Today, Uttar Pradesh and the entire country are witnessing a new era of world-class infrastructure: PM Modi in Meerut

February 22nd, 01:30 pm

PM Modi inaugurated the Namo Bharat Rapid Rail and the Meerut Metro in Meerut, calling them a new surge of energy for a ‘Viksit Uttar Pradesh’ and a ‘Viksit Bharat’. He highlighted that the government conferred the Bharat Ratna upon Chaudhary Charan Singh ji and inspired by his vision, the double-engine government is working to increase farmers' income. He noted that a transformed Uttar Pradesh has triggered a major economic surge and manufacturing boom.

PM Modi inaugurates India’s first Namo Bharat RRTS and dedicates Delhi–Meerut Namo Bharat Corridor to the Nation

February 22nd, 01:12 pm

PM Modi inaugurated the Namo Bharat Rapid Rail and the Meerut Metro in Meerut, calling them a new surge of energy for a ‘Viksit Uttar Pradesh’ and a ‘Viksit Bharat’. He highlighted that the government conferred the Bharat Ratna upon Chaudhary Charan Singh ji and inspired by his vision, the double-engine government is working to increase farmers' income. He noted that a transformed Uttar Pradesh has triggered a major economic surge and manufacturing boom.

ಯು.ಇ.ಆರ್-II ಮತ್ತು ದ್ವಾರಕಾ ಎಕ್ಸ್‌ಪ್ರೆಸ್‌ವೇಯ ದೆಹಲಿ ವಿಭಾಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಇಂಗ್ಲೀಷ್ ಅನುವಾದ

August 17th, 12:45 pm

ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ನಿತಿನ್ ಗಡ್ಕರಿ ಜೀ, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಜೀ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಜೀ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಜೀ, ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ಅಜಯ್ ತಮ್ತಾ ಜೀ, ಹರ್ಷ ಮಲ್ಹೋತ್ರಾ ಜೀ, ದೆಹಲಿ ಮತ್ತು ಹರಿಯಾಣದ ಸಂಸದರು, ಉಪಸ್ಥಿತರಿರುವ ಸಚಿವರು, ಇತರ ಜನಪ್ರತಿನಿಧಿಗಳು ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ,

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 11,000 ಕೋಟಿ ರೂಪಾಯಿ ಮೌಲ್ಯದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು

August 17th, 12:39 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ರೋಹಿಣಿಯಲ್ಲಿ ಸುಮಾರು 11,000 ಕೋಟಿ ರೂ.ಗಳ ಒಟ್ಟಾರೆ ವೆಚ್ಚದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು ಕಾರ್ಯಕ್ರಮ ನಡೆಯುತ್ತಿರುವ ಸ್ಥಳದ ಮಹತ್ವವನ್ನು ಒತ್ತಿ ಹೇಳಿದರು. ಉದ್ಘಾಟಿಸಲಾದ ʻಎಕ್ಸ್‌ಪ್ರೆಸ್‌ ಹೆದ್ದಾರಿʼಯ ಹೆಸರು ದ್ವಾರಕಾ ಆಗಿರುವುದು ಮತ್ತು ಕಾರ್ಯಕ್ರಮವನ್ನು ರೋಹಿಣಿಯಲ್ಲಿ ನಡೆಸಲಾಗುತ್ತಿರುವುದು ವಿಶೇಷ ಎಂದು ಹೇಳಿದರು. ಕೃಷ್ಣ ಜನ್ಮಾಷ್ಟಮಿಯ ಹಬ್ಬದ ಉತ್ಸಾಹವನ್ನು ಎತ್ತಿ ತೋರಿದ ಪ್ರಧಾನಮಂತ್ರಿ ಮೋದಿ ಸ್ವತಃ ತಾವು ಸಹ ದ್ವಾರಕಾಧೀಶನ ಭೂಮಿಯಿಂದ ಬಂದವರು ಎಂಬ ಕಾಕತಾಳೀಯತೆಯ ಬಗ್ಗೆ ಗಮನ ಸೆಳೆದರು. ಇಡೀ ವಾತಾವರಣವು ಭಗವಾನ್ ಕೃಷ್ಣನ ಸಾರದಿಂದ ಆಳವಾಗಿ ಆವರಿಸಿದೆ ಎಂದು ಪ್ರಧಾನಮಂತ್ರಿ ಗಮನಿಸಿದರು.

ಜನರಿಗೆ ಉತ್ತಮ ಗುಣಮಟ್ಟದ ಮೂಲಸೌಕರ್ಯ ಖಚಿತಪಡಿಸಲು ಮತ್ತು ಸಂಪರ್ಕದ ಶಕ್ತಿಯ ಸಮರ್ಥ ಬಳಕೆ ಮೂಲಕ ಸಮೃದ್ಧಿ ವೃದ್ಧಿಗೆ ನಮ್ಮ ಸರ್ಕಾರದಿಂದ ಹಲವು ಕ್ರಮ: ಪ್ರಧಾನಮಂತ್ರಿ

December 09th, 10:08 pm

ಜನರಿಗೆ ಉತ್ತಮ ಗುಣಮಟ್ಟದ ಮೂಲಸೌಕರ್ಯಗಳನ್ನು ಖಚಿತಪಡಿಸಲು ಮತ್ತು ಸಮೃದ್ಧಿ ವೃದ್ಧಿಗೆ ಸಂಪರ್ಕದ ಶಕ್ತಿಯನ್ನು ಸಮರ್ಥವಾಗಿ ಬಳಸಿಕೊಳ್ಳಲು ಸರ್ಕಾರವು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪುನರುಚ್ಚರಿಸಿದ್ದಾರೆ. ಶೀಘ್ರದಲ್ಲೇ ಕಾರ್ಯಾಚರಣೆ ಆರಂಭ ಮಾಡಲಿರುವ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ರಾಷ್ಟ್ರ ರಾಜಧಾನಿ ಪ್ರದೇಶ (ಎನ್ ಸಿ ಆರ್) ಮತ್ತು ಉತ್ತರ ಪ್ರದೇಶದ ನಡುವಣ ಸಂಪರ್ಕವನ್ನು ಉತ್ತೇಜಿಸಲಿದೆ ಮತ್ತು ಜೀವನವನ್ನು ಸುಲಲಿತಗೊಳಿಸಲಿದೆ ಎಂದು ಅವರು ಹೇಳಿದ್ದಾರೆ.

Double engine government is working with double speed for Uttar Pradesh’s development: PM

January 31st, 01:31 pm

Ahead of the upcoming Assembly elections, Prime Minister Narendra Modi today addressed his first virtual rally in five districts of Uttar Pradesh. These districts are Saharanpur, Shamli, Muzaffarnagar, Baghpat and GautamBuddha Nagar. Addressing the first virtual rally 'Jan Chaupal', PM Modi said, “The illegal occupation of the homes, land and shops of the poor, Dalits, backwards and the downtrodden was a sign of socialism five years ago.”

PM Modi's Jan Chaupal with the people of Uttar Pradesh

January 31st, 01:30 pm

Ahead of the upcoming Assembly elections, Prime Minister Narendra Modi today addressed his first virtual rally in five districts of Uttar Pradesh. These districts are Saharanpur, Shamli, Muzaffarnagar, Baghpat and GautamBuddha Nagar. Addressing the first virtual rally 'Jan Chaupal', PM Modi said, “The illegal occupation of the homes, land and shops of the poor, Dalits, backwards and the downtrodden was a sign of socialism five years ago.”

ಉತ್ತರ ಪ್ರದೇಶದ ಜೇವಾರ್ ನಲ್ಲಿ ನೋಯ್ಡಾ ಅಂತಾರಾಷ್ಟ್ರೀಯ ಏರ್ ಪೋರ್ಟ್ ನಿರ್ಮಾಣದ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಭಾಷಣ

November 25th, 01:06 pm

ಉತ್ತರ ಪ್ರದೇಶದ ಅತ್ಯಂತ ಜನಪ್ರಿಯ ಮತ್ತು ಕರ್ಮಯೋಗಿ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜಿ, ನಮ್ಮ ಚೈತನ್ಯಶಾಲಿ ಹಳೆಯ ಸಹೋದ್ಯೋಗಿ ಮತ್ತು ಉಪಮುಖ್ಯಮಂತ್ರಿ ಶ್ರೀ ಕೇಶವಪ್ರಸಾದ್ ಮೌರ್ಯ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ, ಜನರಲ್ ವಿ.ಕೆ. ಸಿಂಗ್ ಜಿ, ಸಜೀವ್ ಬಲ್ಯಾನ್ ಜಿ, ಎಸ್.ಪಿ. ಸಿಂಗ್ ಬಘೇಲ್ ಜಿ ಮತ್ತು ಬಿ ಎಲ್ ವರ್ಮ ಜಿ, ಉತ್ತರ ಪ್ರದೇಶ ಸರ್ಕಾರದ ಸಚಿವರಾದ ಶ್ರೀ ಲಕ್ಷ್ಮಿನಾರಾಯಣ್ ಚೌಧರಿ ಜಿ, ಶ್ರೀ ಜೈಪ್ರತಾಪ್ ಸಿಂಗ್ ಜಿ, ಶ್ರೀಕಾಂತ್ ಶರ್ಮಾ ಜಿ, ಭುಪೇಂದ್ರ ಚೌಧರಿ ಜಿ, ಶ್ರೀ ನಂದಗೋಪಾಲ್ ಗುಪ್ತ ಜಿ, ಅನಿಲ್ ಶರ್ಮಾ ಜಿ, ಧರಂಸಿಂಗ್ ಸೈನಿ ಜಿ, ಅಶೋಕ್ ಕಠಾರಿಯಾ ಜಿ ಮತ್ತು ಶ್ರೀ ಜಿ.ಎಸ್. ಧರ್ಮೇಶ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿಗಳಾದ ಡಾ. ಮಹೇಶ್ ಶರ್ಮಾ ಜಿ, ಸುರೇಂದ್ರ ಸಿಂಗ್ ನಗರ್ ಜಿ, ಶ್ರೀ ಭೋಲಾ ಸಿಂಗ್ ಜಿ, ಸ್ಥಳೀಯ ಶಾಸಕ ಶ್ರೀ ಧೀರೇಂದ್ರ ಸಿಂಗ್ ಜಿ, ವೇದಿಕೆಯಲ್ಲಿ ಉಪಸ್ಥಿತರಿರುವ ಎಲ್ಲಾ ಜನಪ್ರತಿನಿಧಿಗಳು ಹಾಗೂ ನಮ್ಮೆಲ್ಲರನ್ನು ಆಶೀರ್ವದಿಸಲು ಇಲ್ಲಿಗೆ ಅಪಾರ ಸಂಖ್ಯೆಯಲ್ಲಿ ಬಂದಿರುವ ನನ್ನ ಪ್ರೀತಿಯ ಸಹೋದರ, ಸಹೋದರಿಯರೆ.....

ಉತ್ತರಪ್ರದೇಶದ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೇರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

November 25th, 01:01 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಪ್ರದೇಶದಲ್ಲಿ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಉತ್ತರಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ, ಜನರಲ್ ವಿ.ಕೆ.ಸಿಂಗ್, ಶ್ರೀ ಸಂಜೀವ್ ಬಲಿಯಾನ್, ಶ್ರೀ ಎಸ್.ಪಿ.ಸಿಂಗ್ ಬಘೇಲಾ ಮತ್ತು ಶ್ರೀ ಬಿ.ಎಲ್. ವರ್ಮ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ನವೆಂಬರ್ 25ರಂದು ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಿ

November 23rd, 09:29 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ನವೆಂಬರ್ 25ರಂದು ಮಧ್ಯಾಹ್ನ 1 ಗಂಟೆಗೆ ಉತ್ತರ ಪ್ರದೇಶದ ಗೌತಮಬುದ್ಧ ನಗರದ ಜೆವಾರ್‌ನಲ್ಲಿ ʻನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣʼಕ್ಕೆ (ಎನ್‌ಐಎ) ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದರೊಂದಿಗೆ ಉತ್ತರ ಪ್ರದೇಶವು ಐದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ಭಾರತದ ಏಕೈಕ ರಾಜ್ಯವೆಂಬ ಹೆಗ್ಗಳಿಕೆ ಪಡೆಯಲಿದೆ.