ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಕ್ಷೇತ್ರದಲ್ಲಿ ಸಹಕಾರ ಕುರಿತು ಭಾರತ-ಜಪಾನ್ ಜಂಟಿ ಹೇಳಿಕೆ
July 02nd, 10:14 pm
ಭಾರತದ ಪ್ರಧಾನ ಮಂತ್ರಿ ಮತ್ತು ಜಪಾನ್ ಪ್ರಧಾನಮಂತ್ರಿ ಅವರು ಕೃತಕ ಬುದ್ಧಿಮತ್ತೆ(ಎಐ)ಯು ಆರ್ಥಿಕತೆಗಳು, ಸಮಾಜಗಳು, ವಿಜ್ಞಾನ ಮತ್ತು ತಂತ್ರಜ್ಞಾನ, ಕೈಗಾರಿಕೆ ಮತ್ತು ಉದ್ಯಮ ವ್ಯವಹಾರ, ಆಡಳಿತ ಮತ್ತು ಭದ್ರತೆಯನ್ನು ಪರಿವರ್ತಿಸುತ್ತಿರುವ ಯುಗ-ವ್ಯಾಖ್ಯಾನಿಸುವ ಸಾಮಾನ್ಯ ಉದ್ದೇಶದ ತಂತ್ರಜ್ಞಾನವಾಗಿದೆ ಎಂದು ಒಪ್ಪಿಕೊಂಡರು. ಎಐನ ವಿನ್ಯಾಸ, ಅಭಿವೃದ್ಧಿ, ನಿಯೋಜನೆ ಮತ್ತು ಆಡಳಿತದಲ್ಲಿ ಇಂದು ಮಾಡಿದ ಆಯ್ಕೆಗಳು ನಾವೀನ್ಯತೆ, ಸಾಮಾಜಿಕ ಕಲ್ಯಾಣ, ಆರ್ಥಿಕ ಭದ್ರತೆ ಮತ್ತು ಅಂತಾರಾಷ್ಟ್ರೀಯ ಕ್ರಮಕ್ಕೆ ದೀರ್ಘಕಾಲೀನ ಪರಿಣಾಮಗಳನ್ನು ಬೀರುತ್ತವೆ ಎಂದು ಅವರು ಗುರುತಿಸಿದರು. ಈ ತಿಳಿವಳಿಕೆಯ ಆಧಾರದ ಮೇಲೆ ಎಐ ಕ್ಷೇತ್ರದಲ್ಲಿ ಎರಡೂ ದೇಶಗಳ ಹೊಂದಾಣಿಕೆ ಮತ್ತು ಸ್ಪರ್ಧಾತ್ಮಕತೆಯನ್ನು ಪರಸ್ಪರ ಹೆಚ್ಚಿಸಲು, ಎರಡೂ ದೇಶಗಳಲ್ಲಿ ನಾವೀನ್ಯತೆ ಮತ್ತು ಬೆಳವಣಿಗೆಯನ್ನು ತರಲು, ಸುರಕ್ಷಿತ, ಸುಭದ್ರ, ವಿಶ್ವಾಸಾರ್ಹ, ಎಲ್ಲರನ್ನೂ ಒಳಗೊಂಡ, ಮಾನವ-ಕೇಂದ್ರಿತ, ಸುಸ್ಥಿರ, ಜವಾಬ್ದಾರಿಯುತ ಮತ್ತು ನಾವೀನ್ಯತೆ-ಆಧಾರಿತ ಎಐ ಪರಿಸರ ವ್ಯವಸ್ಥೆಯನ್ನು ನಿರ್ಮಿಸಲು ಅಗತ್ಯವಾದ ಸಹಕಾರ ಮುಂದುವರಿಸಲು ಉಭಯ ನಾಯಕರು ಒಪ್ಪಿಕೊಂಡರು.Cabinet approves a Road Tunnel Construction project in Delhi worth Rs. 6969.67 crore
July 01st, 03:06 pm
The Cabinet Committee on Economic Affairs, chaired by PM Modi, has approved the construction of a Road Tunnel Construction project in Delhi worth Rs. 6,969.67 crore. The total project length is 8.1 km, including 3.14 km of tunnel, 0.98 km of tunnel approach ramp, 0.554 km of approach with RE Wall, 2.556 km of elevated portion and 0.87 km of at-grade road. It will provide faster connectivity and employment opportunities.ಶ್ರೀ ಆ್ಯಂಡಿ ಜಸ್ಸಿ ಅವರಿಂದ ಪ್ರಧಾನಮಂತ್ರಿ ಭೇಟಿ
June 25th, 02:30 pm
ಅಮೆಜಾನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಶ್ರೀ ಆ್ಯಂಡಿ ಜಸ್ಸಿ ಅವರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಭಾರತದಲ್ಲಿ ಅಮೆಜಾನ್ ದಾಖಲೆಯ 48 ಶತಕೋಟಿ ಅಮೆರಿಕನ್ ಡಾಲರ್ ಹೂಡಿಕೆ ಮಾಡಿದ್ದು, ಇದು ಭಾರತದಲ್ಲಿ ಹೂಡಿಕೆಗೆ ಪ್ರಪಂಚದಾದ್ಯಂತ ಹೆಚ್ಚುತ್ತಿರುವ ಆಸಕ್ತಿಯ ಸಂಕೇತವಾಗಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.ಸಹಾಯಕ ಕಾರ್ಯದರ್ಶಿಗಳಾಗಿ ನೇಮಕಗೊಂಡ 2024 ರ ತಂಡದ ತರಬೇತಿ ಪಡೆದ ಐಎಎಸ್ ಅಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ
June 23rd, 02:13 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಸೇವಾ ತೀರ್ಥದಲ್ಲಿ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಸಹಾಯಕ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಐಎಎಸ್ 2024 ತಂಡದಲ್ಲಿ ತರಬೇತಿ ಪಡೆದ 183 ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.ನವದೆಹಲಿಯಲ್ಲಿ ನಡೆದ ರಿಪಬ್ಲಿಕ್ ಶೃಂಗಸಭೆ 2026 ರಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
June 22nd, 10:24 pm
ಸ್ವರ ಸಾಧನೆ, ಮನೋಕಮಾನ, ಆರಾಧನಾ - ಅಂತಹ ಶುಭ ಆರಂಭದ ನಂತರ, ನಿಮ್ಮ ಕಾರ್ಯಕ್ರಮ ಮುಂದುವರೆದಿದ್ದರೆ ಅದು ಅದ್ಭುತವಾಗಿರುತ್ತಿತ್ತು. ನಿಮ್ಮೆಲ್ಲರಿಗೂ ಶುಭಾಶಯಗಳು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆ 2026 ಉದ್ದೇಶಿಸಿ ಭಾಷಣ ಮಾಡಿದರು
June 22nd, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯಲ್ಲಿ ಭಾಗವಹಿಸಿದವರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ ಅವರು, ಜಗತ್ತು ಕ್ಷಿಪ್ರ ಮತ್ತು ಪರಿಣಾಮಕಾರಿ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿರುವ ಸಮಯದಲ್ಲಿ ಮಹಾನ್ ಶಕ್ತಿ ಭಾರತ: ರಾಷ್ಟ್ರ ಮೊದಲು ಎಂಬ ವಿಷಯದ ಕುರಿತು ಚರ್ಚೆಯನ್ನು ಆಯೋಜಿಸಿದ್ದಕ್ಕಾಗಿ ಸಂಘಟಕರನ್ನು ಅಭಿನಂದಿಸಿದರು.ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜಗಾರ್ ಯೋಜನೆ ಅಡಿಯಲ್ಲಿ ಜೂನ್ 19 ರಂದು ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಧನವನ್ನು ಪ್ರಧಾನಮಂತ್ರಿ ಅವರು ವಿತರಿಸಲಿದ್ದಾರೆ
June 17th, 03:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 19 ಜೂನ್ 2026 ರಂದು ಸಂಜೆ 5 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜಗಾರ್ ಯೋಜನೆ (ಪಿಎಂ-ವಿ ಬಿ ಆರ್ ವೈ) ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಧನವನ್ನು ವಿತರಿಸಲಿದ್ದಾರೆ.ಪ್ರಧಾನಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ 11ನೇ ಆಡಳಿತ ಮಂಡಳಿ ಸಭೆ ನಡೆಯಿತು
June 11th, 08:09 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಇಂದು ನಡೆದ ನೀತಿ ಆಯೋಗದ 11ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ವರ್ಷದ ಆಶಯ ‘ವಿಕಸಿತ ಭಾರತ@2047 ಕ್ಕಾಗಿ ಸರ್ವರನ್ನೂ ಒಳಗೊಂಡ ಮಾನವ ಅಭಿವೃದ್ಧಿ’ ಎಂಬುದಾಗಿತ್ತು. ಈ ಸಭೆಯಲ್ಲಿ 28 ರಾಜ್ಯಗಳು ಮತ್ತು 5 ಕೇಂದ್ರಾಡಳಿತ ಪ್ರದೇಶಗಳನ್ನು ಪ್ರತಿನಿಧಿಸುವ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್ ಗಳು ಮತ್ತು ಆಡಳಿತಾಧಿಕಾರಿಗಳು ಭಾಗವಹಿಸಿದ್ದರು. ನೀತಿ ಆಯೋಗದ ಆಡಳಿತ ಮಂಡಳಿ ಸಭೆಯಲ್ಲಿ ಎಲ್ಲಾ 28 ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದು ಇದೇ ಮೊದಲ ಬಾರಿಯಾಗಿದೆ.ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಉತ್ತರಪ್ರದೇಶದ ಮುಖ್ಯಮಂತ್ರಿ
June 11th, 06:15 pm
ಉತ್ತರಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.Chief Minister of Tamil Nadu meets Prime Minister
June 11th, 06:12 pm
Chief Minister of Tamil Nadu, Thiru C. Joseph Vijay met Prime Minister, Shri Narendra Modi today in New Delhi.Chief Minister of Telangana meets Prime Minister
June 11th, 06:10 pm
Chief Minister of Telangana, Shri Revanth Reddy met Prime Minister, Shri Narendra Modi today in New Delhi.ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ
June 11th, 06:08 pm
ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಶ್ರೀ ಒಮರ್ ಅಬ್ದುಲ್ಲಾ ಅವರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಕರ್ನಾಟಕದ ಮುಖ್ಯಮಂತ್ರಿ
June 11th, 06:06 pm
ಕರ್ನಾಟಕದ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.ಯುನೈಟೆಡ್ ಕಿಂಗ್ಡಮ್ ವಿದೇಶಾಂಗ ಕಾರ್ಯದರ್ಶಿ ಅವರಿಂದ ಪ್ರಧಾನಮಂತ್ರಿ ಅವರ ಭೇಟಿ
June 04th, 09:56 pm
ಯುನೈಟೆಡ್ ಕಿಂಗ್ಡಮ್ ವಿದೇಶಾಂಗ ಕಾರ್ಯದರ್ಶಿ ಇವ್ಯಾಟ್ ಕೂಪರ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ಭೇಟಿ ಮಾಡಿದರು.ದೆಹಲಿಯ ಮಾಳವೀಯ ನಗರದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
June 03rd, 01:04 pm
ಇಂದು ದೆಹಲಿಯ ಮಾಳವೀಯ ನಗರದಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. ಈ ಘಟನೆ ಅತ್ಯಂತ ದುಃಖಕರವೆಂದು ಬಣ್ಣಿಸಿದ್ದಾರೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಅವರು ಹೃತ್ಪೂರ್ವಕ ಸಂತಾಪ ಸೂಚಿಸಿದ್ದು, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲೆಂದು ಹಾರೈಸಿದ್ದಾರೆ. ಅವಘಡದಿಂದ ಸಂತ್ರಸ್ತರಾದವರಿಗೆ ಅಧಿಕಾರಿಗಳು ಸಾಧ್ಯವಿರುವ ಎಲ್ಲ ರೀತಿಯ ಸಹಾಯವನ್ನು ಒದಗಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ರಾಜಸ್ಥಾನದ ಮುಖ್ಯಮಂತ್ರಿ
June 01st, 06:52 pm
ರಾಜಸ್ಥಾನದ ಮುಖ್ಯಮಂತ್ರಿ ಶ್ರೀ ಭಜನಲಾಲ್ ಶರ್ಮಾ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಅಸ್ಸಾಂ ಮುಖ್ಯಮಂತ್ರಿ
May 30th, 06:04 pm
ಅಸ್ಸಾಂ ಮುಖ್ಯಮಂತ್ರಿಗಳಾದ ಶ್ರೀ ಹಿಮಂತ ಬಿಸ್ವಾ ಸರ್ಮಾ ಅವರು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.ಪ್ರಧಾನಮಂತ್ರಿ ಅವರಿಂದ ಜಂಜಾತಿ ಸುರಕ್ಷಾ ಮಂಚ್ ನ ಪ್ರತಿನಿಧಿಗಳ ಭೇಟಿ
May 28th, 10:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಜಂಜಾತಿ ಸುರಕ್ಷಾ ಮಂಚ್ ನ ಪ್ರತಿನಿಧಿಗಳನ್ನು ಭೇಟಿ ಮಾಡಿದರು. ಬುಡಕಟ್ಟು ಸಮಾಜದ ಬಗೆಗಿನ ಅವರ ಸಮರ್ಪಣೆಗೆ ಪ್ರಧಾನಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.ಪ್ರಧಾನಮಂತ್ರಿ ಅವರನ್ನು ಭೇಟಿಯಾದ ತಮಿಳುನಾಡಿನ ಮುಖ್ಯಮಂತ್ರಿ
May 27th, 06:09 pm
ತಮಿಳುನಾಡು ಮುಖ್ಯಮಂತ್ರಿ ಶ್ರೀ ಸಿ. ಜೋಸೆಫ್ ವಿಜಯ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.Minister for Foreign Affairs of Australia Senator Penny Wong meets Prime Minister
May 26th, 08:19 pm
The Prime Minister, Shri Narendra Modi expressed happiness on meeting Senator Penny Wong, Minister for Foreign Affairs of Australia.