್ರೀಡಾ ವಿಶ್ವವಿದ್ಯಾನಿಲಯವನ್ನು ಸುಮಾರು 700 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ. ಸಿಂಥೆಟಿಕ್ ಹಾಕಿ ಮೈದಾನ, ಫುಟ್ಬಾಲ್ ಮೈದಾನ, ಬಾಸ್ಕೆಟ್ಬಾಲ್ / ವಾಲಿಬಾಲ್ / ಹ್ಯಾಂಡ್ಬಾಲ್/ ಕಬಡ್ಡಿ ಮೈದಾನ, ಲಾನ್ ಟೆನ್ನಿಸ್ ಕೋರ್ಟ್, ಜಿಮ್ನಾಷಿಯಂ ಹಾಲ್, ಸಿಂಥೆಟಿಕ್ ರನ್ನಿಂಗ್ ಸ್ಟೇಡಿಯಂ, ಈಜು ಕೊಳ, ಬಹುಉದ್ದೇಶಿತ ಸಭಾಂಗಣ ಮತ್ತು ಸೈಕ್ಲಿಂಗ್ ವೆಲೊಡ್ರೋಮ್ ಸೇರಿದಂತೆ ಆಧುನಿಕ ಮತ್ತು ಅತ್ಯಾಧುನಿಕ ಕ್ರೀಡಾ ಮೂಲಸೌಕರ್ಯಗಳನ್ನು ಹೊಂದಿದೆ.ಉತ್ತರ ಪ್ರದೇಶದ ಮೀರತ್ನಲ್ಲಿ ಪ್ರಧಾನಮಂತ್ರಿ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು
January 02nd, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ಮೀರತ್ನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಕ್ರೀಡಾ ವಿಶ್ವವಿದ್ಯಾನಿಲಯವನ್ನು ಸುಮಾರು 700 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ. ಸಿಂಥೆಟಿಕ್ ಹಾಕಿ ಮೈದಾನ, ಫುಟ್ಬಾಲ್ ಮೈದಾನ, ಬಾಸ್ಕೆಟ್ಬಾಲ್ / ವಾಲಿಬಾಲ್ / ಹ್ಯಾಂಡ್ಬಾಲ್/ ಕಬಡ್ಡಿ ಮೈದಾನ, ಲಾನ್ ಟೆನ್ನಿಸ್ ಕೋರ್ಟ್, ಜಿಮ್ನಾಷಿಯಂ ಹಾಲ್, ಸಿಂಥೆಟಿಕ್ ರನ್ನಿಂಗ್ ಸ್ಟೇಡಿಯಂ, ಈಜು ಕೊಳ, ಬಹುಉದ್ದೇಶಿತ ಸಭಾಂಗಣ ಮತ್ತು ಸೈಕ್ಲಿಂಗ್ ವೆಲೊಡ್ರೋಮ್ ಸೇರಿದಂತೆ ಆಧುನಿಕ ಮತ್ತು ಅತ್ಯಾಧುನಿಕ ಕ್ರೀಡಾ ಮೂಲಸೌಕರ್ಯಗಳನ್ನು ಹೊಂದಿದೆ.ಭಾರತದ ಯುವಜನತೆ ಈಗ ಏನಾದರೂ ದೊಡ್ಡಪ್ರಮಾಣದಲ್ಲಿ ಹೊಸ ಪ್ರಯತ್ನವನ್ನು ಮಾಡಲು ಬಯಸುತ್ತಾರೆ: ಪ್ರಧಾನಿ ನರೇಂದ್ರ ಮೋದಿಯವರು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹೇಳಿದರು.
August 29th, 11:30 am
ಮನ್ ಕಿ ಬಾತ್ ಸಮಯದಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮೇಜರ್ ಧ್ಯಾನಚಂದ್ ಅವರಿಗೆ ಗೌರವ ಸಲ್ಲಿಸಿದರು ಮತ್ತು ವಿಶ್ವ ವೇದಿಕೆಯಲ್ಲಿ ದೇಶವನ್ನು ಹೆಮ್ಮೆಪಡುವಂತೆ ಮಾಡಿದ ನಮ್ಮ ಒಲಿಂಪಿಯನ್ ಗಳ ಬಗ್ಗೆ ಮಾತನಾಡಿದರು. ದೇಶದ ಯುವಕರು ಅಪಾಯಗಳನ್ನು ತೆಗೆದುಕೊಂಡು ಮುಂದೆ ಸಾಗುವ ಸಾಮರ್ಥ್ಯಕ್ಕಾಗಿ ಅವರು ಶ್ಲಾಘಿಸಿದರು. ಪ್ರಧಾನಮಂತ್ರಿಯವರು ನಮ್ಮ ನುರಿತ ಮಾನವಶಕ್ತಿಯ ಪ್ರಯತ್ನಗಳನ್ನು ಎತ್ತಿ ತೋರಿಸಿದರು ಮತ್ತು ಭಗವಾನ್ ವಿಶ್ವಕರ್ಮರಿಗೆ ಗೌರವ ಸಲ್ಲಿಸಿದರು.ಪ್ಯಾರಾ ಒಲಂಪಿಕ್ಸ್ ಕ್ರೀಡಾಕೂಟದ ಟೇಬಲ್ ಟೆನಿಸ್ ನಲ್ಲಿ ಬೆಳ್ಳಿಪದಕ ಗೆದ್ದ ಭಾವಿನಾ ಪಟೇಲ್ ಅವರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ
August 29th, 09:06 am
ಟೋಕಿಯೋ ದಲ್ಲಿ ನಡೆಯುತ್ತಿರುವ ಪ್ಯಾರಾ ಒಲಿಂಪಿಕ್ಸ್ ಕ್ರೀಡಾಕೂಟದ ಟೇಬಲ್ ಟೆನಿಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಭಾವಿನಾ ಪಟೇಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.ರಾಷ್ಟ್ರೀಯ ಕ್ರೀಡಾ ದಿನದಂದು ಕ್ರೀಡಾಪಟುಗಳಿಗೆ ಪ್ರಧಾನಿ ಶುಭಾಶಯ; ಮೇಜರ್ ಧ್ಯಾನ್ ಚಂದ್ ಅವರಿಗೆ ಗೌರವ ಸಲ್ಲಿಕೆ
August 29th, 10:34 am
ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಕ್ರೀಡಾಪಟುಗಳಿಗೆ ಶುಭ ಕೋರಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಭಾರತದ ಖ್ಯಾತ ಹಾಕಿ ಆಟಗಾರ ಮೇಜರ್ ಧ್ಯಾನ್ ಚಂದ್ ಅವರಿಗೆ ಗೌರವ ಸಲ್ಲಿಸಿದ್ದಾರೆ.Fitness is not just a word but a pre-condition for healthy and fulfilling life: PM Modi
August 29th, 10:01 am
PM Narendra Modi launched the FIT India movement today. Speaking at the event, PM Modi said, A fit mind in a fit body is important. PM Modi further said lifestyle diseases are on the rise due to lifestyle disorders and we can ensure we don't get them by being fitness-conscious. The Prime Minister also urged people to make the FIT India movement a Jan Andolan.ದೇಶವ್ಯಾಪಿ ಫಿಟ್ ಇಂಡಿಯಾ ಆಂದೋಲನಕ್ಕೆ ಪ್ರಧಾನಮಂತ್ರಿ ಚಾಲನೆ
August 29th, 10:00 am
ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಕ್ರೀಡಾ ದಿನದ ಸಂದರ್ಭದಲ್ಲಿ ನವ ದೆಹಲಿಯ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿಂದು ಸಮಾಜದ ವಿವಿಧ ವರ್ಗದ ಸಾವಿರಾರು ಜನರ ಸಮ್ಮುಖದಲ್ಲಿ ಫಿಟ್ ಇಂಡಿಯಾ ಆಂದೋಲನಕ್ಕೆ ಚಾಲನೆ ನೀಡಿದರು. ‘ಫಿಟ್ ಇಂಡಿಯಾ ಆಂದೋಲನ’ ರಾಷ್ಟ್ರೀಯ ಗುರಿಯಾಗಬೇಕು ಎಂದು ಪ್ರಧಾನಮಂತ್ರಿ ಹೇಳಿದರು. ದೇಶವನ್ನು ಪ್ರೇರೇಪಿಸುವ ಪ್ರಯತ್ನವಾಗಿ, ಸರ್ಕಾರದಿಂದ ಫಿಟ್ ಇಂಡಿಯಾ ಆಂದೋಲನ ಆರಂಭಿಸಲಾಗಿದೆ, ಆದರೆ ಇದನ್ನು ಯಶಸ್ವಿಗೊಳಿಸಲು ಜನರೇ ಮುಂದಾಳತ್ವವಹಿಸಬೇಕು ಎಂದು ಪ್ರಧಾನಮಂತ್ರಿ ತಿಳಿಸಿದರು.‘ಮನದ ಮಾತು’ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 25-08-2019 ರಂದು ಮಾಡಿದ ‘ಮನ್ ಕಿ ಬಾತ್’ – 3ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ
August 25th, 11:30 am
ನನ್ನ ಪ್ರಿಯ ದೇಶವಾಸಿಗಳೇ ನಮಸ್ಕಾರ. ನಮ್ಮ ದೇಶ ಈ ಮಧ್ಯೆ ಒಂದೆಡೆ ಮಳೆಯ ಆನಂದವನ್ನು ಅನುಭವಿಸುತ್ತಿದ್ದರೆ ಇನ್ನೊಂದೆಡೆ ಭಾರತದ ಪ್ರತಿಯೊಂದು ಮೂಲೆಯಲ್ಲೂ ಒಂದಲ್ಲಾ ಒಂದು ಬಗೆಯ ಉತ್ಸವ ಮತ್ತು ಜಾತ್ರೆ, ದೀಪಾವಳಿವರೆಗೆ ಎಲ್ಲವೂ ಹೀಗೆ ನಡೆಯುತ್ತಿರುತ್ತದೆ. ಬಹುಶಃ ನಮ್ಮ ಪೂರ್ವಜರು ಋತು ಚಕ್ರ, ಆರ್ಥಿಕ ಚಕ್ರ ಮತ್ತು ಸಾಮಾಜಿಕ ಜೀವನದ ವ್ಯವಸ್ಥೆಯನ್ನು ಎಷ್ಟು ಜಾಣ್ಮೆಯಿಂದ ಹೆಣೆದಿದ್ದಾರೆ ಎಂದರೆ ಎಂಥದೇ ಪರಿಸ್ಥಿತಿಯಲ್ಲಿ ಸಮಾಜದಲ್ಲಿ ಮಂದತೆ ಮೂಡದಂತೆ ಎಚ್ಚರವಹಿಸಿದ್ದಾರೆ.ರಾಷ್ಟ್ರೀಯ ಕ್ರೀಡಾ ದಿನದಂದು ಕ್ರೀಡಾ ಉತ್ಸಾಹಿಗಳಿಗೆ ಪ್ರಧಾನಮಂತ್ರಿಯವರ ಶುಭಾಶಯ
August 29th, 09:42 am
ರಾಷ್ಟ್ರೀಯ ಕ್ರೀಡಾ ದಿನದಂದು ಕ್ರೀಡಾ ಉತ್ಸಾಹಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ಕೋರಿದರು."ರಾಷ್ಟ್ರೀಯ ಕ್ರೀಡಾ ದಿನದಂದು ಎಲ್ಲ ಕ್ರೀಡಾಪಟುಗಳು ಮತ್ತು ಕ್ರೀಡಾ ಉತ್ಸಾಹಿಗಳಿಗೆ ಪ್ರಧಾನಿ ಅಭಿನಂದನೆ; ಖ್ಯಾತ ಹಾಕಿ ಆಟಗಾರ ಮೇಜರ್ ಧ್ಯಾನ್ ಚಂದ್ ಗೆ ಗೌರವ ನಮನ "
August 29th, 11:06 am
ರಾಷ್ಟ್ರೀಯ ಕ್ರೀಡಾ ದಿನದಂದು, ಕ್ರೀಡೆಯಲ್ಲಿ ಹುರುಪು ಮತ್ತು ಉತ್ಸಾಹ ತೋರಿ ಅದನ್ನು ಮುಂದುವರಿಸುತ್ತಿರುವ ಎಲ್ಲ ಕ್ರೀಡಾಪಟುಗಳಿಗೆ ಮತ್ತು ಕ್ರೀಡಾ ಉತ್ಸಾಹಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಭಾರತೀಯ ಹಾಕಿಯಲ್ಲಿ ಅದ್ಭುತ ಕೌಶಲ ಮೆರೆದ ದಂತಕತೆ ಮೇಜರ್ ಧ್ಯಾನ್ ಚಂದ್ ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ. ಕ್ರೀಡೆ ಎಂಬುದು ದೈಹಿಕ, ಮಾನಸಿಕ ಜಾಗೃತಿ ಮತ್ತು ವ್ಯಕ್ತಿತ್ವ ವಿಕಾಸ ಕುರಿತಾದುದಾಗಿದೆ- ಪ್ರಧಾನಿ ಮೋದಿ