ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 16th, 03:00 pm

ಪ್ರೀತಿಯ ಸಹೋದರ ಸಹೋದರಿಯರೆ, ನಿಮ್ಮೆಲ್ಲರಿಗೂ ಶುಭಾಶಯಗಳು!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಕರ್ನೂಲ್‌ ನಲ್ಲಿ 13,430 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ನೆರವೇರಿಸಿದರು

October 16th, 02:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ಕರ್ನೂಲ್‌ ನಲ್ಲಿ ಸುಮಾರು ₹13,430 ಕೋಟಿ ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾಪರ್ಣೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಅಹೋಬಿಲಂನ ಭಗವಾನ್ ನರಸಿಂಹ ಸ್ವಾಮಿ ಮತ್ತು ಮಹಾನಂದಿಯ ಶ್ರೀ ಮಹಾನಂದೀಶ್ವರ ಸ್ವಾಮಿಗೆ ನಮನ ಸಲ್ಲಿಸಿದರು. ಎಲ್ಲರ ಯೋಗಕ್ಷೇಮಕ್ಕಾಗಿ ಅವರು ಮಂತ್ರಾಲಯದ ಗುರು ಶ್ರೀ ರಾಘವೇಂದ್ರ ಸ್ವಾಮಿಗಳ ಆಶೀರ್ವಾದವನ್ನು ಕೋರಿದರು.

ಆಗಸ್ಟ್ 6 ರಂದು ಕರ್ತವ್ಯ ಭವನ ಉದ್ಘಾಟಿಸಲಿರುವ ಪ್ರಧಾನಮಂತ್ರಿ

August 04th, 05:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 6 ರಂದು ಮಧ್ಯಾಹ್ನ 12:15ರ ಸುಮಾರಿಗೆ ದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನಕ್ಕೆ ಭೇಟಿ ನೀಡಿ ಅದನ್ನು ಉದ್ಘಾಟಿಸಲಿದ್ದಾರೆ. ನಂತರ, ಪ್ರಧಾನ ಮಂತ್ರಿಗಳು ಸಂಜೆ 6:30ರ ಸುಮಾರಿಗೆ ಕರ್ತವ್ಯ ಪಥದ ಕುರಿತು ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಗುವಾಹಟಿಯಲ್ಲಿ ನಡೆದ ಅಡ್ವಾಂಟೇಜ್ ಅಸ್ಸಾಂ 2.0 ಹೂಡಿಕೆ ಮತ್ತು ಮೂಲಸೌಕರ್ಯ ಶೃಂಗಸಭೆ 2025ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ

February 25th, 11:10 am

ಅಸ್ಸಾಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜೀ, ಕ್ರಿಯಾಶೀಲ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಜೀ, ಉದ್ಯಮ ನಾಯಕರೇ, ಗಣ್ಯ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ!

ಅಡ್ವಾಂಟೇಜ್ ಅಸ್ಸಾಂ 2.0 ಬಂಡವಾಳ ಹೂಡಿಕೆ ಮತ್ತು ಮೂಲಸೌಕರ್ಯ ಶೃಂಗಸಭೆ 2025 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

February 25th, 10:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಗುವಾಹಟಿಯಲ್ಲಿ ಅಡ್ವಾಂಟೇಜ್ ಅಸ್ಸಾಂ 2.0 ಹೂಡಿಕೆ ಮತ್ತು ಮೂಲಸೌಕರ್ಯ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಎಲ್ಲಾ ಗಣ್ಯರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು, “ಪೂರ್ವ ಭಾರತ ಮತ್ತು ಈಶಾನ್ಯ ಭಾರತ ಇಂದು ಭವಿಷ್ಯದ ಹೊಸ ಪಯಣವನ್ನು ಆರಂಭಿಸುತ್ತಿವೆ ಮತ್ತು ಅಡ್ವಾಂಟೇಜ್ ಅಸ್ಸಾಂ, ಅಸ್ಸಾಂನ ಅದ್ಭುತ ಸಾಮರ್ಥ್ಯ ಮತ್ತು ಪ್ರಗತಿಯನ್ನು ಪ್ರಪಂಚದೊಂದಿಗೆ ಬೆಸೆದುಕೊಳ್ಳುವ ಒಂದು ಬೃಹತ್ ಉಪಕ್ರಮವಾಗಿದೆ’’ ಎಂದು ಹೇಳಿದರು.

ಭಾರತ ಇಂಧನ ಸಪ್ತಾಹದಲ್ಲಿ ಪ್ರಧಾನಮಂತ್ರಿಯವರ ಭಾಷಣ

February 11th, 11:37 am

ಮಾನ್ಯ ಕೇಂದ್ರ ಸಚಿವ ಸಂಪುಟದ ಸದಸ್ಯರೇ, ಮಾನ್ಯ ರಾಯಭಾರಿಗಳೇ, ಗಣ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೇ, ಗೌರವಾನ್ವಿತ ಅತಿಥಿಗಳೇ, ಇತರ ಗಣ್ಯ ವ್ಯಕ್ತಿಗಳೇ, ಮಹಿಳೆಯರೇ ಮತ್ತು ಮಹನೀಯರೇ,

ಭಾರತ ಇಂಧನ ಸಪ್ತಾಹ 2025ರಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆ

February 11th, 09:55 am

21ನೇ ಶತಮಾನವು ಭಾರತದ್ದೆಂದು ವಿಶ್ವದಾದ್ಯಂತ ತಜ್ಞರು ಪ್ರತಿಪಾದಿಸುತ್ತಿರುವುದನ್ನು ಪ್ರಮುಖವಾಗಿ ಉಲ್ಲೇಖಿಸಿದ ಶ್ರೀ ನರೇಂದ್ರ ಮೋದಿ “ಭಾರತವು ತನ್ನ ಬೆಳವಣಿಗೆಯನ್ನು ಮಾತ್ರವಲ್ಲದೆ ವಿಶ್ವದ ಬೆಳವಣಿಗೆಯನ್ನೂ ಸಹ ಮುನ್ನಡೆಸುತ್ತಿದೆ, ಅದರಲ್ಲಿ ಇಂಧನ ವಲಯವು ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಹೇಳಿದರು. ಭಾರತದ ಇಂಧನ ಮಹತ್ವಾಕಾಂಕ್ಷೆಗಳು ಐದು ಸ್ತಂಭಗಳ ಮೇಲೆ ನಿಂತಿದೆ, ಅವುಗಳೆಂದರೆ ಸಂಪನ್ಮೂಲಗಳ ಸಮರ್ಪಕ ಬಳಕೆ, ಪ್ರತಿಭಾನ್ವಿತ ಮನಸ್ಸುಗಳಲ್ಲಿ ನಾವೀನ್ಯತೆ ಪ್ರೋತ್ಸಾಹಿಸುವುದು, ಆರ್ಥಿಕ ಶಕ್ತಿ ಮತ್ತು ರಾಜಕೀಯ ಸ್ಥಿರತೆ, ಇಂಧನ ವ್ಯಾಪಾರವನ್ನು ಆಕರ್ಷಕ ಮತ್ತು ಸುಲಭಗೊಳಿಸುವ ಕಾರ್ಯತಂತ್ರದ ಭೌಗೋಳಿಕತೆ ಮತ್ತು ಜಾಗತಿಕ ಸುಸ್ಥಿರತೆಗೆ ಬದ್ಧತೆ. ಈ ಅಂಶಗಳು ಭಾರತದ ಇಂಧನ ವಲಯದಲ್ಲಿ ಹೊಸ ಅವಕಾಶಗಳನ್ನು ಸೃಷ್ಟಿಸುತ್ತಿವೆ ಎಂದು ಪ್ರಧಾನಿ ಉಲ್ಲೇಖಿಸಿದರು.

ಗಯಾನಾಕ್ಕೆ ಪ್ರಧಾನಮಂತ್ರಿಯವರ ಅಧಿಕೃತ ಭೇಟಿ (ನವೆಂಬರ್ 19-21, 2024): ಫಲಪ್ರದತೆಯ ಪಟ್ಟಿ

November 20th, 09:55 pm

ಈ ವಿಷಯದಲ್ಲಿನ ಸಹಕಾರವು ಕಚ್ಚಾ ತೈಲದ ಮೂಲ, ನೈಸರ್ಗಿಕ ಅನಿಲದಲ್ಲಿ ಸಹಯೋಗ, ಮೂಲಸೌಕರ್ಯ ಅಭಿವೃದ್ಧಿ, ಸಾಮರ್ಥ್ಯ ವರ್ಧನೆ ಮತ್ತು ಸಂಪೂರ್ಣ ಹೈಡ್ರೋಕಾರ್ಬನ್ ಮೌಲ್ಯ ಸರಪಳಿಯಲ್ಲಿ ಪರಿಣತಿ ಹಂಚಿಕೊಳ್ಳುವುದನ್ನು ಒಳಗೊಂಡಿದೆ.

ನವೆಂಬರ್ 13ರಂದು ಬಿಹಾರಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

November 12th, 08:26 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 13ರಂದು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ದರ್ಭಾಂಗಕ್ಕೆ ಪ್ರಯಾಣಿಸಲಿದ್ದು, ಬೆಳಗ್ಗೆ 10:45 ಕ್ಕೆ ಅವರು ಬಿಹಾರದಲ್ಲಿ ಸುಮಾರು 12,100 ಕೋಟಿ ರೂ.ಗಳ ಅನೇಕ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದು, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

ಆರ್‌ಜೆಡಿ ಮತ್ತು ಕಾಂಗ್ರೆಸ್‌ನ ಆದ್ಯತೆ ನಿಮ್ಮಲ್ಲ, ಜನರಲ್ಲ, ಆದರೆ ಅವರ ಸ್ವಂತ ಮತ ಬ್ಯಾಂಕ್: ಹಾಜಿಪುರದಲ್ಲಿ ಪ್ರಧಾನಿ ಮೋದಿ

May 13th, 11:21 pm

ಬಿಹಾರದ ಹಾಜಿಪುರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅತ್ಯಂತ ಉತ್ಸಾಹದಿಂದ ಸ್ವಾಗತಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ವಿಕಸಿತ್ ಭಾರತ್ ಮತ್ತು ವಿಕಸಿತ್ ಬಿಹಾರ ನಿರ್ಮಾಣಕ್ಕೆ ಬಿಜೆಪಿಯ ಅಚಲ ಸಮರ್ಪಣೆಯನ್ನು ಒತ್ತಿ ಹೇಳಿದರು. ಎಲ್ಲರಿಗೂ ನಿರ್ಧಾರ ಕೈಗೊಳ್ಳುವಲ್ಲಿ ಸಮಾನ ಭಾಗವಹಿಸುವಿಕೆಯನ್ನು ಅವರು ಭರವಸೆ ನೀಡಿದರು.

ಬಿಹಾರದ ಹಾಜಿಪುರ, ಮುಜಾಫರ್‌ಪುರ ಮತ್ತು ಸರನ್‌ನಲ್ಲಿ ತಮ್ಮ ಶಕ್ತಿಯುತ ಮಾತುಗಳಿಂದ ಜನಸಮೂಹಕ್ಕೆ ಶಕ್ತಿ ತುಂಬಿದ ಪ್ರಧಾನಿ ಮೋದಿ

May 13th, 10:30 am

ಹಾಜಿಪುರ, ಮುಜಾಫರ್‌ಪುರ ಮತ್ತು ಸರನ್ ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಅತ್ಯಂತ ಉತ್ಸಾಹದಿಂದ ಸ್ವಾಗತಿಸಿದವು. ಬಿಹಾರದಲ್ಲಿ ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ವಿಕಸಿತ್ ಭಾರತ್ ಮತ್ತು ವಿಕಸಿತ್ ಬಿಹಾರವನ್ನು ನಿರ್ಮಿಸಲು ಬಿಜೆಪಿಯ ಅಚಲ ಸಮರ್ಪಣೆಯನ್ನು ಒತ್ತಿ ಹೇಳಿದರು. ಎಲ್ಲರಿಗೂ ನಿರ್ಧಾರ ಕೈಗೊಳ್ಳುವಲ್ಲಿ ಸಮಾನ ಭಾಗವಹಿಸುವಿಕೆಯನ್ನು ಅವರು ಭರವಸೆ ನೀಡಿದರು.

Telangana is the land of the brave Ramji Gond & Komaram Bheem: PM Modi

March 04th, 12:45 pm

On his visit to Telangana, PM Modi addressed a massive rally in Adilabad. He said, The huge turnout by the people of Telangana in Adilabad is a testimony to the growing strength of B.J.P. & N.D.A. He added that the launch of various projects ensures the holistic development of the people of Telangana

Telangana's massive turnout during a public rally by PM Modi in Adilabad

March 04th, 12:24 pm

On his visit to Telangana, PM Modi addressed a massive rally in Adilabad. He said, The huge turnout by the people of Telangana in Adilabad is a testimony to the growing strength of B.J.P. & N.D.A. He added that the launch of various projects ensures the holistic development of the people of Telangana

ಮಾರ್ಚ್ 4-6ರಂದು ತೆಲಂಗಾಣ, ತಮಿಳುನಾಡು, ಒಡಿಶಾ, ಪಶ್ಚಿಮ ಬಂಗಾಳ ಮತ್ತು ಬಿಹಾರಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

March 03rd, 11:58 am

ಮಾರ್ಚ್ 4ರಂದು ಬೆಳಗ್ಗೆ 10.30ಕ್ಕೆ ಪ್ರಧಾನಮಂತ್ರಿಯವರು ತೆಲಂಗಾಣದ ಅದಿಲಾಬಾದ್ ನಲ್ಲಿ 56,000 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ, ಸಮರ್ಪಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಮಧ್ಯಾಹ್ನ 3.30ಕ್ಕೆ ಪ್ರಧಾನಮಂತ್ರಿಯವರು ತಮಿಳುನಾಡಿನ ಕಲ್ಪಕ್ಕಂನಲ್ಲಿರುವ ಭವಿನಿಗೆ ಭೇಟಿ ನೀಡಲಿದ್ದಾರೆ.

ಫೆಬ್ರವರಿ 24 ಮತ್ತು 25 , 2024 ರಂದು ಗುಜರಾತ್‌ ಗೆ ಪ್ರಧಾನಮಂತ್ರಿಯವರು ಭೇಟಿ ನೀಡಲಿದ್ದಾರೆ

February 24th, 10:45 am

ಫೆಬ್ರವರಿ 24 ಮತ್ತು 25 , 2024 ರಂದು ಪ್ರಧಾನಮಂತ್ರಿಯವರು ಗುಜರಾತ್‌ ಗೆ ಭೇಟಿ ನೀಡಲಿದ್ದಾರೆ. ಫೆಬ್ರವರಿ 25 ರಂದು ಬೆಳಿಗ್ಗೆ 7:45 ರ ಸುಮಾರಿಗೆ ಪ್ರಧಾನಮಂತ್ರಿಯವರು ಬೇಂಟ್ ದ್ವಾರಕಾ ದೇವಸ್ಥಾನದಲ್ಲಿ ಪೂಜೆ ಮತ್ತು ದರ್ಶನವನ್ನು ಮಾಡಲಿದ್ದಾರೆ. ಇದರ ನಂತರ ಬೆಳಗ್ಗೆ ಸುಮಾರು 8:25 ಕ್ಕೆ ಸುದರ್ಶನ ಸೇತುಗೆ ಭೇಟಿ ನೀಡಲಾಗುವುದು. ನಂತರ ಅವರು ಬೆಳಗ್ಗೆ 9:30 ರ ಸುಮಾರಿಗೆ ದ್ವಾರಕಾಧೀಶ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.

​​​​​​​ಕೃಷ್ಣಾ- ಗೋದಾವರಿ ಜಲಾನಯನ ಪ್ರದೇಶದಿಂದ ಆಳ ನೀರಿನಲ್ಲಿ ತೈಲ ಉತ್ಪಾದನೆ ಶುಭಾರಂಭಕ್ಕೆ ಪ್ರಧಾನ ಮಂತ್ರಿಗಳ ಶ್ಲಾಘನೆ

January 08th, 10:06 am

ಕೃಷ್ಣಾ- ಗೋದಾವರಿ ಜಲಾನಯನ ಪ್ರದೇಶದಲ್ಲಿ ಸಂಕೀರ್ಣ ಮತ್ತು ಕ್ಲಿಷ್ಟಕರವಾದ ಆಳವಾದ ನೀರಿನಲ್ಲಿ ಮೊದಲ ತೈಲ ಉತ್ಪಾದನಾ ಕಾರ್ಯ (ಕೆಜಿ-ಡಿಡಬ್ಲ್ಯೂಎನ್-98/2 ಬ್ಲಾಕ್, ಬಂಗಾಳ ಕೊಲ್ಲಿಯ ಕರಾವಳಿಯಲ್ಲಿದೆ) ಶುಭಾರಂಭಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಂದು ಶ್ಲಾಘಿಸಿದ್ದಾರೆ.

ಅಕ್ಟೋಬರ್ 5 ರಂದು ರಾಜಸ್ಥಾನ ಮತ್ತು ಮಧ್ಯಪ್ರದೇಶಕ್ಕೆ ಪ್ರಧಾನಿ ಭೇಟಿ

October 04th, 09:14 am

ಬೆಳಗ್ಗೆ 11.15ರ ಹೊತ್ತಿಗೆ ಪ್ರಧಾನಿ ಅವರು ರಾಜಸ್ಥಾನದ ಜೋಧ್‌ಪುರದಲ್ಲಿ, ರಸ್ತೆ, ರೈಲು, ವಿಮಾನಯಾನ, ಆರೋಗ್ಯ ಮತ್ತು ಉನ್ನತ ಶಿಕ್ಷಣದಂತಹ ಕ್ಷೇತ್ರ ಸೇರಿದಂತೆ ಸುಮಾರು 5000 ಕೋಟಿ ರೂಪಾಯಿ ಮೊತ್ತದ ಬಹು-ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಕೆಲವು ಯೋಜನೆಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ 3.30ರ ಸುಮಾರಿಗೆ ಪ್ರಧಾನಿ ಅವರು ಮಧ್ಯಪ್ರದೇಶದ ಜಬಲ್‌ಪುರವನ್ನು ತಲುಪಲಿದ್ದಾರೆ. ಅಲ್ಲಿ ಅವರು ರಸ್ತೆ, ರೈಲು, ಗ್ಯಾಸ್ ಪೈಪ್‌ಲೈನ್, ವಸತಿ ಮತ್ತು ಶುದ್ಧ ಕುಡಿಯುವ ನೀರು ಸೇರಿದಂತೆ ವಿವಿಧ ಕ್ಷೇತ್ರಗಳ 12,600 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ರಾಷ್ಟ್ರೀಯ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಮಾಡಲಿದ್ದಾರೆ.

ಪ್ರಧಾನ ಮಂತ್ರಿ ಅಧ್ಯಕ್ಷತೆಯಲ್ಲಿ 42ನೇ ಪ್ರಗತಿ ಸಂವಾದ ಸಭೆ

June 28th, 07:49 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 28ರಂದು ಬೆಳಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒಳಗೊಂಡಿರುವ ಸಕ್ರಿಯ ಆಡಳಿತ ಮತ್ತು ಸಮಯೋಚಿತ ಅನುಷ್ಠಾನಕ್ಕಾಗಿ ಐಸಿಟಿ ಆಧರಿತ ಬಹುಮಾದರಿ ವೇದಿಕೆಯಾದ 42ನೇ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಬ್ರಹ್ಮಪುತ್ರಾ ನದಿಯ ಅಡಿಯಲ್ಲಿ ಎಚ್ ಡಿಡಿ ವಿಧಾನದ ಮೂಲಕ 24 ಇಂಚಿನ ವ್ಯಾಸದ ನೈಸರ್ಗಿಕ ಅನಿಲ ಪೈಪ್ ಲೈನ್ ನಿರ್ಮಾಣದೊಂದಿಗೆ ಈಶಾನ್ಯ ಅನಿಲ ಗ್ರಿಡ್ ಯೋಜನೆಯ ಪ್ರಮುಖ ಮೈಲಿಗಲ್ಲು ಸ್ಥಾಪನೆಗೆ ಪ್ರಧಾನಿ ಶ್ಲಾಘನೆ

April 26th, 02:53 pm

ಬ್ರಹ್ಮಪುತ್ರಾ ನದಿಯ ಅಡಿಯಲ್ಲಿ ಎಚ್ ಡಿಡಿ ವಿಧಾನದ ಮೂಲಕ 24 ಇಂಚಿನ ವ್ಯಾಸದ ನೈಸರ್ಗಿಕ ಅನಿಲ ಕೊಳವೆ ಮಾರ್ಗ ನಿರ್ಮಾಣದೊಂದಿಗೆ ಈಶಾನ್ಯ ಅನಿಲ ಗ್ರಿಡ್ ಯೋಜನೆಯ ಪ್ರಮುಖ ಮೈಲಿಗಲ್ಲು ಸ್ಥಾಪನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ಲಾಘಿಸಿದ್ದಾರೆ.

PM lauds Indian Navy's exceptional skill and determination

April 13th, 10:55 am

The Prime Minister, Shri Narendra Modi has lauded the Indian Navy's exceptional skill and determination for untangling ONGC's complex fuel extraction equipment, enabling seamless installation of additional underwater fuel lines