Prime Minister Narendra Modi meets representatives of Janjati Suraksha Manch

May 28th, 10:14 pm

The Prime Minister, Shri Narendra Modi met representatives of Janjati Suraksha Manch in New Delhi today.

ಪ್ರಧಾನಮಂತ್ರಿ ಅವರನ್ನು ಭೇಟಿಯಾದ ತಮಿಳುನಾಡಿನ ಮುಖ್ಯಮಂತ್ರಿ

May 27th, 06:09 pm

ತಮಿಳುನಾಡು ಮುಖ್ಯಮಂತ್ರಿ ಶ್ರೀ ಸಿ. ಜೋಸೆಫ್ ವಿಜಯ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

Minister for Foreign Affairs of Australia Senator Penny Wong meets Prime Minister

May 26th, 08:19 pm

The Prime Minister, Shri Narendra Modi expressed happiness on meeting Senator Penny Wong, Minister for Foreign Affairs of Australia.

Minister for Foreign Affairs of Japan meets Prime Minister

May 26th, 08:13 pm

Mr. Toshimitsu Motegi, Minister for Foreign Affairs of Japan met Prime Minister, Shri Narendra Modi in New Delhi today.

Chief Minister of Tripura meets Prime Minister

May 26th, 06:59 pm

Chief Minister of Tripura, Shri Manik Saha met Prime Minister, Shri Narendra Modi in New Delhi today.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಕೇರಳಂ ಮುಖ್ಯಮಂತ್ರಿ

May 26th, 12:39 pm

ಕೇರಳಂ ಮುಖ್ಯಮಂತ್ರಿ ಶ್ರೀ ವಿ ಡಿ ಸತೀಶನ್ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

Chief Minister of Odisha meets Prime Minister

May 25th, 06:02 pm

The Chief Minister of Odisha, Shri Mohan Charan Majhi today met Prime Minister Shri Narendra Modi.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ

May 22nd, 05:47 pm

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಶ್ರೀ ಸುವೇಂದು ಅಧಿಕಾರಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಸೈಪ್ರಸ್ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ

May 22nd, 01:00 pm

ನಿಮ್ಮ ಸಂಪೂರ್ಣ ಭೇಟಿ ಸಮಯದಲ್ಲಿ, ನಾವು ನಿಜವಾಗಿಯೂ ನಿಮ್ಮ ಬೆಚ್ಚಗಿನ ಸ್ನೇಹ ಮತ್ತು ಭಾರತದೊಂದಿಗಿನ ಬಲವಾದ ಸಂಪರ್ಕವನ್ನು ಅನುಭವಿಸಿದ್ದೇವೆ. ಇಂದು ನಿಮ್ಮ ಭಾರತ ಭೇಟಿಯು ನಮ್ಮ ಹಂಚಿಕೆಯ ಪ್ರಯಾಣದಲ್ಲಿ ಮತ್ತೊಂದು ಪ್ರಮುಖ ಮೈಲಿಗಲ್ಲು ಸೂಚಿಸುತ್ತದೆ.

ಭಾರತ-ಇಟಲಿ ಜಂಟಿ ಘೋಷಣೆ

May 20th, 10:28 pm

ಇಟಲಿಯ ಪ್ರಧಾನಮಂತ್ರಿ ಜಾರ್ಜಿಯಾ ಮೆಲೋನಿ ಅವರ ಆಹ್ವಾನದ ಮೇರೆಗೆ, ಭಾರತದ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು 19-20 ಮೇ 2026 ರಂದು ಇಟಲಿಗೆ ಅಧಿಕೃತ ಭೇಟಿ ನೀಡಿದರು. ಜಿ7 ಶೃಂಗಸಭೆಗಾಗಿ ಜೂನ್ 2024ರಲ್ಲಿ ಪ್ರಧಾನಮಂತ್ರಿ ಮೋದಿ ಅವರು ಇಟಲಿಗೆ ನೀಡಿದ್ದ ಭೇಟಿ ಮತ್ತು 2023ರಲ್ಲಿ ಜಿ20 ಶೃಂಗಸಭೆಗಾಗಿ ಪ್ರಧಾನಮಂತ್ರಿ ಮೆಲೋನಿ ಅವರು ಭಾರತಕ್ಕೆ ನೀಡಿದ್ದ ಭೇಟಿಯ ಮುಂದುವರಿಕೆಯಾಗಿ ನಡೆದ ಈ ಭೇಟಿಯು, ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ಉತ್ತೇಜನವನ್ನು ನೀಡಿತು. ಉಭಯ ನಾಯಕರು ಭಾರತ-ಇಟಲಿ ಸಂಬಂಧಗಳನ್ನು 'ವಿಶೇಷ ಕಾರ್ಯತಂತ್ರದ ಪಾಲುದಾರಿಕೆ'ಯ ಮಟ್ಟಕ್ಕೆ ಏರಿಸಲು ನಿರ್ಧರಿಸಿದರು.

ಭಾರತ ಗಣರಾಜ್ಯ ಮತ್ತು ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ನಡುವಿನ ವರ್ಧಿತ ಸಮಗ್ರ ವ್ಯೂಹಾತ್ಮಕ ಪಾಲುದಾರಿಕೆಯ ಕುರಿತಾದ ಜಂಟಿ ಹೇಳಿಕೆ

May 06th, 05:24 pm

ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ವಿಯೆಟ್ನಾಂ ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಟೋ ಲಾಮ್ ಅವರು 2026ರ ಮೇ 05 ರಿಂದ ಮೇ 07 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನ ಕಾರ್ಯದರ್ಶಿ ಹಾಗೂ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಟೋ ಲಾಮ್ ಅವರೊಂದಿಗೆ ಉನ್ನತ ಮಟ್ಟದ ನಿಯೋಗ ಮತ್ತು ಪ್ರಬಲ ಉದ್ಯಮಿಗಳ ನಿಯೋಗವು ಆಗಮಿಸಿತ್ತು.

ಫಲಿತಾಂಶಗಳ ಪಟ್ಟಿ: ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ಅಧ್ಯಕ್ಷರ ಭಾರತ ಭೇಟಿ

May 06th, 03:44 pm

ಐ.ಆರ್.ಇ.ಎಲ್. (ಇಂಡಿಯಾ) ಲಿಮಿಟೆಡ್ ಮತ್ತು ವಿಯಟ್ನಾಂನ ಇನ್ ಸ್ಟಿಟ್ಯೂಟ್ ಫಾರ್ ಟೆಕ್ನಾಲಜಿ ಆಫ್ ರೇಡಿಯೋಆಕ್ಟಿವ್ ಅಂಡ್ ರೇರ್ ಎಲಿಮೆಂಟ್ಸ್ (ಐ.ಟಿ.ಆರ್.ಆರ್.ಇ.) ನಡುವೆ ಪರಸ್ಪರ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದ

ವಿಯೆಟ್ನಾಂ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ವಿಯೆಟ್ನಾಂ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

May 06th, 01:00 pm

ಭಾರತಕ್ಕೆ ಭೇಟಿ ನೀಡಿದ ಅಧ್ಯಕ್ಷ ತೋ ಲ್ಯಾಮ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗಿದೆ. ವಿಯೆಟ್ನಾಂ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಒಂದು ತಿಂಗಳೊಳಗೆ ಉನ್ನತ ಮಟ್ಟದ ನಿಯೋಗ ಮತ್ತು ಹಲವು ವಾಣಿಜ್ಯ ನಾಯಕರೊಂದಿಗೆ ಅವರು ಭಾರತಕ್ಕೆ ನೀಡಿದ ಭೇಟಿಯು ಭಾರತ-ವಿಯೆಟ್ನಾಂ ಸಂಬಂಧಗಳಿಗೆ ಅವರು ನೀಡುವ ಆದ್ಯತೆಯನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ.

ದೆಹಲಿಯ ಶಹದಾರಾ ಜಿಲ್ಲೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

May 03rd, 07:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯ ಶಹದಾರಾ ಜಿಲ್ಲೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಹರಿಯಾಣದ ರಾಜ್ಯಪಾಲರು

May 02nd, 12:46 pm

ಹರಿಯಾಣ ರಾಜ್ಯಪಾಲರಾದ ಪ್ರೊ. ಅಶೀಮ್ ಕುಮಾರ್ ಘೋಷ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

Prime Minister attends the Heads of Missions Conference in New Delhi

April 30th, 10:42 am

PM Modi attended the Heads of Missions Conference in New Delhi. Reflecting on the meeting, he noted that extensive discussions were held on strengthening India’s global engagement and deepening connections with the Indian diaspora.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಶ್ರೀ ಅಶೋಕ್ ಕುಮಾರ್ ಲಹಿರಿ

April 25th, 10:43 pm

ಶ್ರೀ ಅಶೋಕ್ ಕುಮಾರ್ ಲಹಿರಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ನೀತಿ ಆಯೋಗದ ಉಪಾಧ್ಯಕ್ಷರಾಗಿ ನೇಮಕಗೊಂಡ ಅಶೋಕ್ ಕುಮಾರ್ ಲಹಿರಿ ಅವರಿಗೆ ಪ್ರಧಾನಮಂತ್ರಿ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರು. ಅರ್ಥಶಾಸ್ತ್ರ ಮತ್ತು ಸಾರ್ವಜನಿಕ ನೀತಿ ಕ್ಷೇತ್ರಗಳಲ್ಲಿ ಶ್ರೀ ಲಹಿರಿ ಅವರ ಶ್ರೀಮಂತ ಅನುಭವವು ಭಾರತದ ಸುಧಾರಣಾ ಪಯಣವನ್ನು ಗಮನಾರ್ಹವಾಗಿ ಬಲಪಡಿಸುತ್ತದೆ ಮತ್ತು ವಿಕಸಿತ ಭಾರತವಾಗುವ ರಾಷ್ಟ್ರದ ದೃಷ್ಟಿಕೋನಕ್ಕೆ ಕೊಡುಗೆ ನೀಡುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಬಿಹಾರದ ಮುಖ್ಯಮಂತ್ರಿ

April 21st, 08:32 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿಂದು ಬಿಹಾರದ ಮುಖ್ಯಮಂತ್ರಿ ಶ್ರೀ ಸಾಮ್ರಾಟ್ ಚೌಧರಿ ಭೇಟಿ ಮಾಡಿದ್ದರು.

ಕರ್ನಾಟಕದ ಮಂಡ್ಯದಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

April 15th, 11:10 am

ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರೇ, ಮಾಜಿ ಪ್ರಧಾನಮಂತ್ರಿಗಳಾದ ಗೌರವಾನ್ವಿತ ಶ್ರೀ ಹೆಚ್.ಡಿ. ದೇವೇಗೌಡ ಅವರೇ, ರಾಜ್ಯದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರೇ, ಪರಮಪೂಜ್ಯ ಜಗದ್ಗುರು ಸ್ವಾಮಿ ಪರಮಾತ್ಮಾನಂದ ಸರಸ್ವತಿ ಜೀ ಅವರೇ, ಕೇಂದ್ರದಲ್ಲಿನ ನನ್ನ ಸಹೋದ್ಯೋಗಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರೇ, ಶೋಭಾ ಕರಂದ್ಲಾಜೆ ಅವರೇ, ಕರ್ನಾಟಕದ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ ಅವರೇ, ರಾಜ್ಯದ ಸಚಿವರಾದ ಎನ್. ಚಲುವರಾಯಸ್ವಾಮಿ ಅವರೇ, ಉಪಸ್ಥಿತರಿರುವ ಎಲ್ಲಾ ಪೂಜ್ಯ ಸಂತರುಗಳೇ, ಗಣ್ಯ ವ್ಯಕ್ತಿಗಳೇ ಹಾಗೂ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿರುವ ನನ್ನ ಎಲ್ಲಾ ಸಹೋದರ ಸಹೋದರಿಯರೇ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಕರ್ನಾಟಕದ ಮಂಡ್ಯ ಜಿಲ್ಲೆಯ ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ

April 15th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮಂಡ್ಯ ಜಿಲ್ಲೆಯ ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಆಳವಾದ ಆಧ್ಯಾತ್ಮಿಕ ಮಹತ್ವವನ್ನು ಎತ್ತಿ ತೋರಿಸಿದ ಪ್ರಧಾನಮಂತ್ರಿಯವರು, ಶ್ರೀ ಗುರು ಭೈರವೈಕ್ಯ ಮಂದಿರದ ಭವ್ಯ ಉದ್ಘಾಟನೆಗೆ ಸಾಕ್ಷಿಯಾಗಲು ಮತ್ತು ಉನ್ನತ ಶ್ರೇಣಿಯ ಸಂತರೊಂದಿಗೆ ಸಂವಾದ ನಡೆಸಲು ಸಿಕ್ಕ ಅವಕಾಶಕ್ಕಾಗಿ ತಮ್ಮ ಆಳವಾದ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಐತಿಹಾಸಿಕ ಜ್ವಾಲಾ ಪೀಠದಲ್ಲಿ ಸಮಯ ಕಳೆದದ್ದು ಮತ್ತು ಭಕ್ತರ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದು ಪದಗಳಿಗೆ ನಿಲುಕದ ಪ್ರಬಲ ಭಾವನೆಗಳನ್ನು ಜಾಗೃತಗೊಳಿಸಿದೆ ಎಂದು ಅವರು ತಿಳಿಸಿದರು. ಈ ದೈವಿಕ ಅನುಭವಗಳು ನನ್ನ ನೆನಪಿನಲ್ಲಿ ಎಂದೆಂದಿಗೂ ಅಚ್ಚೊತ್ತಿರುತ್ತವೆ ಎಂದು ಪ್ರಧಾನಮಂತ್ರಿ ಮೋದಿ ಹೇಳಿದರು.