Shri Ram Nath Kovind’s autobiography will become a treasure for Indian democracy and Indian society: PM Modi

August 12th, 09:45 am

During the release of former President Shri Ram Nath Kovind Ji’s biography, Triumph of the Indian Republic: My Life, My Struggles, PM Modi lauded his contribution to society and the nation. Urging everyone to read the book in full, PM Modi noted that through his conduct, Shri Kovind presented before the world a picture of India’s values and traditions that every Indian can be proud of. He concluded by cautioning the youth against shortcuts in life, saying, “Shortcut will cut you short.”

ಮಾಜಿ ರಾಷ್ಟ್ರಪತಿ ಶ್ರೀ ರಾಮ್‌ ನಾಥ್ ಕೋವಿಂದ್ ಅವರ ಆತ್ಮಚರಿತ್ರೆ ಬಿಡುಗಡೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

August 12th, 09:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರ ಆತ್ಮಚರಿತ್ರೆ - ಭಾರತೀಯ ಗಣರಾಜ್ಯದ ವಿಜಯ: ನನ್ನ ಜೀವನ, ನನ್ನ ಹೋರಾಟಗಳು ಪುಸ್ತಕವನ್ನು ಬಿಡುಗಡೆ ಮಾಡಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು ಶ್ರೀ ರಾಮ್ ನಾಥ್ ಕೋವಿಂದ್ ಅವರ ಆತ್ಮಚರಿತ್ರೆಯನ್ನು ಬಿಡುಗಡೆ ಮಾಡುವ ಅವಕಾಶ ನಮಗೆ ಸಿಕ್ಕಿದೆ ಮತ್ತು ನಾನು ಈ ಕಾರ್ಯಕ್ರಮದ ಭಾಗವಾಗಿರುವುದು ಎಂದು ನನಗೆ ಅತೀವ ಸಂತೋಷ ತಂದಿದೆ, ಎಂದು ಶ್ರೀ ಮೋದಿ ಹೇಳಿದರು.

ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

April 18th, 08:45 pm

ನಮಗೆ ರಾಷ್ಟ್ರೀಯ ಹಿತಾಸಕ್ತಿಯೇ ಅತ್ಯುನ್ನತವಾಗಿದೆ, ಆದರೆ ಕೆಲವು ಜನರಿಗೆ ಪಕ್ಷದ ಹಿತಾಸಕ್ತಿಯೇ ಎಲ್ಲವೂ ಆದಾಗ, ಪಕ್ಷದ ಹಿತಾಸಕ್ತಿ ರಾಷ್ಟ್ರೀಯ ಹಿತಾಸಕ್ತಿಗಿಂತ ದೊಡ್ಡದಾದಾಗ, ಮಹಿಳಾ ಶಕ್ತಿ ಮತ್ತು ರಾಷ್ಟ್ರೀಯ ಹಿತಾಸಕ್ತಿಯ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಈ ಬಾರಿಯೂ ಅದೇ ಸಂಭವಿಸಿದೆ. ಕಾಂಗ್ರೆಸ್, ಡಿಎಂಕೆ, ಟಿಎಂಸಿ ಮತ್ತು ಸಮಾಜವಾದಿ ಪಕ್ಷಗಳ ಸ್ವಾರ್ಥ ರಾಜಕೀಯವು ದೇಶದ ಮಹಿಳಾ ಶಕ್ತಿಗೆ ದೊಡ್ಡ ಹಾನಿ ಮಾಡಿದೆ.

ರಾಷ್ಟ್ರವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

April 18th, 08:30 pm

ಭಾರತದ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳಿಗೆ ಸಂಬಂಧಿಸಿದ ಅತ್ಯಂತ ನಿರ್ಣಾಯಕ ವಿಷಯದ ಬಗ್ಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಮಹಿಳೆಯರ ಪ್ರಗತಿ ಸ್ಥಗಿತಗೊಂಡಿರುವ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದರು. ಸರ್ಕಾರದ ಅತ್ಯಂತ ಮತ್ತು ಪ್ರಾಮಾಣಿಕ ಪ್ರಯತ್ನಗಳ ಹೊರತಾಗಿಯೂ, `ನಾರಿ ಶಕ್ತಿ ವಂದನ್ ಅಧಿನಿಯಮ ತಿದ್ದುಪಡಿ’ಯು ಅಂಗೀಕಾರಗೊಳ್ಳಲು ವಿಫಲವಾಯಿತು, ಇದು ಮಹಿಳಾ ಸಮುದಾಯದ ನ್ಯಾಯಸಮ್ಮತ ಕನಸುಗಳನ್ನು ಅಕ್ಷರಶಃ ನುಚ್ಚುನೂರು ಮಾಡಿದೆ ಎಂದು ಅವರು ಹೇಳಿದರು. ಈ ದುರದೃಷ್ಟಕರ ಫಲಿತಾಂಶಕ್ಕಾಗಿ ನಾನು ರಾಷ್ಟ್ರದ ಎಲ್ಲಾ ತಾಯಂದಿರು ಮತ್ತು ಸಹೋದರಿಯರಲ್ಲಿ ಕ್ಷಮೆಯಾಚಿಸುತ್ತೇನೆ, ಎಂದು ಶ್ರೀ ಮೋದಿ ಹೇಳಿದರು.

Today, BJP stands for good governance and last-mile delivery: PM Modi

April 06th, 12:30 pm

PM Modi addressed BJP Karyakartas on the party’s Sthapana Diwas, paying tribute to generations of workers and their dedication, sacrifice and unwavering commitment. He reminisced about the early years when the BJP had neither power nor resources, and karyakartas travelled tirelessly to connect with people. He reiterated their belief in a brighter future for Bharat, which kept them going despite challenges like the Emergency, political isolation and violence.

PM Modi addresses Party Karyakartas on BJP Sthapana Diwas

April 06th, 12:00 pm

PM Modi addressed BJP Karyakartas on the party’s Sthapana Diwas, paying tribute to generations of workers and their dedication, sacrifice and unwavering commitment. He reminisced about the early years when the BJP had neither power nor resources, and karyakartas travelled tirelessly to connect with people. He reiterated their belief in a brighter future for Bharat, which kept them going despite challenges like the Emergency, political isolation and violence.

India's youth are a force for global good: PM Modi at NCC Rally

January 27th, 05:00 pm

PM Modi addressed the NCC Rally in Delhi. The Prime Minister remarked that the youth of India will determine the development of the country and the world in the 21st century. He emphasised, “Indian youth are not only contributing to India's development but are also a force for global good.”

ಎನ್‌ಸಿಸಿ ವಾರ್ಷಿಕ ಪಿಎಂ ರ‍್ಯಾಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

January 27th, 04:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಕಾರ್ಯಪ್ಪ ಪರೇಡ್ ಮೈದಾನದಲ್ಲಿ ನಡೆದ ವಾರ್ಷಿಕ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ಪ್ರಧಾನಮಂತ್ರಿ ರ‍್ಯಾಲಿಯನ್ನು ಉದ್ದೇಶಿಸಿ ಭಾಷಣ ಮಾಡಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ವೀಕ್ಷಿಸಿದ ಶ್ರೀ ಮೋದಿ ಅವರು ಅತ್ಯುತ್ತಮ ಕೆಡೆಟ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಎನ್‌ಸಿಸಿ ದಿನಾಚರಣೆ ಸಂದರ್ಭದಲ್ಲಿ ಮಾತನಾಡಿದ ಪ್ರಧಾನ ಮಂತ್ರಿಗಳು, 18 ಸ್ನೇಹಪರ ರಾಷ್ಟ್ರಗಳಿಂದ ಸುಮಾರು 150 ಕೆಡೆಟ್‌ಗಳಿದ್ದು, ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಲಾಗುವುದು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಮೇರಾ ಯುವ ಭಾರತ್ (ಎಂವೈ ಭಾರತ್) ಪೋರ್ಟಲ್ ಮೂಲಕ ವರ್ಚುವಲ್ ಆಗಿ ದೇಶದ ಎಲ್ಲ ಭಾಗಗಳಿಂದ ಪಾಲ್ಗೊಂಡಿದ್ದ ಯುವಜನತೆಯನ್ನೂ ಅವರು ಅಭಿನಂದಿಸಿದರು.