Prime Minister extends greetings on International Women’s Day, lauds the role of Nari Shakti in India’s progress

March 08th, 10:17 am

On International Women’s Day, PM Modi saluted the achievements of India’s Nari Shakti. He extended his heartfelt greetings to women and highlighted that women across every field are contributing with determination, strengthening the collective resolve to build a Viksit Bharat. He noted that women’s empowerment lies at the core of several schemes and initiatives of the Government.

The inauguration of Micron’s semiconductor facility marks a milestone in India’s journey towards technology leadership: PM Modi in Sanand, Gujarat

February 28th, 02:45 pm

During the inauguration of the Micron ATMP facility in Sanand, Gujarat, PM Modi said that India is now rapidly strengthening its identity in the hardware sector. He highlighted the project’s rapid progress and emphasized that the facility is a testament to the robust India-US partnership. He expressed confidence that the Micron facility would anchor a new semiconductor ecosystem in the country and asserted that India is ready, reliable and delivers.

PM Modi inaugurates Micron Technology’s Semiconductor Assembly, Test and Packaging (ATMP) facility in Sanand,Gujarat

February 28th, 02:37 pm

During the inauguration of the Micron ATMP facility in Sanand, Gujarat, PM Modi said that India is now rapidly strengthening its identity in the hardware sector. He highlighted the project’s rapid progress and emphasized that the facility is a testament to the robust India-US partnership. He expressed confidence that the Micron facility would anchor a new semiconductor ecosystem in the country and asserted that India is ready, reliable and delivers.

India's Digital Public Infrastructure has today become a subject of global discussion: PM Modi at the Rising Bharat Summit

February 27th, 08:30 pm

PM Modi addressed the Rising Bharat Summit, centering his remarks on the theme of Strength Within. Highlighting India's journey over the last 11 years, the PM spoke extensively on reclaiming national potential, economic self-reliance, and the roadmap for a developed India by 2047. He noted that in previous industrial revolutions, India and the Global South were merely followers, while in the era of AI, India is a partner in decisions and is shaping them.

PM Modi addresses Network18 Rising Bharat Summit

February 27th, 08:00 pm

PM Modi addressed the Rising Bharat Summit, centering his remarks on the theme of Strength Within. Highlighting India's journey over the last 11 years, the PM spoke extensively on reclaiming national potential, economic self-reliance, and the roadmap for a developed India by 2047. He noted that in previous industrial revolutions, India and the Global South were merely followers, while in the era of AI, India is a partner in decisions and is shaping them.

Seva Sankalp Resolution

February 24th, 04:53 pm

In resolute commitment to ‘Viksit Bharat 2047’, the historic first meeting of the Union Cabinet was held at the new Prime Minister’s Office, ‘Seva Teerth’, under the chairmanship of PM Modi. The Union Cabinet reiterated its resolve that every decision taken will be guided by a spirit of service towards 1.4 billion citizens and aligned with the broader goal of nation-building, reflecting the sentiment of ‘Nagrik Devo Bhava’.

Congress wants to push Assam back into instability and infiltration: PM Modi in Guwahati

February 14th, 03:00 pm

PM Modi addressed a massive public rally in Guwahati, where he said the recent Union Budget has further strengthened the vision of the BJP-NDA for the development of Assam and the North East. Calling the North East “Ashtalakshmi,” he said the region was ignored for decades by Congress but is now being served with dedication.

PM Modi addresses a grand public rally in Guwahati, Assam

February 14th, 02:30 pm

PM Modi addressed a massive public rally in Guwahati, where he said the recent Union Budget has further strengthened the vision of the BJP-NDA for the development of Assam and the North East. Calling the North East “Ashtalakshmi,” he said the region was ignored for decades by Congress but is now being served with dedication.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಆಯೋಜಿಸಿದ್ದ ಪರಾಕ್ರಮ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

January 23rd, 05:15 pm

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಅಡ್ಮಿರಲ್ ಡಿ.ಕೆ. ಜೋಶಿ ಜಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಐಎನ್ಎ ಟ್ರಸ್ಟ್ ಅಧ್ಯಕ್ಷರಾದ ಬ್ರಿಗೇಡಿಯರ್ ಆರ್.ಎಸ್. ಛಿಕಾರಾ ಜಿ, ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಪಾಲ್ಗೊಂಡ ಹೋರಾಟಗಾರರು ಮತ್ತು ಐಎನ್ಎಯ ಚಿರಂತನ ಪುರುಷ, ಲೆಫ್ಟಿನೆಂಟ್ ಆರ್. ಮಾಧವನ್ ಜಿ,

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿಯ ಪರಾಕ್ರಮ್ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 23rd, 05:00 pm

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ನಡೆದ ಪರಾಕ್ರಮ್ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಮೋದಿ, ಜನವರಿ 23 ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ವಾರ್ಷಿಕೋತ್ಸವದ ಮಹಿಮಾನ್ವಿತ ದಿನಾಂಕವಾಗಿದೆ ಎಂದು ಹೇಳಿದರು. ನೇತಾಜಿ ಅವರ ಶೌರ್ಯ ಮತ್ತು ಧೈರ್ಯ ನಮಗೆ ಸ್ಫೂರ್ತಿ ನೀಡುತ್ತದೆ ಮತ್ತು ಅವರ ಬಗ್ಗೆ ನಮಗೆ ಭಕ್ತಿ ತುಂಬುತ್ತದೆ ಎಂದು ಅವರು ಹೇಳಿದರು. ಇತ್ತೀಚಿನ ವರ್ಷಗಳಲ್ಲಿ, ಪರಾಕ್ರಮ್ ದಿವಸ್ ರಾಷ್ಟ್ರದ ಚೈತನ್ಯದ ಅವಿಭಾಜ್ಯ ಉತ್ಸವವಾಗಿದೆ ಎಂಬುದನ್ನು ಅವರು ಎತ್ತಿ ತೋರಿಸಿದರು. ಜನವರಿ 23 ಪರಾಕ್ರಮ್ ದಿವಸ್, ಜನವರಿ 25 ರಾಷ್ಟ್ರೀಯ ಮತದಾರರ ದಿನ, ಜನವರಿ 26 ಗಣರಾಜ್ಯೋತ್ಸವ, ಜನವರಿ 29 ಬೀಟಿಂಗ್ ರಿಟ್ರೀಟ್ ಮತ್ತು ಜನವರಿ 30 ಪೂಜ್ಯ ಬಾಪು ಅವರ ಪುಣ್ಯತಿಥಿಯಾಗಿರುವುದು ಸಂತೋಷದ ಕಾಕತಾಳೀಯ ಸಂಗತಿ ಎಂದು ಶ್ರೀ ಮೋದಿ ಹೇಳಿದರು. ಇದು ಗಣರಾಜ್ಯದ ಭವ್ಯ ಉತ್ಸವವನ್ನು ಆಚರಿಸುವ ಹೊಸ ಸಂಪ್ರದಾಯವನ್ನು ಸೃಷ್ಟಿಸಿದೆ ಎಂದ ಅವರು ಪರಾಕ್ರಮ್ ದಿವಸ್‌ನಂದು ಎಲ್ಲಾ ನಾಗರಿಕರಿಗೆ ಶುಭಾಶಯಗಳನ್ನು ಕೋರಿದರು.

ನವದೆಹಲಿಯಲ್ಲಿ ನಡೆದ ಪೊಂಗಲ್ ಆಚರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

January 14th, 11:00 am

ಇಂದು ಪೊಂಗಲ್ ನಿಜವಾಗಿಯೂ ಜಾಗತಿಕ ಹಬ್ಬವಾಗಿ ಮಾರ್ಪಟ್ಟಿದೆ. ಪ್ರಪಂಚದಾದ್ಯಂತ, ತಮಿಳು ಸಮುದಾಯ ಮತ್ತು ತಮಿಳು ಸಂಸ್ಕೃತಿಯನ್ನು ಪ್ರೀತಿಸುವವರು ಇದನ್ನು ಬಹಳ ಉತ್ಸಾಹದಿಂದ ಆಚರಿಸುತ್ತಾರೆ ಮತ್ತು ನಾನು ಅವರಲ್ಲಿ ಒಬ್ಬನಾಗಿದ್ದೇನೆ. ಈ ವಿಶೇಷ ಹಬ್ಬವನ್ನು ಆಚರಿಸಲು ನಿಮ್ಮೊಂದಿಗೆ ಕೈಜೋಡಿಸುವುದು ನನ್ನ ಸೌಭಾಗ್ಯವಾಗಿದೆ. ತಮಿಳು ಜೀವನದಲ್ಲಿ, ಪೊಂಗಲ್ ಒಂದು ಆಹ್ಲಾದಕರ ಅನುಭವವಾಗಿದೆ. ಇದು ನಮ್ಮ ರೈತರು, ಭೂಮಿ ಮತ್ತು ಸೂರ್ಯನ ಬಗ್ಗೆ ಕೃತಜ್ಞತೆಯನ್ನು ಸಾಕಾರಗೊಳಿಸುತ್ತದೆ. ಇದು ಪ್ರಕೃತಿ, ಕುಟುಂಬ ಮತ್ತು ಸಮಾಜದೊಂದಿಗೆ ಸಾಮರಸ್ಯದ ಮಹತ್ವವನ್ನು ನಮಗೆ ಕಲಿಸುತ್ತದೆ. ಈ ಸಮಯದಲ್ಲಿ, ಭಾರತದ ಇತರ ಪ್ರದೇಶಗಳು ಸಹ ಲೋಹ್ರಿ, ಮಕರ ಸಂಕ್ರಾಂತಿ, ಮಾಘ ಬಿಹು ಮತ್ತು ಹೆಚ್ಚಿನವುಗಳಲ್ಲಿ ಮುಳುಗಿರುತ್ತವೆ. ಪೊಂಗಲ್ ಮತ್ತು ಈ ಎಲ್ಲಾ ಹಬ್ಬಗಳಲ್ಲಿ ನಾನು ಭಾರತ ಮತ್ತು ಪ್ರಪಂಚದಾದ್ಯಂತದ ಎಲ್ಲಾ ತಮಿಳು ಸಹೋದರ ಸಹೋದರಿಯರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.

ನವದೆಹಲಿಯಲ್ಲಿ ಪೊಂಗಲ್ ಆಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

January 14th, 10:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನವದೆಹಲಿಯಲ್ಲಿಂದು ನಡೆದ ಪೊಂಗಲ್ ಆಚರಣೆಯನ್ನುದ್ದೇಶಿಸಿ ಮಾತನಾಡಿದರು. ತಮಿಳಿನಲ್ಲಿ ಎಲ್ಲರಿಗೂ ಶುಭಾಶಯಗಳನ್ನು ಕೋರಿದ ಶ್ರೀ ನರೇಂದ್ರ ಮೋದಿ, ”ಪೊಂಗಲ್ ಇಂದು ಜಾಗತಿಕ ಹಬ್ಬವಾಗಿದೆ’’ ಎಂದು ಒತ್ತಿ ಹೇಳಿದರು. ಈ ಹಬ್ಬವನ್ನು ತಮಿಳು ಸಮುದಾಯಗಳು ಮತ್ತು ಪ್ರಪಂಚದಾದ್ಯಂತ ತಮಿಳು ಸಂಸ್ಕೃತಿಯನ್ನು ಪಾಲಿಸುವವರು ಉತ್ಸಾಹದಿಂದ ಆಚರಿಸುತ್ತಾರೆ ಮತ್ತು ತಾವೂ ಅವರಲ್ಲಿ ಒಬ್ಬರು ಎಂದು ಹೇಳಿದರು. ಈ ವಿಶೇಷ ಹಬ್ಬವನ್ನು ಎಲ್ಲರ ಜೊತೆ ಸೇರಿ ಆಚರಿಸುವುದು ತಮ್ಮ ಅದೃಷ್ಟ ಎಂದು ಅವರು ಹೇಳಿದರು. ತಮಿಳು ಜನರ ಜೀವನದಲ್ಲಿ, ಪೊಂಗಲ್ ಒಂದು ಆಹ್ಲಾದಕರ ಅನುಭವದಂತೆ, ರೈತರು, ಭೂಮಿ ಮತ್ತು ಸೂರ್ಯನ ಶ್ರಮಕ್ಕೆ ಕೃತಜ್ಞತೆ ಸಲ್ಲಿಸುವುದನ್ನು ಸಾಕಾರಗೊಳಿಸುತ್ತದೆ ಮತ್ತು ಪ್ರಕೃತಿ, ಕುಟುಂಬ ಮತ್ತು ಸಮಾಜದಲ್ಲಿ ಸಮತೋಲನದತ್ತ ನಮಗೆ ಮಾರ್ಗದರ್ಶನ ನೀಡುತ್ತದೆ ಎಂದು ಪ್ರಧಾನಮಂತ್ರಿ ಉಲ್ಲೇಖಿಸಿದರು. ಇದೇ ವೇಳೆ ದೇಶದ ವಿವಿಧ ಭಾಗಗಳು ಲೋಹ್ರಿ, ಮಕರ ಸಂಕ್ರಾಂತಿ, ಮಾಘ ಬಿಹು ಮತ್ತು ಇತರ ಹಬ್ಬಗಳ ಆಚರಣೆಯಲ್ಲಿ ಮುಳುಗಿವೆ ಎಂದು ಶ್ರೀ ನರೇಂದ್ರ ಮೋದಿ ಉಲ್ಲೇಖಿಸಿದರು. ಪೊಂಗಲ್ ಹಬ್ಬದಂದು ಭಾರತ ಮತ್ತು ವಿಶ್ವದಾದ್ಯಂತದ ಎಲ್ಲಾ ತಮಿಳು ಸಹೋದರ ಸಹೋದರಿಯರಿಗೆ ಅವರು ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು ಮತ್ತು ಇತರೆ ಎಲ್ಲಾ ಹಬ್ಬಗಳಿಗೆ ಶುಭ ಕೋರಿದರು.

ವಿಕಸಿತ ಭಾರತ ಯುವ ನಾಯಕರ ಸಂವಾದ-2026ರ ಸಮಾರೋಪ ಕಲಾಪ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

January 12th, 06:45 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಎಲ್ಲಾ ಸಂಸತ್ ಸದಸ್ಯರೆ, ವಿಕಸಿತ ಭಾರತ ಯುವ ನಾಯಕರ ಸ್ಪರ್ಧೆಯ ವಿಜೇತರೆ, ಇತರೆ ಗಣ್ಯರೆ ಮತ್ತು ವಿದೇಶದಿಂದ ಮತ್ತು ದೇಶದೆಲ್ಲೆಡೆಯಿಂದ ಇಲ್ಲಿಗೆ ಬಂದಿರುವ ನನ್ನ ಯುವ ಸ್ನೇಹಿತರೆ, ನೀವೆಲ್ಲರೂ ಇಲ್ಲಿ ಹೊಸ ಅನುಭವ ಪಡೆದಿರಬೇಕು. ನಿಮಗೆ ದಣಿವಾಗಿರಬೇಕು? ನೀವು 2 ದಿನಗಳ ಕಾರ್ಯಕ್ರಮದಲ್ಲಿ ತೊಡಗಿದ್ದೀರಿ, ಆದ್ದರಿಂದ ಮತ್ತೊಮ್ಮೆ ಕೇಳಲು ನಿಮಗೆ ಆಯಾಸವಾಗುತ್ತಿರಬಹುದು? ನಾನು ಮೊದಲು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ, ನಿಮ್ಮಲ್ಲಿ ಹಲವರು ಜನಿಸಿರಲಿಲ್ಲ ಎಂದು ನಾನು ನಂಬುತ್ತೇನೆ. 2014ರಲ್ಲಿ ನಾನು ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ, ನಿಮ್ಮಲ್ಲಿ ಹೆಚ್ಚಿನವರು ಇನ್ನೂ ಮಕ್ಕಳಾಗಿದ್ದಿರಿ. ಆದರೆ ನಾನು ಮುಖ್ಯಮಂತ್ರಿಯೇ ಆಗಿದ್ದಿರಲಿ ಅಥವಾ ಈಗ ಪ್ರಧಾನಮಂತ್ರಿಯೇ ಆಗಿರಲಿ, ನಾನು ಯಾವಾಗಲೂ ಯುವ ಪೀಳಿಗೆಯ ಮೇಲೆ ಅಪಾರ ನಂಬಿಕೆ ಹೊಂದಿದ್ದೇನೆ. ನಾನು ಯಾವಾಗಲೂ ನಿಮ್ಮ ಸಾಮರ್ಥ್ಯ ಮತ್ತು ನಿಮ್ಮ ಪ್ರತಿಭೆಯಿಂದ ಅದ್ಭುತ ಶಕ್ತಿ ಪಡೆದುಕೊಂಡಿದ್ದೇನೆ. ಇಂದು ನೀವು ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸುವ ಧ್ಯೇಯದ ಮೇಲೆ ನಿಯಂತ್ರಣ ಹೊಂದಿದ್ದೀರಿ ಎಂದು ನಾನು ನೋಡುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಕಸಿತ ಭಾರತ ಯುವ ನಾಯಕರ ಸಂವಾದ 2026 ಅನ್ನು ಉದ್ದೇಶಿಸಿ ಮಾತನಾಡಿದರು

January 12th, 06:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ 'ವಿಕಸಿತ ಭಾರತ ಯುವ ನಾಯಕರ ಸಂವಾದ 2026'ರ ಸಮಾರೋಪ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿಯವರು, ತಾವು ಮೊದಲು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ ಇಂದಿನ ಅನೇಕ ಯುವ ನಾಗರಿಕರು ಇನ್ನೂ ಜನಿಸಿರಲಿಲ್ಲ ಮತ್ತು 2014ರಲ್ಲಿ ತಾವು ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗ ಅವರಲ್ಲಿ ಹೆಚ್ಚಿನವರು ಇನ್ನೂ ಮಕ್ಕಳಾಗಿದ್ದರು ಎಂದು ಹೇಳಿದರು. ಇಷ್ಟು ಕಾಲ ಉರುಳಿದರೂ ಸಹ, ಯುವ ಪೀಳಿಗೆಯ ಮೇಲೆ ತಮಗಿರುವ ಭರವಸೆ ಎಂದಿಗೂ ಕುಗ್ಗಿಲ್ಲ ಮತ್ತು ಅದು ಅಚಲವಾಗಿದೆ ಎಂದು ಅವರು ಒತ್ತಿಹೇಳಿದರು. ನಿಮ್ಮ ಸಾಮರ್ಥ್ಯ, ನಿಮ್ಮ ಪ್ರತಿಭೆ - ನಾನು ಯಾವಾಗಲೂ ನಿಮ್ಮಿಂದ ಶಕ್ತಿಯನ್ನು ಪಡೆದಿದ್ದೇನೆ. ಮತ್ತು ಇಂದು ನೋಡಿ, ನೀವೆಲ್ಲರೂ ವಿಕಸಿತ ಭಾರತದ ಗುರಿಯ ಲಗಾಮನ್ನು ಹಿಡಿದಿದ್ದೀರಿ ಎಂದು ಶ್ರೀ ಮೋದಿ ಹೇಳಿದರು.

ಗುಜರಾತ್‌ನಲ್ಲಿ ಆಯೋಜಿಸಿದ್ದ ಸೋಮನಾಥ್ ಸ್ವಾಭಿಮಾನ್ ಪರ್ವ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ​​​​​​​ ಭಾಷಣ

January 11th, 12:00 pm

ಗುಜರಾತ್‌ನ ಗೌರವಾನ್ವಿತ ಮತ್ತು ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಶಕ್ತಿಶಾಲಿ ಉಪಮುಖ್ಯಮಂತ್ರಿ ಹರ್ಷ ಸಂಘವಿ ಜಿ, ಗುಜರಾತ್ ಸರ್ಕಾರದ ಸಚಿವರಾದ ಜಿತುಭಾಯಿ ವಾಘಾನಿ, ಅರ್ಜುನ್‌ಭಾಯಿ ಮೋಧ್ವಾಡಿಯಾ, ಡಾ. ಪ್ರದ್ಯುಮ್ನ ವಾಜ, ಕೌಶಿಕ್‌ಭಾಯಿ ವೆಕಾರಿಯಾ, ಸಂಸತ್ ಸದಸ್ಯ ರಾಜೇಶ್‌ಭಾಯಿ, ಇಲ್ಲಿರುವ ಇತರೆ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ. ಇಂದು ದೇಶದ ವಿವಿಧೆಡೆಯಿಂದ ಲಕ್ಷಾಂತರ ಜನರು ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ. ಅವರಿಗೂ ಸಹ ನಾನು ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ - ಸೋಮನಾಥನಿಗೆ ವಿಜಯವಾಗಲಿ.

ಗುಜರಾತ್‌ ನ ಸೋಮನಾಥದಲ್ಲಿ ನಡೆದ 'ಸೋಮನಾಥ ಸ್ವಾಭಿಮಾನ ಪರ್ವ' ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

January 11th, 11:41 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್‌ ನ ಸೋಮನಾಥದಲ್ಲಿ ನಡೆದ 'ಸೋಮನಾಥ ಸ್ವಾಭಿಮಾನ ಪರ್ವ' ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಈ ಸಮಯ ಅಸಾಧಾರಣವಾದುದು, ಈ ವಾತಾವರಣ ಅಸಾಧಾರಣವಾದುದು ಮತ್ತು ಈ ಆಚರಣೆಯೂ ಅಸಾಧಾರಣವಾದುದು ಎಂದು ಅವರು ಬಣ್ಣಿಸಿದರು. ಒಂದು ಕಡೆ ಸಾಕ್ಷಾತ್ ಮಹಾದೇವನಿದ್ದರೆ, ಮತ್ತೊಂದೆಡೆ ಸಮುದ್ರದ ಬೃಹತ್ ಅಲೆಗಳು, ಸೂರ್ಯನ ಕಿರಣಗಳು, ಮಂತ್ರಘೋಷಗಳ ಅನುರಣನ ಮತ್ತು ಭಕ್ತಿಯ ಉಲ್ಬಣವಿದೆ ಎಂದು ಅವರು ವಿವರಿಸಿದರು. ಈ ದೈವಿಕ ಪರಿಸರದಲ್ಲಿ ಸೋಮನಾಥನ ಭಕ್ತರ ಉಪಸ್ಥಿತಿಯು ಈ ಸಂದರ್ಭವನ್ನು ಮತ್ತಷ್ಟು ಭವ್ಯ ಹಾಗೂ ಪವಿತ್ರವಾಗಿಸಿದೆ ಎಂದು ಅವರು ತಿಳಿಸಿದರು. ಸೋಮನಾಥ ದೇವಾಲಯ ಟ್ರಸ್ಟ್‌ನ ಅಧ್ಯಕ್ಷರಾಗಿ, ಸೋಮನಾಥ ಸ್ವಾಭಿಮಾನ ಪರ್ವದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿರುವುದು ತಮ್ಮ ಮಹಾನ್ ಸೌಭಾಗ್ಯ ಎಂದು ಶ್ರೀ ಮೋದಿ ಹಂಚಿಕೊಂಡರು. ಕಳೆದ 72 ಗಂಟೆಗಳಿಂದ ನಿರಂತರವಾಗಿ ನಡೆಯುತ್ತಿರುವ ಓಂಕಾರ ಜಪ ಮತ್ತು ಮಂತ್ರಘೋಷಗಳ ಪಠಣವನ್ನು ಅವರು ಈ ಸಂದರ್ಭದಲ್ಲಿ ಸ್ಮರಿಸಿದರು. ನಿನ್ನೆ ಸಂಜೆ ನಡೆದ ಕಾರ್ಯಕ್ರಮದಲ್ಲಿ ಸಾವಿರ ಡ್ರೋನ್‌ ಗಳು ಮತ್ತು ವೇದ ಪಾಠಶಾಲೆಗಳ ಸಾವಿರಾರು ವಿದ್ಯಾರ್ಥಿಗಳು ಸೋಮನಾಥದ ಸಾವಿರ ವರ್ಷಗಳ ಭವ್ಯ ಇತಿಹಾಸವನ್ನು ಪ್ರಸ್ತುತಪಡಿಸಿದ್ದನ್ನು ಅವರು ಉಲ್ಲೇಖಿಸಿದರು. ಅಲ್ಲದೆ, ಇಂದು 108 ಕುದುರೆಗಳನ್ನೊಳಗೊಂಡ 'ಶೌರ್ಯ ಯಾತ್ರೆ' ದೇವಾಲಯವನ್ನು ತಲುಪಿದೆ ಎಂದು ತಿಳಿಸಿದರು. ಮಂತ್ರಗಳು ಮತ್ತು ಭಜನೆಗಳ ಈ ಮನಮೋಹಕ ಪ್ರಸ್ತುತಿಯು ಪದಗಳಿಗೆ ನಿಲುಕದ್ದು, ಈ ಅನುಭವವನ್ನು ಕಾಲ ಮಾತ್ರವೇ ಸೆರೆಹಿಡಿಯಲು ಸಾಧ್ಯ ಎಂದು ಪ್ರಧಾನಿ ಒತ್ತಿ ಹೇಳಿದರು. ಈ ಸಂಭ್ರಮವು ಕೇವಲ ಒಂದು ಉತ್ಸವವಲ್ಲ; ಇದು ಸ್ವಾಭಿಮಾನ, ಗೌರವ, ಘನತೆ, ಜ್ಞಾನ, ಭವ್ಯತೆ, ಪರಂಪರೆ, ಆಧ್ಯಾತ್ಮಿಕತೆ, ಸಾಕ್ಷಾತ್ಕಾರ, ಆನಂದ ಮತ್ತು ಆತ್ಮೀಯತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಎಲ್ಲಕ್ಕಿಂತ ಮಿಗಿಲಾಗಿ, ಈ ಕಾರ್ಯಕ್ರಮವು ಭಗವಾನ್ ಮಹಾದೇವನ ಆಶೀರ್ವಾದವನ್ನು ಹೊಂದಿದೆ ಎಂದು ಅವರು ಒತ್ತಿ ಹೇಳಿದರು.

ಭಾರತೀಯ ಕೃತಕ ಬುದ್ಧಿಮತ್ತೆ (ಎಐ) ಸ್ಟಾರ್ಟ್-ಅಪ್‌ಗಳೊಂದಿಗೆ ದುಂಡುಮೇಜಿನ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ

January 08th, 02:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಭಾರತೀಯ ಕೃತಕ ಬುದ್ಧಿಮತ್ತೆ (ಎಐ) ನವೋದ್ಯಮಗಳೊಂದಿಗೆ (ಸ್ಟಾರ್ಟ್-ಅಪ್‌ಗಳೊಂದಿಗೆ) ನಡೆದ ದುಂಡುಮೇಜಿನ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷ(ಕಳೇಬರ)ಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

January 03rd, 12:00 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಗಜೇಂದ್ರ ಸಿಂಗ್ ಶೇಖಾವತ್ ಜಿ, ಕಿರಣ್ ರಿಜಿಜು ಜಿ, ರಾಮದಾಸ್ ಅಠಾವಳೆ ಜಿ, ದೆಹಲಿಯ ಮುಖ್ಯಮಂತ್ರಿ ರಾವ್ ಇಂದರ್ಜಿತ್ ಜಿ, ದೆಹಲಿಯ ಎಲ್ಲಾ ಸಚಿವರೆ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ಸಕ್ಸೇನಾ ಜಿ, ಗೌರವಾನ್ವಿತ ರಾಜತಾಂತ್ರಿಕ ಸದಸ್ಯರೆ, ಬೌದ್ಧ ವಿದ್ವಾಂಸರು, ಧಮ್ಮ ಅನುಯಾಯಿಗಳು, ಮಹಿಳೆಯರೆ ಮತ್ತು ಮಹನೀಯರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು

January 03rd, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ರಾಯ್ ಪಿತೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ದಿ ಲೈಟ್ ಅಂಡ್ ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್ ಎಂಬ ಹೆಸರಿನ ಬೃಹತ್ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನೂರ ಇಪ್ಪತ್ತೈದು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಭಾರತದ ಪರಂಪರೆ ಮತ್ತು ಸಾಂಸ್ಕೃತಿಕ ಆಸ್ತಿ ಇಂದು ಮರಳಿ ಬಂದಿದೆ, ಎಂದು ಹರ್ಷ ವ್ಯಕ್ತಪಡಿಸಿದರು. ಇಂದಿನಿಂದ ಭಾರತದ ಜನತೆ ಭಗವಾನ್ ಬುದ್ಧನ ಈ ಪವಿತ್ರ ಅವಶೇಷಗಳನ್ನು ದರ್ಶಿಸಲು ಮತ್ತು ಅವರ ಆಶೀರ್ವಾದವನ್ನು ಪಡೆಯಲು ಸಾಧ್ಯವಾಗಲಿದೆ ಎಂದು ಅವರು ಒತ್ತಿ ಹೇಳಿದರು. ಈ ಮಂಗಳಕರ ಸಂದರ್ಭದಲ್ಲಿ ಉಪಸ್ಥಿತರಿದ್ದ ಎಲ್ಲಾ ಅತಿಥಿಗಳನ್ನು ಶ್ರೀ ಮೋದಿ ಅವರು ಸ್ವಾಗತಿಸಿ, ಶುಭಾಶಯಗಳನ್ನು ಕೋರಿದರು. ಬೌದ್ಧ ಪರಂಪರೆಯ ಭಿಕ್ಷುಗಳು ಮತ್ತು ಧರ್ಮಾಚಾರ್ಯರ ಉಪಸ್ಥಿತಿಯನ್ನು ಶ್ಲಾಘಿಸಿದ ಅವರು, ಅವರ ಸಮ್ಮುಖವು ಈ ಕಾರ್ಯಕ್ರಮಕ್ಕೆ ಹೊಸ ಚೈತನ್ಯವನ್ನು ನೀಡಿದೆ ಎಂದು ಗೌರವಪೂರ್ವಕವಾಗಿ ತಿಳಿಸಿದರು. 2026ರ ವರ್ಷದ ಆರಂಭದಲ್ಲಿಯೇ ನಡೆಯುತ್ತಿರುವ ಈ ಮಂಗಳಕರ ಆಚರಣೆಯು ಅತ್ಯಂತ ಸ್ಪೂರ್ತಿದಾಯಕವಾಗಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಭಗವಾನ್ ಬುದ್ಧನ ಆಶೀರ್ವಾದದೊಂದಿಗೆ, 2026ನೇ ವರ್ಷವು ಇಡೀ ಜಗತ್ತಿಗೆ ಶಾಂತಿ, ಸಮೃದ್ಧಿ ಮತ್ತು ಸಾಮರಸ್ಯದ ಹೊಸ ಯುಗವನ್ನು ತರಲಿ ಎಂದು ಅವರು ಹಾರೈಸಿದರು.

ದೆಹಲಿಯಲ್ಲಿ ನಡೆದ ವೀರ್ ಬಾಲ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

December 26th, 01:30 pm

ಇಂದು ದೇಶವು ವೀರ್ ಬಾಲ್ ದಿವಸ್ ಆಚರಿಸುತ್ತಿದೆ. ಇದೀಗ ವಂದೇ ಮಾತರಂನ ಸುಂದರವಾದ ಗಾಯನವನ್ನು ನಾವು ಆಲಿಸಿದ್ದೇವೆ, ನಿಮ್ಮ ಕಠಿಣ ಪರಿಶ್ರಮ ಇಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ.