India is not only a fast-growing economy, but also a credible one: PM Modi
June 22nd, 10:24 pm
Addressing the Republic Summit 2026, PM Modi highlighted how the spirit of “Nation First” has guided India’s achievements over the past decade. He said India is emerging as a fast-growing, credible and reliable global power and noted that Left Wing Extremism is breathing its last amid rapid development. He expressed confidence that the collective efforts of 140 crore Indians will realise the vision of a Viksit Bharat.PM Modi addresses the Republic Summit 2026
June 22nd, 08:00 pm
Addressing the Republic Summit 2026, PM Modi highlighted how the spirit of “Nation First” has guided India’s achievements over the past decade. He said India is emerging as a fast-growing, credible and reliable global power and noted that Left Wing Extremism is breathing its last amid rapid development. He expressed confidence that the collective efforts of 140 crore Indians will realise the vision of a Viksit Bharat.The trust of 140 crore Indians is our greatest strength and responsibility: PM Modi at the NDA Leaders’ Conclave
June 10th, 06:33 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.PM Modi addresses NDA Leaders' Conclave, reaffirms commitment to Viksit Bharat
June 10th, 06:30 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.ಅಹಮದಾಬಾದ್ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಯೋಗಾಸನ ವಿಶ್ವ ಚಾಂಪಿಯನ್ ಶಿಪ್ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
June 04th, 06:41 pm
ಇಂದು, ಅಹಮದಾಬಾದ್ ನ ಮಣ್ಣಿನಿಂದ ವಿಶ್ವದ ಕ್ರೀಡಾ ಪರಂಪರೆಗೆ ಒಂದು ಹೊಸ ಅಧ್ಯಾಯ ಸೇರ್ಪಡೆಯಾಗಿದೆ. ಪ್ರಥಮ ವಿಶ್ವ ಯೋಗಾಸನ ಚಾಂಪಿಯನ್ ಶಿಪ್ ಇಂದು ಪ್ರಾರಂಭವಾಗುತ್ತಿದೆ. ಇದರಲ್ಲಿ ಭಾಗವಹಿಸಲು ಭಾರತಕ್ಕೆ ಬಂದಿರುವ ವಿವಿಧ ದೇಶಗಳ ಎಲ್ಲಾ ಕ್ರೀಡಾಪಟುಗಳನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಮತ್ತು ಅವರಿಗೆ ನನ್ನ ಶುಭ ಹಾರೈಕೆಗಳನ್ನು ತಿಳಿಸುತ್ತೇನೆ. ಯುನೆಸ್ಕೋ ವಿಶ್ವ ಪರಂಪರೆಯ ನಗರವಾದ ಅಹಮದಾಬಾದ್ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ಇಡೀ ರಾಷ್ಟ್ರಕ್ಕೆ ಹೆಮ್ಮೆಯ ವಿಷಯವಾಗಿದೆ. ಇನ್ನು ಕೆಲವೇ ದಿನಗಳಲ್ಲಿ, ಜೂನ್ 21 ರಂದು ‘ವಿಶ್ವ ಯೋಗ ದಿನ’ವನ್ನು ಸಹ ಆಚರಿಸಲಾಗುವುದು. ಅಂದು ವಿವಿಧ ದೇಶಗಳಲ್ಲಿ ಯೋಗಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳು ನಡೆಯಲಿದ್ದು, ಮುಖ್ಯ ಕಾರ್ಯಕ್ರಮವು ಭಾರತದ ಮತ್ತೊಂದು ಐತಿಹಾಸಿಕ ನಗರವಾದ ಕೋಲ್ಕತ್ತಾದಲ್ಲಿ ನಡೆಯಲಿದೆ. ಹೀಗಾಗಿ, ವಿಶ್ವ ಯೋಗ ದಿನಕ್ಕೂ ಮೊದಲು ವಿಶ್ವ ಯೋಗಾಸನ ಚಾಂಪಿಯನ್ ಶಿಪ್ ಬಂದಿರುವುದು, ಆರೋಗ್ಯ ಮತ್ತು ಯೋಗಕ್ಷೇಮದ ಡಬಲ್ ಡೋಸ್ ಅನ್ನು ತಂದಿದೆ.ಗುಜರಾತ್ ನ ಅಹಮದಾಬಾದ್ ನಲ್ಲಿ, ಪ್ರಥಮ ವಿಶ್ವ ಯೋಗಾಸನ ಚಾಂಪಿಯನ್ ಶಿಪ್ ಅನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
June 04th, 06:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಹಮದಾಬಾದ್ ನಿಂದ ವಿಡಿಯೋ ಸಂದೇಶದ ಮೂಲಕ ಪ್ರಥಮ ವಿಶ್ವ ಯೋಗಾಸನ ಚಾಂಪಿಯನ್ ಶಿಪ್ ಅನ್ನು ಉದ್ಘಾಟಿಸಿದರು, ಇದು ಜಾಗತಿಕ ಕ್ರೀಡಾ ಪರಂಪರೆಯಲ್ಲಿ ಒಂದು ಐತಿಹಾಸಿಕ ಮೈಲಿಗಲ್ಲಾಗಿದೆ. ಇಂದು, ಅಹಮದಾಬಾದ್ ನ ಮಣ್ಣಿನಿಂದ ವಿಶ್ವದ ಕ್ರೀಡಾ ಪರಂಪರೆಗೆ ಒಂದು ಹೊಸ ಅಧ್ಯಾಯ ಸೇರ್ಪಡೆಯಾಗುತ್ತಿದೆ ಎಂದು ಶ್ರೀ ಮೋದಿ ಹೇಳಿದರು.ಭಾರತದ ಪ್ರಧಾನಮಂತ್ರಿ ಅವರ ನೆದರ್ಲ್ಯಾಂಡ್ಸ್ ಭೇಟಿ ಕುರಿತು ಭಾರತ- ನೆದರ್ಲ್ಯಾಂಡ್ಸ್ ಜಂಟಿ ಹೇಳಿಕೆ
May 17th, 03:45 am
ನೆದರ್ಲ್ಯಾಂಡ್ಸ್ ಪ್ರಧಾನಮಂತ್ರಿ ಶ್ರೀ ರಾಬ್ ಜೆಟ್ಟನ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026 ಮೇ 16-17ರಂದು ನೆದರ್ಲ್ಯಾಂಡ್ಸ್ ಗೆ ಅಧಿಕೃತ ಭೇಟಿ ನೀಡಿದ್ದರು. ಇದು ಪ್ರಧಾನಮಂತ್ರಿ ಮೋದಿ ಅವರು ನೆದರ್ಲ್ಯಾಂಡ್ಸ್ ಗೆ ನೀಡುತ್ತಿರುವ 2ನೇ ಭೇಟಿಯಾಗಿದೆ.ನೆದರ್ಲ್ಯಾಂಡ್ಸ್ ನಲ್ಲಿ ನಡೆದ ಭಾರತೀಯ ಸಮುದಾಯದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 16th, 01:30 pm
ಇಲ್ಲಿ ತುಂಬಾ ಪ್ರೀತಿ, ತುಂಬಾ ಉತ್ಸಾಹ ಕಾಣುತ್ತಿದೆ. ನಿಜ ಹೇಳಬೇಕೆಂದರೆ, ನಾನು ನೆದರ್ಲ್ಯಾಂಡ್ಸ್ನಲ್ಲಿದ್ದೇನೆ ಎಂಬುದನ್ನು ಒಂದು ಕ್ಷಣ ಮರೆತೇ ಬಿಟ್ಟಿದ್ದೆ. ಭಾರತದಲ್ಲಿಯೇ ಎಲ್ಲೋ ಒಂದು ಹಬ್ಬ ನಡೆಯುತ್ತಿರುವಂತೆ ನನಗೆ ಭಾಸವಾಗುತ್ತಿದೆ!ನೆದರ್ಲ್ಯಾಂಡ್ಸ್ ನಲ್ಲಿರುವ ಅನಿವಾಸಿ ಭಾರತೀಯ ಸಮುದಾಯದವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 16th, 01:20 pm
ಇಂದು ನಡೆದ ಭಾರತೀಯ ವಲಸಿಗ ಸಮುದಾಯದ ಸ್ವಾಗತ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೇಗ್ ನಲ್ಲಿ ಭಾಗವಹಿಸಿದ್ದರು. ಆಗಮಿಸಿದಾಗ, ನೆದರ್ಲ್ಯಾಂಡ್ಸ್ ನಲ್ಲಿರುವ ಭಾರತೀಯ ವಲಸಿಗರು ಮತ್ತು ಭಾರತದ ಸ್ನೇಹಿತರ ದೊಡ್ಡ ಸಭೆಯಿಂದ ಅವರಿಗೆ ಆತ್ಮೀಯ ಮತ್ತು ಉತ್ಸಾಹಭರಿತ ಸ್ವಾಗತ ದೊರೆಯಿತು.ಬಜೆಟ್ ನಂತರದ ವೆಬಿನಾರ್ನಲ್ಲಿ "ಸಬ್ ಕಾ ಸಾಥ್ ಸಬ್ ಕಾ ವಿಕಾಸ್-ಜನರ ಆಕಾಂಕ್ಷೆಗಳನ್ನು ಈಡೇರಿಸುವುದು" ವಿಷಯ ಕುರಿತು ಪ್ರಧಾನಮಂತ್ರಿ ಅವರ ವಿಶೇಷ ಭಾಷಣ
March 09th, 10:30 am
ಬಜೆಟ್ ನಂತರದ ವೆಬಿನಾರ್ಗಳ ಸರಣಿಯಲ್ಲಿ ಇಂದು 4ನೇ ಮತ್ತು ಅತ್ಯಂತ ಮಹತ್ವದ ವೆಬಿನಾರ್ ನಡೆಸಲಾಗುತ್ತಿದೆ. ಜನರ ಆಕಾಂಕ್ಷೆಗಳನ್ನು ಈಡೇರಿಸುವುದು ಕೇವಲ ಚರ್ಚೆಯ ವಿಷಯವಲ್ಲ - ಇದು ಈ ಬಜೆಟ್ನ ಪ್ರಮುಖ ಉದ್ದೇಶ ಮತ್ತು ಈ ಸರ್ಕಾರದ ದೃಢ ಸಂಕಲ್ಪವಾಗಿದೆ. ಶಿಕ್ಷಣ, ಕೌಶಲ್ಯ, ಆರೋಗ್ಯ, ಪ್ರವಾಸೋದ್ಯಮ, ಕ್ರೀಡೆ ಮತ್ತು ಸಂಸ್ಕೃತಿ ಈ ಆಕಾಂಕ್ಷೆಗಳನ್ನು ಈಡೇರಿಸುವ ಪ್ರಮುಖ ಸಾಧನಗಳಾಗಿ ಕಾರ್ಯ ನಿರ್ವಹಿಸುವ ಮೂಲಭೂತ ಕ್ಷೇತ್ರಗಳಾಗಿವೆ. ಆದ್ದರಿಂದ, ಈ ವೆಬಿನಾರ್ನಲ್ಲಿ ನಾವು ಈ ನಿರ್ಣಾಯಕ ಆಯಾಮ(ವಿಷಯ)ಗಳ ಬಗ್ಗೆ ಚರ್ಚಿಸುತ್ತಿದ್ದೇವೆ. ಬಜೆಟ್ ಘೋಷಣೆಗಳ ಅನುಷ್ಠಾನಕ್ಕಾಗಿ ಇಲ್ಲಿ ಉಪಸ್ಥಿತರಿರುವ ಎಲ್ಲಾ ತಜ್ಞರು, ನೀತಿ ನಿರೂಪಕರು, ವಿದ್ವಾಂಸರು, ಉದ್ಯಮಿಗಳು ಮತ್ತು ನನ್ನ ಯುವ ಒಡನಾಡಿಗಳ ಆಲೋಚನೆಗಳು ಮತ್ತು ಸಲಹೆಗಳು ಅತ್ಯಂತ ಮುಖ್ಯ. ಬಜೆಟ್ ವೆಬಿನಾರ್ನ ಈ 4ನೇ ಕಲಾಪದಲ್ಲಿ ನಾನು ನಿಮ್ಮೆಲ್ಲರನ್ನೂ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ."ಸಬ್ ಕಾ ಸಾಥ್ ಸಬ್ ಕಾ ವಿಕಾಸ್-ಜನರ ಆಕಾಂಕ್ಷೆಗಳನ್ನು ಈಡೇರಿಸುವುದು" ವಿಷಯ ಕುರಿತು ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
March 09th, 10:15 am
ಸಬ್ ಕಾ ಸಾಥ್ ಸಬ್ ಕಾ ವಿಕಾಸ್-ಜನರ ಆಕಾಂಕ್ಷೆಗಳನ್ನು ಪೂರೈಸುವುದು ಎಂಬ ವಿಷಯ ಕುರಿತ ಬಜೆಟ್ ನಂತರದ 4ನೇ ಸರಣಿಯ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಶಿಕ್ಷಣ, ಕೌಶಲ್ಯ, ಆರೋಗ್ಯ, ಪ್ರವಾಸೋದ್ಯಮ, ಕ್ರೀಡೆ ಮತ್ತು ಸಂಸ್ಕೃತಿ ಕ್ಷೇತ್ರಗಳು ಈ ಗುರಿಗಳನ್ನು ಸಾಧಿಸುವ ಪ್ರಾಥಮಿಕ ಸಾಧನಗಳಾಗಿವೆ ಎಂದು ಒತ್ತಿ ಹೇಳಿದ ಮೋದಿ, ಬಜೆಟ್ ಘೋಷಣೆಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಚರ್ಚಿಸಬೇಕು ಎಂದು ತಜ್ಞರು ಮತ್ತು ನೀತಿ ನಿರೂಪಕರನ್ನು ಸ್ವಾಗತಿಸಿದರು. ಸಾರ್ವಜನಿಕ ಆಕಾಂಕ್ಷೆಗಳನ್ನು ಪೂರೈಸುವುದು ಕೇವಲ ಒಂದು ವಿಷಯವಲ್ಲ; ಇದು ಈ ಬಜೆಟ್ ಮತ್ತು ಈ ಸರ್ಕಾರದ ನಿರ್ಣಯದ ಪ್ರಮುಖ ಉದ್ದೇಶವಾಗಿದೆ ಎಂದು ಮೋದಿ ಹೇಳಿದರು.ವಾರಣಾಸಿಯಲ್ಲಿ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 04th, 01:00 pm
ಉತ್ತರ ಪ್ರದೇಶದ ಸನ್ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಜಿ, ಉತ್ತರ ಪ್ರದೇಶದ ಸಚಿವರಾದ ಸಹೋದರ ರವೀಂದ್ರ ಜೈಸ್ವಾಲ್ ಜಿ, ದಯಾಶಂಕರ್ ಜಿ, ಗಿರೀಶ್ ಯಾದವ್ ಜಿ, ಬನಾರಸ್ ಮೇಯರ್ ಅಶೋಕ್ ತಿವಾರಿ ಜಿ, ಇತರೆ ಜನಪ್ರತಿನಿಧಿಗಳೆ, ವಾಲಿಬಾಲ್ ಸಂಘಟನೆಯ ಎಲ್ಲಾ ಪದಾಧಿಕಾರಿಗಳೆ, ದೇಶಾದ್ಯಂತ ಬಂದಿರುವ ಆಟಗಾರರೆ ಮತ್ತು ಕಾಶಿಯ ನನ್ನ ಕುಟುಂಬ ಸದಸ್ಯರೆಲ್ಲರಿಗೂ ನಮಸ್ಕಾರ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ʻ72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿʼಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು
January 04th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ವಾರಣಾಸಿಯ ಸಂಸತ್ ಸದಸ್ಯನಾಗಿ, ಎಲ್ಲಾ ಆಟಗಾರರನ್ನು ಸ್ವಾಗತಿಸಲು ಮತ್ತು ಅಭಿನಂದಿಸಲು ಸಂತಸವಾಗುತ್ತಿದೆ ಎಂದು ಹೇಳಿದರು. ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್ಶಿಪ್ ಇಂದಿನಿಂದ ವಾರಣಾಸಿಯಲ್ಲಿ ಪ್ರಾರಂಭವಾಗುತ್ತಿದೆ. ಆಟಗಾರರು ಅಪಾರ ಕಠಿಣ ಪರಿಶ್ರಮದ ಬಳಿಕ ಈ ರಾಷ್ಟ್ರೀಯ ಪಂದ್ಯಾವಳಿಯನ್ನು ತಲುಪಿದ್ದಾರೆ ಮತ್ತು ಮುಂಬರುವ ದಿನಗಳಲ್ಲಿ ವಾರಣಾಸಿಯ ಮೈದಾನದಲ್ಲಿ ಅವರ ಪ್ರಯತ್ನಗಳನ್ನು ಪರೀಕ್ಷಿಗೆ ಒಡ್ಡಲಾಗುವುದು ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ದೇಶದ 28 ರಾಜ್ಯಗಳ ತಂಡಗಳು ಒಟ್ಟುಗೂಡಿ ʻಏಕ ಭಾರತ, ಶ್ರೇಷ್ಠ ಭಾರತʼದ ಸುಂದರ ಚಿತ್ರಣವನ್ನು ಪ್ರಸ್ತುತಪಡಿಸಿವೆ ಎಂದು ಅವರು ಹೇಳಿದರು. ಪಂದ್ಯಾವಳಿಯಲ್ಲಿ ಭಾಗವಹಿಸಿದ ಎಲ್ಲಾ ಆಟಗಾರರಿಗೆ ಪ್ರಧಾನಮಂತ್ರಿಯವರು ತಮ್ಮ ಶುಭಾಶಯಗಳನ್ನು ತಿಳಿಸಿದರು.Today, Sansad Khel Mahotsav has truly become a people’s movement: PM Modi
December 25th, 05:30 pm
PM Modi addressed the Sansad Khel Mahotsav via video conferencing and interacted with young athletes from across the country. Calling the initiative a people’s movement, he said the scale of participation reflects the growing sporting culture in India.Our country is full of talent in every village and town: PM Modi
December 25th, 11:10 am
PM Modi interacted with young sportspersons from across the country during the Sansad Khel Mahotsav, listening to their journeys, aspirations and experiences. Encouraging them to balance sports with education, he lauded their discipline, dedication and confidence. The PM reaffirmed the government’s commitment to nurturing grassroots sporting talent and building a strong sporting ecosystem in India.PM Modi addressed the Sansad Khel Mahotsav via video conferencing
December 25th, 11:09 am
PM Modi addressed the Sansad Khel Mahotsav via video conferencing and interacted with young athletes from across the country. Calling the initiative a people’s movement, he said the scale of participation reflects the growing sporting culture in India.‘ವೋಕಲ್ ಫಾರ್ ಲೋಕಲ್’ – ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಸ್ವದೇಶಿ ಹೆಮ್ಮೆಯಿಂದ ಹಬ್ಬಗಳನ್ನು ಆಚರಿಸಲು ಒತ್ತಾಯಿಸಿದರು
August 31st, 11:30 am
ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಪ್ರಧಾನಿ ಮೋದಿ ಪ್ರವಾಹ ಮತ್ತು ಭೂಕುಸಿತದಿಂದ ಹಾನಿಗೊಳಗಾದವರಿಗೆ ಸಹಾಯ ಮಾಡಿದ ಭದ್ರತಾ ಪಡೆಗಳು ಮತ್ತು ನಾಗರಿಕರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಕ್ರೀಡಾಕೂಟಗಳು, ಸೌರಶಕ್ತಿ, ‘ಆಪರೇಷನ್ ಪೋಲೊ’ ಮತ್ತು ಭಾರತೀಯ ಸಂಸ್ಕೃತಿಯ ಜಾಗತಿಕ ಹರಡುವಿಕೆಯಂತಹ ಪ್ರಮುಖ ವಿಷಯಗಳನ್ನು ಸಹ ಅವರು ಪ್ರಸ್ತಾಪಿಸಿದರು. ಹಬ್ಬದ ಋತುವಿನಲ್ಲಿ ಮೇಡ್-ಇನ್-ಇಂಡಿಯಾ ಉತ್ಪನ್ನಗಳನ್ನು ಖರೀದಿಸುವ ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಮಹತ್ವದ ಬಗ್ಗೆ ಪ್ರಧಾನಿ ನಾಗರಿಕರಿಗೆ ನೆನಪಿಸಿದರು.2047 ರಲ್ಲಿ ಅಭಿವೃದ್ಧಿ ಹೊಂದಿದ ಭಾರತದ ಹಾದಿ ಸ್ವಾವಲಂಬನೆಯ ಮೂಲಕ ಸಾಗುತ್ತದೆ: ಮನ್ ಕಿ ಬಾತ್ನಲ್ಲಿ ಪ್ರಧಾನಿ ಮೋದಿ
July 27th, 11:30 am
‘ಮನದ ಮಾತಿನಲ್ಲಿ’ ಮತ್ತೊಮ್ಮೆ ನಾವು ದೇಶದ ಯಶಸ್ಸಿನ ಬಗ್ಗೆ, ದೇಶವಾಸಿಗಳ ಸಾಧನೆಗಳ ಬಗ್ಗೆ ಮಾತನಾಡಲಿದ್ದೇವೆ. ಕ್ರೀಡೆಯಾಗಿರಲಿ, ವಿಜ್ಞಾನವಾಗಿರಲಿ ಅಥವಾ ಸಂಸ್ಕೃತಿಯಾಗಿರಲಿ ಎಲ್ಲ ಕ್ಷೇತ್ರಗಳಲ್ಲಿ ಕಳೆದ ಕೆಲವು ವಾರಗಳಲ್ಲಿ, ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವಂತಹ ಘಟನೆಗಳು ನಡೆದಿವೆ. ಇತ್ತೀಚೆಗೆ, ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಹಿಂದಿರುಗಿದ ಕುರಿತು ದೇಶದಲ್ಲಿ ಬಹಳಷ್ಟು ಚರ್ಚೆಗಳು ನಡೆದಿವೆ. ಶುಭಾಂಶು ಭೂಮಿಗೆ ಸುರಕ್ಷಿತವಾಗಿ ಬಂದಿಳಿದ ತಕ್ಷಣ, ಜನರು ಸಂತೋಷದಿಂದ ಕುಣಿದು ಕುಪ್ಪಳಿಸಿದರು, ಪ್ರತಿಯೊಬ್ಬರ ಹೃದಯದಲ್ಲೂ ಸಂತಸದ ಅಲೆ ಹರಿದಾಡಿತು. ಇಡೀ ದೇಶ ಹೆಮ್ಮೆಯಿಂದ ಬೀಗಿತು. ಆಗಸ್ಟ್ 2023 ರಲ್ಲಿ ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್ ಆದಾಗ, ದೇಶದಲ್ಲಿ ಹೊಸ ವಾತಾವರಣವೇ ಸೃಷ್ಟಿಯಾಗಿದ್ದು ನನಗೆ ನೆನಪಿದೆ. ವಿಜ್ಞಾನ ಮತ್ತು ಬಾಹ್ಯಾಕಾಶದ ಬಗ್ಗೆ ಮಕ್ಕಳಲ್ಲಿ ಹೊಸ ಕುತೂಹಲವೂ ಅರಳಿತು. ಈಗ ಚಿಕ್ಕ ಚಿಕ್ಕ ಮಕ್ಕಳು ಕೂಡ ನಾವು ಬಾಹ್ಯಾಕಾಶಕ್ಕೆ ಹೋಗುತ್ತೇವೆ, ಚಂದ್ರನ ಮೇಲೆ ಇಳಿಯುತ್ತೇವೆ - ನಾವು ಬಾಹ್ಯಾಕಾಶ ವಿಜ್ಞಾನಿಗಳಾಗುತ್ತೇವೆ ಎಂದು ಹೇಳುತ್ತಾರೆ.ರಾಷ್ಟ್ರೀಯ ಕ್ರೀಡಾ ನೀತಿ 2025ಕ್ಕೆ ಸಂಪುಟದ ಅನುಮೋದನೆ
July 01st, 04:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ರಾಷ್ಟ್ರೀಯ ಕ್ರೀಡಾ ನೀತಿ (ಎನ್ ಎಸ್ ಪಿ) 2025ಕ್ಕೆ ಅನುಮೋದನೆ ನೀಡಿದೆ. ಇದು ದೇಶದ ಕ್ರೀಡಾ ಕ್ಷೇತ್ರವನ್ನು ಮರುರೂಪಿಸುವ ಮತ್ತು ಕ್ರೀಡೆಗಳ ಮೂಲಕ ನಾಗರಿಕರನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿರುವ ಒಂದು ಮಹತ್ವದ ಉಪಕ್ರಮವಾಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 25.05.2025 ರಂದು ಮಾಡಿದ ‘ಮನ್ ಕಿ ಬಾತ್’ – 122ನೇ ಸಂಚಿಕೆಯ ಕನ್ನಡ ಅವತರಣಿಕೆ
May 25th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ಸಂಪೂರ್ಣ ದೇಶ ಭಯೋತ್ಪಾದನೆಯ ವಿರುದ್ಧ ಒಗ್ಗೂಡಿ ನಿಂತಿದೆ. ಆಕ್ರೋಶದಿಂದ ಕೂಡಿದೆ ಮತ್ತು ದೃಢನಿಶ್ಚಯ ಹೊಂದಿದೆ. ಭಯೋತ್ಪಾದನೆಯನ್ನು ಕೊನೆಗೊಳಿಸಲೇಬೇಕು ಎಂಬುದು ಇಂದು ಪ್ರತಿಯೊಬ್ಬ ಭಾರತೀಯನ ಸಂಕಲ್ಪವಾಗಿದೆ. ಸ್ನೇಹಿತರೇ, 'ಆಪರೇಷನ್ ಸಿಂಧೂರ್' ಸಮಯದಲ್ಲಿ ನಮ್ಮ ಸೇನಾ ಪಡೆಗಳು ಪ್ರದರ್ಶಿಸಿದ ಶೌರ್ಯ ಪ್ರತಿಯೊಬ್ಬ ಹಿಂದೂಸ್ತಾನಿಯನ್ನೂ ಹೆಮ್ಮೆಪಡುವಂತೆ ಮಾಡಿದೆ. ಗಡಿಯಾಚೆಗಿನ ಭಯೋತ್ಪಾದಕ ಅಡಗುತಾಣಗಳನ್ನು ನಮ್ಮ ಪಡೆಗಳು ನಿಖರತೆಯಿಂದ ಕರಾರುವಾಕ್ಕಾಗಿ ನಾಶಪಡಿಸಿರುವುದು ಅದ್ಭುತವಾಗಿದೆ. 'ಆಪರೇಷನ್ ಸಿಂಧೂರ್' ಪ್ರಪಂಚದಾದ್ಯಂತ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಹೊಸ ಭರವಸೆ ನೀಡಿದೆ ಮತ್ತು ಉತ್ಸಾಹ ತುಂಬಿದೆ.