Chief Minister of Haryana meets the Prime Minister

August 27th, 06:20 pm

Chief Minister of Haryana, Shri Nayab Saini met Prime Minister, Shri Narendra Modi today.

Lieutenant Governor of Jammu & Kashmir meets Prime Minister

August 22nd, 06:11 pm

Lieutenant Governor of Jammu & Kashmir, Shri Manoj Sinha met Prime Minister, Shri Narendra Modi today in New Delhi.

Lieutenant Governor of Ladakh meets Prime Minister

August 20th, 09:47 pm

Lieutenant Governor of Ladakh, Shri Vinai Kumar Saxena met Prime Minister, Shri Narendra Modi today in New Delhi.

ಸ್ಸಾಂ ಮುಖ್ಯಮಂತ್ರಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

August 20th, 09:42 pm

ಅಸ್ಸಾಂ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವ ಶರ್ಮಾ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಮಹಾರಾಷ್ಟ್ರದ ಮುಖ್ಯಮಂತ್ರಿ

August 17th, 01:29 pm

ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಭಾರತದ 80ನೇ ಸ್ವಾತಂತ್ರ್ಯೋತ್ಸವಕ್ಕೆ ಆತ್ಮೀಯವಾಗಿ ಶುಭ ಕೋರಿದ ವಿಶ್ವ ನಾಯಕರಿಗೆ ಪ್ರಧಾನಮಂತ್ರಿ ಕೃತಜ್ಞತೆ

August 15th, 05:48 pm

ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಶುಭಾಶಯ ಕೋರಿದ ವಿಶ್ವ ನಾಯಕರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ವಿಶ್ವೆದೆಲ್ಲೆಡೆಗಳಿಂದ ಸ್ವೀಕೃತವಾದ ಸಂದೇಶಗಳಿಗೆ ಅವರು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

ಆಗಸ್ಟ್ 12ರಂದು ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರ ಆತ್ಮಚರಿತ್ರೆ ಬಿಡುಗಡೆ ಮಾಡಲಿರುವ ಪ್ರಧಾನಮಂತ್ರಿ

August 11th, 01:22 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಆಗಸ್ಟ್ 12ರಂದು ಬೆಳಗ್ಗೆ 9:30ಕ್ಕೆ ನವದೆಹಲಿಯ ವಿಜ್ಞಾನ ಭವನದಲ್ಲಿ ಭಾರತೀಯ ಗಣರಾಜ್ಯದ ವಿಜಯ: ನನ್ನ ಜೀವನ, ನನ್ನ ಹೋರಾಟಗಳು ಶೀರ್ಷಿಕೆಯ ಭಾರತದ ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರ ಆತ್ಮಚರಿತ್ರೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ರಾಜ್ಯಸಭಾ ಸಂಸದರಾದ ಶ್ರೀ ನಿತೀಶ್ ಕುಮಾರ್

August 04th, 06:44 pm

ರಾಜ್ಯಸಭಾ ಸಂಸದರಾದ ಶ್ರೀ ನಿತೀಶ್ ಕುಮಾರ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಜಾರ್ಖಂಡ್ ರಾಜ್ಯಪಾಲರು

August 03rd, 01:10 pm

ಜಾರ್ಖಂಡ್ ರಾಜ್ಯಪಾಲರಾದ ಶ್ರೀ ಸಂತೋಷ್ ಗಂಗ್ವಾರ್ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

Chief Minister of Chhattisgarh meets Prime Minister

July 31st, 01:06 pm

Chief Minister of Chhattisgarh, Shri Vishnu Deo Sai met Prime Minister, Shri Narendra Modi in New Delhi today.

Prime Minister interacts with Pawan Chandana and Naga Bharath Daka of Skyroot Aerospace

July 27th, 10:22 pm

PM Modi interacted with Pawan Chandana and Naga Bharath Daka of Skyroot Aerospace about the success of Vikram-1 and many other interesting subjects. He said their energy, ambition and positivity reflect the vibrant spirit of India's private space ecosystem and conveyed his best wishes to the entire Skyroot team.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಆಂಧ್ರ ಪ್ರದೇಶದ ಮುಖ್ಯಮಂತ್ರಿ

July 22nd, 03:24 pm

ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಖ್ಯಾತ ಕೈಗಾರಿಕೋದ್ಯಮಿ ಶ್ರೀ ರವಿಕಾಂತ್

July 18th, 10:25 pm

ಖ್ಯಾತ ಕೈಗಾರಿಕಾ ಉದ್ಯಮಿ ಶ್ರೀ ರವಿ ಕಾಂತ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ತಾವು ರಚಿಸಿರುವ 'Leading from the Back – To Achieve the Impossible' ಪುಸ್ತಕದ ಪ್ರತಿಯನ್ನು ಪ್ರಧಾನಮಂತ್ರಿಗಳಿಗೆ ಉಡುಗೊರೆಯಾಗಿ ನೀಡಿದರು.

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಕ್ಷೇತ್ರದಲ್ಲಿ ಸಹಕಾರ ಕುರಿತು ಭಾರತ-ಜಪಾನ್ ಜಂಟಿ ಹೇಳಿಕೆ

July 02nd, 10:14 pm

ಭಾರತದ ಪ್ರಧಾನ ಮಂತ್ರಿ ಮತ್ತು ಜಪಾನ್ ಪ್ರಧಾನಮಂತ್ರಿ ಅವರು ಕೃತಕ ಬುದ್ಧಿಮತ್ತೆ(ಎಐ)ಯು ಆರ್ಥಿಕತೆಗಳು, ಸಮಾಜಗಳು, ವಿಜ್ಞಾನ ಮತ್ತು ತಂತ್ರಜ್ಞಾನ, ಕೈಗಾರಿಕೆ ಮತ್ತು ಉದ್ಯಮ ವ್ಯವಹಾರ, ಆಡಳಿತ ಮತ್ತು ಭದ್ರತೆಯನ್ನು ಪರಿವರ್ತಿಸುತ್ತಿರುವ ಯುಗ-ವ್ಯಾಖ್ಯಾನಿಸುವ ಸಾಮಾನ್ಯ ಉದ್ದೇಶದ ತಂತ್ರಜ್ಞಾನವಾಗಿದೆ ಎಂದು ಒಪ್ಪಿಕೊಂಡರು. ಎಐನ ವಿನ್ಯಾಸ, ಅಭಿವೃದ್ಧಿ, ನಿಯೋಜನೆ ಮತ್ತು ಆಡಳಿತದಲ್ಲಿ ಇಂದು ಮಾಡಿದ ಆಯ್ಕೆಗಳು ನಾವೀನ್ಯತೆ, ಸಾಮಾಜಿಕ ಕಲ್ಯಾಣ, ಆರ್ಥಿಕ ಭದ್ರತೆ ಮತ್ತು ಅಂತಾರಾಷ್ಟ್ರೀಯ ಕ್ರಮಕ್ಕೆ ದೀರ್ಘಕಾಲೀನ ಪರಿಣಾಮಗಳನ್ನು ಬೀರುತ್ತವೆ ಎಂದು ಅವರು ಗುರುತಿಸಿದರು. ಈ ತಿಳಿವಳಿಕೆಯ ಆಧಾರದ ಮೇಲೆ ಎಐ ಕ್ಷೇತ್ರದಲ್ಲಿ ಎರಡೂ ದೇಶಗಳ ಹೊಂದಾಣಿಕೆ ಮತ್ತು ಸ್ಪರ್ಧಾತ್ಮಕತೆಯನ್ನು ಪರಸ್ಪರ ಹೆಚ್ಚಿಸಲು, ಎರಡೂ ದೇಶಗಳಲ್ಲಿ ನಾವೀನ್ಯತೆ ಮತ್ತು ಬೆಳವಣಿಗೆಯನ್ನು ತರಲು, ಸುರಕ್ಷಿತ, ಸುಭದ್ರ, ವಿಶ್ವಾಸಾರ್ಹ, ಎಲ್ಲರನ್ನೂ ಒಳಗೊಂಡ, ಮಾನವ-ಕೇಂದ್ರಿತ, ಸುಸ್ಥಿರ, ಜವಾಬ್ದಾರಿಯುತ ಮತ್ತು ನಾವೀನ್ಯತೆ-ಆಧಾರಿತ ಎಐ ಪರಿಸರ ವ್ಯವಸ್ಥೆಯನ್ನು ನಿರ್ಮಿಸಲು ಅಗತ್ಯವಾದ ಸಹಕಾರ ಮುಂದುವರಿಸಲು ಉಭಯ ನಾಯಕರು ಒಪ್ಪಿಕೊಂಡರು.

Cabinet approves a Road Tunnel Construction project in Delhi worth Rs. 6969.67 crore

July 01st, 03:06 pm

The Cabinet Committee on Economic Affairs, chaired by PM Modi, has approved the construction of a Road Tunnel Construction project in Delhi worth Rs. 6,969.67 crore. The total project length is 8.1 km, including 3.14 km of tunnel, 0.98 km of tunnel approach ramp, 0.554 km of approach with RE Wall, 2.556 km of elevated portion and 0.87 km of at-grade road. It will provide faster connectivity and employment opportunities.

ಶ್ರೀ ಆ್ಯಂಡಿ ಜಸ್ಸಿ ಅವರಿಂದ ಪ್ರಧಾನಮಂತ್ರಿ ಭೇಟಿ

June 25th, 02:30 pm

ಅಮೆಜಾನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಶ್ರೀ ಆ್ಯಂಡಿ ಜಸ್ಸಿ ಅವರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಭಾರತದಲ್ಲಿ ಅಮೆಜಾನ್ ದಾಖಲೆಯ 48 ಶತಕೋಟಿ ಅಮೆರಿಕನ್ ಡಾಲರ್ ಹೂಡಿಕೆ ಮಾಡಿದ್ದು, ಇದು ಭಾರತದಲ್ಲಿ ಹೂಡಿಕೆಗೆ ಪ್ರಪಂಚದಾದ್ಯಂತ ಹೆಚ್ಚುತ್ತಿರುವ ಆಸಕ್ತಿಯ ಸಂಕೇತವಾಗಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಸಹಾಯಕ ಕಾರ್ಯದರ್ಶಿಗಳಾಗಿ ನೇಮಕಗೊಂಡ 2024 ರ ತಂಡದ ತರಬೇತಿ ಪಡೆದ ಐಎಎಸ್ ಅಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ

June 23rd, 02:13 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಸೇವಾ ತೀರ್ಥದಲ್ಲಿ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಸಹಾಯಕ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಐಎಎಸ್ 2024 ತಂಡದಲ್ಲಿ ತರಬೇತಿ ಪಡೆದ 183 ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.

ನವದೆಹಲಿಯಲ್ಲಿ ನಡೆದ ರಿಪಬ್ಲಿಕ್ ಶೃಂಗಸಭೆ 2026 ರಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

June 22nd, 10:24 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯಲ್ಲಿ ಭಾಗವಹಿಸಿದವರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ ಅವರು, ಜಗತ್ತು ಕ್ಷಿಪ್ರ ಮತ್ತು ಪರಿಣಾಮಕಾರಿ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿರುವ ಸಮಯದಲ್ಲಿ ಮಹಾನ್ ಶಕ್ತಿ ಭಾರತ: ರಾಷ್ಟ್ರ ಮೊದಲು ಎಂಬ ವಿಷಯದ ಕುರಿತು ಚರ್ಚೆಯನ್ನು ಆಯೋಜಿಸಿದ್ದಕ್ಕಾಗಿ ಸಂಘಟಕರನ್ನು ಅಭಿನಂದಿಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆ 2026 ಉದ್ದೇಶಿಸಿ ಭಾಷಣ ಮಾಡಿದರು

June 22nd, 08:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯಲ್ಲಿ ಭಾಗವಹಿಸಿದವರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ ಅವರು, ಜಗತ್ತು ಕ್ಷಿಪ್ರ ಮತ್ತು ಪರಿಣಾಮಕಾರಿ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿರುವ ಸಮಯದಲ್ಲಿ ಮಹಾನ್ ಶಕ್ತಿ ಭಾರತ: ರಾಷ್ಟ್ರ ಮೊದಲು ಎಂಬ ವಿಷಯದ ಕುರಿತು ಚರ್ಚೆಯನ್ನು ಆಯೋಜಿಸಿದ್ದಕ್ಕಾಗಿ ಸಂಘಟಕರನ್ನು ಅಭಿನಂದಿಸಿದರು.

ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜಗಾರ್ ಯೋಜನೆ ಅಡಿಯಲ್ಲಿ ಜೂನ್ 19 ರಂದು ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಧನವನ್ನು ಪ್ರಧಾನಮಂತ್ರಿ ಅವರು ವಿತರಿಸಲಿದ್ದಾರೆ

June 17th, 03:14 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 19 ಜೂನ್ 2026 ರಂದು ಸಂಜೆ 5 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜಗಾರ್ ಯೋಜನೆ (ಪಿಎಂ-ವಿ ಬಿ ಆರ್‌ ವೈ) ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಧನವನ್ನು ವಿತರಿಸಲಿದ್ದಾರೆ.