'ಮನ್ ಕಿ ಬಾತ್' (119ನೇ ಸಂಚಿಕೆ) ಪ್ರಸಾರ ದಿನಾಂಕ: 23.02.2025

February 23rd, 11:30 am

എന്റെ പ്രിയപ്പെട്ട നാട്ടുകാരേ, നമസ്‌കാരം. നിങ്ങളെയെല്ലാം 'മൻ കി ബാത്തിലേക്ക്' സ്വാഗതം ചെയ്യുന്നു. ചാമ്പ്യൻസ് ട്രോഫി ഇപ്പോൾ നടന്നുകൊണ്ടിരിക്കുകയാണ്. എല്ലാം ക്രിക്കറ്റ് മയമാണ്. ക്രിക്കറ്റിൽ ഒരു സെഞ്ചുറിയുടെ ആവേശം എന്താണെന്ന് നമുക്കെല്ലാവർക്കും നന്നായി അറിയാം, പക്ഷേ ഇന്ന് ഞാൻ നിങ്ങളോട് ക്രിക്കറ്റിനെക്കുറിച്ചല്ല, മറിച്ച് ഭാരതം ബഹിരാകാശത്ത് നേടിയ അത്ഭുതകരമായ സെഞ്ചുറിയെക്കുറിച്ചാണ് സംസാരിക്കുന്നത്. കഴിഞ്ഞ മാസം, ഐഎസ്ആർഒയുടെ നൂറാമത്തെ റോക്കറ്റിന്റെ വിക്ഷേപണത്തിന് രാജ്യം സാക്ഷ്യം വഹിച്ചു. ഇത് വെറുമൊരു അക്കമല്ല, ബഹിരാകാശ ശാസ്ത്രത്തിൽ പുതിയ ഉയരങ്ങൾ കീഴടക്കാനുള്ള നമ്മുടെ ദൃഢനിശ്ചയത്തിന്റെ പ്രതിഫലനമാണ്. നമ്മുടെ ബഹിരാകാശ യാത്ര വളരെ സാധാരണമായ രീതിയിലാണ് ആരംഭിച്ചത്. ഓരോ ഘട്ടത്തിലും വെല്ലുവിളികൾ ഉണ്ടായിരുന്നു, പക്ഷേ നമ്മുടെ ശാസ്ത്രജ്ഞർ വിജയികളായി മുന്നേറിക്കൊണ്ടിരുന്നു. കാലക്രമേണ, ബഹിരാകാശ മേഖലയിലെ നമ്മുടെ വിജയങ്ങളുടെ പട്ടിക വളരെ നീണ്ടതായി. വിക്ഷേപണ വാഹന നിർമ്മാണമായാലും, ചന്ദ്രയാൻ, മംഗൾയാൻ, ആദിത്യ എൽ-1 എന്നിവയുടെ വിജയമായാലും, ഒറ്റ റോക്കറ്റ് ഉപയോഗിച്ച് 104 ഉപഗ്രഹങ്ങളെ ഒറ്റയടിക്ക് ബഹിരാകാശത്തേക്ക് അയയ്ക്കുക എന്ന അഭൂതപൂർവമായ ദൗത്യമായാലും - ഇസ്രോയുടെ വിജയങ്ങളുടെ വ്യാപ്തി വളരെ വലുതാണ്. കഴിഞ്ഞ 10 വർഷത്തിനുള്ളിൽ മാത്രം ഏകദേശം 460 ഉപഗ്രഹങ്ങൾ വിക്ഷേപിച്ചു, ഇതിൽ മറ്റ് രാജ്യങ്ങളുടെ നിരവധി ഉപഗ്രഹങ്ങളും ഉൾപ്പെടുന്നു. സമീപ വർഷങ്ങളിലെ ഒരു പ്രധാന കാര്യം നമ്മുടെ ബഹിരാകാശ ശാസ്ത്രജ്ഞരുടെ സംഘത്തിൽ സ്ത്രീശക്തിയുടെ പങ്കാളിത്തം തുടർച്ചയായി വർദ്ധിച്ചുകൊണ്ടിരിക്കുകയാണ് എന്നതാണ്. ഇന്ന് നമ്മുടെ യുവാക്കൾക്ക് ബഹിരാകാശ മേഖല പ്രിയപ്പെട്ടതായി മാറിയതിൽ എനിക്ക് വളരെ സന്തോഷമുണ്ട്. ഈ മേഖലയിലെ സ്റ്റാർട്ടപ്പുകളുടെയും സ്വകാര്യ മേഖലയിലെ ബഹിരാകാശ കമ്പനികളുടെയും എണ്ണം നൂറുകണക്കിന് എത്തുമെന്ന് കുറച്ച് വർഷങ്ങൾക്ക് മുമ്പുവരെ ആരാണ് കരുതിയിരുന്നത്! ജീവിതത്തിൽ ഉൾപുളകം ഉണ്ടാക്കുന്നതും ആവേശകരവുമായ എന്തെങ്കിലും ചെയ്യാൻ ആഗ്രഹിക്കുന്ന നമ്മുടെ യുവാക്കൾക്ക്, ബഹിരാകാശ മേഖല ഒരു മികച്ച ഓപ്ഷനായി മാറുകയാണ്.

ನವದೆಹಲಿಯಲ್ಲಿ ಆಯೋಜಿತವಾಗಿದ್ದ ಅಷ್ಟಲಕ್ಷ್ಮೀ ಮಹೋತ್ಸವದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

December 06th, 02:10 pm

ಅಸ್ಸಾಂ ಮುಖ್ಯಮಂತ್ರಿ, ಶ್ರೀ ಹಿಮಂತ ಬಿಸ್ವಾ ಶರ್ಮಾ ಜಿ, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಜಿ, ತ್ರಿಪುರಾ ಮುಖ್ಯಮಂತ್ರಿ ಶ್ರೀ ಮಾಣಿಕ್ ಸಹಾ ಜಿ, ಸಿಕ್ಕಿಂ ಮುಖ್ಯಮಂತ್ರಿ, ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಶ್ರೀ ಸುಕಾಂತ ಮಜುಂದಾರ್ ಜಿ, ಅರುಣಾಚಲ ಪ್ರದೇಶದ ಉಪಮುಖ್ಯಮಂತ್ರಿ, ಮಿಜೋರಾಂ ಮತ್ತು ನಾಗಾಲ್ಯಾಂಡ್ ಸರ್ಕಾರಗಳ ಸಚಿವರೆ, ಇಲ್ಲಿರುವ ಇತರೆ ಜನಪ್ರತಿನಿಧಿಗಳೆ, ಈಶಾನ್ಯ ಭಾಗದ ಸಹೋದರ, ಸಹೋದರಿಯರೆ, ಮಹಿಳೆಯರೆ ಮತ್ತು ಮಹನೀಯರೇ!

ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 06th, 02:08 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಎಲ್ಲ ಗಣ್ಯರನ್ನು ಸ್ವಾಗತಿಸಿದ ಶ್ರೀ ಮೋದಿ, ಇದು ಬಾಬಾಸಾಹೇಬ್ ಡಾ ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿವಸವಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು 75 ವರ್ಷಗಳನ್ನು ಪೂರೈಸಿದ್ದು, ಎಲ್ಲಾ ನಾಗರಿಕರಿಗೂ ಸ್ಫೂರ್ತಿಯಾಗಿದೆ. ಭಾರತದ ಎಲ್ಲಾ ನಾಗರಿಕರ ಪರವಾಗಿ ಶ್ರೀ ಮೋದಿ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದರು.

ಕಾಂಗ್ರೆಸ್‌ಗೆ ಮತ ಹಾಕುವುದು ಎಂದರೆ ಹರಿಯಾಣದ ಸ್ಥಿರತೆ ಮತ್ತು ಅಭಿವೃದ್ಧಿಯನ್ನು ಅಪಾಯಕ್ಕೆ ಸಿಲುಕಿಸುವುದು: ಸೋನಿಪತ್‌ನಲ್ಲಿ ಪ್ರಧಾನಿ ಮೋದಿ

September 25th, 12:48 pm

ಸೋನಿಪತ್ ಮೆಗಾ ರ್ಯಾಲಿಯಲ್ಲಿ ತಮ್ಮ ಭಾಷಣವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ, ಚುನಾವಣೆ ದಿನ ಸಮೀಪಿಸುತ್ತಿದ್ದಂತೆ, ಕಾಂಗ್ರೆಸ್ ಪಕ್ಷವು ಗೋಚರವಾಗಿ ದುರ್ಬಲಗೊಳ್ಳುತ್ತಿದೆ, ವೇಗವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿದೆ, ಇದಕ್ಕೆ ತದ್ವಿರುದ್ಧವಾಗಿ, ಹರಿಯಾಣದಾದ್ಯಂತ ಬಿಜೆಪಿ ವ್ಯಾಪಕ ಬೆಂಬಲವನ್ನು ಪಡೆಯುತ್ತಿದೆ ಎಂದು ಹೇಳಿದರು. ಬಿಜೆಪಿಗೆ ಹೆಚ್ಚುತ್ತಿರುವ ಉತ್ಸಾಹವು ಸ್ಪಷ್ಟವಾಗಿದೆ, ಜನರು - ಫಿರ್ ಏಕ್ ಬಾರ್, ಬಿಜೆಪಿ ಸರ್ಕಾರ್ ಎಂಬ ಘೋಷಣೆಯ ಹಿಂದೆ ಒಟ್ಟುಗೂಡುತ್ತಿದ್ದಾರೆ ಎಂದು ಅವರು ಹೇಳಿದರು.

ಹರಿಯಾಣದ ಸೋನಿಪತ್‌ನಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು

September 25th, 12:00 pm

ಸೋನಿಪತ್ ಮೆಗಾ ರ್ಯಾಲಿಯಲ್ಲಿ ತಮ್ಮ ಭಾಷಣವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ, ಚುನಾವಣೆ ದಿನ ಸಮೀಪಿಸುತ್ತಿದ್ದಂತೆ, ಕಾಂಗ್ರೆಸ್ ಪಕ್ಷವು ಗೋಚರವಾಗಿ ದುರ್ಬಲಗೊಳ್ಳುತ್ತಿದೆ, ವೇಗವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿದೆ, ಇದಕ್ಕೆ ತದ್ವಿರುದ್ಧವಾಗಿ, ಹರಿಯಾಣದಾದ್ಯಂತ ಬಿಜೆಪಿ ವ್ಯಾಪಕ ಬೆಂಬಲವನ್ನು ಪಡೆಯುತ್ತಿದೆ ಎಂದು ಹೇಳಿದರು. ಬಿಜೆಪಿಗೆ ಹೆಚ್ಚುತ್ತಿರುವ ಉತ್ಸಾಹವು ಸ್ಪಷ್ಟವಾಗಿದೆ, ಜನರು - ಫಿರ್ ಏಕ್ ಬಾರ್, ಬಿಜೆಪಿ ಸರ್ಕಾರ್ ಎಂಬ ಘೋಷಣೆಯ ಹಿಂದೆ ಒಟ್ಟುಗೂಡುತ್ತಿದ್ದಾರೆ ಎಂದು ಅವರು ಹೇಳಿದರು.

ತಮಿಳುನಾಡಿನ ಚೆನ್ನೈನಲ್ಲಿ ನಡೆದ ಖೇಲೋ ಇಂಡಿಯಾ ಯೂತ್ ಗೇಮ್ಸ್ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

January 19th, 06:33 pm

ತಮಿಳುನಾಡಿನ ರಾಜ್ಯಪಾಲರಾದ ಶ್ರೀ ಆರ್.ಎನ್. ರವಿ ಜೀ, ಮುಖ್ಯಮಂತ್ರಿ ಶ್ರೀ ಎಂ.ಕೆ. ಸ್ಟಾಲಿನ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಅನುರಾಗ್ ಠಾಕೂರ್, ಎಲ್. ಮುರುಗನ್ ಮತ್ತು ನಿಶಿತ್ ಪ್ರಾಮಾಣಿಕ್, ತಮಿಳುನಾಡು ಸರ್ಕಾರದ ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಭಾರತದ ಮೂಲೆ ಮೂಲೆಗಳಿಂದ ಇಲ್ಲಿಗೆ ಬಂದಿರುವ ನನ್ನ ಯುವ ಸ್ನೇಹಿತರೇ.

ತಮಿಳುನಾಡಿನ ಚೆನ್ನೈನಲ್ಲಿ ʻಖೇಲೋ ಇಂಡಿಯಾ ಯೂತ್ ಗೇಮ್ಸ್-2023ʼರ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿದ ಪ್ರಧಾನಮಂತ್ರಿಗಳು

January 19th, 06:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಚೆನ್ನೈನಲ್ಲಿ ʻಖೇಲೋ ಇಂಡಿಯಾ ಯೂತ್ ಗೇಮ್ಸ್-2023ʼರ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿದರು. ಪ್ರಸಾರ ಕ್ಷೇತ್ರಕ್ಕೆ ಸಂಬಂಧಿಸಿದ ಸುಮಾರು 250 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ಶ್ರೀ ಮೋದಿ ಅವರು ಚಾಲನೆ ನೀಡಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಅವರು ಸಾಕ್ಷಿಯಾದರು. ʻಖೇಲೋ ಇಂಡಿಯಾ ಯೂತ್ ಗೇಮ್ಸ್ʼ ಉದ್ಘಾಟನೆಯ ಸಂಕೇತವಾಗಿ ಇಬ್ಬರು ಕ್ರೀಡಾಪಟುಗಳು ನೀಡಿದ ಕ್ರೀಡಾ ಜ್ಯೋತಿಯನ್ನು ಅಗ್ಗಿಷ್ಟಿಕೆಯ ಮೇಲೆ ಇರಿಸುವ ಮೂಲಕ ಕ್ರೀಡಾಕೂಟಕ್ಕೆ ಪ್ರಧಾನಿ ಅಧಿಕೃತ ಚಾಲನೆ ನೀಡಿದರು.

ବାରଣାସୀରେ ଅନ୍ତର୍ଜାତୀୟ କ୍ରିକେଟ ଷ୍ଟାଡିୟମର ଶିଳାନ୍ୟାସ ସମାରୋହରେ ପ୍ରଧାନମନ୍ତ୍ରୀଙ୍କ ଅଭିଭାଷଣ

September 23rd, 02:11 pm

ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ವೇದಿಕೆಯಲ್ಲಿ ಉಪಸ್ಥಿತರಿರುವ ಉತ್ತರ ಪ್ರದೇಶ ಸರ್ಕಾರದ ಎಲ್ಲಾ ಸಚಿವರುಗಳೇ, ಪ್ರತಿನಿಧಿಗಳೇ, ಕ್ರೀಡಾ ಜಗತ್ತಿನ ಗಣ್ಯ ಅತಿಥಿಗಳೇ ಮತ್ತು ಕಾಶಿಯ ನನ್ನ ಪ್ರೀತಿಯ ಕುಟುಂಬ ಸದಸ್ಯರೇ!

ಉತ್ತರ ಪ್ರದೇಶದ ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ

September 23rd, 02:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಾರಾಣಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಸುಮಾರು 30 ಎಕರೆಗೂ ಹೆಚ್ಚು ಪ್ರದೇಶದಲ್ಲಿ ವ್ಯಾಪಿಸಿರುವ ಆಧುನಿಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವನ್ನು ವಾರಣಾಸಿಯ ಗಂಜಾರಿ, ರಜತಲಾಬ್ ನಲ್ಲಿ ಸುಮಾರು 450 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.

ಜೈಪುರದ ಖೇಲ್ ಮಹಾಕುಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

February 05th, 05:13 pm

ಮೊದಲನೆಯದಾಗಿ, ಜೈಪುರ ಮಹಾಖೇಲ್ ಕ್ರೀಟಾಕೂಟದಲ್ಲಿ ಭಾಗವಹಿಸಿದ, ಪದಕಗಳನ್ನು ಗೆದ್ದ ಆಟಗಾರರು ಮತ್ತು ಪ್ರತಿಯೊಬ್ಬ ಆಟಗಾರರು, ತರಬೇತುದಾರರು ಮತ್ತು ಅವರ ಕುಟುಂಬ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳು. ನೀವೆಲ್ಲರೂ ಜೈಪುರದ ಆಟದ ಮೈದಾನಕ್ಕೆ ಬಂದಿರುವುದು ಕೇವಲ ಆಟವಾಡಲು ಅಲ್ಲ ಗೆಲ್ಲಲು ಮತ್ತು ಕಲಿಯಲು. ಮತ್ತು, ಕಲಿಕೆ ಇರುವಲ್ಲಿ, ಗೆಲುವು ತಾನೇತಾನಾಗಿ ಖಚಿತವಾಗುತ್ತದೆ. ಯಾವುದೇ ಆಟಗಾರನು ಸ್ಪರ್ಧೆಯಿಂದ ಬರಿಗೈಯಲ್ಲಿ ಹಿಂತಿರುಗುವುದಿಲ್ಲ.

ಜೈಪುರ ಮಹಾಖೇಲ್ ಕ್ರೀಡೋತ್ಸವವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಭಾಷಣ ಮಾಡಿದರು

February 05th, 12:38 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೈಪುರ ಮಹಾಖೇಲ್ ಕ್ರೀಡೋತ್ಸವವನ್ನು ಉದ್ದೇಶಿಸಿ ಇಂದು ವಿಡಿಯೊ ಸಮಾವೇಶ ಮೂಲಕ ಭಾಷಣ ಮಾಡಿದರು. ಇದೇ ಸಂದರ್ಭದಲ್ಲಿ ಕಬ್ಬಡಿ ಪಂದ್ಯವನ್ನು ವೀಕ್ಷಿಸಿದರು. ಜೈಪುರ ಗ್ರಾಮಾಂತರದ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರು 2017 ರಿಂದ ಜೈಪುರ ಮಹಾಖೇಲ್ ಕ್ರೀಡೋತ್ಸವವನ್ನು ಆಯೋಜಿಸುತ್ತಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಉತ್ತರ ಪ್ರದೇಶದ ಬಸ್ತಿಯಲ್ಲಿ 2 ನೇ ಸಂಸದ್ ಖೇಲ್ ಮಹಾಕುಂಭ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

January 18th, 04:39 pm

ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಮತ್ತು ನಮ್ಮ ಯುವ ಸ್ನೇಹಿತ ಹರೀಶ್ ದ್ವಿವೇದಿ ಜೀ, ವಿವಿಧ ಕ್ರೀಡಾಪಟುಗಳು, ರಾಜ್ಯ ಸರ್ಕಾರದ ಸಚಿವರು, ಶಾಸಕರು, ಜನಪ್ರತಿನಿಧಿಗಳು, ಹಿರಿಯ ಗಣ್ಯರು ಮತ್ತು ಹೆಚ್ಚಿನ ಸಂಖ್ಯೆಯ ಯುವಕರನ್ನು ನಾನು ಎಲ್ಲೆಡೆ ನೋಡಬಹುದು. ನನ್ನ ಪ್ರೀತಿಯ ಸಹೋದರ ಸಹೋದರಿಯರೇ!

​​​​​​​ಬಸ್ತಿ ಜಿಲ್ಲೆಯಲ್ಲಿ 2022-23ನೇ ಸಾಲಿನ ಸಾನ್ಸದ್ ಖೇಲ್ ಮಹಾಕುಂಭದ ಎರಡನೇ ಹಂತವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದ ಪ್ರಧಾನಿಮಂತ್ರಿಗಳು

January 18th, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಾನ್ಸದ್ ಖೇಲ್ ಮಹಾಕುಂಭ 2022-23ರ ಎರಡನೇ ಹಂತವನ್ನು ಉದ್ಘಾಟಿಸಿದರು. ಸಾನ್ಸದ್ ಖೇಲ್ ಮಹಾಕುಂಭವನ್ನು 2021ರಿಂದ ಬಸ್ತಿ ಜಿಲ್ಲೆಯ ಸಂಸದ ಶ್ರೀ ಹರೀಶ್ ದ್ವಿವೇದಿಯವರು ಬಸ್ತಿ ಜಿಲ್ಲೆಯಲ್ಲಿ ಆಯೋಜಿಸುತ್ತಿದ್ದಾರೆ. ಖೇಲ್ ಮಹಾಕುಂಭವು ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳಾದ ಕುಸ್ತಿ, ಕಬಡ್ಡಿ, ಖೋ ಖೋ, ಬ್ಯಾಸ್ಕೆಟ್ ಬಾಲ್, ಫುಟ್ಬಾಲ್, ಹಾಕಿ, ವಾಲಿಬಾಲ್, ಹ್ಯಾಂಡ್ ಬಾಲ್, ಚೆಸ್, ಕೇರಂ, ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್ ಮುಂತಾದ ವಿವಿಧ ಸ್ಪರ್ಧೆಗಳನ್ನು ಆಯೋಜಿಸುತ್ತದೆ. ಇದಲ್ಲದೆ, ಖೇಲ್ ಮಹಾಕುಂಭದಲ್ಲಿ ಪ್ರಬಂಧ ಬರೆಯುವುದು, ಚಿತ್ರಕಲೆ, ರಂಗೋಲಿ ಬಿಡಿಸುವುದು ಮುಂತಾದ ಸ್ಪರ್ಧೆಗಳನ್ನು ಸಹ ಆಯೋಜಿಸಲಾಗಿತ್ತು.

ಯಶಸ್ಸಿಗೆ ಒಂದೇ ಒಂದು ಮಂತ್ರವಿದೆ - 'ದೀರ್ಘಾವಧಿಯ ಯೋಜನೆ ಮತ್ತು ನಿರಂತರ ಬದ್ಧತೆ', ಹೇಳಿದ್ದಾರೆ ಪ್ರಧಾನಿ

March 12th, 06:40 pm

ಪ್ರಧಾನಿ ನರೇಂದ್ರ ಮೋದಿ ಅವರು ಅಹಮದಾಬಾದ್‌ನಲ್ಲಿ 11 ನೇ ಖೇಲ್ ಮಹಾಕುಂಭವನ್ನು ಉದ್ಘಾಟಿಸಿದರು. ಕ್ರೀಡೆಯಲ್ಲಿ ಯಶಸ್ಸಿಗೆ 360 ಡಿಗ್ರಿ ವಿಧಾನದ ಅಗತ್ಯವಿದೆ. ಅದೇ ರೀತಿ, ದೇಶದಲ್ಲಿ ಕ್ರೀಡೆಯನ್ನು ಉತ್ತೇಜಿಸಲು ಭಾರತವು ಸಮಗ್ರ ವಿಧಾನದೊಂದಿಗೆ ಕೆಲಸ ಮಾಡುತ್ತಿದೆ. ಖೇಲೋ ಇಂಡಿಯಾ ಕಾರ್ಯಕ್ರಮವು ಅಂತಹ ಚಿಂತನೆಗೆ ಉತ್ತಮ ಉದಾಹರಣೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಅಹಮದಾಬಾದ್‌ನಲ್ಲಿ ʻಗುಜರಾತ್ ಪಂಚಾಯತ್ ಮಹಾಸಮ್ಮೇಳನʼ ಉದ್ದೇಶಿಸಿ ಮಾತನಾಡಿದ ಪ್ರಧಾನಿ

March 12th, 06:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಹ್ಮದಾಬಾದ್‌ನಲ್ಲಿ ʻಗುಜರಾತ್ ಪಂಚಾಯತ್ ಮಹಾಸಮ್ಮೇಳನʼ ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಭಾಗಗಳಿಂದ ಪಂಚಾಯತ್ ರಾಜ್ ಪ್ರತಿನಿಧಿಗಳು ಭಾಗವಹಿಸಿದ್ದರು.