Prime Minister congratulates Rastriya Swatantra Party leaders on electoral success in Nepal
March 09th, 10:04 pm
The Prime Minister, Shri Narendra Modi, had warm telephone conversations with Mr. Rabi Lamichhane, Chairman of the Rastriya Swatantra Party (RSP), and Mr. Balendra Shah, Senior Leader of the RSP.Prime Minister congratulates people and Government of Nepal on successful and peaceful conduct of elections
March 07th, 05:15 pm
The Prime Minister, Shri Narendra Modi, has congratulated the people and Government of Nepal on the successful and peaceful conduct of elections in the country.ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷ(ಕಳೇಬರ)ಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 03rd, 12:00 pm
ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಗಜೇಂದ್ರ ಸಿಂಗ್ ಶೇಖಾವತ್ ಜಿ, ಕಿರಣ್ ರಿಜಿಜು ಜಿ, ರಾಮದಾಸ್ ಅಠಾವಳೆ ಜಿ, ದೆಹಲಿಯ ಮುಖ್ಯಮಂತ್ರಿ ರಾವ್ ಇಂದರ್ಜಿತ್ ಜಿ, ದೆಹಲಿಯ ಎಲ್ಲಾ ಸಚಿವರೆ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ಸಕ್ಸೇನಾ ಜಿ, ಗೌರವಾನ್ವಿತ ರಾಜತಾಂತ್ರಿಕ ಸದಸ್ಯರೆ, ಬೌದ್ಧ ವಿದ್ವಾಂಸರು, ಧಮ್ಮ ಅನುಯಾಯಿಗಳು, ಮಹಿಳೆಯರೆ ಮತ್ತು ಮಹನೀಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು
January 03rd, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ರಾಯ್ ಪಿತೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ದಿ ಲೈಟ್ ಅಂಡ್ ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್ ಎಂಬ ಹೆಸರಿನ ಬೃಹತ್ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನೂರ ಇಪ್ಪತ್ತೈದು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಭಾರತದ ಪರಂಪರೆ ಮತ್ತು ಸಾಂಸ್ಕೃತಿಕ ಆಸ್ತಿ ಇಂದು ಮರಳಿ ಬಂದಿದೆ, ಎಂದು ಹರ್ಷ ವ್ಯಕ್ತಪಡಿಸಿದರು. ಇಂದಿನಿಂದ ಭಾರತದ ಜನತೆ ಭಗವಾನ್ ಬುದ್ಧನ ಈ ಪವಿತ್ರ ಅವಶೇಷಗಳನ್ನು ದರ್ಶಿಸಲು ಮತ್ತು ಅವರ ಆಶೀರ್ವಾದವನ್ನು ಪಡೆಯಲು ಸಾಧ್ಯವಾಗಲಿದೆ ಎಂದು ಅವರು ಒತ್ತಿ ಹೇಳಿದರು. ಈ ಮಂಗಳಕರ ಸಂದರ್ಭದಲ್ಲಿ ಉಪಸ್ಥಿತರಿದ್ದ ಎಲ್ಲಾ ಅತಿಥಿಗಳನ್ನು ಶ್ರೀ ಮೋದಿ ಅವರು ಸ್ವಾಗತಿಸಿ, ಶುಭಾಶಯಗಳನ್ನು ಕೋರಿದರು. ಬೌದ್ಧ ಪರಂಪರೆಯ ಭಿಕ್ಷುಗಳು ಮತ್ತು ಧರ್ಮಾಚಾರ್ಯರ ಉಪಸ್ಥಿತಿಯನ್ನು ಶ್ಲಾಘಿಸಿದ ಅವರು, ಅವರ ಸಮ್ಮುಖವು ಈ ಕಾರ್ಯಕ್ರಮಕ್ಕೆ ಹೊಸ ಚೈತನ್ಯವನ್ನು ನೀಡಿದೆ ಎಂದು ಗೌರವಪೂರ್ವಕವಾಗಿ ತಿಳಿಸಿದರು. 2026ರ ವರ್ಷದ ಆರಂಭದಲ್ಲಿಯೇ ನಡೆಯುತ್ತಿರುವ ಈ ಮಂಗಳಕರ ಆಚರಣೆಯು ಅತ್ಯಂತ ಸ್ಪೂರ್ತಿದಾಯಕವಾಗಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಭಗವಾನ್ ಬುದ್ಧನ ಆಶೀರ್ವಾದದೊಂದಿಗೆ, 2026ನೇ ವರ್ಷವು ಇಡೀ ಜಗತ್ತಿಗೆ ಶಾಂತಿ, ಸಮೃದ್ಧಿ ಮತ್ತು ಸಾಮರಸ್ಯದ ಹೊಸ ಯುಗವನ್ನು ತರಲಿ ಎಂದು ಅವರು ಹಾರೈಸಿದರು.ನೇಪಾಳದಲ್ಲಿ ಭಾರಿ ಮಳೆಯಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
October 05th, 04:20 pm
ನೇಪಾಳದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಉಂಟಾದ ಜೀವಹಾನಿ ಮತ್ತು ವ್ಯಾಪಕ ಹಾನಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ ನೇಪಾಳದ ಜನರಿಗೆ ಮತ್ತು ನೇಪಾಳ ಸರ್ಕಾರಕ್ಕೆ ಭಾರತದ ದೃಢವಾದ ಬೆಂಬಲವನ್ನು ಅವರು ಪುನರುಚ್ಚರಿಸಿದರು. ಸ್ನೇಹಪರ ನೆರೆಯ ಮತ್ತು ಬಿಕ್ಕಟ್ಟಿನ ಸಮಯದಲ್ಲಿಮೊದಲ ಪ್ರತಿಸ್ಪಂದಕನಾಗಿ ರಾಷ್ಟ್ರದ ಪಾತ್ರವನ್ನು ಒತ್ತಿಹೇಳುವ ಮೂಲಕ ಅಗತ್ಯವಿರುವ ಎಲ್ಲಾ ಸಹಾಯವನ್ನು ನೀಡುವ ಭಾರತದ ಬದ್ಧತೆಯನ್ನು ಶ್ರೀ ನರೇಂದ್ರ ಮೋದಿ ಅವರು ದೃಢಪಡಿಸಿದರು.ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನಮಂತ್ರಿ ಸುಶೀಲಾ ಕರ್ಕಿ ಅವರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತುಕತೆ
September 18th, 01:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನಮಂತ್ರಿ ಶ್ರೀಮತಿ ಸುಶೀಲಾ ಕರ್ಕಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.Manipur is the crown jewel adorning the crest of Mother India: PM Modi in Imphal
September 13th, 02:45 pm
At the inauguration of projects worth over ₹1,200 crore in Imphal, PM Modi said a new phase of infrastructure growth has begun in Manipur. He noted that women empowerment is a key pillar of India’s development and Atmanirbhar Bharat, a spirit visible in the state. The PM affirmed his government’s commitment to peace and stability, stressing that return to a normal life is the top priority. He urged Manipur to stay firmly on the path of peace and progress.PM Modi inaugurates multiple development projects worth over Rs 1,200 crore at Imphal, Manipur
September 13th, 02:30 pm
At the inauguration of projects worth over ₹1,200 crore in Imphal, PM Modi said a new phase of infrastructure growth has begun in Manipur. He noted that women empowerment is a key pillar of India’s development and Atmanirbhar Bharat, a spirit visible in the state. The PM affirmed his government’s commitment to peace and stability, stressing that return to a normal life is the top priority. He urged Manipur to stay firmly on the path of peace and progress.ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀಮತಿ ಸುಶೀಲಾ ಕರ್ಕಿ ಅವರಿಗೆ ಶುಭಕೋರಿದ ಪ್ರಧಾನಮಂತ್ರಿ
September 13th, 08:57 am
ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಗೌರವಾನ್ವಿತ ಶ್ರೀಮತಿ ಸುಶೀಲಾ ಕರ್ಕಿಯವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಇಂದು ಶುಭಾಶಯಗಳನ್ನು ಕೋರಿದ್ದಾರೆ. ನೇಪಾಳದ ಜನರ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗೆ ಭಾರತ ದೃಢವಾಗಿ ಬದ್ಧವಾಗಿದೆ ಎಂದು ಅವರು ಪುನರುಚ್ಚರಿಸಿದ್ದಾರೆ.ನೇಪಾಳದಲ್ಲಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಅಧ್ಯಕ್ಷತೆಯಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿ ಸಭೆ
September 09th, 10:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶ ಮತ್ತು ಪಂಜಾಬ್ ಗೆ ಅಧಿಕೃತ ಭೇಟಿ ನೀಡಿ ಹಿಂದಿರುಗಿದ ಬಳಿಕ ಇಂದು ನೇಪಾಳದಲ್ಲಿನ ಬೆಳವಣಿಗೆಗಳ ಕುರಿತು ಚರ್ಚಿಸಲು ಭದ್ರತೆ ಕುರಿತ ಸಂಪುಟ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅನೇಕ ಯುವಜನರ ಜೀವವನ್ನು ಕಸಿದ ಹಿಂಸಾಚಾರದ ಬಗ್ಗೆ ಪ್ರಧಾನಮಂತ್ರಿ ತೀವ್ರ ದುಃಖ ವ್ಯಕ್ತಪಡಿಸಿದರು. ನೇಪಾಳದ ಎಲ್ಲಾ ನಾಗರಿಕರು ಶಾಂತಿ ಮತ್ತು ಏಕತೆಯ ಮೌಲ್ಯಗಳನ್ನು ಎತ್ತಿಹಿಡಿಯಬೇಕೆಂದು ಎಂದು ಅವರು ಮನಃಪೂರ್ವಕವಾಗಿ ಮನವಿ ಮಾಡಿದ್ದಾರೆ.ಪ್ರಧಾನಮಂತ್ರಿ ಅವರಿಂದ ಬಿಮ್ಸ್ಟೆಕ್ ಶೃಂಗಸಭೆಯ ಸಂದರ್ಭದಲ್ಲಿ ನೇಪಾಳ ಪ್ರಧಾನಮಂತ್ರಿಯವರ ಭೇಟಿ
April 04th, 04:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳದ ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ಕೆ.ಪಿ.ಶರ್ಮಾ ಓಲಿ ಅವರನ್ನು ಬ್ಯಾಂಕಾಕ್ ನಲ್ಲಿ ಇಂದು 6ನೇ ಬಿಮ್ಸ್ಟೆಕ್ ಶೃಂಗಸಭೆಯ ನೇಪಥ್ಯದಲ್ಲಿ ಭೇಟಿ ಮಾಡಿದರು.ಏಪ್ರಿಲ್ 03-06, 2025 ರಿಂದ ಪ್ರಧಾನ ಮಂತ್ರಿಯವರ ಥೈಲ್ಯಾಂಡ್ ಮತ್ತು ಶ್ರೀಲಂಕಾ ಭೇಟಿ
April 02nd, 02:00 pm
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬ್ಯಾಂಕಾಕ್ನಲ್ಲಿ ನಡೆಯಲಿರುವ 6 ನೇ ಬಿಮ್ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಲು ಥೈಲ್ಯಾಂಡ್ಗೆ (ಏಪ್ರಿಲ್ 3-4, 2025) ಭೇಟಿ ನೀಡಲಿದ್ದಾರೆ. ನಂತರ, ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಅವರ ಆಹ್ವಾನದ ಮೇರೆಗೆ ಅವರು ಶ್ರೀಲಂಕಾಕ್ಕೆ (ಏಪ್ರಿಲ್ 4-6, 2025) ರಾಜ್ಯ ಭೇಟಿ ನೀಡಲಿದ್ದಾರೆ.ಥೈಲ್ಯಾಂಡ್ ನ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಕನ್ನಡ ಅನುವಾದ
February 14th, 08:30 am
ಥೈಲ್ಯಾಂಡ್ನಲ್ಲಿ ಸಂವಾದ ಆವೃತ್ತಿಯಲ್ಲಿ ನಿಮ್ಮೆಲ್ಲರೊಂದಿಗೆ ಭಾಗಿಯಾಗುತ್ತಿರುವುದು ನನಗೆ ಗೌರವ ತಂದಿದೆ. ಭಾರತ, ಜಪಾನ್ ಮತ್ತು ಥೈಲ್ಯಾಂಡ್ನ ಪ್ರತಿಷ್ಠಿತ ಸಂಸ್ಥೆಗಳು ಮತ್ತು ವ್ಯಕ್ತಿಗಳನ್ನು ಈ ಕಾರ್ಯಕ್ರಮವನ್ನು ಸಾಧ್ಯವಾಗಿಸಿದ್ದಾರೆ, ಆ ಪ್ರಯತ್ನಗಳನ್ನು ನಾನು ಶ್ಲಾಘಿಸುತ್ತೇನೆ ಹಾಗೂ ಭಾಗವಹಿಸಿದ ಎಲ್ಲರಿಗೂ ಶುಭಾಶಯಗಳನ್ನು ಕೋರುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಥೈಲ್ಯಾಂಡ್ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ನೀಡಿದ ಹೇಳಿಕೆ
February 14th, 08:10 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಥೈಲ್ಯಾಂಡ್ನಲ್ಲಿ ಆಯೋಜಿಸಲಾದ ಸಂವಾದ ಕಾರ್ಯಕ್ರಮದ ಸಂದರ್ಭದಲ್ಲಿ ವಿಡಿಯೋ ಸಂದೇಶದ ಮೂಲಕ ತಮ್ಮ ಹೇಳಿಕೆ ನೀಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಥೈಲ್ಯಾಂಡ್ನಲ್ಲಿ ಸಂವಾದ ಆವೃತ್ತಿಯಲ್ಲಿ ಭಾಗಿಯಾಗುತ್ತಿರುವುದು ತಮಗೆ ಗೌರವ ತಂದಿದೆ, ಈ ಕಾರ್ಯಕ್ರಮವನ್ನು ಸಾಧ್ಯವಾಗಿಸಿದ್ದಕ್ಕಾಗಿ ಭಾರತ, ಜಪಾನ್ ಮತ್ತು ಥೈಲ್ಯಾಂಡ್ನ ಪ್ರತಿಷ್ಠಿತ ಸಂಸ್ಥೆಗಳು ಮತ್ತು ವ್ಯಕ್ತಿಗಳನ್ನು ಶ್ಲಾಘಿಸಿದರು. ಹಾಗೂ ಭಾಗವಹಿಸಿದ ಎಲ್ಲರಿಗೂ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರು.ಭಾರತದ 76ನೇ ಗಣರಾಜ್ಯೋತ್ಸವದ ಶುಭಾಶಯಗಳಿಗಾಗಿ ವಿಶ್ವ ನಾಯಕರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಮಂತ್ರಿ
January 26th, 05:56 pm
ಭಾರತದ 76ನೇ ಗಣರಾಜ್ಯೋತ್ಸವದ ಶುಭಾಶಯಗಳು ಮತ್ತು ಶುಭಸಂದೇಶಗಳಿಗಾಗಿ ವಿಶ್ವ ನಾಯಕರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಧನ್ಯವಾದಗಳನ್ನು ತಿಳಿಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎನ್ ಸಿ ಸಿ ಕೆಡೆಟ್ ಗಳು, ಎನ್ ಎಸ್ ಎಸ್ ಸ್ವಯಂಸೇವಕರು, ಬುಡಕಟ್ಟು ಅತಿಥಿಗಳು ಮತ್ತು ಸ್ತಬ್ಧಚಿತ್ರ ಕಲಾವಿದರೊಂದಿಗೆ ಸಂವಾದ ನಡೆಸಿದರು
January 25th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ (2025ರ ಜನವರಿ 24) ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಮುಂಬರುವ ಗಣರಾಜ್ಯೋತ್ಸವದ ಮೆರವಣಿಗೆಯ ಭಾಗವಾಗಲಿರುವ ಎನ್ ಸಿ ಸಿ ಕೆಡೆಟ್ ಗಳು, ಎನ್ ಎಸ್ ಎಸ್ ಸ್ವಯಂಸೇವಕರು, ಬುಡಕಟ್ಟು ಅತಿಥಿಗಳು ಮತ್ತು ಸ್ತಬ್ಧಚಿತ್ರ ಕಲಾವಿದರೊಂದಿಗೆ ಸಂವಾದ ನಡೆಸಿದರು. ಸಂವಾದದ ಸಮಯದಲ್ಲಿ, ಅನೇಕ ಭಾಗವಹಿಸುವವರು ಪ್ರಧಾನಿಯನ್ನು ವೈಯಕ್ತಿಕವಾಗಿ ಭೇಟಿಯಾದ ಸಂತಸವನ್ನು ವ್ಯಕ್ತಪಡಿಸಿದರು. ಇದಕ್ಕೆ ಪ್ರಧಾನಮಂತ್ರಿ ಇದು ಭಾರತೀಯ ಪ್ರಜಾಪ್ರಭುತ್ವದ ಶಕ್ತಿಯನ್ನು ಪ್ರದರ್ಶಿಸುತ್ತದೆ ಎಂದು ಉತ್ತರಿಸಿದರು.ಭಾರತದ ಹವಾಮಾನ ಇಲಾಖೆಯ 150ನೇ ಸಂಸ್ಥಾಪನಾ ದಿನದಂದು ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅನುವಾದ
January 14th, 10:45 am
ಇಂದು ನಾವು ಭಾರತೀಯ ಹವಾಮಾನ ಇಲಾಖೆಯ, (IMD) 150ನೇ ವಾರ್ಷಿಕೋತ್ಸವ ಆಚರಿಸುತ್ತಿದ್ದೇವೆ. ದಿ 150 ವರ್ಷಗಳು ಭಾರತೀಯ ಹವಾಮಾನ ಇಲಾಖೆಯ ಪ್ರಯಾಣ ಮಾತ್ರವಲ್ಲ. ಇದು ನಮ್ಮ ದೇಶದಲ್ಲಿ ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಅದ್ಭುತ ಪ್ರಯಾಣವಾಗಿದೆ. IMD ಈ 150 ವರ್ಷಗಳಲ್ಲಿ ಕೋಟ್ಯಂತರ ಭಾರತೀಯರಿಗೆ ಸೇವೆ ಸಲ್ಲಿಸಿದೆ ಮಾತ್ರವಲ್ಲದೇ, ಭಾರತದ ವೈಜ್ಞಾನಿಕ ಪಯಣದ ಸಂಕೇತವೂ ಆಗಿದೆ. ಇಂದು, ಈ ಸಾಧನೆಗಳ ಮೇಲೆ ಅಂಚೆ ಚೀಟಿ ಮತ್ತು ವಿಶೇಷ ನಾಣ್ಯವನ್ನು ಸಹ ಬಿಡುಗಡೆ ಮಾಡಲಾಗಿದೆ. ದೇಶವು 100 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುವ 2047 ರಲ್ಲಿ ಭಾರತೀಯ ಹವಾಮಾನ ಇಲಾಖೆಯ ಸ್ವರೂಪ ಹೇಗಿರುತ್ತದೆ ಎಂಬುದಕ್ಕೆ ವಿಷನ್ ಡಾಕ್ಯುಮೆಂಟ್ ಅನ್ನು ಸಹ ಬಿಡುಗಡೆ ಮಾಡಲಾಗಿದೆ. ಈ ವೈಭವದ ಸಂದರ್ಭಕ್ಕಾಗಿ ನಿಮ್ಮೆಲ್ಲರಿಗೂ ಮತ್ತು ಎಲ್ಲಾ ದೇಶವಾಸಿಗಳಿಗೂ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. 150 ವರ್ಷಗಳ ಈ ಪ್ರಯಾಣದೊಂದಿಗೆ ಯುವಕರನ್ನು ಸಂಪರ್ಕಿಸಲು IMD ರಾಷ್ಟ್ರೀಯ ಹವಾಮಾನ ಒಲಂಪಿಯಾಡ್ ಅನ್ನು ಸಹ ಆಯೋಜಿಸಿದೆ. ಇದರಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇದು ಹವಾಮಾನಶಾಸ್ತ್ರದಲ್ಲಿ ಅವರ ಆಸಕ್ತಿಯನ್ನು ಮತ್ತಷ್ಟು ಹೆಚ್ಚಿಸುತ್ತದೆ. ಕೆಲವು ಯುವ ಸ್ನೇಹಿತರನ್ನು ಮಾತನಾಡಿಸಲು ನನಗೆ ಅವಕಾಶ ಸಿಕ್ಕಿತು, ಮತ್ತು ಇಂದಿಗೂ ದೇಶದ ಎಲ್ಲಾ ರಾಜ್ಯಗಳ ನಮ್ಮ ಯುವಕರು ಇಲ್ಲಿ ಇದ್ದಾರೆ. ಈ ಕಾರ್ಯಕ್ರಮದಲ್ಲಿ ಆಸಕ್ತಿ ವಹಿಸಿದ್ದಕ್ಕಾಗಿ ನಾನು ಅವರನ್ನು ವಿಶೇಷವಾಗಿ ಅಭಿನಂದಿಸುತ್ತೇನೆ. ಭಾಗವಹಿಸಿದ ಈ ಎಲ್ಲಾ ಯುವಕರಿಗೆ ಮತ್ತು ವಿಜೇತ ವಿದ್ಯಾರ್ಥಿಗಳಿಗೆ ನನ್ನ ಅಭಿನಂದನೆಗಳು.PM Modi addresses the 150th Foundation Day celebrations of India Meteorological Department
January 14th, 10:30 am
PM Modi addressed the 150th Foundation Day of IMD, highlighting India's rich meteorological heritage and IMD's advancements in disaster management, weather forecasting, and climate resilience. He launched ‘Mission Mausam’ to make India a weather-ready, climate-smart nation and released the IMD Vision-2047 document.ಬಿಹಾರದ ದರ್ಭಾಂಗದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಸಮರ್ಪಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
November 13th, 11:00 am
ನಾನು ರಾಜ ಜನಕ ಮತ್ತು ಮಾತೆ ಸೀತಾ ಅವರ ಪವಿತ್ರ ಭೂಮಿಗೆ ಮತ್ತು ಮಹಾನ್ ಕವಿ ವಿದ್ಯಾಪತಿಯ ಜನ್ಮಸ್ಥಳಕ್ಕೆ ನಮಸ್ಕರಿಸುತ್ತೇನೆ. ಈ ಶ್ರೀಮಂತ ಮತ್ತು ಭವ್ಯವಾದ ಭೂಮಿಯ ಎಲ್ಲರಿಗೂ ನನ್ನ ಹಾರ್ದಿಕ ಶುಭಾಶಯಗಳು!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದಲ್ಲಿ 12,100 ಕೋಟಿ ರೂಪಾಯಿ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ಶಂಕುಸ್ಥಾಪನೆ ನೆರವೇರಿಸಿದರು ರಾಷ್ಟ್ರಕ್ಕೆ ಸಮರ್ಪಿಸಿದರು
November 13th, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ದರ್ಭಾಂಗದಲ್ಲಿ ಸುಮಾರು 12,100 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಈ ಅಭಿವೃದ್ಧಿ ಯೋಜನೆಗಳು ಆರೋಗ್ಯ, ರೈಲು, ರಸ್ತೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಕ್ಷೇತ್ರಗಳನ್ನು ಒಳಗೊಂಡಿವೆ.