ಗ್ಯಾಂಗ್ಟಾಕ್ ಆರ್ಕಿಡೇರಿಯಂಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಿಕ್ಕಿಂನ ಅಸಾಧಾರಣ ಜೀವವೈವಿಧ್ಯತೆಯನ್ನು ಪ್ರಧಾನಮಂತ್ರಿ ಶ್ಲಾಘನೆ

April 28th, 03:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಕ್ಕಿಂನ ಗ್ಯಾಂಗ್ಟಾಕ್‌ನಲ್ಲಿರುವ ಆರ್ಕಿಡೇರಿಯಂಗೆ ಭೇಟಿ ನೀಡಿ ಅದರ ಸೌಂದರ್ಯ ಮತ್ತು ರಾಜ್ಯದ ಅಸಾಧಾರಣ ಜೀವವೈವಿಧ್ಯದ ಬಗ್ಗೆ ತಮ್ಮ ಆಳವಾದ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

PM to visit Sikkim on 27–28 April

April 26th, 03:47 pm

PM Modi will visit Sikkim on 27–28 April 2026. During the visit, he will visit the Orchidarium in Gangtok and also participate in the closing ceremony of Sikkim’s 50th Year of Statehood celebrations. On the occasion, he will launch multiple development projects worth over ₹4,000 crore, spanning a wide range of sectors. His visit reflects the government’s continued commitment to the development of the Northeast region.

Congress delayed women’s reservation for decades: PM Modi in Dibrugarh, Assam

April 06th, 11:30 am

In his address at a public meeting in Dibrugarh, Assam, PM Modi sharply criticised Congress, accusing it of treating land as an “ATM” for vested interests. He highlighted how BJP-NDA is working to provide land rights to farmers, tribal communities and tea garden families. He also reiterated the government’s commitment to implementing 33% reservation for women through the Nari Shakti Vandan Act.

The “Naamdaar” of the Congress royal family will complete a century of defeats: PM Modi in Barpeta, Assam

April 06th, 11:10 am

Prime Minister Narendra Modi addressed a massive public meeting in Barpeta, as election campaigning in Assam gathered strong momentum. Addressing an enthusiastic crowd, PM Modi highlighted the vision of a self-reliant and Viksit Assam, while underscoring the NDA government’s commitment to peace, prosperity and inclusive growth.

PM Modi addresses massive public meetings in Barpeta, Hojai and Dibrugarh

April 06th, 11:00 am

PM Modi addressed massive public meetings in Barpeta, Hojai and Dibrugarh, as election campaigning in Assam gathered strong momentum. Addressing enthusiastic crowds, PM Modi highlighted the vision of a self-reliant and Viksit Assam. He launched a strong attack on Congress, accusing it of promoting family-first politics, corruption, and false promises. He also spoke about expanding welfare initiatives along with ensuring reservation for women through the Nari Shakti Vandan Act.

Congress has always compromised the interests of Assam: PM Modi in Biswanath

April 01st, 11:45 am

PM Modi addressed a massive public rally in Biswanath, Assam. In his speech, the PM launched a sharp attack on Congress, accusing it of being ‘anti-development’ and the ‘root of corruption in independent India.’ Highlighting the BJP-NDA government’s actions, PM Modi said thousands of bighas of land have been freed from illegal encroachment, restoring Assam’s heritage and ecology. Reaffirming BJP’s commitment to Sabka Saath, Sabka Vikas, he urged voters to ensure a record turnout.

PM Modi sets the tone for Assam polls with high-energy rallies in Gogamukh and Biswanath

April 01st, 11:00 am

Campaigning for the upcoming Assembly elections, Prime Minister Narendra Modi addressed massive public gatherings in Gogamukh and Biswanath, marking his first rallies in Assam after the announcement of polls. The events witnessed an overwhelming turnout, with enthusiastic participation from youth, women and local communities, signaling strong momentum for the BJP-led NDA.

ಗುಜರಾತ್‌ನ ಪೋರಬಂದರ್‌ನಲ್ಲಿ ನಡೆಯುತ್ತಿರುವ ಮಾಧವಪುರ ಮೇಳದ ಅಂಗವಾಗಿ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿ

March 29th, 10:23 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪೋರಬಂದರ್‌ನಲ್ಲಿ ನಡೆಯುತ್ತಿರುವ ಮಾಧವಪುರ ಮೇಳಕ್ಕೆ ಹಾರ್ದಿಕ ಶುಭಾಶಯಗಳನ್ನು ಕೋರಿದರು. ಈ ಸಾಂಸ್ಕೃತಿಕ ಹಬ್ಬವು ನಮ್ಮ ಭವ್ಯ ಪರಂಪರೆಯನ್ನು ತೋರಿಸುವುದರ ಜೊತೆಗೆ, ಗುಜರಾತ್ ಮತ್ತು ಈಶಾನ್ಯ ಭಾರತದ ನಡುವಿನ ಶಾಶ್ವತ ಸಾಂಸ್ಕೃತಿಕ ಬಾಂಧವ್ಯವನ್ನು ಬಲಪಡಿಸುತ್ತದೆ ಎಂದು ಅವರು ಹೇಳಿದ್ದಾರೆ. “ಈ ಹಬ್ಬವು ವಿಭಿನ್ನ ಸಂಪ್ರದಾಯಗಳನ್ನು ಒಂದೇ ವೇದಿಕೆಯಲ್ಲಿ ಸೇರಿಸಿ ‘ಏಕ್ ಭಾರತ್, ಶ್ರೇಷ್ಠ ಭಾರತ್’ ಎಂಬ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ಎಲ್ಲರೂ ಈ ಮೇಳಕ್ಕೆ ಭೇಟಿ ನೀಡುವಂತೆ ನಾನು ಕರೆ ನೀಡುತ್ತೇನೆ,” ಎಂದು ಮೋದಿ ತಿಳಿಸಿದ್ದಾರೆ.

ಅಸ್ಸಾಂನ ಸಿಲ್ಚಾರ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

March 14th, 11:10 am

ಸಂಸ್ಕೃತಿ, ಧೈರ್ಯ ಮತ್ತು ಚೈತನ್ಯದಿಂದ ತುಂಬಿರುವ ಬರಾಕ್ ಕಣಿವೆಯ ಕುಟುಂಬಗಳನ್ನು ನೋಡಲು ಇಲ್ಲಿಗೆ ಬರುವುದು ನನಗೆ ಯಾವಾಗಲೂ ವಿಶೇಷ ಅನುಭವ ತರುತ್ತದೆ. ಸಿಲ್ಚಾರ್ ಅನ್ನು ಬರಾಕ್ ಕಣಿವೆಯ ಪ್ರವೇಶದ್ವಾರ ಎಂದು ಕರೆಯಲಾಗುತ್ತದೆ. ಇತಿಹಾಸ, ಭಾಷೆ, ಸಂಸ್ಕೃತಿ ಮತ್ತು ಉದ್ಯಮಗಳು ಒಟ್ಟಾಗಿ ಒಂದು ವಿಶಿಷ್ಟ ಗುರುತು ಸೃಷ್ಟಿಸಿದ ಸ್ಥಳ ಇದು. ಇಲ್ಲಿ ಬಂಗಾಳಿ ಮಾತನಾಡುತ್ತಾರೆ, ಅಸ್ಸಾಮಿಯ ಅನುರಣನ ಕೇಳುತ್ತದೆ ಮತ್ತು ಇತರೆ ಬುಡಕಟ್ಟು ಸಂಪ್ರದಾಯಗಳು ಸಹ ಪ್ರವರ್ಧಮಾನಕ್ಕೆ ಬರುತ್ತವೆ. ಈ ವೈವಿಧ್ಯತೆಯನ್ನು ಶಕ್ತಿಯಾಗಿ ಪರಿವರ್ತಿಸುವ ಮೂಲಕ, ನೀವೆಲ್ಲರೂ ಈ ಇಡೀ ಪ್ರದೇಶವನ್ನು ಸಹೋದರತ್ವ ಮತ್ತು ಸಾಮರಸ್ಯದಿಂದ ಅಭಿವೃದ್ಧಿಪಡಿಸುತ್ತಿದ್ದೀರಿ. ಇದು ಬರಾಕ್ ಕಣಿವೆಯ ದೊಡ್ಡ ಸಾಮರ್ಥ್ಯವಾಗಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಸಿಲ್ಚಾರ್ ನಲ್ಲಿ 23,550 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು

March 14th, 10:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಸಿಲ್ಚಾರ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಮೋದಿ, ತನ್ನ ಸಂಸ್ಕೃತಿ ಮತ್ತು ಚೈತನ್ಯದಿಂದ ವ್ಯಾಖ್ಯಾನಿಸಲ್ಪಟ್ಟ ಭೂಮಿಯಾದ ಬರಾಕ್ ಕಣಿವೆಗೆ ಭೇಟಿ ನೀಡುವುದು ಸದಾ ತಮಗೆ ಆಳವಾದ ವಿಶೇಷ ಅನುಭವವನ್ನು ತರುತ್ತದೆ ಎಂದು ಹೇಳಿದರು. ಇತಿಹಾಸ ಮತ್ತು ಭಾಷೆ ವಿಲೀನಗೊಂಡು ವಿಶಿಷ್ಟ ಪ್ರಾದೇಶಿಕ ಗುರುತನ್ನು ಸೃಷ್ಟಿಸಲು ಸಿಲ್ಚಾರ್ ಈ ಕಣಿವೆಯ ಹೆಬ್ಬಾಗಿಲಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಹೇಳಿದರು. ಬಂಗಾಳಿ, ಅಸ್ಸಾಮಿ ಮತ್ತು ಬುಡಕಟ್ಟು ಸಂಪ್ರದಾಯಗಳು ಸಾಮರಸ್ಯದಿಂದ ಜೊತೆಗೆ ಬೆಳೆಯುವ ವೈವಿಧ್ಯತೆಯಲ್ಲಿ ಈ ಪ್ರದೇಶದ ಶಕ್ತಿ ಅಡಗಿದೆ ಎಂದು ಶ್ರೀ ಮೋದಿ ಹೇಳಿದರು. ಬರಾಕ್ ಕಣಿವೆಯ ವೈವಿಧ್ಯತೆಯು ಅದರ ದೊಡ್ಡ ಆಸ್ತಿಯಾಗಿದ್ದು, ಅದರ ನಾಗರಿಕರಲ್ಲಿ ಸಹೋದರತ್ವದ ಮನೋಭಾವವನ್ನು ಬೆಳೆಸುತ್ತದೆ ಎಂದು ಶ್ರೀ ಮೋದಿ ದೃಢಪಡಿಸಿದರು.

ಅಸ್ಸಾಂನ ಗುವಾಹಟಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

March 13th, 05:30 pm

ಅಸ್ಸಾಂ ರಾಜ್ಯಪಾಲರಾದ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜಿ, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ, ರಾಜ್ಯ ಸರ್ಕಾರದ ಎಲ್ಲಾ ಸಚಿವರೆ, ಜನಪ್ರತಿನಿಧಿಗಳೆ, ದೇಶಾದ್ಯಂತ ತಂತ್ರಜ್ಞಾನದ ಮೂಲಕ ಈ ಕಾರ್ಯಕ್ರಮಕ್ಕೆ ಸಂಪರ್ಕ ಹೊಂದಿರುವ ನಮ್ಮ ಎಲ್ಲಾ ರೈತ ಮಿತ್ರರೆ, ಚಹಾ ತೋಟಗಳಲ್ಲಿ ಕೆಲಸ ಮಾಡುವ ನನ್ನ ಸಹೋದರ ಸಹೋದರಿಯರೆ ಮತ್ತು ನಮ್ಮ ಅನೇಕ ಹಿರಿಯ ಮುಖ್ಯಮಂತ್ರಿಗಳು ಇಂದು ಈ ಕಾರ್ಯಕ್ರಮದಲ್ಲಿ ದೇಶದ ಮೂಲೆ ಮೂಲೆಯಿಂದ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ, ಎಲ್ಲರಿಗೂ ನನ್ನ ಶುಭಾಶಯಗಳು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಗುವಾಹಟಿಯಲ್ಲಿ ₹19,4800 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು; ದೇಶಾದ್ಯಂತದ ಕೋಟ್ಯಂತರ ರೈತರಿಗೆ ₹18,000 ಕೋಟಿಗೂ ಹೆಚ್ಚಿನ ಮೊತ್ತದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯನ್ನು ಬಿಡುಗಡೆ ಮಾಡಿದರು

March 13th, 05:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಗುವಾಹಟಿಯಲ್ಲಿ ಸುಮಾರು ₹19,4800 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿಯವರು ಗುವಾಹಟಿಯಲ್ಲಿ ನಡೆದ ಭವ್ಯ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ನಗರದ ಜನರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ದೇಶಾದ್ಯಂತದಿಂದ ಕಾರ್ಯಕ್ರಮದಲ್ಲಿ ಸೇರಿದ್ದ ರೈತರು ಹಾಗೂ ಚಹಾ ತೋಟಗಳಲ್ಲಿ ಕೆಲಸ ಮಾಡುತ್ತಿರುವ ಸಹೋದರ, ಸಹೋದರಿಯರನ್ನು ಅವರು ಸ್ವಾಗತಿಸಿದರು. ನವರಾತ್ರಿಯ ಮುನ್ನಾದಿನದಂದು ಮಾ ಕಾಮಾಖ್ಯ ಅವರ ಪವಿತ್ರ ಭೂಮಿಯಲ್ಲಿ ಇರುವ ಸೌಭಾಗ್ಯಕ್ಕಾಗಿ ಪ್ರಧಾನಮಂತ್ರಿಯವರು ಕೃತಜ್ಞತೆ ಸಲ್ಲಿಸಿದರು. ನವರಾತ್ರಿ ಪ್ರಾರಂಭವಾಗುವ ಸ್ವಲ್ಪ ಮೊದಲು ಮಾ ಕಾಮಾಖ್ಯ ಅವರ ಈ ಪವಿತ್ರ ಭೂಮಿಯಲ್ಲಿ ನಿಮ್ಮ ದರ್ಶನ ಪಡೆಯುವ ಭಾಗ್ಯ ನನಗೆ ದೊರೆತಿದೆ ಎಂದು ಶ್ರೀ ಮೋದಿ ಅವರು ಹೇಳಿದರು.

ಮಾರ್ಚ್ 13-14 ರಂದು ಅಸ್ಸಾಂಗೆ ಪ್ರಧಾನಮಂತ್ರಿ ಭೇಟಿ

March 12th, 05:33 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮಾರ್ಚ್ 13-14 ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲಿ, ಪ್ರಧಾನಮಂತ್ರಿ ಅವರು ಕೊಕ್ರಝಾರ್, ಗುವಾಹಟಿ ಮತ್ತು ಸಿಲ್ಚಾರ್‌ನಲ್ಲಿ ₹47,800 ಕೋಟಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸುತ್ತಾರೆ, ರಾಷ್ಟ್ರಕ್ಕೆ ಸಮರ್ಪಿಸುತ್ತಾರೆ, ಶಿಲಾನ್ಯಾಸ ಮಾಡುತ್ತಾರೆ, ಹಾಗು ಭೂಮಿ ಪೂಜೆ ಮಾಡುತ್ತಾರೆ ಮತ್ತು ಹಸಿರು ನಿಶಾನೆ ತೋರಲಿದ್ದಾರೆ. .

ದೆಹಲಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

March 08th, 03:54 pm

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಮನೋಹರ್ ಲಾಲ್ ಜಿ, ಹರ್ಷ್ ಮಲ್ಹೋತ್ರಾ ಜಿ, ತೋಖಾನ್ ಸಾಹು ಜಿ, ರಾಜ್ಯ ಸರ್ಕಾರದ ಎಲ್ಲಾ ಸಚಿವರೆ, ಎಲ್ಲಾ ಗೌರವಾನ್ವಿತ ಸಂಸತ್ ಸದಸ್ಯರೆ, ಗೌರವಾನ್ವಿತ ಶಾಸಕರೆ ಮತ್ತು ದೆಹಲಿಯ ನನ್ನ ಪ್ರೀತಿಯ ಸಹೋದರ ಸಹೋದರಿಯರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೆಹಲಿಯಲ್ಲಿ ಸುಮಾರು ₹33,500 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ, ಶಂಕುಸ್ಥಾಪನೆ

March 08th, 10:26 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೆಹಲಿಯಲ್ಲಿ ಸುಮಾರು ₹33,500 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ಮಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇಂದು, ನಾವೆಲ್ಲರೂ ದೆಹಲಿಯ ಅಭಿವೃದ್ಧಿಗೆ ಹೊಸ ವೇಗವನ್ನು ನೀಡಲು ಇಲ್ಲಿ ಒಟ್ಟುಗೂಡಿದ್ದೇವೆ ಎಂದು ಹೇಳಿದರು.

“ಕೃಷಿ ಮತ್ತು ಗ್ರಾಮೀಣ ಪರಿವರ್ತನೆ” ಕುರಿತ ಬಜೆಟ್ ನಂತರದ ವೆಬಿನಾರ್‌ ಉದ್ದೇಶಿಸಿ ಪ್ರಧಾನಮಂತ್ರಿ ಅವರ​​​​​​​ ಭಾಷಣ

March 06th, 01:14 pm

ಬಜೆಟ್ ವೆಬಿನಾರ್ ಸರಣಿಯ 3ನೇ ವೆಬಿನಾರ್‌ನಲ್ಲಿ, ನಿಮ್ಮೆಲ್ಲರಿಗೂ ನನ್ನ ಆತ್ಮೀಯ ಸ್ವಾಗತ ಕೋರುತ್ತೇನೆ. ಇದಕ್ಕೂ ಮೊದಲು ತಂತ್ರಜ್ಞಾನ, ಸುಧಾರಣೆಗಳು ಮತ್ತು ಆರ್ಥಿಕ ಬೆಳವಣಿಗೆಯಂತಹ ಪ್ರಮುಖ ವಿಷಯಗಳ ಕುರಿತು 2 ವೆಬಿನಾರ್‌ಗಳನ್ನು ನಡೆಸಲಾಯಿತು. ಇಂದು ಚರ್ಚೆಯು ಗ್ರಾಮೀಣ ಆರ್ಥಿಕತೆ ಮತ್ತು ಕೃಷಿಯಂತಹ ನಿರ್ಣಾಯಕ ಕ್ಷೇತ್ರಗಳ ಮೇಲೆ ಕೇಂದ್ರೀಕೃತವಾಗಿದೆ. ನೀವೆಲ್ಲರೂ ನಿಮ್ಮ ಅಮೂಲ್ಯ ಸಲಹೆಗಳೊಂದಿಗೆ ಬಜೆಟ್ ತಯಾರಿಕೆಯ ಪ್ರಕ್ರಿಯೆಗೆ ಅಪಾರ ಕೊಡುಗೆ ನೀಡಿದ್ದೀರಿ. ನಿಮ್ಮ ಸಲಹೆ ಸೂಚನೆಗಳು ಬಜೆಟ್‌ನಲ್ಲಿ ಪ್ರತಿಫಲಿಸುತ್ತಿವೆ, ಅವು ತುಂಬಾ ಉಪಯುಕ್ತವಾಗಿವೆ ಎಂಬುದನ್ನು ನೀವು ಗಮನಿಸಿರಬೇಕು. ಆದರೆ ಈಗ ಬಜೆಟ್ ಮಂಡಿಸಲಾಗಿದೆ, ದೇಶವು ತನ್ನ ಸಂಪೂರ್ಣ ಸಾಮರ್ಥ್ಯ ಪಡೆಯುವುದನ್ನು ಖಚಿತಪಡಿಸಿಕೊಳ್ಳುವುದು ಅಷ್ಟೇ ಮುಖ್ಯವಾಗಿದೆ. ನಿಮ್ಮ ಅನುಭವ, ನಿಮ್ಮ ಸಲಹೆಗಳು ಮತ್ತು ಹೆಚ್ಚಿನ ಸಂಖ್ಯೆಯ ಜನರಿಗೆ ಬಜೆಟ್‌ನ ಪ್ರಯೋಜನಗಳನ್ನು ಗರಿಷ್ಠಗೊಳಿಸಲು ಸರಳ ಮಾರ್ಗಗಳು ಅತ್ಯಗತ್ಯ. ಬಜೆಟ್‌ನಲ್ಲಿ ನಿಗದಿಪಡಿಸಿದ ಪ್ರತಿ ಪೈಸೆಯನ್ನು ಸಂಪೂರ್ಣವಾಗಿ ಮತ್ತು ತ್ವರಿತವಾಗಿ ಹೇಗೆ ಬಳಸಿಕೊಳ್ಳಬಹುದು? ಈ ವೆಬಿನಾರ್‌ನಲ್ಲಿ ನಿಮ್ಮ ಸಲಹೆಗಳು ಸಹ ಅಷ್ಟೇ ಮುಖ್ಯವಾಗಿವೆ.

ಕೃಷಿ ಮತ್ತು ಗ್ರಾಮೀಣ ಪರಿವರ್ತನೆಯ ಕುರಿತು ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು

March 06th, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೃಷಿ ಮತ್ತು ಗ್ರಾಮೀಣ ಪರಿವರ್ತನೆ ಕುರಿತಾದ ಬಜೆಟ್ ನಂತರದ ಮೂರನೇ ವೆಬಿನಾರ್ ಅನ್ನು ಉದ್ದೇಶಿಸಿ ಮಾತನಾಡಿದರು. ತಂತ್ರಜ್ಞಾನ ಮತ್ತು ಆರ್ಥಿಕ ಬೆಳವಣಿಗೆಯ ಕುರಿತಾದ ಹಿಂದಿನ ಅಧಿವೇಶನಗಳನ್ನು ಸ್ಮರಿಸಿದ ಪ್ರಧಾನಮಂತ್ರಿಯವರು, ಬಜೆಟ್ ರೂಪಿಸುವ ಸಮಯದಲ್ಲಿ ಪಾಲುದಾರರು ಮೌಲ್ಯಯುತವಾದ ಸಹಕಾರವನ್ನು ನೀಡಿದ್ದಾರೆ ಎಂದು ಹೇಳಿದರು. ಈಗ, ಬಜೆಟ್ ನಂತರ, ದೇಶವು ತನ್ನ ಪೂರ್ಣ ಸಾಮರ್ಥ್ಯದ ಪ್ರಯೋಜನಗಳನ್ನು ಪಡೆಯುವುದು ಅಷ್ಟೇ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ನಿಮ್ಮ ಸಲಹೆಗಳು ಮತ್ತು ಈ ವೆಬಿನಾರ್ ಅತ್ಯಂತ ಮಹತ್ವದ್ದಾಗಿದೆ ಎಂದು ಶ್ರೀ ಮೋದಿ ಒತ್ತಿಹೇಳಿದರು.

ನೆಸ್ಸೆಟ್ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

February 25th, 08:20 pm

ಈ ಗೌರವಾನ್ವಿತ ಸದನದ ಮುಂದೆ ನಿಂತಿರುವುದು ನನಗೆ ಸಂದ ಗೌರವ ಮತ್ತು ಸೌಭಾಗ್ಯವಾಗಿದೆ. ನಾನು ಭಾರತದ ಪ್ರಧಾನಮಂತ್ರಿಯಾಗಿ ಮಾತ್ರವಲ್ಲದೆ, ಒಂದು ಪ್ರಾಚೀನ ನಾಗರಿಕತೆಯ ಪ್ರತಿನಿಧಿಯಾಗಿ ಮತ್ತೊಂದು ಪ್ರಾಚೀನ ನಾಗರಿಕತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದೇನೆ. ನಾನು ನಿಮ್ಮ ಬಳಿಗೆ 140 ಕೋಟಿ ಭಾರತೀಯರ ಶುಭಾಶಯಗಳು ಹಾಗೂ ಸ್ನೇಹ, ಗೌರವ ಮತ್ತು ಸಹಭಾಗಿತ್ವದ ಸಂದೇಶವನ್ನು ಹೊತ್ತು ತಂದಿದ್ದೇನೆ.

ಇಸ್ರೇಲ್ ಸಂಸತ್ತನ್ನು (ನೆಸ್ಸೆಟ್)‌ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

February 25th, 08:00 pm

ಕನೆಸೆಟ್‌ಗೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ನೆಸ್ಸೆಟ್ ನ ಸ್ಪೀಕರ್ ಘನತೆವೆತ್ತ ಅಮೀರ್ ಓಹಾನಾ ಸ್ವಾಗತಿಸಿದರು ಮತ್ತು ವಿಧ್ಯುಕ್ತ ಸ್ವಾಗತ ನೀಡಿದರು. ಇಸ್ರೇಲ್ ಪ್ರಧಾನಮಂತ್ರಿ, ಘನತೆವೆತ್ತ ಶ್ರೀ ಬೆಂಜಮಿನ್ ನೆತನ್ಯಾಹು; ವಿರೋಧ ಪಕ್ಷದ ನಾಯಕರಾದ ಘನತೆವೆತ್ತ ಶ್ರೀ ಯಾಯಿರ್ ಲಾಪಿಡ್; ಮತ್ತು ಸ್ಪೀಕರ್ ಒಹಾನಾ ಅವರು ಪ್ರಧಾನಮಂತ್ರಿಯವರ ಭಾಷಣಕ್ಕೂ ಮುನ್ನ ಅಧಿವೇಶನದಲ್ಲಿ ಮಾತನಾಡಿ, ಭಾರತ-ಇಸ್ರೇಲ್ ಸಂಬಂಧಗಳಿಗೆ ಬಲವಾದ ದ್ವಿಪಕ್ಷೀಯ ಬೆಂಬಲವನ್ನು ವ್ಯಕ್ತಪಡಿಸಿದರು.

ಅಸ್ಸಾಂನ ದಿಬ್ರುಗಢದಲ್ಲಿ ಈಶಾನ್ಯ ಭಾರತದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ (ELF) ಉದ್ಘಾಟಿಸಿದ ಪ್ರಧಾನಮಂತ್ರಿ

February 14th, 07:29 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ದಿಬ್ರುಗಢದಲ್ಲಿ ಈಶಾನ್ಯ ಭಾರತದ ಮೊಟ್ಟಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ (Emergency Landing Facility - ELF) ವನ್ನು ಉದ್ಘಾಟಿಸಿದರು. ಈಶಾನ್ಯ ಭಾರತ ಪ್ರದೇಶಕ್ಕೆ ತುರ್ತು ಲ್ಯಾಂಡಿಂಗ್ ಸೌಲಭ್ಯ ದೊರೆತಿರುವುದು ಅಪಾರ ಹೆಮ್ಮೆಯ ವಿಷಯವಾಗಿದ್ದು, ತಂತ್ರಾತ್ಮಕ ದೃಷ್ಟಿಯಿಂದ ಹಾಗೂ ಪ್ರಕೃತಿ ವಿಕೋಪಗಳ ಸಂದರ್ಭಗಳಲ್ಲಿ ಈ ಸೌಲಭ್ಯ ಅತ್ಯಂತ ಮಹತ್ವದ್ದಾಗಿದೆ ಎಂದು ಪ್ರಧಾನ ಮಂತ್ರಿ ಶ್ರೀ ಮೋದಿ ತಿಳಿಸಿದ್ದಾರೆ.